Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 20ರ ದಿನಭವಿಷ್ಯ – Kannada News | Jan 20 Numerology: Birth Number 1, 2, 3 Forecasts What Your Day Holds

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 20ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಸ್ವಚ್ಛತೆ ವಿಚಾರಕ್ಕೋ ಅಥವಾ ಪಾರ್ಕಿಂಗ್ ಕಾರಣಕ್ಕೋ ನೆರೆಮನೆಯವರು- ಅಪರಿಚಿತರ ಜೊತೆಗೆ ಜೋರು ಮಾತುಕತೆ, ವಾದ- ವಾಗ್ವಾದ ಆಗುವ ಯೋಗ ಈ ದಿನ ಇದೆ. ಸಮಸ್ಯೆಯ ಮೂಲದ ಅರಿವಿಲ್ಲದೆ ನೀವು ಆಡಿದ ಮಾತುಗಳು ವಿವಾದಕ್ಕೆ ಕಾರಣ ಆಗಬಹುದು….

Read More

ಸ್ಮೃತಿ ಮಂಧಾನ ವೇಗಕ್ಕೆ ವಿಶ್ವ ದಾಖಲೆಯೇ ಉಡೀಸ್ – Kannada News | Smriti Mandhana breaks Mithali Raj’s world record

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಅತೀ ವೇಗವಾಗಿ ರನ್​ಗಳಿಸುವ ಮೂಲಕ. ಈ ವೇಗದೊಂದಿಗೆ ಸ್ಮೃತಿ ಮುರಿದಿರುವುದು ಟೀಮ್ ಇಂಡಿಯಾ ಲೆಜೆಂಡ್ ಮಿಥಾಲಿ ರಾಜ್ ಅವರ ದಾಖಲೆಯನ್ನು ಎಂಬುದು ವಿಶೇಷ. Source link

Read More

ಕಲಬುರಗಿ: ತೊಗರಿ, ಈರುಳ್ಳಿ ಬೆಳೆಗೆ ‘ಕಸ್ಕೂಟಾ’ ಮಾರಿಯ ಕಾಟ, ಬೆಳೆ ಕಳೆದುಕೊಂಡು ಕಂಗಾಲಾದ ರೈತರು

ಕಲಬುರಗಿ, ಮಾರ್ಚ್ 30: ಕಲಬುರಗಿ (Kalaburagi) ಜಿಲ್ಲೆಯಲ್ಲಿ ರೈತರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿದ್ದ ರೈತರು ಹಿಂಗಾರು ಹಾಗೂ ಬೇಸಿಗೆ ಬೆಳೆಗಳ ಮೂಲಕ ಬದುಕು ಕಟ್ಟಿಕೊಳ್ಳಬೇಕೆಂದು ನಿರೀಕ್ಷೆ ಇಟ್ಟಿದ್ದರು. ಆದರೆ ಇದೀಗ ‘ಕಸ್ಕೂಟಾ’ ಎಂಬ ರೋಗದಿಂದ ಬೆಳೆಗಳು ನಾಶವಾಗುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಚಿಂಚೋಳಿ ತಾಲೂಕಿನ ಗಾರಂಪಳ್ಳಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈ ಸಮಸ್ಯೆ ಗಂಭೀರವಾಗಿ ಕಾಣಿಸಿಕೊಂಡಿದೆ. ರೈತರು ತಮ್ಮ ಜಮೀನಿನಲ್ಲಿ ಒಣಗಿ ಹೋಗಿರುವ ತೊಗರಿ ಬೆಳೆಗಳನ್ನು ಹಿಡಿದು ಆಕ್ರೋಶ…

Read More

‘ಪೆದ್ದಿ’ ವಿವಾದ: ಬಾಲಿವುಡ್ ದೂರುಗಳ ಬಗ್ಗೆ ನಿತ್ಯಾ ಮೆನನ್ ಪ್ರತ್ಯುತ್ತರ – Kannada News

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾನಲ್ಲಿ ನಟಿ ಜಾನ್ವಿ ಕಪೂರ್ ಅವರ ಪಾತ್ರವನ್ನು ಅತಿಯಾಗಿ ಗ್ಲಾಮರೈಸ್ ಮಾಡಿ ತೋರಿಸಲಾಗಿದೆ. ಇದು ಮಹಿಳೆಯರಿಗೆ ಮಾಡಿದ ಅವಮಾನ, ನಟಿಯರಿಗೆ ಮಾಡಿದ ಅವಮಾನ ಎಂಬ ಟೀಕೆ ವ್ಯಕ್ತವಾಗಿದೆ. ಅದರಲ್ಲೂ ಇದೇ ವಿಷಯವನ್ನು ಇರಿಸಿಕೊಂಡು ಬಾಲಿವುಡ್​​ನ ಕೆಲ ಮಂದಿ, ದಕ್ಷಿಣ ಭಾರತ ಚಿತ್ರರಂಗದ ದೂಷಣೆಗೆ ಮುಂದಾಗಿದ್ದು, ಮಹಿಳೆಯರನ್ನು ಭೋಗದ ವಸ್ತುವಿನಂತೆ ತೋರಿಸುವುದು ದಕ್ಷಿಣ ಭಾರತ ಚಿತ್ರರಂಗದಲ್ಲಿ ಸಾಮಾನ್ಯ, ದಕ್ಷಿಣ ಭಾರತ ಚಿತ್ರರಂಗದಲ್ಲಿ ಮಹಿಳೆಯರಿಗೆ ಗೌರವ ನೀಡುವುದಿಲ್ಲ ಎಂಬೆಲ್ಲ ದೂರುಗಳು ಕೇಳಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 26ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಯಾವುದೇ ವಿಚಾರದಲ್ಲಿ ಉಲ್ಲಾಸ- ಉತ್ಸಾಹದಿಂದ ತೊಡಗಿಕೊಳ್ಳಲು ಮನಸ್ಸು ಇರುವುದಿಲ್ಲ. ಆದಾಯದಲ್ಲಿ ಇಳಿಕೆ ಆಗುತ್ತಿದೆ ಎಂಬುದು ಒಂದು ಕಡೆಯ ಚಿಂತೆಯಾದರೆ, ಅದನ್ನು ಹೆಚ್ಚಿಸಲು ಮಾಡುತ್ತಿರುವ ಪ್ರಯತ್ನಗಳು ಫಲ ನೀಡುತ್ತಿಲ್ಲ ಎಂಬುದು ಇನ್ನೊಂದು ಕಡೆಯ ಬೇಸರಕ್ಕೆ ಕಾರಣ ಆಗಲಿದೆ. ಉದ್ಯೋಗ ಸ್ಥಳದಲ್ಲಿ ನಿಮ್ಮನ್ನು ದೂರ ಇಟ್ಟು, ಕೆಲವು ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ಸಂಗತಿ ಗಮನಕ್ಕೆ ಬರಲಿದ್ದು, ಸಂಬಂಧಪಟ್ಟವರಲ್ಲಿ ಇದನ್ನು ಕೇಳಿಯೂ ಕೇಳಲಿದ್ದೀರಿ. ಪ್ರಾಣಿಗಳಿಂದ ಕಡಿತಕ್ಕೆ…

Read More

ಯಶ್ ಡಬಲ್ ಧಮಾಕ; ‘ಟಾಕ್ಸಿಕ್’ ರಿಲೀಸ್ ಆದ ಒಂದೇ ವಾರಕ್ಕೆ ಇದೆ ಮತ್ತೊಂದು ಸರ್​​ಪ್ರೈಸ್

ಸದ್ಯ ಎಲ್ಲೆಲ್ಲೂ ‘ಟಾಕ್ಸಿಕ್’ ಸಿನಿಮಾ (Toxic Movie) ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಸಿನಿಮಾದಲ್ಲಿ ಯಶ್ ಅವರು ರಾಯ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಕಾದು ಕೂತಿದ್ದಾರೆ. ಈ ಚಿತ್ರ ರಿಲೀಸ್ ಆಗೋದು ಮಾರ್ಚ್ 19ರಂದು. ಇದಾದ ಒಂದೇ ವಾರಕ್ಕೆ ಅಂದರೆ ಸರಿಯಾಗಿ ಮಾರ್ಚ್ 26ಕ್ಕೆ ಒಂದು ದೊಡ್ಡ ಸರ್​ಪ್ರೈಸ್ ಕಾದಿದೆ. ಈ ವಿಷಯ ಕೇಳಿ ಯಶ್ ಅಭಿಮಾನಿಗಳು ಸಖತ್ ಖುಷಿಪಟ್ಟಿದ್ದಾರೆ. ಯಶ್ ಅವರು ‘ಟಾಕ್ಸಿಕ್’ ಚಿತ್ರದಲ್ಲಿ ಮಾತ್ರವಲ್ಲ, ‘ರಾಮಾಯಣ’ ಚಿತ್ರದಲ್ಲೂ ನಟಿಸುತ್ತಿದ್ದಾರೆ….

Read More

ಮಣ್ಣಿನ ಮಡಿಕೆ ನೀರು ಕುಡಿಯೋದು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ? – Kannada News | Know the benefits of drinking Earthen Pot Water

ಹಿಂದೆಲ್ಲಾ ಮಣ್ಣಿನ ಮಡಿಕೆಯಲ್ಲೇ ಅಡುಗೆ ತಯಾರಿಸುತ್ತಿದ್ದರು, ನೀರನ್ನು ಶೇಖರಿಸಿಡುತ್ತಿದ್ದರು. ಬೇಸಿಗೆಯಲ್ಲಂತೂ ಈ ಮಡಕೆ ನೀರನ್ನೇ ಕುಡಿದು ಬಿಸಿಲ ಧಗೆಯನ್ನು ಹೋಗಲಾಡಿಸುತ್ತಿದ್ದರು. ಈಗಂತೂ ಫ್ರಿಡ್ಜ್‌ ನೀರನ್ನೇ ಕುಡಿಯುವುದರಿಂದ ಯಾರು ಸಹ ಮಣ್ಣಿನ ಮಡಕೆಗಳನ್ನು ಬಳಕೆ ಮಾಡುವುದೇ ಇಲ್ಲ. ಆದ್ರೆ ಫ್ರಿಡ್ಜ್‌ ನೀರು ದೇಹಕ್ಕೆ ಒಳ್ಳೆಯದಲ್ಲ. ಹಾಗಾಗಿ ಈ ಬೇಸಿಗೆಯಲ್ಲಿ ದೇಹವನ್ನು ತಂಪು ಮಾಡಲು ಮಣ್ಣಿನ ಮಡಕೆ ನೀರನ್ನು (Earthen Pot Water) ಕುಡಿಯುವುದೇ ಬೆಸ್ಟ್.‌ ಈ ಮಣ್ಣಿನ ಮಡಿಕೆಗಳು ನೀರನ್ನು ತಂಪಾಗಿಸುವುದು ಮಾತ್ರವಲ್ಲದೆ ನೀರನ್ನು ನೈಸರ್ಗಿಕವಾಗಿ ಶುದ್ಧೀಕರಿಸಲು ಸಹ…

Read More

ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?: ಅಸಲಿ ಕಾರಣ ಬಿಚ್ಚಿಟ್ಟ ಪೊನ್ನಣ್ಣ!

ಬೆಂಗಳೂರು, ಮೇ.22: ಸಿಎಂ ಕಾನೂನು ಸಲಹೆಗಾರರಾದ ಪೊನ್ನಣ್ಣ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆ ನಡೆಸಲು ಸಿಬ್ಬಂದಿ ಕೊರತೆ ಎದುರಾಗಿದೆ ಎಂದು ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಆಗಸ್ಟ್ 31ರ ಗಡುವಿನೊಳಗೆ ಚುನಾವಣೆ ನಡೆಸುವುದು ಕಷ್ಟಕರವಾಗಿದೆ. ಅಧಿಕಾರಿಗಳು ಈಗಾಗಲೇ ಜನಗಣತಿ (ಸೆನ್ಸಸ್) ಹಾಗೂ ಆಸ್ತಿ ಹಕ್ಕುಗಳ ಸಮೀಕ್ಷೆ (ಎಸ್​ಐಆರ್) ನಂತಹ ಪ್ರಮುಖ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ಅಗತ್ಯ ಸಿಬ್ಬಂದಿ ಲಭ್ಯವಿಲ್ಲ. ಹೀಗಾಗಿ, ಸುಪ್ರೀಂ ಕೋರ್ಟ್‌ಗೆ ಹೆಚ್ಚಿನ ಸಮಯಾವಕಾಶ ನೀಡುವಂತೆ ಮನವಿ ಮಾಡಲಾಗಿದ್ದು,…

Read More

ಖ್ಯಾತ ಚಿತ್ರ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಟಿ. ಶಿವಪ್ರಸಾದ್ ನಿಧನ – Kannada News | International Artist KT Shivaprasad passes away In Bengaluru

ಹಾಸನ, (ಜೂನ್ 30): ಕಲಾ ಪ್ರಪಂಚದಲ್ಲಿ ಜಾಗತಿಕ ಮಟ್ಟದ ಐಕಾನ್ ಆಗಿ ಗುರುತಿಸಿಕೊಂಡಿದ್ದ, ಗ್ರಾಮೀಣ ಸೊಗಡಿನ ಜೊತೆಗೆ ಆಧುನಿಕ ಕಲೆಯನ್ನು ಬೆಸೆದ ಕರ್ನಾಟಕದ ಹೆಮ್ಮೆಯ ಅಂತಾರಾಷ್ಟ್ರೀಯ ಚಿತ್ರ ಕಲಾವಿದ ಕೆ.ಟಿ. ಶಿವಪ್ರಸಾದ್ (KT Shivaprasad) ಅವರು ನಿಧನರಾಗಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೆ.ಟಿ.ಶಿವಪ್ರಸಾದ್ ಅವರು ಇಂದು (ಜೂನ್ 30) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ತಳಸಮುದಾಯಗಳ, ರೈತರ ಧ್ವನಿಯಾಗಿ ಕಲೆಯ ಮೂಲಕವೇ ಕ್ರಾಂತಿ ಸೃಷ್ಟಿಸಿದ್ದ ಈ ಅಪರೂಪದ ಪ್ರತಿಭೆ ನಿಧನದಿಂದಾಗಿ ಭಾರತೀಯ ಕಲಾ ರಂಗದ…

Read More

ಬಂಡೀಪುರದಲ್ಲಿ ಏಕಾಏಕಿ ಕಾರುಗಳ ಮೇಲೆ ಕಾಡಾನೆ ದಾಳಿ, ಬೆಚ್ಚಿಬಿದ್ದ ಪ್ರಯಾಣಿಕರು: ವಿಡಿಯೋ ವೈರಲ್ – Kannada News | Bandipur Elephant Vegetable King Returns, Charges at Cars; Viral Video Sparks Concern

ಚಾಮರಾಜನಗರ, ಜುಲೈ 20: ಹಲವು ದಿನಗಳಿಂದ ಸೈಲೆಂಟಾಗಿದ್ದ ಬಂಡೀಪುರದ ‘ತರಕಾರಿ ರಾಜ’ ಕಾಡಾನೆ ಮತ್ತೆ ರಸ್ತೆಗೆ ಇಳಿದು ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ-ಕೆಕ್ಕನಹಳ್ಳ ರಸ್ತೆಯಲ್ಲಿ ಆಹಾರ ಅರಸಿ ಬಂದ ಆನೆ, ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರುಗಳ ಬಳಿ ತೆರಳಿ ದಾಳಿ ನಡೆಸಿದೆ. ತರಕಾರಿ ಸಾಗಿಸುವ ವಾಹನಗಳನ್ನು ಗುರಿಯಾಗಿಸಿಕೊಂಡು ನಡುರಸ್ತೆಯಲ್ಲೇ ನಿಲ್ಲುವ ಈ ಕಾಡಾನೆ, ಈ ಬಾರಿ ಕಾರುಗಳ ಬಳಿಗೂ ತೆರಳಿ ಪ್ರಯಾಣಿಕರನ್ನು ಬೆಚ್ಚಿಬೀಳಿಸಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ….

Read More