Headlines

Horoscope Today: ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 12, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷ ದಶಮಿ, ಪೂರ್ವಾಭಾದ್ರ ನಕ್ಷತ್ರ, ವೈದೃತಿ ಯೋಗ ಮತ್ತು ಭದ್ರಕರಣವನ್ನು ಒಳಗೊಂಡಿದೆ. ರಾಹುಕಾಲ ಮಧ್ಯಾಹ್ನ 3:25 ರಿಂದ 5:00ರ ವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭ ಕಾಲಗಳು ಮಧ್ಯಾಹ್ನ 12:16 ರಿಂದ 1:51ರ…

Read More

ಮಹಿಳೆಯ ಕಾಲು ಕತ್ತರಿಸಿ 6.5 ಲಕ್ಷ ರೂ. ಮೌಲ್ಯದ ಆಭರಣಗಳನ್ನು ದೋಚಿದ ಕಳ್ಳರು – Kannada News | Rajasthan Woman Brutally Injured as Thieves Target Jewellery Worth Rs6.5 Lakh

ಜೈಪುರ, ಫೆಬ್ರವರಿ 04: ಮಹಿಳೆಯಯನ್ನು ಕ್ರೂರವಾಗಿ ಕೊಲೆ(Murder) ಮಾಡಿ, ಆಕೆಯ ಬಳಿ ಇದ್ದ 6.5 ಲಕ್ಷ ರೂ. ಮೌಲ್ಯದ ಆಭರಣಗಳನ್ನು ದುಷ್ಕರ್ಮಿಗಳು ದೋಚಿರುವ ಘಟನೆ ರಾಜಸ್ಥಾನ(Rajasthan)ದಲ್ಲಿ ನಡೆದಿದೆ. ಮಹಿಳೆಯ ಗಂಟಲು ಸೀಳಿ, ಕಾಲುಗಳಲ್ಲಿ ಕತ್ತರಿಸಿ ಆಭರಣಗಳನ್ನು ದೋಚಲಾಗಿದೆ. ಕೊಲೆ ನಡೆದ ಸಮಯದಲ್ಲಿ ಆಕೆ ಮೇಕೆ ಮೇಯಿಸಲು ಕಾಡಿಗೆ ಹೋಗಿದ್ದರು, ವಾಪಸ್ ಬಾರದ ಹಿನ್ನೆಲೆಯಲ್ಲಿ ಮಗ ಆಕೆಯನ್ನು ಹುಡುಕಿಕೊಂಡು ಬಂದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಈ ಘಟನೆ ಕೊಡೈ ಗ್ರಾಮದಲ್ಲಿ ನಡೆದಿದ್ದು,…

Read More

ಶಂಕಿತ ಉಗ್ರ ಸುಹೇಲ್ ಬಗ್ಗೆ ಸ್ಫೋಟಕ ಮಾಹಿತಿ ಕೊಟ್ಟ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ – Kannada News | Pakistani Terror Links Exposed: Davanagere SP Reveals Shocking Details of Suspected Terrorist Suhail Arrested in Harihar

ದಾವಣಗೆರೆ, ಜೂನ್​​ 24: ಹರಿಹರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ (ಜೂನ್​​ 23) ಉತ್ತರಪ್ರದೇಶ ಮೂಲದ ಶಂಕಿತ ಉಗ್ರ ಸುಹೇಲ್ (20) ಬಂಧನ ಪ್ರಕರಣ ಸಂಬಂಧ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಡಾ.ಹೆಚ್​.ಟಿ.ಶೇಖರ್​ ಮಾಹಿತಿ ನೀಡಿದ್ದಾರೆ. 15 ದಿನಗಳ ಹಿಂದೆ ಖಾಸಗಿ ಕಾರ್ಖಾನೆಗೆ ಕೆಲಸಕ್ಕೆ ಬಂದಿದ್ದ ಈತ,ಕಾರ್ಖಾನೆ ಬಳಿಯ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. ಅನುಮಾನದ ಮೇರೆಗೆ ಆರೋಪಿ ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಈ ವೇಳೆ ಆರೋಪಿ ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದು, ಈತನ ಮೊಬೈಲ್​ನಲ್ಲಿ ಮತ್ತಷ್ಟು…

Read More

ಬೆಂಗಳೂರು: ಅಕ್ರಮ ವಲಸಿಗರ ವಿರುದ್ಧ ಪೊಲೀಸರ ಭರ್ಜರಿ ಬೇಟೆ, ಒಂದೇ ದಿನ 2000ಕ್ಕೂ ಹೆಚ್ಚು ಮಂದಿಯ ವಿಚಾರಣೆ – Kannada News | Bengaluru Police Crack Down on Illegal Immigrants; Over 2000 Foreign Nationals Questioned in One Day

ಬೆಂಗಳೂರು, ಫೆಬ್ರವರಿ 26: ಬೆಂಗಳೂರು (Bengaluru) ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಪತ್ತೆಗೆ ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಪೊಲೀಸ್ ಆಯುಕ್ತರ ಸೂಚನೆಯಂತೆ ವಿವಿಧ ವಿಭಾಗಗಳ ಪೊಲೀಸರು ಅನುಮಾನಾಸ್ಪದ ಪ್ರದೇಶಗಳಲ್ಲಿ ತಲಾಶ್ ನಡೆಸಿ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಮೂಲಗಳ ಮಾಹಿತಿ ಪ್ರಕಾರ, ಬುಧವಾರ ಒಂದೇ ದಿನ ಸುಮಾರು 2,000ಕ್ಕೂ ಹೆಚ್ಚು ವಿದೇಶಿಗರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಇದರಲ್ಲಿ ಬಹುತೇಕರು ಸರಿಯಾದ ದಾಖಲೆಗಳಿಲ್ಲದೆ ಅಥವಾ ವೀಸಾ ಅವಧಿ ಮೀರಿಸಿ ನಗರದಲ್ಲಿ ವಾಸಿಸುತ್ತಿರುವುದು ಪತ್ತೆಯಾಗಿದೆ. ವಿಶೇಷವಾಗಿ, ಕೆಲವು ನೈಜೀರಿಯನ್ ಹಾಗೂ…

Read More

TV9 Kannada News Live: ಮಾದಪಟ್ಟಣ ಕ್ವಾರಿಯಲ್ಲಿ ಏಳು ಕಾರ್ಮಿಕರ ಸಾವು: ಮೂವರು ಆರೋಪಿಗಳ ಬಂಧನ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | Breaking News in TV9 Kannada Live 3 July 2026 Karnataka SIR, Weather Rain Report, Bengaluru Footpath Clearance News Updates

ಕೇಂದ್ರ ಸರ್ಕಾರವು ಆನ್‌ಲೈನ್ ವಂಚನೆ ತಡೆಗೆ ವಾಟ್ಸಾಪ್ ಬೆನ್ನಲ್ಲೇ ಈಗ ಟೆಲಿಗ್ರಾಮ್ ಮತ್ತು ಸಿಗ್ನಲ್ ಆ್ಯಪ್‌ಗಳ ‘ಯೂಸರ್ ನೇಮ್’ ವೈಶಿಷ್ಟ್ಯದ ವಿರುದ್ಧ ಕಟ್ಟುನಿಟ್ಟಿನ ನೋಟಿಸ್ ಜಾರಿ ಮಾಡಿದೆ. ಇತ್ತ ಕ್ರಿಕೆಟ್ ಅಂಗಳದಲ್ಲಿ, ಭಾರತ-ಇಂಗ್ಲೆಂಡ್ 2ನೇ ಟಿ20 ಪಂದ್ಯದಲ್ಲಿ ಯುವ ಆಟಗಾರ ವೈಭವ್‌ಗೆ ಅವಕಾಶ ಸಿಗಲ್ಲ, ಸಂಜುಗೇ ಚಾನ್ಸ್ ಎಂದು ದಿನೇಶ್ ಕಾರ್ತಿಕ್ ಭವಿಷ್ಯ ನುಡಿದಿದ್ದಾರೆ. ಇನ್ನು ಸಿನಿಮಾ ರಂಗದಲ್ಲಿ, ಖ್ಯಾತ ನಿರ್ದೇಶಕ ಎಸ್‌ಎಸ್‌ ರಾಜಮೌಳಿ ಅವರ ಹೆಸರು ಫ್ರಾನ್ಸ್‌ನ ಪ್ರತಿಷ್ಠಿತ ಲುಮಿಯೆರ್ ಮ್ಯೂಸಿಯಂನ ‘ವಾಲ್ ಆಫ್ ಫಿಲ್ಮ್…

Read More

ಕೊಡಗು ಜಿಲ್ಲೆಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಇಳಿಕೆ: ಕಾರಣ ಇಲ್ಲಿದೆ – Kannada News | Coorg Sees a Drop in Tourist Numbers from 20 Lakh to 18 Lakh in 2025

ಮಡಿಕೇರಿ, ಜನವರಿ 11: ಕರ್ನಾಟಕದ ಕಾಶ್ಮೀರ ಎಂದೇ ಕರೆಸಿಕೊಳ್ಳುವ ಕೊಡಗು ಪ್ರವಾಸಿಗರ ನೆಚ್ಚಿನ ತಾಣ. ಚಳಿಗಾಲ ಬಂತಂದ್ರೆ ಸಾಕು ರಾಜ್ಯದ ಮಾತ್ರವಲ್ಲದೆ ದೇಶ-ವಿದೇಶಗಳ ಪ್ರವಾಸಿಗರೂ ಇಲ್ಲಿಗೆ ಭೇಟಿ ನೀಡ್ತಾರೆ. ಪ್ರಕೃತಿ ಸೌಂದರ್ಯದ ಜೊತೆ ಇಲ್ಲಿನ ಚಳಿಯ ವಾತಾವರಣವನ್ನು ಎಂಜಾಯ್​​ ಮಾಡ್ತಾರೆ. ಸಾಲು ಸಾಲು ರಜೆಯ ಸಮಯದಲ್ಲಂತೂ ಜಿಲ್ಲೆಯಲ್ಲಿ ಜನ ಜಂಗುಳಿಯೇ ಕಾಣಸಿಗುತ್ತೆ. ಆದ್ರೆ 2025 ಕೊಡಗು ಜಿಲ್ಲೆಯ ಪ್ರವಾಸೋದ್ಯಮಕ್ಕೆ ಲಾಭಕ್ಕಿಂತ ನಷ್ಟವನ್ನೇ ಹೆಚ್ಚಾಗಿ ತಂದಿದೆಯಂತೆ. ಬೆಟ್ಟಗುಡ್ಡಗಳು, ಪ್ರಕೃತಿ ಸೌಂದರ್ಯ, ನದಿ ತೊರೆಗಳು, ಕೂಲ್ ಕೂಲ್ ವಾತಾವರಣ ಕಾರಣಕ್ಕೆ…

Read More

Daily Devotional: ಪೂಜೆಯ ಫಲ ಸಿಗಬೇಕೆ? ಹಾಗಾದರೆ ಮಡಿ ಮತ್ತು ಶಿಸ್ತಿನ ಈ ರಹಸ್ಯಗಳನ್ನು ತಿಳಿಯಿರಿ

ನಮ್ಮ ಜೀವನ ನಿರ್ವಹಣೆಯಲ್ಲಿ ಭಗವಂತನ ಆಶ್ರಯವನ್ನು ಪಡೆಯುವುದು ಅತ್ಯಗತ್ಯ. ಇದಕ್ಕಾಗಿ ಪೂಜೆ, ಪುನಸ್ಕಾರ, ಹವನ, ಯಜ್ಞ, ಯಾಗಾದಿಗಳು, ಮತ್ತು ಜಪ-ತಪಗಳಂತಹ ವಿವಿಧ ಪೂಜಾ ವಿಧಾನಗಳನ್ನು ಅನುಸರಿಸುತ್ತೇವೆ. ಯದ್ಭಾವಂ ತದ್ಭವತಿ ಎಂಬಂತೆ ನಮ್ಮ ಭಾವನೆಗಳಿಗೆ ಅನುಗುಣವಾಗಿ ಭಗವಂತನನ್ನು ಆರಾಧಿಸುತ್ತೇವೆ. ಭಗವಂತನು ಸರ್ವಾಂತರ್ಯಾಮಿ, ಸರ್ವವ್ಯಾಪಿ ಮತ್ತು ಸರ್ವಶಕ್ತನಾಗಿರುತ್ತಾನೆ. ಆದರೆ, ಇಂತಹ ಆರಾಧನೆಯಲ್ಲಿ ಮಡಿಯ ಅಗತ್ಯವಿದೆಯೇ ಎಂಬ ಪ್ರಶ್ನೆ ಹಲವು ಬಾರಿ ಉದ್ಭವಿಸುತ್ತದೆ. ಮಡಿಯಿಂದಲೇ ಪೂಜೆ ಮಾಡಬೇಕಾ ಎಂಬುದು ಹಲವರ ಅನುಮಾನ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ…

Read More

Republic Day 2026: ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು – Kannada News | President Droupadi Murmu Honours Group Captain Shubhanshu Shukla with Ashoka Chakra on 77th Republic Day

ದೆಹಲಿ, ಜ.26: 2026ರ ಗಣರಾಜ್ಯೋತ್ಸವದಂದು ದೇಶವು ಅತ್ಯಂತ ಹೆಮ್ಮೆಯ ಕ್ಷಣಕ್ಕೆ ಸಾಕ್ಷಿಯಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ ಭಾರತದ ಅತ್ಯುನ್ನತ ಶೌರ್ಯ ಪ್ರಶಸ್ತಿಯಾದ ಅಶೋಕ ಚಕ್ರವನ್ನು ಪ್ರದಾನ ಮಾಡಿದರು. ಇದು 77ನೇ ಗಣರಾಜ್ಯೋತ್ಸವದ ಪ್ರಮುಖ ಘಟನೆಗಳಲ್ಲಿ ಒಂದಾಗಿತ್ತು. ಶುಭಾಂಶು ಶುಕ್ಲಾ ಅವರ ಈ ಗೌರವಕ್ಕೆ ಕಾರಣ ಅವರ ಅಸಾಧಾರಣ ಸೇವೆ ಮತ್ತು ಸಾಹಸಮಯ ಕಾರ್ಯ. ಬಾಹ್ಯಾಕಾಶದಲ್ಲಿ ಭಾರತದ ಪತಾಕೆಯನ್ನು ಹಾರಿಸಿದಂತಹ ಮಹತ್ತರ ಕೀರ್ತಿ ಅವರಿಗೆ ಸಲ್ಲುತ್ತದೆ. ಈ ಅನನ್ಯ ಸಾಧನೆ…

Read More

ಓಣಂ ಸ್ಪೆಷಲ್​​​​: ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್​​ ರೈಲಿನ ಬೋಗಿಗಳ ಹೆಚ್ಚಳಕ್ಕೆ ನಿರ್ಧಾರ – Kannada News | Onam Rush: Southern Railway to Double Bengaluru–Ernakulam Vande Bharat Capacity from 8 to 16 Coaches

ಬೆಂಗಳೂರು, ಜೂನ್​​ 28: ಓಣಂ ಹಬ್ಬಕ್ಕೆ ಊರಿಗೆ ತೆರಳುವು ಪ್ರಯಾಣಿಕರಿಗೆ ಗುಡ್​​​ ನ್ಯೂಸ್​​ ಸಿಕ್ಕಿದ್ದು, ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸಾಮರ್ಥ್ಯವನ್ನು ದ್ವಿಗುಣಗೊಳಿಸಲು ಸೌತರ್ನ್​​ ರೈಲ್ವೆ ನಿರ್ಧರಿಸಿದೆ. ಆ ಮೂಲಕ ಪ್ರಸ್ತುತ 8 ಬೋಗಿಗಳಿರುವ ರೈಲನ್ನು 16 ಬೋಗಿಗಳಿಗೆ ಹೆಚ್ಚಿಸಲಾಗುತ್ತಿದ್ದು, ಪ್ರತಿ ಪ್ರಯಾಣದಲ್ಲಿ 598 ಹೆಚ್ಚುವರಿ ಆಸನಗಳು ಲಭ್ಯವಾಗಲಿವೆ. ರೈಲಿಗೆ ಹೊಸ 16 ಬೋಗಿಗಳ ರೇಕ್ ಅನ್ನು ಜುಲೈ ಮೊದಲ ವಾರದಲ್ಲಿ ಪರಿಚಯಿಸುವ ಸಾಧ್ಯತೆ ಇದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಕಳೆದ ವರ್ಷದ ನವೆಂಬರ್‌ನಲ್ಲಿ…

Read More

ಡಿಕೆಶಿ ಪ್ರಮಾಣವಚನಕ್ಕೆ ಅಧಿಕೃತ ಮುಹೂರ್ತ ಫಿಕ್ಸ್: ಆಡಂಬರವಿಲ್ಲದೇ ಸರಳ ಸಮಾರಂಭಕ್ಕೆ ತೀರ್ಮಾನ

ಬೆಂಗಳೂರು, (ಮೇ 30):ಹಲವು ಗೊಂದಲಗಳ ನಡುವೆ ಕೊನೆಗೂ ಕರ್ನಾಟಕದ (Karnataka) ನೂತನ ಸಿಎಂ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ಅಂದರೆ ಜೂನ್ 3ರಂದು ಡಿಕೆ ಶಿವಕುಮಾರ್‌ (DK Shivakumar) ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿಕೆ ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ಸಿಎಂ ಆಗುತ್ತಿದ್ದರೂ ಸಹ ಯಾವುದೇ ಆಡಂಬರವಿಲ್ಲದೇ ಲೋಕಭವನದಲ್ಲಿ (ರಾಜಭವನ) ಸರಳವಾದ ಕಾರ್ಯಕ್ರಮದಲ್ಲಿ  ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬಗ್ಗೆ ಕೆಪಿಸಿಸಿ ಕಾರ್ಯಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಅವರು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ…

Read More