Headlines

Video: ಹಾವನ್ನು ಹಿಡಿದು ಚೀಲ ತುಂಬುವ ಬದಲು ಅದರೊಂದಿಗೆ ಆಟವಾಡಲು ಹೋಗಿ ಪ್ರಾಣ ಕಳೆದುಕೊಂಡ ವ್ಯಕ್ತಿ – Kannada News | Snake Handler Dies After King Cobra Bite During Handling

ಹಾವು ಹಿಡಿಯಲು ಬಂದವರು ಹಾವನ್ನು ಸುರಕ್ಷಿತವಾಗಿ ಚೀಲಕ್ಕೆ ತುಂಬುವ ಬದಲು ಅದನ್ನು ಕೆರಳಿಸಲು ಹೋಗಿ ಸಾವನ್ನಪ್ಪಿರುವ ವಿಡಿಯೋ ವೈರಲ್ ಆಗಿದೆ. ಸರ್ಪವನ್ನು ಹಿಡಿಯಲು ಬಂದ ವ್ಯಕ್ತಿ ಹಾವಿನ ತಲೆಗೆ ಲಘುವಾಗಿ ಹೊಡೆಯುತ್ತಾ ಅದನ್ನು ಕೆರಳಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಕಟ್ಟಡವೊಂದಕ್ಕೆ ನುಗ್ಗಿದ್ದ ಬೃಹತ್  ಸರ್ಪವನ್ನು ಹಿಡಿಯಲು ಸ್ಥಳೀಯ ಹಾವು ಹಿಡಿಯುವವನೊಬ್ಬ ಆಗಮಿಸುತ್ತಾನೆ. ಹಾವನ್ನು ಯಶಸ್ವಿಯಾಗಿ ಹಿಡಿದು ಬಯಲಿಗೆ ತಂದ ನಂತರ, ಆತ ಅದನ್ನು ಸುರಕ್ಷಿತವಾಗಿ ಚೀಲಕ್ಕೆ ತುಂಬುವ ಬದಲು ಹಾವಿನೊಂದಿಗೆ ಆಟವಾಡಲು ಶುರುಮಾಡುತ್ತಾರೆ. ತನ್ನ ರಕ್ಷಣೆಗಾಗಿ ಹೋರಾಡಿದ ಹಾವು…

Read More

104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಗ್ಲೆನ್ ಮ್ಯಾಕ್ಸ್​ವೆಲ್ – Kannada News | Glenn Maxwell has completed 150 Sixes in BBL with 104 Meter Six

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್​ ಲೀಗ್​ನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಅಬ್ಬರಿಸಿದ್ದಾರೆ. ಮನುಕಾ ಓವಲ್ ಮೈದಾನದಲ್ಲಿ ನಡೆದ ಸಿಡ್ನಿ ಥಂಡರ್ ವಿರುದ್ಧದ ಪಂದ್ಯದಲ್ಲಿ ಮೆಲ್ಬೋರ್ನ್​ ಸ್ಟಾರ್ಸ್​ ಪರ ಕಣಕ್ಕಿಳಿದ ಮ್ಯಾಕ್ಸಿ 20 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 39 ರನ್ ಬಾರಿಸಿದ್ದಾರೆ. ಅದರಲ್ಲೂ ಡೇನಿಯಲ್ ಸ್ಯಾಮ್ಸ್ ಎಸೆತದಲ್ಲಿ 104 ಮೀಟರ್ ಸಿಕ್ಸ್ ಸಿಡಿಸುವ ಮೂಲಕ ಮ್ಯಾಕ್ಸ್​ವೆಲ್ ವಿಶೇಷ ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಸಿಕ್ಸರ್​ ಸರದಾರನಾಗಿ ಎಂಬುದು ವಿಶೇಷ. ಅಂದರೆ ಈ ಪಂದ್ಯದಲ್ಲಿ 2…

Read More

CSK ಹೆಸರಿಗೆ ವಿಶ್ವ ದಾಖಲೆ… RCB ಪಾಲಿಗೆ ಹೀನಾಯ ದಾಖಲೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ಬರೋಬ್ಬರಿ 30 ಸಿಕ್ಸರ್​ಗಳು ಮೂಡಿಬಂದಿವೆ. ಈ ಮೂವತ್ತು ಸಿಕ್ಸರ್​ಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 19 ಸಿಕ್ಸ್ ಬಾರಿಸಿದರೆ, ಚೆನ್ನೈ ಸೂಪರ್ ಕಿಂಗ್ಸ್ (CSK) ಕೇವಲ 11 ಸಿಕ್ಸ್ ಸಿಡಿಸಿದ್ದರು. ಇದಾಗ್ಯೂ ಸಿಎಸ್​ಕೆ ತಂಡದ ಹೆಸರಿಗೆ ವಿಶೇಷ ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಹೌದು, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಇನಿಂಗ್ಸ್​ವೊಂದರಲ್ಲಿ 9 ಬ್ಯಾಟರ್​ಗಳು ಸಿಕ್ಸ್​ ಸಿಡಿಸಿದ ವಿಶ್ವ ದಾಖಲೆಯೊಂದನ್ನು ಚೆನ್ನೈ ಸೂಪರ್ ಕಿಂಗ್ಸ್ ತನ್ನದಾಗಿಸಿಕೊಂಡಿದೆ. ಅಂದರೆ ಆರ್​ಸಿಬಿ…

Read More

ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ: ಕರಾವಳಿ ಜನರೇ ಎಚ್ಚರ – Kannada News | IMD Forecast: Karnataka Brace for Hailstorms and Strong Winds; Districts Under Alert

ಬೆಂಗಳೂರು, ಮೇ.12: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಬದಲಾವಣೆಯಾಗಲಿದ್ದು, ಆಲಿಕಲ್ಲು ಮಳೆ (Hailstorm) ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ. ಉತ್ತರ ಒಳನಾಡಿನಲ್ಲಿ ಮೇ 14 ಮತ್ತು 15 ರಂದು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನು ದಕ್ಷಿಣ ಒಳನಾಡಿನಲ್ಲೂ ಕೂಡ ಮೇ 15 ರಂದು ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಾಳಿಯ…

Read More

ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ

ಗದಗ, ಮಾರ್ಚ್ 25: ಗದಗ ಜಿಲ್ಲೆಯ ಹಲವೆಡೆ ಕಳೆದ ರಾತ್ರಿ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ. ವಿಶೇಷವಾಗಿ ಮುಂಡರಗಿ ತಾಲೂಕಿನ ದಿಂಡೂರ ತಾಂಡಾದಲ್ಲಿ ಭಾರೀ ಅವಾಂತರ ಉಂಟಾಗಿದೆ. ಭಾರಿ ಗಾಳಿ ಹಾಗೂ ಮಳೆಯ ಅಬ್ಬರಕ್ಕೆ ತಾಂಡಾದಲ್ಲಿ 4ಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿಗೆ ಹಾಕಿದ್ದ ತಗಡಿನ ಶೀಟ್‌ಗಳು ಹಾರಿಹೋಗಿವೆ. ಈ ವೇಳೆ ಹಾರಿದ ಶೀಟ್‌ಗಳು ತಗುಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಪ್ಪ ಲಮಾಣಿ, ಸೋಮವ್ವ ಲಮಾಣಿ ಮತ್ತು ದೇವಲಪ್ಪ ಲಮಾಣಿ ಎಂದು…

Read More

ಹೊಸ ಪ್ಯಾನ್ ನಿಯಮದಿಂದ ಹಿಡಿದು ಇನ್ಷೂರೆನ್ಸ್ ಪಾವತಿವರೆಗೆ, ಮಾರ್ಚ್ 31ಕ್ಕೆ ಡೆಡ್​ಲೈನ್ ಇರುವ ಕೆಲ ಪ್ರಮುಖ ಹಣಕಾಸು ಕಾರ್ಯಗಳು

ನವದೆಹಲಿ, ಮಾರ್ಚ್ 23: ಹೊಸ ಹಣಕಾಸು ವರ್ಷ ಆರಂಭವಾಗಲು ಒಂದು ವಾರವಷ್ಟೇ ಉಳಿದಿರುವುದು. ಹೊಸ ವಿತ್ತ ವರ್ಷ ಆರಂಭಕ್ಕೆ ಮುನ್ನ ಮಾಡಬೇಕಾದ ಕೆಲ ಹಣಕಾಸು ಕಾರ್ಯಗಳು (Financial tasks) ತಿಳಿದಿರಲಿ. ಕೆಲ ಪ್ರಮುಖ ಕಾರ್ಯಗಳಿಗೆ ಮಾರ್ಚ್ 31ರವರೆಗೆ ಕಾಲಾವಕಾಶ ಇರುತ್ತದೆ. ಅದು ತಪ್ಪಿದರೆ ಒಂದಷ್ಟು ಹಿನ್ನಡೆ ಅಥವಾ ತೊಂದರೆ ಎದುರಾಗಬಹುದು. ಆರ್ಥಿಕವಾಗಿ ಪರಿಣಾಮ ಬೀರಬಲ್ಲ ಈ ಮಾರ್ಚ್ 31ರ ಡೆಡ್​ಲೈನ್​ಗಳ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಪ್ಯಾನ್ ಕಾರ್ಡ್ ನಿಯಮ ಬದಲಾವಣೆ ಸದ್ಯ ನೀವು ಪ್ಯಾನ್ ಕಾರ್ಡ್…

Read More

Horoscope Today: ಇಂದು ಈ ರಾಶಿಯವರು ಪ್ರಯಾಣ ಮಾಡುವಾಗ ಹುಷಾರಾಗಿರಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 24, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಸಪ್ತಮಿ ತಿಥಿ, ಪುಷ್ಯ ನಕ್ಷತ್ರವಿರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ. ಇಂದು ರವಿ ಮೇಷ ರಾಶಿಯಲ್ಲಿ ಮತ್ತು ಚಂದ್ರ ಕರ್ಕಾಟಕ ರಾಶಿಯ ಪುಷ್ಯ ನಕ್ಷತ್ರದಲ್ಲಿ ಸಂಚರಿಸಲಿದ್ದಾರೆ. ಇದು ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು…

Read More

ಮಗನೇ ನಮ್ಮ ಪ್ರಪಂಚ, ಅವನೇ ಇಲ್ಲದ ಮೇಲೆ ನಾವ್ಯಾಕೆ, ಮಗನ ಸಾವಿನ ನೋವಿನಿಂದ ದಂಪತಿ ಆತ್ಮಹತ್ಯೆ – Kannada News | Devastated Parents Suicide in Chhattisgarh After Son’s Accident Death

ಛತ್ತೀಸ್​ಗಢ, ಫೆಬ್ರವರಿ 17: ಮಗನ ಸಾವಿನ ನೋವಿನಿಂದ ಹೊರಬರಲಾರದೆ ಪೋಷಕರು ಆತ್ಮಹತ್ಯೆ(Suicide)ಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. ಅಪಘಾತವೊಂದರಲ್ಲಿ ಈ ದಂಪತಿ ಮಗನನ್ನು ಕಳೆದುಕೊಂಡಿದ್ದರು. ಆತನೇ ನಮ್ಮ ಪ್ರಪಂಚವಾಗಿದ್ದ, ಈಗ ಅವನೇ ಇಲ್ಲದ ಮೇಲೆ ನಾವು ಬದುಕಿ ಪ್ರಯೋಜನವೇನು ಎಂದು ಡೆತ್ ನೋಟ್ ಬರೆದಿಟ್ಟು ದಂಪತಿ ಸಾವಿಗೆ ಶರಣಾಗಿದ್ದಾರೆ. ಮನೆಯ ಅಂಗಳದ ಬೇವಿನ ಮರದಲ್ಲಿ ಕೃಷ್ಣ ಪಟೇಲ್ ಮತ್ತು ಅವರ ಪತ್ನಿ ರಮಾ ಬಾಯಿ ಅವರ ಶವಗಳು ನೇತಾಡುತ್ತಿದ್ದವು. ಕೇವಲ ಅವರ ಕುತ್ತಿಗೆ ಸೀರೆಯ…

Read More

ನಾವು ಫ್ರೆಂಡ್ಸ್; ಭಾರತ ಸೇರಿದಂತೆ 5 ದೇಶಗಳಿಗೆ ಹಾರ್ಮುಜ್ ಪ್ರವೇಶಕ್ಕೆ ಇರಾನ್ ಅನುಮತಿ

ಟೆಹ್ರಾನ್, ಮಾರ್ಚ್ 26: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷದ ಮಧ್ಯೆ ಇರಾನ್ ಭಾರತಕ್ಕೆ ಗುಡ್ ನ್ಯೂಸ್ ನೀಡಿದೆ. ಇಂಧನ ಹಡಗುಗಳ ಸಾಗಾಟಕ್ಕೆ ನಿರ್ಣಾಯಕವಾಗಿರುವ ಹಾರ್ಮುಜ್ ಜಲಸಂಧಿಯೊಳಗೆ (Strait of Hormuz) ಪ್ರವೇಶಿಸಲು ಭಾರತಕ್ಕೆ ಅನುಮತಿ ನೀಡಲಾಗಿದೆ. ವಿಶ್ವದ ತೈಲದ ಐದನೇ ಒಂದು ಭಾಗದಷ್ಟು ಹಡಗುಗಳ ಸಂಚಾರಕ್ಕೆ ಪ್ರಮುಖ ಮಾರ್ಗವಾಗಿರುವ ಪರ್ಷಿಯನ್ ಕೊಲ್ಲಿಯ ಕಿರಿದಾದ ಜಲಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಕಳೆದ ತಿಂಗಳು ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ಇರಾನ್ ವಿರುದ್ಧ ಯುದ್ಧವನ್ನು ಪ್ರಾರಂಭಿಸಿದಾಗಿನಿಂದ ಇರಾನ್ ಬಂದ್ ಮಾಡಿತ್ತು. ಇದೀಗ…

Read More

ರಾಜ್ಯಸಭೆ ಸಚಿವಾಲಯದ ಕಾರ್ಯದರ್ಶಿಯಾದ ಕನ್ನಡಿಗ: ಭಾಷಾಂತರಕಾರಾಗಿ ಉನ್ನತ ಹುದ್ದೆಗೇರಿದ ಸೋಮಶೇಖರ್ ಯಾರು? – Kannada News | Kolar Based K S Somashekhar appointed as Rajya Sabha secretary, Who Is He?

ಬೆಂಗಳೂರು, (ಏಪ್ರಿಲ್ 19): ಕರ್ನಾಟಕದ ಡಾ. ಕೆ.ಎಸ್. ಸೋಮಶೇಖರ್ (Dr KS Somashekhar) ಅವರು ರಾಜ್ಯಸಭೆ ಸಚಿವಾಲಯದ ನೂತನ ಕಾರ್ಯದರ್ಶಿಯಾಗಿ (Rajya Sabha secretary) ನೇಮಕಗೊಂಡಿದ್ದಾರೆ. ಕೋಲಾರ (Kolar) ಮೂಲದ ಡಾ. ಕೆ.ಎಸ್‌.ಸೋಮಶೇಖರ್‌ ಅವರನ್ನು ನೇಮಕ ಮಾಡಿ ರಾಜ್ಯಸಭೆಯ ಸಭಾಧ್ಯಕ್ಷ, ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಆದೇಶ ಹೊರಡಿಸಿದ್ದಾರೆ. ಕಳೆದ ಮೂರು ದಶಕಗಳಿಂದ ಸಂಸದೀಯ ಸೇವೆಯಲ್ಲಿರುವ ಇವರು, ಭಾಷಾಂತರಕಾರರಾಗಿ ವೃತ್ತಿ ಆರಂಭಿಸಿ ಇದೀಗ ಉನ್ನತ ಹುದ್ದೆಗೇರಿದ್ದಾರೆ. ಇದರೊಂದಿಗೆ ಕರ್ನಾಟಕ ಸರ್ಕಾರದಲ್ಲಿ ವಿವಿಧ ಹುದ್ದೆ ಮತ್ತು ಕಳೆದ 3 ದಶಕಗಳಿಂದ ವಿವಿಧ…

Read More