Headlines

ರಾಯಚೂರು, ಚಿತ್ರದುರ್ಗದಲ್ಲಿ ಮತ್ತೆ ಬೀದಿನಾಯಿಗಳ ದಾಳಿ: 4 ವರ್ಷದ ಬಾಲಕನ ಸ್ಥಿತಿ ಗಂಭೀರ, ನಾಲ್ವರು ಮಕ್ಕಳಿಗೆ ಗಾಯ – Kannada News | Stray Dog Attacks Spark Panic in Karnataka: 4 Year Old Critical in Raichur, Four Children Injured in Chitradurga

ಬೀದಿ ನಾಯಿಗಳು ಹಾಗೂ ಬಲಚಿತ್ರದಲ್ಲಿ ಗಾಯಾಳು ಬಾಲಕ ಗೋಪಾಲ್Image Credit source: tv9 ರಾಯಚೂರು, ಚಿತ್ರದುರ್ಗ, ಜುಲೈ 21: ರಾಯಚೂರು (Raichur) ಜಿಲ್ಲೆಯಲ್ಲಿ ಬೀದಿನಾಯಿಗಳ ಹಾವಳಿ ಮತ್ತೆ ಆತಂಕ ಮೂಡಿಸಿದೆ. ಕೆಲ ದಿನ ಹಿಂದಷ್ಟೇ ಬೀದಿನಾಯಿಗಳ ದಾಳಿಯಿಂದ ಒಂದೂವರೆ ವರ್ಷದ ಬಾಲಕಿ ಮೃತಪಟ್ಟಿದ್ದ ಬೆನ್ನಲ್ಲೇ, ಇದೀಗ ನಾಲ್ಕು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆದಿದೆ. ರಾಯಚೂರು ಹೊರವಲಯದ ಮಲಿಯಾಬಾರ್ ಪ್ರದೇಶದಲ್ಲಿ ಸೋಮವಾರ ಮನೆ ಸಮೀಪ ಆಟವಾಡುತ್ತಿದ್ದ ಗೋಪಾಲ್ ಎಂಬ ಬಾಲಕನ ಮೇಲೆ ಬೀದಿನಾಯಿಗಳು ಏಕಾಏಕಿ…

Read More

ತಮಿಳುನಾಡು ಸಿಎಂ ವಿಜಯ್​ ಸಾಧನೆ ಕೊಂಡಾಡಿದ ರಾಮ್ ಚರಣ್: ಹೇಳಿದ್ದೇನು?

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಭರ್ಜರಿ ಪ್ರಚಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ರಾಮ್ ಚರಣ್. ದೇಶದ ಪ್ರಮುಖ ನಗರಗಳಲ್ಲಿ ಸುತ್ತಾಡಿ ಪ್ರಚಾರ ಮಾಡುತ್ತಿರುವ ರಾಮ್ ಚರಣ್ ಇಂದು (ಮೇ 30) ಚೆನ್ನೈಗೆ ಭೇಟಿ ನೀಡಿದ್ದರು. ಚೆನ್ನೈನಲ್ಲಿ ಆಯೋಜಿಸಿದ್ದ ಕಾರ್ಯಕ್ರದಲ್ಲಿ ಮಾತನಾಡಿದ ನಟ ರಾಮ್ ಚರಣ್, ತಮ್ಮ ‘ಪೆದ್ದಿ’ ಸಿನಿಮಾದ ಬಗ್ಗೆ ಮಾತನಾಡುವ ಜೊತೆಗೆ ಸಿನಿಮಾರಂಗದಿಂದ ರಾಜಕೀಯಕ್ಕೆ ಪ್ರವೇಶಿಸಿ ಇತ್ತೀಚೆಗಷ್ಟೆ ತಮಿಳುನಾಡಿನ ಸಿಎಂ ಸಹ ಆಗಿರುವ ವಿಜಯ್ ಅವರ ಸಾಧನೆಯನ್ನು…

Read More

ವಿಶ್ವ ದಾಖಲೆ: ಕೇವಲ 5 ಎಸೆತಗಳಲ್ಲಿ ಮುಗಿದ ಟಿ20 ಪಂದ್ಯ – Kannada News

ಮಲೇಷ್ಯಾದಲ್ಲಿ ನಡೆಯುತ್ತಿರುವ 2026ರ ACC ಮಹಿಳಾ ಟಿ20 ಪ್ರೀಮಿಯರ್ ಕಪ್ ಟೂರ್ನಿಯಲ್ಲಿ ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತಹ ಫಲಿತಾಂಶ ಮೂಡಿಬಂದಿದೆ. ಈ ಫಲಿತಾಂಶ ಮೂಡಿಬಂದಿದ್ದು ಕೇವಲ 5 ಎಸೆತಗಳಲ್ಲಿ ಎಂಬುದೇ ಅಚ್ಚರಿ.ಈ ಟೂರ್ನಿಯ ಗ್ರೂಪ್ ‘ಬಿ’ ಪಂದ್ಯದಲ್ಲಿ ಸೌದಿ ಅರೇಬಿಯಾ ಮಹಿಳಾ ತಂಡ ಹಾಗೂ ಯುಎಇ ಮಹಿಳಾ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​​ನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸೌದಿ ಅರೇಬಿಯಾ ಮಹಿಳಾ ತಂಡ, ಯುಎಇ ಬೌಲರ್‌ಗಳ ಮಾರಕ ದಾಳಿಗೆ ಧೂಳೀಪಟವಾಯಿತು. ಆರಂಭದಿಂದಲೇ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ…

Read More

ಟೊಮೆಟೊ, ದಾಳಿಂಬೆ ಬೆನ್ನಲ್ಲೇ ದ್ರಾಕ್ಷಿ ಮೇಲೆ ಕಳ್ಳರ ಕಣ್ಣು: ರಾತ್ರೋರಾತ್ರಿ ಕೈಚಳಕ ತೋರಿಸಿದ ಖದೀಮರು! – Kannada News | Grape Theft: Red Globe Grapes Stolen Amid Price Surge

ಚಿಕ್ಕಬಳ್ಳಾಪುರ, ಜುಲೈ 15: ಚಿನ್ನ, ಬೆಳ್ಳಿ, ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳ ಕಳ್ಳತನ ಸಾಮಾನ್ಯ. ಆದರೆ ಇದೀಗ ಕಳ್ಳರ ಕಣ್ಣು ರೈತರ ತೋಟಗಳ ಮೇಲೆ ಬಿದ್ದಿದೆ. ಟೊಮೆಟೊ, ದಾಳಿಂಬೆ ಬಳಿಕ ದ್ರಾಕ್ಷಿ (grape theft) ತೋಟಕ್ಕೆ ನುಗ್ಗಿರುವ ಕಳ್ಳರು ರಾತ್ರೋರಾತ್ರಿ ಲಕ್ಷಾಂತರ ರೂ ಮೌಲ್ಯದ ದ್ರಾಕ್ಷಿಯನ್ನು ಕದ್ದೊಯ್ದಿರುವಂತಹ ಘಟನೆ ಚಿಕ್ಕಬಳ್ಳಾಪುರ (chikkaballapur) ತಾಲೂಕಿನ ಕೊಳವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸದ್ಯ ಇದರಿಂದ ಆತಂಕಗೊಂಡಿರುವ ರೈತರು, ಕಳ್ಳರ ಪತ್ತೆಗೆ ಪೊಲೀಸರ ಮೊರೆ ಹೋಗಿದ್ದಾರೆ. ನಡೆದಿದ್ದೇನು? ಚಿಕ್ಕಬಳ್ಳಾಪುರ ತಾಲೂಕಿನ ಕೊಳವನಹಳ್ಳಿ ಗ್ರಾಮದ…

Read More

ಇಸ್ರೇಲ್-ಇರಾನ್ ಸಂಘರ್ಷ:ಈ 9 ವಾಯು ಪ್ರದೇಶಗಳಲ್ಲಿ ಹಾರಾಟ ನಡೆಸದಂತೆ ವಿಮಾನಯಾನ ಸಂಸ್ಥೆಗಳಿಗೆ ಡಿಜಿಸಿಎ ಸಲಹೆ

ನವದೆಹಲಿ, ಮಾರ್ಚ್​ 20: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಮಧ್ಯೆ, ನಾಗರಿಕ ವಿಮಾನಯಾನ ನಿರ್ದೇಶನಾಲಯ ಶುಕ್ರವಾರ(ಮಾರ್ಚ್​20) ವಿಮಾನಯಾನ ಸಂಸ್ಥೆಗಳು ಗಲ್ಫ್​ ಪ್ರದೇಶದಲ್ಲಿನ 9 ವಾಯು ಪ್ರದೇಶಗಳಲ್ಲಿ ಹಾರಾಟ ನಡೆಸದಂತೆ ವಿಮಾನಯಾನ ಸಂಸ್ಥೆಗಳಿಗೆ ಸಲಹೆ ನೀಡಿದೆ. ಡಿಜಿಸಿಎ ವಿಮಾನಯಾನ ಸಂಸ್ಥೆಗಳು ಬಹ್ರೇನ್, ಇರಾನ್, ಇರಾಕ್, ಇಸ್ರೇಲ್, ಜೋರ್ಡಾನ್, ಕುವೈತ್, ಲೆಬನಾನ್, ಕತಾರ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಾಯುಪ್ರದೇಶಗಳನ್ನು ತಪ್ಪಿಸುವಂತೆ ಕೇಳಿಕೊಂಡಿದೆ. ಭಾರತೀಯ ವಿಮಾನಯಾನ ಸಂಸ್ಥೆಗಳು ಕೆಲವು ಷರತ್ತುಗಳಿಗೆ ಒಳಪಟ್ಟು ಒಮನ್ ಮತ್ತು ಸೌದಿ ಅರೇಬಿಯಾ ವಾಯುಪ್ರದೇಶಗಳ…

Read More

IPL vs PSL: KKR ಆಟಗಾರ 2 ವರ್ಷ ಬ್ಯಾನ್..!

ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಆಡಲು ಪಾಕಿಸ್ತಾನ್ ಸೂಪರ್ ಲೀಗ್ (PSL) ಒಪ್ಪಂದವನ್ನು ಅರ್ಧದಲ್ಲೇ ಕೈಬಿಟ್ಟ ಝಿಂಬಾಬ್ವೆಯ ವೇಗಿ ಬ್ಲೆಸ್ಸಿಂಗ್ ಮುಝರಬಾನಿ (Blessing Muzarabani) ಅವರಿಗೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (PCB) ಬಿಗ್ ಶಾಕ್ ನೀಡಿದೆ. ವೃತ್ತಿಪರ ಬದ್ಧತೆಯನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಮುಝರಬಾನಿ ಮೇಲೆ ಮುಂದಿನ ಎರಡು ಆವೃತ್ತಿಗಳ ಪಿಎಸ್‌ಎಲ್‌ನಲ್ಲಿ ಆಡದಂತೆ ನಿಷೇಧ ಹೇರಲಾಗಿದೆ. ಪಿಎಸ್‌ಎಲ್ 2026ರ ಆವೃತ್ತಿಯಲ್ಲಿ ಆಡಲು ಮುಝರಬಾನಿ ಅವರು ಇಸ್ಲಾಮಾಬಾದ್ ಯುನೈಟೆಡ್ ತಂಡದೊಂದಿಗೆ ಸುಮಾರು 1.1 ಕೋಟಿ ರೂ. (PKR 11…

Read More

ಮದುವೆಯ ಡಿಜೆ ಸೌಂಡ್​​ನಿಂದ 140 ಕೋಳಿಗಳಿಗೆ ಹೃದಯಾಘಾತ! – Kannada News | 140 Chickens Died by Cardiac arrest After Wedding DJ played loudly in Uttar Pradesh

ಸುಲ್ತಾನ್‌ಪುರ, ಏಪ್ರಿಲ್ 30: ಮದುವೆಗಳಲ್ಲಿ ಡಿಜೆ ಶಬ್ದ ಸಾಮಾನ್ಯ. ಆದರೆ, ಉತ್ತರ ಪ್ರದೇಶದ ಸುಲ್ತಾನ್‌ಪುರದ ಬಲ್ದಿರಾಯ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಯೊಂದರಲ್ಲಿ ಈ ಡಿಜೆ ಶಬ್ದವೇ ನೂರಾರು ಕೋಳಿಗಳ ಸಾವಿಗೆ (Chicken Death) ಕಾರಣವಾಗಿದೆ. ಮದುವೆ ಮೆರವಣಿಗೆಯ ಸಮಯದಲ್ಲಿ ಜೋರಾಗಿ ಡಿಜೆ ಸಂಗೀತ ಹಾಕಿದ್ದರಿಂದ ದರಿಯಾಪುರ ಗ್ರಾಮದ ಕೋಳಿ ಸಾಕಣೆ ಕೇಂದ್ರದಲ್ಲಿ 140 ಕೋಳಿಗಳು ಸಾವನ್ನಪ್ಪಿವೆ. ಈ ವಿಚಿತ್ರ ಪ್ರಕರಣ ಈಗ ಕಾನೂನು ತಿರುವು ಪಡೆದುಕೊಂಡಿದೆ. ದರಿಯಾಪುರ ಗ್ರಾಮದ ನಿವಾಸಿ ಬಬ್ಬನ್ ವಿಶ್ವಕರ್ಮ ಅವರ ವಿವಾಹವು…

Read More

ದಲಿತ ಅತಿಥಿ ಉಪನ್ಯಾಸಕಿಗೆ ಪ್ರಾಂಶುಪಾಲನಿಂದ ಲೈಂಗಿಕ ಕಿರುಕುಳ ಆರೋಪ: ಸಂತ್ರಸ್ತೆ ಹೇಳಿದ್ದೇನು? – Kannada News | Police Complaint Filed Against Bhadravathi Principal Over Harassment of Dalit Guest Lecturer

ಶಿವಮೊಗ್ಗ, ಜನವರಿ 13: ಭದ್ರಾವತಿಯ ಎನ್​ಇಎಸ್ ಶಿಕ್ಷಣ ಸಂಸ್ಥೆಯಲ್ಲಿ ದಲಿತ ಅತಿಥಿ ಉಪನ್ಯಾಸಕಿಗೆ ಪ್ರಾಂಶುಪಾಲನೇ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಶ್ರೀಪಾದ್ ಹೆಗಡೆ ವಿರುದ್ಧ ಸಂತ್ರಸ್ತೆ ಜಾತಿ ನಿಂದನೆ ಆರೋಪವನ್ನೂ ಮಾಡಿದ್ದು, ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಅನೇಕ ಮಹನೀಯರ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆಂದೇ ಸ್ಥಾಪಿಸಿರುವ ರಾಷ್ಟ್ರೀಯ ಶಿಕ್ಷಣ ಸಮಿತಿ ಶಿಕ್ಷಣ ಸಂಸ್ಥೆಯಲ್ಲೇ ಇಂತಹ ಆರೋಪ ಕೇಳಿಬಂದಿರೋದು ಜನ ಹುಬ್ಬೇರಿಸುವಂತೆ ಮಾಡಿದೆ. ಸಂತ್ರಸ್ತ ಉಪನ್ಯಾಸಕಿ…

Read More

ಮಾಜಿ ಪ್ರಿಯಕರನ ಪತ್ನಿಗೆ ಎಚ್‌ಐವಿ ಸೋಂಕಿತ ಇಂಜೆಕ್ಷನ್ ಚುಚ್ಚಿದ ಮಹಿಳೆ, ಕಾರಣ ಕೇಳಿದ್ರೆ ಶಾಕ್​​ ಆಗ್ತೀರಾ! – Kannada News | Revenge Plot: Vasundhara Injects HIV into Ex Lover’s Wife in Kurnool

ಆಂಧ್ರಪ್ರದೇಶ, ಜಿ.26: ಕರ್ನೂಲ್ ಪಟ್ಟಣದಲ್ಲಿ ಬಿ.ಬಿ. ವಸುಂಧರಾ (40) ಎಂಬ ಮಹಿಳೆ, ತನ್ನ ಮಾಜಿ ಪ್ರಿಯಕರನ ಪತ್ನಿಯ ಮೇಲೆ ಎಚ್‌ಐವಿ (HIV) ಇಂಜೆಕ್ಟ್ ಮಾಡುವ ಮೂಲಕ ಕೊಲೆಗೆ ಸಂಚು ರೂಪಿಸಿದ್ದಾಳೆ. ಸಂತ್ರಸ್ತ ಮಹಿಳೆಯು ವೃತ್ತಿಯಲ್ಲಿ ವೈದ್ಯೆಯಾಗಿದ್ದು (ಸಹಾಯಕ ಪ್ರಾಧ್ಯಾಪಕಿ), ಈಕೆಯ ಪತಿ ಕೂಡ ವೈದ್ಯರಾಗಿದ್ದಾರೆ. ವಸುಂಧರಾ ತನ್ನ ಮಾಜಿ ಪ್ರಿಯಕರ ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದನ್ನು ಸಹಿಸಲಾರದೆ, ಅವರ ಸಂಸಾರವನ್ನು ಹಾಳುಮಾಡಲು ಈ ಭೀಕರ ಸಂಚು ರೂಪಿಸಿದ್ದಳು. ಜನವರಿ 9, 2026 ರಂದು ಸಂತ್ರಸ್ತ ವೈದ್ಯೆ ಸ್ಕೂಟರ್‌ನಲ್ಲಿ ಮನೆಗೆ…

Read More

ಕಾಂಗ್ರೆಸ್ ಮುಖಂಡ ಬೇರೊಬ್ಬರ ಹೆಂಡ್ತಿ ಜತೆ ಸಿಕ್ಕಿಬಿದ್ದು ಏಟು ತಿಂದ ಪ್ರಕರಣ: ಸ್ಫೋಟಕ ವಿಚಾರ ಬಿಚ್ಚಿಟ್ಟ ಮಹಿಳೆಯ ಗಂಡ! – Kannada News | Congress Leader Caught With Married Woman in Chikkamagaluru: Husband Makes serious Allegations of Assault, Death Threat

ಮಹಿಳೆಯ ಪತಿ ಕೀರ್ತಿ ಹಾಗೂ ಕಾಂಗ್ರೆಸ್ ಮುಖಂಡ ರಾಹಿಲ್ ಷರೀಫ್ ಚಿಕ್ಕಮಗಳೂರು, ಫೆಬ್ರವರಿ 5: ಕಾಂಗ್ರೆಸ್ (Congress) ಮುಖಂಡ ರಾಹುಲ್ ಷರೀಫ್ ರಾತ್ರಿ ವೇಳೆ ವಿವಾಹಿತ ‌ಮಹಿಳೆಯ ಜೊತೆ ಸಿಕ್ಕಿಬಿದ್ದು ಅಕ್ಕಪಕ್ಕದ ಮನೆಯವರಿಂದ ಏಟು ತಿಂದ ಘಟನೆ ಚಿಕ್ಕಮಗಳೂರು (Chikkamagaluru) ನಗರದ ಗಾಂಧಿನಗರದಲ್ಲಿ ಬುಧವಾರ ನಡೆದಿತ್ತು. ‘ಹಿಂದೂ ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ’ ಎಂದು ಪ್ರಶ್ನಿಸಿ ಕೆಲ ಯುವಕರು ಕಾಂಗ್ರೆಸ್ ಮುಖಂಡನನ್ನು ಥಳಿಸಿದ್ದರು. ಆದರೆ, ರಾಹಿಲ್ ಸ್ನೇಹಿತ ಎಂದಿದ್ದ ಮಹಿಳೆ, ತನಗೆ ಆರೋಗ್ಯ ಸರಿಯಿಲ್ಲದ ಕಾರಣ ಔಷಧಿ…

Read More