Headlines

ಬಡವರ ಹತ್ತಿರ ಹಣ ಸುಲಿಗೆ ಮಾಡಿದ್ರೆ ಕೈ-ಕಾಲು ಮುರಿಯುತ್ತೇನೆ: ವೈದ್ಯರಿಗೆ ಚಳಿ ಬಿಡಿಸಿದ ಶಾಸಕ ದೇಶಪಾಂಡೆ

ಕಾರವಾರ, ಮಾರ್ಚ್​ 20: ಹೆರಿಗೆ ಆಸ್ಪತ್ರೆಯಲ್ಲಿ ಬಡವರ ಹತ್ತಿರ ಹಣ ಸುಲಿಗೆ ಮಾಡಿದರೆ ಕೈಕಾಲು ಮುರಿಯುತ್ತೇನೆ. ನನ್ಮೇಲೆ ಕ್ರಿಮಿನಲ್ ಕೇಸ್​ ಆದರೂ ಪರವಾಗಿಲ್ಲ ಎಂದು ಶಾಸಕ ಆರ್​​ವಿ ದೇಶಪಾಂಡೆ (R. V. Deshpande) ವೈದ್ಯರಿಗೆ ಖಡಕ್​​ ಎಚ್ಚರಿಕೆ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದ ತಾಲೂಕು ಆರೋಗ್ಯ ರಕ್ಷ ಸಮಿತಿ ಸಭೆಯಲ್ಲಿ ವೈದ್ಯರಾದ ಡಾ.ಅಖಿಲ್ ಕಿತ್ತೂರು​​ ಮತ್ತು ಡಾ.ಕೀರ್ತಿಗೆ ತರಾಟೆ ತೆಗೆದುಕೊಂಡಿದ್ದಾರೆ. ವೈದ್ಯರ ಚಳಿ ಬಿಡಿಸಿದ ಶಾಸಕ ಆರ್​​ವಿ ದೇಶಪಾಂಡೆ ಹೆರಿಗೆ ಮಾಡಿದರೆ ಯಾಕೆ ಹಣ…

Read More

ತ್ರಿಷಾಗೆ ನಡೆದಿತ್ತು ನಿಶ್ಚಿತಾರ್ಥ; ಹುಡುಗ ಯಾರು? ಬೇಡ ಎಂದಿದ್ದು ಏಕೆ?

ನಟಿ ತ್ರಿಷಾ (Trisha) ಅವರು ಈಗ ಸುದ್ದಿಯಲ್ಲಿ ಇದ್ದಾರೆ. ಅವರು ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ ಜೊತೆ ಸುತ್ತಾಡುತ್ತಾ ಇದ್ದಾರೆ. ಈ ಕಾರಣಕ್ಕೆ ವಿಜಯ್ ಹಾಗೂ ಅವರ ಮಧ್ಯೆ ಸಂಬಂಧ ಕಲ್ಪಿಸಲಾಗುತ್ತಿದೆ. ಹೀಗಿರುವಾಗಲೇ ವಿಜಯ್ ಪತ್ನಿ ಸಂಗೀತಾ ಅವರು ‘ವಿಜಯ್ಗೆ ನಟಿಯ ಜೊತೆ ಸಂಬಂಧ ಇದೆ’ ಎಂದು ಆರೋಪಿಸಿದ್ದಾರೆ. ತ್ರಿಷಾ ಅವರಿಗೆ ಈಗ 42 ವರ್ಷ. ತ್ರಿಷಾ ಇನ್ನೂ ವಿವಾಹ ಆಗಿಲ್ಲ. ಹಾಗಂತ ಅವರು ಈ ಬಗ್ಗೆ ಆಲೋಚನೆ ಮಾಡಿಯೇ ಇಲ್ಲ ಎಂದು ಹೇಳೋಕೆ ಆಗುವುದಿಲ್ಲ….

Read More

ತ್ರಿವೇಣಿ ಕಾದಂಬರಿ ಆಧಾರಿತ ‘ಸರಳ ಸುಬ್ಬರಾವ್’ ಸಿನಿಮಾ ಫೆ.20ಕ್ಕೆ ರಿಲೀಸ್

1971ರ ಕಾಲಘಟ್ಟದ ಸುಂದರ ಕೌಟುಂಬಿಕ ಕಥಾಹಂದರ ಹೊಂದಿರುವ ಸಿನಿಮಾ ‘ಸರಳ ಸುಬ್ಬರಾವ್’. ಇದು ಖ್ಯಾತ ಲೇಖಕಿ ತ್ರಿವೇಣಿ ಅವರ ಕಾದಂಬರಿ ಆಧರಿತ ಸಿನಿಮಾ ಎಂಬುದು ವಿಶೇಷ. ‘ಸರಳ ಸುಬ್ಬರಾವ್’ ಸಿನಿಮಾವನ್ನು ‘ರಿಯಾನ್ ಕ್ರಿಯೇಷನ್ಸ್’ ಲಾಂಛನದ ಮೂಲಕ ಲೋಹಿತ್ ನಂಜುಂಡಯ್ಯ ಅವರು ನಿರ್ಮಿಸಿದ್ದಾರೆ. ಮಂಜು ಸ್ವರಾಜ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಅಜಯ್ ರಾವ್, ಮಿಶಾ ನಾರಂಗ್ ನಟಿಸಿರುವ ‘ಸರಳ ಸುಬ್ಬರಾವ್’ ಸಿನಿಮಾ ಫೆಬ್ರವರಿ 20ರಂದು ತೆರೆಗೆ ಬರುತ್ತಿದೆ. ಈಗಾಗಲೇ ಈ ಸಿನಿಮಾದ ಟೀಸರ್, ಟ್ರೇಲರ್ ಮತ್ತು…

Read More

ಬೇಡ ಅಂದ್ರೂ ಮುಸ್ಲಿಂ ಹುಡುಗನ ಮದ್ವೆಯಾದೆ, ಮಕ್ಕಳಾದ್ಮೇಲೆ ಇನ್ನೊಬ್ಬಳನ್ನ ಕಟ್ಟುಕೊಂಡವ್ನೆ – Kannada News | A Muslim Man cheating Wife after His converted to Islam at bengaluru

ಬೆಂಗಳೂರು (ಜನವರಿ 30): ಬೆಂಗಳೂರಿನಲ್ಲಿ ಮತಾಂತರದ (Conversion) ಆರೋಪವೊಂದು ಕೇಳಿ ಬಂದಿದೆ. ಪ್ರೀತಿ ಹೆಸರಲ್ಲಿ ಯುವತಿಯನ್ನ ಬಲವಂತವಾಗಿ ಮುಸ್ಲಿಂ ಧರ್ಮಕ್ಕೆ (Muslim Religion) ಮತಾಂತರ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಅಂದು ರೀಟಾ ಆಗಿದ್ದ ಮಹಿಳೆ ಇಂದು ಸಾದಿಯಾ ತಬುಸಮ್ ಎಂದು ಮತಾಂತರ ಮಾಡಿದ್ದಾರೆ ಎಂದು ಮೋಸ ಹೋದವರು ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಜೀವನಹಳ್ಳಿಯ ರೀಟಾ ಎಂಬ ಯುವತಿಗೆ ಬೆಂಗಳೂರಿನ ಡಿಜೆ ಹಳ್ಳಿಯ ಪರ್ವೇಜ್ ಎಂಬಾತನ ಪರಿಚಯವಾಗಿತ್ತು. ಇಬ್ಬರು ಒಂದೇ ಕಾಲೇಜಿನವರಾಗಿದ್ದರಂತೆ. ಖಾಸಗಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ…

Read More

ಆಸ್ಟ್ರೇಲಿಯನ್ ಓಪನ್ ಮಹಿಳಾ ಸಿಂಗಲ್ಸ್ ಗೆದ್ದ ಕಝಾಕಿಸ್ತಾನದ ಎಲೆನಾ ರೈಬಾಕಿನಾ – Kannada News | Elena Rybakina Wins Australian Open Women’s Singles Title, Defeats Sabalenka

ಮೆಲ್ಬೋರ್ನ್‌ನಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್ ಮಹಿಳೆಯರ ಸಿಂಗಲ್ಸ್ ಫೈನಲ್‌ನಲ್ಲಿ ಕಝಾಕಿಸ್ತಾನ್‌ನ ಎಲೆನಾ ರೈಬಾಕಿನಾ, ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ಅವರನ್ನು ಸೋಲಿಸಿ ತಮ್ಮ ಮೊದಲ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ರಾಡ್ ಲೇವರ್ ಅರೆನಾದಲ್ಲಿ ನಡೆದ ಪಂದ್ಯದಲ್ಲಿ ಇಬ್ಬರೂ ಆಟಗಾರ್ತಿಯರು ಅದ್ಭುತ ಪ್ರದರ್ಶನ ನೀಡಿದರು. ಆದರೆ ರೈಬಾಕಿನಾ ಅದ್ಭುತ ಪುನರಾಗಮನ ಮಾಡಿ ಪ್ರಶಸ್ತಿ ಗೆದ್ದರು. ಈ ಪಂದ್ಯದಲ್ಲಿ ಎಲೆನಾ ರೈಬಾಕಿನಾ, ಅರಿನಾ ಸಬಲೆಂಕಾ ಅವರನ್ನು 6-4, 4-6, 6-4 ಸೆಟ್‌ಗಳಿಂದ ಸೋಲಿಸಿದರು. ರೈಬಾಕಿನಾ ಮೊದಲ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 16ರ ದಿನಭವಿಷ್ಯ

ಈ ದಿನ ಮಾನಸಿಕ ಶಾಂತಿ ದೊರೆಯುವುದಕ್ಕಾಗಿ ಶಿವನಿಗೆ ಅಥವಾ ದೇವಿಗೆ ಬಿಳಿ ಹೂವುಗಳನ್ನು ಅರ್ಪಿಸಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಈ ದಿನ ನಿಮ್ಮ ಪರಿಸ್ಥಿತಿ ಬಗ್ಗೆ ನಿಮಗೆ ಮರುಕ ಹುಟ್ಟಲಿದೆ. ಆದ್ದರಿಂದ ಮೇಲುನೋಟಕ್ಕೆ ಕಾಣುವಂಥ ವಿಚಾರಗಳು ಆಳದಲ್ಲಿ ಅಷ್ಟು ಗಂಭೀರವಾಗಿ ಇರುವುದಿಲ್ಲ ಎಂಬುದನ್ನು ಅರಿತುಕೊಳ್ಳುವುದು ಮುಖ್ಯವಾಗುತ್ತದೆ. ಕಟ್ಟಡ ನಿರ್ಮಾಣ ವೃತ್ತಿಯಲ್ಲಿ ಇರುವವರಿಗೆ ಹೊಸ ಕೆಲಸಗಳು ದೊರೆಯಲಿವೆ. ವಿಷಯಕ್ಕೆ ಹಾಗೂ ವ್ಯಕ್ತಿಗಳಿಗೆ ಎಷ್ಟು ಪ್ರಾಮುಖ್ಯವೋ ಅಷ್ಟು…

Read More

ಶೃಂಗೇರಿ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ: ವಿಜಯೇಂದ್ರ ಹರ್ಷ, ಜೀವರಾಜ್‌ಗೆ ಅಭಿನಂದನೆ! – Kannada News | Shringeri Recount Results: BY Vijayendra Hails Victory of Truth; Congratulates DN Jeevaraj on Legal Triumph

ಶೃಂಗೇರಿ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ: ವಿಜಯೇಂದ್ರ ಹರ್ಷ ಬೆಂಗಳೂರು , ಮೇ 03: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯ (postal ballot recount)  ಫಲಿತಾಂಶ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಹೈಕೋರ್ಟ್ ಆದೇಶದಂತೆ ನಡೆದ ಈ ಮರು ಎಣಿಕೆ ಪ್ರಕ್ರಿಯೆಯ ನಂತರ ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶೃಂಗೇರಿಯ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ವಿಜಯೇಂದ್ರ ಅವರ…

Read More

ದಿನಕ್ಕೆ 180 ಲೀಟರ್‌ಗೂ ಹೆಚ್ಚು ರಕ್ತವನ್ನು ಶುದ್ಧೀಕರಿಸುವ ಕಿಡ್ನಿಯನ್ನು ಆರೋಗ್ಯವಾಗಿಡಲು ಈ 5 ಅಭ್ಯಾಸಗಳನ್ನು ರೂಢಿಸಿಕೊಳ್ಳಿ – Kannada News | Best Natural Ways to Keep Your Kidneys Healthy and Strong

ಮೂತ್ರಪಿಂಡಗಳು (ಕಿಡ್ನಿಗಳು) ನಮ್ಮ ದೇಹದ ಅತ್ಯಂತ ಪ್ರಮುಖ ಅಂಗಗಳಲ್ಲಿ ಒಂದಾಗಿವೆ. ಇವು ದಿನಕ್ಕೆ ಸುಮಾರು 180 ರಿಂದ 200 ಲೀಟರ್ ರಕ್ತವನ್ನು ಶುದ್ಧೀಕರಿಸಿ, ದೇಹದಲ್ಲಿನ ವಿಷಕಾರಿ ತ್ಯಾಜ್ಯಗಳನ್ನು ಹಾಗೂ ಹೆಚ್ಚುವರಿ ದ್ರವವನ್ನು ಹೊರಹಾಕುವ ಕೆಲಸ ಮಾಡುತ್ತವೆ. ಕಿಡ್ನಿಗಳ ಆರೋಗ್ಯ ಹದಗೆಟ್ಟರೆ ರಕ್ತದೊತ್ತಡ, ಮಧುಮೇಹ, ಹೃದಯ ಸಂಬಂಧಿ ಸಮಸ್ಯೆಗಳು ಸೇರಿದಂತೆ ಹಲವು ಕಾಯಿಲೆಗಳ ಅಪಾಯ ಹೆಚ್ಚಾಗುತ್ತದೆ. ಆದ್ದರಿಂದ ಕಿಡ್ನಿ ಆರೋಗ್ಯ (Kidneys) ಕಾಪಾಡುವುದು ಬಹಳ ಮುಖ್ಯ. ಹಾಗಾದರೆ ಯಾವ ರೀತಿಯ ಅಭ್ಯಾಸಗಳನ್ನು ಕಿಡ್ನಿ ಆರೋಗ್ಯ ಕಾಪಾಡಲು ಸಹಾಯ ಮಾಡುತ್ತದೆ…

Read More

Karachi Blast: ಕರಾಚಿಯಲ್ಲಿ ಸ್ಫೋಟ, ಮಕ್ಕಳು ಸೇರಿ 16 ಮಂದಿ ಸಾವು – Kannada News | Deadly Blast in Karachi Claims 16 Lives, Children Among Victims

ಕರಾಚಿ, ಫೆಬ್ರವರಿ 19: ಪಾಕಿಸ್ತಾನದ ಕರಾಚಿಯಲ್ಲಿ ಭಾರಿ ಸ್ಫೋಟ(Blast) ಸಂಭವಿಸಿದ್ದು, ಮಕ್ಕಳು ಸೇರಿ 16 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ವಸತಿ ಕಟ್ಟಡವೊಂದರಲ್ಲಿ ಅನಿಲ ಸೋರಿಕೆಯಿಂದಾಗಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ 14 ಮಂದಿ ಗಾಯಗೊಂಡಿದ್ದಾರೆ. ಓಲ್ಡ್ ಸೋಲ್ಜರ್ ಬಜಾರ್ ಪ್ರದೇಶದ ಕಟ್ಟಡದ ಮೊದಲ ಮಹಡಿಯಲ್ಲಿ ಸ್ಫೋಟ ಸಂಭವಿಸಿದೆ, ಪಾಕಿಸ್ತಾನದಲ್ಲಿ ಇಂದು ರಂಜಾನ್ ಮೊದಲ ದಿನವನ್ನು ಆಚರಿಸಲಾಗುತ್ತಿತ್ತು. ಪ್ರಾಥಮಿಕ ತನಿಖೆಯ ಪ್ರಕಾರ ಅನಿಲ ಸೋರಿಕೆಯಿಂದ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಬಹುತೇಕ ಮನೆಗಳಲ್ಲಿ ದೈನಂದಿನ ಬಳಕೆಗಾಗಿ ದ್ರವೀಕೃತ ಪೆಟ್ರೋಲಿಯಂ ಅನಿಲ…

Read More

144 ರನ್​ಗಳ ಗುರಿ: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಪ್ರಿಟೋರಿಯಸ್ – Kannada News | Luan de pretorius creates new world Record in T20 Cricket

ಮೇಜರ್ ಲೀಗ್ ಕ್ರಿಕೆಟ್ (MLC 2026) ಟೂರ್ನಿಯ 23ನೇ ಪಂದ್ಯದಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವಿಶ್ವ ದಾಖಲೆ ನಿರ್ಮಿಸಿದ ಬ್ಯಾಟರ್​ ಸೌತ್ ಆಫ್ರಿಕಾದ ಲುಹಾನ್-ಡ್ರೆ ಪ್ರಿಟೋರಿಯಸ್. ಅದು ಕೂಡ ಅತ್ಯಲ್ಪ ಮೊತ್ತವನ್ನು ಚೇಸ್ ಮಾಡುವ ವೇಳೆ ಶತಕ ಸಿಡಿಸುವ ಮೂಲಕ ಎಂಬುದು ವಿಶೇಷ. (PC: MLC) ಡಲ್ಲಾಸ್​ನಲ್ಲಿ ನಡೆದ ಈ ಪಂದ್ಯದಲ್ಲಿ ಎಂಐ ನ್ಯೂಯಾರ್ಕ್​ ಹಾಗೂ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಎಂಐ ನ್ಯೂಯಾರ್ಕ್ ತಂಡವು…

Read More