Headlines

ಆಧುನಿಕ ಸಮಾಜದ ಸಂಬಂಧಗಳ ಕಡೆಗೆ ಬೆಳಕು ಚೆಲ್ಲುವ ಒಂದು ಪುಟ್ಟ ಕಾದಂಬರಿ’ನಮಗೂಂದು ಸೊಸೆ ಬೇಕು!’ – Kannada News | K. Satyanarayana’s ‘Namagoondu Sose Beku!’: Family, Marriage and Society

K. Satyanarayana’s ‘Namagoondu Sose Beku!’ ಕನ್ನಡದ ಸಾಹಿತ್ಯ ಲೋಕದಲ್ಲಿ ಕೆ. ಸತ್ಯನಾರಾಯಣ ಅವರು ಅತ್ಯಂತ ಪ್ರಮುಖ ಕಥೆಗಾರರು ಮತ್ತು ಕಾದಂಬರಿಕಾರರು. ಅವರ ಲೇಖನಿಯಲ್ಲಿ ಮೂಡಿದ ಇತ್ತೀಚಿನ ಕೃತಿಯೆಂದರೆ ‘ನಮಗೂಂದು ಸೊಸೆ ಬೇಕು!’ ಕಾದಂಬರಿ. ಇದು ಸಮಾಜದಲ್ಲಿನ ಕೌಟುಂಬಿಕ ಸಂಬಂಧಗಳು, ವಿವಾಹ ವ್ಯವಸ್ಥೆ ಮತ್ತು ಮನೆಗೆ ಸೊಸೆಯನ್ನು ಹುಡುಕುವ ಪ್ರಕ್ರಿಯೆಯಲ್ಲಿ ಎದುರಾಗುವ ಹಾಸ್ಯ ಹಾಗೂ ವಾಸ್ತವದ ಸಂಗತಿಗಳನ್ನು ಆಧರಿಸಿದ ಕಥೆಯಾಗಿದೆ. ಏನಿದೆ ಕಾದಂಬರಿಯಲ್ಲಿ? ಈ ಕಾದಂಬರಿಯು ಮಹಾಭಾರತದ ಉತ್ತರೆಯ ಮುಗ್ಧತೆ ಮತ್ತು ವಿರಾಟರಾಜನರ ಮನೆಯ ಕಥೆಯೊಂದಿಗೆ ಆಧುನಿಕ…

Read More

ಪ್ರೇಯಸಿ ಜೊತೆ ಕಾರಿನಲ್ಲಿ ಹೋಗುತ್ತಿರುವಾಗಲೇ ನಾಡಬಾಂಬ್​ ಸ್ಫೋಟಿಸಿದ ಪ್ರಿಯಕರ: ಆಗಿದ್ದೇನು? – Kannada News | Boyfriend Detonates Crude Bomb While Riding in Car With Girlfriend: What Happened

ಸುಟ್ಟುಕರಕಲಾದ ಕಾರುImage Credit source: tv9 kannada ತುಮಕೂರು, ಜೂನ್​​ 27: ಕಾರಿನಲ್ಲಿ ನಾಡಬಾಂಬ್ (nada bomb)​ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ (death) ಮಾಡಿಕೊಂಡಿರುವಂತ ಭೀಕರ ಘಟನೆಯೊಂದು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದ ನಾಗೇಂದ್ರ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ಇನ್ನು ಈ ದುರಂತದಲ್ಲಿ ಅಪಹರಣಕ್ಕೊಳಗಾಗಿದ್ದ ಯುವತಿ ಹಾಗೂ ಕಾರು ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಸ್ಥಳಕ್ಕೆ…

Read More

ಸಂಜಯ್ ದತ್ ಹೊಸ ಸಿನಿಮಾ; ‘ಖಳನಾಯಕ್ ರಿಟರ್ನ್ಸ್’ ಫಸ್ಟ್ ಲುಕ್ ಟೀಸರ್ ಬಿಡುಗಡೆ – Kannada News | Sanjay Dutt Khalnayak Returns First Look Teaser released Khalnayak Sequel update

ಬಾಲಿವುಡ್ ಚಿತ್ರರಂಗದ ಇತಿಹಾಸದಲ್ಲಿ ‘ಖಳನಾಯಕ್’ ಸಿನಿಮಾಗೆ ವಿಶೇಷ ಸ್ಥಾನವಿದೆ. ಸುಮಾರು ಮೂರು ದಶಕಗಳ ಹಿಂದೆ ಸಂಜಯ್ ದತ್ (Sanjay Dutt) ಅವರಿಗೆ ಭಾರಿ ಜನಪ್ರಿಯತೆ ತಂದುಕೊಟ್ಟ ಈ ಚಿತ್ರದ ಸೀಕ್ವೆಲ್ ಈಗ ಸಿದ್ಧವಾಗುತ್ತಿದೆ. ಚಿತ್ರತಂಡವು ಶುಕ್ರವಾರ (ಏಪ್ರಿಲ್ 24) ‘ಖಳನಾಯಕ್ ರಿಟರ್ನ್ಸ್’ (Khalnayak Returns) ಸಿನಿಮಾದ ಪವರ್‌ಫುಲ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದೆ. ಬಿಡುಗಡೆಯಾಗಿರುವ ಟೀಸರ್‌ನಲ್ಲಿ ಸಂಜಯ್ ದತ್ ಅತ್ಯಂತ ರಗಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಟೀಸರ್​ನಲ್ಲಿ ಸಂಜಯ್ ದತ್ ಅವರ…

Read More

ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದಿಂದ ಭಾರತದ ರೈತರು, ಎಂಎಸ್‌ಎಂಇಗಳಿಗೆ ತೊಂದರೆಯಾಗುವುದಿಲ್ಲ; ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ – Kannada News | India US Trade Deal will not Hurt Farmers and MSMEs Piyush Goyal clarifies

ನವದೆಹಲಿ, ಫೆಬ್ರವರಿ 7: ಭಾರತ ಮತ್ತು ಅಮೆರಿಕದ ನಡುವೆ ನಡೆದ ವ್ಯಾಪಾರ ಒಪ್ಪಂದದ (Trade Deal) ಬಗ್ಗೆ ತೀವ್ರ ಚರ್ಚೆಗಳು ನಡೆಯುತ್ತಿವೆ, ವಿಪಕ್ಷಗಳಿಂದ ಆಕ್ಷೇಪವೂ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಭಾರತ ಮತ್ತು ಅಮೆರಿಕದ ನಡುವಿನ ವ್ಯಾಪಾರ ಒಪ್ಪಂದವನ್ನು ಶ್ಲಾಘಿಸಿದ್ದಾರೆ. ಈ ಒಪ್ಪಂದದ ವಿವರಗಳನ್ನು ಬಹಿರಂಗಪಡಿಸಿದ ಪಿಯೂಷ್ ಗೋಯಲ್, “ಅಮೆರಿಕ ಈಗ ರಫ್ತಿಗೆ ಹೆಚ್ಚು ಆದ್ಯತೆಯ ದೇಶವಾಗಿದೆ. ಭಾರತೀಯ ವ್ಯಾಪಾರಿಗಳಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ವಿಶ್ವದ ಅತಿದೊಡ್ಡ…

Read More

Horoscope Today 26 December: ಈ ರಾಶಿಗೆ ಇಂದು ಹಳೆಯ ಸಂಗಾತಿಯ ನೆನಪು ಮತ್ತೆ ಕಾಡಲಿದೆ – Kannada News | Horoscope Today in Kannada on 26 December Friday; Dina Bhavishya Tithi Panchanga Details here

ಮೇಷ ರಾಶಿ: ಹಣವ್ಯಯವು ದಾನವಾಗಿ ಬದಲಾಗುವುದು. ಸಂಬಂಧಗಳಲ್ಲಿ ಕರುಣೆ ಮತ್ತು ಸಹಾನುಭೂತಿ ಹೆಚ್ಚಾಗುತ್ತದೆ. ಓಡಾಟ ಮನಸ್ಸಿಗೆ ಶಾಂತಿ ನೀಡುತ್ತದೆ. ಉದ್ಯೋಗದಲ್ಲಿ ಸೃಜನಶೀಲತೆ ಬೆಳೆಯುತ್ತದೆ. ಮನಸ್ಸನ್ನು ಪ್ರಶಾಂತವಾಗಿ ಇಟ್ಟುಕೊಳ್ಳಲು ನಿಮಗೆ ಆಗದು. ಇಂದು ನೀವು ಹೇಗೇ ಸಮಜಾಯಿಷಿ ಕೊಟ್ಟರೂ ತಪ್ಪು ನಿಮ್ಮದೇ ಆಗಿರುತ್ತದೆ. ಒಂದಿಲ್ಲೊಂದು ಆಲೋಚನೆಗಳು ಬರುತ್ತಲೇ ಇರುತ್ತವೆ. ನಿಮ್ಮ ವಸ್ತುವು ಕಳ್ಳತನವಾಗಬಹುದು ಎಂಬ ಭೀತಿಯು ಉಂಟಾಗಬಹುದು. ಇಂದು ನೀವು ನೆಮ್ಮದಿಯಿಂದ ಇರಲು ಹಿತಶತ್ರುಗಳು ಬಿಡರು. ಸ್ವಂತ ಉದ್ಯೋಗದ ಮೇಲೆ ಕಾಳಜಿಯು ಅನ್ಯ ಕಾರ್ಯದ ನಿಮಿತ್ತ ಕಡಿಮೆಯಾಗುವುದು. ಅಧಿಕಾರ…

Read More

ರವಿದಾಸ್ ಜಯಂತಿ: ಬಾಂಬ್ ಬೆದರಿಕೆ ನಡುವೆ ಇಂದು ಪ್ರಧಾನಿ ಮೋದಿ ಪಂಜಾಬ್ ಭೇಟಿ; ಅದಂಪುರ್ ಏರ್ಪೋರ್ಟ್​ಗೆ ಗುರು ರವಿದಾಸ್ ಹೆಸರು – Kannada News | PM Narendra Modi Punjab visit on Feb 1st on occasion of Sant Ravidas Jayanti

ನವದೆಹಲಿ, ಜನವರಿ 31: ಸಂತ ಗುರು ರವಿದಾಸ್ ಅವರ 649ನೇ ಜಯಂತಿ ಆಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಾಳೆ ಭಾನುವಾರ (ಫೆ. 1) ಪಂಜಾಬ್​ಗೆ ಭೇಟಿ ನೀಡಲಿದ್ದಾರೆ. ಭಾನುವಾರ ಮಧ್ಯಾಹ್ನ 3:45ಕ್ಕೆ ಪಂಜಾಬ್​ಗೆ ತೆರಳಲಿರುವ ಪಿಎಂ, ಜಲಂಧರ್ ಜಿಲ್ಲೆಯಲ್ಲಿನ ದೇರಾ ಸಖಚಂದ್ ಬಲ್ಲನ್​ಗೆ ಭೇಟಿ ನೀಡಲಿ್ದಾರೆ. ಅಲ್ಲಿ ಸಂತ ಗುರು ರವಿದಾಸ್ ಗೌರವಾರ್ಥ ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ನರೇಂದ್ರ ಮೋದಿ ಅವರು ದೇರಾ ಸಖಚಂದ್ ಬಲ್ಲನ್ ಮಂದಿರಕ್ಕೆ ತೆರಳಿ ಸಂತ…

Read More

Video: ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ – Kannada News | New Year Festivities Ignite Bengaluru: Crowds Gather at MG Road and Brigade Road

ಬೆಂಗಳೂರು, ಡಿ.31: ನಗರವು ನವ ವರ್ಷದ ಸಂಭ್ರಮಾಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಎಂ.ಜಿ. ರಸ್ತೆ, ಚರ್ಚ್ ಸ್ಟ್ರೀಟ್ ಹಾಗೂ ಬ್ರಿಗೇಡ್ ರಸ್ತೆಯಂತಹ ಪ್ರಮುಖ ಸ್ಥಳಗಳಲ್ಲಿ ಲಕ್ಷಾಂತರ ಜನರು ಜಮಾಯಿಸುವ ನಿರೀಕ್ಷೆಯಿದೆ. ಈಗಾಗಲೇ ಹೊಸ ವರ್ಷದ ಕೌಂಟ್ ಡೌನ್‌ಗೆ ಕ್ಷಣಗಣನೆ ಆರಂಭವಾಗಿದ್ದು, ನಗರದಲ್ಲಿ ಜನಸಂದಣಿ ಹೆಚ್ಚುತ್ತಿದೆ. ಈ ಪ್ರದೇಶಗಳಲ್ಲಿನ ವಾತಾವರಣ ಸಂಪೂರ್ಣವಾಗಿ ಹಬ್ಬದ ಸಡಗರದಿಂದ ಕೂಡಿದೆ, ಎಲ್ಲೆಡೆ ಉತ್ಸಾಹ ಮತ್ತು ಸಡಗರ ಮನೆಮಾಡಿದೆ. ಜನರಲ್ಲಿ ಹೊಸ ವರ್ಷವನ್ನು ಸ್ವಾಗತಿಸುವ ಉತ್ಸಾಹ “ಫುಲ್ ಜೋಶ್”…

Read More

ಕರ್ನಾಟಕದಲ್ಲೂ ನಡೆಯಲಿದೆ ವಿಜಯ್-ರಶ್ಮಿಕಾ ಆರತಕ್ಷತೆ: ಎಲ್ಲಿ? ಯಾವಾಗ? – Kannada News | Vijay Deverakonda and Rashmika Mandanna’s reception will be held in Virajpete also

ಕೊಡಗಿನ ಹುಡುಗಿ ರಶ್ಮಿಕಾ (Rashmika Mandanna) ಮತ್ತು ತೆಲಂಗಾಣದ ಯುವಕ ವಿಜಯ್ ದೇವರಕೊಂಡ ವಿವಾಹ ನಾಳೆ (ಫೆಬ್ರವರಿ 26) ರಾಜಸ್ಥಾನದ ಉದಯಪುರದಲ್ಲಿ ನಡೆಯಲಿದೆ. ಮದುವೆ ಕಾರ್ಯ ಆರಂಭವಾಗಿ ಈಗಾಗಲೇ ವಾರವಾಗುತ್ತಾ ಬಂದಿದೆ. ರಶ್ಮಿಕಾ ಮತ್ತು ವಿಜಯ್ ಅವರ ಕುಟುಂಬ ಸದಸ್ಯರು, ಆಪ್ತ ಸ್ನೇಹಿತರು ಮತ್ತು ಅತ್ಯಾಪ್ತ ಸಂಬಂಧಿಗಳು ಈಗಾಗಲೇ ಉದಯಪುರದ ಅರಮನೆಯಂಥಹ ರೆಸಾರ್ಟ್ ತಲುಪಿದ್ದು ಮದುವೆ ಕಾರ್ಯದಲ್ಲಿ ಭಾಗಿ ಆಗಿದ್ದಾರೆ. ಮದುವೆಗೆ ಕೆಲವು ಆಪ್ತರನ್ನಷ್ಟೆ ಆಹ್ವಾನಿಸಲಾಗಿದೆ. ಆದರೆ ಮಾರ್ಚ್ 4 ರಂದು ಅದ್ಧೂರಿಯಾಗಿ ರಿಸೆಪ್ಷನ್ ಆಯೋಜಿಸಲಾಗಿದ್ದು, ಗೆಳೆಯರು,…

Read More

‘ಬ್ಲೂ ಡ್ರಮ್’ ಕೊಲೆ ಬೆದರಿಕೆ: ಪ್ರಾಣಭಯಕ್ಕೆ ಹೆಂಡತಿಯನ್ನು ಪ್ರೇಮಿಯ ಜೊತೆ ಕಳಿಸಿಕೊಟ್ಟ ಗಂಡ!

ಬುಲಂದ್‌ಶಹರ್, ಮಾ.20 : ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ‘ನೀಲಿ ಡ್ರಮ್’ (Blue Drum) ಎನ್ನುವ ಪದವೊಂದು ಕ್ರೌರ್ಯದ ಸಂಕೇತವಾಗಿ ಪ್ರಚಾರವಾಗುತ್ತಿದೆ. ಕಳೆದ ವರ್ಷ ಮೀರತ್‌ನಲ್ಲಿ ನಡೆದ ಭೀಕರ ಕೊಲೆಯ ನೆನಪು ಮಾಸುವ ಮುನ್ನವೇ, ಅದೇ ಮಾದರಿಯ ಬೆದರಿಕೆಗೆ ಹೆದರಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಆಕೆಯ ಪ್ರಿಯಕರನ ಜೊತೆಗೇ ಕಳುಹಿಸಿಕೊಟ್ಟಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. ಉತ್ತರ ಪ್ರದೇಶದ ದೌಲತ್‌ಪುರ ಗ್ರಾಮದ ದಿನಗೂಲಿ ಕಾರ್ಮಿಕ ರಾಜಕುಮಾರ್, ಕಳೆದ ಏಳು ವರ್ಷಗಳಿಂದ ಸಂಸಾರ ನಡೆಸುತ್ತಿದ್ದರು. ಈ ದಂಪತಿಗೆ…

Read More

1 ರೂಪಾಯಿಯ ನೋಟು ನೀಡಿದ್ರೆ ಬ್ರಾಂಡೆಡ್ ಶೂ: ಮಳಿಗೆ ಮುಂದೆ ಜನಜಂಗುಳಿ, ನಂತರ ಆಗಿದ್ದೇನು?

ಕೋಯಿಕ್ಕೋಡ್, ಮಾ.8: ಕೇವಲ ಒಂದು ರೂಪಾಯಿಯ ನೋಟು ನೀಡಿದರೆ ಬ್ರಾಂಡೆಡ್ ಶೂಗಳನ್ನು ನೀಡುವುದಾಗಿ ಘೋಷಿಸಿದ್ದ ಮಳಿಗೆಯೊಂದರ ಮುಂದೆ ಸಾವಿರಾರು ಜನ ಜಮಾಯಿಸಿದ್ದು, ಪರಿಸ್ಥಿತಿ ಕೈಮೀರಿದ ಕಾರಣ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಕೋಯಿಕ್ಕೋಡ್‌ನ ಮಾನಂಚಿರ ಪ್ರದೇಶದಲ್ಲಿರುವ ‘ಟ್ರೆಂಡ್ ಫ್ಯಾಕ್ಟರಿ’ (Trend Factory) ಎಂಬ ಪಾದರಕ್ಷೆ ಮಳಿಗೆಯು ತನ್ನ ಪುನರಾರಂಭದ ಪ್ರಯುಕ್ತ ಈ ವಿಚಿತ್ರ ಆಫರ್ ಘೋಷಿಸಿತ್ತು. ಇನ್‌ಸ್ಟಾಗ್ರಾಮ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ವ್ಲಾಗರ್‌ಗಳ ಮೂಲಕ ಈ ಸುದ್ದಿ ಭಾರಿ ವೈರಲ್ ಆಗಿತ್ತು. ಇದನ್ನು ನೋಡಿ ಮಲಪ್ಪುರಂ,…

Read More