Headlines

ಜಿಬಿಎ ಲ್ಯಾಬ್‌ಗೆ ಅಂಟಿದ ಗ್ರಹಣ: ಬೆಂಕಿ ಅವಘಡದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು! – Kannada News | BBMP/GBA Quality Control Lab Negligence: Machinery Rots After Fire Mishap

ಕ್ವಾಲಿಟಿ ಕಂಟ್ರೋಲ್ ಲ್ಯಾಬ್Image Credit source: The Hindu ಬೆಂಗಳೂರು, ಏಪ್ರಿಲ್ 29: ಸಿಲಿಕಾನ್ ಸಿಟಿಯ ಅಭಿವೃದ್ಧಿ ಕಾಮಗಾರಿಗಳ ಬೆನ್ನೆಲುಬಾಗಬೇಕಿದ್ದ ಬಿಬಿಎಂಪಿ ಗುಣನಿಯಂತ್ರಣ ಪ್ರಯೋಗಾಲಯವು (Quality Control Lab) ಸದ್ಯ ಅನಾಥ ಸ್ಥಿತಿಯಲ್ಲಿದೆ. ಎರಡು ವರ್ಷಗಳ ಹಿಂದೆ ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದಲ್ಲಿದ್ದ ಲ್ಯಾಬ್‌ನಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡ ಹಲವರನ್ನು ಬಲಿ ಪಡೆದಿತ್ತು. ಆ ಘಟನೆಯ ನಂತರವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು ಮತ್ತು ಜಿಬಿಎ (GBA), ಪ್ರಯೋಗಾಲಯದ ಪುನಶ್ಚೇತನಕ್ಕೆ ಆಸಕ್ತಿ ತೋರದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹೊಸ…

Read More

‘ಮಗನೇ ಈಗಲೂ ನನಗೆ ಸಿನಿಮಾ ಅರ್ಥ ಆಗಿಲ್ಲ ಅಂತಿದ್ರು’; ಪ್ರಭಾಕರ್ ಮಾತು ನೆನೆದ ವಿನೋದ್ – Kannada News | Tiger Prabhakar’s Emotional Advice to Son Vinod Prabhakar Revealed at Balaramana Dinagalu Teaser Launch.

ಪ್ರಭಾಕರ್ ಅವರು ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. ಪೊಲೀಸ್​ ಆಗಿ, ಹೀರೋ ಆಗಿ, ವಿಲನ್ ಆಗಿ ಮಿಂಚಿದ್ದರು. ಅವರು ಹೇಳಿದ ಒಂದು ಮಾತನ್ನು ವಿನೋದ್ ಪ್ರಭಾಕರ್ ನೆನಪಿಸಿಕೊಂಡಿದ್ದಾರೆ.‘ಬಲರಾಮನ ದಿನಗಳು’ ಸಿನಿಮಾ ಟೀಸರ್ ಲಾಂಚ್ ವೇಳೆ ಮಾತನಾಡಿದ ಪ್ರಭಾಕರ್ ಅವರು, ‘ನಾನು ಇಷ್ಟೆಲ್ಲ ಸಿನಿಮಾ ಮಾಡಿದರೂ ನನಗೆ ಸಿನಿಮಾ ಏನು ಅನ್ನೋದು ಗೊತ್ತಾಗಿಲ್ಲ ಮಗನೆ ಎಂದು ಪ್ರಭಾಕರ್ ಹೇಳುತ್ತಿದ್ದರು’ ಎಂದು ವಿನೋದ್ ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಹಸೆಮಣೆ ಏರಬೇಕಿದ್ದ ವಧುವಿನ ದಾರುಣ ಅಂತ್ಯ, ಮದುವೆ ದಿನ ಬ್ಯೂಟಿ ಪಾರ್ಲರ್‌ಗೆ ಹೋಗುತ್ತಿದ್ದಾಗ ಅಪಘಾತ, ಯುವತಿ ಸಾವು – Kannada News | Wedding Day Tragedy: Bride Dies in Road Accident in UP

ಬರಿಯಾರ್‌ಪುರ, ಏಪ್ರಿಲ್ 29: ಮಂಗಲ ವಾದ್ಯಗಳು ಮೊಳಗಬೇಕಿದ್ದ ಮನೆಯಲ್ಲಿ ಈಗ ಸ್ಮಶಾನ ಮೌನ ಆವರಿಸಿದೆ. ಮದುವೆಗೆ ಸಿದ್ಧವಾಗಲು ಸಡಗರದಿಂದ ಬ್ಯೂಟಿ ಪಾರ್ಲರ್‌ಗೆ ಹೊರಟಿದ್ದ 22 ವರ್ಷದ ವಧು, ಮನೆಗೆ ಹೆಣವಾಗಿ ಹಿಂದಿರುಗಿದ ಘೋರ ದುರಂತ ಉತ್ತರ ಪ್ರದೇಶದಲ್ಲಿ ನಡೆದಿದೆ. ಬರಿಯಾರ್‌ಪುರದ ಗೌರ್ ಕೋಥಿ ಗ್ರಾಮದ  ರಚನಾ (22) ಅವರ ವಿವಾಹ(Marriage)ವು ಅದೇ ದಿನ ಸಂಜೆ ನಡೆಯಬೇಕಿತ್ತು. ವಧುವಿನ ಅಲಂಕಾರಕ್ಕಾಗಿ ರಚನಾ ತನ್ನ ಕಿರಿಯ ಸಹೋದರನೊಂದಿಗೆ ಬೈಕ್​​ನಲ್ಲಿ ಹತ್ತಿರದ ಬ್ಯೂಟಿ ಪಾರ್ಲರ್‌ಗೆ ಹೊರಟಿದ್ದರು. ಆದರೆ ಬೈಕ್ ನಿಯಂತ್ರಣ ತಪ್ಪಿ…

Read More

ಪಂಜಾಬ್ ಕಿಂಗ್ಸ್​ ಸೋಲಿಗೆ ಇದುವೇ ಕಾರಣ!

IPL 2026: ಐಪಿಎಲ್​ನ 40ನೇ ಪಂದ್ಯದ ಮೂಲಕ ರಾಜಸ್ತಾನ್ ರಾಯಲ್ಸ್ ತಂಡವು ಪಂಜಾಬ್ ಕಿಂಗ್ಸ್ ತಂಡದ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದೆ. ಈ ಪಂದ್ಯದಲ್ಲಿ 222 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿದರೂ ಪಂಜಾಬ್ ಕಿಂಗ್ಸ್​ ತಂಡವು 6 ವಿಕೆಟ್‌ಗಳ ಸೋಲನ್ನು ಅನುಭವಿಸಿತು. ಸತತ ಏಳು ಪಂದ್ಯಗಳ ಗೆಲುವಿನ ನಂತರ ಪಂಜಾಬ್ ಎಡವಿದ್ದು ಎಲ್ಲಿ? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್. ಡೆತ್ ಓವರ್‌ಗಳಲ್ಲಿ ಬೌಲಿಂಗ್ ವೈಫಲ್ಯ: ಪಂದ್ಯದ ನಂತರ ಮಾತನಾಡಿದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್, ಸೋಲಿಗೆ…

Read More

ಬಿಜೆಪಿ ಮುಖಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ: ಸೊರಬ ಪುರಸಭೆ ಮಾಜಿ ಅಧ್ಯಕ್ಷ ಅರೆಸ್ಟ್! – Kannada News | Shivamogga: BJP Leader and Former Soraba TMC President Arrested After Wife ended Over Extra Marital Affair

ಶಿವಮೊಗ್ಗ, ಏಪ್ರಿಲ್ 29: ಪತಿಯ ಅನೈತಿಕ ಸಂಬಂಧ ಹಾಗೂ ದೈಹಿಕ-ಮಾನಸಿಕ ಹಿಂಸೆಯಿಂದ ಬೇಸತ್ತ ಬಿಜೆಪಿ (BJP) ಮುಖಂಡನ ಪತ್ನಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಹೊಸವೀರಾಪುರ ಗ್ರಾಮದ ಮಂಜುಳಾ (38) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈ ಬಗ್ಗೆ ಮೃತಳ ತಾಯಿ ಸೊರಬ ಪೋಲೀಸರಿಗೆ ದೂರು ನೀಡಿದ್ದು, ಇದರ ಆಧಾರದಲ್ಲಿ ಬಿಜೆಪಿ ಮುಖಂಡ ಪ್ರಭು ಮೇಸ್ತ್ರಿಯನ್ನು ಬಂಧಿಸಲಾಗಿದೆ. ಅಲ್ಲದೆ, ಪ್ರಭು ಮೇಸ್ತ್ರಿಯ ಹಲವು ವಿಚಾರಗಳು ಬೆಳಕಿಗೆ ಬಂದಿವೆ….

Read More

Bengaluru Air Quality: ಬಳ್ಳಾರಿ ಜನರ ಉಸಿರಿಗೆ ಕುತ್ತು: ಮಾರಕ ಹಂತಕ್ಕೆ ತಲುಪಿದ ಗಾಳಿಯ ಗುಣಮಟ್ಟ! – Kannada News | Bangalore Air Pollution Crisis: Ballari Air Quality crosses 300, Hazardous AQI noted

ಬೆಂಗಳೂರು, ಏಪ್ರಿಲ್ 29: ರಾಜ್ಯದಲ್ಲಿ ಬಳ್ಳಾರಿಯ ವಾಯು ಗುಣಮಟ್ಟ (Bengaluru Air Quality) ಏಕಾಏಕಿ 300ರ ಗಡಿ ದಾಟಿದ್ದು, ಇದೇ ಮೊದಲ ಬಾರಿಗೆ ಈ ಮಟ್ಟದಲ್ಲಿ ಹದಗೆಟ್ಟಿದೆ. ಇಷ್ಟು ದಿನ ಗರಿಷ್ಠ 200ಕ್ಕೆ ತಲುಪುತ್ತಿದ್ದ AQI ಇಂದು ಇಷ್ಟು ಹೆಚ್ಚಾಗಿರುವುದು ಆತಂಕ ಮೂಡಿಸಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹಠಾತ್ತನೆ ಕುಸಿದ AQI ಬಳ್ಳಾರಿಯಲ್ಲಿ ವಾಯುಮಾಲಿನ್ಯದ ಮಟ್ಟವು ಅತ್ಯಂತ ಅಪಾಯಕಾರಿ (Hazardous) ಹಂತಕ್ಕೆ…

Read More

‘ಜಗದ್ಧಾತ್ರೀ’ ಎಂಟ್ರಿಗೆ ಸಿದ್ಧವಾಯ್ತು ವೇದಿಕೆ; ಮುಗಿಯುತ್ತಿರುವ ಧಾರಾವಾಹಿ ಯಾವುದು? – Kannada News | Jagaddhatri Serial: Mokshitha Pai’s Grand Return on Zee Kannada; Which Show Ends?

‘ಜಗದ್ಧಾತ್ರೀ’ ಧಾರಾವಾಹಿ ಬರಲಿದೆ ಎಂಬುದನ್ನು ಜೀ ಕನ್ನಡ ವಾಹಿನಿ ಈ ಮೊದಲೇ ಘೋಷಣೆ ಮಾಡಿದ್ದು ಎಲ್ಲರಿಗೂ ಗೊತ್ತೇ ಇದೆ. ಈಗ ಧಾರಾವಾಹಿಯ ಹೊಸ ಪ್ರೋಮೋ ಒಂದು ರಿಲೀಸ್ ಆಗಿದೆ. ಇದರಲ್ಲಿ ‘ಜಗದ್ಧಾತ್ರೀ’ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಎಂಬುದನ್ನು ತೋರಿಸಲಾಗಿದೆ. ಜಗದ್ಧಾತ್ರೀ ಕೇವಲ ಮನೆ ಮಗಳಲ್ಲ, ಆಕೆ ಲೋಕವನ್ನು ಕಾಯುವವಳೂ ಹೌದು ಎಂಬುದನ್ನು ತೋರಿಸಿರಿವುದನ್ನು ನೀವು ಕಾಣಬಹುದು. ‘ಜಗದ್ಧಾತ್ರೀ’ ಧಾರಾವಾಹಿ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಮೊದಲು ಪ್ರೋಮೋ ಒಂದು ರಿಲೀಸ್ ಆಗಿತ್ತು. ಈಗ…

Read More

ವೈಭವ್ ಆರ್ಭಟಕ್ಕೆ ರಸೆಲ್ ರೆಕಾರ್ಡ್ ಉಡೀಸ್ – Kannada News | Vaibhav Sooryavanshi Breaks Andre Russell’s Record

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ವೈಭವ್ ಸೂರ್ಯವಂಶಿ (Vaibhav Sooryavanshi) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ 6 ವರ್ಷಗಳ ಹಿಂದೆ ಆ್ಯಂಡ್ರೆ ರಸೆಲ್ (Andre Russell) ಬರೆದಿಟ್ಟಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ. ಮುಲ್ಲನ್​ಪುರ್​ನಲ್ಲಿ ನಡೆದ ಪಂಜಾಬ್ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಸ್ಫೋಟಕ ಬ್ಯಾಟಿಂಗ್​​ನೊಂದಿಗೆ ಕೇವಲ 16 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್​​ನೊಂದಿಗೆ 43 ರನ್​ ಚಚ್ಚಿದ್ದರು. ಈ…

Read More

ಮತ್ತೆ ಒಂದಾದ ‘ಧುರಂಧರ್’ ಜೋಡಿ; ಆದಿತ್ಯ ಧಾರ್ ಹೊಸ ಚಿತ್ರಕ್ಕೆ ರಣವೀರ್ ಹೀರೋ – Kannada News | Ranveer Singh and Aditya Dhar Reunite: New Blockbuster After Dhurandhar 2 Success

ಒಂದು ಹಿಟ್ ಕಾಂಬಿನೇಷನ್ ಸಿಕ್ಕರೆ ಸಾಕು ನಂತರದಲ್ಲಿ ಇದನ್ನೇ ಮುಂದುವರಿಸಿಕೊಂಡು ಹೋಗುವ ಪ್ರಯತ್ನವನ್ನು ಮಾಡಲಾಗುತ್ತದೆ. ಹೀಗೆ ಮಾಡೋದನ್ನು ಜನರು ಕೂಡ ಇಷ್ಟಪಡುತ್ತಾರೆ. ಈಗ ರಣವೀರ್ ಸಿಂಗ್ ಹಾಗೂ ನಿರ್ದೇಶಕ ಆದಿತ್ಯ ಧಾರ್ ಅವರು ಮತ್ತೊಮ್ಮೆ ಒಟ್ಟಿಗೆ ಬರಲು ರೆಡಿ ಆಗಿದ್ದಾರೆ. ಈ ಚಿತ್ರಕ್ಕೆ ಅಭಿಮಾನಿಗಳು ಕಾದಿದ್ದಾರೆ. ಹಾಗಂತ ಈ ಸಿನಿಮಾ ಈಗಲೇ ಸೆಟ್ಟೇರುವುದಿಲ್ಲ. ಇದಕ್ಕೆ ಸಾಕಷ್ಟು ಸಮಯದ ಅಗತ್ಯವಿದೆ. ರಣವೀರ್ ಸಿಂಗ್ ಹಾಗೂ ಆದಿತ್ಯ ಧಾರ್ ಅವರು ಮೊದಲ ಬಾರಿಗೆ ಒಂದಾಗಿದ್ದು ‘ಧುರಂಧರ್’ ಸಿನಿಮಾದಲ್ಲಿ. ರಣವೀರ್ ಹಮ್ಜಾ…

Read More

ಸುಡುವ ಬಿಸಿಲು, ಉಷ್ಣ ಅಲೆಯ ನಡುವೆಯೂ ಹಂಪಿ ಮೃಗಾಲಯದ ಪ್ರಾಣಿಗಳು ಕೂಲ್ ಕೂಲ್! ಹೇಗೆ ಗೊತ್ತಾ? – Kannada News | Hampi Zoo Animals Stay Cool Amid 40 degree celsius Heat: Sprinklers and Water Ponds Deployed to Prevent Dehydration

ಹಂಪಿ ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನವನದಲ್ಲಿ ವಿರಮಿಸುತ್ತಿರುವ ಹುಲಿ ಬಳ್ಳಾರಿ, ಏಪ್ರಿಲ್ 29: ಕರ್ನಾಟಕದಾದ್ಯಂತ ಸೂರ್ಯನ ಪ್ರತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೆಂಡದಂತಹ ಬಿಸಿಲು, ಉಷ್ಣ ಅಲೆಗೆ (Heat Wave) ಮನುಷ್ಯರೇ ತತ್ತರಿಸಿ ಹೋಗುತ್ತಿದ್ದಾರೆ. ಆದರೆ, ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿ ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನವನದಲ್ಲಿ (Atal Bihari Vajpayee Zoological Park) ಮಾತ್ರ ಪ್ರಾಣಿಗಳು ರಣರ ಬಿಸಿಲಿನಲ್ಲೂ ತಂಪಾಗಿವೆ. ಬಿಸಿಲಿನ ತಾಪ 40 ಡಿಗ್ರಿ ಸೆಲ್ಸಿಯಸ್ ದಾಟಿದ್ದರೂ, ಪ್ರಾಣಿಗಳಿಗೆ ಬಿಸಿಲಿನ…

Read More