Headlines

Horoscope Today February: ಇಂದು ಈ ರಾಶಿಯವರಿಂದ ಸ್ವಯಂಕೃತ ಅಪರಾಧ, ಪಶ್ಚಾತ್ತಾಪ

ಮೇಷ ರಾಶಿ: ಮಕ್ಕಳ ವಿವಾಹದ ಬಗ್ಗೆ ಒಂದೊಂದೇ ಚಿಂತೆ ಆರಂಭವಾಗುವುದು. ಇಂದಿನ ನಿಮ್ಮ ಅಜಾಗರೂಕತೆಯಿಂದ ಹಣವನ್ನು ಕಳೆದುಕೊಳ್ಳುವಿರಿ. ಅನಿವಾರ್ಯ ಕಾರಣದಿಂದ ನೀವು ಅಧಿಕಾರವನ್ನು ವಹಿಸಿಕೊಳ್ಳಬೇಕಾಗಬಹುದು. ದುಃಸ್ವಪ್ನದಿಂದ ಭಯಗೊಳ್ಳುವಿರಿ. ಆಪತ್ತಿನಲ್ಲಿ ಇರುವ ನಿಮಗೆ ಸ್ನೇಹಿತರ ಸಣ್ಣ ಸಹಾಯವೂ ನಿಮಗೆ ಧೈರ್ಯ ತಂದುಕೊಡುವುದು. ಪ್ರೀತಿಯಲ್ಲಿ ನಿಮಗೆ ಸೋಲಾಗಬಹುದು. ಮನೋರಂಜನೆಯಿಂದ ಒತ್ತಡ ಕಡಿಮೆಯಗುವುದು. ವೃಷಭ ರಾಶಿ: ಬಹಳ ಶ್ರಮದಿಂದ ನಿಮ್ಮ ಭೂಮಿಯ ಮಾರಟವನ್ನು ಮಾಡುವಿರಿ. ವೃತ್ತಿಯಿಂದ ನೀವು ವಿದೇಶ ಪ್ರಯಾಣವನ್ನು ಮಾಡಬೇಕಾಗಬಹುದು. ಬಂಧುಗಳು ನಿಮ್ಮ ಬಳಿ ಬಂದು ನೋವನ್ನು ಹೇಳಿಕೊಳ್ಳುವರು. ಸ್ನೇಹಿತರ…

Read More

ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ – Kannada News | Makar Sankranti 2026: Sun Rays Touching On Gavi Gangadhareshwara Temple in, here Is Live Video of sun light on shivalinga

ಬೆಂಗಳೂರು, (ಜನವರಿ 15): ಮಕರ ಸಂಕ್ರಾಂತಿ ದಿನವಾದ ಇಂದು(ಜನವರಿ 15) ಸಂಜೆ ನಗರ ಗವಿಗಂಗಾಧರೇಶ್ವರ ದೇಗುಲ ಗರ್ಭಗುಡಿಯನ್ನು ಸೂರ್ಯರಶ್ಮಿ ಪ್ರವೇಶಿಸಲಿದೆ. ಸೂರ್ಯರಶ್ಮಿಯ ನೆಲಮಟ್ಟಕ್ಕಿಂತ 120 ಅಡಿ ಆಳದಲ್ಲಿರುವ ಗವಿ ಗಂಗಾಧರೇಶ್ವರ ಸ್ವಾಮಿಯ ಗರ್ಭಗುಡಿಯನ್ನು ಸಂಜೆ 5:02 ರಿಂದ 5:05 ಮಧ್ಯದಲ್ಲಿ 2 ನಿಮಿಷ ಹಾದು ಹೋಗಲಿದೆ. ಇದರಂತೆ ದೇಗುಲದಲ್ಲಿ ಈಗಾಗಲೇ ವಿಶೇಷ ಪೂಜೆಗಳು ಆರಂಭವಾಗಿದ್ದು, ಶಿವನ ಲಿಂಗಕ್ಕೆ ಹಾಲು, ಎಳನೀರಿನ ಅಭಿಷೇಕಗಳನ್ನು ನಡೆಸಲಾಗುತ್ತದೆ. ಈ ವಿಶೇಷ ಕೌತುಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಸೂರ್ಯ ದಕ್ಷಿಣಪಥದಿಂದ ಉತ್ತರಕ್ಕೆ ಪಥ ಸಂಚಲನ…

Read More

ಜಿಎಸ್​ಟಿ ಹೆಸರಿನಲ್ಲಿ ಲಂಚ ಕೇಳಿದ ಕಮರ್ಷಿಯಲ್ ಟ್ಯಾಕ್ಸ್ ಅಡಿಟ್ ಡಿಸಿ ಭರತ್ ಹೆಗಡೆ ಲೋಕಾಯುಕ್ತ ಬಲೆಗೆ!

ಹುಬ್ಬಳ್ಳಿ, ಮಾರ್ಚ್​ 30: ಕಮರ್ಷಿಯಲ್ ಟ್ಯಾಕ್ಸ್ ಅಡಿಟ್ ವಿಭಾಗದ ಡಿಸಿ ಭರತ್ ಹೆಗಡೆ ಜಿಎಸ್‌ಟಿ ಬಾಕಿ ಹೆಸರಿನಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಹಿನ್ನೆಲೆ ಲೋಕಾ (Lokayukta) ಬಲೆಗೆ ಬಿದ್ದಿದ್ದಾರೆ. ಅವರ ಈ ಅವ್ಯವಹಾರದ ಬಗ್ಗೆ ಪೆಟ್ರೋಲ್ ಬಂಕ್ ಮಾಲೀಕರೊಬ್ಬರು ದೂರು ನೀಡಿದ ಹಿನ್ನೆಲೆ ಕಾರ್ಯಾಚರಣೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಭರತ್ ಹೆಗಡೆಯನ್ನು ಟ್ರ್ಯಾಪ್ ಮಾಡಿದ್ದಾರೆ. 60 ಲಕ್ಷ ರೂ. ಹಣಕ್ಕೆ ಬೇಡಿಕೆ ಕಮರ್ಷಿಯಲ್ ಟ್ಯಾಕ್ಸ್ ಅಡಿಟ್ ವಿಭಾಗದ ಡೆಪ್ಯುಟಿ ಕಮಿಷನರ್ (DC) ಆಗಿರುವ ಭರತ್ ಹೆಗಡೆ, ರಾಜ್ಯದ…

Read More

ಬಿಗ್ ಬಾಸ್ ವೀಕ್ಷಕರಿಗೆ ಬೇಸರ; ಸುದೀಪ್​ ಗೈರು, ಇವತ್ತು ನಡೆಯಲ್ಲ ಫಿನಾಲೆ – Kannada News | BBK12 Finale Shock: Sudeep’s Absence Reschedules Grand Finale to Sunday

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಫಿನಾಲೆ ಇಂದು (ಜನವರಿ 17) ಹಾಗೂ ನಾಳೆ (ಜನವರಿ 18) ನಡೆಯಬೇಕಿತ್ತು. ಆದರೆ, ಸುದೀಪ್ ಇಂದು ಆಗಮಿಸಲು ಸಾಧ್ಯವಾಗದ ಕಾರಣ ಭಾನುವಾರ ಮಾತ್ರ ಬಿಗ್ ಬಾಸ್ ಫಿನಾಲೆ ಎಪಿಸೋಡ್ ನಡೆಸಿಕೊಡುತ್ತಿದ್ದಾರೆ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿವೆ. ಬಿಗ್ ಬಾಸ್ ಕನ್ನಡದ ಎಪಿಸೋಡ್ ನಡೆಸಿಕೊಡೋದನ್ನು ಸುದೀಪ್ ವಿವಿಧ ಕಾರಣದಿಂದ ಕೆಲವು ಬಾರಿ ಮಿಸ್ ಮಾಡಿಕೊಂಡಿದ್ದು ಇದೆ. ಆದರೆ, ಇದೇ…

Read More

Daily Devotional: ಅಳಿಲು ಮನೆಯೊಳೆಗೆ ಬಂದರೆ ಅದರ ವಿಶೇಷತೆ ಏನು ಗೊತ್ತಾ? – Kannada News | Daily Devotional: What It Means When a Squirrel Enters Your Home

ಬೆಂಗಳೂರು, ಫೆಬ್ರವರಿ​ 16: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಅಳಿಲು ಮನೆಯೊಳೆಗೆ ಬಂದರೆ ಅದರ ವಿಶೇಷತೆ ಏನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ನಂಬಿಕೆಗಳ ಪ್ರಕಾರ, ಅಳಿಲು ಶ್ರೀರಾಮಚಂದ್ರನಿಗೆ ಸಹಾಯ ಮಾಡಿದ ಪವಿತ್ರ ಪ್ರಾಣಿ ಮತ್ತು ಲಕ್ಷ್ಮಿಯ ಸಂಕೇತ ಕೂಡ ಹೌದು. ಅಳಿಲನ್ನು ನೋಡುವುದೇ ಶುಭ. ಆದರೆ ಅದನ್ನು ಸ್ಪರ್ಶಿಸಲು ಹೋಗಬಾರದು. ಅಳಿಲು ಮನೆ ಒಳಕ್ಕೆ ಬಂದರೆ ಶುಭ. ಇದರಿಂದ ಸಂಪತ್ತು ವೃದ್ಧಿಯಾಗುತ್ತದೆ, ದುಷ್ಟ ಜನರ ಸಹವಾಸದಿಂದ ದೂರಾಗಬಹುದು, ಆರ್ಥಿಕವಾಗಿ ಸುಧಾರಣೆಯಾಗುತ್ತದೆ ಮತ್ತು ಕೆಲಸ ಕಾರ್ಯಗಳಲ್ಲಿ…

Read More

ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್

ಕಿಚ್ಚ ಸುದೀಪ್ ಅವರು ಇತ್ತೀಚೆಗೆ ಕುಣಿಗಲ್ ಉತ್ಸವಕ್ಕೆ ತೆರಳಿದ್ದರು. ವೇದಿಕೆ ಮೇಲೆ ಮಾತನಾಡುವಾಗ ಅವರು ಬಿಗ್ ಬಾಸ್ ವಿಷಯವನ್ನು ಪ್ರಸ್ತಾಪ ಮಾಡಿದರು. ‘ಈ ವಾರ ಫಿನಾಲೆ ನೋಡ್ತಾ ಇದೀರಾ’ ಎಂದು ಕೇಳಿದರು ಮತ್ತು ನೆರೆದಿದ್ದ ಅನೇಕರು ಗಿಲ್ಲಿ ಗಿಲ್ಲಿ ಎಂದು ಘೋಷಣೆ ಕೂಗಿದರು. ಆಗ ಸುದೀಪ್ ಅವರು ‘ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ’ ಎಂದು ನೇರವಾಗಿ ಹೇಳಿದರು. ಆ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಆ ಸಂದರ್ಭದ ವಿಡಿಯೋ ಮೇಲಿದೆ ನೋಡಿ. ಇನ್ನಷ್ಟು…

Read More

Video: ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ – Kannada News | Karnataka Teacher Uday Makes Students Wash Car; Education Dept Acts

ಉತ್ತರ ಕನ್ನಡ, ಡಿ.30: ಶಾಲೆ ವಿದ್ಯಾರ್ಥಿಗಳಿಂದ ಕಾರು ತೊಳೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬಿ.ಕೆ.ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕ ಉದಯ್​​ ವಿದ್ಯಾರ್ಥಿಗಳಿಂದ ಶಾಲೆ ಮಕ್ಕಳಿಂದ ಕಾರು ತೊಳೆಸಿದ್ದಾರೆ. ಶಾಲಾ ಅವಧಿಯಲ್ಲೇ ತನ್ನ ಕಾರು ತೊಳೆಯುವಂತೆ ವಿದ್ಯಾರ್ಥಿಗಳಿಗೆ ಹೇಳಿದ್ದಾರೆ. ಮಕ್ಕಳು ಕಾರು ಕ್ಲಿನ್​​ ಮಾಡುವ ವಿಡಿಯೋವನ್ನು ವ್ಯಕ್ತಿಯೊಬ್ಬರು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಹಿಂದೆಯೂ ಕೂಡ ಶಿಕ್ಷಕ ಉದಯ್​​​​​​ ಇಂತಹ ಕೆಲಸ ಮಾಡಿಸಿದ್ದರು ಎಂದು ಹೇಳಿದ್ದಾರೆ. ಈ ಬಗ್ಗೆ ಶಿಕ್ಷಣ ಇಲಾಖೆಗೆ ದೂರು…

Read More

ಬುಲ್ಡೋಜರ್ ಮೂಲಕ ನರೇಗಾ ನೆಲಸಮ; ಬಿಜೆಪಿ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ – Kannada News | Modi Government bulldozed MGNREGA Sonia Gandhi slams VB G RAM G Bill

ನವದೆಹಲಿ, ಡಿಸೆಂಬರ್ 20: ಕೇಂದ್ರ ಸರ್ಕಾರವು MNREGA (ನರೇಗಾ) ಯೋಜನೆಯಲ್ಲಿ ಬದಲಾವಣೆಗಳನ್ನು ಮಾಡುವ ಮೂಲಕ ಅದನ್ನು ದುರ್ಬಲಗೊಳಿಸುತ್ತಿದೆ. 20 ವರ್ಷಗಳ ಹಿಂದೆ ಮನಮೋಹನ್ ಸಿಂಗ್ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದ MNREGA ಯೋಜನೆ ಲಕ್ಷಾಂತರ ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಮತ್ತು ಘನತೆಯನ್ನು ಒದಗಿಸಿದೆ. ಕೊವಿಡ್ ಬಿಕ್ಕಟ್ಟಿನ ಸಮಯದಲ್ಲಿ MNREGA ಹಲವರ ಜೀವ ಉಳಿಸಿದೆ, ಕುಟುಂಬಕ್ಕೆ ಆಧಾರವಾಗಿದೆ. ಆದರೆ ಮೋದಿ ಸರ್ಕಾರವು ಯಾವುದೇ ಸಮಾಲೋಚನೆಯಿಲ್ಲದೆ ಅದನ್ನು ಬದಲಾಯಿಸಿತು. ಸರ್ಕಾರವು MNREGA ಅನ್ನು ಬುಲ್ಡೋಜರ್ ಮೂಲಕ ನಾಶಮಾಡಿದೆ. ಇದರ ವಿರುದ್ಧ…

Read More

ಟಿಮ್ ಡೇವಿಡ್ ತೂಫಾನ್​ಗೆ ಕನ್ನಡಿಗನ ದಾಖಲೆ ಧೂಳೀಪಟ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲೇ ಡೆತ್ ಓವರ್​ಗಳಲ್ಲಿ ಅತ್ಯಧಿಕ ರನ್ ಚಚ್ಚಿದ ಭರ್ಜರಿ ದಾಖಲೆ ಟಿಮ್ ಡೇವಿಡ್ (Tim David) ಹೆಸರಿಗೆ ಸೇರ್ಪಡೆಯಾಗಿದೆ. ಐದು ವರ್ಷಗಳ ಹಿಂದೆ ಕನ್ನಡಿಗ ಕೆಎಲ್ ರಾಹುಲ್ ಬರೆದಿಟ್ಟಿದ್ದ ದಾಖಲೆಯನ್ನು ಅಳಿಸಿ ಹಾಕುವ ಮೂಲಕ ಟಿಮ್ ಡೇವಿಡ್ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 11ನೇ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟಿಮ್ ಡೇವಿಡ್ ತೂಫಾನ್ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೇವಲ 25 ಎಸೆತಗಳನ್ನು ಎದುರಿಸಿದ…

Read More

ಜಿಬಿಎ ಲ್ಯಾಬ್‌ಗೆ ಅಂಟಿದ ಗ್ರಹಣ: ಬೆಂಕಿ ಅವಘಡದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು! – Kannada News | BBMP/GBA Quality Control Lab Negligence: Machinery Rots After Fire Mishap

ಕ್ವಾಲಿಟಿ ಕಂಟ್ರೋಲ್ ಲ್ಯಾಬ್Image Credit source: The Hindu ಬೆಂಗಳೂರು, ಏಪ್ರಿಲ್ 29: ಸಿಲಿಕಾನ್ ಸಿಟಿಯ ಅಭಿವೃದ್ಧಿ ಕಾಮಗಾರಿಗಳ ಬೆನ್ನೆಲುಬಾಗಬೇಕಿದ್ದ ಬಿಬಿಎಂಪಿ ಗುಣನಿಯಂತ್ರಣ ಪ್ರಯೋಗಾಲಯವು (Quality Control Lab) ಸದ್ಯ ಅನಾಥ ಸ್ಥಿತಿಯಲ್ಲಿದೆ. ಎರಡು ವರ್ಷಗಳ ಹಿಂದೆ ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದಲ್ಲಿದ್ದ ಲ್ಯಾಬ್‌ನಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡ ಹಲವರನ್ನು ಬಲಿ ಪಡೆದಿತ್ತು. ಆ ಘಟನೆಯ ನಂತರವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು ಮತ್ತು ಜಿಬಿಎ (GBA), ಪ್ರಯೋಗಾಲಯದ ಪುನಶ್ಚೇತನಕ್ಕೆ ಆಸಕ್ತಿ ತೋರದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹೊಸ…

Read More