Headlines

Kumara Shashti: ಇಂದು ಕುಮಾರ ಷಷ್ಠಿ; ನಾಗಾಂಶ ಮತ್ತು ಆಧ್ಯಾತ್ಮಿಕ ಮಹತ್ವ ತಿಳಿಯಿರಿ – Kannada News | Kumara Shashti: Understand Nagamsha, its Spiritual Significance and Astrological Remedies

ನಾಗಾಂಶ ಎಂಬುದು ಜ್ಯೋತಿಷ್ಯಶಾಸ್ತ್ರದಲ್ಲಿ ಬಳಸುವ ಒಂದು ವಿಶೇಷ ಪರಿಕಲ್ಪನೆ. ಜಾತಕದಲ್ಲಿ ರಾಹು ಅಥವಾ ಕೇತು ಗ್ರಹಗಳು ಇರುವ ನಕ್ಷತ್ರದ ಪಾದ (ಹಂತ) ಕ್ಕೆ ನಾಗಾಂಶ ಎಂದು ಕರೆಯಲಾಗುತ್ತದೆ. ಸರಳವಾಗಿ ಹೇಳುವುದಾದರೆ, ರಾಹು–ಕೇತುಗಳ ನಕ್ಷತ್ರ ಸ್ಥಿತಿಯಿಂದ ವ್ಯಕ್ತಿಗೆ ಬರುವ ಕರ್ಮಬಂಧ, ಸರ್ಪದೋಷ ಅಥವಾ ಪೂರ್ವಜನ್ಮ ಸಂಬಂಧಿತ ಫಲಗಳನ್ನು ಸೂಚಿಸುವ ಅಂಶವೇ ನಾಗಾಂಶ. ಜ್ಯೋತಿಷ್ಯದ ಪ್ರಕಾರ, ಒಬ್ಬ ವ್ಯಕ್ತಿಯ ಜಾತಕದಲ್ಲಿ ರಾಹು ಅಥವಾ ಕೇತು ಆಶ್ಲೇಷಾ, ಜ್ಯೇಷ್ಠಾ ಅಥವಾ ರೇವತಿ ನಕ್ಷತ್ರಗಳ ನಿರ್ದಿಷ್ಟ ಪಾದಗಳಲ್ಲಿ ಇದ್ದರೆ ಅದನ್ನು ನಾಗಾಂಶ ಎಂದು…

Read More

ರಜನೀಕಾಂತ್ ಸಿನಿಮಾನಲ್ಲಿ ಶಾರುಖ್ ಖಾನ್ ಪಾತ್ರ ಏನು?

ರಜನೀಕಾಂತ್ (Rajinikanth) ನಟನೆಯ ‘ಜೈಲರ್ 2’ ಚಿತ್ರೀಕರಣ ಚಾಲ್ತಿಯಲ್ಲಿದೆ. 2023 ರಲ್ಲಿ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಆಗಿದೆ. ಇದೀಗ ಅದೇ ಸಿನಿಮಾದ ಮುಂದಿನ ಭಾಗ ಚಿತ್ರೀಕರಣ ಚಾಲ್ತಿಯಲ್ಲಿದ್ದು, ‘ಜೈಲರ್’ ಸಿನಿಮಾನಲ್ಲಿ ರಜನೀಕಾಂತ್ ಜೊತೆಗೆ ನಟಿಸಿದ್ದ ಕೆಲ ಅತಿಥಿ ನಟರುಗಳು ಈ ಸಿನಿಮಾನಲ್ಲಿಯೂ ನಟಿಸಲಿದ್ದಾರೆ. ಜೊತೆಗೆ ಹೆಚ್ಚುವರಿ ಸೇರ್ಪಡೆಯೆಂದರೆ ಬಾಲಿವುಡ್ ಸ್ಟಾರ್ ನಟ ಶಾರುಖ್ ಖಾನ್ ಅವರು ಸಹ ‘ಜೈಲರ್ 2’ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಶಾರುಖ್ ಖಾನ್, ರಜನೀಕಾಂತ್ ಜೊತೆ ನಟಿಸುವ ಸುದ್ದಿ ಈ…

Read More

ಅಂಗಡಿಯಲ್ಲಿ ಸಿಗುವ 5 ರೂ. ಬೋಟಿಗೆ ಬೆಂಗಳೂರು ಪಬ್​​ನಲ್ಲಿ 150 ರೂ. ಪಾವತಿಸಿದ ಯುವಕ: ಇದು ದೋಚುವ ಒಂದು ಕಲೆ

ಬೆಂಗಳೂರು, ಏ.2: ಬೆಂಗಳೂರಿನಲ್ಲಿ ಅಣಬೆಯಂತೆ ಅಲ್ಲಲ್ಲಿ ಪಬ್​​​ಗಳು ಇದೆ. ಅದರಲ್ಲೂ ಕೆಲವೊಂದು ಪಬ್​​​​ ತುಂಬಾ ದುಬಾರಿಯಾಗಿರುತ್ತದೆ. ಇದೀಗ ಈ ದುಬಾರಿ ಪಬ್​​ಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಈ ಬಗ್ಗೆ ಎಕ್ಸ್​​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಳ್ಳಲಾಗಿದೆ. ಜನಪ್ರಿಯ ಪಬ್‌ಗೆ ಭೇಟಿ ನೀಡಿದಾಗ, ಮೆನುವಿನಲ್ಲಿ ಹೆಚ್ಚು ವಿವರವಾದ ಖಾದ್ಯದ ಬದಲಿಗೆ ಫ್ರೈಯಮ್‌ಗಳನ್ನು ನೀಡಲಾಗಿದೆ ಎಂದು ಗ್ರಾಹಕರೊಬ್ಬರು ಹೇಳಿಕೊಂಡಿದ್ದಾರೆ. ಇದೀಗ ಇಂದಿರಾನಗರದ ಪಬ್​​ ಆಗಿರುವ ಅನುಭವದ ಬಗ್ಗೆ ಅರುಣ್‌ರಾಜ್ ಪತ್ತಾರ್ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ಮೆನು ಮತ್ತು ಸ್ವೀಕರಿಸಿದ ಖಾದ್ಯದ ಚಿತ್ರವನ್ನು ಹಂಚಿಕೊಂಡ…

Read More

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: BJP ಶಾಸಕಿ ರತ್ನ ದೇವನಾಥ್ ಮನೆ ಬಳಿಯೇ ಬಾಂಬ್​​ ಸ್ಫೋಟ – Kannada News | West Bengal Post Poll Violence: Bomb Blast Near BJP MLA Ratna Debnath’s House, 5 Workers Injured

ಕೋಲ್ಕತ್ತಾ, ಮೇ 07: ಚುನಾವಣಾ ಫಲಿತಾಂಶದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ತೀವ್ರಗೊಂಡಿದ್ದು, ಪಾನಿಹಾಟಿ ಕ್ಷೇತ್ರದ ಬಿಜೆಪಿ ಶಾಸಕಿ ರತ್ನ ದೇವನಾಥ್ ನಿವಾಸದ ಬಳಿ ಬಾಂಬ್ ಸ್ಫೋಟಗೊಂಡಿದೆ. ಆರ್​.ಜಿ ಕರ್ ಆಸ್ಪತ್ರೆಯಲ್ಲಿನ ಅತ್ಯಾಚಾರ ಸಂತ್ರಸ್ತೆ ತಾಯಿ ರತ್ನ ದೇವನಾಥ್​ ಮನೆ ಸಮೀಪ ನಡೆದ ಈ ಘಟನೆಯಲ್ಲಿ ಬಿಜೆಪಿಯ ಐವರು ಕಾರ್ಯಕರ್ತರಿಗೆ ಗಾಯಗಳಾಗಿವೆ. ಬಿಜೆಪಿ ನಾಯಕ ಹಾಗೂ ಸಿಎಂ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿರುವ ವಿಚಾರ ದೇಶಾದ್ಯಂತ…

Read More

ಸಿದ್ದರಾಮಯ್ಯ Vs ಡಿ.ಕೆ. ಶಿವಕುಮಾರ್​​: ಎಐಸಿಸಿ ನಾಯಕರ ಮೌನದ ಬಗ್ಗೆ ‘ಕೈ ‘ ಶಾಸಕರಲ್ಲೇ ಬೇಸರ! – Kannada News | Karnataka Congress Leadership Crisis: MLAs Blame High Command’s Silence, Fear Election Impact

ರಾಜ್ಯ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ ಗೊಂದಲImage Credit source: Google ಬೆಂಗಳೂರು, ಫೆಬ್ರವರಿ 05: ರಾಜ್ಯ ಕಾಂಗ್ರೆಸ್​​ನಲ್ಲಿ ಕಳೆದ ಕೆಲ ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಭುಗಲೇಳುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್​ ಮೌನದ ಬಗ್ಗೆ ಕಾಂಗ್ರೆಸ್​ ಶಾಸಕರು ಬೇಸರ ಹೊರಹಾಕಿದ್ದು, ನಾಯಕತ್ವ ಬದಲಾವಣೆ ಗೊಂದಲದಿಂದ ನಮ್ಮ ಸ್ಥಿತಿ ಅಡಕತ್ತರಿಯಲ್ಲಿ ಸಿಲುಕಿದಂತಾಗಿದೆ ಎಂದು ಅಲವತ್ತುಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಅಲ್ಲದೆ ಕೆಲವೇ ತಿಂಗಳಲ್ಲಿ…

Read More

D Sudhakar Passes Away: ಬಿಜೆಪಿ-ಕಾಂಗ್ರೆಸ್ ಎರಡೂ ಸರ್ಕಾರಗಳಲ್ಲಿ ಸಚಿವ! ಡಿ ಸುಧಾಕರ್ ರಾಜಕೀಯ ಹಾದಿಯ ಹಿನ್ನೋಟ ಇಲ್ಲಿದೆ – Kannada News | D Sudhakar Passes Away: Remembering the Political Journey of Karnataka Minister and Chitradurga Leader

ಸಚಿವ ಡಿ. ಸುಧಾಕರ್Image Credit source: tv9 ಚಿತ್ರದುರ್ಗ, ಮೇ 10: ರಾಜ್ಯ ರಾಜಕೀಯದ ಚತುರ ನಾಯಕ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (D. Sudhakar) (65) ಅವರ ನಿಧನದಿಂದ ಹಿರಿಯೂರು ಮತ್ತು ಚಿತ್ರದುರ್ಗ (Chitradurga) ಜಿಲ್ಲೆಯ ರಾಜಕಾರಣದ ಒಂದು ಶಕೆಗೆ ತೆರೆಬಿದ್ದಿದೆ. ಕೃಷಿ ಮತ್ತು ಉದ್ಯಮದಿಂದ ಆರಂಭವಾಗಿ ವಿಧಾನಸಭೆಯವರೆಗೆ ಬೆಳೆದ ಇವರ ಪಯಣ ಅಸಂಖ್ಯಾತ ಏರಿಳಿತಗಳಿಂದ ಕೂಡಿದ್ದರೂ, ನಾಲ್ಕು ಬಾರಿ ಜಯಗಳಿಸುವ ಮೂಲಕ ಜಿಲ್ಲೆಯ ಅಪ್ರತಿಮ ನಾಯಕರಾಗಿ ಹೊರಹೊಮ್ಮಿದ್ದರು. ಡಿಸಿಎಂ ಡಿಕೆ ಶಿವಕುಮಾರ್…

Read More

ಇಂದಿನ ಹಲವು ಸ್ಟಾರ್​​ಗಳಿಗೆ ಅಂದು ಊಟ ಹಾಕಿ ಸಾಕಿದ್ದರು ರಾಜ್​ಪಾಲ್ ಯಾದವ್: ಈಗ ನೆರವಿಗೆ ಯಾರೂ ಇಲ್ಲ? – Kannada News | Once Rajpal Yadav use to feed 20 25 struggling actors in his house

ಬಾಲಿವುಡ್‌ನ ಖ್ಯಾತ ಹಾಸ್ಯ ನಟ ರಾಜಪಾಲ್ ಯಾದವ್ (Rajpal Yadav) ಕೆಲವು ದಶಕಗಳಿಂದಲೂ ಸಿನಿಮಾ ಪ್ರೇಮಿಗಳನ್ನು ರಂಜಿಸುತ್ತಾ ಬಂದಿದ್ದಾರೆ. ರಾಜ್​ಪಾಲ್ ಅವರು ಸ್ಟಾರ್ ನಟರುಗಳಿಗಿಂತಲೂ ಬ್ಯುಸಿ ಆಗಿದ್ದ ಬೇಡಿಕೆ ಹೊಂದಿದ್ದ ಸಮಯ ಒಂದಿತ್ತು. ಆದರೆ, ಈಗ ಅವರು ಜೈಲಿನಲ್ಲಿದ್ದಾರೆ. ದಶಕದ ಹಿಂದೆ ಸಿನಿಮಾ ನಿರ್ಮಿಸಲು ಹೋಗಿ ಕೈ ಸುಟ್ಟುಕೊಂಡು ಮಾಡಿದ ಸಾಲಗಳಿಂದಾಗಿ ಈಗ ಅವರು ಜೈಲು ಸೇರಿದ್ದಾರೆ. 9 ಕೋಟಿ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ಅವರನ್ನು ದೋಷಿ ಎಂದು ನ್ಯಾಯಾಲಯ ಹೇಳಿದೆ. ಅಲ್ಲಲ್ಲಿ ಕೆಲವರು…

Read More

‘ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ’: ಗೃಹ ಸಚಿವ ಪರಮೇಶ್ವರ್

ಬೆಂಗಳೂರು, ಏಪ್ರಿಲ್ 10: ಇತ್ತೀಚಿಗೆ ಬೆಂಗಳೂರಿನ ರಸ್ತೆಯೊಂದರಲ್ಲಿ ಓರ್ವ ವ್ಯಕ್ತಿ ಗಂಟೆಗಟ್ಟಲ್ಲೇ ನಿಂತಲ್ಲೇ ನಿಂತಿದ್ದ ವೀಡಿಯೋ ಭಾರಿ ವೈರಲ್ ಆಗಿತ್ತು. ಆತ ಝೋಂಬಿ ಡ್ರಗ್ ಸೇವನೆಯ ಎಫೆಕ್ಟ್​ನಿಂದಾಗಿ ಹೀಗೆ ವರ್ತಿಸಿದ್ದಾನೆ ಎಂದು ವೀಡಿಯೋ ವೈರಲ್ ಮಾಡಲಾಗಿತ್ತು. ಈ ಕುರಿತು ತನಿಖೆ ನಡೆಸಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್​ ಸಿಂಗ್, ಸುಳ್ಳು ಸುದ್ದಿ ಹರಡಲಾಗಿದೆ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ ಪರಮೇಶ್ವರ್ ಕೂಡ ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ, ಇದು…

Read More

PBKS vs DC: ಸ್ಟಾರ್ಕ್ ಬೌಲಿಂಗ್‌ನಲ್ಲಿ ಸಿಕ್ಸರ್ ಬಾರಿಸಿ ಇತಿಹಾಸ ಸೃಷ್ಟಿಸಿದ ಪ್ರಿಯಾಂಶ್ ಆರ್ಯ – Kannada News | IPL 2026: Priyansh Arya’s Historic First Ball Six Record vs Delhi Capitals

ಐಪಿಎಲ್ 2026 ರ 55ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ಯುವ ಆರಂಭಿಕ ಆಟಗಾರ ಪ್ರಿಯಾಂಶ್ ಆರ್ಯ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಮೂಲಕ ಸಂಚಲನ ಸೃಷ್ಟಿಸಿದರು. ಪ್ರಿಯಾಂಶ್, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಮೊದಲ ಎಸೆತದಲ್ಲೇ ಸಿಕ್ಸ್ ಬಾರಿಸುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಬೇರೆ ಯಾವುದೇ ಬ್ಯಾಟ್ಸ್‌ಮನ್ ಸಾಧಿಸದ ದಾಖಲೆಯನ್ನು ಸೃಷ್ಟಿಸಿದ್ದಾರೆ. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ, ಆಸ್ಟ್ರೇಲಿಯಾದ ದಂತಕಥೆ ವೇಗಿ ಮಿಚೆಲ್ ಸ್ಟಾರ್ಕ್ ಎಸೆದ ಪಂದ್ಯದ ಮೊದಲ ಎಸೆತವನ್ನು ಸಿಕ್ಸರ್​ಗಟ್ಟಿದರು….

Read More

Ravi Gochar June: ಮಿಥುನ ರಾಶಿಗೆ ಸೂರ್ಯ ಸಂಚಾರ; 12ರಾಶಿಗಳ ಮೇಲೆ ಹೇಗೆ ಪ್ರಭಾವ ಬೀರಲಿದೆ? – Kannada News

ಮಿಥುನ ರಾಶಿಗೆ ಸೂರ್ಯ ಸಂಚಾರImage Credit source: Pinterest ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯನು ಆತ್ಮಕಾರಕ, ಅಧಿಕಾರ ಮತ್ತು ಆರೋಗ್ಯದ ಸಂಕೇತ. ರವಿಯು ಬುಧನ ಮನೆಯಾದ ಮಿಥುನ ರಾಶಿಗೆ ಪ್ರವೇಶಿಸುವಾಗ ಅತ್ಯಂತ ವಿಶಿಷ್ಟ ಹಾಗೂ ಪ್ರಭಾವಶಾಲಿಯಾಗುವನು. ಜೂನ್ ತಿಂಗಳಲ್ಲಿ ರವಿಯು ಮಿಥುನ ರಾಶಿಯಲ್ಲಿದ್ದು, ಶುಕ್ರನ ದ್ರೇಕ್ಕಾಣದಲ್ಲಿ ಕಲಾತ್ಮಕತೆ, ಆಕರ್ಷಣೆ ಮತ್ತು ಸಂಬಂಧಗಳ ಮೇಲೆ ಪ್ರಭಾವವನ್ನೂ, ರವಿಯ ಹೋರೆಯಲ್ಲಿ ಆತ್ಮವಿಶ್ವಾಸ, ತೇಜಸ್ಸು ಮತ್ತು ನಾಯಕತ್ವದ ವೃದ್ಧಿಯನ್ನೂ ಶನಿಯ ನವಾಂಶದಲ್ಲಿ ಶಿಸ್ತು, ತಾಳ್ಮೆ ಮತ್ತು ಕಠಿಣ ಪರಿಶ್ರಮದ ಅಗತ್ಯತೆಯನ್ನೂ ಗುರುವಿನ ತ್ರಿಂಶಾಂಶದಲ್ಲಿ…

Read More