VHT 2025-26: ತಮಿಳುನಾಡು ತಂಡವನ್ನು ಮಣಿಸಿ ಹ್ಯಾಟ್ರಿಕ್ ಜಯ ದಾಖಲಿಸಿದ ಕರ್ನಾಟಕ – Kannada News | Karnataka Dominates Tamil Nadu in Vijay Hazare Trophy, Secures Third Win

ವಿಜಯ್ ಹಜಾರೆ ಟ್ರೋಫಿಯ ತನ್ನ ಮೂರನೇ ಪಂದ್ಯದಲ್ಲಿ ತಮಿಳುನಾಡು ತಂಡವನ್ನು ಎದುರಿಸಿದ್ದ ಕರ್ನಾಟಕ ತಂಡ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಅಹಮದಾಬಾದ್​ನಲ್ಲಿರುವ ಗುಜರಾತ್ ಕಾಲೇಜು ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ತಮಿಳುನಾಡು ತಂಡ 50ನೇ ಓವರ್​ನಲ್ಲಿ ತನ್ನೇಲ್ಲ ವಿಕೆಟ್‌ಗಳನ್ನು ಕಳೆದುಕೊಂಡು 281 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ 6 ವಿಕೆಟ್‌ಗಳನ್ನು ಕಳೆದುಕೊಂಡು ಇನ್ನು 17 ಎಸೆತಗಳು…

Read More

‘ಉಸ್ತಾದ್ ಭಗತ್ ಸಿಂಗ್’ ಪ್ರೀ ರಿಲೀಸ್ ಇವೆಂಟ್​​ಗೆ ದಿನಾಂಕ ನಿಗದಿ

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ಪವನ್ ಕಲ್ಯಾಣ್, ಆಂಧ್ರ ಪ್ರದೇಶದ ಡಿಸಿಎಂ ಆದ ಬಳಿಕ ಬಿಡುಗಡೆ ಆಗುತ್ತಿರುವ ಅವರ ಮೂರನೇ ಸಿನಿಮಾ ಇದಾಗಿದೆ. ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾದ ಎದುರು ‘ಉಸ್ತಾದ್ ಭಗತ್ ಸಿಂಗ್’ ಬಿಡುಗಡೆ ಆಗುತ್ತಿದ್ದು, ‘ಧುರಂಧರ್ 2’ಗೆ ಪೈಪೋಟಿ ನೀಡಲು ಭಾರಿ ಪ್ರಚಾರವನ್ನೇ ಚಿತ್ರತಂಡ ಮಾಡಬೇಕಿದೆ. ಆದರೆ ಈ ವರೆಗೂ ಸಿನಿಮಾದ ಮುಖ್ಯ ಆಕರ್ಷಣೆಯಾಗಿರುವ ಪವನ್ ಕಲ್ಯಾಣ್ ಪ್ರಚಾರಕ್ಕೆ…

Read More

SSLC ಪಾಸ್ ಮಾಡಿಸುತ್ತೇನೆಂದು ನಂಬಿಸಿ ವಂಚಿದ ಬಂಗಾರದ ಶಿಕ್ಷಕ: ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ – Kannada News | Dharwad: Teacher cheats student by promising to help him pass SSLC

ಧಾರವಾಡ, ಫೆಬ್ರವರಿ 25: ವಿದ್ಯಾರ್ಥಿಯ (student) ಮುಖ್ಯ ಘಟ್ಟವೇ ಎಸ್​ಎಸ್​ಎಲ್​ಸಿ. ಅದಾದ ಮೇಲೆ ಆತನ ಬದುಕೇ ಬದಲಾಗಿ ಬಿಡುತ್ತೆ. ಅಂತಹ SSLC ಪರೀಕ್ಷೆಯನ್ನು ಉತ್ತೀರ್ಣ ಮಾಡಿಕೊಡುತ್ತೇನೆ ಅಂತಾ ಹೇಳಿ ಓರ್ವ ಶಿಕ್ಷಕ ವಿದ್ಯಾರ್ಥಿಗೆ ಮೋಸ ಮಾಡಿದ ಘಟನೆಯೊಂದು ಧಾರವಾಡದಲ್ಲಿ ನಡೆದಿದೆ. ವಿದ್ಯಾರ್ಥಿಯಿಂದ ಬಂಗಾರ ಪಡೆದು ಇದೀಗ ವಿದ್ಯಾರ್ಥಿ ಜೀವನವನ್ನೇ ಅತಂತ್ರ ಮಾಡಿದ್ದಾನೆ. ವಿದ್ಯಾರ್ಥಿಯ ಜೀವನದಲ್ಲಿ ಚೆಲ್ಲಾಟವಾಡಿದ ಶಿಕ್ಷಕ ಹೀಗೆ ವಿದ್ಯಾರ್ಥಿಗೆ ಚಳ್ಳೆಹಣ್ಣು ತಿನ್ನಿಸಿದ ಧಾರವಾಡದ ವಿದ್ಯಾರಣ್ಯ ಶಾಲೆಯ ಶಿಕ್ಷಕ ರಾಜಶೇಖರ್. 10ನೇ ತರಗತಿಯ ವಿದ್ಯಾರ್ಥಿಗಳಿಗೆ ಶಿಕ್ಷಕನಾಗಿರುವ  ಈತ,…

Read More

ಚಿಕ್ಕಮಗಳೂರು: 11 ತಿಂಗಳಿಂದ ಸಂಬಳವಿಲ್ಲ, ಸಾಲಗಾರರ ಕಾಟ; ಡೆತ್‌ನೋಟ್‌ ಬರೆದಿಟ್ಟು ಗ್ರಾ ಪಂ ನೀರುಗಂಟಿ ಆತ್ಮಹತ್ಯೆ

ಚಿಕ್ಕಮಗಳೂರು, ಮಾರ್ಚ್​​ 15: ಡೆತ್‌ನೋಟ್‌ ಬರೆದಿಟ್ಟು ಗ್ರಾಮ ಪಂಚಾಯಿತಿಯ ನೀರುಗಂಟಿ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಮಕ್ಕಿ ಗ್ರಾಮದಲ್ಲಿ ನಡೆದಿದೆ. ಆಣೂರು ಗ್ರಾಮ ಪಂಚಾಯಿತಿಯ ನೀರುಗಂಟಿ ರಮೇಶ್(47) ನೇಣಿಗೆ ಶರಣಾದ ವ್ಯಕ್ತಿ. 11 ತಿಂಗಳಿಂದ ಸಂಬಳ ನೀಡಿಲ್ಲ, ಸಾಲಗಾರರ ಕಾಟ ಎಂದು ಡೆತ್‌ನೋಟ್​ನಲ್ಲಿ ಉಲ್ಲೇಖಿಸಿದ್ದಾರೆ. ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡೆತ್‌ನೋಟ್​ನಲ್ಲಿ ಏನಿದೆ? ನಾನು ತುಂಬಾ ವರ್ಷದಿಂದ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ನನಗೆ 11 ತಿಂಗಳ ವೇತನ ಕೊಟ್ಟಿಲ್ಲ. ಹಾಗೂ ಸಂಘದವರು…

Read More

ರಶ್ಮಿಕಾ ವಿವಾಹ ಆಗುತ್ತಿರೋ ಹೋಟೆಲ್​​ ಸಖತ್ ದುಬಾರಿ; ಇಲ್ಲಿದೆ ದರ ವಿವರ – Kannada News | Rashmika Mandanna And Vijay Devarakonda Wedding Destination And Hotel Room rent

ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಫೆಬ್ರವರಿ 26 ರಂದು ಉದಯಪುರದ ಐಷಾರಾಮಿ ಹೋಟೆಲ್‌ನಲ್ಲಿ ವಿವಾಹ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ಈ ವಿಷಯದಲ್ಲಿ ಎರಡೂ ನಟರ ಕುಟುಂಬಗಳಿಂದ ಅಥವಾ ಅಧಿಕೃತ ಮೂಲಗಳಿಂದ ಯಾವುದೇ ದೃಢೀಕರಣ ಬಂದಿಲ್ಲ.ಆದರೂ ಈ ವಿಷಯ ಜೋರಾಗಿಯೇ ಹರಿದಾಡುತ್ತಿದೆ. ರಶ್ಮಿಕಾ ವಿವಾಹವು ಅರಾವಳಿ ಪರ್ವತಗಳ ಸಮೀಪದಲ್ಲಿರುವ ಐಷಾರಾಮಿ ಐಟಿಸಿ ಮೆಮೆಂಟೋಸ್ ಏಕಾಯ ಉದಯಪುರದಲ್ಲಿ ನಡೆಯಲಿದೆ ಎಂಬ ಮಾತು ಕೇಳಿಬರುತ್ತಿದೆ. ಈ…

Read More

ಬೇಸಿಗೆಯಲ್ಲೂ ಬತ್ತದ ದಕ್ಷಿಣ ಕಾಶಿಯ ಪುಷ್ಕರಣಿ: ಸಾವಿರ ವರ್ಷ ಕಳೆದ್ರೂ ಕಮ್ಮಿಯಾಗದ ಹೊಂಡದ ನೀರು – Kannada News | Mystery of Mahakuta Pushkarani: The Sacred Pond in Badami That Never Runs Dry

ಬಾಗಲಕೋಟೆ, ಮೇ 17: ರಾಜ್ಯಾದ್ಯಂತ ಬಿರುಬಿಸಿಲಿನ ಬೇಗೆ (heatwaves) ಜೋರಾಗಿದೆ. ನದಿ, ಕೆರೆ, ಕಟ್ಟೆಗಳು ಸೇರಿದಂತೆ ಬಹುತೇಕ ಜಲಮೂಲಗಳು ಸಂಪೂರ್ಣವಾಗಿ ಒಣಗುತ್ತಿವೆ. ಎಲ್ಲೆಡೆ ಬರದ ಭೀಕರ ಚಿತ್ರಣ ಕಣ್ಣೆದುರು ಬರ್ತಿದೆ. ಆದರೆ, ಇಂತಹ ಕಡು ಬೇಸಿಗೆಯಲ್ಲೂ ಮಹಾಕೂಟ (Mahakuta) ಪುಣ್ಯಕ್ಷೇತ್ರದ ಪವಿತ್ರ ಪುಷ್ಕರಣಿ ಮಾತ್ರ ಇದುವರೆಗೂ ಒಮ್ಮೆಯೂ ಬತ್ತಿಲ್ಲ. ಬಿರುಬಿಸಿಲಿನಲ್ಲೂ ಸದಾ ಕಾಲ ಕಣ್ಣು ತುಂಬಿಕೊಳ್ಳುವಂತೆ ಕಂಗೊಳಿಸುತ್ತಿದ್ದು, ಭಕ್ತರು ಪುಣ್ಯಸ್ನಾನದಲ್ಲಿ ಮಿಂದೇಳುತ್ತಿದ್ದಾರೆ. ಮುಖ್ಯಾಂಶಗಳು ಸಾವಿರ ವರ್ಷ ಕಳೆದ್ರೂ ಕಮ್ಮಿಯಾಗದ ಹೊಂಡದ ನೀರು ಚರ್ಮರೋಗ ನೀಗಿಸುವ ಮಹಾಕೂಟದ ಪವಿತ್ರ…

Read More

Horoscope Today: ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಜೂನ್ 5, ಗುರುವಾರದ ದ್ವಾದಶ ರಾಶಿಗಳ ಸಮಗ್ರ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಕೃಷ್ಣ ಪಕ್ಷದ ಪಂಚಮಿ ತಿಥಿ, ಶ್ರವಣ ನಕ್ಷತ್ರ, ಬ್ರಹ್ಮಯೋಗ ಮತ್ತು ಕೌಲವಕರಣ ಇವೆ. ದಿನದ ರಾಹುಕಾಲವು ಬೆಳಗ್ಗೆ 10:41 ರಿಂದ 12:17 ರವರೆಗೆ ಇದ್ದರೆ, ಶುಭಕಾಲವು 12:18 ರಿಂದ 01:54 ರವರೆಗೆ ಇರುತ್ತದೆ. ಈ ಶುಕ್ರವಾರ ಮಹಾಲಕ್ಷ್ಮಿಯ…

Read More

ಎರಡೇ ದಿನಕ್ಕೆ 100 ಕೋಟಿ ಗಳಿಸಿದ ಚಿರಂಜೀವಿ ಸಿನಿಮಾ; ದೊಡ್ಡ ಕಂಬ್ಯಾಕ್ – Kannada News | Megastar Chiranjeevi’s Mana Shankara Varaprasad Garu: 100 Cr Box Office Blockbuster

ಮೆಗಾಸ್ಟಾರ್ ಚಿರಂಜೀವಿ ಅವರ ‘ಮನ ಶಂಕರ ವರಪ್ರಸಾದ್ ಗಾರು’ ಚಿತ್ರವು ಅಭೂತಪೂರ್ವ ಯಶಸ್ಸನ್ನು ಗಳಿಸಿದೆ. ಈ ಚಿತ್ರವನ್ನು ಅನಿಲ್ ರವಿಪುಡಿ ನಿರ್ದೇಶಿಸಿದ್ದಾರೆ. ಈ ಚಿತ್ರವು ಜನವರಿ 12 ರಂದು ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಅದ್ದೂರಿಯಾಗಿ ಬಿಡುಗಡೆಯಾಯಿತು. ಮೆಗಾಸ್ಟಾರ್ ಚಿರಂಜೀವಿ ಮತ್ತೊಮ್ಮೆ ಈ ಚಿತ್ರದ ಮೂಲಕ ಬ್ಲಾಕ್ಬಸ್ಟರ್ ಸಾಧನೆ ಮಾಡಿದ್ದಾರೆ. ಈ ಚಿತ್ರದಲ್ಲಿ ಮೆಗಾಸ್ಟಾರ್ ಚಿರಂಜೀವಿ ತಮ್ಮ ನಟನೆಯಿಂದ ಗಮನ ಸೆಳೆದಿದ್ದಾರೆ. ಈ ಚಿತ್ರ ಮೊದಲ ಎರಡು ದಿನದಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿ 100 ಕೋಟಿ ರೂಪಾಯಿ ಕ್ಲಬ್…

Read More

ಸಂತ್ರಸ್ತರ ಸೂರಿಗಾಗಿ ಕೊಟ್ಟ ‌ಜಾಗದಲ್ಲಿ ಮಸೀದಿ ನಿರ್ಮಾಣ: ಬಾಗಲಕೋಟೆಯಲ್ಲಿ ಭುಗಿಲೆದ್ದ ಆಕ್ರೋಶ – Kannada News | Hindu Workers Angry for Illegal mosque Build In Navanagar Bagalkot

ಬಾಗಲಕೋಟೆ , (ಫೆಬ್ರವರಿ 06): ಬಾಗಲಕೋಟೆ  ಜನರು ಆಲಮಟ್ಟಿ ಜಲಾಶಯಕ್ಕೆ ಮನೆ ಮಠ ಆಸ್ತಿ ಪಾಸ್ತಿ ಹಿರಿಯರ ಕನಸು ಎಲ್ಲವನ್ನು ಕೃಷ್ಣಾರ್ಪಣೆ ಮಾಡಿ ಊರು ಬಿಟ್ಟವರು. ಆ ಸಂತ್ರಸ್ತರ ಪುನರ್ವಸತಿಗೆ ನಿರ್ಮಾಣವಾದ ನಗರವೇ ನವನಗರ. ಮನೆಗಳ‌ ನಿರ್ಮಾಣಕ್ಕೆ ಅಂತ‌ ಇರುವ ಜಾಗದಲ್ಲೂ ಮಸೀದಿ (mosque) ನಿರ್ಮಾಣ ಕಾಮಗಾರಿ ನಡೆಯುತ್ತಿವೆ. ಮೊದಲು ತಗಡಿನ ಶೆಡ್ ತರಹ ಕಟ್ಟಿ‌ ಮುಂದೆ ಅವುಗಳನ್ನು ಮಸೀದಿ‌ಗಳನ್ನಾಗಿ ನಿರ್ಮಾಣ ಮಾಡಲಾಗುತ್ತದೆ. ಇದಕ್ಕೆ ರೊಚ್ಚಿಗೆದ್ದ ಸಾರ್ವಜನಿಕರು ಹಾಗೂ ಹಿಂದು ಕಾರ್ಯಕರ್ತರು ಹೋರಾಟದ ಹಾದಿ ಹಿಡಿದಿದ್ದಾರೆ. ನವನಗರದಲ್ಲಿ…

Read More

ಗ್ಲೆನೆಗಲ್ಸ್ ಬಿಜಿಎಸ್​​​ ಆಸ್ಪತ್ರೆ ವಿಶೇಷ ಸಾಧನೆ: ಸಾವಿರ ಯಶಸ್ವಿ ಮೂತ್ರಪಿಂಡ ಕಸಿ

ಬೆಂಗಳೂರು, ಮಾರ್ಚ್​ 13: ಗ್ಲೆನೆಗಲ್ಸ್ ಬಿಜಿಎಸ್​​​ ಆಸ್ಪತ್ರೆ (Gleneagles BGS Hospital) ವಿಶ್ವ ಕಿಡ್ನಿ ದಿನದ ಅಂಗವಾಗಿ 1000 ಮೂತ್ರಪಿಂಡದ ಕಸಿ ಯಶಸ್ವಿ ಚಿಕಿತ್ಸೆ ಮಾಡುವ ಮೂಲಕ ಮಹತ್ವದ ಮೈಲಿಗಲ್ಲನ್ನು ಹೆಮ್ಮೆಯಿಂದ ಆಚರಿಸುತ್ತಿದೆ. ಆ ಮೂಲಕ ಅತ್ಯಾಧುನಿಕ ಮೂತ್ರಪಿಂಡದ ಕಸಿ ಚಿಕಿತ್ಸೆಯನ್ನು ಒದಗಿಸುವ ಹಾಗೂ ಅಂಗಾಂಗ ದಾನದ ಮೂಲಕ ಅನೇಕ ಜೀವಗಳನ್ನು ಉಳಿಸುವ ತನ್ನ ಬದ್ಧತೆಯನ್ನು ಮತ್ತೊಮ್ಮೆ ದೃಢಪಡಿಸಿದೆ. ವಿಶ್ವ ಕಿಡ್ನಿ ದಿನದ ಸಂದರ್ಭದಲ್ಲಿ, ಗ್ಲೆನೆಗಲ್ಸ್ ಬಿಜಿಎಸ್​​​ ಆಸ್ಪತ್ರೆಯು “ರೆನಲ್ ವಾರಿಯರ್ ಲೀಗ್” ಎಂಬ ವಿಶೇಷ ಕ್ರೀಡಾ…

Read More