Headlines

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿಂದು ಬಿರುಗಾಳಿಯ ಜೊತೆಗೆ ಆಲಿಕಲ್ಲು ಮಳೆಯ ಅಬ್ಬರ! – Kannada News | Karnataka Weather Forecast: Hailstorm in North and south Karnataka, Rain in Bengaluru

ರಾಜ್ಯದಲ್ಲಿಂದು ಬಿರುಗಾಳಿಯ ಜೊತೆಗೆ ಆಲಿಕಲ್ಲು ಮಳೆಯ ಅಬ್ಬರ! ಬೆಂಗಳೂರು, ಏಪ್ರಿಲ್ 29: ಉಷ್ಣ ಅಲೆಯಿಂದ ಬೇಸತ್ತಿದ್ದ ಕರಾವಳಿಯಲ್ಲಿಂದು ಗುಡುಗು ಸಹಿತ ಮಳೆಯ (Karnataka Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರೊಂದಿಗೆ ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯ ಅಬ್ಬರ ಜೋರಾಗಿಯೇ ಇರಲಿದ್ದು, ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ಇನ್ನೂ 2-3 ದಿನಗಳ ಕಾಲ ರಾಜ್ಯದಲ್ಲಿ ಆಲಿಕಲ್ಲು ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಆಲಿಕಲ್ಲು ಮಳೆಯ ಅಲರ್ಟ್​! ಕರಾವಳಿಯ ಉತ್ತರ ಕನ್ನಡ,…

Read More

ಬೆಂಗಳೂರಿನ 5 ನಗರ ಪಾಲಿಕೆಗಳ ಪೈಕಿ ಕೆಲವು ವಿಲೀನ? ಆರ್ಥಿಕ ಸಂಕಷ್ಟದಲ್ಲಿ ಗ್ರೇಟರ್ ಬೆಂಗಳೂರು! – Kannada News | Greater Bengaluru Authority Faces Financial Crisis: Govt Mulls Merging 5 City Corporations Due to Revenue Shortage

ಬೆಂಗಳೂರು, ಏಪ್ರಿಲ್ 29: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (BBMP) ವಿಭಜಿಸಿ, ಸರ್ಕಾರವು ಐದು ನಗರ ಪಾಲಿಕೆಗಳುಳ್ಳ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು (GBA) ಅಸ್ತಿತ್ವಕ್ಕೆ ತಂದಿತ್ತು. ಆದರೆ, ಈ ಹೊಸ ವ್ಯವಸ್ಥೆಯಲ್ಲಿ ಈಗ ಆರ್ಥಿಕ ಸಂಕಷ್ಟದ ಭೀತಿ ಎದುರಾಗಿದ್ದು, ಐದು ಪಾಲಿಕೆಗಳ ಸಂಖ್ಯೆಯನ್ನು ಕಡಿತಗೊಳಿಸಿ ಅಥವಾ ವಿಲೀನ ಮಾಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ತೆರೆಮರೆಯ ಚರ್ಚೆಗಳು ಆರಂಭವಾಗಿವೆ. ವೇತನಕ್ಕೂ ಇಲ್ಲದ ಹಣ ಬಿಬಿಎಂಪಿ ಇತಿಹಾಸದ ಪುಟ ಸೇರಿದ…

Read More

West Bengal Election 2026: 142 ಕ್ಷೇತ್ರಗಳು, 1448 ಅಭ್ಯರ್ಥಿಗಳು, 3.21 ಕೋಟಿ ಮತದಾರರು, ಪಶ್ಚಿಮ ಬಂಗಾಳದಲ್ಲಿ ಇಂದು ಎರಡನೇ ಹಂತದ ಮತದಾನ – Kannada News | West Bengal Election 2026: Phase 2 Voting Begins, 3.21 Crore Voters Decide Fate

ಕೋಲ್ಕತ್ತಾ, ಏಪ್ರಿಲ್ 29: ಪಶ್ಚಿಮ ಬಂಗಾಳ(West Bengal)ದ ಹದಿನಾರನೇ ವಿಧಾನಸಭೆ ಚುನಾವಣೆಯ ಅಬ್ಬರದ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಈಗ ಎಲ್ಲರ ಕಣ್ಣು ಇಂದಿನ ಮತದಾನದ ಮೇಲೆ ನೆಟ್ಟಿದೆ. 142 ಕ್ಷೇತ್ರಗಳಲ್ಲಿ ನಡೆಯಲಿರುವ ಈ ಅಂತಿಮ ಹಂತದ ಚುನಾವಣೆಯು ರಾಜ್ಯದ ಮುಂದಿನ ಸರ್ಕಾರ ಯಾರದ್ದು ಎಂಬುದನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಪ್ರಚಾರದ ಅಂತಿಮ ದಿನದಂದು ಉತ್ತರ 24 ಪರಗಣದ ಜಗತ್‌ದಲ್‌ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯ ಗೆಲುವಿನ ಬಗ್ಗೆ ಅಚಲ ವಿಶ್ವಾಸ ವ್ಯಕ್ತಪಡಿಸಿದ್ದರು. ಮುಂದಿನ ತಿಂಗಳು…

Read More

ಕಣ್ಣೀರು ಹಾಕುತ್ತಾ ಸುದ್ದಿಗೋಷ್ಠಿಯಿಂದಲೇ ಎದ್ದು ನಡೆದ ಡಾಲಿ ಧನಂಜಯ್ ಚಿತ್ರದ ನಟಿ – Kannada News | Payal Rajput Emotional Exit: Head Bush Actress Walks Out of Press Meet Over Personal Questions

ಸುದ್ದಿಗೋಷ್ಠಿಯಲ್ಲಿ ಎದುರಾಗುವ ಎಲ್ಲಾ ಪ್ರಶ್ನೆಗಳನ್ನು ಎದುರಿಸಲು ಸೆಲೆಬ್ರಿಟಿಗಳಿಂದ ಸಾಧ್ಯವಾಗುವುದಿಲ್ಲ. ಅದರಲ್ಲೂ ವೈಯಕ್ತಿಕ ಪ್ರಶ್ನೆ ಬಂದರೆ ಕಲಾವಿದರು ಹೆದರುತ್ತಾರೆ. ಈಗ ಡಾಲಿ ಧನಂಜಯ್ ಅವರ ‘ಹೆಡ್​ ಬುಶ್’ ಸಿನಿಮಾ ನಾಯಕಿ ಪಾಯಲ್ ರಜಪೂತ್ (Payal Rajput) ಅವರಿಗೂ ಹೀಗೆಯೇ ಆಗಿದೆ. ವೈಯಕ್ತಿಕ ಚಾಲೆಂಜ್​​ಗಳ ಬಗ್ಗೆ ಅವರಿಗೆ ಪ್ರಶ್ನೆ ಎದುರಾಯಿತು. ಈ ಬಗ್ಗೆ ಮಾತನಾಡುತ್ತಾ ಅವರು ಕಣ್ಣೀರು ಹಾಕಿದರು. ಆ ಬಳಿಕ ವೇದಿಕೆಯಿಂದಲೇ ಎದ್ದು ಹೋದರು. 2018ರ ‘ಆರ್​ಎಕ್ಸ್ 100’ ಸಿನಿಮಾ ಮೂಲಕ ಪಾಯಲ್ ರಜಪೂತ್ ಅವರು ಜನಪ್ರಿಯತೆ ಪಡೆದುಕೊಂಡರು….

Read More

David Miller: ಕಿಲ್ಲರ್ ಮಿಲ್ಲರ್ ವಿಶ್ವ ದಾಖಲೆ

ಟಿ20 ಕ್ರಿಕೆಟ್​ನಲ್ಲಿ ಡೇವಿಡ್ ಮಿಲ್ಲರ್ (David Miller) ಹೊಸ ಮೈಲುಗಲ್ಲು ದಾಟಿದ್ದಾರೆ. ಅದು ಸಹ ಸೋಲಿನ ನಡುವೆ. ಅಂದರೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಮಿಲ್ಲರ್ 19 ರನ್ ಬಾರಿಸಿದ್ದರು. ಈ 19 ರನ್​ಗಳೊಂದಿಗೆ ಡೇವಿಡ್ ಮಿಲ್ಲರ್ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಸೌತ್ ಆಫ್ರಿಕಾದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಈ ಮೈಲುಗಲ್ಲು ದಾಟಿದ ವಿಶ್ವದ 13ನೇ…

Read More

Horoscope Today: ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 29, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ದ್ವಾದಶಿ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ. ರಾಹುಕಾಲವು ಮಧ್ಯಾಹ್ನ 12:16 ರಿಂದ 1:50 ರವರೆಗೆ ಇತ್ತು. ಸರ್ವಸಿದ್ಧಿ ಸಂಕಲ್ಪ ಕಾಲವು ಬೆಳಗ್ಗೆ 10:42 ರಿಂದ ಮಧ್ಯಾಹ್ನ 12:17 ರವರೆಗೆ…

Read More

Daily Devotional: ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ? – Kannada News | Why you should not Reject Prasad at Temple

ದೇವಾಲಯದಲ್ಲಿ ಪ್ರಸಾದ ಯಾಕೆ ತಿರಸ್ಕರಿಸಬಾರದು ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ದೇವಾಲಯಗಳು ನಮ್ಮ ಮನಸ್ಸಿನ ಭಾವನೆಗಳನ್ನು ವ್ಯಕ್ತಪಡಿಸಲು, ಕಷ್ಟಗಳನ್ನು ಹೇಳಿಕೊಳ್ಳಲು ಮತ್ತು ಕರ್ಮಗಳನ್ನು ತೊಳೆದುಕೊಳ್ಳಲು ಒಂದು ಶಕ್ತಿ ಕೇಂದ್ರಗಳಾಗಿವೆ. ಇಂತಹ ಪವಿತ್ರ ಸ್ಥಳದಲ್ಲಿ ಭಗವಂತನಿಗೆ ಅರ್ಪಿಸಿದ ಪ್ರಸಾದವನ್ನು ನಿರ್ಲಕ್ಷಿಸುವುದು ಅಥವಾ ನಿರಾಕರಿಸುವುದು ದೊಡ್ಡ ತಪ್ಪು ಎಂದು ಗುರೂಜಿ ಹೇಳಿದ್ದಾರೆ. ಈ ಪ್ರಸಾದ ಕೇವಲ ಆಹಾರ ಪದಾರ್ಥ ಮಾತ್ರವಲ್ಲದೆ, ಹೂವು, ಕುಂಕುಮ, ವಿಭೂತಿ ಹೀಗೆ ಯಾವುದೇ ರೂಪದಲ್ಲಿರಬಹುದು. ಪ್ರಸಾದವನ್ನು ತಿರಸ್ಕರಿಸಿದರೆ, ದೈವಿಕ…

Read More

ಬಿಎಂಟಿಸಿ, ಮೆಟ್ರೋದಲ್ಲಿ ಸಂಚಾರ ಮಾಡಲು ಒಂದೇ ಸ್ಮಾರ್ಟ್ ಕಾರ್ಡ್ ಸಾಕು! ಶೀಘ್ರದಲ್ಲೇ ಹೊಸ ವ್ಯವಸ್ಥೆ – Kannada News | BMTC to Introduce 11000 High Tech ETM Machines: Digital Payments and NCMC Card Integration to Stop Ticket Fraud

ಬೆಂಗಳೂರು, ಏಪ್ರಿಲ್ 29: ಬಿಎಂಟಿಸಿ ಬಸ್‌ಗಳಲ್ಲಿ (BMTC Bus) ಪ್ರಯಾಣಿಸುವಾಗ ಚಿಲ್ಲರೆ ಸಮಸ್ಯೆ ಅಥವಾ ಟಿಕೆಟ್ ಪಡೆಯುವ ವಿಚಾರದಲ್ಲಿ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ನಡೆಯುತ್ತಿದ್ದ ಜಗಳಕ್ಕೆ ಶೀಘ್ರವೇ ಮುಕ್ತಿ ಸಿಗಲಿದೆ. ಈ ಹಿಂದೆ ಕೆಲವು ಕಂಡಕ್ಟರ್‌ಗಳು ಆನ್‌ಲೈನ್ ಪಾವತಿಯ (Online Payment) ಹಣವನ್ನು ಸಂಸ್ಥೆಯ ಬದಲಿಗೆ ತಮ್ಮ ವೈಯಕ್ತಿಕ ಖಾತೆಗಳಿಗೆ ಹಾಕಿಸಿಕೊಳ್ಳುತ್ತಿದ್ದ ಅಕ್ರಮಕ್ಕೆ ಬ್ರೇಕ್ ಹಾಕಲು ಬಿಎಂಟಿಸಿ ಈಗ ಹೈಟೆಕ್ ಇಟಿಎಂ ಮಷಿನ್‌ಗಳ ಮೊರೆ ಹೋಗಿದೆ. ಏನಿದು ಹೊಸ ವ್ಯವಸ್ಥೆ? ಬಿಎಂಟಿಸಿ ಸುಮಾರು 40 ಕೋಟಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಸ್ವಾರ್ಥಕ್ಕಾಗಿ ಕಾರ್ಯ, ಎಲ್ಲರ ಸಹಕಾರ – Kannada News | Horoscope April 29 Wednesday 2026; Dina Rashi Bhavishya Today, Checkout the details here

ಮೇಷ ರಾಶಿ: ಕುಟುಂಬಕ್ಕೆ ಇದರಿಂದ ಅನೇಕ ಲಾಭಗಳು ನಿಮಗಾಗಲಿವೆ. ಇನ್ನೊಬ್ಬರಿಂದ ಪಡೆದ ಪ್ರಚೋದನೆಯ ಶಕ್ತಿ ಕೆಲ ಕಾಲ ಮಾತ್ರ ಉಳಿಯುವುದು. ಅತಿಯಾದ ಮನೆಯ ಕೆಲಸದಿಂದ ಆಯಾಸವಾಗಬಹುದು. ಅನಿರೀಕ್ಷಿತ ವಾರ್ತೆಯನ್ನು ನೀವು ನಂಬಲಾರಿರಿ. ಬೇಡವೆಂದು ಬಿಟ್ಟ ಕಾರ್ಯಗಳಿಂದಲೇ ಪ್ರಯೋಜನವಾದೀತು. ವಿದ್ಯಾರ್ಥಿಗಳಲ್ಲಿ ಉತ್ಸಾಹಿಗಳು ಎದ್ದು ಕಾಣಲಿವೆ. ಕೃಷಿಯ ಕುರಿತು ಕುತೂಹಲ ಹಾಗೂ ಆಸೆಯು ಬರಬಹುದು. ವೃಷಭ ರಾಶಿ: ಶತ್ರುಗಳು ನಿಮ್ಮ ಪತನವನ್ನು ನಿರೀಕ್ಷಿಸುತ್ತಿರುತ್ತಾರೆ. ಹೊಸ ಉದ್ಯೋಗ ಸಿಗುವುದೋ ಇಲ್ಲವೋ ಎಂಬ ಅನುಮಾನ ಕಾಡುವುದು. ಜಾಗರೂಕರಾಗಿ ಹೆಜ್ಜೆಯನ್ನು ಹಾಕಿ. ಉದ್ಯೋಗದಲ್ಲಿ ನಿಮ್ಮ…

Read More

‘ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು’: ನಟ ವಿನೋದ್ ಪ್ರಭಾಕರ್ – Kannada News | Vinod Prabhakar talks about his new movie Balaramana Dinagalu during teaser launch

‘ಬಲರಾಮನ ದಿನಗಳು’ (Balaramana Dinagalu) ಸಿನಿಮಾದಲ್ಲಿ ನಟ ವಿನೋದ್ ಪ್ರಭಾಕರ್ ಅವರು ಮುಖ್ಯ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ವೇದಿಕೆ ಏರಿ ಮಾತನಾಡಿದರು. ಆದಷ್ಟು ಬೇಗ ಈ ಸಿನಿಮಾವನ್ನು ಬಿಡುಗಡೆ ಮಾಡಲು ತಯಾರಿ ನಡೆದಿದೆ. ‘ಸಿನಿಮಾ ಚೆನ್ನಾಗಿ ಇದ್ದರೆ ಜನರು ಖಂಡಿತಾ ನೋಡುತ್ತಾರೆ. ಅದಕ್ಕೆ ನನ್ನ ಮಾದೇವ ಸಿನಿಮಾ ಸಾಕ್ಷಿ. ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು. ಅದೇ ರೀತಿ ಬಲರಾಮನ ದಿನಗಳು ಸಿನಿಮಾ ಕೂಡ ಹಿಟ್ ಆಗುತ್ತದೆ. ದೊಡ್ಡ…

Read More