ಸುಲ್ತಾನಗಂಜ್ ಪುರಸಭೆಯಲ್ಲಿ ಗುಂಡಿನ ದಾಳಿ; ಇಒ ಸಾವು, ಅಧ್ಯಕ್ಷರ ಸ್ಥಿತಿ ಗಂಭೀರ – Kannada News | Bihar Officer died Chairman injured after firing inside the Sultanganj Nagar Parishad office in Bhagalpur
ಭಾಗಲ್ಪುರ, ಏಪ್ರಿಲ್ 28: ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿರುವ ಸುಲ್ತಾನಗಂಜ್ ಪುರಸಭೆ ಕಚೇರಿಯಲ್ಲಿ ಇಂದು ಹಗಲು ಹೊತ್ತಿನಲ್ಲಿಯೇ ಮನಬಂದಂತೆ ಗುಂಡು ಹಾರಿಸಿದ ಘಟನೆ ನಡೆದಿದೆ. ಈ ದಾಳಿಯಲ್ಲಿ ಪುರಸಭೆ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಭೂಷಣ್ ಕುಮಾರ್ ಸಾವನ್ನಪ್ಪಿದ್ದು, ಅಧ್ಯಕ್ಷ ರಾಜ್ಕುಮಾರ್ ಗುಡ್ಡು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಇಡೀ ಪ್ರದೇಶದಲ್ಲಿ ಆತಂಕ ಉಂಟುಮಾಡಿತು. ಬುಲೆಟ್ ಬೈಕ್ಗಳಲ್ಲಿ ಬಂದ ಐವರು ದಾಳಿಕೋರರು ಯಾವುದೇ ಮುನ್ಸೂಚನೆ ನೀಡದೆ ಗುಂಡು (firing) ಹಾರಿಸಿದರು. ಸಿಇಒ ಮತ್ತು ಅಧ್ಯಕ್ಷರ ಮೇಲೆ ಗುಂಡು ಹಾರಿಸಲಾಯಿತು. ತಕ್ಷಣ…