Headlines

ಸಹಪಾಠಿ ಜತೆ ಗಲಾಟೆ: ಮನನೊಂದು ಆತ್ಮಹತ್ಯೆಗೆ ಶರಣಾದ SSLC ವಿದ್ಯಾರ್ಥಿ – Kannada News | SSLC Student Commits Suicide By Jumping from DVS School building at chitradurga

ಚಿತ್ರದುರ್ಗ, (ಫೆಬ್ರವರಿ 16): ಮೂರನೇ ಮಹಡಿಯಿಂದ ಹಾರಿ ವಿದ್ಯಾರ್ಥಿ (Student) ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಭರಮಸಾಗರದ (Bharamasagara) ಡಿವಿಎಸ್ ಖಾಸಗಿ ವಸತಿ ಶಾಲೆಯಲ್ಲಿ ನಡೆದಿದೆ. ಚಿತ್ರದುರ್ಗದ ಕರಿಯಣ್ಣನಹಳ್ಳಿ ಮೂಲದ ಎಸ್‌ಎಲ್‌ಎಲ್‌ಸಿ ವಿದ್ಯಾರ್ಥಿ 16 ವರ್ಷದ ಕೊಟ್ರೇಶ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಹಣ್ಣು ಹಂಚುವ ವಿಚಾರದಲ್ಲಿ ಸಹಪಾಠಿ ಜತೆ ಗಲಾಟೆಯಾಗಿದ್ದು, ಇದರಿಂದ ಮನನೊಂದು ಕೊಟ್ರೇಶ್ 3ನೇ ಶಾಲೆಯ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ನಿನ್ನೆ(ಫೆಬ್ರವರಿ 16) ಶಿವರಾತ್ರಿ ಹಿನ್ನೆಲೆಯಲ್ಲಿ ಪೋಷಕರು, ಕೊಟ್ರೇಶ್​​ಗೆ…

Read More

ಯೋಗಿ, ದಿಗಂತ್, ಸತೀಶ್: ವೇದಿಕೆ ಮೇಲೆ ಮೂವರು ಗೆಳೆಯರ ಮಾತುಗಳು – Kannada News | Neenasam Satish, Yogi, Diganth funny talk watch video

ನೀನಾಸಂ ಸತೀಶ್ (Neenasam Satish) ನಟನೆಯ ‘ರೈಸ್ ಆಫ್ ಅಶೋಕ’ ಸಿನಿಮಾದ ಟ್ರೈಲರ್ ಬಿಡುಗಡೆ ನಿನ್ನೆಯಷ್ಟೆ ಅದ್ಧೂರಿಯಾಗಿ ನಡೆಯಿತು. ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್, ದುನಿಯಾ ವಿಜಯ್, ಲೂಸ್ ಮಾದ ಯೋಗಿ, ದಿಗಂತ್ ಇನ್ನೂ ಹಲವರು ಭಾಗಿ ಆಗಿದ್ದರು. ಯೋಗಿ, ದಿಗಂತ್ ಮತ್ತು ಸತೀಶ್ ಅವರುಗಳು ಆತ್ಮೀಯ ಗೆಳೆಯರು ಸಹ. ವೇದಿಕೆ ಮೇಲೆ ಮೂವರು ಒಟ್ಟಿಗೆ ಸೇರಿ ಪರಸ್ಪರರ ಕಾಲೆಳೆದುಕೊಂಡರು. ರಾತ್ರಿ ಆದ್ರೆ ಸತೀಶ್ ಬೈತಾನೆ ಎಂದು ಯೋಗಿ ದೂರಿದರೆ, ದಿಗಂತ್ ಸಿನಿಮಾ ಮುಹೂರ್ತಕ್ಕೆ ಹೋಗಿದ್ದ…

Read More

TV9 Kannada News Live: ಮೋದಿ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಪ್ರಕರಣ; ಹಿರಿಯ ಅಧಿಕಾರಿಗಳ ಹೆಸರು ಹೇಳಿದ ಆರೋಪಿ, ಈ ಜಿಲೆಟಿನ್​ ಕಡ್ಡಿಗಳು ಎಲ್ಲಿಂದ ಬಂತು ಗೊತ್ತಾ? – Kannada News | Bengaluru Security Breach, Modi Gold Appeal and Trump Xi Meet: Latest News

ಬೆಂಗಳೂರು, ಮೇ,11: ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ವೇಳೆ ಭದ್ರತಾ ಲೋಪ ಉಂಟಾಗಿದ್ದು, ಅವರು ಸಂಚರಿಸುವ ಮಾರ್ಗದ ಪಕ್ಕದಲ್ಲೇ ಸ್ಫೋಟಕಗಳಿದ್ದ ಬಾಕ್ಸ್ ಪತ್ತೆಯಾಗಿತ್ತು. ಇದೀಗ ಈ ಬಗ್ಗೆ ಮಹತ್ವ ಬೆಳವಣಿಗಳು ನಡೆದಿದೆ. ಈ ಪ್ರಕರಣಕ್ಕೆ ಎನ್​​ಐಎ ಎಂಟ್ರಿಯಾಗಿದೆ. ಇದರ ಜತೆಗೆ ಈ ಪ್ರಕರಣದಲ್ಲಿ ವ್ಯಕ್ತಿಯೊಬ್ಬನ್ನು ಬಂಧನ ಮಾಡಲಾಗಿದೆ. ಇದೀಗ ಆತ ತನಿಖೆ ವೇಳೆ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾನೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿ ಇತಿಹಾಸ ನಿರ್ಮಿಸಿರುವ ಟಿವಿಕೆ (TVK) ಪಕ್ಷದ ನಾಯಕ,…

Read More

ಯಶ್ ತಾಯಿ ಪುಷ್ಪಾ ಸೈಟ್ ವಿವಾದ: ಇಷ್ಟು ದಿನಗಳ ಬಳಿಕ ಪ್ರತ್ಯಕ್ಷವಾಗಿ ಹೇಳಿಕೆ ನೀಡಿದ ಲಕ್ಷ್ಮಮ್ಮ – Kannada News | Yash mother Pushpa Arun Kumar property dispute in Hassan 93 years old Lakshmamma reacts

ಹಾಸನದಲ್ಲಿ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ (Pushpa Arun Kumar) ಅವರ ನಿವೇಶನದ ಗಲಾಟೆ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಈ ವಿವಾದ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ಈಗ ಒಂದು ಟ್ವಿಸ್ಟ್ ಸಿಕ್ಕಿದೆ. ಈ ನಿವೇಶನದ ಮೂಲ ಮಾಲಕಿ ಎನ್ನಲಾದ ಲಕ್ಷ್ಮಮ್ಮ ಅವರು ಪ್ರತ್ಯಕ್ಷರಾಗಿದ್ದಾರೆ. ‘ಪುಷ್ಪ ಅರುಣ್ ಕುಮಾರ್ ಅವರ ಜಾಗ ಬೇರೆ ಕಡೆ ಇದೆ. ನಮ್ಮ ಜಾಗದಲ್ಲಿ ಕಾಂಪೌಂಡ್ ಕಟ್ಟಿಸಿದ್ದರು. ಅದನ್ನು ತೆಗೆಸಿದ್ದೇವೆ’ ಎಂದು ಲಕ್ಷ್ಮಮ್ಮ (Lakshmamma) ಅವರು ಹೇಳಿದ್ದಾರೆ. ಸದ್ಯಕ್ಕೆ ಲಕ್ಷ್ಮಮ್ಮ ಅವರು ಮೈಸೂರಿನಲ್ಲಿ…

Read More

ಅಪ್ಪಿತಪ್ಪಿಯೂ ಈ ಆಹಾರಗಳ ಸೇವನೆ ಮಾಡಬೇಡಿ ಇದು ಕಿಡ್ನಿ ಸ್ಟೋನ್ ಆಗಲು ಕಾರಣವಾಗುತ್ತೆ ಎಚ್ಚರ! – Kannada News | Kidney Stone Diet: Foods to Avoid and Safer Alternatives

ಇತ್ತೀಚಿನ ದಿನಗಳಲ್ಲಿ ಕಿಡ್ನಿ ಸ್ಟೋನ್‌ (Kidney Stone) ಸಮಸ್ಯೆ ಅನೇಕರಲ್ಲಿ ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು, ನೀರನ್ನು ಕಡಿಮೆ ಪ್ರಮಾಣದಲ್ಲಿ ಕುಡಿಯುವುದು ಮತ್ತು ಅಸ್ವಸ್ಥ ಜೀವನಶೈಲಿ ಇದಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಆರಂಭದಲ್ಲಿ ಸಾಮಾನ್ಯ ಸಮಸ್ಯೆಯಂತೆ ಕಾಣಿಸಿದರೂ, ಸಮಯ ಕಳೆದಂತೆ ಇದು ತೀವ್ರ ನೋವು ಮತ್ತು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ವೈದ್ಯರ ಪ್ರಕಾರ, ದೇಹದಲ್ಲಿ ಕೆಲವು ಖನಿಜಗಳು ಅಧಿಕ ಪ್ರಮಾಣದಲ್ಲಿ ಸೇರುವುದರಿಂದ ಕಿಡ್ನಿಯಲ್ಲಿ ಕಲ್ಲು ರೂಪುಗೊಳ್ಳುತ್ತದೆ. ದಿನನಿತ್ಯ ಸೇವಿಸುವ…

Read More

ಬಿಗ್ ಬ್ಯಾಷ್​​ ಲೀಗ್​​ನಲ್ಲಿ ಅತ್ಯಂತ ಹೀನಾಯ ದಾಖಲೆ ಬರೆದ ಬಾಬರ್ ಆಝಂ – Kannada News | Babar Azam Creates Unwanted Record in BBL

ಬಿಗ್ ಬ್ಯಾಷ್ ಲೀಗ್​ನಲ್ಲಿ ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ಅತ್ಯಂತ ಹೀನಾಯ ದಾಖಲೆ ನಿರ್ಮಿಸಿದ್ದರು. ಅದು ಸಹ ಅತೀ ಹೆಚ್ಚು ಎಸೆತಗಳನ್ನು ಎದುರಿಸಿ ಅರ್ಧಶತಕ ಪೂರೈಸುವ ಮೂಲಕ ಎಂಬುದೇ ಅಚ್ಚರಿ. ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಬಿಬಿಎಲ್​​ನ 18ನೇ ಪಂದ್ಯದಲ್ಲಿ ಮೆಲ್ಬೋರ್ನ್​ ರೆನೆಗೇಡ್ಸ್ ವಿರುದ್ಧ ಸಿಡ್ನಿ ಸಿಕ್ಸರ್ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ 44 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಮೂಲಕ ಬಿಗ್ ಬ್ಯಾಷ್ ಲೀಗ್​​ನಲ್ಲಿ ಅತ್ಯಂತ ನಿಧಾನವಾಗಿ ಅರ್ಧಶತಕ…

Read More

ಹೋಟೆಲ್, ಆಟೋ ಬೆನ್ನಲ್ಲೇ ಈಗ ಪಿಜಿ ಸರದಿ: ಬೆಂಗಳೂರಿನಲ್ಲಿ ಶೇ 10ರಷ್ಟು ದುಬಾರಿಯಾಗಲಿದೆ ಪಿಜಿ ಬಾಡಿಗೆ – Kannada News | Bengaluru PG Rent Hike: Paying Guest Accommodation to Get 10 percent Dearer After Commercial LPG Cylinder Price Surge

ಬೆಂಗಳೂರು, ಮೇ 6: ಪಂಚ ರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ ಕೇಂದ್ರ ಸರ್ಕಾರ ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಶಾಕ್ ನೀಡಿದೆ. ಕಮರ್ಷಿಯಲ್ ಸಿಲಿಂಡರ್ ಬೆಲೆಯಲ್ಲಿ ಏಕಾಏಕಿ ಭಾರಿ ಏರಿಕೆ ಮಾಡಿರುವುದು ಈಗ ಹೋಟೆಲ್ ಉದ್ಯಮ ಮತ್ತು ಆಟೋ ಚಾಲಕರ ನಂತರ ನೇರವಾಗಿ ಪೇಯಿಂಗ್ ಗೆಸ್ಟ್ (PG) ನಿವಾಸಿಗಳ ಮೇಲೆ ಪರಿಣಾಮ ಬೀರಲಿದೆ. ಸಿಲಿಂಡರ್ ದರ ಏರಿಕೆಯ ಭೀತಿಯಿಂದಾಗಿ ಬೆಂಗಳೂರಿನಲ್ಲಿ (Bengaluru) ಪಿಜಿ ಬಾಡಿಗೆ ದರಗಳು ಇನ್ನಷ್ಟು ದುಬಾರಿಯಾಗಲಿವೆ. ಮುಖ್ಯಾಂಶಗಳು ಕಮರ್ಷಿಯಲ್ ಸಿಲಿಂಡರ್ ದರ ಏರಿಕೆ ಬೆನ್ನಲ್ಲೇ ಬೆಂಗಳೂರಿನಲ್ಲಿ…

Read More

Video: ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ

ಟೆಹ್ರಾನ್, ಏಪ್ರಿಲ್ 3: ಇಸ್ರೇಲ್-ಅಮೆರಿಕವು ಇರಾನ್ ಮೇಲಿನ ದಾಳಿಯನ್ನು ಮುಂದುವರೆಸಿದೆ. ಮಧ್ಯಪ್ರಾಚ್ಯದಲ್ಲಿನ ಯುದ್ಧವು ಎರಡನೇ ತಿಂಗಳಿಗೆ ಕಾಲಿಟ್ಟಿದೆ. ಇರಾನ್​ನ ಅಲ್ಬೋರ್ಜ್​ ಪ್ರಾಂತ್ಯದಲ್ಲಿ ಅಮೆಡರಿಕ-ಇಸ್ರೇಲಿ ಕ್ಷಿಪಣಿ ದಾಳಿಯಿಂದಾಗಿ ಕರಾಜ್​ನಲ್ಲಿರುವ ಬಿ1 ಸೇತುವೆ ಸಂಪೂರ್ಣವಾಗಿ ಧ್ವಂಸಗೊಂಡಿದೆ. ಈ ದಾಳಿಯಿಂದ ಗಣನೀಯ ಹಾನಿಯಾಗಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಂಡಿದೆ. ಗುರುವಾರ ಟ್ರಂಪ್ ಸುದ್ದಿಗೋಷ್ಠಿ ನಡೆಸಿ ಪ್ರಸ್ತುತ ಯುದ್ಧ ಸ್ಥಿತಿ ಬಗ್ಗೆ ಮಾತನಾಡಿದ್ದರು. ಇರಾನ್ ಮೇಲಿನ ದಾಳಿ ಮುಂದುವರೆಸುವುದಾಗಿ ಹೇಳಿದ್ದರು. ಅಷ್ಟೇ ಅಲ್ಲದೆ ಹಾರ್ಮುಜ್ ಜಲಸಂಧಿಯಿಂದ ತಮಗೇನು ಉಪಯೋಗವಿಲ್ಲ, ನಮ್ಮ ಹಡಗುಗಳೇನು ಅಲ್ಲಿಂದ…

Read More

ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್ – Kannada News | Bigg Boss Kannada 12: This week there will be double elimination

ಬಿಗ್​​ಬಾಸ್​​ನಲ್ಲಿ (Bigg Boss) ಈ ವಾರ ಫ್ಯಾಮಿಲಿ ವಾರವಾಗಿತ್ತು. ಸ್ಪರ್ಧಿಗಳು ಕುಟುಂಬ ಸದಸ್ಯರೊಡನೆ ಮಜವಾಗಿ ಸಮಯ ಕಳೆದರು. ಆದರೆ ವಾರಾಂತ್ಯದಲ್ಲಿ ಬಿಗ್​​ಬಾಸ್, ಸ್ಪರ್ಧಿಗಳಿಗೆ ಸಖತ್ ಶಾಕ್ ನೀಡಿದ್ದಾರೆ. ಈ ವಾರ ಮನೆಯಿಂದ ಒಬ್ಬರಲ್ಲ ಬದಲಿಗೆ ಇಬ್ಬರು ಹೊರಗೆ ಹೋಗಲಿದ್ದಾರೆ. ಬಿಗ್​​ಬಾಸ್ ಮನೆಗೆ ಈ ವಾರ ಕೆಲವು ಸೆಲೆಬ್ರಿಟಿಗಳು ಬಂದಿದ್ದಾರೆ, ನಿರ್ದೇಶಕ ಪ್ರೇಮ್ ಸೇರಿದಂತೆ ಇನ್ನೂ ಕೆಲವರು ಬಿಗ್​​ಬಾಸ್ ಮನೆಗೆ ಬಂದಿದ್ದು, ಸ್ಪರ್ಧಿಗಳು ಸಹ ಸಖತ್ ಎಂಜಾಯ್ ಮಾಡಿದ್ದಾರೆ. ಆದರೆ ಎಲ್ಲದರ ಅಂತ್ಯದಲ್ಲಿ ಡಬಲ್ ಎಲಿಮಿನೇಷನ್ ಎಂಬುದು ಮನೆ…

Read More

ಈ ಗಂಡ-ಹೆಂಡತಿ ಜಗಳ ಶಾಲೆ ತನಕ: ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು? – Kannada News | Wife Chennamma Reacts Why conflict With Husband at Komalapura School Koppal

ಕೊಪ್ಪಳ, (ಮಾರ್ಚ್​​ 04): ಗಂಡ ಹೆಂಡ್ತಿ  (Wife And Husband) ಜಗಳ ಮನೆಯಲ್ಲಿ ಉಂಡು ಮಲಗುವ ತನಕ ಅಂತಾರೆ. ಆದ್ರೆ, ಈ ದಂಪತಿ ಗಲಾಟೆ ಶಾಲೆ ತನಕ ಬಂದಿದೆ. ಹೌದು… ಪ್ರೌಢಶಾಲೆಯ ಮುಖ್ಯ ಶಿಕ್ಷಕನ ಎರಡನೇ ಪತ್ನಿ ಶಾಲೆಗೆ ಬಂದು ದೊಡ್ಡ ಹೈಡ್ರಾಮಾ ಸೃಷ್ಟಿಸಿರುವ ಘಟನೆ ಕೊಪ್ಪಳ (Koppal) ಕುಕನೂರು ತಾಲೂಕಿನ ಕೋಮಲಾಪುರ ಗ್ರಾಮದಲ್ಲಿ ನಡೆದಿದೆ.ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ಮನೆಗೆ ಬರುತ್ತಿಲ್ಲ ಎಂದು ಆರೋಪಿಸಿ, ಶಾಲೆ ಆವರಣದಲ್ಲಿಯೇ ಎರಡನೇ ಪತ್ನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊದಲ ಪತ್ನಿ…

Read More