Headlines

ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Horoscope Today, August 8, 2026: Moon in Taurus Rohini Nakshatra, Daily Predictions for All 12 Zodiac Signs

ಇಂದು ಆಗಸ್ಟ್ 8, 2026ರ ಶನಿವಾರ, ಪರಾಭವ ನಾಮ ಸಂವತ್ಸರ, ಆಷಾಢ ಮಾಸ, ರೋಹಿಣಿ ನಕ್ಷತ್ರದ ಶುಭ ದಿನವಾಗಿದ್ದು, ಶನಿ ಭಗವಾನ್ ಕೃಪೆಗೆ ಪಾತ್ರರಾಗಲು ಹಾಗೂ ಹನುಮನ ಪೂಜೆಗೆ ವಿಶೇಷ ದಿನವಾಗಿದೆ. ರವಿ ಕರ್ಕಾಟಕ ರಾಶಿಯಲ್ಲಿ ಮತ್ತು ಚಂದ್ರ ವೃಷಭ ರಾಶಿಯ ರೋಹಿಣಿ ನಕ್ಷತ್ರದಲ್ಲಿ ಸಂಚರಿಸುತ್ತಾನೆ. ರಾಹುಕಾಲ ಬೆಳಗ್ಗೆ 9:15 ರಿಂದ 10:50 ರವರೆಗೆ ಇರಲಿದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಮತ್ತು ಶುಭಕಾಲ ಮಧ್ಯಾಹ್ನ 1:59 ರಿಂದ 3:34 ರವರೆಗೆ ಇರುತ್ತದೆ. ಈ ದಿನದ ದ್ವಾದಶ…

Read More

E20 ಪೆಟ್ರೋಲ್‌ನಲ್ಲಿ ಕ್ಲೋರೈಡ್, ತೇವಾಂಶ ಪತ್ತೆ ವದಂತಿ ಸುಳ್ಳು: ಗ್ರಾಹಕರಿಗೆ ಆತಂಕ ಬೇಡ ಎಂದ ತೈಲ ಕಂಪನಿಗಳು – Kannada News | E20 Petrol Quality Safe: OMCs Refute Chloride Contamination Claims

ಸಾಂದರ್ಭಿಕ ಚಿತ್ರImage Credit source: the times of India ನವದೆಹಲಿ, ಆಗಸ್ಟ್ 08: ಇತ್ತೀಚಿನ ದಿನಗಳಲ್ಲಿ E20 ಪೆಟ್ರೋಲ್‌ನಲ್ಲಿ (ಎಥನಾಲ್ ಮಿಶ್ರಿತ ಪೆಟ್ರೋಲ್) ಅತಿಯಾದ ಕ್ಲೋರೈಡ್ ಮತ್ತು ತೇವಾಂಶ (ನೀರಿನ ಅಂಶ) ಇದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದ ಬೆನ್ನಲ್ಲೇ, ದೇಶದ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು (OMCs) ದೇಶಾದ್ಯಂತ ತೀವ್ರ ನಿಗಾ ವಹಿಸಿ ತಪಾಸಣೆ ನಡೆಸಿವೆ. ಈ ತಪಾಸಣೆಯಲ್ಲಿ ಇಂಧನದ ಗುಣಮಟ್ಟವು ನಿಗದಿತ ಮಾನದಂಡಗಳ ಒಳಗೇ ಇರುವುದು ದೃಢಪಟ್ಟಿದ್ದು, ಇಂಧನ ಕಲುಷಿತಗೊಂಡಿದೆ ಎಂಬ ವದಂತಿಗಳಲ್ಲಿ ಯಾವುದೇ…

Read More

ಕೊಟ್ಟಿಗೆಹಾರ ಬಳಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ದುರ್ಮರಣ, ಇಬ್ಬರಿಗೆ ಗಂಭೀರ ಗಾಯ – Kannada News | Kottigehara Road Accident: Three died After Car Crashes Into LPG Cylinder Laden Truck

ಅಪಘಾತದ ರಭಸಕ್ಕೆ ನುಜ್ಜುಗುಜ್ಜಾಗಿರುವ ಕಾರುImage Credit source: tv9 ಚಿಕ್ಕಮಗಳೂರು, ಆಗಸ್ಟ್ 8: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ (Mudigere) ತಾಲೂಕಿನ ಕೊಟ್ಟಿಗೆಹಾರ (Kottigehara) ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹಾಸನ (Hassan) ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಟ್ಟಿಗೆಹಾರದಲ್ಲಿ ಪೆಟ್ರೋಲ್ ಬಂಕ್ ಮುಂಭಾಗ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಅಹಂಕಾರದಿಂದ ಹಲವರನ್ನು ದೂರ ಮಾಡಿಕೊಳ್ಳುವರು.. – Kannada News | Daily Horoscope for August 08, 2026: Dakshinayana Greeshma season, Ashada Masa Krishna Paksha Satursday astrology

ಮೇಷ ರಾಶಿ: ಪ್ರೀತಿಪಾತ್ರರ ಜೊತೆ ಇಂದು ವಿಹಾರ ಮಾಡುವಿರಿ. ನಿಮ್ಮ ಮಾತುಗಳೇ ನಿಮಗೆ ತಿರುಗುಬಾಣವಾಗಿ ಬರಬಹುದು. ನೀವು ಇಂದು ವಾಹನಕ್ಕೆ ಸಂಬಂಧಿಸಿದಂತೆ ಹಣವನ್ನು ವ್ಯಯಿಸಬೇಕಾಗಬಹುದು. ಯಾರನ್ನಾದರೂ ಒಪ್ಪಿಸುವ ಜವಾಬ್ದಾರಿಯನ್ನು ನಿಮಗೆ ಕೊಡುವರು. ಯಾರಾದರೂ ನಿಮಗೆ ಇಂದು ಪ್ರೇರಣೆ ಆಗಬಹುದು. ನಿಮ್ಮ ಬಗ್ಗೆ ಬಂಧುಗಳು ಆಡಿಕೊಳ್ಳಬಹುದು. ಸಂಗಾತಿಯ ಸಂಪೂರ್ಣ ಬೆಂಬಲವು ನಿಮಗೆ ಇರಲಿದೆ. ಫಲ ಸಿಗವವರೆಗೂ ನಿಮ್ಮ ಛಲವನ್ನು ಬಿಡಲಾರಿರಿ. ವೃಷಭ ರಾಶಿ: ಬರಬೇಕಾದ ಹಳೆಯ ಬಾಕಿಗಳು ಇಂದು ಬಂದು ಸೇರಲಿದೆ. ಸಂತೋಷ ಪಡಲು ನೀವು ನಿಮ್ಮದೇ ಮಾರ್ಗವನ್ನು…

Read More

ಮಹೀಂದ್ರಾ ಗ್ರೂಪ್​ನಿಂದ ಹೊಸ ವಿಮಾನ ಸಂಸ್ಥೆ; ನೋವಾವಾಯು ಏರೋಸ್ಪೇಸ್ ಕಂಪನಿ ನೊಂದಣಿ – Kannada News | Mahindra Group registers new defence aircraft company Novavayu Aerospace

ನವದೆಹಲಿ, ಆಗಸ್ಟ್ 7: ಪ್ರಸಿದ್ಧ ವಾಹನ ತಯಾರಿಕಾ ಸಂಸ್ಥೆಯಾದ ಮಹೀಂದ್ರಾ ವಿಮಾನ ಹಾಗೂ ವೈಮಾನಿಕ ಬಿಡಿಭಾಗಗಳನ್ನು ತಯಾರಿಸುವ ಹೊಸ ಸಂಸ್ಥೆಯೊಂದನ್ನು ಸ್ಥಾಪಿಸಿದೆ. ಡಿಫೆನ್ಸ್ ಸೆಕ್ಟರ್​ಗೆ ಪೂರೈಕೆ ಮಾಡುವ ಉದ್ದೇಶದಿಂದ ‘ನೋವಾವಾಯು ಏರೋಸ್ಪೇಸ್ ಲಿಮಿಟೆಡ್’ (Novavayu Aerospace Limited) ಎಂಬ ನೂತನ ಅಂಗಸಂಸ್ಥೆಯನ್ನು ಪ್ರಾರಂಭಿಸಿದೆ. ಮಹೀಂದ್​ರ ಗ್ರೂಪ್​ಗೆ ಸೇರಿದ ಮಹೀಂದ್ರ ಅಡ್ವಾನ್ಸ್ಡ್ ಸಿಸ್ಟಮ್ಸ್ ಮಾಲಕತ್ವದ ಮಹೀಂದ್ರ ಡಿಫೆನ್ಸ್ ಸಿಸ್ಟಮ್ಸ್​ನ (Mahindra Defence Systems) ಅಂಗಸಂಸ್ಥೆಯಾಗಿ ಈ ಹೊಸ ಕಂಪನಿಯನ್ನು 2026ರ ಜುಲೈ 29ರಂದು ನೊಂದಾಯಿಸಲಾಗಿದ್ದು, ಮುಂಬೈನಲ್ಲಿ ಮುಖ್ಯ ಕಚೇರಿ…

Read More

ಉಡುಪಿಯಲ್ಲಿ ಶೂಟೌಟ್: ಕಾಂಗ್ರೆಸ್ ಮುಖಂಡನ ಮೇಲೆ ಗುಂಡಿನ ದಾಳಿ ದೃಶ್ಯ ಸಿಸಿಟಿವಿಯಲ್ಲಿ ಸೆರೆ – Kannada News | Udupi Congress Leader shootout video captured in cctv, Here Is SP Statement

ಉಡುಪಿ, (ಆಗಸ್ಟ್ 07): ಜಿಲ್ಲೆಯ ಮುದರಂಗಡಿ ಪೇಟೆಯಲ್ಲಿರು ಶುಕ್ರವಾರ ಮಧಾಹ್ನ ಶೂಟೌಟ್ ನಡೆದಿದೆ. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು, ಕಾಂಗ್ರೆಸ್‌ ಮುಖಂಡನ ಮೇಲೆ ಗುಂಡು ಹಾರಿಸಿದ್ದು, ಉದ್ಯಮಿ ದೇವ ಡೆವಿಡ್ ಡಿಸೋಜ ಸಾವನ್ನಪ್ಪಿದ್ದಾನೆ. ಇನ್ನು ದುಷ್ಕರ್ಮಿಯೋರ್ವ ಗುಂಡಿನ ದಾಳಿ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೈಕ್​​​ನಲ್ಲಿ ಬಂದಿದ್ದ ಇಬ್ಬರ ಪೈಕಿ ಓರ್ವ ನಡೆದುಕೊಂಡು ಡೆವಿಡ್ ಡಿಸೋಜ ಬಳಿ ಹೋಗಿ ಪಿಸ್ತೂಲ್​​​ನಿಂದ ಮೂರ್ನಾಲ್ಕು ಬಾರಿ ಗುಂಡು ಹಾರಿಸಿದ್ದಾನೆ. ಬಳಿಕ ಬೈಕ್​​ ಏರಿ ಪರಾರಿಯಾಗಿದ್ದಾನೆ. ಇನ್ನು ಈ ಶೂಟ್​ ಔಟ್…

Read More

ಹೆಸರಘಟ್ಟದಲ್ಲಿ ಭಾರತದ ಮೊದಲ ‘ಕ್ವಾಂಟಮ್ ಸಿಟಿ ನಿರ್ಮಾಣ: ಸಿಎಂ ಡಿಕೆ ಶಿವಕುಮಾರ್ – Kannada News | India’s first ‘Quantum City’ to be built in hesaraghatta Says CM DK Shivakumar

ಬೆಂಗಳೂರು, (ಆ.7): ‘ ಭಾರತ–ಅಮೆರಿಕ ತಂತ್ರಜ್ಞಾನ ಮತ್ತು ನಾವೀನ್ಯತಾ ಸಹಭಾಗಿತ್ವದ ಪ್ರಮುಖ ಕೇಂದ್ರವಾಗಿ ಬೆಂಗಳೂರು ಬೆಳೆಯುತ್ತಿದ್ದು, ನಗರದಲ್ಲಿ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಸ್ಥಾಪನೆಯಾಗಬೇಕು’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು. ಬೆಂಗಳೂರಿನ ಸೈನ್ಸ್ ಗ್ಯಾಲರಿಯಲ್ಲಿ ‘ಕ್ವಾಂಟಮ್’ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 700ಕ್ಕೂ ಹೆಚ್ಚು ಅಮೆರಿಕನ್ ಕಂಪನಿಗಳು, 10 ಸಾವಿರಕ್ಕೂ ಹೆಚ್ಚು ಸ್ಟಾರ್ಟ್ಅಪ್ಗಳು ಹಾಗೂ 10 ಲಕ್ಷಕ್ಕೂ ಹೆಚ್ಚು ತಂತ್ರಜ್ಞಾನ ಉದ್ಯೋಗಿಗಳಿದ್ದಾರೆ. ಭಾರತದಲ್ಲಿ ಅಮೆರಿಕದ ಅತಿ ದೊಡ್ಡ ತಂತ್ರಜ್ಞಾನ ಮತ್ತು ನಾವೀನ್ಯತೆಯ ಪಾಲುದಾರ…

Read More

‘ಎಫ್‌ಸಿಆರ್‌ಎ ವಿಧೇಯಕ ಭಾರತದ ಆಂತರಿಕ ವಿಷಯ’; ಅಮೆರಿಕದ ಸಂಸದನ ಟೀಕೆಗೆ ಕೇಂದ್ರ ಸರ್ಕಾರ ತಿರುಗೇಟು – Kannada News | FCRA bill is India’s internal matter MEA hits back at US lawmakers criticism

ನವದೆಹಲಿ, ಆಗಸ್ಟ್ 7: ವಿದೇಶಿ ದೇಣಿಗೆ ನಿಯಂತ್ರಣ (ತಿದ್ದುಪಡಿ) ಕಾಯ್ದೆಗೆ (FCRA Bill) ಸಂಬಂಧಿಸಿದಂತೆ ಅಮೆರಿಕದ ಸಂಸದರೊಬ್ಬರು ವ್ಯಕ್ತಪಡಿಸಿದ್ದ ಟೀಕೆಯನ್ನು ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ನಿರಾಕರಿಸಿದೆ. ಎಫ್‌ಸಿಆರ್‌ಎ ಕಾಯ್ದೆಯು ಸಂಪೂರ್ಣವಾಗಿ ಭಾರತದ ಆಂತರಿಕ ವಿಷಯವಾಗಿದ್ದು, ದೇಶದ ಕಾನೂನು ಮತ್ತು ಸಾರ್ವಭೌಮತ್ವಕ್ಕೆ ಸಂಬಂಧಿಸಿದ ನಿರ್ಧಾರಗಳಲ್ಲಿ ವಿದೇಶಿ ಹಸ್ತಕ್ಷೇಪವನ್ನು ಸಹಿಸುವುದಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ. ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಶಾಸನಗಳನ್ನು ರೂಪಿಸಲು ಭಾರತವು ಅತ್ಯುತ್ತಮ ಪ್ರಜಾಸತ್ತಾತ್ಮಕ…

Read More

‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ – Kannada News | Boss Movie actor Tanush Shivanna talks about Darsha fans reaction

ರೇಣುಕಾ ಸ್ವಾಮಿ (Renuka Swamy) ಕೊಲೆ ಆಧರಿಸಿದ್ದು ಎನ್ನಲಾಗಿದ್ದ ‘ಬಾಸ್’ ಸಿನಿಮಾ ಇಂದು (ಜುಲೈ 07) ಬಿಡುಗಡೆ ಆಗಿದೆ. ಸಾಕಷ್ಟು ನ್ಯಾಯಾಲಯದ ದಾವೆ, ವಾದ, ಪ್ರತಿವಾದಗಳ ಬಳಿಕ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ದರ್ಶನ್ ಅಭಿಮಾನಿಗಳು ಸಾಕಷ್ಟು ಕುತೂಹಲದಿಂದ ಈ ಸಿನಿಮಾ ಅನ್ನು ತಂಡಗಳಾಗಿ ಬಂದು ವೀಕ್ಷಿಸಿದ್ದಾರೆ. ಸಿನಿಮಾದ ನಟ, ನಿರ್ಮಾಪಕ ಎರಡೂ ಆಗಿರುವ ತನಿಷ್ ಶಿವಣ್ಣ, ಟಿವಿ9 ಜೊತೆಗೆ ಮಾತನಾಡಿದ್ದು, ‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ತಮ್ಮ ಬಳಿ ಬಂದು ಹೇಳಿದ್ದೇನು? ಎಂಬುದನ್ನು ವಿವರಿಸಿದ್ದಾರೆ….

Read More

ಮಳೆಯಲ್ಲೂ ಲಾಲ್‌ಬಾಗ್ ಫ್ಲವರ್ ಶೋಗೆ ಭರ್ಜರಿ ಸ್ಪಂದನೆ: ಗಂಗರ ಸುವರ್ಣ ವೈಭವ ಕಣ್ತುಂಬಿಕೊಂಡವರೆಷ್ಟು ಗೊತ್ತಾ? – Kannada News | Lalbagh Flower Show 2026 Draws Over 60,000 Visitors in Two Days Despite Rain

ಗಂಗರ ಆಡಳಿತ, ಚೋಳರ ಇತಿಹಾಸ ಹಾಗೂ ಕಾವೇರಿ ತೀರದ ಹೋರಾಟಗಳ ವಿಷಯಾಧಾರಿತವಾಗಿ ವಿನ್ಯಾಸಗೊಂಡಿರುವ ಈ ಬಾರಿಯ ಮನಮೋಹಕ ಫಲಪುಷ್ಪ ಪ್ರದರ್ಶನವನ್ನು, ಸಿಲಿಕಾನ್ ಸಿಟಿ ಮಂದಿ ಜಿಟಿ ಜಿಟಿ ಮಳೆಯ ನಡುವೆಯೂ ಕಣ್ತುಂಬಿಕೊಳ್ಳುತ್ತಿದ್ದಾರೆ. Source link

Read More