Headlines

ವೈರಲ್ ಆಡಿಯೋ ಡಿಲೀಟ್ ಮಾಡಿ, ಇಲ್ಲಾಂದ್ರೆ ಪರಿಣಾಮ ಎದುರಿಸಿ: ರಶ್ಮಿಕಾ ಖಡಕ್ ಎಚ್ಚರಿಕೆ

ಕಳೆದ ಕೆಲವು ದಿನಗಳಿಂದ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ತಾಯಿಯದ್ದು ಎನ್ನಲಾದ ಒಂದು ಆಡಿಯೋ ತುಣುಕು ವೈರಲ್ ಆಗಿದೆ. ರಕ್ಷಿತ್ ಶೆಟ್ಟಿ (Rakshit Shetty) ಬಗ್ಗೆ ಅದರಲ್ಲಿ ಮಾತನಾಡಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆ ಆಗಿದೆ. ಅದು ರಶ್ಮಿಕಾ ಮಂದಣ್ಣ ಅವರ ಗಮನಕ್ಕೂ ಬಂದಿದೆ. ಆಡಿಯೋ ವೈರಲ್ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ (Legal Action) ತೆಗೆದುಕೊಳ್ಳಲು ರಶ್ಮಿಕಾ ಮಂದಣ್ಣ ನಿರ್ಧರಿಸಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್…

Read More

ಚಾಮರಾಜನಗರ: ಹುಲಿ ಕಾಟದಿಂದ ಸದ್ಯಕ್ಕಿಲ್ಲ ಮುಕ್ತಿ; ವ್ಯಾಘ್ರಗಳನ್ನು ಹಿಡಿಯಲಾಗದೆ ತಲೆ ಮೇಲೆ ಕೈ ಹೊತ್ತು ಕುಳಿತ ಅರಣ್ಯ ಇಲಾಖೆ – Kannada News | Chamarajanagar Tiger Menace: Vet Shortage Halts Capture Operation in Biligiri Reserve

ವ್ಯಾಘ್ರಗಳನ್ನು ಹಿಡಿಯಲಾಗದೆ ತಲೆ ಮೇಲೆ ಕೈ ಹೊತ್ತು ಕುಳಿತ ಇಲಾಖೆ ಚಾಮರಾಜನಗರ, ಡಿಸೆಂಬರ್ 22: ಹಲವು ದಿನಗಳಿಂದ ಚಾಮರಾಜನಗರದಲ್ಲಿ (Chamarajanagar) ಹುಲಿಗಳ ಹಾವಳಿ ಹೆಚ್ಚಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಹುಲಿ ಸೆರೆಗಾಗಿ ಅರಣ್ಯ ಇಲಾಖೆ ಮುಂದೆ ಎಷ್ಟೇ ಗೋಗರೆದರೂ ಕೊನೆಗೆ ಪ್ರಯೋಜನವಾದಾಗ 5 ಹುಲಿಗಳಿಗೆ ವಿಷ ಹಾಕಿ ಕೊಲ್ಲಲಾಗಿತ್ತು. ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆ ಮತ್ತು ಗ್ರಾಮಸ್ಥರ ನಡುವೆ ಸಂಘರ್ಷ ಏರ್ಪಟ್ಟಿತ್ತು. ಇದೀಗ ಮತ್ತೊಮ್ಮೆ ನಂಜೆದೇವಪುರ ಬಳಿ 5 ಹುಲಿಗಳು ಕಾಣಿಸಿಕೊಂಡಿದ್ದು, ಹುಲಿಗಳ ಕಾಟಕ್ಕೆ ಬ್ರೇಕ್ ಬೀಳದಾಗಿದೆ….

Read More

ಬ್ರಿಟನ್​​ನ ನೂತನ ಪ್ರಧಾನಿಯಾಗಿ ಆ್ಯಂಡಿ ಬರ್ನ್‌ಹ್ಯಾಮ್ ಅಧಿಕಾರ ಸ್ವೀಕಾರ – Kannada News | King of the North fame Andy Burnham becomes new UK Prime Minister

ಲಂಡನ್, ಜುಲೈ 20: ಮ್ಯಾಂಚೆಸ್ಟರ್‌ನ ಮಾಜಿ ಮೇಯರ್ ಮತ್ತು ಲೇಬರ್ ಪಕ್ಷದ ಹಿರಿಯ ನಾಯಕರಾದ ಆ್ಯಂಡಿ ಬರ್ನ್‌ಹ್ಯಾಮ್ (Andy Burnham) ಅಧಿಕೃತವಾಗಿ ಯುನೈಟೆಡ್ ಕಿಂಗ್‌ಡಮ್‌ನ (UK) ನೂತನ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಲಂಡನ್‌ನ ಬಕಿಂಗ್ಹ್ಯಾಮ್ ಅರಮನೆಯಲ್ಲಿ ರಾಜ ಚಾರ್ಲ್ಸ್ III ಅವರನ್ನು ಭೇಟಿಯಾದ ನಂತರ ಆ್ಯಂಡಿ ಬರ್ನ್​ಹ್ಯಾಮ್ ಅಧಿಕಾರ ವಹಿಸಿಕೊಂಡರು. ಇವರು ಕೀರ್ ಸ್ಟಾರ್ಮರ್ (Keir Starmer) ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನವನ್ನು ತುಂಬಿದ್ದು, ಕಳೆದ 1 ದಶಕದಲ್ಲಿ ಅಂದರೆ 2016ರಿಂದೀಚೆಗೆ ಬ್ರಿಟನ್ ಕಂಡ 7ನೇ ಪ್ರಧಾನ…

Read More

ಇದೀಗ ಬಂದ ಸುದ್ದಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ – Kannada News | Karnataka power tussle: Siddaramaiah Likely Resign to CM Post This Week

ನವದೆಹಲಿ/ಬೆಂಗಳೂರು, (ಮೇ 26): ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಸಸ್ಪೆನ್ಸ್ ಈಗ ರೋಚಕ ತಿರುವು ಪಡೆದುಕೊಂಡಿದೆ. ದೆಹಲಿಯಲ್ಲಿ ನಡೆದ ಸುಮಾರು 6 ಗಂಟೆಗಳ ಸುದೀರ್ಘ ಮ್ಯಾರಾಥಾನ್ ಸಭೆಯಲ್ಲಿ ನಾಯಕತ್ವ ಬದಲಾವಣೆ (karnataka power tussle) ಬಗ್ಗೆ ಚರ್ಚೆಯಾಗಿದ್ದು, ಈ ವೇಳೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ (CM Siddaramaiah) ರಾಜ್ಯಸಭೆ ಆಫರ್ ನೀಡುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಫರ್ ನೀಡಿದ್ದಾರೆ. ಇದಕ್ಕೆ ಯಾವುದೇ ಸಮ್ಮತಿ ಸೂಚಿಸದ ಸಿದ್ದರಾಮಯ್ಯ, ಸಭೆ ಬಳಿಕ ನೇರವಾಗಿ ಜಾರ್ಜ್​​​ ನಿವಾಸದಲ್ಲಿದ್ದ ಆಪ್ತ…

Read More

IPL 2026: ‘ನಿರಾಶೆಯಾಗಿದೆ’.. ಕೈತಪ್ಪಿದ ಫೈನಲ್ ಆತಿಥ್ಯ; ಹೇಳಿಕೆ ಬಿಡುಗಡೆ ಮಾಡಿದ ಕೆಎಸ್​ಸಿಎ – Kannada News | BCCI Shifts IPL 2026 Playoffs/Final from Bengaluru; KSCA Expresses Disappointment

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಐಪಿಎಲ್ 2026 (IPL 2026) ರ ಪ್ಲೇಆಫ್‌ ಹಾಗೂ ಫೈನಲ್ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಬಿಸಿಸಿಐ (BCCI) ಕೂಡ ಐಪಿಎಲ್ ಆರಂಭಕ್ಕೂ ಮುನ್ನವೇ ಬೆಂಗಳೂರಿನಲ್ಲಿ ಐಪಿಎಲ್ ಫೈನಲ್ ನಡೆಸಲು ನಿರ್ಧರಿಸಿತ್ತು. ಇತ್ತ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಕೂಡ ಐಪಿಎಲ್ ಫೈನಲ್​ಗೆ ಸಕಲ ತಯಾರಿ ಮಾಡಿಕೊಂಡಿತ್ತು. ಆದರೆ ಲೀಗ್ ಪಂದ್ಯಗಳು ಮುಗಿಯುವುದಕ್ಕೂ ಮುನ್ನ ಪ್ಲೇಆಫ್‌ ಪಂದ್ಯಗಳ ವೇಳಾಪಟ್ಟಿ ಪ್ರಕಟಿಸಿರುವ ಬಿಸಿಸಿಐ, ಪ್ಲೇಆಫ್‌ ಹಾಗೂ ಫೈನಲ್ ಪಂದ್ಯವನ್ನು ಬೇರೆಡೆಗೆ ಸ್ಥಳಾಂತರಿಸಿದೆ….

Read More

ಅಪ್ರಾಪ್ತ ಹುಡುಗರಿಂದ ದೆಹಲಿಯಲ್ಲಿ 17 ವರ್ಷದ ಬಾಲಕನ ಕಗ್ಗೊಲೆ – Kannada News | 17 year old boy stabbed to death in Delhi 7 people arrested

ನವದೆಹಲಿ, ಫೆಬ್ರವರಿ 12: ಉತ್ತರ ದೆಹಲಿಯ ಬವಾನಾ ಪ್ರದೇಶದಲ್ಲಿ 17 ವರ್ಷದ ಬಾಲಕನನ್ನು ಇರಿದು ಕೊಲೆ (Death) ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಬಾಲಾಪರಾಧಿಗಳು ಸೇರಿದಂತೆ 7 ಜನರನ್ನು ಬಂಧಿಸಲಾಗಿದೆ. ಬುಧವಾರ ರಾತ್ರಿ 9.36ರ ಸುಮಾರಿಗೆ ಚಾಕುವಿನಿಂದ ಇರಿದು ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೆಜೆ ಕಾಲೋನಿಯ ನಿವಾಸಿ ಸಲೀಂ ಎಂಬ ಬಾಲಕನಿಗೆ ಚಾಕುವಿನಿಂದ ಇರಿದು ಕೊಲ್ಲಲಾಗಿದೆ. ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ವೈದ್ಯರು ಆತ ಮೃತಪಟ್ಟಿರುವುದಾಗಿ ಘೋಷಿಸಿದರು. ವೈದ್ಯಕೀಯ ಪರೀಕ್ಷೆಯಲ್ಲಿ ಆತನ ಎದೆ ಮತ್ತು…

Read More

ಅರ್ಧಶತಕ ಬಾರಿಸಿ ಕ್ಲೀನ್ ಬೌಲ್ಡ್ ಆದ ರಾಹುಲ್; ವಿಡಿಯೋ – Kannada News | Ranji Trophy: KL Rahul fifty but Harpreet Brar takes three as Karnataka reaches 255/6 vs Punjab

ರಣಜಿ ಟ್ರೋಫಿಯಲ್ಲಿ ಪಂಜಾಬ್ ಹಾಗೂ ಕರ್ನಾಟಕ ತಂಡಗಳು ಮುಖಾಮುಖಿಯಾಗಿವೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ ಮೊದಲ ಇನ್ನಿಂಗ್ಸ್​ನಲ್ಲಿ 309 ರನ್​ ಕಲೆಹಾಕಿದೆ. ಇತ್ತ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಕರ್ನಾಟಕ ತಂಡ ದಿನದಾಟದಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿದೆ. ತಂಡದ ಪರ ಕೆಎಲ್ ರಾಹುಲ್ ಅರ್ಧಶತಕದ ಇನ್ನಿಂಗ್ಸ್ ಆಡಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಆದಾಗ್ಯೂ ರಾಹುಲ್ ಅರ್ಧಶತಕ ಬಾರಿಸಿದ ಬೆನ್ನಲ್ಲೇ ಹರ್‌ಪ್ರೀತ್ ಬ್ರಾರ್ ಎಸೆದ ಅದ್ಭುತ ಚೆಂಡಿಗೆ ಕ್ಲೀನ್ ಬೌಲ್ಡ್ ಆಗುವ ಮೂಲಕ…

Read More

‘ಕಾಂತಾರ’ ಸಿನಿಮಾನಲ್ಲಿ ನಟಿಸುವ ಆಸೆ ಇರಲಿಲ್ಲ ರಿಷಬ್ ಶೆಟ್ಟಿಗೆ – Kannada News | Rishab Shetty says he does not have planning to act in Kantara movie

‘ಕಾಂತಾರ’ (Kantara) ಮತ್ತು ‘ಕಾಂತಾರ: ಚಾಪ್ಟರ್ 1’ ಸಿನಿಮಾದಿಂದ ರಿಷಬ್ ಶೆಟ್ಟಿಯ ಬದುಕೇ ಬದಲಾಗಿದೆ. ‘ಕಾಂತಾರ’ ಸಿನಿಮಾದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ದೊರೆಕಿದ್ದು ಮಾತ್ರವೇ ಅಲ್ಲದೆ ಇಂದು ಭಾರತದ ಸ್ಟಾರ್ ಪ್ಯಾನ್ ಇಂಡಿಯಾ ನಟರಲ್ಲಿ ಒಬ್ಬರನ್ನಾಗಿ ಮಾಡಿದೆ ಈ ಸಿನಿಮಾ. ಆದರೆ ಇತ್ತೀಚೆಗೆ ಅವಾರ್ಡ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ರಿಷಬ್ ಶೆಟ್ಟಿ, ತಮಗೆ ‘ಕಾಂತಾರ’ ಸಿನಿಮಾನಲ್ಲಿ ನಟಿಸುವ ಆಸೆಯೇ ಇರಲಿಲ್ಲ ಎಂದಿದ್ದಾರೆ. ಇತ್ತೀಚೆಗಷ್ಟೆ ರಿಷಬ್ ಶೆಟ್ಟಿ ಅವರು ಐಎನ್​​ಸಿಎ 2026 ಅವಾರ್ಡ್ ದೊರಕಿತು. ‘ಕಾಂತಾರ 1’ ಸಿನಿಮಾದ…

Read More

ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಬೆಳಗಾವಿಯ ಪಿಯು ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು – Kannada News | Belagavi Student Heart Attack Death: 2nd PUC Exam Day Tragedy Shocks Chikkodi Village

ಬೆಳಗಾವಿ, ಫೆ.28: ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನವೇ ಜಿಲ್ಲೆಯಲ್ಲಿ ಕರುಳು ಹಿಂಡುವ ಘಟನೆಯೊಂದು ನಡೆದಿದೆ. ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ 17 ವರ್ಷದ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾಳೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಭೂಮಿಕಾ ಮಾಳಂಗಿ (17) ಮೃತ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ಇಂದು ದ್ವಿತೀಯ ಪಿಯು ಪರೀಕ್ಷೆಯ ಮೊದಲ ದಿನ. ಭೂಮಿಕಾ ಅವರು ಉತ್ಸಾಹದಿಂದ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಸ್ನಾನ ಮುಗಿಸಿ ಹೊರಬರುವಾಗ ಏಕಾಏಕಿ…

Read More

IND vs NZ: ಅಭಿಷೇಕ್ ಅಬ್ಬರಕ್ಕೆ ಮೊದಲ ಓವರ್​ನಲ್ಲೇ ಆಕಾರ ಕಳೆದುಕೊಂಡ ಚೆಂಡು – Kannada News | Abhishek Sharma’s Power Six Forces Ball Change in IND vs NZ T20 Final

ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಕೊನೆಯ ಮತ್ತು ಐದನೇ ಪಂದ್ಯ ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅದರಂತೆ ಭಾರತದ ಪರ ಇನ್ನಿಂಗ್ಸ್ ಆರಂಭಿಸಿದ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ (Abhishek Sharma) ಆರಂಭದಿಂದಲೇ ಹೊಡಿಬಡಿ ಆಟಕ್ಕೆ ಮುಂದಾದರು. ಅದರಲ್ಲೂ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಲು ಯತ್ನಿಸುವ ಅಭಿಷೇಕ್…

Read More