Headlines

Indian Army Day 2026: ಭಾರತೀಯ ಸೇನೆಯ ಅದಮ್ಯ ಧೈರ್ಯ, ನಿಸ್ವಾರ್ಥ ಸೇವೆಯನ್ನು ಸ್ಮರಿಸುವ ದಿನವಿದು – Kannada News | Indian Army Day 2026: Why is Indian Army Day celebrated? Here is the information

ನಾವು ದೇಶದೊಳಗೆ ಸುರಕ್ಷಿತವಾಗಿ, ಭಯಮುಕ್ತವಾಗಿ ವಾಸಿಸುತ್ತಿದ್ದೇವೆ ಎಂದರೆ ಅದಕ್ಕೆ ಮುಖ್ಯ ಕಾರಣ ವೀರ ಯೋಧರು (Soldiers). ಎಂತಹ ಅಪಾಯ ಎದುರಾದರೂ ಸಹ, ಅತ್ಯಂತ ಕಠಿಣ ಸಂದರ್ಭಗಳಲ್ಲಿಯೂ ಹೆಮ್ಮೆಯ ಸೈನಿಕರು ತಮ್ಮ ಕರ್ತವ್ಯದಿಂದ ಹಿಂದೆ ಸರಿಯುವುದಿಲ್ಲ. ಒಟ್ಟಾರೆಯಾಗಿ ಯೋಧರು ಮತ್ತು ಭಾರತೀಯ ಸೇನೆಯನ್ನು ದೇಶದ ಭದ್ರತೆಯ ಬೆನ್ನೆಲುಬು ಅಂತಾನೇ ಹೇಳಬಹುದು. ಭಾರತೀಯ ಸೇನೆಯ ಈ ಅದಮ್ಯ ಧೈರ್ಯ, ತ್ಯಾಗ ಮತ್ತು ನಿಸ್ವಾರ್ಥ ಸೇವೆಯನ್ನು ಗೌರವಿಸಲು ಹಾಗೂ ಹುತಾತ್ಮ ಯೋಧರನ್ನು ಸ್ಮರಿಸಲು ಪ್ರತಿವರ್ಷ ಜನವರಿ 15 ರಂದು ಭಾರತೀಯ ಸೇನಾ ದಿನವನ್ನು…

Read More

ಕೊಪ್ಪಳದಲ್ಲಿ ಮಳೆಗಾಗಿ ವಿಭಿನ್ನ ಹರಕೆ: ಊಡಚಮ್ಮ ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ – Kannada News | Koppal Prays for Rain: Devotees Hold Overnight Bhajans at Uduchamma Devi Temple

ಕೊಪ್ಪಳ, ಜುಲೈ 03: ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಉಂಟಾಗಿರುವ ಆತಂಕದ ನಡುವೆ, ತಳಬಾಳು ಗ್ರಾಮದ ಜನತೆ ಮಳೆಗಾಗಿ ವಿಭಿನ್ನ ಹರಕೆಯನ್ನು ಪೂರೈಸಿದ್ದಾರೆ. ಬರಗಾಲದ ಪರಿಸ್ಥಿತಿಯನ್ನು ನಿವಾರಿಸಲು, ಗ್ರಾಮಸ್ಥರು ತಳಬಾಳು ಗ್ರಾಮದಿಂದ ಅರಕೇರಾ ಗ್ರಾಮದಲ್ಲಿರುವ ಊಡಚಮ್ಮ ದೇವಿ ದೇಗುಲದವರೆಗೆ ಪಾದಯಾತ್ರೆ ನಡೆಸಿದ್ದಾರೆ. ಪಾದಯಾತ್ರೆ ಮುಗಿದ ನಂತರ, ರಾತ್ರಿಪೂರ್ತಿ ಊಡಚಮ್ಮ ದೇವಿ ದೇಗುಲದ ಮುಂದೆ ಭಜನೆ ಮಾಡುವ ಮೂಲಕ ದೇವರ ಮೊರೆ ಇಟ್ಟಿದ್ದಾರೆ. ಈ ವಿಶಿಷ್ಟ ಪ್ರಾರ್ಥನೆಯು ತಲೆಮಾರುಗಳಿಂದ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ. ಹಿರಿಯರಿಂದ ಬಂದ ಈ ವಾಡಿಕೆಯ ಪ್ರಕಾರ,…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 19ರ ದಿನಭವಿಷ್ಯ – Kannada News | December 19 Numerology Prediction: Your Birth Number’s Daily Fortune and Astrology

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಬಹಳ ಚಟುವಟಿಕೆಯಿಂದ ಈ ದಿನ ಕಳೆದು ಹೋಗುತ್ತದೆ. ಸೋಷಿಯಲ್ ಮೀಡಿಯಾ ಇನ್ ಫ್ಲುಯೆನ್ಸರ್ ಗಳಿಗೆ, ಮಾರಾಟ ವಿಭಾಗದಲ್ಲಿ ಕಾರ್ಯ ನಿರ್ವಹಿಸುವವರಿಗೆ, ವ್ಯಾಪಾರ- ವ್ಯವಹಾರ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಹೆಚ್ಚಳ ಆಗುವಂಥ ಯೋಗ ಇದೆ. ನಿಮಗೆ ಹೊಸದಾಗಿ ಪರಿಚಯ ಆಗುವ ವ್ಯಕ್ತಿಗಳ ಮೂಲಕವಾಗಿ ಭವಿಷ್ಯದಲ್ಲಿ ದೊಡ್ಡ ಮಟ್ಟದ ಅನುಕೂಲ ಆಗಲಿದೆ. ಲೇವಾದೇವಿ ವ್ಯವಹಾರ ಮಾಡುವವರಿಗೆ ಕೈ ಸೇರಬೇಕಾದ ದೊಡ್ಡ ಮೊತ್ತ ಬರುವಂಥ…

Read More

‘ಸರ್ಸೆ ಸರ್ಸೆ’ ಹಾಡು ತೆಗೆದರೂ ನಿಲ್ಲದ ವಿವಾದ; ನೋರಾ ಫತೇಹಿಗೆ ಇಂದು ಮಹತ್ವದ ದಿನ – Kannada News | Nora Fatehi at NCW: ‘Sarse Sarse’ Song Controversy and KD Film Vulgarity Probe

‘ಕೆಡಿ: ದಿ ಡೆವಿಲ್’ ಚಿತ್ರದ ‘ಸರ್ಸೆ ಸರ್ಸೆ’ ಹಾಡು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಈ ಹಾಡಿನಲ್ಲಿ ಮಹಿಳೆಯರನ್ನು ಅಶ್ಲೀಲವಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿ ಅವರು ಇಂದು (ಮೇ 7) ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಂದೆ ಹಾಜರಾಗಲಿದ್ದಾರೆ. ಈ ಮೊದಲು ಪ್ರಕರಣದ ಬಗ್ಗೆ ಮಾತನಾಡುವಾಗ ತನಗೂ ಇದಕ್ಕೂ ಸಂಬಂಧ ಇಲ್ಲ ಎಂಬ ರೀತಿಯಲ್ಲಿ ಮಾತನಾಡಿದ್ದರು. ಈಗ ಆಯೋಗದ ಮುಂದೆ ಅವರು ಯಾವ ರೀತಿಯಲ್ಲಿ ಹೇಳಿಕೆ ಕೊಡುತ್ತಾರೆ…

Read More

ಹೃದ್ರೋಗಿಗಳಿಗೆ ಶುಭ ಸುದ್ದಿ: ಜಿಬಿಎ 5 ಕಾರ್ಪೊರೇಷನ್​ಗಳಲ್ಲಿ ಸ್ಥಾಪನೆಯಾಗಲಿದೆ ಜಯದೇವ ಆಸ್ಪತ್ರೆ ಸ್ಯಾಟಲೈಟ್ ಘಟಕ – Kannada News | Good News for Heart Patients: Jayadeva Hospital Satellite Units to Come Up in 5 GBA Corporations

ಬೆಂಗಳೂರು, ಜನವರಿ 13: ಈ ಹಿಂದೆ 40 ವರ್ಷ‌ ಮೇಲ್ಪಟ್ಟವರಲ್ಲಿ ಹೃದಯಾಘಾತ (Heart Attack) ಸಂಭವಿಸುತ್ತಿತ್ತು. ಆದರೆ ಈಗ ಯುವ ಸಮೂಹವನ್ನೇ ಹೃದಯಾಘಾತ ಕಾಡಲಾರಂಭಿಸಿದೆ. ಯುವಕರಲ್ಲಿ ಹೆಚ್ಚು ಹೃದಯಾಘಾತ ಸಂಭವಿಸುತ್ತಿರುವ ಬಗ್ಗೆ, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಹೆಚ್ಚು ಹೃದಯಘಾತ ಹಿನ್ನಲೆ ಶಸ್ತ್ರಚಿಕಿತ್ಸೆಗೆ ಒಟಿಗಳ ಬೆಡ್ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಸರ್ಕಾರ ಬೆಂಗಳೂರಿನಲ್ಲಿ 5 ಜಯದೇವ ಯೂನಿಟ್ ಶುರು ಮಾಡಲು ಮುಂದಾಗಿದೆ. 5 ಜಯದೇವ ಯೂನಿಟ್ ಶುರು ಮಾಡುವ ಬಗ್ಗೆ ಕ್ಯಾಬಿನೆಟ್​​ನಲ್ಲಿ ಪ್ರಸ್ತಾಪಿಸಿ ಅನುಮೋದನೆ ಪಡೆಯಲು ವೈದ್ಯಕೀಯ…

Read More

IMDb ಪಟ್ಟಿಯಲ್ಲಿ ‘ಧುರಂಧರ್ 2’ ಸಿನಿಮಾ ನಿರ್ದೇಶಕ ಆದಿತ್ಯ ಧರ್ ನಂಬರ್ ಒನ್

ಭಾರತೀಯ ಚಿತ್ರರಂಗದಲ್ಲಿ ಈಗ ಎಲ್ಲಿ ಕೇಳಿದರೂ ‘ಧುರಂಧರ್: ದಿ ರಿವೆಂಜ್’ (Dhurandhar 2) ಸಿನಿಮಾದ ಬಗ್ಗೆಯೇ ಮಾತು ಕೇಳಿಬರುತ್ತಿದೆ. ಕೇವಲ ಬಾಕ್ಸ್ ಆಫೀಸ್ ಕಲೆಕ್ಷನ್ ಮಾತ್ರವಲ್ಲದೇ, ಈ ವಾರದ IMDb ಜನಪ್ರಿಯ ಭಾರತೀಯ ಸೆಲೆಬ್ರಿಟಿಗಳ ಪಟ್ಟಿಯಲ್ಲೂ (IMDb Popular Indian Celebrities list) ಈ ಚಿತ್ರದ ತಂಡವೇ ರಾರಾಜಿಸುತ್ತಿದೆ. ವಿಶೇಷ ಏನೆಂದರೆ, ಈ ಸಿನಿಮಾದ ಕಲಾವಿದರನ್ನೂ ಮೀರಿಸಿ, ನಿರ್ದೇಶಕ ಆದಿತ್ಯ ಧರ್ ಅವರು ನಂಬರ್ ಒನ್ ಸ್ಥಾನ ಪಡೆದಿದ್ದಾರೆ. ಸಾಮಾನ್ಯವಾಗಿ ಇಂತಹ ಪಟ್ಟಿಗಳಲ್ಲಿ ಸ್ಟಾರ್ ನಟರು ಮೊದಲ…

Read More

Viral: ಬೆಂಗಳೂರಿನಲ್ಲಿ 1BHK ಮನೆಗೆ 45,000 ರೂ ಬಾಡಿಗೆ; ಕಠಿಣ ನಿರ್ಧಾರ ಕೈಗೊಂಡ ಉದ್ಯೋಗಿ – Kannada News

ಬೆಂಗಳೂರು, ಜೂನ್ 05: ದೂರದ ಊರಿನಿಂದ ಉದ್ಯೋಗಕ್ಕೆಂದು ಬೆಂಗಳೂರಿಗೆ (Bengaluru) ಬರುವ ಯುವಕ ಯುವತಿಯರು ಅಗ್ಗದ ಬೆಲೆಯಲ್ಲಿ ಬಾಡಿಗೆ ಮನೆಗಳು ಸಿಗುತ್ತದೆಯೇ ಎಂದು ನೋಡುತ್ತಾರೆ. ಬೆಂಗಳೂರಿನಲ್ಲಿ ಮನೆ ಬಾಡಿಗೆ ದರಗಳು ಗಗನಕ್ಕೇರಿದೆ. ಇದೀಗ ಬೆಂಗಳೂರು ಮೂಲದ ಉದ್ಯೋಗಿಯೊಬ್ಬರು ಎಚ್ ಎಸ್ ಆರ್ ಲೇಔಟ್ (HSR Layout) ತೊರೆಯಲು ನಿರ್ಧಾರ ಮಾಡಿದ್ದಾರೆ. ಇದಕ್ಕೆ ಕಾರಣವಾಗಿರುವುದೇ ಅವರು 1 BHK ಮನೆಗೆ ಪಾವತಿಸುತ್ತಿರುವ 45000 ರೂ ಬಾಡಿಗೆ. ಇದೀಗ ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ. ಬೆಂಗಳೂರು…

Read More

IPL 2026: ಯುವರಾಜ್ ಗರಡಿಯಲ್ಲಿ ಪಳಗಿದ 7 ಆಟಗಾರರು ಅಬ್ಬರಿಸಲು ರೆಡಿ

2026 ರ ಐಪಿಎಲ್ ಮಾರ್ಚ್ 28 ರಂದು ಆರಂಭವಾಗಲಿದೆ. ಪ್ರತಿ ವರ್ಷದಂತೆ, ವಿಶ್ವದ ಕೆಲವು ಅತ್ಯುತ್ತಮ ಕ್ರಿಕೆಟಿಗರು 10 ವಿಭಿನ್ನ ತಂಡಗಳ ಪರ ಕಣಕ್ಕಿಳಿಯಲಿದ್ದಾರೆ. ಆದರೆ ಈ ಬಾರಿ ಒಂದೇ ಕೋಚ್​ನ ಗರಡಿಯಲ್ಲಿ ಪಳಗಿದ 7 ಆಟಗಾರರು ಅಬ್ಬರಿಸಲು ಸಜ್ಜಾಗಿದ್ದಾರೆ. ಆ ಒಬ್ಬ ಕೋಚ್ ಯುವರಾಜ್ ಸಿಂಗ್ ಆಗಿದ್ದರೆ, ಅವರ ಗರಡಿಯಲ್ಲಿ ಪಳಗಿದ 7 ಆಟಗಾರರು ಯಾರು ಎಂಬುದರ ಪಟ್ಟಿ ಈ ಕೆಳಗಿನಂತಿದೆ. ಯುವರಾಜ್ ಸಿಂಗ್ ಗರಡಿಯಲ್ಲಿ ಪಳಗಿ ಐಪಿಎಲ್‌ನಲ್ಲಿ ಹಾಗೂ ಟೀಂ ಇಂಡಿಯಾದಲ್ಲಿ ಅಬ್ಬರಿಸುತ್ತಿರುವ ಅಭಿಷೇಕ್…

Read More

ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ, ಗಾಯಾಳು ಪತ್ನಿ ಹೇಳಿದ್ದಿಷ್ಟು – Kannada News | Bannerghatta Park Keeper Injured in Leopard Attack: What did Keeper wife said

ಆನೇಕಲ್​, ಫೆಬ್ರವರಿ 13: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ ಮಾಡಿರುವಂತಹ ಘಟನೆ ನಡೆದಿದೆ. ಉದ್ಯಾನವನದ ಪ್ರಾಣಿ ಪಾಲಕ ಶಾಂತಪ್ಪ ಮೇಲೆ ಚಿರತೆ ದಾಳಿ ಮಾಡಿದ್ದು, ಮುಖ, ಕತ್ತಿನ ಭಾಗಕ್ಕೆ ಗಂಭೀರ ಗಾಯವಾಗಿದೆ. ಸದ್ಯ ಶಾಂತಪ್ಪರನ್ನ ಜಿಗಣಿಯ ಖಾಸಗಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನೆ ಬಗ್ಗೆ ಶಾಂತಪ್ಪ ಪತ್ನಿ ಜಯಮ್ಮ ಪ್ರತಿಕ್ರಿಯಿಸಿದ್ದು, ಬನ್ನೇರುಘಟ್ಟ ಝೂನಲ್ಲಿ ಕಳೆದ 25 ವರ್ಷದಿಂದ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಕಾಡೆಮ್ಮೆ ದಾಳಿಯಿಂದ ಗಾಯಗೊಂಡಿದ್ದರು. ಇದೀಗ ಚಿರತೆ…

Read More

ವಿಜಯ್ ಜೊತೆ ತ್ರಿಷಾ ಮದುವೆ ಆಗೋದು ತಾಯಿಗೂ ಇಷ್ಟ?

ತಮಿಳು ಸ್ಟಾರ್ ಹೀರೋ ದಳಪತಿ ವಿಜಯ್ ಅವರ ಹೆಸರು ಈಗ ಕಾಲಿವುಡ್ ಮತ್ತು ಟಾಲಿವುಡ್‌ನಲ್ಲಿ ಮನೆಮಾತಾಗಿದೆ. ಜನರು ವಿಜಯ್ ಮತ್ತು ತ್ರಿಷಾ ಬಗ್ಗೆ ಮಾತನಾಡುತ್ತಿದ್ದಾರೆ. ಇತ್ತೀಚೆಗೆ ನಾಯಕ ವಿಜಯ್ ಅವರ ಪತ್ನಿ ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ . ವಿಜಯ್ ನಾಯಕಿಯೊಂದಿಗೆ ಸಂಬಂಧ ಹೊಂದಿದ್ದಾರೆಂದು ಆರೋಪಿಸಿ ಅವರು ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಮಧ್ಯೆ ವಿಜಯ್ ಹಾಗೂ ತ್ರಿಷಾ ವಿವಾಹ ಆಗುತ್ತಾರಾ ಎನ್ನುವ ಪ್ರಶ್ನೆ ಚರ್ಚೆ ಹುಟ್ಟುಹಾಕಿದೆ. ವಿಜಯ್ ಮತ್ತು ತ್ರಿಷಾ ನಡುವೆ ಏನೋ ಇದೆ…

Read More