Headlines

ಹೀಗಿತ್ತು ಸ್ಯಾಂಡಲ್​​ವುಡ್ ಸೆಲೆಬ್ರಿಟಿಗಳ ಯುಗಾದಿ: ಚಿತ್ರಗಳ ನೋಡಿ

ನಟ ಸುದೀಪ್ ಅವರು ಪತ್ನಿ ಪ್ರಿಯಾ ಅವರೊಟ್ಟಿಗೆ ಯುಗಾದಿ ಹಬ್ಬದ ಪ್ರಯುಕ್ತ ತಿರುಪತಿ ತಿರುಮಲ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಸುದೀಪ್ ಅವರು ದೇವಾಲಯಕ್ಕೆ ಭೇಟಿ ನೀಡಿದ್ದ ಚಿತ್ರ ಇಲ್ಲಿದೆ. ಯಶ್ ಪತ್ನಿ ರಾಧಿಕಾ ಪಂಡಿತ್ ಅವರು ಮಕ್ಕಳ ಜೊತೆಗೆ ಯುಗಾದಿ ಹಬ್ಬ ಆಚರಣೆ ಮಾಡಿದ್ದಾರೆ. ಮಕ್ಕಳೊಂದಿಗೆ ದೇವಾಲಯಕ್ಕೆ ತೆರಳಿದ್ದು, ಚಿತ್ರಗಳನ್ನು ಸಹ ಅವರು ಹಂಚಿಕೊಂಡಿದ್ದಾರೆ. ನಟ ಶ್ರೀಮುರಳಿ ಅವರು ಕುಟುಂಬದೊಟ್ಟಿಗೆ ಯುಗಾದಿ ಆಚರಿಸಿದ್ದಾರೆ. ಮನೆಯಲ್ಲಿ ಯುಗಾದಿ ವಿಶೇಷವಾದ ಹೋಳಿಕೆ ಮಾಡಲು ನೆರವಾಗಿದ್ದಾರೆ. ಹಬ್ಬದ…

Read More

ದಿನ ಭವಿಷ್ಯ: ಬಸವ ಜಯಂತಿ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ – Kannada News | Horoscope April 20 Monday 2026: Know the fortune of each zodiac sign on Basava Jayanti

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಮೃಗಶಿರಾ, ಯೋಗ : ಪ್ರೀತಿ, ಕರಣ : ಕೌಲವ, ಸೂರ್ಯೋದಯ – 06 – 09 am, ಸೂರ್ಯಾಸ್ತ – 06 – 37 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

ಕಾರಿನ ಮಿರರ್​ ಮುರಿದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈಕ್​​ ಸವಾರನ ದರ್ಪ: ವಿಡಿಯೋ ವೈರಲ್​​ – Kannada News | Bengaluru Road Rage: Biker Breaks Car Mirror and Abuses Driver

ನೆಲಮಂಗಲ, ಫೆಬ್ರವರಿ 05: ಬೆಂಗಳೂರಲ್ಲಿ ರೋಡ್​​ ರೇಜ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿದ್ದು, ಸಣ್ಣಪುಟ್ಟ ಕಾರಣಗಳಿಗೂ ಸವಾರರು ರೌಡಿಸಂ ಪ್ರದರ್ಶಿಸುತ್ತಿದ್ದಾರೆ. ನೆಲಮಂಗಲದಿಂದ ಕೆಲಸಕ್ಕೆ ತೆರಳುತ್ತಿದ್ದ ಆದಿತ್ಯ ಎಂಬುವವರ ಕಾರಿಗೆ ಮಾದಾವರ ಜಂಕ್ಷನ್ ಬಳಿ ಬೈಕ್ ಸವಾರನೊಬ್ಬ ಅಡ್ಡ ಹಾಕಿ ಕಿರಿಕ್ ತೆಗೆದಿದ್ದಾನೆ. ಬೈಕ್ ಸವಾರನು ಕಾರಿನ ಮಿರರ್ ಅನ್ನು ಮುರಿದು, ಆದಿತ್ಯ ಅವರನ್ನು ನಿಂದಿಸಿ ಬೆದರಿಕೆಯನ್ನೂ ಹಾಕಿದ್ದಾನೆ. ಈ ಘಟನೆ ಕುರಿತು ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ ಚಾಲಕನ ಮೊಬೈಲ್​​ನಲ್ಲಿ ಘಟನೆ ರೆಕಾರ್ಡ್​​ ಆಗಿದೆ. ಮತ್ತಷ್ಟು ವಿಡಿಯೋ…

Read More

ಜಿಮ್ ಪ್ರಾರಂಭಿಸಿ ಮಧ್ಯದಲ್ಲಿಯೇ ಬಿಟ್ಟಿದ್ದೀರಾ? ಇದರಿಂದ ಆರೋಗ್ಯಕ್ಕೆ ಹಾನಿಯಾಗುತ್ತಾ ತಿಳಿದುಕೊಳ್ಳಿ

ಇತ್ತೀಚಿನ ದಿನಗಳಲ್ಲಿ ಫಿಟ್ ಆಗಿರಲು ಜಿಮ್‌ಗೆ (Gym) ಹೋಗುವುದು ಸಾಮಾನ್ಯ. ಜಿಮ್ ಹೋಗುವ ಅಭ್ಯಾಸ ದೇಹವನ್ನು ಬಲಪಡಿಸುವುದರ ಜೊತೆಗೆ ಮಾನಸಿಕವಾಗಿಯೂ ಬಲಿಷ್ಠರನ್ನಾಗಿಸುತ್ತದೆ. ಈ ರೀತಿ ವ್ಯಾಯಾಮದಿಂದ ಸ್ನಾಯುಗಳು ಬಲವಾಗುತ್ತವೆ, ಸ್ಟಾಮಿನಾ ಹೆಚ್ಚುತ್ತದೆ. ಇದರೊಂದಿಗೆ ತೂಕ ಕೂಡ ನಿಯಂತ್ರಣದಲ್ಲಿರುತ್ತದೆ, ಹೃದಯ ಆರೋಗ್ಯಕರವಾಗಿರುತ್ತದೆ ಮತ್ತು ಜೀವನಶೈಲಿಗೆ ಸಂಬಂಧಿಸಿದ ಅನೇಕ ರೋಗಗಳ ಅಪಾಯ ಕಡಿಮೆಯಾಗುತ್ತದೆ. ಪ್ರತಿದಿನ ನಿಗದಿತ ಸಮಯದಲ್ಲಿ ವ್ಯಾಯಾಮ ಮಾಡುವುದರಿಂದ ದಿನಚರಿಯೂ ಚುರುಕಾಗಿರುತ್ತದೆ. ಜಿಮ್‌ನಲ್ಲಿ ವಿಭಿನ್ನ ರೀತಿಯ ವ್ಯಾಯಾಮಗಳನ್ನು ಮಾಡುವುದರಿಂದ ದೇಹದ ಪ್ರತಿಯೊಂದು ಭಾಗಕ್ಕೂ ಪ್ರಯೋಜನವಾಗುತ್ತದೆ, ಇದರಿಂದ ಒಟ್ಟಾರೆ ಫಿಟ್‌ನೆಸ್…

Read More

ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್; ಶೇ. 2ರಷ್ಟು ತುಟ್ಟಿ ಭತ್ಯೆ ಹೆಚ್ಚಳ – Kannada News | Good News for central government employees; Modi Cabinet approves 2 per cent DA hike

ನವದೆಹಲಿ, ಏಪ್ರಿಲ್ 18: ಕೇಂದ್ರ ಸಚಿವ ಸಂಪುಟವು (Cabinet Meeting) ಕೇಂದ್ರ ಸರ್ಕಾರಿ ನೌಕರರು ಮತ್ತು ಕೇಂದ್ರ ಪಿಂಚಣಿದಾರರಿಗೆ ಶೇ. 2ರಷ್ಟು ಡಿಎ (ತುಟ್ಟಿ ಭತ್ಯೆ) ಹೆಚ್ಚಿಸುವುದಾಗಿ ಘೋಷಿಸಿದೆ. ಇದರಿಂದಾಗಿ ಒಟ್ಟು ತುಟ್ಟಿ ಭತ್ಯೆ (Dearness Allowance) ಶೇ. 58ರಿಂದ ಮೂಲ ವೇತನದ ಶೇ. 60ಕ್ಕೆ ಏರಿಕೆಯಾಗಲಿದೆ. ಪರಿಷ್ಕೃತ ಡಿಎ ಜನವರಿ 2026ರಿಂದ ಅನ್ವಯವಾಗಲಿದೆ. ಪಿಂಚಣಿದಾರರಿಗೂ ಇದು ಅನ್ವಯಿಸುತ್ತದೆ. ಇಂದು ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೈಗಾರಿಕಾ ಕಾರ್ಮಿಕರ ಗ್ರಾಹಕ ಬೆಲೆ ಸೂಚ್ಯಂಕದಲ್ಲಿನ (ಸಿಪಿಐ-ಐಡಬ್ಲ್ಯೂ)…

Read More

ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ? ಅದ್ರಿಂದ ಆಚೆ ತರೋದು ಹೇಗೆ? – Kannada News | How To identity children addiction to mobile, here Is details

ಊಟ ಮಾಡಿಲ್ಲಾ ಅಂದ್ರು ಮೊಬೈಲ್​, ಹಠ ಮಾಡಿದ್ರು ಮೊಬೈಲ್​, ಮಲಗೋದಕ್ಕೂ ಮೊಬೈಲ್​, ಕೈ ಕಟ್ಟಿ ಕೂರೋದಕ್ಕೂ ಮೊಬೈಲ್​. ಹೀಗೆ ಪೋಷಕರು​​ ಮಕ್ಕಳಿಗೆ ಮೊಬೈಲ್​ ಕೊಟ್ಟು ಕೊಟ್ಟು ಇವತ್ತು ಮೊಬೈಲ್​ ಅಡಿಕ್ಷನ್​ ಮಕ್ಕಳಲ್ಲಿ ಹೆಚ್ಚಾಗಿದೆ. ಪೋಷಕರ ಮೊಬೈಲ್ ಗೀಳು ಮಕ್ಕಳ ಮೇಲೆ ಕೂಡ ಪರಿಣಾಮ ಬೀರುತ್ತಿದೆ. ಎಷ್ಟರ ಮಟ್ಟಿಗೆ ಅಂದ್ರೆ ಮಗುಗೆ ಊಟ ಮಾಡಿಸೋದ್ರಿಂದ ಮಲಗಿಸೋವರೆಗೂ ಎಲ್ಲದಕ್ಕೂ ಮಕ್ಕಳ ಕೈನಲ್ಲಿ ಮೊಬೈಲ್​ ಕೊಟ್ಟು ಬಿಡ್ತಾರೆ ಪೋಷಕರು. ಇದೀಗ ಮಾಡಿದ್ದೋಣ ಮರಾಯ ಅನ್ನೋ ಹಾಗೆ ಮಕ್ಕಳ ಮೊಬೈಲ್​ ಅಡಿಕ್ಷನ್ (mobile…

Read More

ದಾವಣಗೆರೆ: ಗೋಗುದ್ದು ಗ್ರಾಮದಲ್ಲಿ ಹೃದಯಾಘಾತದಿಂದ 9ನೇ ತರಗತಿ ಬಾಲಕ ಸಾವು – Kannada News | Class 9 Student Dies of Suspected Heart Attack in Davanagere’s Goguddu Village

ದಾವಣಗೆರೆ, ಫೆಬ್ರವರಿ 24: ಕರ್ನಾಟಕದಲ್ಲಿ (Karnataka) ಇತ್ತೀಚೆಗೆ ಕಿರಿಯ ವಯಸ್ಸಿನವರಲ್ಲಿ ಹೃದಯಾಘಾತ (Heart Attack), ಅದರಿಂದಾಗಿ ಸಾವುಗಳು ಸಂಭವಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಆತಂಕ ಜೋರಾಗಿದೆ. ಇದರ ನಡುವೆಯೇ, ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ 15 ವರ್ಷದ ಬಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಗೋಗುದ್ದು ಗ್ರಾಮದ ಚಮನ್‌ಸಾಬ್ ಮತ್ತು ಫಾತಿಮಾ ದಂಪತಿಯ ಪುತ್ರ ಮುಜಾಮಿಲ್ (15) ಮೃತ ಬಾಲಕ. ಆತ ರಾಜೀವ್ ಗಾಂಧಿ ವಸತಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಶಾಲೆಗೆ ರಜೆ ಹಿನ್ನೆಲೆ…

Read More

ಪವನ್​ ಖೇರಾಗೆ ಸುಪ್ರೀಂ ಶಾಕ್, ಜಾಮೀನು ವಿಸ್ತರಣೆಗೆ ನಿರಾಕರಣೆ, ಇನ್ನು ಅಸ್ಸಾಂ ನ್ಯಾಯಾಲಯವೇ ಗತಿ – Kannada News | Pavan Khera Bail: Supreme Court Refuses Extension, Assam Court Now His Only Recourse

ನವದೆಹಲಿ, ಏಪ್ರಿಲ್ 17: ಕಾಂಗ್ರೆಸ್ ಸಂಸದ ಪವನ್ ಖೇರಾ(Pawan Khera) ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನಡೆಯಾಗಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ದಾಖಲಿಸಿರುವ ಪ್ರಕರಣದಲ್ಲಿ ಖೇರಾ ಅವರ ಜಾಮೀನು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅತುಲ್ ಎಸ್. ಚಂದೂರ್ಕರ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಈ ಆದೇಶವನ್ನು ಹೊರಡಿಸಿದೆ. ಈ ವಿಷಯದಲ್ಲಿ ನಾವು ಜಾಮೀನು ವಿಸ್ತರಿಸಲು ಸಾಧ್ಯವಿಲ್ಲ. ಅರ್ಜಿದಾರರು ಈ ಕುರಿತು ಅಸ್ಸಾಂನ…

Read More

T20 World Cup: ಇಶಾನ್ ಕಿಶನ್ ಕಾಲಿಗೆ ಗಾಯ; ಸಂಕಷ್ಟದಲ್ಲಿ ಟೀಂ ಇಂಡಿಯಾ – Kannada News | Ishan Kishan Injury Scare: Team India Opener Injured by Bumrah Ahead of T20 World Cup Namibia Match

ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆಲ್ಲುವ ಗುರಿಯೊಂದಿಗೆ ವಿಶ್ವಕಪ್ ಅಖಾಡಕ್ಕಿಳಿದಿರುವ ಟೀಂ ಇಂಡಿಯಾಕ್ಕೆ ಒಂದರ ಹಿಂದೆ ಒಂದರಂತೆ ಸಂಕಷ್ಟಗಳು ಎದುರಾಗುತ್ತಲೇ ಇವೆ. ತಂಡದಲ್ಲಿ ಗಾಯದ ಸರಣಿ ಮುಂದುವರೆದಿದ್ದು, ಇದೀಗ ತಂಡದ ಮತ್ತೊಬ್ಬ ಆರಂಭಿಕ ಆಟಗಾರ ಇಶಾನ್ ಕಿಶನ್ ಅಭ್ಯಾಸ ಸಮಯದಲ್ಲಿ ಗಾಯಕ್ಕೆ ತುತ್ತಾಗಿದ್ದಾರೆ. ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ತನ್ನ ಎರಡನೇ ಪಂದ್ಯವನ್ನು ಫೆಬ್ರವರಿ 12 ರಂದು ನಮೀಬಿಯಾ ವಿರುದ್ಧ ಆಡಲಿದೆ. ಈ ಪಂದ್ಯಕ್ಕೂ ಮುನ್ನವೇ ತಂಡಕ್ಕೆ ಇಶಾನ್ ಕಿಶನ್ ಗಾಯದ ರೂಪದಲ್ಲಿ ಈ ಆಘಾತ…

Read More

ಗಿಲ್ಲಿ ನಟನ ಮಾಸ್ಟರ್​ ಪ್ಲ್ಯಾನ್​​ಗೆ ಶಾಕ್ ಆದ ಇಡೀ ಮನೆ; ರಾಶಿಕಾ ನಾಮಿನೇಟ್ – Kannada News | Bigg Boss Kannada 12: Gilli Nata’s Master Plan Shocks Rashika in Nomination

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ (Gilli Nata) ಅವರು ಒಳ್ಳೆಯ ರೀತಿಯಲ್ಲಿ ಆಟ ಆಡುತ್ತಿದ್ದಾರೆ. ಅವರು ಎಲ್ಲರನ್ನು ನಗಿಸುವುದರ ಜೊತೆಗೆ ಒಂದಷ್ಟು ಮಾಸ್ಟರ್ ಪ್ಲ್ಯಾನ್​​ಗಳನ್ನು ಮಾಡುತ್ತಿದ್ದಾರೆ. ಈ ಪ್ಲ್ಯಾನ್​​ಗಳು ಅನೇಕರಿಗೆ ಅಚ್ಚರಿ ತರಿಸುತ್ತಿವೆ. ಈ ವಾರದ ನಾಮಿನೇಷನ್ ಟಾಸ್​ಕ್​ನಲ್ಲಿಯೂ ಅದೇ ರೀತಿ ಆಗಿದೆ. ಅವರ ಮಾಸ್ಟರ್ ಪ್ಲ್ಯಾನ್​​ಗೆ ರಾಶಿಕಾ ಅವರು ನಾಮಿನೇಟ್ ಆದರು. ಬಿಗ್ ಬಾಸ್ ಮನೆಯಲ್ಲಿ ಪ್ರತಿ ವಾರ ಇಬ್ಬರನ್ನು ಮಾತ್ರ ನಾಮಿನೇಟ್ ಮಾಡಲು ಅವಕಾಶ ಇರುತ್ತದೆ. ಆದರೆ, ಈ ಬಾರಿ…

Read More