Headlines

ಮೊನಾಲಿಸಾ ಭೋಸ್ಲೆಗೆ ಸಂಕಷ್ಟ; ವೈರಲ್ ಸುಂದರಿ ಮೇಲೆ ಮಾನನಷ್ಟ ಮೊಕದ್ದಮೆ

ಮೊನಾಲಿಸಾ ಭೋಸ್ಲೆ (Monalisa Bhosle) ಇತ್ತೀಚೆಗೆ ಪ್ರೇಮ ವಿವಾಹವಾದರು. ಆರು ತಿಂಗಳ ಕಾಲ ಫರ್ಮಾನ್ ಖಾನ್ ಎಂಬ ವ್ಯಕ್ತಿಯನ್ನು ಪ್ರೀತಿಸುತ್ತಿದ್ದ ಮೊನಾಲಿಸಾ ಇತ್ತೀಚೆಗೆ ಕೇರಳ ಪೊಲೀಸರ ಸಮ್ಮುಖದಲ್ಲಿ ವಿವಾಹವಾದರು. ಬಾಲಿವುಡ್ ನಿರ್ದೇಶಕ ಸನೋಜ್ ಮಿಶ್ರಾ ಇವರ ಮದುವೆ ಅಮಾನ್ಯವಾಗಿದೆ ಎಂದು ಆಕ್ಷೇಪಿಸಿದರು. ನಿರ್ದೇಶಕ ಸನೋಜ್ ಮಿಶ್ರಾ ಸಿನಿಮಾದಲ್ಲಿಯೇ ಮೊನಾಲಿಸಾ ನಟಿಸುತ್ತಿದ್ದಾರೆ. ಅವರು ಕೆಟ್ಟದಾಗಿ ನಡೆದುಕೊಂಡಿದ್ದಾರೆ ಎಂದು ಮೊನಾಲಿಸಾ ಆರೋಪಿಸಿದ್ದರು. ಇದನ್ನು ಸನೋಜ್ ಅಲ್ಲಗಳೆದಿದ್ದಾರೆ. ಇತ್ತೀಚೆಗೆ ಕೇರಳದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೊನಾಲಿಸಾ, ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ…

Read More

ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ – Kannada News | Sathish Ninasam gets emotional while talking in The Rise of Ashoka movie event

ಸತೀಶ್ ನೀನಾಸಂ ಅಭಿನಯದ ‘ದಿ ರೈಸ್ ಆಫ್ ಅಶೋಕ’ (The Rise of Ashoka) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಕನ್ನಡ ಮಾತ್ರವಲ್ಲದೇ ತೆಲುಗು ಮತ್ತು ತಮಿಳು ಭಾಷೆಯಲ್ಲಿ ಕೂಡ ಈ ಸಿನಿಮಾ ರಿಲೀಸ್ ಆಗಲಿದೆ. ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಸತೀಶ್ ಅವರು ಅನೇಕ ವಿಷಯಗಳ ಬಗ್ಗೆ ಮಾತನಾಡಿದರು. ಈ ಸಿನಿಮಾ ಎಷ್ಟು ಸ್ಪೆಷಲ್ ಎಂಬುದನ್ನು ಅವರು ವಿವರಿಸಿದರು. ತೆಲುಗು ಮತ್ತು ತಮಿಳಿನ ವಿತರಕರು ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಈ ಚಿತ್ರ ಮೂಡಿಬರಲು ಸಹಕರಿಸಿದ ಎಲ್ಲರಿಗೂ ಸತೀಶ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 22ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಯಾಕೆ ಒಪ್ಪಿಕೊಂಡೆ ಎಂದು ಹಲಬುವ ರೀತಿಯಲ್ಲಿ ಒಬ್ಬ ವ್ಯಕ್ತಿಯು ಕೆಲಸವೊಂದರ ಸಲುವಾಗಿ ನಿಮ್ಮ ಬೆನ್ನು ಹತ್ತಿ ಇನ್ನಿಲ್ಲದಂತೆ ಕಾಡಲಿದ್ದಾರೆ. ಕ್ರಿಯೇಟಿವ್ ಉದ್ಯೋಗ- ವೃತ್ತಿಯಲ್ಲಿ ಇರುವವರಿಗೆ ಡೆಡ್ ಲೈನ್ ಒಳಗಾಗಿ ಕೆಲಸ ಮುಗಿಸಲೇಬೇಕು ಎಂದು ಸೂಚನೆ ಬಂದು, ಬಹುತೇಕ ಇಡೀ ದಿನ ಕುಟುಂಬದ ವಿಚಾರಗಳಿಗೆ ಗಮನವೇ ನೀಡಲು ಸಾಧ್ಯವಿಲ್ಲದಂತೆ ಆಗಲಿದೆ. ಈ ಮಧ್ಯೆ ಕೆಲವರು ನಿಮಗೆ ಅಹಂಕಾರ ಎಂದು ಅಪಪ್ರಚಾರ ಮಾಡಿಕೊಂಡು…

Read More

T20 World Cup 2026: ಟೀಂ ಇಂಡಿಯಾವನ್ನು ಬಿಟ್ಟು ಇತರ ತಂಡಗಳಲ್ಲಿ 40 ಭಾರತೀಯ ಮೂಲದ ಕ್ರಿಕೆಟಿಗರು – Kannada News | 2026 T20 World Cup: 40+ Indian Origin Cricketers Set to Shine in Global Squads

2026 ರ ಟಿ20 ವಿಶ್ವಕಪ್ ( T20 World Cup 2026) ಫೆಬ್ರವರಿ 7 ರಿಂದ ಪ್ರಾರಂಭವಾಗಲಿದೆ. ಈ ಪಂದ್ಯಾವಳಿಯಲ್ಲಿ 20 ತಂಡಗಳು ಏಕೈಕ ಟ್ರೋಫಿಗಾಗಿ ಸೆಣಸಾಡಲಿವೆ. ಈ ಆವೃತ್ತಿಯಲ್ಲಿ 55 ಪಂದ್ಯಗಳು ನಡೆಯಲಿದ್ದು, ಮಾರ್ಚ್​ 8 ರಂದು ನಡೆಯಲಿರುವ ಫೈನಲ್ ಪಂದ್ಯದೊಂದಿಗೆ ಅಂತ್ಯಗೊಳಲಿದೆ. ಈ ಬಾರಿಯ ಟಿ20 ವಿಶ್ವಕಪ್​ನ ವಿಶೇಷತೆ ಏನೆಂದರೆ, ಈ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿರುವ ವಿವಿದ ತಂಡಗಳಲ್ಲಿ ಬರೋಬ್ಬರಿ 40 ಭಾರತೀಯ ಮೂಲದ ಕ್ರಿಕೆಟಿಗರು ಸೇರಿದ್ದಾರೆ. ಅದರಲ್ಲೂ ಅಮೆರಿಕ, ಕೆನಡಾ, ಯುಎಇ ಮತ್ತು ಓಮನ್…

Read More

ಪ್ರತಿ ಇಬ್ಬರು ಉದ್ಯೋಗಿಗಳಲ್ಲಿ ಒಬ್ಬರಿಗೆ ಮಧುಮೇಹದ ಅಪಾಯ! ಸಮೀಕ್ಷೆಯಲ್ಲಿ ಆತಂಕಕಾರಿ ಅಂಶ ಬಹಿರಂಗ

ಭಾರತದಲ್ಲಿ ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಗಳು ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ಇತ್ತೀಚೆಗೆ ಅಪೊಲೊ ಆಸ್ಪತ್ರೆ ಬಿಡುಗಡೆ ಮಾಡಿದ ‘ಹೆಲ್ತ್ ಆಫ್ ದ ನೇಶನ್ (HoN) 2026’ ವರದಿ ಪ್ರಕಾರ, ದೇಶದಲ್ಲಿ ಪ್ರತೀ 10 ಉದ್ಯೋಗಿಗಳಲ್ಲಿ ಸುಮಾರು 5 ಜನರು ಪ್ರೀಡಯಾಬಿಟೀಸ್ ಅಥವಾ ಡಯಾಬಿಟೀಸ್ (Diabetes) ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಭವಿಷ್ಯದಲ್ಲಿ ದೊಡ್ಡ ಆರೋಗ್ಯ ಸವಾಲಾಗಿ ಪರಿಣಮಿಸುವ ಸಾಧ್ಯತೆ ಇದೆ ಎಂದು ಹೇಳಿದೆ. ಇದು ಒಂದು ರೀತಿಯ ಸೈಲೆಂಟ್ ಕಾಯಿಲೆಯಾದ್ದರಿಂದ ಹಲವರಿಗೆ ತಮ್ಮ…

Read More

Harvard Free Online Courses: ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಉಚಿತ ಎಐ ಮತ್ತು ಡೇಟಾ ಸೈನ್ಸ್ ಕೋರ್ಸ್‌ಗಳು!

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಂತ್ರಜ್ಞಾನದ ಜ್ಞಾನವಿಲ್ಲದೆ ವೃತ್ತಿಜೀವನದಲ್ಲಿ ಮುನ್ನಡೆಯುವುದು ಅಸಾಧ್ಯ ಎಂಬಂತಾಗಿದೆ. ಇದನ್ನು ಮನಗಂಡ ವಿಶ್ವದ ಪ್ರತಿಷ್ಠಿತ ಹಾರ್ವರ್ಡ್ ವಿಶ್ವವಿದ್ಯಾಲಯವು (Harvard University), ಕೃತಕ ಬುದ್ಧಿಮತ್ತೆ (AI), ಡೇಟಾ ಸೈನ್ಸ್ ಮತ್ತು ಪ್ರೋಗ್ರಾಮಿಂಗ್‌ನಂತಹ ಅತ್ಯಾಧುನಿಕ ವಿಷಯಗಳಲ್ಲಿ ಉಚಿತ ಆನ್‌ಲೈನ್ ಕೋರ್ಸ್‌ಗಳನ್ನು ಆರಂಭಿಸಿದೆ. ನೀವು ಈಗಷ್ಟೇ ಪದವಿ ಮುಗಿಸಿದ್ದರೆ ಅಥವಾ ಅನುಭವಿ ವೃತ್ತಿಪರರಾಗಿರಲಿ, ಈ ಕೋರ್ಸ್‌ಗಳು ನಿಮ್ಮ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಲು ಉತ್ತಮ ವೇದಿಕೆಯಾಗಿವೆ. ಈ ಕೋರ್ಸ್‌ಗಳ ಪ್ರಮುಖ ವಿವರಗಳು ಇಲ್ಲಿವೆ: ಡೇಟಾ ಸೈನ್ಸ್ ಮತ್ತು ಮೆಷಿನ್ ಲರ್ನಿಂಗ್ (Data…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 21ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನೀವು ಇತರರ ಜೊತೆಗೆ ಸ್ಪರ್ಧಿಸಬೇಕಿಲ್ಲ, ಆದರೆ ನಿಮ್ಮ ಸ್ಪರ್ಧೆ ಇರುವುದು ಈ ಹಿಂದೆ ಮಾಡಿದ ತಪ್ಪುಗಳಿಂದ ಆಚೆ ಬರುವುದರಲ್ಲಿ, ನಿರ್ಧಾರ ಮಾಡಿದಂತೆಯೇ ಬದುಕುವುದರಲ್ಲಿ ಎಂಬ ವಿಷಯ ಈ ದಿನ ಪ್ರಾಮುಖ್ಯ ಪಡೆದುಕೊಳ್ಳುತ್ತದೆ. ನೀವು ಯಾವುದೇ ಕ್ಷೇತ್ರಕ್ಕೆ ಸಂಬಂಧಪಟ್ಟವರೇ ಆಗಿದ್ದರೂ ಹೆಚ್ಚಿನ ಶ್ರಮವನ್ನು ಹಾಕಲೇಬೇಕಾಗುತ್ತದೆ. ದಂಪತಿಗಳು- ಪ್ರೀತಿ, ಪ್ರೇಮದಲ್ಲಿ ಇರುವವರು ನಿಮ್ಮ ಒಳಗಿನ ಪ್ರೀತಿಯನ್ನು ಸಾಬೀತು ಮಾಡುವುದಕ್ಕೆ ಅಂತಲೇ ಹೆಚ್ಚು ಸಮಯವನ್ನು ಮೀಸಲಿಡುತ್ತೀರಿ….

Read More

Horoscope Today 28 January : ಇಂದು ಈ ರಾಶಿಯವರಿಗೆ ಆರ್ಥಿಕ ವಂಚನೆ ಸಂಭವ – Kannada News | Horoscope Today: January 28, Wednesday 2026 Daily Zodiac Predictions and Lucky Signs

ಮೇಷ ರಾಶಿ: ನಿಮ್ಮ ಸಾಧನೆಗೆ ಸಣ್ಣ ಪ್ರೋತ್ಸಾಹವೂ ದೊಡ್ಡದೇ. ಕಳೆದುಕೊಂಡಿದ್ದು ನಿಮ್ಮ ಕೈಸೇರಬಹುದು. ಸಣ್ಣ ಕಲಾವಿದರಿಗೆ ಪ್ರೋತ್ಸಾಹವು ಸಿಗಲಿದೆ. ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ಮನೆಯಿಂದ ದೂರ ಕಳಿಸುವಿರಿ. ಬಾಗುವಿಕೆಯಿಂದ ಏನನ್ನೂ ಕಳೆದುಕೊಳ್ಳುವುದಿಲ್ಲ. ಆ ಭಾವ ನಿಮ್ಮಲ್ಲಿದ್ದರೆ ತೆಗೆದುಹಾಕಿ. ಕ್ಷುಲ್ಲಕ ಕಾರಣಕ್ಕೆ ಸ್ನೇಹವನ್ನು ಮುರಿದುಕೊಳ್ಳುವಿರಿ.‌ ಯಾರಿಗೂ ಒತ್ತಾಯ ಪೂರ್ವಕ ಇಟ್ಟುಕೊಳ್ಳುವುದು ಬೇಡ. ಸಂಗಾತಿಯು ನಿಮ್ಮ ಹಳೆಯ ವಿಚಾರವನ್ನು ನೆನಪಿಸಿ ಜಗಳವಾಡಬಹುದು. ಅಪರಿಚಿತರಿಗೆ ನಿಮ್ಮ ಬಗ್ಗೆ ತಿಳಿದುಕೊಳ್ಳುವ ಕುತೂಹಲವು ಬರಬಹುದು. ವೃಷಭ ರಾಶಿ: ಯಾರ ಸಹಕಾರವನ್ನೂ ಪಡೆಯದೇ ನಿಮ್ಮ ಕಾರ್ಯಗಳನ್ನು ಮಾಡಿಕೊಳ್ಳುವಿರಿ….

Read More

ಆಸ್ಕರ್ ಅವಾರ್ಡ್​​​ಗೆ ಇರಾನ್ ಡ್ರೋನ್ ದಾಳಿ ಭೀತಿ; ಎಚ್ಚರಿಸಿದ ಪೊಲೀಸರು

ಆಸ್ಕರ್ ಅವಾರ್ಡ್ (Oscar Awards) ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಅಮೆರಿಕದ ಲಾಸ್ ಎಂಜಲೀಸ್​​​ನಲ್ಲಿರುವ ಹಾಲಿವುಡ್ ಸ್ಟುಡಿಯೋದ ಡಾಲ್ಬಿ ಥಿಯೇಟರ್​​​ನಲ್ಲಿ ನಡೆಯಲಿದೆ. ಈಗ ಈ ಶೋಗೆ ಇರಾನ್ ದಾಳಿಯ ಭಯ ಕಾಡುತ್ತಿದೆ. ಅಮೆರಿಕ, ಇಸ್ರೇಲ್ vs ಇರಾನ್ ಎಂಬ ಪರಿಸ್ಥಿತಿ ನಿರ್ಮಾಣ ಆಗಿದೆ. ದಾಳಿ-ಪ್ರತಿದಾಳಿಗಳು ನಡೆಯುತ್ತಲೇ ಇವೆ. ಅಮೆರಿಕದ ಕ್ಯಾಲಿಫೋರ್ನಿಯಾ ಮೇಲೆ ದಾಳಿ ನಡೆಯುವ ಆತಂಕವೂ ಇದೆ. ಸದ್ಯ ಹಾಲಿವುಡ್ ಸ್ಟುಡಿಯೋದಲ್ಲಿ ಆಸ್ಕರ್​ ಅವಾರ್ಡ್​​ಗೆ ಸಿದ್ಧತೆಗಳು ನಡೆಯುತ್ತಿವೆ. ಸಿನಿಮಾ ಜಗತ್ತಿನ ದೊಡ್ಡ ಹಬ್ಬದ ಆಚರಣೆಗೆ ಎಲ್ಲರೂ ರೆಡಿ…

Read More

ಕೇಂದ್ರದ ಅನುಮೋದನೆ ಇದ್ರೂ ಆರಂಭವಾಗದ ಆರೆಂಜ್​​ ಲೈನ್​​ ಮೆಟ್ರೋ ಕಾಮಗಾರಿ: ಕಾರಣ ಏನು? – Kannada News | Namma Metro Orange Line: Why Bengaluru’s Approved Project Faces Delays

ಬೆಂಗಳೂರು, ಜನವರಿ 06: ಬಹು ನಿರೀಕ್ಷಿತ ನಮ್ಮ ಮೆಟ್ರೋ ಆರೆಂಜ್ ಲೈನ್ ಕಾಮಗಾರಿಗೆ ಕೇಂದ್ರ ಸರ್ಕಾರದ ಅನುಮೋದನೆ ದೊರೆತು ಒಂದು ವರ್ಷಕ್ಕಿಂತ ಹೆಚ್ಚು ಸಮಯ ಕಳೆದಿದೆ. ನಮ್ಮ ಮೆಟ್ರೋದ ಮೂರನೇ ಹಂತದ ಪ್ರಾಜೆಕ್ಟ್​​ಗೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದ್ದರೂ ಯೋಜನೆ ಮಾತ್ರ ಇನ್ನೂ ಆರಂಭವಾಗಿಲ್ಲ. 2024ರ ಆಗಸ್ಟ್‌ 16ರಂದು ನಮ್ಮ ಮೆಟ್ರೋ ಆರೆಂಜ್ ಲೈನ್ ಯೋಜನೆಗೆ ಕೇಂದ್ರ ಸರ್ಕಾರವು ಅನುಮೋದನೆ ನೀಡಿದೆ. ಅದಾಗಿ ಒಂದು ವರ್ಷಕ್ಕಿಂತ ಹೆಚ್ಚು ಕಾಲ ಕಳೆದರೂ ಬೆಂಗಳೂರು ಮೆಟ್ರೋ ರೈಲು ನಿಗಮ…

Read More