Headlines

‘ಟಾಕ್ಸಿಕ್’ ಬಿಡುಗಡೆ ದಿನಾಂಕ ಘೋಷಣೆ, ಬಾಕ್ಸ್ ಆಫೀಸ್​​ನಲ್ಲಿ ಎದುರಾಗಲಿರುವ ಸಿನಿಮಾಗಳು ಯಾವುವು? – Kannada News | Toxic movie official release date announced which movies to clash with Toxic

ಯಶ್ (Yash) ನಟನೆಯ ಬಹು ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ರಿಲೀಸ್ ಡೇಟ್ ಘೋಷಣೆ ಆಗಿದೆ. ಈಗಾಗಲೇ ಎರಡು ಬಾರಿ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಬದಲಾಯಿಸಿದೆ. ಇದೀಗ ಮೂರನೇ ಬಾರಿ ಸಿನಿಮಾ ರಿಲೀಸ್ ಡೇಟ್ ಘೋಷಣೆ ಆಗಿದೆ. ಚಿತ್ರತಂಡ ಇಂದು (ಜೂನ್ 21) ಅಧಿಕೃತವಾಗಿ ಘೋಷಣೆ ಮಾಡಿರುವಂತೆ ಆಗಸ್ಟ್ 26ಕ್ಕೆ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಆಗಲಿದೆ. ಅಂದಹಾಗೆ ‘ಟಾಕ್ಸಿಕ್’ ಸಿನಿಮಾ ರಿಲೀಸ್ ಡೇಟ್ ಘೋಷಣೆ ಆಗುತ್ತಿದ್ದಂತೆ ಅದೇ ಸಮಯಕ್ಕೆ ಬರಲಿರುವ ಇತರೆ ಕೆಲ ಸಿನಿಮಾಗಳ ಮತ್ತು ಸಿನಿಮಾ…

Read More

ಸೌತ್ ಆಫ್ರಿಕಾ ಮನಸ್ಸು ಮಾಡಿದ್ರೆ ಭಾರತ ಡೈರೆಕ್ಟ್ ಸೆಮಿಫೈನಲ್​ಗೆ! – Kannada News | Best case scenario for India to reach the semi finals of the T20 World Cup 2026

T20 World Cup 2026: ಟಿ20 ವಿಶ್ವಕಪ್ 2026ರ ದ್ವಿತೀಯ ಸುತ್ತಿನ ಮೊದಲ ಪಂದ್ಯದಲ್ಲೇ ಭಾರತ ತಂಡ ಸೋಲನುಭವಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 187 ರನ್​ಗಳಿಸಿದರೆ, ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 111 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಸೌತ್ ಆಫ್ರಿಕಾ ತಂಡವು 76 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಸೌತ್ ಆಫ್ರಿಕಾ ತಂಡದ ಈ ಭರ್ಜರಿ…

Read More

IND vs PAK ಪಂದ್ಯದ ಫಲಿತಾಂಶ ನಿರ್ಧರಿಸಲು 30 ಎಸೆತಗಳನ್ನು ಎಸೆಯಲೇಬೇಕು..! – Kannada News | India vs Pakistan: 5 overs per side are required for a result

T20 World Cup 2026: ಟಿ20 ವಿಶ್ವಕಪ್​​ನ 28ನೇ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಕೊಲಂಬೊದಲ್ಲಿ ಭಾನುವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರಿಂದ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಯಿದೆ. ಒಂದು ವೇಳೆ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆ ಉಂಟಾದರೆ ಫಲಿತಾಂಶ ನಿರ್ಧರಿಸಲು ಡಕ್​ವರ್ತ್ ಲೂಯಿಸ್ ನಿಯಮದ ಮೊರೆ ಹೋಗಲಿದ್ದಾರೆ. ಆದರೆ ಡಕ್​​ವರ್ತ್​ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಲು ದ್ವಿತೀಯ ಇನಿಂಗ್ಸ್ ಆಡುವ ತಂಡವು ಕನಿಷ್ಠ 5 ಓವರ್​​ಗಳನ್ನು…

Read More

ಪಿಎಂ ಕಿಸಾನ್ ಯೋಜನೆಗೆ 7 ವರ್ಷ; 22ನೇ ಕಂತಿನ ಹಣ ಸದ್ಯದಲ್ಲೇ – Kannada News | Pm kisan samman nidhi yojana completes 7 years beneficiaries waiting for 22nd installment

ನವದೆಹಲಿ, ಫೆಬ್ರುವರಿ 26: ರೈತರಿಗೆ ವರ್ಷಕ್ಕೆ 6,000 ರೂ ನೀಡುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan Yojana) ಶುರುವಾಗಿ ಮೊನ್ನೆಗೆ (ಫೆ. 24) ಏಳು ವರ್ಷ ಪೂರ್ಣವಾಗಿದೆ. 2019ರ ಫೆಬ್ರುವರಿ 24ರಂದು ಈ ಯೋಜನೆ ಆರಂಭವಾಯಿತು. ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂ ಹಣವನ್ನು ರೈತರಿಗೆ ನೀಡುವ ಸ್ಕೀಮ್ ಇದು. ಈ ಏಳು ವರ್ಷದಲ್ಲಿ ಇಲ್ಲಿಯವರೆಗೆ 21 ಕಂತುಗಳಲ್ಲಿ ಕೋಟ್ಯಂತರ ರೈತರಿಗೆ ಹಣ ಬಿಡುಗಡೆ ಮಾಡಲಾಗಿದೆ. 21ನೇ ಕಂತಿನ ಹಣವನ್ನು 2025ರ ನವೆಂಬರ್…

Read More

ಡಿಕೆ ಶಿವಕುಮಾರ್ ಸಂಪುಟದ 13 ಸಚಿವರಿಗೆ ಕೊಠಡಿ ಹಂಚಿಕೆ, ರಾಮಲಿಂಗಾರೆಡ್ಡಿಗೆ ಬಂಪರ್ – Kannada News

ಬೆಂಗಳೂರು, (ಜೂನ್ 07): ಡಿಕೆ ಶಿವಕುಮಾರ್ ಸಂಪುಟದ (DK Shivakumar Cabinet) ಮೊದಲ ಹಂತದ ನೂತನ 13 ಸಚಿವರಿಗೆ  ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ. ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಸಚಿವರಿಗೆ ಕೊಠಡಿ ಹಂಚಿಕೆ ಮಾಡಿ ಇಂದು (ಜೂನ್ 08) ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದ್ದು, ಇದಲ್ಲಿ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಿಲ್ಲವೆಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾರೆಡ್ಡಿ ಅವರಿಗೆ ಬರೋಬ್ಬರಿಗೆ ನಾಲ್ಕು ಕೊಠಡಿಗಳನ್ನು ನೀಡಲಾಗಿದೆ. ಹೌದು…ರಾಮಲಿಂಗಾರೆಡ್ಡಿಗೆ 335, 336, 337, 337A ಕೊಠಡಿಗಳ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 21ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ಸಮಯಪ್ರಜ್ಞೆ ನಿರ್ಧಾರಗಳಿಗೆ ಇತರರು ಅಚ್ಚರಿ ಪಡುತ್ತಾರೆ. ಯಾಕೆ ಬೇಕು- ಯಾಕೆ ಬೇಡ ಎಂಬ ಬಗ್ಗೆ ನಿಮಗಿರುವಂಥ ಸ್ಪಷ್ಟತೆ ಕಾರಣಕ್ಕೆ ಕಷ್ಟ ಎನಿಸಿದಂಥ ಕೆಲಸ -ಕಾರ್ಯಗಳು ಅಚ್ಚುಕಟ್ಟಾಗಿ ಆಗಲಿವೆ. ಈಚೆಗಷ್ಟೇ ನಿವೃತ್ತರಾಗಿದ್ದೀರಿ ಅಂತಾದಲ್ಲಿ ನಿಮಗೆ ಬರಬೇಕಾದ ಫೈನಲ್ ಸೆಟ್ಲ್ ಮೆಂಟ್ ಹಣಕಾಸಿನ ವ್ಯವಹಾರಗಳಿಗೆ ಓಡಾಟ ಇರುತ್ತದೆ. ಹೌಸಿಂಗ್ ಸೊಸೈಟಿಯಲ್ಲಿ ಸೈಟಿಗಾಗಿ ಈಗಾಗಲೇ ಹಣ ಕಟ್ಟಿಯಾಗಿದೆ, ವಿತರಣೆ ಮಾತ್ರ ಬಾಕಿ ಇದೆ…

Read More

ಗೃಹೇತರ ಬಳಕೆಯ ಎಲ್​ಪಿಜಿ, ಹೆಚ್ಚುವರಿ ಶೇ. 20 ಹಂಚಿಕೆ; ಒಟ್ಟು ಪೂರೈಕೆ ಶೇ. 70ಕ್ಕೆ ಏರಿಕೆ

ನವದೆಹಲಿ, ಮಾರ್ಚ್ 27: ಹಾರ್ಮುಜ್ ಜಲಸಂಧಿಯಿಂದ ಎಲ್​ಪಿಜಿ ಹೊತ್ತು ಒಂದೊಂದೇ ಭಾರತೀಯ ಎಲ್​ಪಿಜಿ ಟ್ಯಾಂಕರ್​ಗಳು ಹೊರಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಅನಿಲ ಕೊರತೆಯ ಸಮಸ್ಯೆ ಸ್ವಲ್ಪ ಕಡಿಮೆ ಆಗಿದೆ. ಇದರ ಪರಿಣಾಮವಾಗಿ ಕೈಗಾರಿಕೆ ಮತ್ತಿತರ ಗೃಹೇತರ ಕ್ಷೇತ್ರಗಳಿಗೆ ಎಲ್​ಪಿಜಿ ಪೂರೈಕೆಯನ್ನು ಹಂತ ಹಂತವಾಗಿ ಹೆಚ್ಚಿಸುತ್ತಿದೆ. ಪೆಟ್ರೋಲಿಯಂ ಸಚಿವಾಲಯ ಇವತ್ತು ಹೊರಡಿಸಿದ ಪ್ರಕಟಣೆಯಲ್ಲಿ ಗೃಹೇತರ ಎಲ್​ಪಿಜಿ ಹಂಚಿಕೆಯನ್ನು ಶೇ. 20ರಷ್ಟು ಹೆಚ್ಚಿಸುವ ಪ್ರಸ್ತಾವ ಇರುವುದಾಗಿ ತಿಳಿಸಿದೆ. ಈ ಹೆಚ್ಚುವರಿ ಶೇ. 20 ಅನ್ನು ನಿರ್ದಿಷ್ಟ ಕ್ಷೇತ್ರಗಳಿಗೆ ಉದ್ದೇಶಿಸಿ ಹಂಚಿಕೆ ಮಾಡಲಾಗುತ್ತಿದೆ….

Read More

ಬೈಕ್​​ ಟ್ಯಾಕ್ಸಿ: ಹೈಕೋರ್ಟ್​​ ಆದೇಶದ ವಿರುದ್ಧ ಸುಪ್ರೀಂಗೆ SLP ಸಲ್ಲಿಸುತ್ತಾ ರಾಜ್ಯ ಸರ್ಕಾರ? – Kannada News | Karnataka Bike Taxi Battle: Private Transport Unions Urge Govt to Appeal Against HC Order in Supreme Court

ಬೈಕ್​​ ಟ್ಯಾಕ್ಸಿಗೆ ಮತ್ತೆ ಸಂಕಷ್ಟ? ಬೆಂಗಳೂರು, ಜನವರಿ 31: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಹಿನ್ನೆಲೆ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್​​ಗೆ SLP ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯ ಖಾಸಗಿ ಸಾರಿಗೆ ಒಕ್ಕೂಟ ಮನವಿ ಮಾಡಿದೆ. ಈ ಕುರಿತು ಮಾತನಾಡಿರುವ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಅಧ್ಯಕ್ಷ ನಟರಾಜ ಶರ್ಮಾ, ಬೈಕ್ ಟ್ಯಾಕ್ಸಿಯವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ರಾಹುಲ್ ಪತ್ರ ಬರೆದು, ಬೈಕ್ ಟ್ಯಾಕ್ಸಿಯವರಿಗೆ ಅನುಕೂಲ ಮಾಡಿಕೊಡಿ ಎಂದು ಹೇಳಿದ್ದಾರೆ. ಹೀಗಾಗಿ…

Read More

Daily Devotional: ದೇವಸ್ಥಾನಗಳಿಗೆ ಭೇಟಿ ನೀಡಿದಾಗ ಚಪ್ಪಲಿ ಹೊರಗೆ ಬಿಡುವುದು ಯಾಕೆ ಗೊತ್ತಾ? – Kannada News | The Spiritual and Cultural Significance of Footwear in Indian Tradition

ದೇವಸ್ಥಾನಗಳಿಗೆ ಭೇಟಿ ನೀಡಿದಾಗ ನಾವು ಚಪ್ಪಲಿಗಳನ್ನು ಹೊರಗೆ ಬಿಡುವುದು ಒಂದು ಸಾಮಾನ್ಯ ಆಚರಣೆ. ಈ ಕಾರ್ಯದ ಹಿಂದೆ ಅಹಂಕಾರ ತ್ಯಾಗದ ದೊಡ್ಡ ಅರ್ಥ ಅಡಗಿದೆ. ನಮ್ಮ ಅಹಂಕಾರ ಮತ್ತು ದರ್ಪವನ್ನು ದೇವಸ್ಥಾನದ ಹೊರಗೆ ಬಿಟ್ಟು, ವಿನಮ್ರಭಾವದಿಂದ ದೇವರ ಮುಂದೆ ಶರಣಾಗತಿಯನ್ನು ಸೂಚಿಸುತ್ತದೆ. ಗುರುಗಳನ್ನು ಭೇಟಿಯಾದಾಗ ಅಥವಾ ಹಿರಿಯರಿಗೆ ನಮಸ್ಕರಿಸುವಾಗಲೂ ಚಪ್ಪಲಿಗಳನ್ನು ಪಕ್ಕಕ್ಕೆ ಬಿಡುವುದು ಇದೇ ವಿನಮ್ರತೆಯ ಸಂಕೇತವಾಗಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ….

Read More

ಅವರ ತಾಯಿಯ ಬಗ್ಗೆ ಹೇಗೆ ಮಾತನಾಡಿದಿರಿ: ಅಶ್ವಿನಿ ವಿರುದ್ಧ ಕಿಚ್ಚ ಗರಂ – Kannada News | Bigg Boss Kannada: Sudeep criticized Ahwini’s fight with Kavya

ಬಿಗ್​​ಬಾಸ್ (Bigg Boss) ಮನೆಯಲ್ಲಿ ಅಶ್ವಿನಿ ಅವರ ಅಬ್ಬರ ಜೋರಾಗಿದೆ. ಅದರಲ್ಲೂ ಬಿಗ್​​ಬಾಸ್ ಪ್ರಾರಂಭವಾದ ಮೊದಲ ಕೆಲ ವಾರಗಳಲ್ಲಿ ಅಶ್ವಿನಿ ಅವರು ಇಡೀ ಮನೆಯನ್ನು ನಿಯಂತ್ರಣದಲ್ಲಿ ಇಟ್ಟಿದ್ದರು. ಆದರೆ ತಮ್ಮ ಧಮನಕಾರಿ ಮಾತುಗಳಿಂದಾಗಿ ಸುದೀಪ್ ಅವರಿಂದ ಟೀಕೆಗೆ ಸಹ ಗುರಿಯಾದರು. ರಕ್ಷಿತಾರ ಸ್ಟೇಟಸ್ ಬಗ್ಗೆ ಆಡಿದ ಮಾತು, ಗೆಜ್ಜೆ ವಿಷಯದಲ್ಲಿ ರಕ್ಷಿತಾರನ್ನು ಸಿಕ್ಕಿ ಹಾಕಿಸಿ ಮಜಾ ತೆಗೆದುಕೊಂಡಿದ್ದು, ಕೆಲವರನ್ನು ವೈಯಕ್ತಿಕವಾಗಿ ನಿಂದನೆ ಮಾಡಿದ್ದು, ಹೀಗೆ ಹಲವು ವಿಷಯಗಳಿಗೆ ಸುದೀಪ್ ಅವರಿಂದ ಟೀಕೆಗೆ ಒಳಪಟ್ಟ ಬಳಿಕ ಅಶ್ವಿನಿ ತುಸು…

Read More