Headlines

RCB vs LSG Playing XI: ಲಕ್ನೋ ಮೊದಲು ಬ್ಯಾಟಿಂಗ್‌; ಆರ್​ಸಿಬಿ ಪ್ಲೇಯಿಂಗ್ 11 ನಲ್ಲಿ ಕೊಹ್ಲಿ ಇಲ್ಲ..! – Kannada News | RCB vs LSG Playing XI Royal Challengers Bengaluru vs Lucknow Super Giants Today IPL 2026 match Confirmed playing 11 details with name in Kannada

ಐಪಿಎಲ್​ 2026 ರ (IPL 2026) 20ನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಅವರ ನೆಲದಲ್ಲಿ 18 ರನ್​ಗಳಿಂದ ಮಣಿಸಿದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಮತ್ತೆ ತನ್ನ ತವರು ನೆಲದಲ್ಲಿ ಕಣಕ್ಕಿಳಿದಿದೆ. ಮೊದಲ ಎರಡು ಪಂದ್ಯಗಳನ್ನು ಬೆಂಗಳೂರಿನಲ್ಲಿ ಆಡಿದ್ದ ಆರ್​ಸಿಬಿ ಆ ಬಳಿಕ ಎದುರಾಳಿ ತಂಡಗಳ ತವರು ನೆಲದಲ್ಲಿ ಆಡಲು ಅಲ್ಲಿಗೆ ಪ್ರಯಾಣ ಬೆಳೆಸಿತ್ತು. ಇದೀಗ ಆರ್​ಸಿಬಿ (RCB) ತನ್ನ ಐದನೇ ಪಂದ್ಯವನ್ನು ತನ್ನ ತವರು ನೆಲದಲ್ಲಿ ಆಡುತ್ತಿದೆ. ಲೀಗ್​ನಲ್ಲಿ…

Read More

‘ಗಿಲ್ಲಿ ಹೀರೋ ಆಗೋದು ಪಕ್ಕಾ, ಜಗ್ಗೇಶ್ ಭವಿಷ್ಯ ನಿಜವಾಗುತ್ತೆ’ – Kannada News | Gilli Fans talks about him, says he will become hero

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss) ಫಿನಾಲೆಗೆ ಕೆಲವೇ ದಿನ ಬಾಕಿ ಉಳಿದಿದೆ. ಗಿಲ್ಲಿ ನಟ ಈ ಬಾರಿಯ ಗೆಲ್ಲು ಸ್ಪರ್ಧಿ ಎನಿಸಿಕೊಂಡಿದ್ದಾರೆ. ರಾಜ್ಯದ ಹಲವು ಭಾಗಗಳಲ್ಲಿ ಗಿಲ್ಲಿಗೆ ಅಭಿಮಾನಿಗಳು ಹುಟ್ಟುಕೊಂಡಿದ್ದಾರೆ. ಗಿಲ್ಲಿಯ ಕಾಮಿಡಿ ಪ್ರೇಕ್ಷಕರಿಗೆ ಬಹಳ ಇಷ್ಟವಾಗಿದೆ. ಜೊತೆಗೆ ಗಿಲ್ಲಿಯ ಹಿನ್ನೆಲೆಯೂ ಸಹ ಅವರನ್ನು ಮೆಚ್ಚಿಕೊಳ್ಳಲು ಕಾರಣ ಆಗಿದೆ. ಗಿಲ್ಲಿಯ ಅಭಿಮಾನಿಗಳು ಕೆಲವರು ಇದೀಗ ಟಿವಿ9 ಜೊತೆಗೆ ಮಾತನಾಡಿದ್ದು, ಗಿಲ್ಲಿಯೇ ಈ ಬಾರಿಯ ವಿನ್ನರ್ ಆಗುವುದು ಗ್ಯಾರೆಂಟಿ. ಮಾತ್ರವೇ ಅಲ್ಲ ಗಿಲ್ಲಿ ಹೊರಗೆ ಬಂದ…

Read More

ಬೆಳಗಾವಿಯಲ್ಲಿ 400 ಕೋಟಿ ರೂ ದರೋಡೆ ಕೇಸ್​​ಗೆ ಟ್ವಿಸ್ಟ್​​​​​: SIT ವಿರುದ್ಧವೇ ಸ್ಫೋಟಕ ಆರೋಪ – Kannada News | 400 Cr Karnataka Goa Border Robbery: Sandeep Patil Demands Belagavi FIR, Doubts SIT Probe

400 ಕೋಟಿ ದರೋಡೆ ಪ್ರಕರಣImage Credit source: tv9 kannada ಬೆಳಗಾವಿ, ಫೆಬ್ರವರಿ 15: ಕರ್ನಾಟಕ, ಗೋವಾ, ಮಹಾರಾಷ್ಟ್ರದಲ್ಲಿ ನಡೆದಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣ (400 crore robbery case) ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ದೇಶವನ್ನೇ ದಂಗಾಗಿಸಿದ ಈ ದರೋಡೆ ನಡೆದು ದಿನಗಳು ಉರುಳಿದರು ಈವರೆಗೆ ಕಂಟೇನರ್​ಗಳು ಹೋಗಿದ್ದೆಲ್ಲಿಗೆ? ಕಂಟೇನರ್​ನಲ್ಲಿದ್ದ ಹಣ ಎಲ್ಲಿದೆ ಅನ್ನೋದು ರಿವೀಲ್ ಆಗಿಲ್ಲ. ಹೀಗಿರುವಾಗ ದೂರುದಾರ ಸಂದೀಪ್ ಪಾಟೀಲ್​​ ಬೆಳಗಾವಿ ಎಸ್​ಪಿ ಕೆ.ರಾಮರಾಜನ್​ಗೆ ಪತ್ರ ಬರೆಯುವ ಮೂಲಕ ಎಫ್ಐಆರ್…

Read More

ಪ್ರಶಾಂತ್ ಗೌಡ ಮದುವೆ ಆಗುತ್ತಿರುವ ಕೃತಿ ಗೌಡ ಯಾರು? ಇಲ್ಲಿದೆ ಅವರ ಹಿನ್ನೆಲೆ – Kannada News | Prashanth Gowda Engagement Who is Kriti Gowda Prashanth Gowda Fiance

ಪ್ರಶಾಂತ್ ಗೌಡ ಅವರು ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರ ಹಾಸ್ಯಕ್ಕೆ ದೊಡ್ಡ ಅಭಿಮಾನಿ ಬಳಗ ಇದೆ. ಹಾಗಾದರೆ, ಅವರು ಮದುವೆ ಆಗುತ್ತಿರುವ ಹುಡುಗಿ ಯಾರು? ಆ ಬಗ್ಗೆ ಇಲ್ಲಿದೆ ವಿವರ. Source link

Read More

ಬದಲಾಗುತ್ತಿದೆ ಭಾರತ; 2025ರಲ್ಲಿ ಮಹಾಪರಿವರ್ತನೆ; ಜಿಎಸ್​ಟಿಯಿಂದ ಹಿಡಿದು ಜಿ ರಾಮ್ ಜಿವರೆಗೆ ಹಲವು ಆರ್ಥಿಕ ಸುಧಾರಣೆಗಳು – Kannada News | India’s 2025 Economic Reforms: Modi Govt’s Silent Revolution in Tax, Labor & FDI

2025ರಲ್ಲಿ ಭಾರತದಲ್ಲಿ ಬಹಳ ಮಹತ್ವದ ಆರ್ಥಿಕ ಸುಧಾರಣೆಗಳು ಆಗಿವೆ. ಪ್ರಜಾತಂತ್ರ ದೇಶಗಳಲ್ಲಿ ಇಷ್ಟರ ಪ್ರಮಾಣದಲ್ಲಿ ಮತ್ತು ವೇಗದಲ್ಲಿ ಆರ್ಥಿಕ ಸುಧಾರಣೆಗಳು (economic reforms) ನಡೆಯುವುದನ್ನು ಊಹಿಸಲೂ ಸಾಧ್ಯವಿಲ್ಲ. ಯಾವುದೇ ಸದ್ದಿಲ್ಲದೇ ದೊಡ್ಡ ಸುಧಾರಣೆಗಳನ್ನು ಮಾಡಬಹುದು ಎಂಬುದನ್ನು ಭಾರತ ತೋರಿಸಿಕೊಟ್ಟಿದೆ. ಯುಪಿಎ ಅವಧಿಯಲ್ಲಿ ಘೋಷಣೆಗಳಾಗುತ್ತಿದ್ದವೇ ಹೊರತು ಅದರ ಅನುಷ್ಠಾನ ಅಷ್ಟಕಷ್ಟೇ. ಮೋದಿ ಸರ್ಕಾರ ಸದ್ದಿಲ್ಲದೇ ಕಾರ್ಯಗತಗೊಳಿಸುತ್ತದೆ. ಎರಡು ಸರ್ಕಾರಗಳ ನಡುವೆ ಇರುವ ದೊಡ್ಡ ವ್ಯತ್ಯಾಸ ಇದೆಯೇ. 2014ರಿಂದೀಚೆ ಸರ್ಕಾರ ವಿವಿಧ ಘೋಷಣೆಗಳನ್ನು ಅದೆಷ್ಟು ಅಚ್ಚುಕಟ್ಟಾಗಿ ಜಾರಿಗೆ ತಂದಿತು ಎಂಬುದನ್ನು…

Read More

IND vs NZ: ಮೊದಲ ಓವರ್‌ನಲ್ಲಿ ಸಿಕ್ಸರ್; ವಿಶ್ವ ದಾಖಲೆ ಮುರಿದ ಸಂಜು ಸ್ಯಾಮ್ಸನ್

2026 ರ ಟಿ20 ವಿಶ್ವಕಪ್ ಫೈನಲ್‌ (T20 World Cup Final) ಪಂದ್ಯ ನ್ಯೂಜಿಲೆಂಡ್ ಹಾಗೂ ಟೀಂ ಇಂಡಿಯಾ (India vs New Zealand) ನಡುವೆ ಅಹಮದಾಬಾದ್‌ನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪರ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಇನ್ನಿಂಗ್ಸ್ ಆರಂಭಿಸಿದರು. ಮೊದಲ ಓವರ್​ನಲ್ಲಿ ಸ್ಟ್ರೈಕ್ ತೆಗೆದುಕೊಂಡ ಸಂಜು ಸ್ಯಾಮ್ಸನ್ (Sanju Samson) ಅದ್ಭುತ ಸಿಕ್ಸರ್ ಬಾರಿಸುವ ಮೂಲಕ ತಮ್ಮ ಖಾತೆ ತೆರೆದರು. ಇದರೊಂದಿಗೆ ವಿಶ್ವ…

Read More

Video: ಟೋಲ್​ನಲ್ಲಿ ಕಾರುಗಳಿಗೆ ಡಿಕ್ಕಿ ಹೊಡೆದು, ಸಿಬ್ಬಂದಿಯನ್ನು 50 ಮೀಟರ್ ಎಳೆದೊಯ್ದ ಟ್ರಕ್

ಝಾನ್ಸಿ, ಜನವರಿ 18: ಉತ್ತರ ಪ್ರದೇಶದ ಝಾನ್ಸಿಯಲ್ಲಿ ಟೋಲ್ ಪ್ಲಾಜಾದಲ್ಲಿ ಕಾಯುತ್ತಿದ್ದ ಎರಡು ಕಾರುಗಳಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಟೋಲ್ ಸಿಬ್ಬಂದಿ ಮತ್ತು ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮಾತ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾನ್ಪುರ ಹೆದ್ದಾರಿಯಲ್ಲಿರುವ ಸೆಮ್ರಿ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದ್ದು, ಪ್ಲಾಜಾದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಫಾಸ್ಟ್​ ಟ್ಯಾಗ್ ವರ್ಕ್​ ಆಗಲಿಲ್ಲ ಎಂದು ಎರಡು ಕಾರುಗಳು ಟೋಲ್​ನಲ್ಲೇ ನಿಂತಿದ್ದವು,…

Read More

ಪ್ರತಿ 3 ತಿಂಗಳಿಗೊಮ್ಮೆ ಆಗ್ತಿದೆ ನೀರಿನ ದರ ಏರಿಕೆ: 2 ವರ್ಷಗಳಿಂದ‌ ಹಗಲು ದರೋಡೆ ಮಾಡ್ತಿದ್ಯಾ BWSSB?

ಬೆಂಗಳೂರು, ಮಾರ್ಚ್​​ 26: ಬೆಲೆ ಏರಿಕೆ ಎಂಬ ಪದ ಕೇಳಿದರೆ ಸಾಕು ಜನ ಸಾಮಾನ್ಯರು ಹೆದರಬೇಕಾದ ಸ್ಥಿತಿ ಸದ್ಯ ಕರ್ನಾಟಕದಲ್ಲಿದೆ. ನಾನಾ ಕಾರಣಗಳಿಂದಾಗಿ ಪ್ರತಿ ವಸ್ತುವಿನ ದರವೂ ಗಗನಕ್ಕೇರಿದೆ. ಈ ನಡುವೆ ಜನರಿಗೆ ಸೌಕರ್ಯಗಳನ್ನು ನೀಡಬೇಕಿದ್ದ ಇಲಾಖೆಗಳೇ ಜನರಿಂದ ಸುಲಿಗೆ ಮಾಡುತ್ತಿರುವ ಆತಂಕಕಾರಿ ವಿಷಯವೊಂದು ಬಹಿರಂಗಗೊಂಡಿದ್ದು, ನಾಗರಿಕರ ಗಮನಕ್ಕೇ ಬಾರದಂತೆ ಜೇಬಿಗೆ ಕತ್ತರಿ ಹಾಕುತ್ತಿರುವ ವಿಚಾರ ಶಾಕ್​​ ನೀಡಿದೆ. ಕಳೆದ ಎರಡು ವರ್ಷಗಳಿಂದ‌ ಬೆಂಗಳೂರಿನ ಜಲ ಮಂಡಳಿ ಸತತವಾಗಿ ನೀರಿನ ದರ ಏರಿಕೆ ಮಾಡುತ್ತಾ ಬಂದಿದ್ದರೂ, ಈ…

Read More

ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ – Kannada News | Suraj Singh realized why He eliminated from Bigg Boss Kannada House

ಸೂರಜ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟು ಇಷ್ಟು ದಿನ ಇದ್ದರು. ಮೂರನೇ ವಾರಕ್ಕೆ ಎಂಟ್ರಿ ಮತ್ತು ಮೂರನೇ ತಿಂಗಳಿಗೆ ಅವರು ಹೊರ ಬಂದರು. ಈ ವೇಳೆ ಅವರು ಒಂದಷ್ಟು ವಿಷಯಗಳನ್ನು ಹೇಳಿದ್ದಾರೆ. ‘ಎಲ್ಲರ ಜೊತೆ ಇನ್ನಷ್ಟು ಬೆರೆತಿದ್ದರೆ ಮತ್ತಷ್ಟು ದಿನ ಉಳಿದುಕೊಳ್ಳುವ ಸಾಧ್ಯತೆ ಇತ್ತು’ ಎಂದು ಅವರು ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

D Sudhakar Health Bulletin: ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಡಾಕ್ಟರ್ – Kannada News | Lung specialist doctor Manjunath gives minister D Sudhakar health updates, here Is hospital statement

ಬೆಂಗಳೂರು, (ಏಪ್ರಿಲ್ 24): ಕರ್ನಾಟಕ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್(D Sudhakar) ಅವರ ಆರೋಗ್ಯ ಸ್ಥಿತಿ ಕ್ಷೀಣಿಸಿದ್ದು, ಸದ್ಯ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ (KIMS) ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ದಿನಗಳ ಹಿಂದೆ ಸುಧಾಕರ್ ಅವರು ಸಾಮಾನ್ಯ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಪರೇಷನ್ ಯಶಸ್ವಿಯಾದ ನಂತರ ಹಠಾತ್ತನೆ ಶ್ವಾಸಕೋಶದ ಸೋಂಕು (Lung Infection) ಕಾಣಿಸಿಕೊಂಡಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಇನ್ನು…

Read More