Headlines

ನನ್ನ ಮಗಳ ಬಟ್ಟೆ ಬಿಚ್ಚಿದ್ದು ಪೊಲೀಸರೇ: BJP ಕಾರ್ಯಕರ್ತೆ ತಾಯಿ ಕಣ್ಣೀರು – Kannada News | Hubballi Police assault On BJP Worker During arrest Alleged By Woman Mother

ಹುಬ್ಬಳ್ಳಿ, (ಜನವರಿ 07): ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು, ಬಿಜೆಪಿ ಕಾರ್ಯಕರ್ತೆಯನ್ನ ಬಟ್ಟೆಬಿಚ್ಚಿ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಆದ್ರೆ, ಮಹಿಳೆಯೇ ವಿವಸ್ತ್ರಗೊಂಡು ಹೈಡ್ರಾಮಾ ಸೃಷ್ಟಿಸಿದ್ದಾಳೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದ್ದು, ಇದರ ನಡುವೆ ಮಹಿಳೆಯ ತಾಯಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿ ಕಣ್ಣೀರಿಟ್ಟಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ಹರೀಶ್ ರಾಣಾ ಪ್ರಕರಣದ ಬೆನ್ನಲ್ಲೇ ಹೊಸ ಚರ್ಚೆ: ಕೋಮಾ ಮತ್ತು ಬ್ರೈನ್ ಡೆಡ್ಗೂ ಏನೆಲ್ಲಾ ವ್ಯತ್ಯಾಸ?

ಬಹು ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಹಾಸಿಗೆಯಲ್ಲೇ ಅಚೇತನವಾಗಿ ಮಲಗಿದ್ದ ಹರೀಶ್ ರಾಣಾಗೆ (Harish Rana) ಸುಪ್ರೀಂ ಕೋರ್ಟ್ ದಯಾಮರಣಕ್ಕೆ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಕೋಮಾ ಮತ್ತು ಬ್ರೈನ್ ಡೆಡ್ ಎಂಬ ಎರಡು ವೈದ್ಯಕೀಯ ಸ್ಥಿತಿಗಳ ಬಗ್ಗೆ ಚರ್ಚೆ ಹೆಚ್ಚಾಗಿದೆ. ಇವು ಎರಡೂ ಗಂಭೀರ ಸ್ಥಿತಿಗಳಾಗಿದ್ದರೂ, ವೈದ್ಯಕೀಯ ಹಾಗೂ ಕಾನೂನು ದೃಷ್ಟಿಯಿಂದ ದೊಡ್ಡ ವ್ಯತ್ಯಾಸಗಳಿವೆ. ಈ ಪ್ರಕರಣದಿಂದ ಒಂದು ಪ್ರಮುಖ ಪ್ರಶ್ನೆ ಎದುರಾಗಿದೆ. ಹರೀಶ್ ರಾಣಾ ಸುಮಾರು 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಹಾಸಿಗೆಯಲ್ಲೇ ಇದ್ದು, ಎಐಐಎಂಎಸ್…

Read More

ಆನ್ಲೈನ್​ನಲ್ಲಿ ಬಾಡಿಗೆ ಮನೆ ಹುಡುಕುವವರೇ ಎಚ್ಚರ! ನೀವು ಹೀಗೂ ಮೋಸ ಹೋಗಬಹುದು! – Kannada News | Bangalore Rental Home Cyber Fraud: AI Photo Scams Target Renters Online

ಆನ್ಲೈನ್ ನಲ್ಲಿ ಬಾಡಿಗೆ ಮನೆ ಹುಡುಕುವವರೇ ಎಚ್ಚರ! ನೀವು ಹೀಗೂ ಮೋಸ ಹೋಗಬಹುದು! ಬೆಂಗಳೂರು, ಫೆಬ್ರವರಿ 18: ಆನ್‌ಲೈನ್‌ನಲ್ಲಿ ಬಾಡಿಗೆ ಮನೆ ಹುಡುಕುವವರನ್ನೇ ಟಾರ್ಗೆಟ್ ಮಾಡಿಕೊಂಡು ಸೈಬರ್ ವಂಚಕರು ಹೊಸ ತಂತ್ರದ ಮೂಲಕ ಹಣ ದೋಚುತ್ತಿರುವ ಪ್ರಕರಣಗಳು ಬೆಂಗಳೂರಿನಲ್ಲಿ (Bengaluru) ಬೆಳಕಿಗೆ ಬಂದಿವೆ. ಐಷಾರಾಮಿ ಫ್ಲಾಟ್‌ಗಳ ಎಐ ಫೋಟೋಗಳನ್ನು ಬಳಸಿ ಜಾಹೀರಾತು ಹಾಕಿ, ನಂತರ ಅಡ್ವಾನ್ಸ್ ಹೆಸರಿನಲ್ಲಿ ಸಾವಿರಾರು ರೂಪಾಯಿ ವಸೂಲಿ ಮಾಡುತ್ತಿರುವುದು ಪತ್ತೆಯಾಗಿದ್ದು, ವಂಚಕರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಅಡ್ವಾನ್ಸ್ ಹೆಸರಿನಲ್ಲಿ ಸಾವಿರಾರು ರೂ. ಜೇಬಿಗೆ!…

Read More

‘ಪಂಚಾಯತ್’ ನಟನ ಮೇಲೆ ಜಾತಿ ತಾರತಮ್ಯ; ಕರ್ನಾಟಕದ ದೇವಸ್ಥಾನದಲ್ಲಿ ಪ್ರವೇಶ ನಿರಾಕರಣೆ – Kannada News | Panchayat Actor Vinod Suryavanshi Reveals Shocking Caste Discrimination in Karnataka Village

ಜನಪ್ರಿಯ ವೆಬ್ ಸರಣಿ ‘ಪಂಚಾಯತ್’ನಲ್ಲಿ ಕಾರ್ಯದರ್ಶಿಯ ಪಾತ್ರ ನಿರ್ವಹಿಸಿದ ನಟ ವಿನೋದ್ ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ಜಾತಿ ತಾರತಮ್ಯದ ಬಗ್ಗೆ ಆಘಾತಕಾರಿ ವಿಷಯ ಬಹಿರಂಗಪಡಿಸಿದ್ದಾರೆ. ಕರ್ನಾಟಕದ ಹಳ್ಳಿಯೊಂದರಲ್ಲಿ ತಾವು ಮತ್ತು ತಮ್ಮ ಕುಟುಂಬ ಜಾತಿ ತಾರತಮ್ಯವನ್ನು ಎದುರಿಸಬೇಕಾಯಿತು ಎಂದು ಅವರು ಹೇಳಿದರು. ಇತ್ತೀಚಿನ ಸಂದರ್ಶನವೊಂದರಲ್ಲಿ ಅವರು ಅದರ ಬಗ್ಗೆ ಮುಕ್ತವಾಗಿ ಮಾತನಾಡಿದರು. ಇಂದಿಗೂ ತಮ್ಮ ಕುಟುಂಬಕ್ಕೆ ದೇವಾಲಯಗಳು ಅಥವಾ ಜನರ ಮನೆಗಳಿಗೆ ಪ್ರವೇಶಿಸಲು ಅವಕಾಶವಿಲ್ಲ ಎಂದು ಅವರು ಹೇಳಿದರು. ಆರ್‌ಜೆ ಸಿದ್ಧಾರ್ಥ್ ಕಣ್ಣನ್ ಅವರಿಗೆ ನೀಡಿದ ಸಂದರ್ಶನದಲ್ಲಿ…

Read More

ಸಿನಿಮಾ ನಿರ್ದೇಶನಕ್ಕೆ ಇಳಿಯುತ್ತಾರೆ ಗಿಲ್ಲಿ ನಟ? ದೊಡ್ಡ ಪ್ಲ್ಯಾನ್ ರಿವೀಲ್ – Kannada News | Gilli Nata: Bigg Boss 12 Winner’s Directorial Debut? Kannada Film Dreams After Victory

ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ವಿನ್ನರ್ ಆಗಿ ಹೊರಹೊಮ್ಮಿದರು. ಅವರು ಅದ್ಭುತವಾಗಿ ಮನರಂಜನೆ ನೀಡಿದರು ಮತ್ತು ವಿಜಯ ಪತಾಕೆಯನ್ನು ಹಾರಿಸಿದರು. ಈಗ ಗಿಲ್ಲಿ ನಟ ಅವರನ್ನು ಹುಡುಕಿ ಸಿನಿಮಾ ಆಫರ್​​​ಗಳು ಬರಬಹುದು ಎಂದು ಹೇಳಲಾಗುತ್ತಾ ಇದೆ. ಇದರ ಜೊತೆಗೆ ಅವರಿಗೆ ಸಿನಿಮಾ ನಿರ್ದೇಶನ ಮಾಡೋ ಪ್ಲ್ಯಾನ್ ಇದೆ ಎಂದು ಹೇಳಲಾಗುತ್ತಾ ಇದೆ. ವೈರಲ್ ಆದ ಹಳೆಯ ವಿಡಿಯೋ ಇದಕ್ಕೆ ಕಾರಣ ಎನ್ನಬಹುದು. ಗಿಲ್ಲಿ ನಟ ಅವರು ಮೊದಲಿನಿಂದಲೂ ನಿರ್ದೇಶನದಲ್ಲಿ…

Read More

ಟಿ20 ವಿಶ್ವಕಪ್​ ಗೆದ್ದರೂ ಸೂರ್ಯಕುಮಾರ್ ಯಾದವ್ ‘ಸ್ಥಾನ’ಕ್ಕೆ ಕುತ್ತು!

T20 World Cup 2026: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಈ ಯಶಸ್ಸಿನೊಂದಿಗೆ ಟೀಮ್ ಇಂಡಿಯಾ 3ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ಹೊರತಾಗಿಯೂ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾದ ನಾಯಕನಾಗಿ ಮುಂದುವರೆಯುವುದು ಅನುಮಾನ. ಏಕೆಂದರೆ ಬಿಸಿಸಿಐ 2026ರ ಟಿ20 ವಿಶ್ವಕಪ್​ಗಾಗಿ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕನನ್ನಾಗಿ ನೇಮಿಸಿದೆ. ಇದೀಗ ಅವರು ವಯಸ್ಸು 35 ವರ್ಷ. ಮುಂಬರುವ ಟಿ20 ವಿಶ್ವಕಪ್​ನಲ್ಲಿ ಅವರು ಕಣಕ್ಕಿಳಿಯುವುದಿಲ್ಲ ಎಂದೇ ಹೇಳಬಹುದು….

Read More

‘ಈ ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ’ ಎಂದಿದ್ದ ಉಪ್ಪಿ; ಶಿವಣ್ಣನ ರಿಯಾಕ್ಷನ್ ಹೇಗಿತ್ತು?

ಶಿವರಾಜ್​ಕುಮಾರ್ ಅವರು ‘ಓಂ’ ಸಿನಿಮಾದಲ್ಲಿ ನಟಿಸಿದ್ದಾರೆ. ಉಪೇಂದ್ರ ಈ ಚಿತ್ರಕ್ಕೆ ಡೈರೆಕ್ಟರ್. ಸಿನಿಮಾ ಶೂಟ್ ವೇಳೆ ನಡೆದ ಘಟನೆ ಬಗ್ಗೆ ಉಪೇಂದ್ರ ಅವರು ಮಾತನಾಡಿದ್ದಾರೆ. ‘45’ ಚಿತ್ರದ ಪ್ರಚಾರದ ಸಂದರ್ಭದಲ್ಲಿ ಉಪ್ಪಿ ಈ ಘಟನೆ ನೆನಪಿಸಿಕೊಂಡರು. ಒಂದು ದೃಶ್ಯದ ಬಗ್ಗೆ ಶಿವಣ್ಣಗೆ ಅಸಮಾಧಾನ ಇತ್ತು. ಈ ಬಗ್ಗೆ ಉಪೇಂದ್ರ ಬಳಿ ನಿರಂತರವಾಗಿ ಕೇಳಿದ್ದರಂತೆ. ಆದರೆ, ದೃಶ್ಯ ತೆಗೆಯಲು ಉಪೇಂದ್ರ ಒಪ್ಪಲೇ ಇಲ್ಲ. ಕೊನೆಗೆ ಶಿವಣ್ಣ ಅವರು ಯಾರದ್ದೋ ಬಳಿ ಹೇಳಿ ಕಳುಹಿಸಿದರಂತೆ. ಅವರು ಬಂದು ಹೇಳಿದಾಗ, ‘ಈ…

Read More

ನಿಮ್ಮ ಮೇಲೆ ದಾಳಿ ನಿಲ್ಲಬೇಕಾದರೆ ಅಮೆರಿಕನ್ನರನ್ನು ಹೊರಹಾಕಿ; ಗಲ್ಫ್ ದೇಶಗಳಿಗೆ ಇರಾನ್ ಎಚ್ಚರಿಕೆ – Kannada News | Iran Warns Gulf Leaders To Remove All US Bases if they Want To See An End of war

ಟೆಹ್ರಾನ್, ಮಾರ್ಚ್ 5: ಇರಾನ್ (Iran) ಎಲ್ಲ ಗಲ್ಫ್ ದೇಶಗಳಿಗೆ ಆ ದೇಶದಲ್ಲಿರುವ ಅಮೆರಿಕನ್ನರನ್ನು ಹೊರಹಾಕುವಂತೆ ಮತ್ತು ಎಲ್ಲಾ ಯುಎಸ್ ಮಿಲಿಟರಿ ನೆಲೆಗಳನ್ನು ಸಂಪೂರ್ಣವಾಗಿ ತೆಗೆದುಹಾಕುವಂತೆ ಎಚ್ಚರಿಕೆ ನೀಡಿದೆ. ಅಮೆರಿಕದ ವಾಯುನೆಲೆಗಳಿವೆ ಎಂಬ ಕಾರಣಕ್ಕೆ ಇರಾನ್ ಗಲ್ಫ್ ದೇಶಗಳ ಮೇಲೂ ದಾಳಿ ನಡೆಸಿದೆ. ಯುಎಇ, ಸೌದಿ ಅರೇಬಿಯಾ, ಕುವೈತ್, ಓಮನ್, ಕತಾರ್, ಬಹ್ರೇನ್, ಟರ್ಕಿ ಮುಂತಾದ ದೇಶಗಳ ನಾಯಕರು ಇರಾನಿನ ಕ್ಷಿಪಣಿಗಳ ದಾಳಿಯನ್ನು ಕೊನೆಗೊಳಿಸಲು ಬಯಸಿದರೆ, ಅವರು ಅಮೆರಿಕನ್ನರನ್ನು ತಮ್ಮ ಪ್ರದೇಶಗಳಿಂದ ಹೊರಹಾಕಬೇಕು ಮತ್ತು ಎಲ್ಲಾ ಯುಎಸ್…

Read More

ಧಾರವಾಡ ಝಕಿಯಾ ಮುಲ್ಲಾ ಕೊಲೆ ಕೇಸಿಗೆ ಬಿಗ್ ಟ್ವಿಸ್ಟ್: ಮದ್ವೆ ಆಗಬೇಕಿದ್ದವನೇ ಹಂತಕ! – Kannada News | Big Twist To Dharwad Zakia Mulla Murder Case: Boyfriend Kills her

ಧಾರವಾಡ, (ಜನವರಿ 22): ಕೆಲಸ ಹುಡುಕಲೆಂದು ಮನೆಯಿಂದ ಹೊರಹೋಗಿದ್ದ 19 ವರ್ಷದ ಯುವತಿ ಝಕಿಯಾ ಮುಲ್ಲಾ (Zakia Mulla Murder Case) ಶವ ಧಾರವಾಡ (Dharwad) ನಗರದ ಹೊರಹೊಲಯದ ಮನಸೂರು ರಸ್ತೆಯ ಡೈರಿ ಬಳಿ ಪತ್ತೆಯಾಗಿದ್ದು, ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​ ಸಿಕ್ಕಿದೆ. ಪ್ರೀತಿಸುತ್ತಿದ್ದ ಪ್ರಿಯಕರ ಸಾಬೀರ್ ಮುಲ್ಲಾನೇ ಝಕಿಯಾಳನ್ನು ಕೊಲೆ ಮಾಡಿದ್ದಾನೆ ಎನ್ನುವುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪರಸ್ಪರ ಪ್ರೀತಿಸುತ್ತಿದ್ದರಿಂದ ಮನೆಯವರು ಸಹ ಮದುವೆಗೆ ಒಪ್ಪಿದ್ದು, ಮುಂದಿನ ತಿಂಗಳು ನಿಶ್ಚಿತಾರ್ಥ ಮಾಡಲು ತೀರ್ಮಾನಿಸಿದ್ದರು….

Read More

Daily Horoscope March 11: ಇಂದು ಈ ರಾಶಿಯವರ ಸಂಬಳ ಹೆಚ್ಚಾಗುತ್ತದೆ

ಬೆಂಗಳೂರು, ಮಾ.11: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ (ಮಾ.11) ವಿಶ್ಲೇಷಿಸಿದ್ದಾರೆ. ವಿಶ್ವಾ ವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ ಅಷ್ಟಮಿ, ಜೇಷ್ಠ ನಕ್ಷತ್ರ, ವಜ್ರಯೋಗ, ಬಾಲವಕರಣದಿಂದ ಕೂಡಿದ ಈ ದಿನವು ಕಾಲಾಷ್ಟಮಿ ಎಂದೂ ಗುರುತಿಸಲ್ಪಟ್ಟಿದೆ. ಈ ದಿನ ಕಾಲಭೈರವನ ಪೂಜೆಯಿಂದ ಸಮಯವನ್ನು ಅನುಕೂಲಕರವಾಗಿ ಬದಲಾಯಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ. ಚಂದ್ರನು ಜೇಷ್ಠ ನಕ್ಷತ್ರದ ವೃಶ್ಚಿಕ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದು, ಇದು ದ್ವಾದಶ ರಾಶಿಗಳಾದ ಮೇಷದಿಂದ ಮೀನದವರೆಗೆ ವಿವಿಧ ಫಲಗಳನ್ನು ನೀಡಲಿದೆ….

Read More