ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಬರುವ ಮುನ್ನ ಫ್ಯಾನ್ ಹಿಡಿದುಕೊಂಡೇ ಬನ್ನಿ! ತಿಂಗಳಿಗೆ ಸಾವಿರ ಹೆರಿಗೆಯಾಗುವ ಆಸ್ಪತ್ರೆಯಲ್ಲಿ ಬಾಣಂತಿಯರಿಗಿಲ್ಲ ಎಸಿ ವ್ಯವಸ್ಥೆ – Kannada News | Hosapete Govt Hospital Crisis: No AC or Fans for Newborns and Mothers Amid Heatwave

ತಿಂಗಳಿಗೆ ಸಾವಿರ ಹೆರಿಗೆಯಾಗುವ ಆಸ್ಪತ್ರೆಯಲ್ಲಿ ಬಾಣಂತಿಯರಿಗಿಲ್ಲ ಎಸಿ ವ್ಯವಸ್ಥೆ ವಿಜಯನಗರ, ಮೇ 02: ಜಿಲ್ಲೆಯಲ್ಲಿ ಬಿಸಿಲಿನ ತಾಪ (Weather) ಹೆಚ್ಚಾಗಿದ್ದು, ಜನರ ಅವಸ್ಥೆ ಹೇಳಲು ಅಸಾಧ್ಯವಾಗಿದೆ. ಇದರ ನಡುವೆ ಹೊಸಪೇಟೆ ನಗರದ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಗಂಭೀರ ಅವ್ಯವಸ್ಥೆ ಬೆಳಕಿಗೆ ಬಂದಿದೆ. ಹೆರಿಗೆ ವಾರ್ಡ್‌ನಲ್ಲಿ ಎಸಿ ಹಾಗೂ ಫ್ಯಾನ್‌ಗಳು ಕಾರ್ಯನಿರ್ವಹಿಸದೆ ಇರುವುದರಿಂದ ಬಾಣಂತಿಯರು ಮತ್ತು ನವಜಾತ ಶಿಶುಗಳು ಬೇಸಿಗೆಯ ಬಿಸಿಗೆ ತತ್ತರಿಸುತ್ತಿದ್ದಾರೆ. ಫ್ಯಾನ್​, ಎಸಿಗಳು ಇಲ್ಲಿ ಶೋ ಕೇಸ್ ವಸ್ತುಗಳಷ್ಟೆ! ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ…

Read More

ರಾಮಲಿಂಗಾರೆಡ್ಡಿಗೆ ಮಾತು ಕೊಟ್ಟಿದ್ದು ನಿಜ: ಖಾತೆ ಹಂಚಿಕೆ ಒಳ ರಹಸ್ಯ ಬಿಚ್ಚಿಟ್ಟ ಡಿಕೆ ಶಿವಕುಮಾರ್ – Kannada News

ಬೆಂಗಳೂರು, (ಜೂನ್ 05):ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರೇ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವುದಾಗಿ ಸಚಿವ ರಾಮಲಿಂಗಾರೆಡ್ಡಿಗೆ (Ramalinga Reddy) ಮಾತು ಕೊಟ್ಟಿದ್ದರು. ಆದ್ರೆ, ಕೊನೆಕ್ಷಣದಲ್ಲಿ ಬೆಂಗಳೂರು ನಗರಾಭಿವೃದ್ಧಿ ಖಾತೆ (Bengaluru Development Portfolio)  ಮತ್ತೋರ್ವ ಪ್ರಭಾವಿ ನಾಯಕ ಕೃಷ್ಣಭೈರೇಗೌಡ ಪಾಲಾಗಿದೆ. ಇದರಿಂದ ಅಸಮಾಧಾನಗೊಂಡ ಪ್ರಭಾವಿ ನಾಯಕ, ಹಿರಿಯ ಶಾಸಕ ಆಗಿರೋ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಳಿಕ ಸುದ್ದಿಗೋಷ್ಠಿ ನಡೆಸಿದ ರಾಮಲಿಂಗಾರೆಡ್ಡಿ, ಡಿಕೆಶಿ ಕೊಟ್ಟ ಮಾತನ್ನೇ ಉಲ್ಲೇಖಿಸಿದ್ದು, ಅವತ್ತೇ ನನಗೆ ಬೆಂಗಳೂರು ನಗರಾಭಿವೃದ್ಧಿ…

Read More

ಬಡ ರೋಗಿಗಳಿಗೆ ಕೇಂದ್ರದಿಂದ ಸಿಹಿ ಸುದ್ದಿ: ಬಿಪಿ, ಮಧುಮೇಹ ಸೇರಿ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ – Kannada News | NPPA Caps Prices of 39 Essential Medicines: Diabetes, BP and Heart Disease Drugs to Become More Affordable

ನವದೆಹಲಿ, ಜುಲೈ 11: ಪ್ರತಿ ತಿಂಗಳು ಔಷಧಿಗಳಿಗೆ ಸಾವಿರಾರು ರೂಪಾಯಿ ವೆಚ್ಚ ಮಾಡುತ್ತಿರುವ ಲಕ್ಷಾಂತರ ಬಡ, ಮಧ್ಯಮ ವರ್ಗದ ಕುಟುಂಬಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆ ಸೇರಿದಂತೆ ವಿವಿಧ ದೀರ್ಘಕಾಲೀನ ಕಾಯಿಲೆಗಳ ಚಿಕಿತ್ಸೆಗೆ ಬಳಸುವ 39 ಅಗತ್ಯ ಔಷಧಿಗಳ ಚಿಲ್ಲರೆ ಬೆಲೆಗೆ (Retail Price) ಗರಿಷ್ಠ ಮಿತಿಯನ್ನು ನಿಗದಿಪಡಿಸಿ ರಾಷ್ಟ್ರೀಯ ಔಷಧ ದರ ನಿಯಂತ್ರಣ ಪ್ರಾಧಿಕಾರ (NPPA) ಆದೇಶ ಹೊರಡಿಸಿದೆ. ಇದರಿಂದ ಅಗತ್ಯ ಔಷಧಿಗಳ ಬೆಲೆ ತುಸು…

Read More

‘ಜಗದ್ಧಾತ್ರೀ’ ಎಂಟ್ರಿಗೆ ಸಿದ್ಧವಾಯ್ತು ವೇದಿಕೆ; ಮುಗಿಯುತ್ತಿರುವ ಧಾರಾವಾಹಿ ಯಾವುದು? – Kannada News | Jagaddhatri Serial: Mokshitha Pai’s Grand Return on Zee Kannada; Which Show Ends?

‘ಜಗದ್ಧಾತ್ರೀ’ ಧಾರಾವಾಹಿ ಬರಲಿದೆ ಎಂಬುದನ್ನು ಜೀ ಕನ್ನಡ ವಾಹಿನಿ ಈ ಮೊದಲೇ ಘೋಷಣೆ ಮಾಡಿದ್ದು ಎಲ್ಲರಿಗೂ ಗೊತ್ತೇ ಇದೆ. ಈಗ ಧಾರಾವಾಹಿಯ ಹೊಸ ಪ್ರೋಮೋ ಒಂದು ರಿಲೀಸ್ ಆಗಿದೆ. ಇದರಲ್ಲಿ ‘ಜಗದ್ಧಾತ್ರೀ’ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಎಂಬುದನ್ನು ತೋರಿಸಲಾಗಿದೆ. ಜಗದ್ಧಾತ್ರೀ ಕೇವಲ ಮನೆ ಮಗಳಲ್ಲ, ಆಕೆ ಲೋಕವನ್ನು ಕಾಯುವವಳೂ ಹೌದು ಎಂಬುದನ್ನು ತೋರಿಸಿರಿವುದನ್ನು ನೀವು ಕಾಣಬಹುದು. ‘ಜಗದ್ಧಾತ್ರೀ’ ಧಾರಾವಾಹಿ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಮೊದಲು ಪ್ರೋಮೋ ಒಂದು ರಿಲೀಸ್ ಆಗಿತ್ತು. ಈಗ…

Read More

Astrological Guide: ಮನೆ ನಿರ್ಮಾಣದ ಸಮಯದಲ್ಲಿ ಗ್ರಹಗಳ ಗೋಚಾರ ಪರಿಗಣಿಸುವುದು ಏಕೆ ಮುಖ್ಯ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Unlocking Your Homes Lifespan: An Astrological Guide to House Longevity

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನೆಗೆ ಎಷ್ಟು ಆಯಸ್ಸು ಇರುತ್ತದೆ ಮತ್ತು ಅದನ್ನು ಹೇಗೆ ತಿಳಿದುಕೊಳ್ಳಬಹುದು ಎಂಬ ವಿಷಯದ ಕುರಿತು ವಿವರವಾಗಿ ಮಾಹಿತಿ ನೀಡಿದ್ದಾರೆ. ಪ್ರತಿಯೊಂದಕ್ಕೂ ಆದಿ ಅಂತ್ಯ ಇರುವಂತೆ, ಮನೆಗೂ ಒಂದು ನಿರ್ದಿಷ್ಟ ಆಯಸ್ಸು ಇರುತ್ತದೆ ಎಂಬುದು ಜ್ಯೋತಿಷ್ಯ ಮತ್ತು ವಾಸ್ತು ನಂಬಿಕೆಯಾಗಿದೆ. ಮನೆ ಕಟ್ಟಲು ಪ್ರಾರಂಭಿಸುವಾಗ ಜಾತಕದ ಶುಭಯೋಗಗಳು, ವಾಸ್ತುಪುರುಷನ ಸ್ಥಾನಮಾನ, ಮತ್ತು ಧ್ವಜಾಯ, ಧೂಮ್ರಾಯ, ಕಾಕಾಯ, ಸಿಂಹಾಯ, ವೃಷಭಾಯ, ಗಜಾಯ, ಖರಾಯ ಎಂಬ…

Read More

ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು; ಕ್ಷಣಾರ್ಧದಲ್ಲಿ ಬೆಂಕಿಗಾಹುತಿ! – Kannada News | Tumakuru Car Blaze: Gubbi NH 206 Accident; Occupants Survive Fire

ತುಮಕೂರು, ಜನವರಿ 06: ಜಿಲ್ಲೆಯ ಗುಬ್ಬಿ ತಾಲೂಕಿನ ಎಚ್‌ಎಎಲ್ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಿನ್ನೆ (ಜ.5) ಸಂಜೆ ಭೀಕರ ರಸ್ತೆ ಅಪಘಾತ ನಡೆದಿದೆ. ತಿಪಟೂರು ಕಡೆಯಿಂದ ತುಮಕೂರು ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ತಕ್ಷಣವೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ…

Read More

ಸಿಂಧೂ ಜಲ ಒಪ್ಪಂದದ ಬಗ್ಗೆ ನಮ್ಮ ನಿಲುವು ಬದಲಾಗಿಲ್ಲ; ಪಾಕಿಸ್ತಾನದ ಬೆದರಿಕೆಗೆ ಭಾರತ ತಿರುಗೇಟು – Kannada News | Indus Waters Treaty Remains suspended India responds Pakistan’s Warnings

ನವದೆಹಲಿ, ಜುಲೈ 3: ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ (IWT) ಅಡಿಯಲ್ಲಿ ತನಗೆ ಸಿಗಬೇಕಾದ ನೀರಿನ ಪಾಲಿಗೆ ಧಕ್ಕೆ ತರದಂತೆ ಪಾಕಿಸ್ತಾನ (Pakistan) ಭಾರತಕ್ಕೆ ಎಚ್ಚರಿಕೆ ನೀಡಿದ ಕೆಲವೇ ದಿನಗಳ ನಂತರ, ಭಾರತ ಸರ್ಕಾರವು ತನ್ನ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಪುನರುಚ್ಚರಿಸಿದೆ. ಗಡಿಯಾಚೆಗಿನ ಭಯೋತ್ಪಾದನೆಗೆ ನೀಡುತ್ತಿರುವ ಬೆಂಬಲವನ್ನು ಕೊನೆಗಾಣಿಸಲು ಪಾಕಿಸ್ತಾನ ಸೂಕ್ತ ಕ್ರಮಗಳನ್ನು ಕೈಗೊಳ್ಳುವವರೆಗೆ ಈ ಒಪ್ಪಂದವು ಅಮಾನತಿನಲ್ಲಿಯೇ ಇರಲಿದೆ ಎಂದು ಭಾರತ ಪ್ರತಿಪಾದಿಸಿದೆ. ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA)…

Read More

‘ಧುರಂಧರ್’ ಗೆದ್ದಿದ್ದಕ್ಕೆ ನಟ ರಾಕೇಶ್ ಬೇಡಿಗೆ 1 ಕೋಟಿ ರೂಪಾಯಿ ಬೋನಸ್ ಕೊಟ್ಟ ನಿರ್ಮಾಪಕರು – Kannada News | Rakesh Bedi gets massive bonus for Dhurandhar franchise success by Aditya Dhar

ಹಿಂದಿ ಚಿತ್ರರಂಗದ ಇತ್ತೀಚಿನ ಬ್ಲಾಕ್‌ಬಸ್ಟರ್ ಚಿತ್ರಗಳಾದ ‘ಧುರಂಧರ್’ ಮತ್ತು ‘ಧುರಂಧರ್: ದಿ ರಿವೆಂಜ್’ (Dhurandhar 2) ಯಶಸ್ಸು ಇಡೀ ಚಿತ್ರತಂಡಕ್ಕೆ ದೊಡ್ಡ ಮಟ್ಟದ ಲಾಭ ತಂದುಕೊಟ್ಟಿದೆ. ಈ ಪೈಕಿ ಹಿರಿಯ ನಟ ರಾಕೇಶ್ ಬೇಡಿ ಅವರ ನಟನೆಗೆ ಫಿದಾ ಆಗಿರುವ ನಿರ್ಮಾಪಕರು, ಅವರಿಗೆ ನಿಗದಿ ಆಗಿದ್ದ ಸಂಭಾವನೆಗಿಂತಲೂ ಹೆಚ್ಚಿನ ಮೊತ್ತವನ್ನು ಉಡುಗೊರೆಯಾಗಿ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಇದರಿಂದಾಗಿ ರಾಕೇಶ್ ಬೇಡಿ (Rakesh Bedi) ಅವರಿಗೆ ಬರೋಬ್ಬರಿ 1 ಕೋಟಿ ರೂಪಾಯಿ ಬೋನಸ್ ಸಿಕ್ಕಂತೆ ಆಗಿದೆ. ರಣವೀರ್…

Read More

ಬೆಂಗಳೂರಿನಲ್ಲಿ ಮಳೆಯಿಂದ ಸರಣಿ ಅವಾಂತರ: ಇನ್ಮುಂದೆ ಫುಟ್‌ಪಾತ್​ನಲ್ಲಿ ವ್ಯಾಪಾರಕ್ಕೆ ಬ್ರೇಕ್! – Kannada News | Bengaluru Bowring Hospital Wall Collapse: No Business on Footpaths; Says DK Shivakumar

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಏಪ್ರಿಲ್​ 30: ಬುಧವಾರ ಸಂಜೆ 1 ಗಂಟೆ ಅಬ್ಬರಿಸಿದ ಬಿರುಗಾಳಿ, ಆಲಿಕಲ್ಲು ಸಹಿತ ಮಳೆ (Rain) ಬೆಂಗಳೂರಿನಲ್ಲಿ ಸಾಲು ಸಾಲು ಅವಘಡಗಳನ್ನು ಸೃಷ್ಟಿಸಿದೆ. ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಒಂದು ಮಗು ಸೇರಿ 7 ಮಂದಿ ಉಸಿರು ಚೆಲ್ಲಿದ್ದಾರೆ. ವ್ಯಾಪಾರ ಮಾಡ್ತಿದ್ದವರು, ಖರೀದಿ ಮಾಡಲು ಬಂದಿದ್ದವರು ಸಾವಿನ ಮನೆ ಸೇರಿದ್ದಾರೆ. ಈ ಬೆನ್ನಲ್ಲೇ ಇನ್ಮುಂದೆ ಫುಟ್‌ಪಾತ್‌ನಲ್ಲಿ ಯಾರೂ ವ್ಯಾಪಾರ ಮಾಡುವಂತಿಲ್ಲ ಎಂದು ಉಪಮುಖ್ಯಮಂತ್ರಿ…

Read More

RCB vs LSG: ಯಾರಿಗೆ ಸಿಗಲಿದೆ ಚಾನ್ಸ್​?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 50ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ ಅಲಭ್ಯರಾಗಲಿದ್ದಾರೆ. (PC: IPL) ಫಿಲ್ ಸಾಲ್ಟ್ ಅವರ ಬೆರಳಿಗೆ ಗಾಯವಾಗಿದ್ದು, ಹೀಗಾಗಿ ಅವರು ಇಂಗ್ಲೆಂಡ್​ಗೆ ಮರಳಿದ್ದಾರೆ. ಅಲ್ಲದೆ ಇಲ್ಲಿಯೇ ಚಿಕಿತ್ಸೆ ಮುಂದುವರೆಸಲಿರುವ ಅವರು ಸಂಪೂರ್ಣ ಫಿಟ್ ಆದ ಬಳಿಕ ಭಾರತಕ್ಕೆ ಹಿಂತಿರುಗಲಿದ್ದಾರೆ. ಹೀಗಾಗಿ…

Read More