ಥಿಯೇಟರ್ ಶೌಚಾಲಯದಲ್ಲಿ ಕ್ಯಾಮರಾ: ಮೊಬೈಲ್​​​ನಲ್ಲಿ ಯುವತಿಯರ ಖಾಸಗಿ ವಿಡಿಯೋಗಳು ಪತ್ತೆ; ಕೇಸ್ ಬುಕ್ – Kannada News | Hidden Camera Found in Sandhya Theatre Women’s Toilet: FIR Filed Against Theatre Management and Staff

ಬೆಂಗಳೂರು, ಜನವರಿ 05: ಸಂಧ್ಯಾ ಥಿಯೇಟರ್‌ನ (Sandhya Theatre) ಬಾತ್‌ ರೂಮ್‌ನಲ್ಲಿ ಕ್ಯಾಮರಾ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಡಿವಾಳ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. ಮಹಿಳಾ ಟೆಕ್ಕಿ ದೂರಿನ ಮೇರೆಗೆ ಥಿಯೇಟರ್ ಹಾಗೂ ಸಿಬ್ಬಂದಿ ರಾಜೇಶ್, ಕಮಲ್​​ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಆರೋಪಿಗಳನ್ನ ವಶಕ್ಕೆ ಪಡೆದು ಮಡಿವಾಳ ಪೊಲೀಸರಿಂದ ವಿಚಾರಣೆ ನಡೆದಿದೆ. ನಡೆದದ್ದೇನು? ರವಿವಾರದಂದು ಮಹಿಳಾ ಟೆಕ್ಕಿಯೊಬ್ಬರು ಸ್ನೇಹಿತರ ಜೊತೆ ಸಿನಿಮಾ ನೋಡಲು ಸಂಧ್ಯಾ ಥಿಯೇಟರ್​​ಗೆ ಹೋಗಿದ್ದರು. ಇಂಟರ್ವೆಲ್ ವೇಳೆ ವಾಶ್ ರೂಂಗೆ…

Read More

‘ನನ್ನ ಗೋವಿಂದ ಮಧ್ಯೆ ಏನು ಇರಲಿಲ್ಲ’; ಸ್ಪಷ್ಟನೆ ಕೊಟ್ಟ ನಟಿ – Kannada News | Govinda Neelam Relationship: Kothari Breaks Silence Amidst Wife’s Allegations

ಬಾಲಿವುಡ್‌ನ ಒಂದು ಕಾಲದ ಸೂಪರ್ ಸ್ಟಾರ್ ನಟ ಗೋವಿಂದ ಕಳೆದ ಕೆಲವು ತಿಂಗಳುಗಳಿಂದ ತಮ್ಮ ಖಾಸಗಿ ಜೀವನದ ಕಾರಣದಿಂದಾಗಿ ಸುದ್ದಿಯಲ್ಲಿದ್ದಾರೆ. ಗೋವಿಂದ (Govinda) ಅವರು ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಆರೋಪಿಸಿದ್ದಾರೆ ಎಂದು ಪತ್ನಿ ಸುನೀತಾ ಅಹುಜಾ ಆರೋಪಿಸಿದ್ದಾರೆ. ಅಷ್ಟೇ ಅಲ್ಲ, ಗೋವಿಂದ ವಿರುದ್ಧ ವಿಚ್ಛೇದನ ಅರ್ಜಿಯನ್ನೂ ಸಲ್ಲಿಸಿದ್ದರು ಎಂದು ಹೇಳಲಾಗುತ್ತಿದೆ. ಒಂದು ಕಾಲದಲ್ಲಿ ಗೋವಿಂದ ಮತ್ತು ನಟಿ ನೀಲಂ ಕೊಠಾರಿ ಅವರೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬ ವದಂತಿಗಳೂ ಇದ್ದವು. ಈಗ ನೀಲಂ ಸ್ವತಃ ಈ ವದಂತಿಗಳಿಗೆ ಪ್ರತಿಕ್ರಿಯಿಸಿದ್ದಾರೆ….

Read More

KPSC ಅಧ್ಯಕ್ಷರ ಅಧಿಕಾರ ದುರುಪಯೋಗ ಆರೋಪ : ಸಿಎಂಗೆ ಜೋಶಿ ಬರೆದ ಪತ್ರದಲ್ಲೇನಿದೆ? – Kannada News | Pralhad joshi letter to cm dk shivakumar for investigation about kpsc chairman misuse power

ಬೆಂಗಳೂರು, (ಜುಲೈ 01): ಕರ್ನಾಟಕ ಲೋಕಸೇವಾ ಆಯೋಗ (KPSC) ಅಧ್ಯಕ್ಷರು ಅಧಿಕಾರ ದುರುಪಯೋಗ ಪಡಿಸಿಕೊಂಡ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿದ್ದು, ಸಮಗ್ರ ತನಿಖೆ ಆಗಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (pralhad joshi )ಮುಖ್ಯಮಂತ್ರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. KPSC ಅಧ್ಯಕ್ಷ ಶಿವಶಂಕರಪ್ಪ ಎಸ್.ಸಾಹುಕಾರ್ ಅವರು ಅಧಿಕಾರ ದುರ್ಬಳಕೆ ಮತ್ತು ಸ್ವಜನಪಕ್ಷಪಾತ ಎಸಗಿದ್ದಾರೆಂಬ ಗಂಭೀರ ಆರೋಪ ಕೇಳಿಬಂದಿದೆ. ಕೈಗಾರಿಕಾ ವಿಸ್ತರಣಾಧಿಕಾರಿ (Industrial Extension Officers) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮ ನಡೆದಿರುವ ಕುರಿತು KPSC…

Read More

ಭಾರತದ ಪಾಲಿಗೆ ಇಂದು ಯಾರು ಗೆಲ್ಲಬೇಕು? ಹೀಗಿದೆ ಲೆಕ್ಕಾಚಾರ – Kannada News | Why a South Africa Win Benefits India

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಇಂದು (ಫೆ.26) ಎರಡು ಪಂದ್ಯಗಳು ನಡೆಯಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಮಧ್ಯಾಹ್ನ 3 ಗಂಟೆಯಿಂದ ಶುರುವಾಗಲಿದೆ. ಇನ್ನು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಭಾರತ ಮತ್ತು ಝಿಂಬಾಬ್ವೆ ತಂಡಗಳು ಕಣಕ್ಕಿಳಿಯಲಿವೆ. ಈ ಮ್ಯಾಚ್ ರಾತ್ರಿ 7 ಗಂಟೆಯಿಂದ ಆರಂಭವಾಗಲಿದೆ. ಈ ಎರಡು ಪಂದ್ಯಗಳು…

Read More

ಡಿಕೆ ಶಿವಕುಮಾರ್​​​ಗೆ ಹೈಕೋರ್ಟ್ ಬಿಗ್ ರಿಲೀಫ್: ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಕೇಸ್​ ರದ್ದು – Kannada News | Karnataka high court quashes CM DK Shivakumar of bjp poster morphing case

ಬೆಂಗಳೂರು, (ಜೂನ್ 19): ಬಿಜೆಪಿಯ ನಾನು ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನದ ಪೋಸ್ಟರ್ ತಿರುಚಿ ಕಾಂಗ್ರೆಸ್​​​​ನಿಂದ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ  (DK Shivakumar) ಬಿಗ್ ರಿಲೀಫ್ ಸಿಕ್ಕಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅವಹೇಳನಕಾರಿ ಪೋಸ್ಟ್ ಪ್ರಕರಣವನ್ನು ರದ್ದುಪಡಿಸಿ ಕರ್ನಾಟಕ ಹೈಕೋರ್ಟ್ (karnataka high court)​ ಮಹತ್ವದ ಆದೇಶ ಹೊರಡಿಸಿದೆ. ಫೋರ್ಜರಿ, ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸಿದ ಆರೋಪ ಮಾಡಿ ವಕೀಲ ಯೋಗೇಂದ್ರ ಹೊಡಘಟ್ಟ ಎಂಬುವರು ದಾಖಲಿಸಿದ್ದ ಪ್ರಕರಣವನ್ನು…

Read More

ರಾಜ್ಯ ಕಡಲೆ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ ಸರ್ಕಾರ, ಬೆಂಬಲ ಬೆಲೆ ಎಷ್ಟು? – Kannada News | Centre permits Karnataka to procure 1.01 lakh tonnes of Bengal gram

ನವದೆಹಲಿ, (ಜನವರಿ 23): ಸಂಕಷ್ಟಿತ ಸಮಯದಲ್ಲಿ ಸದಾ ಕರ್ನಾಟಕದ (Karnataka) ರೈತರ ಬೆನ್ನಿಗೆ ನಿಲ್ಲುತ್ತಿರುವ ಕೇಂದ್ರ ಸರ್ಕಾರ, ಇದೀಗ ರಾಜ್ಯದ ಕಡಲೆ (Bengal gram) ಬೆಳೆಗಾರರ ಬೆಂಬಲಕ್ಕೂ ಬಂದಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರ ಮನವಿ ಮೇರೆಗೆ ರಾಜ್ಯದಿಂದ ಬೆಂಬಲ ಬೆಲೆಯಲ್ಲಿ 1 ಲಕ್ಷ ಮೆಟ್ರಿಕ್ ಟನ್ ಕಡಲೆ ಖರೀದಿಗೆ ಅಸ್ತು ಎಂದಿದೆ. ಬೆಂಬಲ ಬೆಲೆ ಯೋಜನೆಯಡಿ ಕನಿಷ್ಠ ಬೆಂಬಲ ಬೆಲೆ  5875 ರೂ. ದರದಲ್ಲಿ ಒಟ್ಟು…

Read More

Video: ಉತ್ತರಾಖಂಡದ ಸುರಂಗದಲ್ಲಿ ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ – Kannada News | Two Worker Trains Collide Inside Uttarakhand Tunnel, Dozens Injured

ಚಮೋಲಿ, ಡಿಸೆಂಬರ್ 31: ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಎರಡು ರೈಲುಗಳು ಸುರಂಗದೊಳಗೆ ಡಿಕ್ಕಿ ಹೊಡೆದುಕೊಂಡ ಪರಿಣಾಮ 60 ಕಾರ್ಮಿಕರು ಗಾಯಗೊಂಡಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಉತ್ತರಾಖಂಡದ ಚಮೋಲಿ ಜಿಲ್ಲೆಯ ಜಲವಿದ್ಯುತ್ ಯೋಜನೆಯೊಂದರಲ್ಲಿ ತಡರಾತ್ರಿ ಪಾಳಿ ಬದಲಾವಣೆಯು ಅಸ್ತವ್ಯಸ್ತವಾಗಿದೆ, ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಎರಡು ರೈಲುಗಳು ಸುರಂಗದೊಳಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 60 ಜನರು ಗಾಯಗೊಂಡಿದ್ದಾರೆ. ಟಿಎಚ್‌ಡಿಸಿ ನಡೆಸುತ್ತಿರುವ ವಿಷ್ಣುಗಡ-ಪಿಪಲ್ಕೋಟಿ ಜಲವಿದ್ಯುತ್ ಯೋಜನೆಯಲ್ಲಿ ರಾತ್ರಿ 930 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.ಸುರಂಗದೊಳಗೆ ಚಲಿಸುತ್ತಿದ್ದ ಎರಡು ಲೋಕೋ ರೈಲುಗಳು ಶಿಫ್ಟ್…

Read More

ಅಡ್ಡಮತದಾನ ಮಾಡಿಲ್ಲ, ಪಕ್ಷಕ್ಕೆ ದ್ರೋಹ ಬಗೆದಿಲ್ಲ: ಚನ್ನಕೇಶವನ ಬಲಿಕಲ್ಲು ಮುಟ್ಟಿ ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ – Kannada News | Belur BJP MLA HK Suresh Takes Oath at Channakeshwara Temple Rejecting Cross Voting Allegations

ಬಿಜೆಪಿ ಶಾಸಕ ಎಚ್.ಕೆ. ಸುರೇಶ್Image Credit source: tv9 ಹಾಸನ, ಜೂನ್ 30: ವಿಧಾನಪರಿಷತ್ ಚುನಾವಣೆಯಲ್ಲಿ ಶಾಸಕರಿಂದ ಅಡ್ಡಮತದಾನ ನಡೆದಿದೆ ಎಂಬ ಆರೋಪಗಳು ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಹಾಸನ ಜಿಲ್ಲೆಯ ಬೇಲೂರು ವಿಧಾನಸಭಾ ಕ್ಷೇತ್ರದ ಬಿಜೆಪಿ (BJP) ಶಾಸಕ ಎಚ್.ಕೆ. ಸುರೇಶ್ (HK Suresh)  ದೇವಸ್ಥಾನದಲ್ಲಿ ಆಣೆ ಪ್ರಮಾಣ ಮಾಡುವ ಮೂಲಕ ತಾವೊಬ್ಬ ನಿಷ್ಠಾವಂತ ಪಕ್ಷದ ಕಾರ್ಯಕರ್ತ ಎಂಬುದನ್ನು ಸಾಬೀತುಪಡಿಸಲು ಮುಂದಾಗಿದ್ದಾರೆ. ಬೇಲೂರಿನ ಐತಿಹಾಸಿಕ ಹಾಗೂ ಪ್ರಸಿದ್ಧ ಶ್ರೀ ಚನ್ನಕೇಶವಸ್ವಾಮಿ ದೇವಾಲಯದ ಆವರಣದಲ್ಲಿ ಶಾಸಕರು ಆಣೆ…

Read More

T20 World Cup 2026: ಸೆಮಿಫೈನಲ್ ಪಂದ್ಯಕ್ಕೆ ಹೆಚ್ಚುವರಿ 90 ನಿಮಿಷ! – Kannada News | T20 World Cup 2026 Semi final have Extra 90 Minutes

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಕಾದಾಟಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಮಾ.4) ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಲಿದೆ. ಇನ್ನು ನಾಳೆ (ಮಾ.5) ಜರುಗಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ಸೆಣಸಲಿದೆ. ಈ ನಿರ್ಣಾಯಕ ಪಂದ್ಯಗಳಿಗೆ ಮೀಸಲು ದಿನವನ್ನು ಘೋಷಿಸಲಾಗಿದೆ. ಅಂದರೆ ಸೆಮಿಫೈನಲ್ ಪಂದ್ಯವು ಕಾರಣಾಂತರಗಳಿಂದ ರದ್ದಾದರೆ ಈ ಮ್ಯಾಚ್​ ಅನ್ನು ಮರು ದಿನ ಮುಂದುವರೆಸಲಾಗುತ್ತದೆ. ಆದರೆ ಅದಕ್ಕೂ ಮುನ್ನ ನಿಗದಿತ ದಿನದಂದೇ ಪಂದ್ಯವನ್ನು…

Read More

Bihar New CM Sworn In: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ – Kannada News | New Era in Bihar: Samrat Choudhary Sworn In as First BJP Chief Minister

ಪಾಟ್ನಾ, ಏಪ್ರಿಲ್ 15: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್ ಕುಮಾರ್ ರಾಜೀನಾಮೆ ನೀಡಿದ ನಂತರ ಅವರು ಬಿಹಾರದ ಮೊದಲ ಬಿಜೆಪಿ ಮುಖ್ಯಮಂತ್ರಿ ಇವರಾಗಿದ್ದಾರೆ. ಬಿಹಾರ ರಾಜಕೀಯದಲ್ಲಿ ಇಂದು ಹೊಸ ಯುಗ ಆರಂಭವಾಗಿದ್ದು, ಬಿಜೆಪಿ ನಾಯಕರೊಬ್ಬರು ಮೊದಲ ಬಾರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಲಿದ್ದಾರೆ. ಲೋಕ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಾಮ್ರಾಟ್ ಚೌಧರಿ ಈ ಐತಿಹಾಸಿಕ ದಾಖಲೆಯನ್ನು ಸ್ಥಾಪಿಸಿದ್ದಾರೆ.ಹೊಸ ಸರ್ಕಾರದ ರೂಪದಲ್ಲಿ, ಜೆಡಿಯು ಕೋಟಾದ ಬಿಜೇಂದ್ರ ಯಾದವ್ ಮತ್ತು ವಿಜಯ್ ಚೌಧರಿ…

Read More