Headlines

ರಾಜ್ಯದಲ್ಲಿ ಈ ವರ್ಷ ಶಾಲಾ ದಾಖಲಾತಿ ಭಾರಿ ಕುಸಿತ: 4 ಲಕ್ಷ ವಿದ್ಯಾರ್ಥಿಗಳ ಕೊರತೆ – Kannada News | School Admissions in Karnataka Drop by Four Lakh This Year

ಬೆಂಗಳೂರು, ಆಗಸ್ಟ್ 08: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಕರ್ನಾಟಕದಾದ್ಯಂತ ಶಾಲಾ ದಾಖಲಾತಿಗಳ (School Admissions) ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡುಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ರಾಜ್ಯದ ಶಾಲೆಗಳಲ್ಲಿ ದಾಖಲಾತಿ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ಬರೋಬ್ಬರಿ ನಾಲ್ಕು ಲಕ್ಷದಷ್ಟು ಕಡಿಮೆಯಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಖಾಸಗಿ ಹಾಗೂ ಸರ್ಕಾರಿ ಶಾಲೆಗಳೆರಡರಲ್ಲೂ ಈ ಇಳಿಕೆ ಕಂಡುಬಂದಿದ್ದು, ಶಿಕ್ಷಣ ಇಲಾಖೆ ಮತ್ತು ಶಾಲಾ ಆಡಳಿತ ಮಂಡಳಿಗಳಲ್ಲಿ ಆತಂಕ ಮೂಡಿಸಿದೆ. ವಯಸ್ಸಿನ ಮಿತಿ ನಿಯಮ ಮತ್ತು ಪೋಷಕರ ಗೊಂದಲ…

Read More

Karnataka Weather Forecast: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ, 4 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ – Kannada News | Karnataka Weather Forecast August 8: Heavy Rain Alert in Coastal Karnataka, Holiday Declared in Four Dakshina Kannada Taluks

ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿ ಶುಕ್ರವಾರ ಸಂಜೆ ಮಳೆಯಾಯಿತು.Image Credit source: tv9 ಬೆಂಗಳೂರು, ಆಗಸ್ಟ್ 8: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಮುಂಗಾರು ಚುರುಕಾಗಿದ್ದು, ಇಂದು (ಆಗಸ್ಟ್ 8) ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ (Weather Forecast) ನೀಡಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರಿ ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡ…

Read More

ವೃದ್ಧಾಶ್ರಮದಲ್ಲಿರುವ ಹಿರಿಯ ನಟ ಮೋಹನ್ ಶರ್ಮಾ ನೆರವಿಗೆ ಧಾವಿಸಿದ ನಟ ಮೋಹನ್‌ ಲಾಲ್ – Kannada News | Mohanlal Steps in to Support Veteran Actor Producer Mohan Sharma Amid Financial and Health Crisis

ದಕ್ಷಿಣ ಭಾರತೀಯ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ಮಾಪಕ ಮೋಹನ್ ಶರ್ಮಾ ಪ್ರಸ್ತುತ ತೀವ್ರ ಆರ್ಥಿಕ ಸಂಕಷ್ಟ ಮತ್ತು ಆರೋಗ್ಯ ಸಮಸ್ಯೆಯಿಂದಾಗಿ ವೃದ್ಧಾಶ್ರಮದಲ್ಲಿ ದಿನ ದೂಡುತ್ತಿದ್ದಾರೆ. ತಿಂಗಳ ವೈದ್ಯಕೀಯ ವೆಚ್ಚವನ್ನೂ ಭರಿಸಲಾಗದೆ ಕಷ್ಟಪಡುತ್ತಿರುವ ಅವರ ಪರಿಸ್ಥಿತಿಗೆ ಈಗ ಮಲಯಾಳಂ ಸೂಪರ್ ಸ್ಟಾರ್ ಮೋಹನ್‌ಲಾಲ್ ಸ್ಪಂದಿಸಿದ್ದಾರೆ. ಈ ಬಗ್ಗೆ ಮಾತನಾಡಿದ ನಟ ಮೋಹನ್‌ಲಾಲ್, ‘ನಾನು ಅವರು ನಿರ್ಮಿಸಿದ ಸಿನಿಮಾಗಳಲ್ಲಿ ಅಭಿನಯಿಸಿದ್ದೇನೆ. ನಾನು ಅವರೊಂದಿಗೆ ಮಾತನಾಡಿದ್ದು, ನಮ್ಮ ತಂಡದ ಸದಸ್ಯರೊಬ್ಬರು ಅವರನ್ನು ಶೀಘ್ರವೇ ಭೇಟಿಯಾಗಲಿದ್ದಾರೆ. ಅವರಿಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು…

Read More

Namma Metro: ನಮ್ಮ ಮೆಟ್ರೋ ಪಿಂಕ್ ಲೈನ್ ಇಂಟೆನ್ಸಿವ್ ಟೆಸ್ಟಿಂಗ್: ಆಗಸ್ಟ್ 12 ರಿಂದ 14 ರವರೆಗೆ ರೈಲುಗಳ ಸುರಕ್ಷತಾ ತಪಾಸಣೆ – Kannada News | Bengaluru Metro Pink Line: Safety Inspection of Trains from August 12 to 14

ನಮ್ಮ ಮೆಟ್ರೋ ಪಿಂಕ್ ಲೈನ್ ಇಂಟೆನ್ಸಿವ್ ಟೆಸ್ಟಿಂಗ್ ಬೆಂಗಳೂರು, ಆಗಸ್ಟ್ 08: ನಮ್ಮ ಮೆಟ್ರೋ (Namma Metro) ಫೇಸ್-2 ಅಡಿಯಲ್ಲಿ ಬಹುನಿರೀಕ್ಷಿತ ಪಿಂಕ್ ಲೈನ್ (ಕಾಳೇನ ಅಗ್ರಹಾರದಿಂದ ನಾಗವಾರ) ಕಾರಿಡಾರ್‌ನ ವಾಣಿಜ್ಯ ಸಂಚಾರದ ಸಿದ್ಧತೆಗಳು ಕೊನೆಯ ಹಂತಕ್ಕೆ ತಲುಪಿವೆ. ಈ ಮಾರ್ಗದಲ್ಲಿ ಕಾರ್ಯಾಚರಣೆ ನಡೆಸಲಿರುವ ಹೊಸ ಮೆಟ್ರೋ ರೈಲುಗಳ ತಾಂತ್ರಿಕ ಹಾಗೂ ಸುರಕ್ಷತಾ ತಪಾಸಣೆಯನ್ನು ಆಗಸ್ಟ್ 12 ರಿಂದ 14 ರವರೆಗೆ ನಡೆಸಲು ನಿರ್ಧರಿಸಲಾಗಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಕೋರಿಕೆಯ ಮೇರೆಗೆ ಮುಖ್ಯ…

Read More

ಟೀಮ್ ಇಂಡಿಯಾ ಆಟಗಾರರಿಗೆ ಗೌತಮ್ ಗಂಭೀರ್ ಖಡಕ್ ವಾರ್ನಿಂಗ್! – Kannada News | IND vs SL: Gautam Gambhir’s Hard Talk to New Faces Ahead of Test Series

ಶ್ರೀಲಂಕಾ ವಿರುದ್ಧ ಆಗಸ್ಟ್ 15 ರಿಂದ ಆರಂಭವಾಗಲಿರುವ ಎರಡು ಪಂದ್ಯಗಳ ನಿರ್ಣಾಯಕ ಟೆಸ್ಟ್ ಸರಣಿಗೂ ಮುನ್ನ, ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಆಟಗಾರರಲ್ಲಿ ಹೊಸ ಜೋಶ್ ತುಂಬಿದ್ದಾರೆ. ತಂಡದ ಸಾಂಪ್ರದಾಯಿಕ ‘ಪೆಪ್ ಟಾಕ್’ ಸಭೆಯಲ್ಲಿ ಮಾತನಾಡಿದ ಗಂಭೀರ್, ತಂಡಕ್ಕೆ ಆಯ್ಕೆಯಾಗಿರುವ ಮೂವರು ಹೊಸ ಮುಖಗಳನ್ನು ಆತ್ಮೀಯವಾಗಿ ಸ್ವಾಗತಿಸುವುದರ ಜೊತೆಗೆ, ಅಷ್ಟೇ ಕಠಿಣವಾದ ಎಚ್ಚರಿಕೆಯನ್ನೂ ನೀಡಿದ್ದಾರೆ. “ನಿಜವಾದ ಸವಾಲು ಈಗಷ್ಟೇ ಶುರುವಾಗಿದೆ, ಶ್ರೀಲಂಕಾದ ಪ್ರತಿ ಪ್ರಶ್ನೆಗೂ ನಮ್ಮ ಬಳಿ ಉತ್ತರ ಇರಬೇಕು” ಎಂದು ಗಂಭೀರ್ ತಿಳಿಸಿದ್ದಾರೆ….

Read More

ರಾಮನ ಪಾತ್ರಕ್ಕೆ ಹೃತಿಕ್, ದಶರಥನ ಪಾತ್ರಕ್ಕೆ ಅಮಿತಾಭ್; ಈ ಕಥೆ ಗೊತ್ತಾ? – Kannada News | Before Ranbir Kapoor, Hrithik Roshan Was Choice for Lord Ram in Sanjay Khan’s Unreleased Ramayana

ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದೆ. ಈ ಸಿನಿಮಾದಲ್ಲಿ ರಣಬೀರ್ ಕಪೂರ್ ಶ್ರೀರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಹಾಗೂ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಆದರೆ, ಈ ಬಹುನಿರೀಕ್ಷಿತ ಪ್ರಾಜೆಕ್ಟ್‌ಗೂ ಸುಮಾರು 18 ವರ್ಷಗಳ ಮುನ್ನವೇ ಮತ್ತೊಬ್ಬರು ನಿರ್ದೇಶಕರು ಇಂತಹದ್ದೇ ದೊಡ್ಡ ಕನಸು ಕಂಡಿದ್ದರು ಎಂಬುದು ಹಲವರಿಗೆ ತಿಳಿದಿಲ್ಲ. 2008ರಲ್ಲೇ ತಯಾರಾಗಿತ್ತು ‘ದಿ ಲೆಜೆಂಡ್ ಆಫ್ ರಾಮ’ ಯೋಜನೆ ‘ಜೈ ಹನುಮಾನ್’ ಹಾಗೂ ‘ದಿ ಸ್ವೋರ್ಡ್ ಆಫ್ ಟಿಪ್ಪು ಸುಲ್ತಾನ್’…

Read More

‘ಟಾಕ್ಸಿಕ್’ ಟ್ರೇಲರ್ ಲಾಂಚ್​ಗೆ 8ರ ನಂಟು; ಇದರ ಹಿಂದಿದೆ ರೋಚಕ ಸಂಖ್ಯಾಶಾಸ್ತ್ರ – Kannada News | Toxic Trailer Launch: Rocking Star Yash Event Encrypted with Mystery Number 8

ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಭಾರತೀಯ ಚಿತ್ರರಂಗವೇ ಕಾದು ಕುಳಿತಿರುವ ‘ಟಾಕ್ಸಿಕ್’ ಸಿನಿಮಾದ (Toxic Movie) ಅದ್ದೂರಿ ಟ್ರೇಲರ್ ಲಾಂಚ್ ಕಾರ್ಯಕ್ರಮ ಇಂದು ಕಪಾಲಿ ಎಎಂಬಿ ಸಿನಿಮಾಸ್‌ನಲ್ಲಿ ಅತ್ಯಂತ ಖಾಸಗಿಯಾಗಿ ನಡೆಯುತ್ತಿದೆ. ಈ ಈವೆಂಟ್‌ನ ಬೆನ್ನಲ್ಲೇ ಇದೀಗ ಅಭಿಮಾನಿಗಳ ಕಣ್ಣು ಬಿದ್ದಿರುವುದು ಒಂದು ವಿಶಿಷ್ಟ ಲೆಕ್ಕಾಚಾರದ ಮೇಲೆ! ಅದೇನೆಂದರೆ, ಈ ಟ್ರೇಲರ್ ಲಾಂಚ್ ಕಾರ್ಯಕ್ರಮದ ಹಿಂದೆ ನಿಗೂಢ ‘8’ರ ಸಂಖ್ಯೆಯ ಬಲವಾದ ನಂಟಿದೆ. ದಿನಾಂಕದಿಂದ ವರ್ಷದವರೆಗೆ ಎಂಟರ ಜಾಲ ಇಂದು ಆಗಸ್ಟ್ 8. ಅಂದರೆ ದಿನಾಂಕ 8,…

Read More

ಐಪಿಎಲ್​ಗೆ ಗುಡ್ ಬೈ ಹೇಳಿದ ಅಜಿಂಕ್ಯ ರಹಾನೆ – Kannada News | Ajinkya Rahane retired from IPL

ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದ ಟೀಮ್ ಇಂಡಿಯಾದ ಮಾಜಿ ಆಟಗಾರ ಅಜಿಂಕ್ಯ ರಹಾನೆ, ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸೇರಿದಂತೆ ಭಾರತೀಯ ಕ್ರಿಕೆಟ್‌ನ ಎಲ್ಲಾ ಫಾರ್ಮ್ಯಾಟ್‌ಗಳಿಗೂ ಅಧಿಕೃತವಾಗಿ ಗುಡ್ ಬೈ ಹೇಳಿದ್ದಾರೆ. ಈ ಮೂಲಕ ಭಾರತೀಯ ಕ್ರಿಕೆಟ್‌ನಲ್ಲಿ ರಹಾನೆ ಯುಗಕ್ಕೆ ತೆರೆ ಬಿದ್ದಿದೆ. ಕೆಲ ದಿನಗಳ ಹಿಂದೆಯಷ್ಟೇ 38 ವರ್ಷದ ಹಿರಿಯ ಆಟಗಾರ ರಹಾನೆ, ಸಾಮಾಜಿಕ ಜಾಲತಾಣದಲ್ಲಿ ಭಾವುಕ ವಿಡಿಯೋ ಒಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್​ ನಿವೃತ್ತಿ ನಿರ್ಧಾರವನ್ನು ಜಗತ್ತಿಗೆ ತಿಳಿಸಿದ್ದರು. ಈ…

Read More

‘ಟಾಕ್ಸಿಕ್’ ಟ್ರೇಲರ್ ಲಾಂಚ್ ಕಾರ್ಯಕ್ರಮದ ವಿಶೇಷತೆಗಳೇನು? ಇಲ್ಲಿದೆ ವಿವರ – Kannada News | Toxic Trailer Launch: Rocking Star Yash Set to Unveil the Action Spectacle

‘ಟಾಕ್ಸಿಕ್’ ಸಿನಿಮಾದ (Toxic Movie) ಟ್ರೇಲರ್ ಲಾಂಚ್ ಕಾರ್ಯಕ್ರಮ ಇಂದು (ಜುಲೈ 8) ನಡೆಯಲಿದೆ. ಬೆಂಗಳೂರಿನ ಕಪಾಲಿ ಎಎಂಬಿ ಸಿನಿಮಾಸ್​​ನಲ್ಲಿ ಅದ್ದೂರಿ ಈವೆಂಟ್ ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಇಡೀ ಚಿತ್ರತಂಡ ಹಾಜರಿ ಹಾಕಲಿದೆ. ಈ ಅದ್ದೂರಿ ಟ್ರೇಲರ್ ಲಾಂಚ್ ವಿಶೇಷತೆಗಳೇನು ಎಂಬಿತ್ಯಾದಿ ವಿಷಯಗಳ ಬಗ್ಗೆ ಇಲ್ಲಿದೆ ಮಾಹಿತಿ. ಅದ್ದೂರಿ ಈವೆಂಟ್ ಬೆಂಗಳೂರಿನ ಗಾಂಧಿನಗರದಲ್ಲಿರುವ ಮಹೇಶ್ ಬಾಬು ಒಡೆತನದ ಎಎಂಬಿ ಸಿನಿಮಾಸ್​​ನಲ್ಲಿ ‘ಟಾಕ್ಸಿಕ್’ ಟ್ರೇಲರ್ ಲಾಂಚ್ ಕಾರ್ಯಕ್ರಮ ನಡೆಯುತ್ತಿದ್ದು, ಅದ್ದೂರಿ ಟ್ರೇಲರ್ ಅನಾವರಣ ಆಗಲಿದೆ. ಈ ಟ್ರೇಲರ್…

Read More

ಕರ್ನಾಟಕ ಎಸ್‌ಐಆರ್ ಅವಧಿ ವಿಸ್ತರಣೆ: ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ಅವಧಿ ವಿಸ್ತರಣೆ – Kannada News | Karnataka SIR Deadline Extended to August 17: Voter List Revision Schedule Updated

ಬೆಂಗಳೂರು, ಆಗಸ್ಟ್ 8: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಅವಧಿಯನ್ನು ಚುನಾವಣಾ ಆಯೋಗ ವಿಸ್ತರಿಸಿದೆ. ಈ ಹಿಂದೆ ಆಗಸ್ಟ್ 8ಕ್ಕೆ ಕೊನೆಗೊಳ್ಳಬೇಕಿದ್ದ ಈ ಪ್ರಕ್ರಿಯೆ ಈಗ ಆಗಸ್ಟ್ 17ರ ವರೆಗೆ ಮುಂದುವರಿಯಲಿದೆ. ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಹೆಚ್ಚಿನ ಸಮಯದ ಅಗತ್ಯವಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ವಿಸ್ತರಣೆಯಿಂದಾಗಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಓಗಳು) ಆಗಸ್ಟ್ 17ರ ವರೆಗೂ ಮನೆ ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಸಂಗ್ರಹಿಸುವ ಮತ್ತು ಪರಿಷ್ಕರಿಸುವ ಕಾರ್ಯವನ್ನು…

Read More