Headlines

ಕೋಟ್ಯಾಂತರ ರೂ. ಮೌಲ್ಯದ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು!

ಮಂಡ್ಯ, ಏಪ್ರಿಲ್ 07: ಜಿಲ್ಲೆಯಲ್ಲಿ ಪ್ರಥಮ ದರ್ಜೆ ಕಂಟ್ರಾಕ್ಟರ್ ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ. ಶ್ರೀರಂಗಪಟ್ಟಣ ತಾಲೂಕಿನ ಹುಣಸನ ಹಳ್ಳಿಯ ನಿವಾಸಿ ಪವನ್ (27) ಎಂಬ ಯುವಕನ ಶವ ಕಾವೇರಿ ನದಿಯಲ್ಲಿ (Cauvery River) ಪತ್ತೆಯಾಗಿದ್ದು, ಈ ಪ್ರಕರಣ ಹಲವು ಪ್ರಶ್ನೆಗಳನ್ನು ಹುಟ್ಟಿಸಿದೆ. ಮನೆಗೆ ಬರುವುದಿಲ್ಲ ಎಂದು ಹೇಳಿ ಹೋದವನು ಶವವಾಗಿ ಪತ್ತೆ! ಪವನ್ ಕೋಟ್ಯಾಂತರ ರೂಪಾಯಿ ಮೌಲ್ಯದ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಕಂಟ್ರಾಕ್ಟರ್ ಆಗಿದ್ದು, ನಾಲ್ಕು ದಿನಗಳ ಹಿಂದೆ ಕೆಲಸ ಇದೆ, ಇಂದು ಮನೆಗೆ…

Read More

ಹೊಸ ವರ್ಷ ಸಂಭ್ರಮದ ವೇಳೆ ಹುಡುಗಿಯರದ ಸುದ್ದಿಗೆ ಹೋದ್ರೆ ಜೋಕೆ: ಖಾಕಿ ಖಡಕ್​​ ಎಚ್ಚರಿಕೆ – Kannada News | New Years Eve in Belagavi: Police Commissioner Borase Outlines Security and Safety Directives.

ಬೆಳಗಾವಿ, ಡಿಸೆಂಬರ್​​ 31: ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ಬೆಳಗಾವಿ ನಗರ ಸಜ್ಜಾಗಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಳಗಾವಿ ಪೊಲೀಸರು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಅವರು ಹೊಸ ವರ್ಷಾಚರಣೆಯ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಡಿಸೆಂಬರ್ 26ರಂದೇ ಹೋಟೆಲ್, ಬಾರ್ ಹಾಗೂ ರೆಸಾರ್ಟ್ ಮಾಲೀಕರೊಂದಿಗೆ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸೂಚನೆ ನೀಡಲಾಗಿದೆ. ಅಪ್ರಾಪ್ತರಿಗೆ ಮದ್ಯ ಹಾಗೂ ಕೊಠಡಿಗಳನ್ನು ನೀಡದಂತೆ ಸೂಚಿಸಿದ್ದೇವೆ. ಅಗ್ನಿ…

Read More

Bengaluru Air Quality: ಮೈಸೂರು, ಶಿವಮೊಗ್ಗದ ಏರ್ ಕ್ವಾಲಿಟಿ ಬೆಂಗಳೂರಿಗಿಂತ ಕಡೆ! – Kannada News | Bangalore Air Pollution Crisis: Mysore and Shivamogga’s air quality is getting worse than Bengaluru

ಮೈಸೂರು, ಶಿವಮೊಗ್ಗದ ಏರ್ ಕ್ವಾಲಿಟಿ ಬೆಂಗಳೂರಿಗಿಂತ ಕಡೆ! ಬೆಂಗಳೂರು, ಜನವರಿ 09: ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಮಧ್ಯಮ ಮಟ್ಟದಲ್ಲಿದ್ದು, ರಾಜ್ಯದ ವಿವಿಧೆಡೆ ಏರ್ ಕ್ವಾಲಿಟಿ ಸುಧಾರಿಸಿದಂತೆ ಕಾಣುತ್ತಿದೆ. ಆದರೆ ಇಷ್ಟು ದಿನ ಸಾಧಾರಣವಾಗಿದ್ದ ಮೈಸೂರು ಮತ್ತು ಶಿವಮೊಗ್ಗದ ಗಾಳಿಯ ಗುಣಮಟ್ಟ ಇಂದು ಏಕಾಏಕಿ ಬೆಂಗಳೂರನ್ನೂ ಮೀರಿಸಿದೆ. ಏಕಾಏಕಿ ಹದಗೆಟ್ಟ ಗಾಳಿ ಬೆಂಗಳೂರಿನ ಗಾಳಿಯ ಗುಣಮಟ್ಟ 154 ಇದ್ದು, ಮೈಸೂರು ಮತ್ತು ಶಿವಮೊಗ್ಗದಲ್ಲಿ 172ರಷ್ಟು ಏರ್ ಕ್ವಾಲಿಟಿ ಹದಗೆಟ್ಟಿದೆ. ಕೆಲ ದಿನಗಳ…

Read More

 ಡೆಲ್ಲಿ ಕ್ಯಾಪಿಟಲ್ಸ್​ ನಾಯಕನಿಗೆ ಎಷ್ಟು ಮ್ಯಾಚ್ ಆಡಿದ್ದೇವೆ ಎಂಬುದೇ ಗೊತ್ತಿಲ್ಲ..! – Kannada News | Delhi Capitals Captain Forgets How Many Matches Are Left

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಈಗಾಗಲೇ ಬಹಿತೇಕ ತಂಡಗಳು 10 ಪಂದ್ಯಗಳನ್ನು ಆಡಿದೆ. ಈ ತಂಡಗಳಿಗೆ ಇನ್ನುಳಿದಿರುವುದು ಕೇವಲ 4 ಮ್ಯಾಚ್​​ಗಳು ಮಾತ್ರ. ಈ ತಂಡಗಳು ಕೊನೆಯ ನಾಲ್ಕು ಪಂದ್ಯಗಳ ಮೂಲಕ ಪ್ಲೇಆಫ್​ಗೇರುವ ಲೆಕ್ಕಾಚಾರದಲ್ಲಿ ತೊಡಗಿಸಿಕೊಂಡಿವೆ. ಇದರ ನಡುವೆ ಸಿಎಸ್​ಕೆ ವಿರುದ್ಧ ಸೋತು ಅಕ್ಷರ್ ಪಟೇಲ್ ನೀಡಿದ ಹೇಳಿಕೆಯೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅಕ್ಷರ್ ಪಟೇಲ್ ಹೇಳಿದ್ದೇನು? ಸಿಎಸ್‌ಕೆ ವಿರುದ್ಧದ ಪಂದ್ಯದ ನಂತರ ಮಾತನಾಡಿದ ಅಕ್ಷರ್…

Read More

ಆ ಮ್ಯಾಜಿಕ್ ನಡೆದರೆ ಮಾತ್ರ ಹೈದರಾಬಾದ್​​ಗೆ ಚಾನ್ಸ್; ಟಾಪ್ 2ನಲ್ಲಿರಲು ಆರ್​​ಸಿಬಿ ಏನು ಮಾಡಬೇಕು? – Kannada News | IPL Playoffs scenario: RCB vs SRH The Crucial Battle for Top 2 and NRR

ಐಪಿಎಲ್‌ನ ಪ್ಲೇಆಫ್ ರೇಸ್ ರೋಚಕ ಹಂತ ತಲುಪಿದ್ದು, ಟಾಪ್-2 ಸ್ಥಾನವನ್ನು ಅಲಂಕರಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಗುಜರಾತ್ ಟೈಟನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಶುಕ್ರವಾರ ಹೈದರಾಬಾದ್‌ನಲ್ಲಿ ನಡೆಯಲಿರುವ ಇವೆರಡೂ ತಂಡಗಳ ನಡುವಿನ ಮುಖಾಮುಖಿ ಪಂದ್ಯವೇ ಈ ಸ್ಥಾನವನ್ನು ನಿರ್ಧರಿಸಲಿದೆ. ಗುರುವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ 89 ರನ್‌ಗಳ ಬೃಹತ್ ಜಯ ದಾಖಲಿಸಿದೆ. ಈ ಭರ್ಜರಿ ಗೆಲುವಿನೊಂದಿಗೆ ಜಿಟಿ ತಂಡ +0.695…

Read More

ಬೈಕ್ ಟ್ಯಾಕ್ಸಿ ವಿಚಾರದಲ್ಲಿ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ! ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧಾರ – Kannada News | Karnataka Govt Challenges High Court’s Bike Taxi Order in Supreme Court

ಬೈಕ್ ಟ್ಯಾಕ್ಸಿ ವಿಚಾರದಲ್ಲಿ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ! ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧಾರ Image Credit source: ANI ಬೆಂಗಳೂರು, ಏಪ್ರಿಲ್ 19: ಬೈಕ್ ಟ್ಯಾಕ್ಸಿ (Bike Taxi) ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಯ ನಡುವೆ ನಡೆಯುತ್ತಿರುವ ಕಾನೂನು ಹೋರಾಟ ಮತ್ತೊಂದು ಹಂತಕ್ಕೆ ತಲುಪಿದೆ. ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ (Supreme Court) ಮೊರೆ ಹೋಗಲು ಸಿದ್ಧವಾಗಿದೆ. ಈ…

Read More

ಮೈಸೂರಿನಲ್ಲಿ ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗಿ ರಾಹುಲ್ ರಹಸ್ಯ ಮಾತು! – Kannada News | Karnataka CM Row: Rahul gandhi Talks separate with Siddaramaiah And DK Shivakumar at Mysuru Airport

ಮೈಸೂರು, (ಜನವರಿ 13): ಕರ್ನಾಟಕ ಕಾಂಗ್ರೆಸ್​​ನಲ್ಲಿ (Karnataka Congress) ಸಿಎಂ ಕುರ್ಚಿ ಕಿತ್ತಾಟ ಮುಂದುವರೆದಿದೆ. ಸಂಕ್ರಾಂತಿ ಬಳಿಕ ದೆಹಲಿಗೆ ತೆರಳಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಪ್ಲ್ಯಾನ್ ಮಾಡಿದ್ದಾರೆ. ಸೋನಿಯಾಗಾಂಧಿ, ರಾಹುಲ್ ಗಾಂಧಿ ಅವರ ಮನವೊಲಿಸಿ ಸಿಎಂ ಹುದ್ದೆ ಪಡೆಯಬೇಕೆಂಬ ತಂತ್ರ ರೂಪಿಸಿದ್ದಾರೆ. ಆದ್ರೆ, ಈ ಎಲ್ಲಾ ಬೆಳವಂಣಿಗೆಗಳ ನಡುವೆ ಮೈಸೂರಿನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹೌದು.. ತಮಿಳುನಾಡಿಗೆ ತೆರಳಲು ದೆಹಲಿಯಿಂದ ವಿಮಾನದ ಮೂಲಕ ಮೈಸೂರಿಗೆ ಬಂದ ರಾಹುಲ್ ಗಾಂಧಿಯನ್ನು ಸಿಎಂ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಬಗ್ಗೆ ಅನೇಕರಿಗೆ ಅನುಮಾನ – Kannada News | Horoscope 12 February 2026; Dina Rashi Bhavishya Today, Checkout the details here

ಮೇಷ ರಾಶಿ: ಎಲ್ಲರಂತೆ ಒಂದಾಗುವ ಇಚ್ಛೆ ನಿಮ್ಮೊಳಗೆ ಬಾರದು. ತಪ್ಪಿನ ಗಂಭೀರತೆಯನ್ನು ಅರ್ಥಮಾಡಿಕೊಳ್ಳಿ. ಅಸಮಾಧಾನವನ್ನು ಯಾವುದಾದರೊಂದು ರೀತಿಯಲ್ಲಿ ಹೊರಹಾಕಿ. ಕಳೆದು ಹೋದುದರ ಬಗ್ಗೆ ಅತಿಯಾಗಿ ಆಲೋಚಿಸಿ ಫಲವಿಲ್ಲ. ಹಠಮಾರಿ ಸ್ವಭಾವದಿಂದ ಮನೆಯಲ್ಲಿ ತೊಂದರೆ ಆದೀತು. ನಿಮ್ಮ ಯೋಗ್ಯತೆಗೆ ಅನುಗುಣವಾದ ಕಾರ್ಯವನ್ನು ಒಪ್ಪಿಕೊಳ್ಳಿ. ಮೂರನೇ ವ್ಯಕ್ತಿಗಳ ಮೂಲಕ ಇಂದು ನಿಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ವೃಷಭ ರಾಶಿ: ಸಂಗಾತಿಯ ಮಾತುಗಳು ನಿಮ್ಮನ್ನು ಹಿಂಜರಿಯುವಂತೆ ಮಾಡುವುದು. ಅನಿರೀಕ್ಷಿತ ಸಂಪತ್ತನ್ನು ತಂದೆಯಿಂದ ಪಡೆಯುವಿರಿ. ಕಛೇರಿಯ ಕೆಲಸದಲ್ಲಿ ನೀವು ಹೆಚ್ಚು ಆಸ್ಥೆಯನ್ನು ತೋರಿಸಬೇಕಾಗುವುದು. ನಿಮ್ಮ…

Read More

Numerology: ನೀವು ಮೂಲ ಸಂಖ್ಯೆ 2 ರಲ್ಲಿ ಜನಿಸಿದವರೇ? ಮದುವೆಯಾಗುವ ಮುನ್ನ ಈ ವಿಷಯ ತಿಳಿದಿರಲಿ – Kannada News | Root Number 2 Compatibility: Find Your Perfect Numerology Match for a Happy Marriage

ಮೂಲ ಸಂಖ್ಯೆ 2ರಲ್ಲಿ ಜನಿಸಿದ ಜನರುImage Credit source: Getty Images ಪ್ರತಿಯೊಬ್ಬರೂ ತಮ್ಮ ದಾಂಪತ್ಯ ಜೀವನವು ಜಗಳಗಳಿಂದ ಮುಕ್ತವಾಗಿ, ಆನಂದದಾಯಕವಾಗಿರಬೇಕೆಂದು ಬಯಸುತ್ತಾರೆ. ಇದಕ್ಕಾಗಿ ಕೇವಲ ಹುಡುಗ-ಹುಡುಗಿಯ ಒಪ್ಪಿಗೆ ಮಾತ್ರವಲ್ಲದೆ, ಜ್ಯೋತಿಷ್ಯ ಮತ್ತು ಸಂಖ್ಯಾಶಾಸ್ತ್ರದ ಹೊಂದಾಣಿಕೆಯೂ ಮುಖ್ಯವಾಗುತ್ತದೆ. ಜಾತಕಗಳ ಮಿಲನದಂತೆಯೇ ಸಂಖ್ಯಾಶಾಸ್ತ್ರದಲ್ಲೂ ಗ್ರಹಗಳ ಸಾಮರಸ್ಯಕ್ಕೆ ಅನುಗುಣವಾಗಿ ಸಂಖ್ಯೆಗಳ ಹೊಂದಾಣಿಕೆಯನ್ನು ನೋಡಲಾಗುತ್ತದೆ. ಉದಾಹರಣೆಗೆ, ಜನ್ಮಸಂಖ್ಯೆ 2 ರಲ್ಲಿ ಜನಿಸಿದವರು ಕೆಲವು ನಿರ್ದಿಷ್ಟ ದಿನಾಂಕಗಳಲ್ಲಿ ಜನಿಸಿದವರನ್ನು ಮದುವೆಯಾಗುವುದನ್ನು ತಪ್ಪಿಸುವುದು ಒಳಿತು ಎಂದು ಸಂಖ್ಯಾಶಾಸ್ತ್ರ ಹೇಳುತ್ತದೆ. ಯಾರ ಮೂಲ ಸಂಖ್ಯೆ 2…

Read More

Horoscope Today 25 December : ಇಂದು ಈ ರಾಶಿಯವರಿಗೆ ಯಾವುದೂ ಸುಲಭವಾಗಿ ಸಿಗಲ್ಲ

ಮೇಷ ರಾಶಿ : ನಿಮ್ಮ ಸೂಕ್ಷ್ಮ ಮನಸ್ಸಿಗೆ ಭೇದಭಾವ ಬಿಸಿ ಬೇಗ ತಟ್ಟಬಹುದು. ಧಾರ್ಮಿಕತೆಯಲ್ಲಿ ಅಚಲವಾದ ಶ್ರದ್ಧೆ ಶಾಂತಿಯನ್ನು ತಾನಾಗಿಯೇ ನೀಡುತ್ತದೆ. ಆಸ್ತಿ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಿರಿ. ವೃತ್ತಿಯ ಸ್ಥಳದಲ್ಲಿ ನಿಮಗೆ ಕೆಲವು ಬದಲಾವಣೆಯು ಇರಲಿದೆ‌. ಸ್ನೇಹಿತನ ಮಾತಿನಿಂದ ಯಾರಿಗಾದರೂ ನೀವು ಹಣವನ್ನು ಕೊಡುವ ಸಂದರ್ಭವು ಬರಬಹುದು. ನಿಮ್ಮ ವಸ್ತುಗಳನ್ನು ರಕ್ಷಣೆ ಮಾಡಿಕೊಳ್ಳುವುದು ಉತ್ತಮ. ಶತ್ರುಗಳ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಇರಲಿದೆ. ಅನಿರೀಕ್ಷಿತ ವಾರ್ತೆಯಿಂದ ನಿಮಗೆ ಬೇಸರವಾಗಬಹುದು. ಬಂಧುಗಳು ಪ್ರೀತಿಯನ್ನು ತೋರಿಸುವರು. ನಿಮ್ಮ ಪ್ರಾಮಾಣಿಕತೆಯ ಮಾರ್ಗವನ್ನು…

Read More