Headlines

IPL 2026: 5 ಆಟಗಾರರ ಬಗ್ಗೆ ಬಿಗ್ ಅಪ್​ಡೇಟ್​

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಈಗಾಗಲೇ 14 ಪಂದ್ಯಗಳು ಮುಗಿದಿವೆ. ಇದಾಗ್ಯೂ ಕೆಲ ಸ್ಟಾರ್ ಆಟಗಾರರು ಇನ್ನೂ ಕೂಡ ತಂಡವನ್ನು ಕೂಡಿಕೊಂಡಿಲ್ಲ. ಅಂದರೆ ಗಾಯದ ಸಮಸ್ಯೆಯ ಕಾರಣ ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಇದೀಗ ಈ ಆಟಗಾರರ ಇಂಜುರಿ ಅಪ್​ಡೇಟ್ ಹೊರಬಿದಿದ್ದು, ಯಾವ ಆಟಗಾರ ಯಾವಾಗ ಕಣಕ್ಕಿಳಿಯಲಿದ್ದಾರೆ ಎಂದು ನೋಡುವುದಾದರೆ… ಎಂ.ಎಸ್. ಧೋನಿ (CSK): ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್​ ತಂಡ ಚಿಂತೆ ಮುಂದಿನ ಪಂದ್ಯದಲ್ಲೂ ಮುಂದುವರೆಯಲಿದೆ. ಏಕೆಂದರೆ ಕಾಲಿನ ಸ್ನಾಯು ಸೆಳೆತದಿಂದ…

Read More

ಹೈವೇ ಪಕ್ಕದಲ್ಲಿ ಎಸೆದಿದ್ದ ಸೂಟ್​ಕೇಸ್​​ನಲ್ಲಿ ಯುವತಿಯ ಅರೆಬೆಂದ ದೇಹ ಪತ್ತೆ – Kannada News | Punjab Highway Burnt Body: Bathinda Police Investigate Amidst Operation Prahar 2

ಬಟಿಂಡಾ, ಫೆಬ್ರವರಿ 12: ಹೆದ್ದಾರಿಯಲ್ಲಿ ಸೂಟ್​ಕೇಸ್​​ನಲ್ಲಿ ಯುವತಿಯ ಅರೆಬೆಂದ ದೇಹ ಪತ್ತೆಯಾಗಿರುವ ಘಟನೆ ಪಂಜಾಬ್​(Punjab)ನ ಬಟಿಂಡಾದಲ್ಲಿ ನಡೆದಿದೆ. ಯುವತಿಯ ದೇಹ ತೀವ್ರವಾಗಿ ಸುಟ್ಟು ಹೋಗಿತ್ತು. ಬ್ರೀಫ್​ಕೇಸ್​ ಅನ್ನು ರಸ್ತೆಯ ಪಕ್ಕದಲ್ಲಿ ಎಸೆಯಲಾಗಿತ್ತು.ಪೊಲೀಸರು ಪಂಜಾಬ್‌ನಾದ್ಯಂತ ಶೋಧ ಕಾರ್ಯಾಚರಣೆ ಮತ್ತು ಆಪರೇಷನ್ ಪ್ರಹಾರ್ ನಡೆಸುತ್ತಿದ್ದಾರೆ, ಆದರೆ ಇಲ್ಲಿಯವರೆಗೆ, ಮೃತರ ಗುರುತು ಪತ್ತೆಯಾಗಿಲ್ಲ. ಆರೋಪಿಯೂ ಕೂಡ ಸಿಕ್ಕಿಬಿದ್ದಿಲ್ಲ. ಬಟಿಂಡಾದ ಬೆಹ್ಮನ್ ದಿವಾನಾ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಕೆಂಪು ಬ್ರೀಫ್‌ಕೇಸ್‌ನಲ್ಲಿ ಯುವತಿಯ ಭಾಗಶಃ ಸುಟ್ಟ ಶವ ಪತ್ತೆಯಾಗಿದೆ. ವಿಧಿವಿಜ್ಞಾನ ತಂಡ…

Read More

Daily Devotional: ಮೂರು ಬರ್ನರ್ ಇರೋ ಸ್ಟವ್ ಬಳಸಿದರೆ ಎಚ್ಚರ!

ಬೆಂಗಳೂರು, ಜನವರಿ 04: ಇಂದಿನ ದಿನಗಳಲ್ಲಿ ನಾವು ಬಳಸುವ ಗ್ಯಾಸ್ ಸ್ಟವ್‌ಗಳಲ್ಲಿ ಎರಡು, ಮೂರು, ನಾಲ್ಕು ಅಥವಾ ಐದು ಬರ್ನರ್‌ಗಳಿರುತ್ತವೆ. ಆದರೆ, ಮೂರು ಬರ್ನರ್‌ಗಳಿರುವ ಸ್ಟವ್ ಅನ್ನು ಮನೆಯಲ್ಲಿ ಬಳಸುವುದರಿಂದ ಶುಭವಲ್ಲ ಎಂದು ಹೇಳಲಾಗುತ್ತದೆ. ಅಂತಹ ಸ್ಟವ್ ಕುಟುಂಬದಲ್ಲಿ ಜಗಳ, ಕಲಹ, ಅನಾರೋಗ್ಯ ಮತ್ತು ಆರ್ಥಿಕ ಸಮಸ್ಯೆಗಳಿಗೆ ಕಾರಣವಾಗಬಹುದು. ಅಂದರೆ ಹಣಕಾಸಿನ ಹರಿವು ಕಡಿಮೆಯಾಗಿ ಉಳಿತಾಯ ಕಷ್ಟವಾಗುತ್ತದೆ. ವಾಸ್ತು ಪ್ರಕಾರ, ಎರಡು ಅಥವಾ ನಾಲ್ಕು ಬರ್ನರ್‌ಗಳಿರುವ ಗ್ಯಾಸ್ ಸ್ಟವ್ ಮನೆಗೆ ಅತ್ಯಂತ ಶುಭಕರ. ಎರಡು ಬರ್ನರ್‌ಗಳು ಮಹಾಶುಭ…

Read More

ಡಿಜಿಪಿ ಡಾ.ಕೆ.ರಾಮಚಂದ್ರ ರಾವ್ ಅಮಾನತು ಆದೇಶ ವಾಪಸ್: ಹೊಸ ಹುದ್ದೆ ಸೃಷ್ಟಿದ ಸರ್ಕಾರ – Kannada News | IPS officer Dr Ramachandra Rao suspension revoked By Karnataka Governmnet

ಡಾ. ಕೆ.ರಾಮಚಂದ್ರ ರಾವ್ ಬೆಂಗಳೂರು, (ಮೇ 6): ಮಹಿಳೆಯರೊಂದಿಗಿನ ವೀಡಿಯೊ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿರಿಯ ಐಪಿಎಸ್ ಅಧಿಕಾರಿ ಡಾ.ಕೆ.ರಾಮಚಂದ್ರ ರಾವ್ (dr ramachandra rao )ಅವರನ್ನು ಅಮಾನತುಗೊಳಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ರದ್ದುಪಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು ಮರು ನೇಮಕ ಮಾಡಲಾಗಿದೆ. ಅಲ್ಲದೇ ಅವರಿಗಾಗಿಯೇ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ (ಪೊಲೀಸ್ ಮ್ಯಾನುಯಲ್) ಎನ್ನುವ ಹೊಸ ಹುದ್ದೆ ಸೃಷ್ಟಿಸಿದೆ.  ಆಲ್ ಇಂಡಿಯಾ ಸರ್ವಿಸ್ ನಿಯಮಗಳ ಅಡಿ ಈಗ ಅವರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ. …

Read More

ಪ್ರಧಾನಿ ಮೋದಿ ವಿಮಾನ ಹೆದ್ದಾರಿಯಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಅಸ್ಸಾಂ – Kannada News | Assam’s Highway Airbase: PM Modi’s Historic Landing on Emergency Landing Facility

ಪ್ರಧಾನಿ ಮೋದಿ ವಿಮಾನ ಹೆದ್ದಾರಿಯಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಗುವಾಹಟಿ, ಫೆ.14: ಅಸ್ಸಾಂ ರಾಜ್ಯದ ಅಭಿವೃದ್ಧಿ ಮತ್ತು ರಕ್ಷಣಾ ಸನ್ನದ್ಧತೆಯ ದೃಷ್ಟಿಯಿಂದ ಇಂದು ಒಂದು ಅಭೂತಪೂರ್ವ ಘಟನೆ ನಡೆದಿದೆ. ಅಸ್ಸಾಂನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸಲಾದ ‘ಎಮರ್ಜೆನ್ಸಿ ಲ್ಯಾಂಡಿಂಗ್ ಫೆಸಿಲಿಟಿ’ (ELF)ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿಮಾನ ಯಶಸ್ವಿಯಾಗಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸಿದೆ. ಸಾಮಾನ್ಯವಾಗಿ ವಿಮಾನಗಳು ಇಳಿಯಲು ಸುಸಜ್ಜಿತ ವಿಮಾನ ನಿಲ್ದಾಣಗಳ ಅವಶ್ಯಕತೆ ಇರುತ್ತದೆ. ಆದರೆ, ಯುದ್ಧ ಅಥವಾ ತುರ್ತು ಪರಿಸ್ಥಿತಿಯ ಸಮಯದಲ್ಲಿ ವಾಯುಪಡೆಯ ವಿಮಾನಗಳು ಸುಲಭವಾಗಿ ಇಳಿಯಲು…

Read More

ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್ – Kannada News | Actor Srinath Dance For Neene sakida Gini Song

ನಟ ಶ್ರೀನಾಥ್ ಅವರಿಗೆ ಈಗ 82 ವರ್ಷ ವಯಸ್ಸು. ಅವರಿಗೆ ಇನ್ನೂ ಎನರ್ಜಿ ಕಡಿಮೆ ಆಗಿಲ್ಲ. ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ನಾಲವಾರದ ಮಠದಲ್ಲಿ ನಡೆದ ಕೋರಿ ಸಿದ್ದೇಶ್ವರ ಜಾತ್ರೆಗೆ ನಟ ಶ್ರೀನಾಥ್ ಬಂದಿದ್ದರು. ಈ ವೇಳೆ ‘ಮಾನಸ ಸರೋವರ’ ಚಿತ್ರದ ‘ನೀನೆ ಸಾಕಿದ ಗಿಣಿ’ ಹಾಡಿಗೆ ಶ್ರೀನಾಥ್ ಮಕ್ಕಳೊಂದಿಗೆ ಹೆಜ್ಜೆ ಹಾಕಿದ್ದಾರೆ. ನಂತರ ಸಿದ್ದ ತೋಟೆಂದ್ರ ಶಿವಾಚಾರ್ಯರಿಂದ ನಾಲವಾರ ರತ್ನ ಪ್ರಶಸ್ತಿ ಸ್ವೀಕರಿಸಿದರು. ಶ್ರೀನಾಥ್ ಅವರ ಎನರ್ಜಿ ನೋಡಿ ಎಲ್ಲರಿಗೂ ಖುಷಿ ಆಗಿದೆ. ಆ ಸಂಧರ್ಭದ…

Read More

ಬಿಟ್‌ಕಾಯಿನ್ ಹಗರಣ: ಶ್ರೀಕಿ ಸೇರಿ ಇನ್ನಿಬ್ಬರಿಂದ 47 ಲಕ್ಷ ರೂ ಮೌಲ್ಯದ ಬಿಟ್‌ಕಾಯಿನ್ ಜಪ್ತಿ ಮಾಡಿದ ಇಡಿ – Kannada News | Bitcoin Scam: ED Seizes 47 Lakh Worth Bitcoin from Sriki and Two Others

ಬೆಂಗಳೂರು, ಮೇ 25: ದೇಶಾದ್ಯಂತ ಭಾರೀ ಸಂಚಲನ ಮೂಡಿಸಿರುವ ಬಹುಕೋಟಿ ಬಿಟ್‌ಕಾಯಿನ್ ಹಗರಣ ಪ್ರಕರಣಕ್ಕೆ (Bitcoin Scam) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂವರು ಪ್ರಮುಖ ಆರೋಪಿಗಳಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬಿಟ್‌ಕಾಯಿನ್ ಹಾಗೂ ಡಿಜಿಟಲ್ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ. ಮುಖ್ಯಾಂಶಗಳು ಬಿಟ್‌ಕಾಯಿನ್ ಹಗರಣದ ಮೂಲ ಮತ್ತು ಇಡಿ ತನಿಖೆ ಮೂವರು ಆರೋಪಿಗಳಿಂದ ಲಕ್ಷಾಂತರ ಮೌಲ್ಯದ ಬಿಟ್‌ಕಾಯಿನ್ ವಶಕ್ಕೆ ನ್ಯಾಯಾಂಗ ಬಂಧನದಲ್ಲಿರುವ ಮೂವರು ಆರೋಪಿಗಳು 50 ಸಾವಿರ ಯುಎಸ್​​ಡಿಟಿ ಮೌಲ್ಯದ ಬಿಟ್‌ಕಾಯಿನ್ ಜಪ್ತಿ…

Read More

ಕಾರ್ಕಳ, ಶಿರ್ವದಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಮತ್ತು ಕ್ರಿಕೆಟ್ ಬೆಟ್ಟಿಂಗ್ ಆರೋಪದಡಿ ಐವರ ಬಂಧನ

ಉಡುಪಿ, ಮಾರ್ಚ್​ 29: ಜಿಲ್ಲೆಯ ಕಾರ್ಕಳ ಮತ್ತು ಶಿರ್ವ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿಯ ಮೇಲೆ ದಾಳಿ ಮಾಡಲು ಯತ್ನಿಸಿದ ಹಾಗೂ ಕ್ರಿಕೆಟ್ ಬೆಟ್ಟಿಂಗ್ ಜಾಲದಲ್ಲಿ ತೊಡಗಿದ್ದ ಪ್ರಕರಣಗಳಡಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಕುರಿತು ಕಾರ್ಕಳ ಮತ್ತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮೇಲೆ ಗಾಡಿ ಹರಿಸಲು ಯತ್ನ ಮೊದಲ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಂಚಿಕಟ್ಟೆ ಸಮೀಪದ ಹೋಂಡಾ ಶೋರೂಮ್ ಬಳಿ ನಡೆದಿದೆ. ಕಾರ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಉಪ ನಿರೀಕ್ಷಕ…

Read More

ಸರ್ವ ಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ ಪೂರ್ವಾಭಿಮುಖವಾಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿಕೆಶಿ – Kannada News

ಬೆಂಗಳೂರು, (ಜೂನ್ 02): ಡಿಕೆ ಶಿವಕುಮಾರ್ (DK Shivakumar) ಅವರು ನಾಳೆ (ಮೇ ಜೂನ್ 03) ಸಂಜೆ 4.05ಕ್ಕೆ ಲೋಕಭವನದ (Lokbhavana) ಗಾಜಿನಮನೆಯಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಶೇಷ ಅಂದ್ರೆ, ಸರ್ವ ಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಈವರೆಗೂ ರಾಜ್ಯದಲ್ಲಿ ಸರ್ವಧರ್ಮಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಉದಾಹರಣೆಗಳಿಲ್ಲ. ಹೀಗಾಗಿ ಡಿಕೆ ಶಿವಕುಮಾರ್ ಅವರೇ ಮೊದಲ ಬಾರಿಗೆ ಎಲ್ಲಾ ಧರ್ಮಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಲಿದ್ದು, ಈಗಾಗಲೇ ಎಲ್ಲಾ…

Read More

ಕೊಡಗಿನಲ್ಲಿ ಟ್ರೆಕ್ಕಿಂಗ್​ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ 4 ದಿನದ ಬಳಿಕ ಪತ್ತೆ

ಕೊಡಗು, ಏಪ್ರಿಲ್​ 05: ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊ‌ನೆಗೂ ಪತ್ತೆ ಆಗಿದ್ದಾರೆ. ಆ ಮೂಲಕ ನಾಲ್ಕು ದಿನಗಳ‌ ಕಾರ್ಯಾಚರಣೆ ಯಶಸ್ವಿ ಆಗಿದ್ದು, ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ರಸ್ತೆ ಅರಿವಾಗದೆ ಪಾಳು ಬಿದ್ದ ಬಂಗಲೆಯೊಂದರಲ್ಲೇ ಶರಣ್ಯ ಉಳಿದುಕೊಂಡಿದ್ದರು. ಸ್ಥಳೀಯ ಜನಾಂಗದವರ ಸಹಾಯ ಬೆನ್ನಲ್ಲೇ ಇದೀಗ ಯುವತಿ ಪತ್ತೆ ಆಗಿದ್ದಾರೆ. ಮತ್ತಷ್ಟು ಮಾಹಿತಿ ಅಪ್​ಡೇಟ್ ಆಗಲಿದೆ. Source link

Read More