Headlines

ಬೀಗ ಹಾಕಿದ ಮನೆಯೊಳಗೆ ನಾಲ್ವರು ಮಕ್ಕಳ ಭೀಕರ ಹತ್ಯೆ, ತಾಯಿ ನಾಪತ್ತೆ – Kannada News | Four Children Found Dead Inside Locked Home in Uttar Pradesh, Probe Underway

ಲಕ್ನೋ, ಮೇ 03: ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯಲ್ಲಿ ಕ್ರೌರ್ಯದ ಪರಾಕಾಷ್ಠೆ ಮೆರೆದಿರುವ ಹಂತಕರು, ನಾಲ್ವರು ಅಪ್ರಾಪ್ತ ಒಡಹುಟ್ಟಿದವರನ್ನು ಇಟ್ಟಿಗೆಯಿಂದ ಜಜ್ಜಿ,ಚೂಪಾದ ಆಯುಧಗಳಿಂದ ಇರಿದು ಹತ್ಯೆ(Murder) ಮಾಡಿದ್ದಾರೆ. ಮಧ್ಯಾಹ್ನದ ವೇಳೆ ಬೀಗ ಹಾಕಿದ ಮನೆಯೊಳಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವಗಳನ್ನು ಕಂಡು ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ. ಕೊಲೆಯಾದವರು 8,10,12 ಮತ್ತು 14 ವರ್ಷ ವಯಸ್ಸಿನ ಮೂವರು ಗಂಡು ಮಕ್ಕಳು ಮತ್ತು ಒಬ್ಬ ಹೆಣ್ಣು ಮಗಳು. ಈ ನಾಲ್ವರೂ ಒಡಹುಟ್ಟಿದವರಾಗಿದ್ದು, ಮನೆಯೊಳಗಿನ ರಣರಂಗದಂತಹ ದೃಶ್ಯ ಕಂಡು ತನಿಖಾಧಿಕಾರಿಗಳೇ…

Read More

PAN-Aadhaar Link: ಆಧಾರ್ ಜೊತೆ ಪಾನ್ ಲಿಂಕ್ ಮಾಡಲು ಡೆಡ್​ಲೈನ್ ಮುಗೀತು? ಮತ್ತೆ ಲಿಂಕ್ ಮಾಡಬಹುದಾ? ಮುಂದೇನಾಗಬಹುದು? – Kannada News | December 31 Deadline Over: What happens if PAN not linked with Aadhaar

ನವದೆಹಲಿ, ಜನವರಿ 1: ಆಧಾರ್ ನಂಬರ್ ಜೊತೆ ಪ್ಯಾನ್ ಲಿಂಕ್ ಆಗಿರಬೇಕೆಂದು ಆದಾಯ ತೆರಿಗೆ ಇಲಾಖೆ (Income Tax) ಫರ್ಮಾನು ಹೊರಡಿಸಿ ವರ್ಷಗಳೇ ಆಯಿತು. ಹಲವು ಬಾರಿ ವಾಯಿದೆಗಳು ವಿಸ್ತರಣೆಯಾಗುತ್ತಾ ಬಂದು ಡಿಸೆಂಬರ್ 31ರ ಕೊನೆಯ ಗಡುವು ಕೂಡ ಮುಕ್ತಾಯವಾಗಿದೆ. ಈ ಡೆಡ್​ಲೈನ್ ಮತ್ತೆ ವಿಸ್ತರಣೆ ಮಾಡುವ ಸಾಧ್ಯತೆ ಇಲ್ಲ. ಅಂಥ ಯಾವ ನೋಟಿಫಿಕೇಶನ್ ಸದ್ಯಕ್ಕೆ ಇಲಾಖೆಯಿಂದ ಬಂದಿಲ್ಲ. ಈಗ ಆಧಾರ್​ಗೆ ಲಿಂಕ್ ಆಗದೇ ಇರುವ ಪ್ಯಾನ್ ಹೊಂದಿರುವವರು ಏನು ಮಾಡಬೇಕು? ಅವರಿಗೆ ಏನು ಸಮಸ್ಯೆಯಾಗಬಹುದು? ಇಲ್ಲಿದೆ…

Read More

ಒಟಿಟಿಗೆ ಬರುತ್ತಿದೆ ‘ಅವತಾರ್ 3’ ಎಲ್ಲಿ ನೋಡಬಹುದು? – Kannada News | Avatar 3 movie to be released on OTT soon here is the details

‘ಅವತಾರ್’ (Avatar) ಸಿನಿಮಾದ ಮೊದಲ ಭಾಗ 2009 ರಲ್ಲಿ ಬಿಡುಗಡೆ ಆಗಿತ್ತು. ಅಂದರೆ 17 ವರ್ಷದ ಹಿಂದೆ. ಆಗ ಸಿನಿಮಾ ಟಿಕೆಟ್ ದರಗಳು ಈಗಿರುವುದಕ್ಕಿಂತ ಅರ್ಧದಷ್ಟು ಸಹ ಇರಲಿಲ್ಲ. ಆದರೆ ಆಗ ಆ ಸಿನಿಮಾ ಬರೆದಿದ್ದ ಬಾಕ್ಸ್ ಆಫೀಸ್ ದಾಖಲೆಯನ್ನು ಈಗಲೂ ಇನ್ಯಾವ ಸಿನಿಮಾಕ್ಕೂ ಮುರಿಯಲಾಗಿಲ್ಲ. ಈಗಲೂ ಸಹ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಅತಿ ಹೆಚ್ಚು ಹಣ ಬಾಚಿದ ದಾಖಲೆ ಇರುವುದು 2009 ರಲ್ಲಿ ಬಿಡುಗಡೆ ಆಗಿದ್ದ ‘ಅವತಾರ್’ ಹೆಸರಿನಲ್ಲಿ. ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ‘ಅವತಾರ್’…

Read More

ಶಿವಮೊಗ್ಗದಲ್ಲಿ ವಿಶಿಷ್ಟ ಮಾವಿನ ಖಾದ್ಯಗಳ ಸ್ಪರ್ಧೆ: ಕೈಚಳಕ ತೋರಿಸಿದ ಮಹಿಳೆಯರು; ಇಲ್ಲಿವೆ ಫೋಟೋಸ್​ – Kannada News

ಮನೆಯಿಂದಲೇ ಸಿದ್ಧಪಡಿಸಿಕೊಂಡು ತಂದಿದ್ದ ಮಾವಿನ ಲಡ್ಡು, ಮ್ಯಾಂಗೋ ಮೂಸ್, ಚೀಸ್ ಕೇಕ್ ಹಾಗೂ ಶಾಯಿ ಟುಕ್ರಾ ಅಂತಹ ಹೊಸ ಬಗೆಯ ಖಾದ್ಯಗಳು ಕಂಡುಬಂದವು. ಮ್ಯಾಂಗೋ ಹೋಳಿಗೆ ಮತ್ತು ಗೋಲ್ಡೆನ್ ಪುಡ್ಡಿಂಗ್‌ಗಳಂತಹ ತರಹೇವಾರಿ ಸಿಹಿ ಪದಾರ್ಥಗಳು ಆಹಾರ ಪ್ರಿಯರ ಬಾಯಿರುಚಿಯನ್ನು ಹೆಚ್ಚಿಸಿದವು. Source link

Read More

ಬಲಿಷ್ಠ ಭಾರತದೊಂದಿಗೆ ಉತ್ತಮ ಸ್ನೇಹ ಸಂಬಂಧ ಬಯಸುತ್ತೇವೆ: ನೇಪಾಳ ವಿದೇಶಾಂಗ ಸಚಿವ ಶಿಶಿರ್ ಖನಾಲ್ – Kannada News

ಶಿಶಿರ್ ಖನಾಲ್, ಜೈಶಂಕರ್Image Credit source: PTI ನವದೆಹಲಿ, ಜೂನ್ 7: ವಿಶ್ವದ ಪ್ರಮುಖ ತಂತ್ರಜ್ಞಾನ ಮತ್ತು ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿರುವ ಭಾರತದೊಂದಿಗೆ ನೇಪಾಳ ಉತ್ತಮ ಸ್ನೇಹ ಹಾಗೂ ಆರ್ಥಿಕ ಸಂಬಂಧ ಬಯಸುತ್ತದೆ ಎಂದು ನೇಪಾಳ ವಿದೇಶಾಂಗ ಸಚಿವ ಶಿಶಿರ್ ಖನಾಲ್ (Shishir Khanal) ಹೇಳಿದ್ದಾರೆ. ಭಾರತಕ್ಕೆ ಭೇಟಿ ನೀಡಿರುವ ನೇಪಾಳದ ವಿದೇಶಾಂಗ ಸಚಿವರು, ಭಾರತವನ್ನು ಕೇವಲ ನೆರೆಹೊರೆಯ ರಾಷ್ಟ್ರವಾಗಿ ಮಾತ್ರವಲ್ಲದೆ, ಜಾಗತಿಕ ಮಟ್ಟದ ತಾಂತ್ರಿಕ ಮತ್ತು ಆರ್ಥಿಕ ಪವರ್‌ಹೌಸ್ (Economic Powerhouse) ಎಂದು ಬಣ್ಣಿಸಿದರು. ಭಾರತ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 27ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 27ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಸಕಾರಾತ್ಮಕವಾದ ಸನ್ನಿವೇಶ ಇರಲಿದ್ದು, ನಿಮಗೆ ಒಳ್ಳೆಯದೇನೋ ಸಂಭವಿಸಲಿದೆ ಎಂಬ ಸೂಚನೆ ಈ ದಿನ ದೊರೆಯಲಿದೆ. ಒಂದು ವೇಳೆ ವಿದೇಶದಲ್ಲಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದಲ್ಲಿ ಶುಭ ಸುದ್ದಿ ಕೇಳಿಬರುವಂಥ…

Read More

ಡಿಯೋಲ್ ಕುಟುಂಬದ ಜೊತೆ ಮನಸ್ತಾಪ ಇದೆಯೇ? ಹೇಮಾ ಮಾಲಿನಿ ಸ್ಪಷ್ಟನೆ – Kannada News | Hema Malini Breaks Silence on Dharmendra’s Passing, Refutes Rumors

ಬಾಲಿವುಡ್ ಉದ್ಯಮದ ಹಿರಿಯ ನಟ ಧರ್ಮೇಂದ್ರ ನವೆಂಬರ್ 24, 2025 ರಂದು ನಿಧನರಾದರು. ಧರ್ಮೇಂದ್ರ ಅವರ ಸಾವು ಡಿಯೋಲ್ ಕುಟುಂಬ ಮತ್ತು ಇಡೀ ಕಲಾ ಲೋಕಕ್ಕೆ ದುಃಖ ತಂದಿದೆ. ಡಿಯೋಲ್ ಕುಟುಂಬ ನಿಧಾನವಾಗಿ ಅದರಿಂದ ಚೇತರಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ಧರ್ಮೇಂದ್ರ ಅವರ ಎರಡನೇ ಪತ್ನಿ, ನಟಿ ಮತ್ತು ಸಂಸದೆ ಹೇಮಾ ಮಾಲಿನಿ ತಮ್ಮ ದುಃಖವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ‘ಧರ್ಮೇಂದ್ರ ನಿಧನವಾದಾಗ ನನಗೆ ತುಂಬಾ ನೋವಾಗಿತ್ತು. ಆ ನೋವು ಇನ್ನೂ ನನ್ನ ಮನಸ್ಸಿನಲ್ಲಿದೆ. ಆದರೆ ಕ್ರಮೇಣ ನಾನು…

Read More

ರಾಜ್ಯ ಸಾರಿಗೆ ನೌಕರರ ವೇತನ ಹೆಚ್ಚಿಸಿ ಸರ್ಕಾರ ಆದೇಶ, ಎಷ್ಟು ಹೆಚ್ಚಳ? ಯಾವಾಗಿನಿಂದ ಜಾರಿಗೆ? – Kannada News | Karnataka Government Hikes transport employees Salary, Effect From July 2026

ಬೆಂಗಳೂರು,ಜುಲೈ 02): ರಾಜ್ಯ ಸರ್ಕಾರ (Karnataka Government) ಸಾರಿಗೆ ನೌಕರರಿಗೆ (Transport Employees) ಸಿಹಿ ಸುದ್ದಿ ನೀಡಿದ್ದು, ಕೊನೆಗೂ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ತಿಂಗಳಿನಿಂದಲೇ KSRTC, BMTC, NWKRTC, KKRTC ಸಿಬ್ಬಂದಿಯ ಮೂಲ ವೇತನವನ್ನು 12.5%ರಷ್ಟು ಹೆಚ್ಚಿಸಿದ್ದು, 2025ರ ಮಾರ್ಚ್ 31ರ ಮೂಲ ವೇತನದ ಮೇಲೆ ಅನ್ವಯವಾಗಲಿದೆ. ಇನ್ನು 2026ರ ಜುಲೈ 1ರ ವೇತನದಲ್ಲಿ ಜಾರಿಗೆ ಬರುವಂತೆ ಆದೇಶಿಸಿದೆ. ಇದು 1.05 ಲಕ್ಷ ಸಿಬ್ಬಂದಿಗೆ ಅನುಕೂಲವಾಗಲಿದ್ದು, ಇದರಿಂದ ಸರ್ಕಾರಕ್ಕೆ ತಿಂಗಳಿಗೆ ಹೆಚ್ಚುವರಿಯಾಗಿ 72.80…

Read More

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ! – Kannada News | Foreign Couple Thrilled at Koppal’s Gavi Matha Jatre

ಕೊಪ್ಪಳ, ಜನವರಿ 09: ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಗವಿಸಿದ್ದೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವಕ್ಕೆ ಜನ ಸಾಗರವೇ ಹರಿದು ಬಂದಿದ್ದು, ಮುಖ್ಯವಾಗಿ ವಿದೇಶಿ ದಂಪತಿಗಳು ಆಗಮಿಸಿರುವುದು ಎಲ್ಲರ ಗಮನ ಸೆಳೆದಿದೆ. ಹಂಪಿಗೆ ಪ್ರವಾಸಕ್ಕೆ ಬಂದಿದ್ದ ಇಸ್ರೇಲ್ ಮೂಲದ ದಂಪತಿಗಳಾದ ಹೀಲಾ ಮತ್ತು ನೋಯಿಂ, ಜಾತ್ರೆಯ ಹಿನ್ನಲೆಯಲ್ಲಿ ಗವಿ ಮಠಕ್ಕೆ ಭೇಟಿ ನೀಡಿದ್ದರು. ಮಠದ ಸಂಪ್ರದಾಯ, ಜಾತ್ರೆಯ ವೈಭವ ನೋಡಿ ಸಂತಸ ವ್ಯಕ್ತಪಡಿಸಿದ ದಂಪತಿಗಳು, ಸ್ಥಳೀಯ ಸಂಸ್ಕೃತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು…

Read More

ಬೆಂಗಳೂರಲ್ಲಿ ಫಿಲ್ಟರ್ ಕಾಫಿ, ಮಸಾಲ ದೋಸೆ ಸವಿದ ಅಮೇರಿಕನ್ ರಾಯಭಾರಿ! – Kannada News | US Ambassador Sergio Gor Praises Bengaluru: Strengthening India US Tech and Economic Ties

ಬೆಂಗಳೂರಲ್ಲಿ ಫಿಲ್ಟರ್ ಕಾಫಿ, ಮಸಾಲ ದೋಸೆ ಸವಿದ ಅಮೇರಿಕನ್ ರಾಯಭಾರಿ! ಬೆಂಗಳೂರು, ಫೆಬ್ರವರಿ 17: ಇತ್ತೀಚೆಗೆ ಅಮೆರಿಕದ ರಾಯಭಾರಿಯಾಗಿರುವ ಸರ್ಜಿಯೋ ಗೋರ್ (Sergio Gor) ಭಾರತಕ್ಕೆ ಆಗಮಿಸಿದ್ದು, ಬೆಂಗಳೂರಿಗೂ ಭೇಟಿ ನೀಡಿ ನಗರವು ಚೈತನ್ಯಮಯವಾಗಿದೆ ಎಂದು ಶ್ಲಾಘಿಸಿದ್ದಾರೆ. ಈ ವೇಳೆ ಅವರ ಜೊತೆ ಒಡನಾಡಿದ ಸಂಸದ ತೇಜಸ್ವಿ ಸೂರ್ಯ (Tejaswi Surya), ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಯುಎಸ್​ ರಾಯಭಾರಿಯ ಎಕ್ಸ್ ಪೋಸ್ಟ್ ಬೆಂಗಳೂರಿನ ಭೇಟಿ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಅಭಿಪ್ರಾಯ…

Read More