Headlines

Video: ಆಗ್ರಾ-ಲಕ್ನೋ ಎಕ್ಸ್​ಪ್ರೆಸ್​ ವೇಯಲ್ಲಿ ಬಸ್​-ಟ್ಯಾಂಕರ್​ ನಡುವೆ ಡಿಕ್ಕಿ, ಇಬ್ಬರು ಸಜೀವದಹನ, 15ಕ್ಕೂ ಅಧಿಕ ಮಂದಿಗೆ ಗಾಯ – Kannada News | Bus Tanker Collision on Agra Lucknow Expressway Leaves Two Dead

ಲಕ್ನೋ, ಮೇ 22: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಶುಕ್ರವಾರ ಬೆಳಗಿನ ಜಾವ ಬಸ್ಸೊಂದು ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಚಾಲಕ ಸೇರಿ ಇಬ್ಬರು ಸಜೀವದಹನವಾಗಿದ್ದಾರೆ. 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಕಾನ್ಪುರದಿಂದ ಗುರುಗ್ರಾಮಕ್ಕೆ ಹೋಗುತ್ತಿದ್ದ ಖಾಸಗಿ ಡಬಲ್ ಡೆಕ್ಕರ್ ಬಸ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ಗೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ಪ್ರಯಾಣಿಕರಲ್ಲಿ ವ್ಯಾಪಕ ಭೀತಿ ಉಂಟಾಗಿದೆ.ಮಾಹಿತಿ ತಿಳಿದ ಕೂಡಲೇ ಪೊಲೀಸರು, ಅಗ್ನಿಶಾಮಕ ದಳ ಮತ್ತು ಪರಿಹಾರ ತಂಡಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿಯನ್ನು ನಿಯಂತ್ರಣಕ್ಕೆ…

Read More

ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು? – Kannada News | Iran And Israel War: Why alipur Village People condolences to Ayatollah Khamenei death? What relationship?

ಚಿಕ್ಕಬಳ್ಳಾಪುರ, (ಮಾರ್ಚ್ 01): ಅಮೆರಿಕ – ಇಸ್ರೇಲ್‌ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡರ್ ಅಯಾತೊಲ್ಲ ಅಲಿ ಖಮೇನಿ (Ayatollah Khamenei) ಸಾವಿನಪ್ಪಿರುವ ಸುದ್ದಿ ಕೇಳಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದಲ್ಲ (Alipura Village) ನೀರವ ಮೌನ ಆವರಿಸಿದೆ. ಗ್ರಾಮದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನ ಸಂಪೂರ್ಣ ಬಂದ್ ಮಾಡಲಾಗಿದೆ. 3 ದಿನಗಳ ಕಾಲ ʻಬ್ಲಾಕ್ ಡೇʼ (ಕರಾಳ ದಿನ) ಆಚರಣೆ ಮಾಡಲು ತೀರ್ಮಾನಿಸಲಾಗಿದೆ. ಬೇಬಿ ಅಪ್ ಇರಾನ್ ಅoತಲೇ ಕರೆಸಿಕೊಳ್ಳುವ ಅಲೀಪುರ ಗ್ರಾಮಕ್ಕೆ 1986…

Read More

Congress Sadhana Samavesha Live: ತುಮಕೂರಿನಲ್ಲಿ ಸರ್ಕಾರದಿಂದ ಸಾಧನಾ ಸಮಾವೇಶ ನೇರಪ್ರಸಾರ – Kannada News | Karnataka Congress Govt’s 3rd Year Sadhana Samavesha Today in Tumakuru

ತುಮಕೂರು, ಮೇ 19: ಇಂದು ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ 3ನೇ ವರ್ಷದ ಭವ್ಯ ಸಾಧನಾ ಸಮಾವೇಶ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ಕಾರ್ಯಕ್ರಮ ನೆರವೇರಲಿದೆ. ಈ ಮಹಾವೇದಿಕೆಯಲ್ಲಿ ಜಿಲ್ಲೆಯ 1.52 ಲಕ್ಷ ಫಲಾನುಭವಿಗಳಿಗೆ ಇ-ಖಾತಾ, ಹಕ್ಕುಪತ್ರ ಹಾಗೂ ನಿವೇಶನ ಪತ್ರಗಳು ಸೇರಿದಂತೆ ವಿವಿಧ ಸವಲತ್ತುಗಳನ್ನು ವಿತರಿಸಲಾಗುತ್ತಿದೆ. ಜೊತೆಗೆ, 600 ಅಂಗನವಾಡಿ ಕಾರ್ಯಕರ್ತೆಯರಿಗೆ ನೇಮಕಾತಿ ಆದೇಶ ಪತ್ರ ಹಾಗೂ 687…

Read More

ಆಂಧ್ರದಲ್ಲಿ ನಾಲ್ವರು ಕೊವಿಡ್ ಸೋಂಕಿತರು ಸಾವು: ಗಡಿಭಾಗದಲ್ಲಿ ಹೈ ಅಲರ್ಟ್; 8 ಗಡಿ ಮಾರ್ಗಗಳಲ್ಲಿ ತಪಾಸಣೆ – Kannada News | Four COVID 19 Deaths Reported in Andhra Pradesh; High Alert and Screening Intensified at Eight Border Checkposts

ತುಮಕೂರು, ಜುಲೈ 17: ಅತ್ತ ಆಂಧ್ರದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿನಿಂದ (Coronavirus) ಸಾವನ್ನಪ್ಪಿರುವವರ ಸಂಖ್ಯೆ ಹೆಚ್ಚುತ್ತಿದೆ. ಇತ್ತ ರಾಜ್ಯದ ಗಡಿಭಾಗದಲ್ಲೂ ಕೊರೋನಾ ಭೀತಿ ಸೃಷ್ಟಿಯಾಗಿದೆ. ಈ ಬೆನ್ನಲ್ಲೇ ಕೊವಿಡ್​ ವೈರಸ್ ರಾಜ್ಯಕ್ಕೆ ಹರಡದಂತೆ ಕ್ರಮವಹಿಸುವ ನಿಟ್ಟಿನಲ್ಲಿ ಗಡಿಯಲ್ಲಿ ನಿಗಾ ವಹಿಸಲಾಗಿದೆ. ಪಾವಗಡ ಮತ್ತು ಆಂಧ್ರದ 8 ಗಡಿ ಮಾರ್ಗಗಳಲ್ಲಿ ತಪಾಸಣೆ ಮಾಡಲಾಗುತ್ತಿದೆ. ಅಗತ್ಯ ಚಿಕಿತ್ಸಾ ಕೇಂದ್ರಗಳನ್ನ ಈಗಾಗಲೇ ತೆರೆಯಲಾಗಿದೆ. ಕರ್ನಾಟಕದ ಗಡಿ ಭಾಗಿವಾದ ಪಾವಗಡದಲ್ಲಿ ಮತ್ತಷ್ಟು ಆತಂಕ ದಿನದಿಂದ ದಿನಕ್ಕೆ ಆಂಧ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ…

Read More

ಮೂತ್ರಕ್ಕೆ ಹೋಗದೆ ಹೆಚ್ಚು ಸಮಯ ಕಟ್ಟಿಕೊಂಡಿರುವುದರಿಂದ ಎಷ್ಟೆಲ್ಲಾ ಸಮಸ್ಯೆಗಳಾಗುತ್ತೆ ಗೊತ್ತೆ?

ಇಂದಿನ ವೇಗದ ಜೀವನಶೈಲಿಯಲ್ಲಿ ಕೆಲಸ, ಪ್ರಯಾಣ ಅಥವಾ ವ್ಯಸ್ತ ದಿನಚರಿಯ ಕಾರಣದಿಂದ ಹಲವರು ಮೂತ್ರವನ್ನು ದೀರ್ಘ ಕಾಲ ಹಿಡಿದಿಟ್ಟುಕೊಳ್ಳುವ ಅಭ್ಯಾಸ ಮಾಡಿಕೊಂಡಿದ್ದಾರೆ. ಕೆಲವರು ಇದನ್ನು ಸಾಮಾನ್ಯವೆಂದು ನಿರ್ಲಕ್ಷಿಸುತ್ತಾರೆ. ಆದರೆ ತಜ್ಞರ ಪ್ರಕಾರ, ಈ ಅಭ್ಯಾಸ ದೇಹದ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಏಕೆಂದರೆ ಮೂತ್ರದ ಮೂಲಕ ದೇಹದಲ್ಲಿರುವ ಹೆಚ್ಚುವರಿ ನೀರು ಮತ್ತು ವಿಷಕಾರಿ ಪದಾರ್ಥಗಳು ಹೊರಹೋಗುತ್ತವೆ. ಇದು ದೇಹದ ಸಮತೋಲನವನ್ನು ಕಾಪಾಡಲು ಅಗತ್ಯವಾದ ಪ್ರಕ್ರಿಯೆ. ಆದರೆ ದೀರ್ಘ ಕಾಲ ಮೂತ್ರವನ್ನು (Urine) ಹಿಡಿದುಕೊಳ್ಳುವುದರಿಂದ ಈ ಸಹಜ ಪ್ರಕ್ರಿಯೆಯ ಮೇಲೆ ಪರಿಣಾಮ…

Read More

RCB vs KKR ಪಂದ್ಯಕ್ಕೆ 5 ಆಟಗಾರರು ಅಲಭ್ಯ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ. ರಾಯ್​ಪುರದ ಶಾಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಐವರು ಆಟಗಾರರು ಅಲಭ್ಯರಾಗಲಿದ್ದಾರೆ. ಅವರೆಂದರೆ… (PC: IPL) ಹರ್ಷಿತ್ ರಾಣಾ: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ರಮುಖ ವೇಗಿ ಹರ್ಷಿತ್ ರಾಣಾ ಮೊಣಕಾಲು ಗಾಯದ ಕಾರಣ ಇಡೀ ಟೂರ್ನಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ…

Read More

ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ: ರಸ್ತೆಯಲ್ಲೇ ಹರಿದ ಡಾಂಬರ್ – Kannada News | Hassans Shiradi Ghat Witness Hazardous Bitumen Spill After Tanker Accident

ಹಾಸನ, ಜು.7: ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರಿದಿದ್ದು, ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ನಿರಂತರ ಮಳೆ ಮತ್ತು ರಸ್ತೆಯಲ್ಲಿ ಆಯಿಲ್​ ತೇವ ಇರುವ ಪರಿಣಾಮದಿಂದ ಡಾಂಬರ್ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾಗಿದೆ. ಟ್ಯಾಂಕರ್ ಪಲ್ಟಿಯಾದ ರಭಸಕ್ಕೆ ಅದರ ವಾಲ್ವ್ ತೆರೆದುಕೊಂಡಿದ್ದು, ಡಾಂಬರ್ ರಸ್ತೆಯ ಮೇಲೆ ಹರಿಯುತ್ತಿದೆ. ಇದು ರಸ್ತೆಯನ್ನು ಆವರಿಸಿಕೊಳ್ಳುತ್ತಿದ್ದು, ದ್ವಿಚಕ್ರ ವಾಹನ ಸವಾರರಿಗೆ ತೀವ್ರ ಅಪಾಯವನ್ನುಂಟು ಮಾಡಿತ್ತು. ಡಾಂಬರ್ ಮೇಲೆ ವಾಹನಗಳು…

Read More

ಕೇವಲ 2,000 ರೂ ಹೂಡಿಕೆಯಲ್ಲಿ ಕೋಟಿ ರೂ ಗಳಿಸಬೇಕಾ? ಎಸ್​ಐಪಿ ಜೊತೆ ಸ್ಟೆಪಪ್ ತಂತ್ರ ಅನುಸರಿಸಿ

ಸಂಬಳ ಇತ್ಯಾದಿ ನಿಯಮಿತ ಸಂಪಾದನೆ ಹೊಂದಿರುವ ಜನರಿಗೆ ಎಸ್​ಐಪಿ (SIP- Systematic Investment Plan) ಮೂಲಕ ಹೂಡಿಕೆ ಮಾಡುವುದು ಬಹಳ ಪ್ರಯೋಜನಕಾರಿ. ನಿಯಮಿತವಾಗಿ ಹೂಡಿಕೆ ಮಾಡುತ್ತಾ ಹೋದಾಗ ದೀರ್ಘಾವಧಿಯಲ್ಲಿ ಅಚ್ಚರಿ ಎನಿಸುವಷ್ಟು ದೊಡ್ಡ ಮೊತ್ತವಾಗಿ ಬೆಳೆದಿರುತ್ತದೆ. ಸಿಸ್ಟಮ್ಯಾಟಿಕ್ ಇನ್ವೆಸ್ಟ್​ಮೆಂಟ್ ಪ್ಲಾನ್​ಗಳಿಂದ ಇದು ಸಾಧ್ಯ. ಎಸ್​ಐಪಿಗಳು ಎಲ್ಲಾ ಅಗತ್ಯಗಳಿಗೂ ಹೊಂದಿಕೆಯಾಗುವ ಹೂಡಿಕೆ ಯೋಜನೆಗಳಾಗಿವೆ. ಎಸ್​ಐಪಿ ಜೊತೆಗೆ ಸ್ಟೆಪ್ ತಂತ್ರ ಅನುಸರಿಸಿದರೆ ಪ್ರಯೋಜನ ಇನ್ನೂ ಹೆಚ್ಚಿನದ್ದಾಗಿರುತ್ತದೆ. ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ನಿತಿನ್ ಕೌಶಿಕ್ ಅವರು ಎಸ್​ಐಪಿ ಹಾಗೂ ವಾರ್ಷಿಕ ಸ್ಟೆಪಪ್…

Read More

ಬೇಲ್ ಮೇಲೆ ಜೈಲಿನಿಂದ ಬಿಡುಗಡೆಗೊಂಡ ಕೈ ಶಾಸಕ ವಿರೇಂದ್ರ ಪಪ್ಪಿಗೆ ಇಡಿ ಮತ್ತೊಂದು ಶಾಕ್ – Kannada News | Illegal Betting Case: ED attaches Chitradurga Congress MLA KC Veerendra Puppy property worth Rs 177 crore

ಬೆಂಗಳೂರು/ಚಿತ್ರದುರ್ಗ, (ಜನವರಿ 29): ಅಕ್ರಮ ಬೆಟ್ಟಿಂಗ್ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ (Illegal Betting Case) ಸಂಬಂಧಿಸಿದಂತೆ ಚಿತ್ರದುರ್ಗ ಕಾಂಗ್ರೆಸ್ ಶಾಸಕ  ಕೆ.ಸಿ. ವಿರೇಂದ್ರ ಪಪ್ಪಿಗೆ (KC Veerendra Puppy )ಸೇರಿದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ. ಈ ಹಿಂದೆ ದಾಳಿ ವೇಳೆ ಸಿಕ್ಕಿದ್ದ ಕೋಟ್ಯಾಂತರ ರೂಪಾಯಿ ನಗದು ಹಣ ಹಾಗೂ ಚಿನ್ನ, ಬೆಳ್ಳಿ ವಶಕ್ಕೆ ಪಡೆದುಕೊಂಡಿತ್ತು. ಇದೀಗ ವಿರೇಂದ್ರ ಪಪ್ಪಿಗೆ ಸೇರಿದ ಕೃಷಿ ಜಮೀನು, ನಿವೇಶನ ಸೇರಿ ಇತರೆ  ಒಟ್ಟು 177.3 ಕೋಟಿ…

Read More

ನರೇಂದ್ರ ಮೋದಿ ಪ್ರಧಾನಿಯಾಗಿ 12 ವರ್ಷ ಪೂರ್ಣ; ಬೆಂಗಳೂರಿನಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ವಿಶೇಷ ಪೂಜೆ – Kannada News

ಬೆಂಗಳೂರು, ಜೂನ್ 10: ನರೇಂದ್ರ ಮೋದಿ (Narendra Modi) ದೇಶದ ಪ್ರಧಾನಮಂತ್ರಿಯಾಗಿ ಯಶಸ್ವಿಯಾಗಿ 12 ವರ್ಷಗಳನ್ನು ಪೂರೈಸಿರುವ ಐತಿಹಾಸಿಕ ಕ್ಷಣದಲ್ಲಿ, ಬೆಂಗಳೂರಿನಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ವಿಶೇಷ ಪೂಜೆ ಸಲ್ಲಿಸಿ ಸಂಭ್ರಮಿಸಿದ್ದಾರೆ. ನಗರದ ವಿಜಯನಗರದ ಆರ್‌ಪಿಸಿ ಲೇಔಟ್‌ನಲ್ಲಿರುವ ಪ್ರಸಿದ್ಧ ಸಂಕಷ್ಟಹರ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವರು, ಪ್ರಧಾನಿ ಮೋದಿಯವರ ಆಯುಷ್ಯ, ಆರೋಗ್ಯ ವೃದ್ಧಿಗಾಗಿ ಹಾಗೂ ದೇಶದ ಸಮೃದ್ಧಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಜಯನಗರ ಮತ್ತು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರಗಳ…

Read More