Headlines

ದೇವನಹಳ್ಳಿ: ಸಿಗರೇಟ್ ಸೇದಲು ಮ್ಯಾಚ್ ಬಾಕ್ಸ್ ಕೊಡದ್ದಕ್ಕೆ ಜೀವವೇ ಹೋಯ್ತು! – Kannada News | Matchbox Refusal Leads to Murder: Bengaluru Rural Youth Killed in Doddaballapur

ದೇವನಹಳ್ಳಿ, ಜನವರಿ 27: ಇಬ್ಬರ ನಡುವಿನ ಹಳೆಯ ದ್ವೇಷ, ಅಸೂಯೆಗೆಲ್ಲಾ ರಕ್ತಪಾತವಾಗುವವುದನ್ನು ನಾವು ಕಾಣುತ್ತೇವೆ. ಆದರೆ ಸಿಗರೇಟ್ ಹಚ್ಚಲು ಬೆಂಕಿ ಪೊಟ್ಟಣ ಕೊಟ್ಟಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಯುವಕನನ್ನೇ ಕೊಲೆ ಮಾಡಿದ ಘಟನೆ ನಡೆದಿದ್ದು,ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಗ್ರಾಮದ ವಿನಾಯಕ ನಗರದಲ್ಲಿ ಈ ದುರಂತ ನಡೆದಿದ್ದು, ಹಲವು ದಿನಗಳಿಂದ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಓರ್ವ ಅಪ್ರಾಪ್ತ ಸೇರಿ ನಾಲ್ವರು ಅರೆಸ್ಟ್ ಹೊಸವರ್ಷದ ಸಂದರ್ಭದಲ್ಲಿ…

Read More

ಈ ರಾಶಿಗೆ ಶುಕ್ರನ ಪ್ರವೇಶ: ಒಂದಲ್ಲ 10 ರಾಜ ಯೋಗ, ಆದರೆ ಈ ನಿರ್ಧಾರದಿಂದ ಜೀವನವೇ ನಾಶವಾಗಬಹುದು – Kannada News | Taurus Monthly Astrology: Planetary Transits, Shubha

ಈ ತಿಂಗಳು ವೃಷಭ ರಾಶಿಯವರಿಗೆ ಹೆಚ್ಚು ಮಿಶ್ರ ಫಲಗಳಿಂದ ಕೂಡಿದೆ. ರಾಶ್ಯಾಧಿಪತಿ ಶುಕ್ರನ ಸಂಚಾರ ಮತ್ತು ಪ್ರಭಾವವು ಜೀವನದ ವಿವಿಧ ಆಯಾಮಗಳ ಮೇಲೆ ನೇರ ಪರಿಣಾಮ ಬೀರಲಿದೆ. ಶುಕ್ರನು ನಿಮ್ಮ ರಾಶಿಯಲ್ಲಿ ಸಂಚಾರವಾಗಲಿದೆ ಮತ್ತು ಶನಿಯು ಈ ರಾಶಿಯ ಮೇಲೆ ದೃಷ್ಟಿ ಇಡುವನು. ಆಗಾಗ ಉಂಟಾಗುವ ಚಂದ್ರನ ಸಂಯೋಗ ಮತ್ತು ದೃಷ್ಟಿಯಿಂದ ಮಾನಸಿಕ ಸ್ಥಿತಿಯೂ ವಿಚಿತ್ರವಾಗಬಹುದು. ​ ಶುಭ ದಶೆ ​ಶುಕ್ರ ದಶೆ : ನಿಮ್ಮ ರಾಶ್ಯಾಧಿಪತಿಯಾದ ಶುಕ್ರನು ಬಲವಾಗಿದ್ದರೆ, ಈ ತಿಂಗಳು ಸುಖ-ಸಂತೋಷದ ವೃದ್ಧಿಯಾಗಲಿದೆ. ಹೊಸ…

Read More

ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು – Kannada News | Golden Star Ganesh talks about wife Shilpa singing debut in Picture Tulu Kannada movie

ನಟ ಗಣೇಶ್ (Golden Star Ganesh) ಅವರು ‘ಪಿಕ್ಚರ್’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ‘ಇಂದು ನಮ್ಮ ಪ್ರೊಡಕ್ಷನ್ ಸಿನಿಮಾದ ಸುದ್ದಿಗೋಷ್ಠಿಗೆ ಬಂದಿದ್ದೇನೆ. ಒಳ್ಳೆಯ ಕಥೆ ಸಿಕ್ಕರೆ ತುಳು-ಕನ್ನಡ ಸಿನಿಮಾ ಮಾಡೋಣ ಅಂದುಕೊಂಡಿದ್ದೆ. ಆಪ್ತರಿಂದ ಈ ಕಥೆ ಬಗ್ಗೆ ತಿಳಿಯಿತು. ಈ ಕಥೆಯಲ್ಲಿ ಕೌಟುಂಬಿಕ ಅಂಶ ಇದೆ. ಹಾಸ್ಯವೂ ಇದೆ. ಬಜೆಟ್ ಜಾಸ್ತಿ ಬೇಕು ಅಂತ ನನಗೆ ಮೊದಲೇ ಅನಿಸಿತು. ಹಾಗಾಗಿ ಎರಡು ಭಾಷೆಯಲ್ಲಿ ಮಾಡಲು ನಿರ್ಧರಿಸಿದೆವು. ಎಲ್ಲರೂ ಪ್ರೀತಿಯಿಂದ ಸಿನಿಮಾದ ಕೆಲಸ ಮಾಡಿಕೊಟ್ಟರು’ ಎಂದು ಗಣೇಶ್ ಹೇಳಿದರು….

Read More

ಆಫ್ರಿಕಾ- ಕಿವೀಸ್ ಸೆಮಿಫೈನಲ್‌ ಪಂದ್ಯ ಆರಂಭದ ಸಮಯದಲ್ಲಿ ಬದಲಾವಣೆ? ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ? – Kannada News | 2026 T20 World Cup Semi Final: SA vs NZ Match Details, Live Stream, Date and Venue

2026 ರ ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್ ( 2026 T20 World Cup Semi-Final) ಪಂದ್ಯ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ (South Africa vs New Zealand) ನಡುವೆ ನಡೆಯಲಿದೆ. ದಕ್ಷಿಣ ಆಫ್ರಿಕಾ ಸೂಪರ್ 8 ರ ಗ್ರೂಪ್ ಎ ನಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ಸೆಮಿಫೈನಲ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡರೆ, ನ್ಯೂಜಿಲೆಂಡ್ ಗ್ರೂಪ್ ಬಿ ನಲ್ಲಿ ಎರಡನೇ ಸ್ಥಾನ ಪಡೆಯುವ ಮೂಲಕ ಸೆಮಿಫೈನಲ್ ತಲುಪಿದೆ. ಇನ್ನು ಈ ಪಂದ್ಯದಲ್ಲಿ ಗೆದ್ದ ತಂಡ ಮೊದಲ…

Read More

100 ಓವರ್​, 600 ಎಸೆತಗಳು: ವೈಭವ್ ಸೂರ್ಯವಂಶಿ ಸಿಕ್ರೇಟ್ ಬಹಿರಂಗ! – Kannada News | Coach Reveals Vaibhav Sooryavanshi’s Insane Childhood Routine

ವಿಶ್ವ ಕ್ರಿಕೆಟ್‌ನ ಹೊಸ ಸೆನ್ಸೇಷನ್ ವೈಭವ್ ಸೂರ್ಯವಂಶಿ (Vaibhav Sooryavanshi) ಯಶಸ್ಸಿನ  ಹಿಂದಿರುವ ರೋಚಕ ರಹಸ್ಯವನ್ನು ಅವರ ಬಾಲ್ಯದ ಕೋಚ್ ಮನೀಶ್ ಓಜಾ ಬಹಿರಂಗಪಡಿಸಿದ್ದಾರೆ. ಕೇವಲ 15ನೇ ವಯಸ್ಸಿಗೆ ವಿಶ್ವ ಕ್ರಿಕೆಟ್‌ನ ದೈತ್ಯ ಬೌಲರ್‌ಗಳನ್ನು ನಡುಗಿಸುತ್ತಿರುವ ಯುವ ದಾಂಡಿಗನ ಈ ಯಶಸ್ಸಿಗೆ ಕಾರಣ ಕಠಿಣ ಪರಿಶ್ರಮ. ಅದು ಅಂತಿಂಥ ಪರಿಶ್ರಮವಲ್ಲ ಎಂಬುದನ್ನೂ ಕೂಡ ಓಜಾ ಅಂಕಿ-ಸಂಖ್ಯೆಗಳ ಮೂಲಕ ತೆರೆದಿಟ್ಟಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐಪಿಎಲ್ 2026 ಸೀಸನ್‌ನಲ್ಲಿ 776 ರನ್ ಬಾರಿಸಿ ಅತ್ಯಂತ ಕಿರಿಯ ವಯಸ್ಸಿನ ಆರೆಂಜ್ ಕ್ಯಾಪ್…

Read More

ಏನಿದು ‘ಸೆಕ್ಷನ್ 301’? ಡೊನಾಲ್ಡ್ ಟ್ರಂಪ್ ಇದನ್ನು ಅಸ್ತ್ರವಾಗಿಸಿಕೊಂಡಿದ್ದೇಕೆ? ಒಂದೇ ತಕ್ಕಡಿಯಲ್ಲಿ ಭಾರತ, ಪಾಕಿಸ್ತಾನ – Kannada News | Section 301: Trump’s Trade War and India’s Tariff Challenge. Why India with Pakistan

ವಾಷಿಂಗ್ಟನ್, ಜುಲೈ 24: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ತಮ್ಮ ಅಮೆರಿಕ ಫಸ್ಟ್​ ನೀತಿಯ ಭಾಗವಾಗಿ ಮತ್ತೊಮ್ಮೆ ಸುಂಕ ಯುದ್ಧವನ್ನು ಆರಂಭಿಸಿದ್ದಾರೆ. ಅಮೆರಿಕದ ಹಳೆಯ ವ್ಯಾಪಾರ ಕಾನೂನು ಸೆಕ್ಷನ್ 301 ಅನ್ನು ಬಳಸಿಕೊಂಡು, ಭಾರತ ಸೇರಿದಂತೆ ವಿಶ್ವದ 60ಕ್ಕೂ ಹೆಚ್ಚು ದೇಶಗಳ ರಫ್ತು ಉತ್ಪನ್ನಗಳ ಮೇಲೆ ಶೇಕಡಾ 10ರಿಂದ 12.5ರಷ್ಟು ಹೆಚ್ಚುವರಿ ಆಮದು ಸುಂಕವನ್ನು ವಿಧಿಸಿದ್ದಾರೆ. ಆಶ್ಚರ್ಯಕರವಾಗಿ, ಈ ಸುಂಕ ಪಟ್ಟಿಯಲ್ಲಿ ಭಾರತವನ್ನು ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳ ಸಾಲಿನಲ್ಲಿ (ಶೇ. 10 ರ ಸುಂಕ) ನಿಲ್ಲಿಸಲಾಗಿದ್ದರೆ,…

Read More

IND vs AUS: 3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ – Kannada News | Indian Women’s Cricket Team Australia Tour 2024: T20, ODI & Test Series Schedule, Squads

ಒಂದೆಡೆ ಪುರುಷರ ತಂಡ ಭಾರತದಲ್ಲಿ ಟಿ20 ವಿಶ್ವಕಪ್ ಆಡುತ್ತಿದ್ದರೆ, ಇನ್ನೊಂದೆಡೆ ಭಾರತ ಮಹಿಳಾ ತಂಡ ಆಸ್ಟ್ರೇಲಿಯಾ ಪ್ರವಾಸವನ್ನು ಕೈಗೊಂಡಿದೆ. ಈ ಪ್ರವಾಸದಲ್ಲಿ ಟೀಂ ಇಂಡಿಯಾ ಟಿ20, ಏಕದಿನ ಹಾಗೂ ಟೆಸ್ಟ್ ಸರಣಿಯನ್ನು ಆಡಲಿದೆ. ಭಾರತದ ಈ ಪ್ರವಾಸ ಫೆಬ್ರವರಿ 15 ರಿಂದ ಆರಂಭವಾಗಲಿರುವ ಟಿ20 ಸರಣಿಯೊಂದಿಗೆ ಆರಂಭವಾಗಲಿದ್ದು, ಮಾರ್ಚ್​ 6 ರಿಂದ 9 ರವರೆಗೆ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯದೊಂದಿಗೆ ಅಂತ್ಯವಾಗಲಿದೆ. ಈ ಪ್ರವಾಸವು ಟಿ20 ಸರಣಿಯೊಂದಿಗೆ ಆರಂಭವಾಗಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ20ಪಂದ್ಯ…

Read More

‘ಕರುಪ್ಪು’ ಚಿತ್ರ ಥಿಯೇಟರ್​​​ನಲ್ಲಿ ಹಿಟ್​, ಒಟಿಟಿಯಲ್ಲಿ ಫ್ಲಾಪ್ – Kannada News | Karuppu Movie: Theater Hit, OTT Flop? Suriya Trisha Film’s Unexpected Fate Explained

ಸೂರ್ಯ ಹಾಗೂ ತ್ರಿಷಾ ನಟನೆಯ ‘ಕರುಪ್ಪು’ ಸಿನಿಮಾ (Karuppu Movie) ಥಿಯೇಟರ್​​​ನಲ್ಲಿ ರಿಲೀಸ್ ಆಗಿ ಬರೋಬ್ಬರಿ 300 ಕೋಟಿ ರೂಪಾಯಿ ಬಾಚಿಕೊಂಡಿತು. ರಿಲೀಸ್ ಆದ ಒಂದೇ ತಿಂಗಳಿಗೆ ಸಿನಿಮಾ ಒಟಿಟಿಗೆ ಕಾಲಿಟ್ಟಿದೆ. ಈ ಚಿತ್ರ ಥಿಯೇಟರ್​​ನಲ್ಲಿ ಹಿಟ್ ಆಗಿತ್ತು ನಿಜ, ಆದರೆ, ಒಟಿಟಿಯಲ್ಲಿ ಈ ಚಿತ್ರ ಫ್ಲಾಪ್ ಆಗಿದೆ. ಈ ಚಿತ್ರವನ್ನು ಒಟಿಟಿಯಲ್ಲಿ ನೋಡಿದ ಅನೇಕರು ಚಿತ್ರದ ಬಗ್ಗೆ ಅಪಸ್ವರ ತೆಗೆದಿದ್ದಾರೆ. ಕರುಪ್ಪು ಚಿತ್ರವನ್ನು ಆರ್​​ಜೆ ಬಾಲಾಜಿ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರೇ ವಿಲನ್ ಪಾತ್ರ…

Read More

ಜೈಲಲ್ಲಿದ್ದುಕೊಂಡೇ ಜಾಕ್ವೆಲಿನ್​​ಗೆ ಮನೆ ಉಡುಗೊರೆ ಕೊಟ್ಟ ಸುಖೇಶ್? – Kannada News | Sukhesh claims he gifted Jacqueline Fernandez a house in Beverly Hills

ಸುಖೇಶ್ ಚಂದ್ರಶೇಖರ್ (Sukhesh Chandrashekhar), ಭಾರತದ ನಂಬರ್ ಕಾನ್​ಮ್ಯಾನ್ (ಮೋಸಗಾರ) ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾನೆ. ದೇಶದ ಕೆಲವು ಪ್ರಮುಖ ರಾಜಕಾರಣಿಗಳು, ವಿಐಪಿ ವ್ಯಕ್ತಿಗಳು, ಖ್ಯಾತ ಉದ್ಯಮಿಗಳು, ಚಿತ್ರರಂಗದ ಕೆಲವರಿಗೆ ಸಹ ಮೋಸ ಮಾಡಿ ನೂರಾರು ಕೋಟಿ ರೂಪಾಯಿ ಹಣ ಗಳಿಸಿದ್ದಾನೆ ಈ ಆಸಾಮಿ. ಬಾಲಿವುಡ್​​ ನಟಿಯರ ಮೇಲೆ ವಿಶೇಷ ಮೋಹ ಹೊಂದಿದ್ದ ಸುಖೇಶ್, ತನ್ನ ಮೋಸದ ಹಣದ ನೆರವಿನಿಂದ ಹಲವು ನಟಿಯರಿಗೆ ಕೋಟ್ಯಂತರ ಮೌಲ್ಯದ ಉಡುಗೊರೆಗಳನ್ನು ನೀಡುತ್ತಿದ್ದ. ಜಾಕ್ವೆಲಿನ್ ಫರ್ನಾಂಡೀಸ್​ ಅನ್ನು ಗರ್ಲ್​​ಫ್ರೆಂಡ್ ಸಹ ಮಾಡಿಕೊಂಡಿದ್ದ. ಇದೀಗ…

Read More

ಆರ್​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್ ಇದ್ದ ರೈಲಿನ ಮೇಲೆ ಕಲ್ಲು ತೂರಾಟ – Kannada News

ಕಾನ್ಪುರ, ಜೂನ್ 12: ಆರ್​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್(Mohan Bhagwat) ಇದ್ದ ರೈಲಿನ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕಾನ್ಪುರದಿಂದ ದೆಹಲಿಗೆ ತೆರಳುತ್ತಿದ್ದ ಸ್ವರ್ಣ ಶತಾಬ್ದಿ ಎಕ್ಸ್​ಪ್ರೆಸ್ ರೈಲಿನ ಮೇಲೆ ಫಿಜೋರಾಬಾದ್ ಬಳಿ ಗುರುವಾರ ಸಂಜೆ ಕಲ್ಲು ತೂರಾಟ ನಡೆದಿದೆ. ರೈಲ್ವೆ ಮತ್ತು ಸ್ಥಳೀಯ ಪೊಲೀಸರು ಅತ್ಯಂತ ತೀವ್ರ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ರೈಲಿನಲ್ಲಿದ್ದ ಆರ್‌ಎಸ್‌ಎಸ್ ಸರ್ಸಂಘಚಾಲಕ್ ಮೋಹನ್ ಭಾಗವತ್ ಸೇರಿದಂತೆ ಎಲ್ಲಾ ಪ್ರಯಾಣಿಕರು ಸಂಪೂರ್ಣ ಸುರಕ್ಷಿತವಾಗಿದ್ದು, ತನಿಖೆ…

Read More