Headlines

World Consumer Rights Day 2026: ವಿಶ್ವ ಗ್ರಾಹಕರ ಹಕ್ಕುಗಳ ದಿನವನ್ನು ಏಕೆ ಆಚರಿಸಲಾಗುತ್ತದೆ? ಅದರ ಉದ್ದೇಶವನ್ನು ತಿಳಿಯಿರಿ

ಆನ್‌ಲೈನ್‌ ಆಗಿರಲಿ ಅಥವಾ ಆಫ್‌ಲೈನ್‌ ಮಾರುಕಟ್ಟೆಗಳಲ್ಲಾಗಿರಲಿ ಗ್ರಾಹಕರಿಗೆ (Consumer) ಸರಿಯಾದ ಸೇವೆಗಳು ಲಭಿಸುವುದಿಲ್ಲ ಹಾಗೆಯೇ ಕಲಬೆರಕೆ, ಕಳಪೆ ಗುಣಮಟ್ಟದ ಉತ್ಪನ್ನ, ಬೆಲೆ ಹೆಚ್ಚಳ, ಕಳಪೆ ಗುಣಮಟ್ಟದ ಸರಕುಗಳ ಮಾರಾಟ ಸೇರಿದಂತೆ ಒಂದಷ್ಟು ವಿಷಯಗಳಲ್ಲಿ ಮೋಸಗಳಾಗುತ್ತವೆ. ಮಾರುಕಟ್ಟೆಗಳಲ್ಲಿ ನಡೆಯುವಂತಹ ಈ ಮೋಸ ಮತ್ತು ವಂಚನೆಗಳಿಗೆ ಪರಿಹಾರ ಪಡೆಯುವುದು ಹೇಗೆ ಎಂಬ ಬಗ್ಗೆ ಹೆಚ್ಚಿನ ಗ್ರಾಹಕರಿಗೆ ತಿಳಿದಿಲ್ಲ. ಈ ನಿಟ್ಟಿನಲ್ಲಿ ಗ್ರಾಹಕರಿಗಾಗಿ ಇರುವಂತಹ ಹಕ್ಕುಗಳು ಯಾವುವು, ಆ ಹಕ್ಕುಗಳ ಮುಖಾಂತರ ಯಾವ ರೀತಿ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಬೇಕು ಎಂಬುದರ ಬಗ್ಗೆ…

Read More

IND vs ENG: ಟೀಂ ಇಂಡಿಯಾವನ್ನು ಕಾಡುತ್ತಿರುವ ಇಬ್ಬರು ಆರ್​ಸಿಬಿ ಆಟಗಾರರು – Kannada News | India’s T20 Series Loss to England: RCB Stars Jacob Bethell and Phil Salt Shine for Hosts

ಐದು ಪಂದ್ಯಗಳ ಟಿ20 ಸರಣಿಗಾಗಿ ಇಂಗ್ಲೆಂಡ್‌ ಪ್ರವಾಸ ಮಾಡಿದ್ದ ಟೀಂ ಇಂಡಿಯಾ ಇದುವರೆಗೂ ತನ್ನ ಗೆಲುವಿನ ಖಾತೆ ತೆರೆದಿಲ್ಲ ನಡೆದಿರುವ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳಲ್ಲಿ ಟೀಂ ಇಂಡಿಯಾ ಸೋತಿದ್ದರೆ, ಇನ್ನೊಂದು ಪಂದ್ಯ ಮಳೆಯಿಂದ ರದ್ದಾಗಿತ್ತು. ಶ್ರೇಯಸ್ ಪಡೆಯ ಈ ಕಳಪೆ ಪ್ರದರ್ಶನವನ್ನು ನೋಡಿದರೆ, ಮಳೆಯಿಂದ ಮೊದಲ ಪಂದ್ಯ ರದ್ದಾಗದಿದ್ದರೆ, ಆ ಪಂದ್ಯವನ್ನು ಭಾರತ ಸೋಲುವ ಸಾಧ್ಯತೆಗಳಿದ್ದವು (PC-BCCI). ಸರಣಿಯ ಎರಡನೇ ಪಂದ್ಯವನ್ನು 4 ವಿಕೆಟ್‌ಗಳಿಂದ ಸೋತಿದ್ದ ಭಾರತ ತಂಡ, ಎರಡನೇ ಪಂದ್ಯವನ್ನು ಬರೋಬ್ಬರಿ 125 ರನ್​ಗಳಿಂದ…

Read More

Chanakya Niti: ಎಲ್ಲರೂ ನಿಮ್ಮನ್ನು ಗೌರವಿಸಬೇಕೆಂದರೆ ತಕ್ಷಣವೇ ಈ ಅಭ್ಯಾಸಗಳನ್ನು ತ್ಯಜಿಸಿ – Kannada News

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯಗಳು ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಬಹಳಷ್ಟು ಸಂಗತಿಗಳನ್ನು ವಿವರಿಸಿದ್ದಾರೆ. ಹೌದು ಯಶಸ್ಸು, ಶ್ರೀಮಂತಿಕೆ, ಪತಿ ಪತ್ನಿಯರ ಸಂಬಂಧ, ಸ್ನೇಹ, ಕುಟುಂಬ ಹೀಗೆ ಹಲವಾರು ಸಂಗತಿಗಳ ಬಗ್ಗೆ ಹೇಳಿದ್ದಾರೆ. ಇವರು ನೀಡಿರುವ ಈ ಸಲಹೆಗಳನ್ನು ಪಾಲಿಸುವ ಮೂಲಕ ಒಬ್ಬ ವ್ಯಕ್ತಿ ಯಶಸ್ವಿ ಜೀವನವನ್ನು ಸಾಧಿಸಲು ಸಾಧ್ಯ. ಅದೇ ರೀತಿ ಆಚಾರ್ಯ ಚಾಣಕ್ಯರು ಹೇಳಿರುವ ಈ ಒಂದಷ್ಟು ಸಲಹೆಗಳನ್ನು ಪಾಲಿಸುವ ಮೂಲಕ ಗೌರವನ್ನು ಗಳಿಸಲು ಕೂಡ ಸಾಧ್ಯ. ನಮ್ಮನ್ನು ಎಲ್ಲರೂ…

Read More

‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ – Kannada News | Om Prakash Rao Anaji Nagaraj talk about Bheema Theeradalli movie re release

ನೈಜ ಘಟನೆ ಆಧಾರಿತ ‘ಭೀಮ ತೀರದಲ್ಲಿ’ (Bheema Theeradalli) ಸಿನಿಮಾ 2012ರಲ್ಲಿ ಬಿಡುಗಡೆ ಆಗಿತ್ತು. ದುನಿಯಾ ವಿಜಯ್ ಅವರು ಈ ಸಿನಿಮಾದಲ್ಲಿ ಮುಖ್ಯಪಾತ್ರ ಮಾಡಿದ್ದರು. ಈಗ 14 ವರ್ಷಗಳ ಬಳಿಕ ಈ ಚಿತ್ರವನ್ನು ಮತ್ತೆ ರಿಲೀಸ್ ಮಾಡಲು ತಯಾರಿ ನಡೆದಿದೆ. ಆ ಬಗ್ಗೆ ನಿರ್ಮಾಪಕ ಅಣಜಿ ನಾಗರಾಜ್ ಮತ್ತು ನಿರ್ದೇಶಕ ಓಂ ಪ್ರಕಾಶ್ ರಾವ್ (Om Prakash Rao) ಅವರು ಮಾತಾಡಿದ್ದಾರೆ. ‘ಈ ರೀತಿಯ ಸಿನಿಮಾವನ್ನು ನಮಗೆ ಈಗ ಮಾಡೋಕೆ ಆಗಲ್ಲ. ಹೊಸ ತಂತ್ರಜ್ಞಾನವನ್ನು ಅಳವಡಿಸಿ ಮರು…

Read More

ಗಿಲ್ಲಿ ಬಗ್ಗೆ ಇದ್ದ ದೊಡ್ಡ ಅನುಮಾನ ಕ್ಲಿಯರ್ ಮಾಡಿದ ತಂದೆ-ತಾಯಿ – Kannada News | Bigg Boss Kannada 12: Gilli’s Mom Confirms Natural Behavior in Family Week

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (BBK 12) ಫ್ಯಾಮಿಲಿ ವೀಕ್ ನಡೆಯುತ್ತಿದೆ. ಎಲ್ಲಾ ಸ್ಪರ್ಧಿಗಳ ಕುಟುಂಬದವರು ಬಂದು ಸ್ಪರ್ಧಿಗಳಿಗೆ ಹೊಸ ಹುರುಪು ನೀಡುತ್ತಿದ್ದಾರೆ. ಗಿಲ್ಲಿ ತಂದೆ ಕುಳ್ಳಯ್ಯ ಹಾಗೂ ತಾಯಿ ಸವಿತಾ ಕೂಡ ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಅವರು ಗಿಲ್ಲಿ ಅಷ್ಟೇ ಎಲ್ಲರನ್ನೂ ನಗಿಸಿದ್ದಾರೆ. ಗಿಲ್ಲಿ ರೀತಿಯೇ ಅವರು ನ್ಯಾಚುರಲ್ ಆಗಿ ಇದ್ದರು. ಗಿಲ್ಲಿ ಕೂಡ ಹೆಚ್ಚು ಎಮೋಷನ್ ತೋರಿಸಿಕೊಳ್ಳದೆ ಅವರನ್ನು ಸ್ವಾಗತಿಸಿಕೊಂಡರು. ಈ ವೇಳೆ ಗಿಲ್ಲಿ ಬಗ್ಗೆ ಒಂದು ಅಚ್ಚರಿಯ ಮಾಹಿತಿಯನ್ನು ಸವಿತಾ…

Read More

ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ – Kannada News | KL Rahul Century Powers Karnataka to Ranji Semis vs Mumbai

ರಣಜಿ ಟ್ರೋಫಿಯ ನಾಲ್ಕನೇ ಕ್ವಾರ್ಟರ್ ಫೈನಲ್‌ ಪಂದ್ಯದಲ್ಲಿ ಕರ್ನಾಟಕ ಹಾಗೂ ಮುಂಬೈ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕರ್ನಾಟಕ ತಂಡದ ಪರ ಕೆಎಲ್ ರಾಹುಲ್ ಎರಡನೇ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸುವ ಮೂಲಕ ಸಂಕಷ್ಟದಿಂದ ತಂಡಕ್ಕೆ ನೆರವಾದರು. ಎರಡನೇ ಇನ್ನಿಂಗ್ಸ್​ನಲ್ಲಿ 130 ರನ್‌ ಬಾರಿಸಿದ ರಾಹುಲ್, ಈ ಶತಕದೊಂದಿಗೆ ಕರ್ನಾಟಕ ತಂಡದ ಗೆಲುವನ್ನು ಖಚಿತಪಡಿಸಿದರು. ಮುಂಬೈ ನೀಡಿದ 325 ರನ್‌ಗಳ ಗುರಿಯನ್ನು ಬೆನ್ನಟ್ಟಿ ಕರ್ನಾಟಕ 4 ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಇದು ಕೆಎಲ್ ರಾಹುಲ್ ಪ್ರಥಮ ದರ್ಜೆ ವೃತ್ತಿಜೀವನದ…

Read More

ಯುದ್ಧ ನಿಲ್ಲಿಸಲು ಇರಾನ್​ನ 3 ಷರತ್ತುಗಳು; ಭಾರತದ ಆರ್ಥಿಕತೆ ಮೇಲೇನು ಪರಿಣಾಮ? ಇಲ್ಲಿದೆ ಸಾಧ್ಯಾಸಾಧ್ಯತೆ

ನವದೆಹಲಿ, ಮಾರ್ಚ್ 12: ಪಶ್ಚಿಮ ಏಷ್ಯಾದಲ್ಲಿ (West Asia crisis) ನಡೆಯುತ್ತಿರುವ ಯುದ್ಧ ನಿರೀಕ್ಷೆಮೀರಿ ಮುಂದುವರಿಯುತ್ತಿದೆ. ಇಸ್ರೇಲ್, ಅಮೆರಿಕದ ಜಂಟಿ ದಾಳಿಗಳಿಗೆ ಇರಾನ್ ಪ್ರತಿರೋಧ ಮುಂದುವರಿದಿದೆ. ಪ್ರತಿರೋಧ ಮಾತ್ರವಲ್ಲ, ಇರಾನ್​ನಿಂದ ಮಾರಕವಾದ ಪ್ರತಿದಾಳಿಗಳೂ ಆಗುತ್ತಿವೆ. ಜಾಗತಿಕ ತೈಲ ಮಾರುಕಟ್ಟೆ ಭಾರೀ ವ್ಯತ್ಯಯ ಕಾಣುತ್ತಿದೆ. ಇಡೀ ಜಗತ್ತಿಗೆ ಮಾರಕವಾದ ಈ ಯುದ್ಧವನ್ನು ಆರಂಭಿಸಿದಷ್ಟು ಸುಲಭವಾಗಿ ನಿಲ್ಲಿಸಲು ಆಗುತ್ತಿಲ್ಲ. ಇರಾನ್ ಈ ಯುದ್ಧ ನಿಲ್ಲಿಸುವ ಅವಕಾಶಕ್ಕೆ ಸಿದ್ಧ ಇದೆ. ಆದರೆ, ಮೂರು ಷರತ್ತುಗಳನ್ನು ಹಾಕಿದೆ. ಈ ಷರತ್ತುಗಳು ಹೀಗಿವೆ: ಅಮೆರಿಕ…

Read More

World Bank Internship 2026: ವಿಶ್ವ ಬ್ಯಾಂಕ್‌ನಲ್ಲಿ ವೃತ್ತಿಜೀವನ ಪ್ರಾರಂಭಿಸುವ ಕನಸು ನಿಮಗಿದ್ಯಾ? ಇಲ್ಲಿದೆ ಸುವರ್ಣವಕಾಶ – Kannada News | World Bank Internship 2026: WBG Pioneers Programme Applications Open! Apply by Feb 17

ವಿಶ್ವ ಬ್ಯಾಂಕ್‌ನೊಂದಿಗೆ ಕೆಲಸ ಮಾಡುವ ಆಸೆ ಹೊಂದಿರುವ ವಿದ್ಯಾರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶ. ವಿಶ್ವ ಬ್ಯಾಂಕ್ ಗ್ರೂಪ್ (WBG) ತನ್ನ “World Bank Group (WBG) Pioneers Internship Programme 2026” ಅನ್ನು ಅಧಿಕೃತವಾಗಿ ಘೋಷಿಸಿದೆ. ಈ ಇಂಟರ್ನ್‌ಶಿಪ್ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಫೆಬ್ರವರಿ 17 ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಕಾರ್ಯಕ್ರಮದ ವಿಶೇಷತೆ ಎಂದರೆ, ಆಯ್ಕೆಯಾದ ಅಭ್ಯರ್ಥಿಗಳಿಗೆ ಗಂಟೆಯ ಆಧಾರದ ಮೇಲೆ ಸ್ಟೈಫಂಡ್ ನೀಡಲಾಗುತ್ತದೆ. ಜೊತೆಗೆ, ಜಾಗತಿಕ ಮಟ್ಟದ ಅಭಿವೃದ್ಧಿ ಯೋಜನೆಗಳಲ್ಲಿ…

Read More

BBL: ಆಮೆಗತಿಯ ಬ್ಯಾಟಿಂಗ್‌; ಬಾಬರ್- ರಿಜ್ವಾನ್ ನಡುವೆ ಜಿದ್ದಾಜಿದ್ದಿನ ಪೈಪೋಟಿ

ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್‌ನಲ್ಲಿ ಪಾಕಿಸ್ತಾನಿ ಆಟಗಾರರ ಕಳಪೆ ಪ್ರದರ್ಶನ ಮುಂದುವರೆದಿದೆ. ಬಾಬರ್ ಆಝಂ ಮತ್ತು ಮೊಹಮ್ಮದ್ ರಿಜ್ವಾನ್‌ರಂತಹ ಸ್ಟಾರ್ ಆಟಗಾರರ ಪ್ರದರ್ಶನ ತೀರ ಕಳಪೆಯಾಗಿದೆ. ಟಿ20 ಕ್ರಿಕೆಟ್‌ನಲ್ಲಿ, ಈ ಇಬ್ಬರು ಬ್ಯಾಟ್ಸ್‌ಮನ್‌ಗಳು ತಮ್ಮ ಏಕದಿನ ಮತ್ತು ಟೆಸ್ಟ್ ತರಹದ ಬ್ಯಾಟಿಂಗ್‌ನಿಂದ ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿದ್ದಾರೆ. ಇದಕ್ಕೆ ಇತ್ತೀಚಿನ ಉದಾಹರಣೆ ಸಿಡ್ನಿ ಸಿಕ್ಸರ್ಸ್ ವರ್ಸಸ್ ಹೋಬಾರ್ಟ್ ಹರಿಕೇನ್ಸ್ ಪಂದ್ಯದಲ್ಲಿ ಕಂಡುಬಂದಿತು. ಜನವರಿ 11 ರ ಭಾನುವಾರದಂದು ನಡೆದ ಈ ಪಂದ್ಯ ಕೇವಲ ಐದು ಓವರ್‌ ಮಾತ್ರ ನಡೆಯಿತು. ಮೊದಲು…

Read More

ಪ್ರಧಾನಿ ಮೋದಿ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ – Kannada News | BJP Files Police Complaint Over Congress Flex Targeting PM Modi in Bengaluru, Row Over ‘Trump Fear’ Remark

ಬೆಂಗಳೂರು, ಫೆಬ್ರವರಿ 9: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಪಕ್ಷ ಬೆಂಗಳೂರಿನಲ್ಲಿ ಹಾಕಿದ್ದ ಕೆಲವು ಫ್ಲೆಕ್ಸ್‌ಗಳಿಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಫ್ಲೆಕ್ಸ್‌ಗಳಲ್ಲಿ, ‘ಟ್ರಂಪ್‌ಗೆ ಹೆದರಿದ ಮೋದಿ’ ಮತ್ತು ‘ಚೀನಾಗೆ ಹೆದರಿದ ಮೋದಿ’ ಎಂದು ಫ್ಲೆಕ್ಸ್​​ಗಳಲ್ಲಿ ನಮೂದಿಸಲಾಗಿತ್ತು. ಮೋದಿ ಅವರ ನಡೆಯಿಂದ ದೇಶದ ಹಿತಾಸಕ್ತಿಗಳೊಂದಿಗೆ ರಾಜಿ ಮಾಡಿಕೊಂಡಂತಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಫ್ಲೆಕ್ಸ್‌ಗಳ ವಿರುದ್ಧ ಬಿಜೆಪಿ ಆಕ್ರೋಶಗೊಂಡಿದ್ದು, ಪೊಲೀಸ್ ದೂರು ದಾಖಲಿಸಿದೆ. ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಮತ್ತು…

Read More