ರಾಮ ಮಂದಿರಕ್ಕೆ ಬಂದಿದ್ದ ಟನ್‌ಗಟ್ಟಲೆ ಬೆಳ್ಳಿ ಹೈದರಾಬಾದ್‌ಗೆ ಶಿಫ್ಟ್: ಕಾರಣವೇನು? ಇಲ್ಲಿದೆ ಅಸಲಿ ಸಂಗತಿ – Kannada News | Ram Mandir Silver Shift to Hyderabad: Why Ayodhya Donations are Repurposed

ಅಯೋಧ್ಯೆ, ಜುಲೈ 06: ರಾಮ ಮಂದಿರ(Ram Mandir)ದಲ್ಲಿ ದೇಣಿಗೆ ಕಳ್ಳತನದ ಆರೋಪಗಳ ಕುರಿತು ದೇಶಾದ್ಯಂತ ರಾಜಕೀಯ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಭಕ್ತರು ದಾನ ಮಾಡಿದ್ದ ಬೆಳ್ಳಿಯ ವಸ್ತುಗಳನ್ನು ಹೈದರಾಬಾದ್‌ಗೆ ಕಳುಹಿಸಿರುವ ವಿಚಾರ ಈಗ ತೀವ್ರ ಕುತೂಹಲ ಮೂಡಿಸಿದೆ. ಅಯೋಧ್ಯೆಯಲ್ಲಿದ್ದ ಬೆಳ್ಳಿಯನ್ನು ಹೈದರಾಬಾದ್‌ಗೆ ಏಕೆ ಕಳುಹಿಸಲಾಯಿತು ಮತ್ತು ಅದಕ್ಕಾಗಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿದ್ದೇಕೆ ಎಂಬ ಪ್ರಶ್ನೆಗಳಿಗೆ ಈಗ ಉತ್ತರ ಸಿಕ್ಕಿದೆ. ಹೈದರಾಬಾದ್‌ಗೆ ಕಳುಹಿಸಲು ಕಾರಣವೇನು? ರಾಮ ಮಂದಿರಕ್ಕೆ ದೇಶ-ವಿದೇಶಗಳ ಭಕ್ತರು ವಿವಿಧ ರೂಪಗಳಲ್ಲಿ (ಲೋಟ, ತಟ್ಟೆ, ಒಡವೆಗಳು…

Read More

Hanuman Puja: ಮಂಗಳವಾರ ಹನುಮಂತನ ಪೂಜೆ ಏಕೆ ಶ್ರೇಷ್ಠ? ಉಪವಾಸದ ವೇಳೆ ಈ ತಪ್ಪು ಮಾಡಲೇಬೇಡಿ!

ಹಿಂದೂ ಧರ್ಮದ ಸಂಪ್ರದಾಯದಲ್ಲಿ ವಾರದ ಏಳೂ ದಿನಗಳು ಒಂದೊಂದು ದೇವತೆಗೆ ಮೀಸಲಾಗಿವೆ. ಅದರಂತೆ, ಮಂಗಳವಾರವನ್ನು ಶ್ರೀರಾಮನ ಪರಮ ಭಕ್ತನಾದ ಹನುಮಂತನಿಗೆ ಅಥವಾ ಬಜರಂಗಬಲಿಗೆ ಸಮರ್ಪಿಸಲಾಗಿದೆ. ಈ ದಿನದಂದು ಆಂಜನೇಯನನ್ನು ವಿಶೇಷ ವಿಧಿವಿಧಾನಗಳೊಂದಿಗೆ ಪೂಜಿಸುವುದು ಮತ್ತು ಉಪವಾಸ ಮಾಡುವುದು ಬಹಳ ಹಿಂದಿನಿಂದಲೂ ನಡೆದುಬಂದಿರುವ ಪದ್ಧತಿಯಾಗಿದೆ. ಹೀಗೆ ಮಾಡುವುದರಿಂದ ಹನುಮಂತನು ಪ್ರಸನ್ನನಾಗಿ ಭಕ್ತರ ಜೀವನದಲ್ಲಿರುವ ಎಲ್ಲಾ ಅಡೆತಡೆಗಳನ್ನು ನಿವಾರಿಸುತ್ತಾನೆ ಮತ್ತು ಸಕಲ ಭಯಗಳನ್ನು ದೂರಮಾಡಿ ಆಶೀರ್ವದಿಸುತ್ತಾನೆ ಎಂಬ ಬಲವಾದ ನಂಬಿಕೆಯಿದೆ. ಪೌರಾಣಿಕ ಹಿನ್ನೆಲೆಯನ್ನು ಗಮನಿಸಿದರೆ, ಹನುಮಂತನು ಜನಿಸಿದ್ದು ಮಂಗಳವಾರದಂದು ಎಂದು…

Read More

ಹೊಸ ವರ್ಷಾಚರಣೆಗೆ ಬ್ರಿಗೇಡ್, ಎಂಜಿ ರೋಡ್ ಸಜ್ಜು: ಸ್ಪಾಟ್​​ಗಳತ್ತ ಜಮಾಯಿಸುತ್ತಿರುವ ಜನರು – Kannada News | Bengaluru Brigade Road and Church Street Gear Up for Grand New Year 2026 Celebrations with Tight Security and Extensive Preparations

ಬೆಂಗಳೂರು, ಡಿಸೆಂಬರ್​ 31: ಹೊಸ ವರ್ಷದ ಸಂಭ್ರಮಾಚರಣೆಗೆ ಬೆಂಗಳೂರಿನ ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಚರ್ಚ್​ ಸ್ಟ್ರೀಟ್​​ ಸಕಲ ರೀತಿಯಲ್ಲೂ ಸಜ್ಜಾಗಿದೆ. ಎಲ್ಲೆಡೆ ಸಂಭ್ರಮ ಕಳೆಗಟ್ಟಿದೆ. ಪಾರ್ಟಿ ಹಾಟ್ ಸ್ಪಾಟ್​ಗಳಲ್ಲಿ ಜನರು ಜಮಾಯಿಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸಂಚಾರ ಪೊಲೀಸರು ಚರ್ಚ್ ಸ್ಟ್ರೀಟ್​​ನಲ್ಲಿ ಬ್ಯಾರಿಕೇಡ್ ಸೇರಿದಂತೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪಬ್​ಗಳ ಪ್ರವೇಶಕ್ಕೆ ಟಿಕೆಟ್​ ಬುಕ್ಕಿಂಗ್ ಸೋಲ್ಡ್​ಔಟ್ ಆಗಿವೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

RBI Sachet: ಆನ್​ಲೈನ್ ಫ್ರಾಡ್ ಆದರೆ, ಹೂಡಿಕೆ ಸ್ಕೀಮ್ ಬಗ್ಗೆ ಅನುಮಾನ ಬಂದರೆ ಆರ್​ಬಿಐನ ಸಚೇತ್ ಪೋರ್ಟಲ್ ಮೊರೆಹೋಗಿ – Kannada News | RBI Sachet Portal helps detecting online frauds and filing complaint

ಕಳ್ಳತನ, ದರೋಡೆ ಮಾಡುವವರ ಒಂದು ವರ್ಗವಾದರೆ, ಆನ್​ಲೈನ್​ನಲ್ಲಿ ವಿವಿಧ ಸ್ಕೀಮ್​ಗಳ ಮೂಲಕ ಒಮ್ಮೆಗೇ ನೂರಾರು, ಸಾವಿರಾರು, ಲಕ್ಷಾಂತರ ಜನರನ್ನು ಯಾಮಾರಿಸಿ ಕೋಟ್ಯಂತ ರೂ ಗುಳುಂ ಮಾಡುವ ವಂಚಕರು (Fraudsters) ಹೆಚ್ಚಾಗುತ್ತಿದ್ದಾರೆ. ಹಣ ಡಬಲ್ ಮಾಡುತ್ತೇವೆ, ಷೇರು ಹೂಡಿಕೆಯಿಂದ ಭರ್ಜರಿ ಲಾಭ ಕೊಡಿಸುತ್ತೇವೆ, ಅತ್ಯಧಿಕ ರಿಟರ್ನ್ ಕೊಡುತ್ತೇವೆ ಇತ್ಯಾದಿ ನಾನಾ ಪ್ರಲೋಬನೆಗಳನ್ನು ಒಡ್ಡಿ ಜನರಿಂದ ಹಣ ಪಡೆದು ಯಾಮಾರಿಸುವ ವಂಚಕರು ಹಲವರಿದ್ದಾರೆ. ತಾವು ಸಾಚಾ ಎಂದು ತೋರಿಸಿಕೊಳ್ಳಲು ಸೆಬಿ, ಆರ್​ಬಿಐ, ಐಆರ್​ಡಿಎ ಇತ್ಯಾದಿ ರೆಗ್ಯುಲೇಟಿ ಸಂಸ್ಥೆಗಳ ನೊಂದಣಿ ಮಾಡಿಕೊಂಡಿದ್ದೇವೆ…

Read More

ಗೃಹಣಿಯರೇ… ಪಾತ್ರೆ ತೊಳೆಯುವ ಸ್ಪಾಂಜ್‌ಗಳನ್ನು ಎಷ್ಟು ಬಾರಿ ಬದಲಾಯಿಸಬೇಕು ತಿಳ್ಕೊಳ್ಳಿ – Kannada News | What happens if you use dishwashing sponge for a long time?

ಪ್ರತಿಯೊಬ್ಬರೂ ಅಡುಗೆ ಮನೆಯ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಾರೆ. ಪಾತ್ರೆ ತೊಳೆಯುವುದರಿಂದ ಹಿಡಿದು ಗ್ಯಾಸ್‌ ಸ್ಟೌವ್‌ ಕ್ಲೀನ್‌ ಮಾಡುವುದರವರೆಗೆ ಪ್ರತಿಯೊಂದರ ಸ್ವಚ್ಛತೆಯ ಬಗ್ಗೆಯೂ ಕಾಳಜಿ ವಹಿಸುತ್ತಾರೆ. ಆದ್ರೆ ಪಾತ್ರೆ ತೊಳೆಯಲು ಬಳಸುವ ಸ್ಪಾಂಜ್‌ಗಳ (sponges) ಬಗ್ಗೆ ಯಾರೂ ಸಹ ಗಮನಹರಿಸುವುದಿಲ್ಲ. ಒಂದೇ ಸ್ಪಾಂಜ್‌ ಅನ್ನು ತಿಂಗಳಾನುಗಟ್ಟಲೆ ಬಳಸುತ್ತಿರುತ್ತಾರೆ. ಈ ಒಂದು ಸಣ್ಣ ತಪ್ಪು ಸಹ ಕಾಯಿಲೆ ಹರಡಲು ಕಾರಣವಾಗಬಹುದು. ಹಾಗಿದ್ರೆ ಪಾತ್ರೆ ತೊಳೆಯಲು ಹೆಚ್ಚು ಸಮಯ ಒಂದೇ ಸ್ಪಾಂಜ್‌ ಅನ್ನು ಬಳಸುವುದರಿಂದ ಆರೋಗ್ಯದ ಮೇಲೆ ಏನೆಲ್ಲಾ…

Read More

ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್ – Kannada News | DCM Dr G parameshwara Gives rs 2 Thousand For On Cup Tea at Tumakuru

ತುಮಕೂರು, (ಜೂನ್ 14): ಡಾ. ಜಿ ಪರಮೇಶ್ವರ್  (DCM Dr G parameshwara) ಅವರು ಉಪಮುಖ್ಯಮಂತ್ರಿಯಾಗಿ ಇದೇ ಮೊದಲ ಬಾರಿಗೆ ತಮ್ಮ ಕ್ಷೇತ್ರ ಕೊರಟಗೆರೆಗೆ ಆಗಮಿಸಿದ್ದು, ಕಾರ್ಯಕರ್ತರು ಅದ್ಧೂರಿಯಾಗಿ ಬರಮಾಡಿಕೊಂಡರು. ಡಿಸಿಎಂ ಆಗಿದ್ದಕ್ಕೆ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಪರಮೇಶ್ವರ್ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಿದ್ದು, ಈ ವೇಳೆ ಪರಮೇಶ್ವರ್ ಅವರು ತಮ್ಮ ರಾಜಕೀಯ ಹಾದಿಯನ್ನು ಬಿಚ್ಚಿಟ್ಟರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಮತ್ತು ನಾನು ಜೋಡೆತ್ತುಗಳು. ನಾವು ಒರಿಜಿನಲ್​ ಕಾಂಗ್ರೆಸ್ಸಿಗರು, ಒಳ್ಳೆಯ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು. ಬಳಿಕ…

Read More

ದೆಹಲಿಯಿಂದ ಬಂಗಾಳಕ್ಕೆ ಬುಲೆಟ್ ರೈಲು ಯೋಜನೆ ಘೋಷಿಸಿದ ಕೇಂದ್ರ – Kannada News

ಕೋಲ್ಕತ್ತಾ, ಜೂನ್ 07: ಭಾರತೀಯ ರೈಲ್ವೆ ವಲಯದಲ್ಲಿ ಹೊಸ ಕ್ರಾಂತಿ ಹಾಗೂ ದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಹೊಸ ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಪಶ್ಚಿಮ ಬಂಗಾಳಕ್ಕೆ ಅತ್ಯಂತ ಐತಿಹಾಸಿಕ ಮತ್ತು ಭರವಸೆಯ ಕೊಡುಗೆಯೊಂದನ್ನು ಘೋಷಿಸಿದ್ದಾರೆ. ಮುಂಬೈ-ಅಹಮದಾಬಾದ್ ಕಾರಿಡಾರ್ ಯಶಸ್ಸಿನ ನಂತರ, ದೇಶದ ಎರಡನೇ ಅತ್ಯಾಧುನಿಕ ಬುಲೆಟ್ ರೈಲು(Bullet Train) ಯೋಜನೆಯು ದೆಹಲಿ ಮತ್ತು ಪಶ್ಚಿಮ ಬಂಗಾಳದ ಸಿಲಿಗುರಿ ನಡುವೆ ಚಲಿಸಲಿದೆ ಎಂದು ಅವರು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಈ ಮಹತ್ವಾಕಾಂಕ್ಷೆಯ ಯೋಜನೆಯು…

Read More

ಈಗ 0, ನಂತರ 100, ಬಳಿಕ 200; ಜೆನೆರಿಕ್ ಔಷಧಗಳಿಗೆ ಟ್ರಂಪ್ ಟ್ಯಾರಿಫ್ ಪ್ಲಾನ್ ಪ್ರಕಟ; ಭಾರತದ ಪ್ರಬಲ ಫಾರ್ಮಾ ಉದ್ಯಮಕ್ಕೆ ಹೊಡೆತ? – Kannada News | Donald Trump announces tariff measures on Generic drugs, how Indian Pharma sector affected

ವಾಷಿಂಗ್ಟನ್, ಜುಲೈ 22: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಹೊಸ ಟ್ಯಾರಿಫ್ ಬೆದರಿಕೆ ಹಾಕಿದ್ದಾರೆ. ಈ ಬಾರಿ ಜೆನೆರಿಕ್ ಔಷಧಗಳ ಆಮದು ಮೇಲೆ ಸುಂಕ ಹಾಕುವ ಪ್ಲಾನ್ ಪ್ರಕಟಿಸಿದ್ದಾರೆ. ಎರಡು ವರ್ಷಗಳವರೆಗೆ ಜೆನೆರಿಕ್ ಔಷಧಗಳ ಕಂಪನಿಗಳಿಗೆ ಟ್ಯಾರಿಫ್​ನಿಂದ ವಿನಾಯಿತಿ ನೀಡಿದ್ದಾರೆ. ಆದರೆ, ನಂತರ ಶೇ. 200ರಷ್ಟು ಸುಂಕ ಹಾಕುವುದಾಗಿ ಅವರು ತಮ್ಮ ಟ್ರೂತ್ ಸೋಷಿಯಲ್​ನಲ್ಲಿ ತಿಳಿಸಿದ್ದಾರೆ. ಔಷಧ ಸಂಸ್ಥೆಗಳು ಅಮೆರಿಕದಲ್ಲಿ ತಯಾರಿಸಲು ಉತ್ತೇಜಿಸಲು ಸರ್ಕಾರ ಈ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ. 2026ರ ಆಗಸ್ಟ್…

Read More

DK Shivakumar Oath Taking: ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!

ಬೆಂಗಳೂರು, ಜೂನ್ 3: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸುತ್ತಿರುವುದರಿಂದ ಇಡೀ ಬೆಂಗಳೂರು ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ನಿಯೋಜಿತ ಸಿಎಂಗೆ ಶುಭ ಕೋರಲು ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಬೆಂಬಲಿಗರು ನಗರದ ಬಹುತೇಕ ಕಡೆಗಳಲ್ಲಿ ಬೃಹತ್ ಫ್ಲೆಕ್ಸ್, ಬ್ಯಾನರ್ ಹಾಗೂ ಕಟೌಟ್‌ಗಳನ್ನು ಅಳವಡಿಸಿದ್ದಾರೆ. ವಿಶೇಷವಾಗಿ ರಾಜರಾಜೇಶ್ವರಿ ನಗರ (ಆರ್ ಆರ್ ನಗರ) ವ್ಯಾಪ್ತಿಯ ಸುಮನಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಅವರ ಬರೋಬ್ಬರಿ 100 ಅಡಿ ಎತ್ತರದ ಬೃಹತ್ ಕಟೌಟ್ ನಿರ್ಮಿಸಿ ಭರ್ಜರಿಯಾಗಿ…

Read More

ಚಿತ್ರದುರ್ಗ ಜಿಲ್ಲಾಡಳಿತ ಭವನ ವಿವಾದ: ಅವೈಜ್ಞಾನಿಕ ಕಟ್ಟಡವೆಂದು ರಿಜೆಕ್ಟ್; ಕೋಟ್ಯಂತರ ರೂ ನೀರಲ್ಲಿ ಹೋಮ – Kannada News | Chitradurga Admin Building Row: Rejected Site, New Plan Sparks Environmental Clash

ಚಿತ್ರದುರ್ಗ, ಮಾರ್ಚ್​​ 01: ಚಿತ್ರದುರ್ಗದಲ್ಲಿ (Chitradurga) ನೂತನ ಜಿಲ್ಲಾಡಳಿತ ಭವನ ಆಗಬೇಕೆಂಬುದು ದುರ್ಗದ ಜನರ ಬಹು ಕಾಲದ ಕನಸು. ಹಾಗಾಗಿ ಕಣಿವೆ ಪ್ರದೇಶದಲ್ಲಿ ಜಿಲ್ಲಾಡಳಿತ ಭವನ ಕಟ್ಟಡವೇನೋ ನಿರ್ಮಾಣವಾಗಿದೆ. ಆದರ  ಉದ್ಘಾಟನೆಗೂ ಮುನ್ನವೇ ಅವೈಜ್ಞಾನಿಕ ಕಟ್ಟಡ ಎಂಬ ಕಾರಣಕ್ಕೆ ಜಿಲ್ಲಾಡಳಿತವೇ ತಿರಸ್ಕರಿಸಿ ಮಾಡಿದ್ದು, ಬೇರೆಡೆ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದೆ. ಆ ಮೂಲಕ ಕೋಟ್ಯಂತರ ರೂ ನೀರಲ್ಲಿ ಹೋಮ ಮಾಡಿದಂತಾಗಿದೆ. ಸದ್ಯ ಹೊಸ ವಿವಾದವೊಂದು ಸೃಷ್ಟಿ ಆಗಿದೆ. ಕೋಟೆನಾಡು ಚಿತ್ರದುರ್ಗದಲ್ಲಿ ಒಂದೇ ಸೂರಿನಡಿ ಎಲ್ಲಾ ಕಚೇರಿಗಳು ಇರುವಂತ ಜಿಲ್ಲಾಡಳಿತ…

Read More