ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್ – Kannada News | DCM Dr G parameshwara Gives rs 2 Thousand For On Cup Tea at Tumakuru
ತುಮಕೂರು, (ಜೂನ್ 14): ಡಾ. ಜಿ ಪರಮೇಶ್ವರ್ (DCM Dr G parameshwara) ಅವರು ಉಪಮುಖ್ಯಮಂತ್ರಿಯಾಗಿ ಇದೇ ಮೊದಲ ಬಾರಿಗೆ ತಮ್ಮ ಕ್ಷೇತ್ರ ಕೊರಟಗೆರೆಗೆ ಆಗಮಿಸಿದ್ದು, ಕಾರ್ಯಕರ್ತರು ಅದ್ಧೂರಿಯಾಗಿ ಬರಮಾಡಿಕೊಂಡರು. ಡಿಸಿಎಂ ಆಗಿದ್ದಕ್ಕೆ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಪರಮೇಶ್ವರ್ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಿದ್ದು, ಈ ವೇಳೆ ಪರಮೇಶ್ವರ್ ಅವರು ತಮ್ಮ ರಾಜಕೀಯ ಹಾದಿಯನ್ನು ಬಿಚ್ಚಿಟ್ಟರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ನಾನು ಜೋಡೆತ್ತುಗಳು. ನಾವು ಒರಿಜಿನಲ್ ಕಾಂಗ್ರೆಸ್ಸಿಗರು, ಒಳ್ಳೆಯ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು. ಬಳಿಕ…