ಬೆಂಗಳೂರು ಟೆಕ್ಕಿಯ ಕಾರ್ಪೊರೇಟ್ ಕ್ರೆಡಿಟ್ ಕಾರ್ಡ್ ರಾದ್ದಾಂತ; ಬ್ಲ್ಯಾಕ್​ಮೈಲ್, ಆತ್ಮಹತ್ಯೆ ಬೆದರಿಕೆ, ಅಶ್ಲೀಲ ಚಿತ್ರಗಳ ಕರ್ಮಕಾಂಡ – Kannada News | Bengaluru IT Employee’s ₹27L Card Fraud: Blackmail, Suicide Threats & Obscenities

ಐಟಿ ಉದ್ಯೋಗಿಯ ಸಾಂದರ್ಭಿಕ ಚಿತ್ರImage Credit source: AI/Mediaforge/TV9 ಬೆಂಗಳೂರು, ಏಪ್ರಿಲ್ 21: ಐಟಿ ಉದ್ಯೋಗಿಯೊಬ್ಬರು ಕಂಪನಿಯ ಕಾರ್ಪೊರೇಟ್ ಕ್ರೆಡಿಟ್ ಕಾರ್ಡ್ (Corporate credit card) ಅನ್ನು ದುರ್ಬಳಕೆ ಮಾಡಿ ಸಿಕ್ಕಿಬಿದ್ದರೂ ಹಿರಿಯ ಅಧಿಕಾರಿಗಳಿಗೆ ಆತ್ಮಹತ್ಯೆಯ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಎನ್​ಡಿಟಿವಿ ವರದಿಯೊಂದರ ಪ್ರಕಾರ ಆರೋಪಿ ಐಟಿ ಉದ್ಯೋಗಿಯು ಕಾರ್ಪೊರೇಟ್ ಕ್ರೆಡಿಟ್ ಕಾರ್ಡ್​ನಿಂದ 27 ಲಕ್ಷ ರೂ ದುರ್ಬಳಕೆ ಮಾಡಿಕೊಂಡಿದ್ದಾರೆ. ಅದನ್ನು ವಾಪಸ್ ಕೇಳಿದ ಕಾರಣಕ್ಕೆ ಹಿರಿಯ ಅಧಿಕಾರಿಗಳಿಗೆ ಬೆದರಿಕೆ ಹಾಕಿರುವುದು ತಿಳಿದುಬಂದಿದೆ. ವರ್ತೂರು…

Read More

‘ಶಿಕ್ಷಣ ಅಂದ್ರೆ ಶಾಲೆಗೆ ಹೋಗೋದಲ್ಲ, ಸಿನಿಮಾ ಜ್ಞಾನ’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ, ಕ್ಷಮೆಯಾಚನೆ – Kannada News | Neninasam Satish Clarifies ‘Cinema Education’ Remark, Apologizes to Producers for Ayogya 2 Row

‘ಅಯೋಗ್ಯ 2’ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ನಿರ್ಮಾಪಕರ ಕುರಿತು ತಾವು ನೀಡಿದ್ದ ಹೇಳಿಕೆ ಚಿತ್ರರಂಗದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದ್ದಂತೆಯೇ, ನಟ ನೀನಾಸಂ ಸತೀಶ್ ಅವರು ವಿಡಿಯೋ ಸಂದೇಶವೊಂದರ ಮೂಲಕ ತಮ್ಮ ಮಾತಿಗೆ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ, ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಬಹಿರಂಗವಾಗಿ ಕ್ಷಮೆ ಯಾಚನೆ ಮಾಡೋದಾಗಿಯೂ ಹೇಳಿದ್ದಾರೆ. ಇತ್ತೀಚೆಗೆ ‘ಅಯೋಗ್ಯ 2’ ಕಾರ್ಯಕ್ರಮದ ವೇದಿಕೆ ಮೇಲೆ ಮಾತನಾಡಿದ್ದ ಅವರು, ‘ ಸಿನಿಮಾ ಸೋಲುತ್ತದೆ ಎಂಬುದು ಗೊತ್ತಿದ್ದ ಮೇಲೂ ಯಾಕೆ ಸಿನಿಮಾ ಮಾಡಬೇಕು? ನಿರ್ಮಾಪಕರಿಗೆ ಶಿಕ್ಷಣದ ಅವಶ್ಯಕತೆ ಇದೆ ಎಂದು…

Read More

ನಮ್ಮನ್ನು ಕಿತ್ತು ತಿನ್ನುತ್ತಿದ್ದವರು ಇವತ್ತು ಟ್ಯಾರಿಫ್ ಕಟ್ತಿದಾರೆ, ಅವರೂ ಖುಷ್, ನಾವೂ ಖುಷ್: ಡೊನಾಲ್ಡ್ ಟ್ರಂಪ್ – Kannada News | Donald Trump says tariffs paid by foreign countries will ease IT burden of Americans

ವಾಷಿಂಗ್ಟನ್, ಫೆಬ್ರುವರಿ 25: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಟ್ಯಾರಿಫ್ ಕ್ರಮವನ್ನು ಅಮಾನ್ಯಗೊಳಿಸಿದ ಸುಪ್ರೀಂಕೋರ್ಟ್ ತೀರ್ಪನ್ನು ಅಲ್ಲಗಳೆಯುವುದನ್ನು ಮುಂದುವರಿಸಿದ್ದಾರೆ. ಸ್ಟೇಟ್ ಆಫ್ ದಿ ಯೂನಿಯನ್ ಭಾಷಣದಲ್ಲಿ ಅವರು, ಕೋರ್ಟ್ ತೀರ್ಪು ಬಹಳ ದುರದೃಷ್ಟಕರ ಎಂದು ಬಣ್ಣಿಸಿದ್ದಾರೆ. ಅಮೆರಿಕವನ್ನು ಕಿತ್ತು ತಿನ್ನುತ್ತಿದ್ದ ದೇಶಗಳು ಈಗ ಟ್ಯಾರಿಫ್ ಪಾವತಿಸುತ್ತಿವೆ. ಅಮೆರಿಕದ ಜೊತೆ ಮಾಡಿಕೊಂಡಿರುವ ಒಪ್ಪಂದಗಳಿಂದ ಸಂತುಷ್ಟಗೊಂಡಿವೆ ಎಂದು ಟ್ರಂಪ್ ಹಂಗಿಸಿದ್ದಾರೆ. ‘ನಮ್ಮನ್ನು ಹೀನಾಯವಾಗಿ ಕಿತ್ತು ತಿನ್ನುತ್ತಿದ್ದ ದೇಶಗಳು ಈಗ ಟ್ಯಾರಿಫ್ ಪಾವತಿಸುತ್ತಿವೆ. ಅವರು ಖುಷಿಯಾಗಿದ್ದಾರೆ. ನಾವೂ ಖುಷಿಯಾಗಿದ್ದೇವೆ….

Read More

CET 2026: ಎಸ್​ಸಿ ಒಳ ಮೀಸಲಾತಿ ಸರ್ಟಿಫಿಕೇಟ್ ಗೊಂದಲ ಬಗ್ಗೆ KEA ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನ ಹೇಳಿದ್ದೇನು? – Kannada News | KEA Executive Director H. Prasanna Clarifies Confusion on SC Internal Reservation Certificates for CET 2026

ಬೆಂಗಳೂರು, ಜೂನ್ 24: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರು CET 2026ಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ (SC) ವಿದ್ಯಾರ್ಥಿಗಳ ಒಳ ಮೀಸಲಾತಿ ಪ್ರಮಾಣಪತ್ರಗಳ ಕುರಿತ ಗೊಂದಲಗಳಿಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಸರ್ಕಾರವು SC ವಿದ್ಯಾರ್ಥಿಗಳಿಗೆ SCA, SCB, SCC ಎಂದು ಒಳ ಮೀಸಲಾತಿ ಜಾರಿಗೊಳಿಸಿದ್ದು, ಅದಕ್ಕೆ ಅನುಗುಣವಾಗಿ ಸೀಟು ಹಂಚಿಕೆ ನಡೆಯಲಿದೆ. ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿಗಳು ಕೇವಲ SC ಪ್ರಮಾಣಪತ್ರಗಳನ್ನು ಸಲ್ಲಿಸಿದ್ದು, ನಂತರದಲ್ಲಿ ಒಳ ಮೀಸಲಾತಿ ಆದೇಶದ ಪ್ರಕಾರ KEA…

Read More

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದೆಹಲಿಯಲ್ಲಿ ತೀವ್ರ ಪ್ರತಿಭಟನೆ; ಅಮಿತ್ ಶಾ- ಧರ್ಮೇಂದ್ರ ಪ್ರಧಾನ್ ತುರ್ತು ಸಭೆ – Kannada News | Education Minister Dharmendra Pradhan meets Amit Shah as CJPs Chalo Sansad protest reaches parliament

ನವದೆಹಲಿ, ಜುಲೈ 20: ನೀಟ್ (NEET UG 2026) ಪರೀಕ್ಷೆಯ ಅಕ್ರಮದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಹಮ್ಮಿಕೊಂಡಿರುವ ಬೃಹತ್ ‘ಚಲೋ ಸಂಸದ್’ ಪ್ರತಿಭಟನಾ ಮೆರವಣಿಗೆಯಿಂದಾಗಿ ದೆಹಲಿಯಲ್ಲಿ ಭಾರಿ ಉದ್ವಿಗ್ನತೆ ಸೃಷ್ಟಿಯಾಗಿದೆ. ಪ್ರತಿಭಟನಾಕಾರರು ಸಂಸತ್​ ಭವನದ ಬಳಿ ತಲುಪಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಇಂದೇ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.  ಇದರ ನಡುವೆ ಧರ್ಮೇಂದ್ರ ಪ್ರಧಾನ್ ಅವರು ಕೇಂದ್ರ…

Read More

IPL 2026: ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಭುವಿ; ಈ ಸಾಧನೆ ಮಾಡಿದ ವಿಶ್ವದ ಮೊದಲ ವೇಗಿ

ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿಯ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಐಪಿಎಲ್‌ನಲ್ಲಿ ಇತಿಹಾಸಿಕ ಮೈಲಿಗಲ್ಲು ದಾಟಿದ್ದಾರೆ. ಐಪಿಎಲ್‌ನಲ್ಲಿ 200 ವಿಕೆಟ್‌ಗಳ ಗಡಿ ದಾಟಿರುವ ಭುವನೇಶ್ವರ್ ಈ ಸಾಧನೆ ಮಾಡಿದ ವಿಶ್ವದ ಮೊದಲ ವೇಗದ ಬೌಲರ್ ಎನಿಸಿಕೊಂಡಿದ್ದಾರೆ. ಭುವನೇಶ್ವರ್ ಕುಮಾರ್ ಅವರಿಗೂ ಮೊದಲು, ಐಪಿಎಲ್ ಇತಿಹಾಸದಲ್ಲಿ ಯಾವುದೇ ವೇಗದ ಬೌಲರ್ 200 ವಿಕೆಟ್‌ಗಳನ್ನು ಪಡೆದಿರಲಿಲ್ಲ. ಇದೀಗ ಆ ದಾಖಲೆ ಭುವಿ ಪಾಲಾಗಿದೆ. ಇದರ ಜೊತೆಗೆ ಐಪಿಎಲ್‌ನಲ್ಲಿ ವಿಕೆಟ್‌ಗಳ ದ್ವಿಶತಕ ಪೂರೈಸಿದ ಎರಡನೇ…

Read More

ರಾಜ್ಯ ರಾಜಕಾರಣದಲ್ಲಿ ಫೋನ್​​ ಟ್ಯಾಪಿಂಗ್​​ ಬಿರುಗಾಳಿ: ವಿಪಕ್ಷಗಳ ಮೇಲೆ ಮುಗಿಬಿದ್ದ ಕಾಂಗ್ರೆಸ್​​ – Kannada News | Karnataka Phone Tapping Row: Congress Vs Opposition on Intelligence Misuse Claims

ರಾಜ್ಯ ರಾಜಕಾರಣದಲ್ಲಿ ಫೋನ್​​ ಟ್ಯಾಪಿಂಗ್​​ ಬಿರುಗಾಳಿImage Credit source: Google ಬೆಂಗಳೂರು, ಮಾರ್ಚ್​​ 03: ಕಳೆದ ಕೆಲ ತಿಂಗಳುಗಳಿಂದ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿದ್ದ ಕುರ್ಚಿ ಕಾಳಗದ ಮಧ್ಯೆ ಇದೀಗ ಫೋನ್​​ ಟ್ಯಾಪಿಂಗ್​​ ಆರೋಪ ವಿಚಾರ ಬಿರುಗಾಳಿ ಎಬ್ಬಿಸಿದೆ. ಗುಪ್ತಚರ ಇಲಾಖೆಯನ್ನು ಸರ್ಕಾರವು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ರಾಜ್ಯದಲ್ಲಿ ಬಹುಶಃ ಇದೇ ಮೊದಲ ಬಾರಿಗೆ ಇಲಾಖೆ ಮೂಲಕ ಪಕ್ಷದ ಶಾಸಕರುಗಳು ಮತ್ತು ನಾಯಕರ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ. ಡಿಸಿಎಂ ಪರವಾದ ಶಾಸಕರನ್ನು ಗಮನಿಸಲು ಸಿಎಂರಿಂದ ಗುಪ್ತಚರ ಇಲಾಖೆ ಬಳಕೆ ಆಗ್ತಿದೆ….

Read More

15ನೇ ವಯಸ್ಸಿನಲ್ಲಿ ಕಣಕ್ಕಿಳಿದರೂ ಈ ವಿಶ್ವ ದಾಖಲೆ ಮುರಿಯಲು ಸಾಧ್ಯವಾಗಲ್ಲ! – Kannada News

ಅಂತಾರಾಷ್ಟ್ರೀಯ ಕ್ರಿಕೆಟ್‌ನ ಒತ್ತಡ ಮತ್ತು ಸವಾಲುಗಳನ್ನು ಎದುರಿಸಲು ಅಪಾರ ಅನುಭವ ಬೇಕು. ಆದರೆ, ಕ್ರಿಕೆಟ್ ಇತಿಹಾಸದಲ್ಲಿ ಕೆಲವೇ ಕೆಲವು ಅದ್ಭುತ ಪ್ರತಿಭೆಗಳು ತಮ್ಮ ಬಾಲ್ಯದಲ್ಲೇ ದೇಶವನ್ನು ಪ್ರತಿನಿಧಿಸಿ ಜಗತ್ತನ್ನು ಆಶ್ಚರ್ಯಚಕಿತಗೊಳಿಸಿದ್ದಾರೆ. ಅಂತಹ ಕಿರಿಯ ವಯಸ್ಸಿನ ಸಾಧಕರ ಪಟ್ಟಿಗೆ ಸೇರ್ಪಡೆಯಾಗಲು ಇದೀಗ ವೈಭವ್ ಸೂರ್ಯವಂಶಿ (Vaibhav Sooryavanshi) ಸಜ್ಜಾಗಿದ್ದಾರೆ. ಅಂದರೆ ಐರ್ಲೆಂಡ್, ಇಂಗ್ಲೆಂಡ್ ಟಿ20 ಸರಣಿಗೆ ಹಾಗೂ ಏಷ್ಯನ್​ ಗೇಮ್ಸ್​ ಟಿ20 ಟೂರ್ನಿಗೆ ಆಯ್ಕೆ ಮಾಡಲಾದ ಟೀಮ್ ಇಂಡಿಯಾದಲ್ಲಿ ವೈಭವ್ ಸೂರ್ಯವಂಶಿ ಸ್ಥಾನ ಪಡೆದಿದ್ದಾರೆ. ಈ ಸರಣಿಗಳಲ್ಲಿ ಕಣಕ್ಕಿಳಿದರೆ…

Read More

World NGO Day 2026: ವಿಶ್ವ ಎನ್‌ಜಿಒ ದಿನವನ್ನು ಆಚರಿಸುವುದೇಕೆ ಗೊತ್ತಾ? ಇದರ ಹಿನ್ನೆಲೆಯನ್ನು ತಿಳಿಯಿರಿ – Kannada News | World NGO Day 2026: What is the reason behind celebrating World NGO Day?

ಎನ್‌ಜಿಒ (NGO) ಅಂದರೆ ಸರ್ಕಾರೇತರ ಸಂಸ್ಥೆಗಳು. ಇವು ಸಾಮಾಜಿಕ, ಮಾನವೀಯ, ಶೈಕ್ಷಣಿಕ ಪರಿಸರ ಮತ್ತು ಅಭಿವೃದ್ಧಿ ಕಾರ್ಯಗಳಿಗಾಗಿ ಸ್ವಯಂಪ್ರೇರಿತವಾಗಿ ಕಾರ್ಯನಿರ್ವಹಿಸುವ ಲಾಭರಹಿತ ನಾಗರಿಕ ಸಂಘಟನೆಗಳಾಗಿವೆ. ದೊಡ್ಡ ಪ್ರಮಾಣದಲ್ಲಿ ಅಥವಾ ಸ್ಥಳೀಯ ಮಟ್ಟದಲ್ಲಿ ಎನ್‌ಜಿಒಗಳು ಸಮಾಜಗಳನ್ನು ಅಭಿವೃದ್ಧಿಪಡಿಸುವಲ್ಲಿ, ಸಮುದಾಯಗಳನ್ನು ಸುಧಾರಿಸುವಲ್ಲಿ ಮತ್ತು ನಾಗರಿಕ ಭಾಗವಹಿಸುವಿಕೆಯನ್ನು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಅಲ್ಲದೆ ಇವು ಸರ್ಕಾರ ಮತ್ತು ಸಮಾಜದ ನಡುವೆ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತವೆ. ಪ್ರಪಂಚದಾದ್ಯಂತ ಇರುವ ಈ ಸರ್ಕಾರೇತರ ಸಂಸ್ಥೆಗಳ ಸಾಮಾಜಿಕ ಕಾರ್ಯಗಳನ್ನು ಗುರುತಿಸಲು, ಬೆಂಬಲಿಸಲು, ಗೌರವಿಸಲು ಪ್ರತಿವರ್ಷ…

Read More

ದೆಹಲಿ: ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ನಿವಾಸದಲ್ಲಿ ಅಗ್ನಿ ಅವಘಡ – Kannada News | Fire Erupts at Union Minister Ravi Shankar Prasad’s Delhi Residence

ನವದೆಹಲಿ, ಜನವರಿ 14: ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರ ದೆಹಲಿ ನಿವಾಸದಲ್ಲಿ ಬುಧವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. 8.05ರ ಸುಮಾರಿಗೆ ಅಗ್ನಿಶಾಮಕ ದಳ ಅಲ್ಲಿಗೆ ತಲುಪಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮನೆಯೊಳಗೆ, ಒಂದು ಕೋಣೆಯೊಳಗಿನ ಹಾಸಿಗೆಯಲ್ಲಿ ಬೆಂಕಿ ಹೊತ್ತಿಕೊಂಡಿತ್ತು.ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು, ಮತ್ತಷ್ಟು ಹರಡುವುದನ್ನು ತಡೆದಿದ್ದಾರೆ. ಯಾರಿಗೂ ಗಾಯಗಳಾಗಿಲ್ಲ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More