Headlines

‘ಧರ್ಮಸ್ಥಳ ನಿಯೋಜಿಕವರ್ಗ್’ ಸಿನಿಮಾ ಫಸ್ಟ್ ಲುಕ್ ರಿಲೀಸ್: ಏನು ಈ ಚಿತ್ರದ ಕಥೆ? – Kannada News | Suman Sai Kumar starrer Dharmasthala Niyogikavarg Kannada movie first look poster released

ಟೈಟಲ್ ಮೂಲಕ ‘ಧರ್ಮಸ್ಥಳ ನಿಯೋಜಿಕವರ್ಗ್’ (Dharmasthala Niyogikavarg) ಸಿನಿಮಾ ಗಮನ ಸೆಳೆಯುತ್ತಿದೆ. ಹೊಸ ವರ್ಷದ ಪ್ರಯುಕ್ತ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ‘ಮೂವಿಂಗ್ ಡ್ರೀಮ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯ ಮೂಲಕ ಮೇರುಂ ಭಾಸ್ಕರ್ ಅವರು ‘ಧರ್ಮಸ್ಥಳ ನಿಯೋಜಿಕವರ್ಗ್’ ಸಿನಿಮಾವನ್ನು ನಿರ್ಮಿಸಿದ್ದಾರೆ. ಜೈ ಜ್ಞಾನ ಪ್ರಭಾ ತೋಟ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಸುಮನ್, ಸಾಯಿ ಕುಮಾರ್ (Sai Kumar) ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಹಿರಿಯ ಕಲಾವಿದರಾದ ಸುಮನ್…

Read More

Daily Devotional: ಹೊರಗಡೆ ಹೋಗುವಾಗ ಅಪಶಕುನಗಳು ಎದುರಾದರೆ ಏನು ಮಾಡಬೇಕು? ಜ್ಯೋತಿಷ್ಯ ಸಲಹೆ ಇಲ್ಲಿದೆ

ಸಾಮಾನ್ಯವಾಗಿ ಪ್ರಯಾಣಕ್ಕೆ ಹೊರಡುವ ಸಂದರ್ಭದಲ್ಲಿ, ಅದು ಯಾವುದೇ ವಾಹನದಲ್ಲಿರಲಿ ಅಥವಾ ಕಾಲ್ನಡಿಗೆಯಲ್ಲಿರಲಿ, ಕೆಲವು ಘಟನೆಗಳು ಸಂಭವಿಸಿದಾಗ ಜಾಗರೂಕರಾಗಿರುವುದು ಬಹಳ ಮುಖ್ಯ. ಇಂತಹ ಘಟನೆಗಳನ್ನು ನಾವು ಅಪಶಕುನಗಳೆಂದು ಗುರುತಿಸುತ್ತೇವೆ. ಉದಾಹರಣೆಗೆ, ವಾಹನದ ಬೀಗದಕೈ ಕೆಳಗೆ ಬೀಳುವುದು, ಕಾಲು ಎಡವುವುದು, ಅಥವಾ ಪ್ರಯಾಣದ ಕುರಿತು ಯಾರಾದರೂ ಕೇಳುವುದು, ದೃಷ್ಟಿ ಕಾಣಿಸುವುದು, ಅಥವಾ ಅನಾರೋಗ್ಯದ ಲಕ್ಷಣಗಳಾದ ಮೈ ನೋವು, ತಲೆ ನೋವು, ಒಂಟಿ ಸೀನು ಮುಂತಾದವುಗಳು ಎದುರಾಗಬಹುದು. ಹಿಂದೂ ಸಂಪ್ರದಾಯದಲ್ಲಿ ಇಂತಹ ಘಟನೆಗಳನ್ನು ಕೇವಲ ಭಯವೆಂದು ನೋಡದೆ, ಇವುಗಳನ್ನು ಒಂದು ರೀತಿಯ…

Read More

ಮುಂದಿನ 7 ದಿನ ಕರ್ನಾಟಕ ಕೂಲ್​ ಕೂಲ್: ಈ ಜಿಲ್ಲೆಗಳಿಗೆ ಬರಲಿದ್ದಾನೆ ವರುಣ; ಬಿಸಿಲ ಧಗೆಯಿಂದ ಸಿಗಲಿದೆ ಮುಕ್ತಿ! – Kannada News | Bengaluru Weather Update: Rain Expected in Parts of Karnataka Amidst High Heat

ಬೆಂಗಳೂರು, ಏ.22: ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲ ಧಗೆ ಮುಂದುವರಿಯಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಲಕ್ಷಣಗಳಿವೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಏಪ್ರಿಲ್ 22 ಮತ್ತು 23 ರಂದು ಅಲ್ಲಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಏಪ್ರಿಲ್ 25ರವರೆಗೆ ಅಲ್ಲಲ್ಲಿ ಹಗುರ ಮಳೆಯಾಗುವ ಮುನ್ಸೂಚನೆಯಿದೆ. ಮುಂದಿನ 7 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು…

Read More

ಅಮೆರಿಕದ ಡೆಟ್ ಮಾರುಕಟ್ಟೆಯನ್ನು ತೊರೆಯುತ್ತಿರುವ ಹೂಡಿಕೆದಾರರು; ಏನು ಕಾರಣ? – Kannada News | Global Bond Bloodbath: Why Investors are Fleeing Safe Haven Debt Markets

ವಾಷಿಂಗ್ಟನ್, ಮೇ 19: ಜಾಗತಿಕ ಹಣಕಾಸು ಮಾರುಕಟ್ಟೆಯಲ್ಲಿ ಸದ್ಯ ‘ಬಾಂಡ್ ರಕ್ತಪಾತ’ (Bond Bloodbath) ನಡೆಯುತ್ತಿದೆ ಎಂದು ವರದಿಗಳು ಹೇಳುತ್ತಿವೆ. ಸಾಂಪ್ರದಾಯಿಕವಾಗಿ ಅತ್ಯಂತ ಸುರಕ್ಷಿತ ಹೂಡಿಕೆ ಎಂದು ಪರಿಗಣಿಸಲಾಗುತ್ತಿದ್ದ ಬಾಂಡ್ ಮತ್ತು ಸಾಲ ಮಾರುಕಟ್ಟೆಯಿಂದ (Debt Market) ಜಾಗತಿಕ ಹೂಡಿಕೆದಾರರು ಭಾರಿ ಪ್ರಮಾಣದಲ್ಲಿ ತಮ್ಮ ಹಣವನ್ನು ಹಿಂಪಡೆಯುತ್ತಿದ್ದಾರೆ. ಇದು ಜಾಗತಿಕ ಆರ್ಥಿಕತೆಯಲ್ಲಿ ಹೊಸ ಆತಂಕವನ್ನು ಸೃಷ್ಟಿಸಿದೆ. ಅಮೆರಿಕ ಸರ್ಕಾರದ ಬಾಂಡ್​ಗಳಿಂದ ನಿರ್ಗಮಿಸುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಬಾಂಡ್ ಇಳುವರಿ (Yields) ಏರಿಕೆ – ಬಾಂಡ್ ಬೆಲೆಗಳ ಕುಸಿತ…

Read More

ನನ್ನನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲ; ಗಿಲ್, ಗಂಭೀರ್ ಮೇಲೆ ‘ಲಾರ್ಡ್’ ಗಂಭೀರ ಆರೋಪ – Kannada News | Shardul Thakur Accuses Gill, Gambhir of Underutilization in Team India; Alleges Conflict

ಭಾರತ ಕ್ರಿಕೆಟ್ ತಂಡದಲ್ಲಿನ ಆಂತರಿಕ ಭಿನ್ನಾಭಿಪ್ರಾಯಗಳು ಮತ್ತೊಮ್ಮೆ ಭುಗಿಲೆದ್ದಿವೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ತಮ್ಮನ್ನು ಸರಿಯಾಗಿ ಬಳಸಿಕೊಂಡಿಲ್ಲ. ನಾಯಕ ಶುಭ್​ಮನ್ ಗಿಲ್ ಮತ್ತು ಕೋಚ್ ಗೌತಮ್ ಗಂಭೀರ್ ಅವರ ತಂತ್ರಗಳಿಂದಾಗಿ ನನ್ನನ್ನು ಅನ್ಯಾಯವಾಗಿ ನಡೆಸಿಕೊಳ್ಳಲಾಗಿದೆ ಎಂದು ಲಾರ್ಡ್ ಶಾರ್ದೂಲ್ ಠಾಕೂರ್ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಕಳೆದ ವರ್ಷ ಇಂಗ್ಲೆಂಡ್‌ನಲ್ಲಿ ನಡೆದ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯ ಸಮಯದಲ್ಲಿ ತಂಡದ ಆಡಳಿತ ಮಂಡಳಿ ತನ್ನನ್ನು ಸರಿಯಾಗಿ ಬಳಸಿಕೊಂಡಿಲ್ಲ ಎಂದು ಆರೋಪ ಮಾಡಿರುವ ಠಾಕೂರ್ ಇದರ ಹೊರತಾಗಿಯೂ, ಟೀಂ ಇಂಡಿಯಾ ಪರ…

Read More

ಇವ್ನೆಂಥಾ ಮಗ, ಹೆತ್ತ ತಂದೆ ತಾಯಿಯನ್ನು ಹೊಡೆದು ಕೊಂದು, ದೇಹಗಳನ್ನು ಕತ್ತರಿಸಿ ನದಿಗೆಸೆದ ಮಗ – Kannada News | Jaunpur: Engineer Son Kills Parents, Chops Bodies Over Muslim Wife and Alimony

ಮಗ ಹಾಗೂ ಕೊಲೆಯಾದ ಪೋಷಕರು Image Credit source: NDTV ಜೌನ್​ಪುರ, ಡಿಸೆಂಬರ್ 18: ಮಗನೊಬ್ಬ ಹೆತ್ತ ತಂದೆ-ತಾಯಿಯನ್ನೇ ಕೊಲೆ (Murder)ಮಾಡಿ ದೇಹಗಳನ್ನು ಕತ್ತರಿಸಿ ನದಿಗೆ ಎಸೆದಿರುವ ಭಯಾನಕ ಘಟನೆ ಉತ್ತರ ಪ್ರದೇಶದ ಜೌನ್ಪುರದಲ್ಲಿ ನಡೆದಿದೆ. ಕಾಣೆಯಾದ ದಂಪತಿಯ ಹುಡುಕಾಟವು ಪೊಲೀಸರನ್ನು ಅವಳಿ ಕೊಲೆವರೆಗೆ ಕೊಂಡೊಯ್ದಿತ್ತು. ತಂದೆಯ ಹಠಮಾರಿತನ ಹಾಗೂ ಮಗನ ಕೋಪ ಹೇಗೆ ಒಂದು ದುರಂತಕ್ಕೆ ಕಾರಣಯಿತು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ. ಎಂಜಿನಿಯರ್ ಆಗಿರುವ ಅಂಬೇಶ್ ತನ್ನ ತಂದೆ ಶ್ಯಾಮ್ ಬಹದ್ದೂರ್(62), ತಾಯಿ ಬಬಿತಾ(60)…

Read More

ಬಿಎಂಸಿ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ; ಭರ್ಜರಿ ಗೆಲುವಿನತ್ತ ಬಿಜೆಪಿ ಮೈತ್ರಿಕೂಟ; ಠಾಕ್ರೆ ಸಹೋದರರಿಗೆ ಹಿನ್ನಡೆ – Kannada News | BMC Election Results BJP led Mahayuti inches towards big win Thackerays Lose Grip On Mumbai

ಮುಂಬೈ, ಜನವರಿ 16: ಮಹಾರಾಷ್ಟ್ರದ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಸಂಗತಿಯಾಗಿರುವ ಬಿಎಂಸಿ ಚುನಾವಣೆಯ ಫಲಿತಾಂಶ ಹೊರಬೀಳಲು ಕೆಲವೇ ಕ್ಷಣಗಳು ಬಾಕಿ ಇದೆ. ಈಗಾಗಲೇ ಎಕ್ಸಿಟ್ ಪೋಲ್ (Exit Polls) ಊಹಿಸಿರುವಂತೆ ಬಿಜೆಪಿ ಮೈತ್ರಿಕೂಟ ಭರ್ಜರಿ ಜಯ ಗಳಿಸುವುದು ಖಚಿತವಾಗಿದೆ. ಈ ಮೂಲಕ 25 ವರ್ಷಗಳಿಂದ ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ (BMC) ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಉದ್ಧವ್ ಠಾಕ್ರೆಗೆ ಈ ಬಾರಿ ಭಾರೀ ಮುಖಭಂಗವಾಗಲಿದೆ. ಇಂದು ಸಂಜೆ ಚುನಾವಣಾ ಫಲಿತಾಂಶ ಹೊರಬೀಳಲಿದ್ದು, ಇಲ್ಲಿಯವರೆಗಿನ ಮತ ಎಣಿಕೆಯಲ್ಲಿ ಯಾರು ಮುಂದಿದ್ದಾರೆ…

Read More

ಏಪ್ರಿಲ್ 10ರಿಂದ ಟಿವಿ9 ಕನ್ನಡ ಶಿಕ್ಷಣ ಶೃಂಗಸಭೆ 2026: ಭವಿಷ್ಯದ ಹೆಜ್ಜೆಗಳನ್ನು ಗುರುತಿಸಿ

ಬೆಂಗಳೂರು, ಏಪ್ರಿಲ್ 2: ವಿದ್ಯಾರ್ಥಿ ಜೀವನದಲ್ಲೇ ಸರಿಯಾದ ಕರಿಯರ್ ಆಯ್ಕೆ ಮಾಡಿಕೊಳ್ಳುವುದು ಬಹಳ ಮುಖ್ಯ, ಹಾಗು ಬಹಳ ಕಷ್ಟಕರ ಕೆಲಸವೂ ಹೌದು. ಈ ಕಾರ್ಯವನ್ನು ಸುಲಭವಾಗಿಸಬಲ್ಲುದು ಟಿವಿ9 ಕನ್ನಡ ಎಜುಕೇಶ್ ಸಮಿಟ್ 2026 (TV9 Kannada Education Summit). ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಏಪ್ರಿಲ್ 10ರಿಂದ 12ರವರೆಗೆ ಮೂರು ದಿನಗಳ ಕಾಲ ನಡೆಯುವ ಮಹಾ ಕಾರ್ಯಕ್ರಮ ಶಿಕ್ಷಣದ ಭವಿಷ್ಯ ಹೆಜ್ಜೆಗಳನ್ನು ಗುರುತಿಸಲು ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಅದ್ಭುತವಾದ ವೇದಿಕೆ ಇದಾಗಿದೆ. ನಿಮ್ಮ ಕನಸುಗಳು ತೆರೆಯಲು…

Read More

ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ರಾಜ್ಯ ಸರ್ಕಾರದ ನಡೆಗೆ ವಿಜಯೇಂದ್ರ ವ್ಯಂಗ್ಯ – Kannada News | Vijayendra Slams Congress over Guarantees, Alleges Mismanagement and Betrayal of Voters

ಬೆಂಗಳೂರು, ಜೂನ್​​ 14: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ನಿರ್ವಹಣೆ ಬಗ್ಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವು ಸಾಕಷ್ಟು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿತ್ತು. ಆದರೆ, ಈಗ ಗ್ಯಾರಂಟಿಗಳು ಸರಿಯಾಗಿ ತಲುಪುತ್ತಿಲ್ಲ ಮತ್ತು ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂದು ಅವರು ಆರೋಪಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯನ್ನು 4-5 ತಿಂಗಳುಗಳ ಕಾಲ ತಡೆಹಿಡಿದು, ಚುನಾವಣೆ ಬಂದಾಗ ಚುನಾವಣಾ ಲಕ್ಷ್ಮಿಯನ್ನಾಗಿ ಪರಿವರ್ತಿಸಲಾಗುತ್ತಿದೆ. ಅಲ್ಲದೆ, ಗ್ಯಾರಂಟಿಗಳಿಂದ ಉಂಟಾದ ಆರ್ಥಿಕ ಸಂಕಷ್ಟವನ್ನು…

Read More

ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟಕ್ಕೆ ಬ್ರೇಕ್​​ ಹಾಕಲು ಮುಂದಾದ ರಾಜ್ಯ ಸರ್ಕಾರ: ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಧಾರ – Kannada News | Karnataka to Deploy CCTV, GPS Tracking for Anna Bhagya Rice to Curb Black Marketing; Ration Shop Hours Extended

ಬೆಂಗಳೂರು, ಜುಲೈ 24: ಕಾಳಸಂತೆಯಲ್ಲಿ ರಾಜ್ಯ ಸರ್ಕಾರದ ಪ್ರಮುಖ ಯೋಜನೆಯಾದ ಅನ್ನಭಾಗ್ಯದ ಅಕ್ಕಿಯ ಮಾರಾಟ ಸರ್ಕಾರಕ್ಕೆ ತಲೆನೋವಾಗಿ ಮಾರ್ಪಟ್ಟಿದ್ದು, ಶತಾಯ ಗತಾಯ ಇದಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ಈಗಾಗಲೇ 1,493 ಪ್ರಕರಣಗಳನ್ನು ದಾಖಲಿಸಿ, ಸುಮಾರು 50 ಕೋಟಿ ರೂಪಾಯಿ ಮೌಲ್ಯದ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆಯಾದರೂ ಕಾಳಸಂತೆ ಜಾಲ ಇನ್ನೂ ಸಕ್ರಿಯವಾಗಿಯೇ ಇರುವ ಕಾರಣ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಏನೆಲ್ಲ ನಿರ್ಧಾರ? ಅಕ್ಕಿ ಕಳ್ಳಸಾಗಣೆಗೆ ತಡೆ ಹಾಕಲು ಸರ್ಕಾರ…

Read More