Headlines

Spiritual Difference: ಮನೆಯಲ್ಲೇ ಜಪ-ತಪ ಮಾಡಿದರೂ ದೇವಾಲಯಕ್ಕೆ ಏಕೆ ಹೋಗಬೇಕು? ಇಲ್ಲಿದೆ ವೈಜ್ಞಾನಿಕ ಮತ್ತು ಧಾರ್ಮಿಕ ಕಾರಣ – Kannada News | Home Worship vs. Temple Worship: Understanding the Spiritual Difference

ಮನೆ ಪೂಜೆ ಮತ್ತು ದೇವಾಲಯ ಪೂಜೆImage Credit source: Pinterest ಅನೇಕ ಭಕ್ತರು ಪದೇ ಪದೇ ಕೇಳುವ “ಮನೆ ಪೂಜೆಗೂ ದೇವಾಲಯದ ಭೇಟಿಗೂ ವ್ಯತ್ಯಾಸವೇನು? ಎರಡೂ ಅನಿವಾರ್ಯವೇ?” ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಮನೆಯಲ್ಲೇ ಪೂಜೆ, ಜಪ ಮಾಡಿದರೆ ಸಾಕು, ದೇವಾಲಯಕ್ಕೆ ಏಕೆ ಹೋಗಬೇಕು ಎಂಬ ಭಾವನೆ ಹಲವರಲ್ಲಿ ಇರುತ್ತದೆ. ಆದರೆ, ಎರಡೂ ಪೂಜಾ ವಿಧಾನಗಳು ತಮ್ಮದೇ ಆದ ವಿಶಿಷ್ಟ…

Read More

ಐಪಿಎಲ್ ನಿಯಮ ಬದಲಿಸಿ: ಬಿಸಿಸಿಐಗೆ ಪತ್ರ ಬರೆದ ಸುನಿಲ್ ಗವಾಸ್ಕರ್ – Kannada News | IPL 2026: Gavaskar Urges Strict Rules to Curb Slow Play

ಐಪಿಎಲ್ ಪಂದ್ಯಗಳು ನಿಗದಿತ ಸಮಯ ಮೀರಿ ಅತಿಯಾಗಿ ವಿಳಂಬವಾಗುತ್ತಿರುವುದಕ್ಕೆ ಭಾರತದ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಟಗಾರರು ಮತ್ತು ತಂಡಗಳು ನೀಡಲಾಗುವ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ ಎಂದು ಕಿಡಿಕಾರಿರುವ ಅವರು, 2026ರ ಆವೃತ್ತಿಯಿಂದ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (BCCI) ವಿಶೇಷ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ನಾಲ್ಕು ಪ್ರಮುಖ ವಿಷಯಗಳನ್ನು ಉಲ್ಲೇಖಿಸಿದ್ದು, ಈ ನಿಯಮಗಳನ್ನು ಜಾರಿಗೊಳಿಸುವಂತೆ ಆಗ್ರಹಿಸಿದ್ದಾರೆ. ಸುನಿಲ್ ಗವಾಸ್ಕರ್ ನೀಡಿರುವ ಪ್ರಮುಖ ಸಲಹೆಗಳು ಈ ಕೆಳಗಿನಂತಿವೆ……

Read More

ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ದೆಹಲಿಯಲ್ಲಿ ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ! – Kannada News | Karnataka Leadership Row: Siddaramaiah’s AHINDA Strategy in Delhi Amid DK Shivakumar Camp’s ‘May Revolution’ Hopes

ಬೆಂಗಳೂರು, ಏಪ್ರಿಲ್ 29: ಕರ್ನಾಟಕ ಕಾಂಗ್ರೆಸ್ ರಾಜಕಾರಣದಲ್ಲಿ ಮುಖ್ಯಮಂತ್ರಿ ಸ್ಥಾನದ ಕುರಿತಾದ ಗೊಂದಲಗಳು ಮತ್ತೆ ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ಅಧಿಕಾರಕ್ಕಾಗಿ ಪೈಪೋಟಿ ಜೋರಾಗಿದೆ. ಸಿದ್ದರಾಮಯ್ಯ ಬಣದಿಂದ ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಹೆಚ್.ಸಿ. ಮಹದೇವಪ್ಪ ದೆಹಲಿಗೆ ತೆರಳಿ ಹೈಕಮಾಂಡ್‌ ಎದುರು ಅಹಿಂದ ಕಾರ್ಡ್‌ ಅಸ್ತ್ರ ಪ್ರಯೋಗಿಸಿದ್ದಾರೆ. ದಲಿತ ಮುಖ್ಯಮಂತ್ರಿ ಹುದ್ದೆಯ ಬೇಡಿಕೆಯನ್ನೂ ಇವರು ಮುಂದಿಟ್ಟಿದ್ದಾರೆ. ಮತ್ತೊಂದೆಡೆ, ಡಿಕೆ ಶಿವಕುಮಾರ್ ಬಣ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಬದಲಾವಣೆಯ ಶುಭಸುದ್ದಿಯ ನಿರೀಕ್ಷೆಯಲ್ಲಿದೆ….

Read More

ನಾನೇನು ಹೀರೋಯಿನ್​ ಆಗಿ ನಟಿಸ್ತಿದೀನಾ? ಕೆಣಕಲು ಬಂದವರಿಗೆ ಅಭಿಷೇಕ್ ಬಚ್ಚನ್ ಖಡಕ್ ತಿರುಗೇಟು – Kannada News | Abhishek Bachchan’s Viral Reply to Trolls: Am I a Heroine? Strong Response on Solo Lead Roles

ಅಭಿಷೇಕ್ ಬಚ್ಚನ್ ಅವರನ್ನು ಎಲ್ಲರೂ ಆಡಿಕೊಳ್ಳುತ್ತಾರೆ. ಇದಕ್ಕೆ ಕಾರಣ ಅವರ ತಂದೆ ಅಮಿತಾಭ್ ಬಚ್ಚನ್ ಅವರ ಲೆಗಸಿ. ಅಷ್ಟು ದೊಡ್ಡ ಸ್ಟಾರ್ ಹೀರೋನ ಮಗನಾದರೂ ಅಭಿಷೇಕ್ ಅವರಿಗೆ ಚಿತ್ರರಂಗದಲ್ಲಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ, ಅವಕಾಶ ಸಿಕ್ಕಾಗಲೆಲ್ಲ ಅವರನ್ನು ಟ್ರೋಲ್ ಮಾಡುವ ಕೆಲಸ ಆಗುತ್ತಿದೆ. ಹೀಗಿರುವಾಗಲೇ ಅಭಿಷೇಕ್ ಬಚ್ಚನ್ ಅವರ ಈ ಹಿಂದಿನ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಕೆಣಕಲು ಬಂದವರಿಗೆ ಅವರು ಖಡಕ್ ಆಗಿ ಉತ್ತರ ನೀಡಿದ್ದಾರೆ. ಅಭಿಷೇಕ್ ಬಚ್ಚನ್ ಚಿತ್ರರಂಗಕ್ಕೆ ಬಂದು…

Read More

ಹಾಸನದಲ್ಲಿ ಹಲವು ಅವಾಂತರ ಸೃಷ್ಟಿಸಿದ ಬೇಸಿಗೆ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು

ಹಾಸನ, ಏಪ್ರಿಲ್ 29: ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಜಿ.ಅಂಕನಹಳ್ಳಿಯಲ್ಲಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ವ್ಯಾಪಕ ಹಾನಿ ಸಂಭವಿಸಿದೆ. ಬೇಸಿಗೆ ಮಳೆಯ ತೀವ್ರತೆಗೆ ಹಲವು ವಿದ್ಯುತ್ ಕಂಬಗಳು ಮತ್ತು ಮರಗಳು ಧರೆಗುರುಳಿವೆ. ಈ ಘಟನೆಯಿಂದಾಗಿ ಜಿ.ಅಂಕನಹಳ್ಳಿ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಆರ್ಭಟಕ್ಕೆ ರಸ್ತೆಗೆ ಅಡ್ಡಲಾಗಿ ಬಿದ್ದ ಮರದ ಕೊಂಬೆಗಳಿಂದ ಸಂಚಾರಕ್ಕೆ ಅಡ್ಡಿಯಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಗ್ರಾಮ ಪಂಚಾಯತ್ ಸಿಬ್ಬಂದಿ ರಸ್ತೆ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಬಿದ್ದ…

Read More

International Dance Day 2026: ಅಂತಾರಾಷ್ಟ್ರೀಯ ನೃತ್ಯ ದಿನದ ಆಚರಣೆ ಹೇಗೆ ಪ್ರಾರಂಭವಾಯಿತು? – Kannada News | International Dance Day 2026: How did the celebration of International Dance Day begin?

ಅಂತಾರಾಷ್ಟ್ರೀಯ ನೃತ್ಯ ದಿನImage Credit source: Getty Images ನೃತ್ಯವು (Dance) ಒಬ್ಬ ವ್ಯಕ್ತಿಯು ತನ್ನ ಆಂತರಿಕತೆಯನ್ನು ಅನ್ವೇಷಿಸಲು ಅನುವು ಮಾಡಿಕೊಡುವ, ಭಾವನೆಯನ್ನು ವ್ಯಕ್ತಪಡಿಸುವ ಒಂದು ಕಲಾ ಪ್ರಕಾರವಾಗಿದೆ. ಈ ನೃತ್ಯ ಕಲೆ ಮನೋರಂಜನೆಯನ್ನು ನೀಡುವುದು, ಭಾವನೆಯನ್ನು ವ್ಯಕ್ತಪಡಿಸುವುದು, ಸಂಸ್ಕೃತಿಯನ್ನು ಪ್ರತಿನಿಧಿಸುವುದು ಮಾತ್ರವಲ್ಲದೆ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಉತ್ತೇಜಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ. ನೃತ್ಯದ ವೈವಿಧ್ಯತೆಯನ್ನು ಗುರುತಿಸಲು ಮತ್ತು ಈ ಕಲಾ ಪ್ರಕಾರವನ್ನು ಗೌರವಿಸಲು ಪ್ರತಿವರ್ಷ ಏಪ್ರಿಲ್‌ 29 ರಂದು ಅಂತರರಾಷ್ಟ್ರೀಯ ನೃತ್ಯ ದಿನವನ್ನು ಆಚರಿಸಲಾಗುತ್ತದೆ. …

Read More

ಪಂದ್ಯದ ನಡುವೆ ರಿಯಾನ್ ಪರಾಗ್ ‘ಧಮ್ ಮಾರೋ ಧಮ್: ಜೈಲು ಶಿಕ್ಷೆಯ ಭೀತಿ..! – Kannada News | IPL 2026: Riyan Parag Triggers Massive Controversy Over Vaping Incident

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ 19ನೇ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ದೊಡ್ಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ತಂಡದ ಡ್ರೆಸ್ಸಿಂಗ್ ರೂಮ್‌ನಲ್ಲಿ ಪರಾಗ್ ‘ವೇಪಿಂಗ್’ (E-Cigarette) ಸೇದುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದರ ಬೆನ್ನಲ್ಲೇ ಐಪಿಎಲ್​ ನಿಯಮಗಳ ಬಗ್ಗೆ ಪ್ರಶ್ನೆಗಳೆದ್ದಿವೆ. ಏಪ್ರಿಲ್ 28ರಂದು ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಿಯಾನ್ ಪರಾಗ್ 16 ಎಸೆತಗಳಲ್ಲಿ 29 ರನ್ ಗಳಿಸಿ ಔಟಾದರು. ಅವರು ಪೆವಿಲಿಯನ್‌ಗೆ ಮರಳಿದ…

Read More

Video: ಹುಷಾರಿಲ್ಲ ಅಂದ್ರೆ ಪ್ರೂಫ್ ಕೊಡು ಎಂದ ಅಧಿಕಾರಿ, ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ – Kannada News | Bihar Worker Turns Up With IV Drip After Asked for Illness Proof

ಪಾಟ್ನಾ, ಏಪ್ರಿಲ್ 29: ಹುಷಾರಿಲ್ಲ ರಜೆ ಬೇಕು ಅಂದ್ರೆ ಅಧಿಕಾರಿ ಪ್ರೂಫ್ ಕೊಡು ಎಂದು ಕೇಳಿದ್ದಕ್ಕೆ ಅಂಗನವಾಡಿ ಕಾರ್ಯಕರ್ತೆ ಐವಿ ಡ್ರಿಪ್ ಹಾಕಿಸಿಕೊಂಡು ಆಸ್ಪತ್ರೆಗೆ ಹಾಜರಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವೈರಲ್ ಆಗಿರುವ ಈ ವೀಡಿಯೊದಲ್ಲಿ, ಮಹಿಳೆ ಐವಿ ಡ್ರಿಪ್ ಹಾಕಿಸಿಕೊಂಡಿರುವುದು, ನಡುಗುತ್ತಾ ಪತಿಯ ಸಹಾಯದಿಂದ ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಆಕೆ ಕೆಲಸಕ್ಕೆ ಬಾರದಿದ್ದಾಗ ಅಧಿಕಾರಿಯೊಬ್ಬರು ಕರೆ ಮಾಡಿದಾಗ ಆಕೆಗೆ ಅನಾರೋಗ್ಯ, ಕೆಲಸಕ್ಕೆ ಬರಲು ಸಾಧ್ಯವಿಲ್ಲ ಎಂದು ಪತಿ ಹೇಳಿದ್ದಾರೆ. ಆದರೆ ಅಷ್ಟಕ್ಕೆ ಸುಮ್ಮನಿರದ ಅಧಿಕಾರಿ ಪುರಾವೆ…

Read More

ಮನೆ ಬಾಗಿಲು ಹಾಕಲು ಮರೆತು ಹೋದ ಯುವತಿ, ಪಾರ್ಸೆಲ್ ಡೆಲಿವರಿಗೆಂದು ಬಂದ ವ್ಯಕ್ತಿ ಮಾಡಿದ್ದೇನು? – Kannada News | Delivery Worker Steps Up, Guards Home After Spotting Open Door

ದಿವ್ಯಾ ಉನ್ನಿ ಯಾವುದೋ ಗಡಿಬಿಡಿಯಲ್ಲಿ ಮನೆಯ ಬಾಗಿಲು ಹಾಕದೆ ಹೊರಗೆ ಹೋಗಿದ್ದರು. ಅಮ್ಜದ್ ಮನೆಗೆ ಪಾರ್ಸೆಲ್ ಕೊಡಲು ಬಂದ ವ್ಯಕ್ತಿಯೊಬ್ಬರು ಬಾಗಿಲು ತೆರೆದಿದ್ದನ್ನು ನೋಡಿ ಮೊದಲು ಮಾಲೀಕರು ಮನೆಯೊಳಗಿದ್ದಾರೆ ಎಂದುಕೊಂಡರು. ಬಳಿಕ ಯಾರೂ ಇಲ್ಲವೆಂದು ಅರಿವಾಗಿತ್ತು. ಸಾಕಿದ ಬೆಕ್ಕು ಕೂಡ ಅಲ್ಲೇ ಇತ್ತು. ಬಳಿಕ ಪಾರ್ಸೆಲ್ ಅನ್ನು ಸುರಕ್ಷಿತವಾಗಿ ಮನೆಯ ಒಳಗೆ ಟೇಬಲ್ ಮೇಲಿರಿಸಿದ್ದಾರೆ. ಮನೆಯೊಳಗೆ ಯಾರೂ ಇಲ್ಲದಿದ್ದರೂ ಬಾಗಿಲು ತೆರೆದಿದ್ದರೆ ಕಳ್ಳರ ಭಯ ಅಥವಾ ಸಾಕುಪ್ರಾಣಿಗಳು ಓಡಿಹೋಗುವ ಅಪಾಯವಿರುತ್ತದೆ ಎಂದು ಅರಿತ ಅಮ್ಜಾದ್, ಮೊದಲು ಪಾರ್ಸೆಲ್…

Read More

45ನೇ ವಯಸ್ಸಿಗೆ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ ಕಪೂರ್ ಕುಟುಂಬದ ಕುಡಿ – Kannada News | Neetu Kapoor’s ‘Daadi Ki Shaadi’: Riddhima Kapoor Sahni’s Bollywood Debut at 45

ನಟಿ ನೀತು ಕಪೂರ್  ನಟಿಸಿರುವ ‘ದಾದಿ ಕಿ ಶಾದಿ’ ಚಿತ್ರ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಇದರಲ್ಲಿ ಹಾಸ್ಯನಟ ಕಪಿಲ್ ಶರ್ಮಾ ಮತ್ತು ಸಾದಿಯಾ ಖತೀಬ್ ಕೂಡ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಕಪೂರ್ ಕುಟುಂಬದ ಮಗಳು ಕೂಡ ಇದರಲ್ಲಿ ಕಾಣಿಸಿಕೊಂಡಿದ್ದಾರೆ. ಅವರು 45 ನೇ ವಯಸ್ಸಿನಲ್ಲಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ನೀತು ಕಪೂರ್ ‘ದಾದಿ’ ಪಾತ್ರವನ್ನು ನಿರ್ವಹಿಸಿದ್ದಾರೆ. ಚಿತ್ರ ನೀತು ಕಪೂರ್‌ಗೆ ತುಂಬಾ ವಿಶೇಷವಾಗಿದೆ. ಏಕೆಂದರೆ ಅವರ ಮಗಳು ರಿದ್ಧಿಮಾ ಕಪೂರ್ ಸಾಹ್ನಿ…

Read More