Headlines

Video: ಆರ್ಡರ್ ಮಾಡಿದ್ದ ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ – Kannada News | Blinkit Delivery Worker’s Quiet Cricket Ritual Wins Hearts Online

ನಿತ್ಯದ ಜಂಜಾಟ, ಹೊಟ್ಟೆಪಾಡಿನ ಕೆಲಸ ಮತ್ತು ಜವಾಬ್ದಾರಿಗಳ ಮಧ್ಯೆ ಮನುಷ್ಯ ತನ್ನ ಕನಸುಗಳನ್ನು ಹೇಗೆ ಬದಿಗಿಡುತ್ತಾನೆ ಮತ್ತು ಆ ಕನಸುಗಳು ಒಳಗೆಲ್ಲೋ ಹೇಗೆ ಜೀವಂತವಾಗಿರುತ್ತವೆ ಎಂಬುದಕ್ಕೆ ಈ ಸಣ್ಣ ವಿಡಿಯೋ ಒಂದು ಉತ್ತಮ ಉದಾಹರಣೆ.ಬ್ಲಿಂಕಿಟ್ ವಿತರಣಾ ಸಂಸ್ಥೆಯಲ್ಲಿ ಡೆಲಿವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿರುವವರೊಬ್ಬರು ಎಂದಿನಂತೆ ಗ್ರಾಹಕರೊಬ್ಬರ ಮನೆಗೆ ಆರ್ಡರ್ ಮಾಡಿದ್ದ ವಸ್ತುಗಳನ್ನು ತಲುಪಿಸಲು ಹೋಗಿದ್ದರು. ಕೆಲಸದ ಅವಸರದಲ್ಲಿದ್ದ ಆ ವ್ಯಕ್ತಿ, ಮನೆಯ ಹೊರಗಿನ ಲಾಬಿಯಲ್ಲಿ ಇರಿಸಲಾಗಿದ್ದ ಒಂದು ಕ್ರಿಕೆಟ್ ಬ್ಯಾಟ್ ಅನ್ನು ಗಮನಿಸಿದ್ದರು. ಅಷ್ಟೇ, ಆ…

Read More

‘ಟಾಕ್ಸಿಕ್’: ಯಶ್​​ ಎದುರು ಕಿಯಾರಾ ಆಯ್ಕೆ ಆಗಿದ್ದು ಹೇಗೆ? ಏಕೆ?

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಬಿಡುಗಡೆ ಮುಂದೂಡಲ್ಪಟ್ಟಿದೆ. ಮಾರ್ಚ್ 19ರಂದು ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಈಗ ಜೂನ್ 04ಕ್ಕೆ ತೆರೆಗೆ ಬರಲಿದೆ. ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ ‘ಟಾಕ್ಸಿಕ್’ ಸಿನಿಮಾ. ಯಶ್ ನಟನೆಯ ಈ ಸಿನಿಮಾನಲ್ಲಿ ಹಲವು ಸ್ಟಾರ್ ನಟಿಯರು ನಾಯಕಿಯರಾಗಿ ನಟಿಸಿದ್ದಾರೆ. ನಯನತಾರಾ, ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಮತ್ತು ತಾರಾ ಸುತರಿಯಾ ಅವರುಗಳು ನಟಿಸಿದ್ದಾರೆ. ಆದರೆ…

Read More

ನೇತಾಜಿ​​ಗೆ ಅವಮಾನಿಸಿದ ಬಿಜೆಪಿ ಸಂಸದ ಅನಂತ ಮಹಾರಾಜ್; ‘ಬಂಗ ವಿಭೂಷಣ’ ಪ್ರಶಸ್ತಿ ಹಿಂಪಡೆದ ಪಶ್ಚಿಮ ಬಂಗಾಳ ಸರ್ಕಾರ – Kannada News | West Bengal government withdraws Banga Bibhushan award fromn BJP MP Ananta Maharaj For Insulting Netaji

ಕೊಲ್ಕತ್ತಾ, ಆಗಸ್ಟ್ 13: ನಿನ್ನೆಯಷ್ಟೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ನೇತಾಜಿ ಸುಭಾಷ್ ಚಂದ್ರ ಬೋಸ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದರು. ಆ ಆದೇಶದ 24 ಗಂಟೆಯೊಳಗೆ ಬಿಜೆಪಿಯ ಸಂಸದರ ವಿರುದ್ಧವೇ ಬಂಗಾಳ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ತಮ್ಮದೇ ಪಕ್ಷದ ಸಂಸದ ಅನಂತ ಮಹಾರಾಜ್ ನೇತಾಜಿ ಸುಭಾಷ್ ಚಂದ್ರ ಬೋಸ್ (Netaji Subas Chandra Bose) ಅವರ ಕುರಿತು ನೀಡಿದ ಆಕ್ಷೇಪಾರ್ಹ…

Read More

ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರಬಾರದೆಂದರೆ ಈ ಸರಳ ಸಲಹೆಯನ್ನು ಪಾಲಿಸಿ – Kannada News | How to stop tears while chopping onions?

ಈರುಳ್ಳಿ (onions) ಹಾಕಿದ್ರೆ ಅಡುಗೆಯ ರುಚಿ ಮತ್ತಷ್ಟು ಹೆಚ್ಚುತ್ತದೆ. ಹಾಗಾಗಿ ಪ್ರತಿ ಅಡುಗೆಯಲ್ಲೂ ಈರುಳ್ಳಿಯನ್ನು ಬಳಕೆ ಮಾಡಲಾಗುತ್ತದೆ. ಆದ್ರೆ ಕಣ್ಣಲ್ಲಿ ನೀರು ಬರುವ ಕಾರಣ, ಕಿರಿಕಿರಿ ಉಂಟಾಗುವ ಕಾರಣ ಈರುಳ್ಳಿಯನ್ನು ಕತ್ತರಿಸುವುದೇ ಹಲವರಿಗೆ ತುಂಬಾನೇ ಕಷ್ಟದ ಕೆಲಸವಾಗಿಬಿಟ್ಟಿದೆ. ಈರುಳ್ಳಿ ಹೆಚ್ಚುವಾಗ ಕಣ್ಣಲ್ಲಿ ನೀರು ಬರಲು ಅದರಲ್ಲಿರುವ ಸಲ್ಫರ್‌ ಸಂಯುಕ್ತಗಳು ಕಾರಣ. ಹೌದು ಈರುಳ್ಳಿ ಕಟ್‌ ಮಾಡುವಾಗ ಸಲ್ಫರ್‌ ಸಂಯುಕ್ತಗಳು ಗಾಳಿಯಲ್ಲಿ ಬಿಡುಗಡೆಯಾಗಿ ಕಣ್ಣುಗಳಲ್ಲಿನ ತೇವಾಂಶದೊಂದಿಗೆ ಸೇರಿಕೊಂಡು ಕಿರಿಕಿರಿ ಮತ್ತು ಕಣ್ಣೀರನ್ನು ಉಂಟುಮಾಡುತ್ತದೆ. ಹೀಗಿರುವಾಗ ಈ ಒಂದಷ್ಟು ತಂತ್ರಗಳನ್ನು…

Read More

ಬೆಂಗಳೂರಿನ ಮನೆಯೊಂದರಲ್ಲಿ ದಂಪತಿ ಶವ ಪತ್ತೆ: ಗಂಡ-ಹೆಂಡ್ತಿ ಸಾವಿನ ರಹಸ್ಯ ನಿಗೂಢ – Kannada News | Couple Dead Body Found In gangenahalli Home at Bengaluru

ಬೆಂಗಳೂರು, (ಏಪ್ರಿಲ್ 22): ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಆರ್.ಟಿ.ನಗರದ ಗಂಗೇನಹಳ್ಳಿಯ ಮನೆಯೊಂದರಲ್ಲಿ ದಂಪತಿ (Couple) ಶವ ಪತ್ತೆಯಾಗಿದೆ. 10 ವರ್ಷಗಳ ಹಿಂದೆ ವಿವಾಹವಾಗಿದ್ದ ಸುಮಿತ್ರಾ ಹಾಗೂ ಡೇವಿಡ್ ಇದೀಗ ಏಕಾಏಕಿ ಸಾವನ್ನಪ್ಪಿದ್ದಾರೆ. ಆದ್ರೆ, ಇಬ್ಬರ ಸಾವಿಗೆ ನಿಖರ ಕಾರಣ ತಿಳಿದುಬಂದಿದ್ದಲ್ಲ. ಇನ್ನು ಸ್ಥಳಕ್ಕೆ ಆರ್​​ಟಿ ನಗರ ಪೊಲೀಸರು ಮತ್ತು ಸೊಕೊ ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದು, ಕೌಟುಂಬಿಕ ಕಲಹದಿಂದ ಬೇಸತ್ತು ಡೇವಿಡ್, ಸುಮಿತ್ರಾಳನ್ನ ಉಸಿರುಗಟ್ಟಿಸಿ ಕೊಂದು ಬಳಿಕ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ….

Read More

ಜಗತ್ತು ವಿನಾಶದ ಅಂಚಿನಲ್ಲಿದ್ಯಾ? ಆಂಥ್ರೋಪಿಕ್ನ ಮೃಣಾಂಕ್ ಶರ್ಮಾ ರಾಜೀನಾಮೆ ಪತ್ರದಲ್ಲಿ ಹೇಳಿದ್ದರ ಅರ್ಥವೇನು? – Kannada News | World in Peril, says Anthropic AI safety team chief Mrinank Sharma in his resignation letter

ಸ್ಯಾನ್ ಫ್ರಾನ್ಸಿಸ್ಕೋ, ಫೆಬ್ರುವರಿ 10: ಆಂಥ್ರೋಪಿಕ್​ನ ಸೇಫ್​ಗಾರ್ಡ್ಸ್ ರಿಸರ್ಚ್ ತಂಡದ ಮುಖ್ಯಸ್ಥರಾಗಿದ್ದ ಮೃಣಾಂಕ್ ಶರ್ಮಾ (Mrinank Sharma) ರಾಜೀನಾಮೆ ಕೊಟ್ಟಿದ್ದಾರೆ. ಅಷ್ಟೇ ಅಲ್ಲ, ಈ ಜಗತ್ತು ವಿನಾಶದ ಅಂಚಿನಲ್ಲಿದೆ (The World in peril) ಎಂದು ಹೇಳಿಕೊಂಡು ಟ್ವೀಟ್ ಮಾಡಿದ್ದಾರೆ. ಆದರೆ ರಾಜೀನಾಮೆಗೆ ನಿರ್ದಿಷ್ಟ ಕಾರಣ ನೀಡದೇ ನಿಗೂಢವಾಗಿರುವ ಅವರ ಟ್ವೀಟ್ ಸಾಕಷ್ಟು ಕುತೂಹಲ ಕೆರಳಿಸುವಂತಿದೆ. ತಮ್ಮ ಟ್ವೀಟ್​ನಲ್ಲಿ ಅವರು ತಾವು ರಾಜೀನಾಮೆ ನೀಡಲು ಕಾರಣವೇನೆಂದು ವಿವರಿಸಿ ಬರೆದಿರುವ ಪತ್ರವೊಂದನ್ನು ಲಗತ್ತಿಸಿದ್ದಾರೆ. ಮೃಣಾಂಕ್ ಶರ್ಮಾ ಅವರು ಅಂಥ್ರೋಪಿಕ್​ನಲ್ಲಿ…

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 13th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 13: ಚಿನ್ನ, ಬೆಳ್ಳಿ ಬೆಲೆಗಳು ಇವತ್ತೂ ಇಳಿದಿವೆ. ಶುಕ್ರವಾರ ಚಿನ್ನದ ಬೆಲೆ (Gold Rates) ಗ್ರಾಮ್​ಗೆ 250ರಿಂದ 280 ರೂಗಳಷ್ಟು ಇಳಿದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ ಇಳಿದಿದೆ. ಬೆಳ್ಳಿ ಬೆಲೆಯೂ ಕುಸಿತ ಕಂಡಿದೆ. ಇಂದು ಒಂದು ಗ್ರಾಮ್​ಗೆ 10ರಿಂದ 20 ರೂನಷ್ಟು ಕಡಿಮೆಗೊಂಡಿದೆ ಬೆಳ್ಳಿ ಬೆಲೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,780 ರುಪಾಯಿ…

Read More

ಬೆಳ್ಳಂ ಬೆಳಿಗ್ಗೆ ಬಿರಿಯಾನಿ ತಿನ್ನಲು ಹೋದವರಿಗೆ ಭರ್ಜರಿ ಶಾಕ್​​: ಕಾಲೇಜು ವಿದ್ಯಾರ್ಥಿಗಳ ಅಡ್ಡಗಟ್ಟಿ ದರೋಡೆ – Kannada News | Gang Robs Students Returning After Eating Hoskote Biryani

ಬೆಂಗಳೂರು, ಡಿಸೆಂಬರ್​​ 23: ಹೊಸಕೋಟೆ ಬಿರಿಯಾನಿ ತಿನ್ನಲು ತೆರಳಿದ್ದ ಬೆಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳನ್ನ ದರೋಡೆ ಮಾಡಿದ್ದಲ್ಲದೆ, ಒತ್ತೆಯಾಳಾಗಿ ಇಟ್ಟುಕೊಂಡು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ವಿದ್ಯಾರ್ಥಿಗಳ ಸ್ನೇಹಿತರಿಂದಲೂ ಹಣ ಪೀಕಿದ ದುಷ್ಕರ್ಮಿಗಳು ಬಾಗಲೂರು ವ್ಯಾಪ್ತಿಯ ಪ್ರತಿಷ್ಟಿತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ನಾಲ್ವರು ವಿದ್ಯಾರ್ಥಿಗಳು ಎರಡು ಪ್ರತ್ಯೇಕ ಬೈಕ್‌ಗಳಲ್ಲಿ ಭಾನುವಾರ ಮುಂಜಾನೆ ಹೊಸಕೋಟೆ ಬಿರಿಯಾನಿ ತಿನ್ನಲು ತೆರಳಿದ್ದರು. ಬಿರಿಯಾನಿ ತಿಂದು…

Read More

ಕಂಗನಾ ರನೌತ್ ಮುಂದಿನ ಸಿನಿಮಾಕ್ಕೆ ಆ ಧಾರುಣ ಘಟನೆ ಸ್ಪೂರ್ತಿ

ಕಂಗನಾ ರನೌತ್ (Kangana Ranaut), ಬಾಲಿವುಡ್​​ನ ಪ್ರತಿಭಾವಂತ ನಟಿ. ನಟನೆಗೆ ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ನಟಿ ಕಂಗನಾ ರನೌತ್. ಅತಿ ಹೆಚ್ಚು ರಾಷ್ಟ್ರಪ್ರಶಸ್ತಿ ಪಡೆದ ಭಾರತೀಯ ನಟಿಯರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಐದು ಪ್ರಶಸ್ತಿಗಳನ್ನು ಪಡೆದಿರುವ ಶಬಾನಾ ಆಜ್ಮಿ ಮೊದಲ ಸ್ಥಾನದಲ್ಲಿದ್ದಾರೆ. ಸಂಸದೆಯೂ ಆಗಿರುವ ನಟಿ ಕಂಗನಾ ರನೌತ್, ಕಳೆದ ಕೆಲವಾರು ವರ್ಷಗಳಿಂದಲೂ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಮಾತ್ರವೇ ನಟಿಸುತ್ತಿದ್ದಾರೆ. ಅದರಲ್ಲೂ ಐತಿಹಾಸಿಕ, ಸಾಮಾಜಿಕ ಕತೆಯುಳ್ಳ ಸಿನಿಮಾಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಕಂಗನಾ ಹೊಸದೊಂದು ಸಿನಿಮಾನಲ್ಲಿ ನಟಿಸಲಿದ್ದು,…

Read More

ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ: ಹೋಮ್ ಗಾರ್ಡ್ ಕಾರು ಜಖಂ, ಅಂಗಡಿ ಪುಡಿ! – Kannada News | Chamarajanagar Wild Elephant Attacks Home Guard Car and Shop at Biligirirangana Hills Temple

ಚಾಮರಾಜನಗರ, ಜೂನ್ 23: ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿ ರಂಗನಾಥಸ್ವಾಮಿ ಟೈಗರ್ ರಿಸರ್ವ್ (BRT) ಅರಣ್ಯ ಪ್ರದೇಶದಲ್ಲಿರುವ ಸುಪ್ರಸಿದ್ಧ ಬಿಳಿಗಿರಿರಂಗನಾಥ ದೇವಾಲಯದ ಆವರಣದಲ್ಲಿ ಒಂಟಿ ಸಲಗವೊಂದು ದಾಂಧಲೆ ನಡೆಸಿದೆ. ಇಷ್ಟು ದಿನ ಕೇವಲ ಅರಣ್ಯದ ಒಳಗಿನ ಕೆರೆಗಳ ಬಳಿಯಷ್ಟೇ ಕಾಡಾನೆಗಳ ಹಿಂಡು ಕಾಣಿಸಿಕೊಳ್ಳುತ್ತಿತ್ತು. ಇದೀಗ ಒಂಟಿ ಸಲಗವೊಂದು ನೇರವಾಗಿ ದೇವಾಲಯದ ಗೋಪುರದ ಬಳಿಗೇ ಲಗ್ಗೆ ಇಟ್ಟು ಹಾನಿ ಮಾಡಿದೆ. ರಾತ್ರಿ ಕರ್ತವ್ಯ ಮುಗಿಸಿ ಹೋಮ್ ಗಾರ್ಡ್ ರಂಗನಾಥ್ ತಮ್ಮ ಕಾರನ್ನು ದೇವಾಲಯದ ಆವರಣದಲ್ಲೇ ಪಾರ್ಕ್ ಮಾಡಿದ್ದರು….

Read More