Headlines

ಪಾಕಿಸ್ತಾನದ 7 ಬೇಡಿಕೆಗಳಲ್ಲಿ ಮೂರನ್ನು ತಿರಸ್ಕರಿಸಿದ ಐಸಿಸಿ – Kannada News | ICC has rejected several major conditions set by the Pakistan Cricket Board

ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಪಂದ್ಯವಾಡಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಕೆಲ ಷರತ್ತುಗಳನ್ನು ಮುಂದಿಟ್ಟಿದ್ದರು. ಈ ಬೇಡಿಕೆಗಳಲ್ಲಿ ಕೆಲವೊಂದನ್ನು ಐಸಿಸಿ ತಿರಸ್ಕರಿಸಿದೆ. ಅಂದರೆ ಐಸಿಸಿ ಅಡಿಯಲ್ಲಿ ಬರದ ವಿಷಯಗಳ ಬಗ್ಗೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದಿಲ್ಲ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ. ಇದಾಗ್ಯೂ ಕೆಲ ಬೇಡಿಕೆಗಳಿಗೆ ಒಪ್ಪಿಗೆ ಸೂಚಿಸಿರುವ ಸಾಧ್ಯತೆಯಿದೆ. ಪಿಸಿಬಿಯ ಬೇಡಿಕೆಗಳೇನು? ಆದಾಯ ಹೆಚ್ಚಳ: ಐಸಿಸಿಯಿಂದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಆದಾಯವನ್ನು ಹೆಚ್ಚಿಸಬೇಕೆಂದು ಪಿಸಿಬಿ ಬೇಡಿಕೆಯಿಟ್ಟಿದೆ. ಈ ಬೇಡಿಕೆಗೆ ಸಮ್ಮತಿಸುವುದಾದರೆ ಮಾತ್ರ ಭಾರತದ ವಿರುದ್ಧ ಕಣಕ್ಕಿಳಿಯುವುದಾಗಿ…

Read More

ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ 2.1 ಕೋಟಿ ದೋಖಾ: ವಂಚಕರ ಮಾತು ನಂಬಿ ಹಣ ಕೊಟ್ಟು ಕೆಟ್ಟ 78 ವರ್ಷದ ಮಹಿಳೆ! – Kannada News | Bengaluru Woman Duped of 2.1 Crore in Digital Arrest Scam

ಬೆಂಗಳೂರು, ಮೇ 07: ಡಿಜಿಟಲ್​​ ಅರೆಸ್ಟ್​​ ಹೆಸರಿನಲ್ಲಿ 78 ವರ್ಷದ ಗೃಹಿಣಿ ಮತ್ತು ಆಕೆಯ ಪುತ್ರಿಗೆ ಬರೋಬ್ಬರಿ 2.1 ಕೋಟಿ ರೂಪಾಯಿ ಹಣವನ್ನು ವಂಚಿಸಿರುವ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಸಂತ್ರಸ್ತರಿಗೆ ಏಪ್ರಿಲ್ 13ರಂದು ವಾಟ್ಸಾಪ್ ಕರೆ ಮಾಡಿದ್ದ ಆರೋಪಿ, ಮಹಿಳೆಯ ಹೆಸರಿನ ಡೆಬಿಟ್ ಕಾರ್ಡ್​​ನ ನಿಷೇಧಿತ ಪಿಎಫ್‌ಐ (PFI) ಸಂಘಟನೆಯ ಸದಸ್ಯನೊಬ್ಬ ಬಳಸುತ್ತಿದ್ದಾನೆ ಎಂದು ಬೆದರಿಸಿದ್ದ. ಅಲ್ಲದೆ ತನ್ನನ್ನು ಎನ್‌ಐಎ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ ಎನ್ನಲಾಗಿದೆ. ಬೆಂಗಳೂರಲ್ಲಿ ಮತ್ತೊಂದು ಡಿಜಿಟಲ್​​ ಅರೆಸ್ಟ್​​ ಕೇಸ್​​ ಬೆಳಕಿಗೆ ಎನ್‌ಐಎ…

Read More

ಸುಶಾಂತ್ ಸಿಂಗ್ ಪ್ರಕರಣ: ಆರು ವರ್ಷದ ಬಳಿಕ ರಿಯಾಗೆ ಸಿಕ್ತು ಹಣದ ಮೇಲೆ ಹಕ್ಕು – Kannada News | Sushant Singh case Court ordered defrizzing of Rhea Chakraborty’s bank account

ಬಾಲಿವುಡ್ ನಟ ಸುಶಾಂತ್ ಸಿಂಗ್ (Sushant Singh) ನಿಧನವಾಗಿ ಆರು ವರ್ಷಗಳಾಗುತ್ತಾ ಬಂದಿದೆ. 2020ರ ಜೂನ್ ತಿಂಗಳಲ್ಲಿ ಸುಶಾಂತ್ ಅವರು ನಿಧನ ಹೊಂದಿದ್ದರು. ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಮುಂಬೈನ ಅವರ ಮನೆಯಲ್ಲಿ ಪತ್ತೆ ಆಗಿತ್ತು. ಸುಶಾಂತ್ ಸಿಂಗ್ ಸಾವು ಹಲವು ರೀತಿಯಲ್ಲಿ ಬಾಲಿವುಡ್ ಅನ್ನು ಕಾಡಿತ್ತು. ಅದರಲ್ಲೂ ಸುಶಾಂತ್ ಅವರ ಮಾಜಿ ಗೆಳತಿ ರಿಯಾ ಚಕ್ರವರ್ತಿ ಅಂತೂ ನಾನಾ ರೀತಿಯ ಸಂಕಟಗಳನ್ನು ಎದುರಿಸಬೇಕಾಯ್ತು. ಪ್ರಕರಣದಲ್ಲಿ ಅವರನ್ನು ವಿಲನ್ ಮಾಡಲಾಗಿತ್ತು. ಜೈಲಿಗೆ ಸಹ ಹೋಗಿ ಬಂದರು. ಆದರೆ…

Read More

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನಿಷ್ಪಕ್ಷಪಾತ ತನಿಖೆಗೆ ಆರ್​ಎಸ್​ಎಸ್​ ಕರೆ – Kannada News | RSS First Reaction on Ram Temple donation theft case Dattatreya Hosabale urges Hindus to exercise restraint

ನವದೆಹಲಿ, ಜುಲೈ 3: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ (Ram Mandir) ನಡೆದಿದೆ ಎನ್ನಲಾದ ಕಾಣಿಕೆ ಹಣದ ದುರುಪಯೋಗದ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಕರೆ ನೀಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್), ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಈ ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯ ಎಂದು ಹೇಳಿದೆ. ರಾಮ ಮಂದಿರ ನಿರ್ಮಾಣಕ್ಕೆ ಭಕ್ತರು ನೀಡಿದ ಚಿನ್ನಾಭರಣ, ಹಣವನ್ನು ಲೂಟಿ ಮಾಡಿರುವುದರ ವಿರುದ್ಧ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಆರ್​ಎಸ್​ಎಸ್​…

Read More

‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು – Kannada News | Calendar Kannada movie actress talks about movie

‘ಕ್ಯಾಲೆಂಡರ್’ (Calender) ಹೆಸರಿನ ಕನ್ನಡ ಸಿನಿಮಾ ಬರುತ್ತಿದೆ. ಸಿನಿಮಾದ ಹೆಸರಿನಂತೆಯೇ ಸಿನಿಮಾದ ಕತೆಯೂ ಸಹ ಬಹಳ ಭಿನ್ನವಾಗಿದೆ. ಸಿನಿಮಾನಲ್ಲಿ ಸುಷ್ಮಿತಾ ಮತ್ತು ನಿವಿಷ್ಕಾ ಅವರುಗಳು ನಾಯಕಿಯರಾಗಿ ನಟಿಸಿದ್ದಾರೆ. ಟಿವಿ9 ಜೊತೆಗೆ ಮಾತನಾಡಿರುವ ಇಬ್ಬರೂ ನಟಿಯರು ಸಿನಿಮಾದ ಬಗ್ಗೆ, ತಮ್ಮ-ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದ್ದಾರೆ. ಸಿನಿಮಾದ ಕತೆಯ ಬಗ್ಗೆಯೂ ಸಣ್ಣ ಸುಳಿವುಗಳನ್ನು ಬಿಟ್ಟುಕೊಟ್ಟಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ಬಾಂಗ್ಲಾದೇಶದಲ್ಲಿ ನದಿಗೆ ಬಸ್ ಉರುಳಿ 23 ಜನ ಸಾವು; ತನಿಖೆಗೆ ಪ್ರಧಾನಿ ಆದೇಶ

ಢಾಕಾ, ಮಾರ್ಚ್ 26: ಬಾಂಗ್ಲಾದೇಶದಲ್ಲಿ ಸಾರಿಗೆ ದೋಣಿಯ ಮೇಲೆ ಹತ್ತಲು ಪ್ರಯತ್ನಿಸುತ್ತಿದ್ದ ಬಸ್ ಆಕಸ್ಮಿಕವಾಗಿ ನದಿಗೆ ಉರುಳಿ ಬಿದ್ದಿದೆ. ಇದರ ಪರಿಣಾಮವಾಗಿ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ನಿನ್ನೆ ಸಂಜೆ (ಬುಧವಾರ) ಬಾಂಗ್ಲಾದೇಶದ (Bangladesh) ನೈಋತ್ಯ ಜಿಲ್ಲೆಯ ರಾಜ್ಬರಿಯಲ್ಲಿ ದೌಲಾಡಿಯಾ ಟರ್ಮಿನಲ್‌ನಲ್ಲಿ ಈ ಅಪಘಾತ (Bus Accident) ಸಂಭವಿಸಿದೆ. ಬಸ್ ಆಯತಪ್ಪಿ ಪದ್ಮಾ ನದಿಗೆ ಉರುಳಿದೆ. ಬುಧವಾರ ಸುಮಾರು 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ರಾಜ್ಬರಿಯಿಂದ ಢಾಕಾದಿಂದ 128 ಕಿಲೋಮೀಟರ್ ದೂರದಲ್ಲಿರುವ ಢಾಕಾಗೆ ಪ್ರಯಾಣಿಸುತ್ತಿತ್ತು….

Read More

ರಘು ಬಳಿಕ ಕಾವ್ಯಾಗೂ ಗೊತ್ತಾಗಿದೆ ಬಿಗ್ ಬಾಸ್ ಸೀಕ್ರೆಟ್ ರೂಮ್ ರಹಸ್ಯ – Kannada News | Kavya Shaiva talks about Bigg Boss Kannada Season 12 secret room Rakshitha Shetty and Dhruvanth

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ರಕ್ಷಿತಾ ಶೆಟ್ಟಿ (Rakshitha Shetty) ಮತ್ತು ಧ್ರುವಂತ್ ಅವರನ್ನು ಸೀಕ್ರೆಟ್ ರೂಮ್​​ನಲ್ಲಿ ಇಡಲಾಗಿದೆ. ಕಳೆದ ವಾರ ಅವರಿಬ್ಬರು ಎಲಿಮಿನೇಟ್ ಆಗಿದ್ದಾರೆ ಎಂದು ತೋರಿಸಲಾಯಿತು. ಆದರೆ ಅವರು ಸೀಕ್ರೆಟ್ ರೂಮ್​​ಗೆ ತೆರಳಿರುವ ವಿಷಯವನ್ನು ಬಿಗ್ ಬಾಸ್ ಮನೆಯೊಳಗಿನ ಸದಸ್ಯರಿಗೆ ತಿಳಿಸಿಲ್ಲ. ಆದರೂ ಕೂಡ ಆ ರಹಸ್ಯ ಲೀಕ್ ಆಗಿದೆ. ಅದಕ್ಕೆ ಕಾರಣ ಇದೆ. ಎಲ್ಲ ಸಂಗತಿಗಳನ್ನು ಸೂಕ್ಷ್ಮವಾಗಿ ಗಮನಿಸುವ ಮೂಲಕ ರಘು ಮತ್ತು ಕಾವ್ಯ ಶೈವ (Kavya…

Read More

BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಬಂಧನ: ಅಂತಾರಾಜ್ಯ ಕಳ್ಳರಿಗೆ ಬಿಗ್​​ ಶಾಕ್​​ ಕೊಟ್ಟ ಖಾಕಿ – Kannada News | Bengaluru Police Arrest Three for BSNL Copper Wire and Module Theft

ಬೆಂಗಳೂರು, ಏಪ್ರಿಲ್​​ 24: ಯಶವಂತಪುರ ಪೊಲೀಸರು ಬಿಎಸ್‌ಎನ್‌ಎಲ್ ಮಾಡ್ಯೂಲ್‌ಗಳು ಮತ್ತು ಕಾಪರ್ ವೈರ್‌ಗಳನ್ನು ಕದಿಯುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉತ್ತರಪ್ರದೇಶ ಮೂಲದವರಾದ ರವಿ ಚೌಹಾಣ್, ಸಂದೀಪ್ ಮತ್ತು ಸೈಯದ್ ಜಾಹೇದ್ ಎಂಬುವವರನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ಈ ಖದೀಮರು ಬಿಎಸ್‌ಎನ್‌ಎಲ್ ಸಿಬ್ಬಂದಿಯ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದರು. ಕಳ್ಳತನಕ್ಕಾಗಿ ನೀಲಿ ಸಮವಸ್ತ್ರವನ್ನು ಧರಿಸಿ ರಿಪೇರಿ ಕೆಲಸದ ನೆಪದಲ್ಲಿ ಬರುತ್ತಿದ್ದರು. ಫುಟ್‌ಪಾತ್‌ಗಳಲ್ಲಿ ಅಳವಡಿಸಿದ್ದ ಬಿಎಸ್‌ಎನ್‌ಎಲ್ ಟೆಲಿಫೋನ್ ಮತ್ತು ಇಂಟರ್ನೆಟ್ LAN ಕೇಬಲ್‌ಗಳನ್ನು ಹೊಂದಿದ್ದ ಕಬ್ಬಿಣದ ಪಿಲ್ಲರ್‌ಗಳನ್ನು ಪಿಕಾಸಿ, ಸುತ್ತಿಗೆ,…

Read More

IPL 2026: ಎಲ್ಲರೂ ಭಾರತೀಯರೆ.. ಐಪಿಎಲ್‌ನಲ್ಲಿ ಹೊಸ ಇತಿಹಾಸ ಸೃಷ್ಟಿ

2026 ರ ಐಪಿಎಲ್ (IPL 2026) ಸೀಸನ್ ಆರಂಭಕ್ಕೂ ಮುನ್ನವೇ ಅಪರೂಪದ ದಾಖಲೆಯೊಂದನ್ನು ಸೃಷ್ಟಿಸಿದೆ. ಅದೆನೆಂದರೆ ಇದೇ ಮೊದಲ ಬಾರಿಗೆ ಎಲ್ಲಾ 10 ತಂಡಗಳನ್ನು ಭಾರತೀಯ ಆಟಗಾರರು ನಾಯಕರಾಗಿ ತಂಡಗಳನ್ನು ಮುನ್ನಡೆಸುತ್ತಿದ್ದಾರೆ. ಕಳೆದ 18 ಆವೃತ್ತಿಗಳಲ್ಲಿ ಒಬ್ಬರಲ್ಲ ಒಬ್ಬರು ವಿದೇಶಿ ಆಟಗಾರರು ಐಪಿಎಲ್​ನಲ್ಲಿ ತಂಡದ ನಾಯಕರಾಗಿದ್ದರು. ಆದರೆ ಈ ಆವೃತ್ತಿಯಲ್ಲಿ ಯಾವ ವಿದೇಶಿ ಆಟಗಾರನಿಗೂ ತಂಡದ ನಾಯಕತ್ವ ಸಿಕ್ಕಿಲ್ಲ. ಕಳೆದ 18 ಆವೃತ್ತಿಗಳಲ್ಲಿ ಶೇನ್ ವಾರ್ನ್​ ಅವರಿಂದ ಹಿಡಿದು ಆಡಮ್ ಗಿಲ್ಕ್ರಿಸ್ಟ್, ಡೇವಿಡ್ ವಾರ್ನರ್, ಫಾಫ್ ಡು…

Read More

ಬಾಂಗ್ಲಾ ಗಡಿಗೆ ಫೆನ್ಸಿಂಗ್​ನಿಂದ ಹಿಡಿದು ಬಿಎನ್​ಎಸ್ ಜಾರಿವರೆಗೆ ಸುವೇಂದು ಕ್ಯಾಬಿನೆಟ್ ಕೈಗೊಂಡ ಪ್ರಮುಖ ನಿರ್ಧಾರಗಳಿವು – Kannada News | Bengal CM Suvendu Adhikari Announces Major Decisions After First Cabinet Meeting

ಕೋಲ್ಕತಾ, ಮೇ 11: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಮೊನ್ನೆ ಅಧಿಕಾರ ಸ್ವೀಕರಿಸಿದ ಸುವೇಂದು ಅಧಿಕಾರಿ (Suvendu Adhikari) ಅವರು, ಇಂದು ತಮ್ಮ ಮೊದಲ ಸಚಿವ ಸಂಪುಟ ಸಭೆ ನಡೆಸಿದರು. ಸಭೆಯಲ್ಲಿ ರಾಜ್ಯದ ಅಭಿವೃದ್ಧಿ ಮತ್ತು ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಹಲವು ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಎಲ್ಲರಿಗಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದು, ಬಂಗಾಳ ಚುನಾವಣೆಯಲ್ಲಿ (West Bengal Assembly Elections) ಇದೇ ಮೊದಲ ಬಾರಿಗೆ ಹಿಂಸಾಮುಕ್ತವಾಗಿ…

Read More