Headlines

ಭೂಗತ ಲೋಕದಿಂದ ಬೆದರಿಕೆ: ಭಯಾನಕ ಅನುಭವ ಬಿಚ್ಚಿಟ್ಟ ನಟ ವರುಣ್ ಧವನ್

90ರ ದಶಕದಲ್ಲಿ ಬಾಲಿವುಡ್ (Bollywood)​​ ಅನ್ನು ಭೂಗತ ಜಗತ್ತು ಇನ್ನಿಲ್ಲದಂತೆ ಕಾಡಿತ್ತು. ಹಲವಾರು ಸಿನಿಮಾ ನಟ, ನಿರ್ದೇಶಕ, ನಿರ್ಮಾಪಕ, ನಟಿಯರಿಗೆ ಭೂಗತ ಲೋಕದ ದುರುಳರಿಂದ ಬೆದರಿಕೆ ಕರೆಗಳು ಬರುತ್ತಿದ್ದವು. ಟಿ-ಸೀರೀಸ್ ಮಾಲೀಕನ ಕೊಲೆಯನ್ನೂ ಈ ಭೂಗತ ಲೋಕದ ಮಂದಿ ಮಾಡಿದ್ದರು. ಕೆಲವು ನಟರು, ಭಯಗೊಂಡು ಭೂಗತ ಲೋಕದವರ ಪಾರ್ಟಿಗಳಲ್ಲಿ ಸಹ ಕಾಣಿಸಿಕೊಂಡಿದ್ದರು. ಆದರೆ ಕೆಲವರು ಮಾತ್ರ ಧೈರ್ಯವನ್ನು ಅದೆಲ್ಲವನ್ನೂ ಎದುರಿಸಿದ್ದರು. ಇದೀಗ ನಟ ವರುಣ್ ಧವನ್, ತಮ್ಮ ಮನೆಗೆ ಭೂಗತ ಲೋಕದ ಕರೆ ಬಂದಿದ್ದ ಘಟನೆಯನ್ನು ಸಂದರ್ಶನವೊಂದರಲ್ಲಿ…

Read More

‘ಧುರಂಧರ್ 2’ ಟಿಕೆಟ್ ಬೆಲೆ, ಯಾವ ನಗರದಲ್ಲಿ ಹೆಚ್ಚು? ಎಲ್ಲಿ ಕಡಿಮೆ?

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ‘ಟಾಕ್ಸಿಕ್’ ಸಿನಿಮಾ ರೇಸಿನಿಂದ ಹಿಂದೆ ಸರಿದಿರುವ ಕಾರಣ ‘ಧುರಂಧರ್ 2’ ಸಿನಿಮಾಕ್ಕೆ ಎದುರಾಳಿಗಳೇ ಇಲ್ಲದಾಗಿದೆ. ಸಿನಿಮಾದ ಪ್ರೀಮಿಯರ್ ಶೋನ ಟಿಕೆಟ್​​ಗಳ ಅಡ್ವಾನ್ಸ್ ಬುಕಿಂಗ್ ಆರಂಭವಾಗಿದ್ದು, ಭಾರತದ ಹಲವು ಪ್ರಮುಖ ನಗರಗಳಲ್ಲಿ ಮಾರ್ಚ್ 18ರ ಸಂಜೆಯೇ ಸಿನಿಮಾದ ಪ್ರೀಮಿಯರ್ ಶೋಗಳ ಪ್ರದರ್ಶನ ಆಗಲಿದೆ. ಭಾರಿ ದುಬಾರಿ ಬೆಲೆಯಲ್ಲಿ ‘ಧುರಂಧರ್ 2’ ಸಿನಿಮಾ ಪ್ರೀಮಿಯರ್ ಶೋ ಟಿಕೆಟ್​​ಗಳಿಗೆ ನಿಗದಿಪಡಿಸಲಾಗಿದೆ. ಅಷ್ಟಕ್ಕೂ ಯಾವ ನಗರದಲ್ಲಿ ‘ಧುರಂಧರ್ 2’…

Read More

ಬಾಯ್​ಫ್ರೆಂಡ್ನ ಮದುವೆಯಾಗಲು ಹೆತ್ತವರಿಗೆ ವಿಷ ಉಣಿಸಿದ ಅಪ್ರಾಪ್ತ ಮಗಳು

ಮರೆನಾ, ಏಪ್ರಿಲ್ 13: ಅಪ್ರಾಪ್ತ ಬಾಲಕಿಯೊಬ್ಬಳು ಬಾಯ್​ಫ್ರೆಂಡ್​ನನ್ನು ಮದುವೆಯಾಗಲು ತನ್ನ ಹೆತ್ತವರಿಗೆ ವಿಷ(Poison) ಉಣಿಸಿರುವ ಘಟನೆ ಮಧ್ಯಪ್ರದೇಶದ ಮರೆನಾದಲ್ಲಿ ನಡೆದಿದೆ. ಮನುಷ್ಯತ್ವಕ್ಕೇ ಕಪ್ಪುಚುಕ್ಕಿ ಇಡುವಂತಹ ಘಟನೆಯೊಂದು ನಡೆದಿದೆ. ಪ್ರೀತಿಯ ಅಮಲಿನಲ್ಲಿ ಕುರುಡಾದ ಮಗಳೊಬ್ಬಳು, ಹೆತ್ತವರನ್ನೇ ಮುಗಿಸಲು ಸಂಚು ರೂಪಿಸಿದ ಕರಾಳ ಕಥೆ ಇಲ್ಲಿದೆ. ಹೆತ್ತವರು ಮಗಳ ಮೇಲೆ ಇಟ್ಟಿದ್ದ ನಂಬಿಕೆ ಹುಸಿಯಾಗಿದೆ, ಚಪಾತಿಯಲ್ಲಿ ಇಲಿ ಪಾಷಾಣ ಬೆರೆಸಿ ಪೋಷಕರಿಗೆ ನೀಡಿರುವ ಘಟನೆ ಬೆಳಕಿಗೆ . ಮೊರೆನಾ ಜಿಲ್ಲೆಯ ಪೋರ್ಸಾ ಎಂಬಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಗೆಳೆಯನ ಜೊತೆ…

Read More

ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ

ಇಂದು (ಏಪ್ರಿಲ್ 24) ವರನಟ ಡಾ.ರಾಜ್ ಕುಮಾರ್ ಅವರಿಗೆ 97ನೇ ವರ್ಷದ ಜನ್ಮದಿನ. 97ನೇ ಜಯಂತಿ ಆಚರಿಸಲು ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆಗಳು ನಡೆದಿದೆ. ಹೂವಿನ ಅಲಂಕಾರದಿಂದ ಸಮಾಧಿ ಸಿದ್ಧವಾಗಿದೆ. ಇಂದು ರಾಜ್ ಕುಟುಂಬದಿಂದ ಸಮಾಧಿಗೆ ಪೂಜೆ ಸಲ್ಲಿಸಲಾಗುತ್ತದೆ. ನಂತರ ಅವರ 97ನೇ ವರ್ಷದ ಜನ್ಮದಿನ ಆಚರಣೆ ಮಾಡಲಾಗುತ್ತದೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಶೋಭಾ ಕರಂದ್ಲಾಜೆ ಭಾಗಿ ಆಗಲಿದ್ದಾರೆ ಎನ್ನಲಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ವಿದ್ಯುತ್ ವ್ಯತ್ಯಯ – Kannada News | Bangalore Power cut: Power outage in these areas of Bangalore on 29th of December

ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ವಿದ್ಯುತ್ ವ್ಯತ್ಯಯ ಬೆಂಗಳೂರು, ಡಿಸೆಂಬರ್ 29: ಬೆಂಗಳೂರಿನಲ್ಲಿ ಬೆಸ್ಕಾಂನಿಂದ (BESCOM)ಚಳ್ಳಕೆರೆ ವಿಭಾಗ ವ್ಯಾಪ್ತಿಯಲ್ಲಿ ಮೂರು ತಿಂಗಳ ಕಾಲ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಇಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಕೇಳಿಕೊಂಡಿದೆ. ಅದರೊಂದಿಗೆ ಪ್ರಧಾನ ಮಂತ್ರಿ ಸೂರ್ಯಘರ್ ಯೋಜನೆಯ ಮೂಲಕ ಮನೆ ಮೇಲ್ಛಾವಣಿಯಲ್ಲಿ ಸೌರವಿದ್ಯುತ್ ಘಟಕ ಸ್ಥಾಪಿಸಲು ಸಾರ್ವಜನಿಕರಿಗೆ ಸಬ್ಸಿಡಿ ನೀಡುತ್ತಿದೆ. ಎಲ್ಲೆಲ್ಲಿ ಪವರ್ ಕಟ್? ಚಳ್ಳಕೆರೆ ವಿಭಾಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಿನ್ನೆಲೆಯಲ್ಲಿ ನಿನ್ನೆ (ಡಿ.28) ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಿತ್ತು….

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು ಚಳಿಯ ಜೊತೆಗೆ ಶುಷ್ಕ ಹವಾಮಾನ – Kannada News | Bengaluru temperature: clear sky in Bengaluru, Dry weather all over Karnataka

ಬೆಂಗಳೂರಿನಲ್ಲಿಂದು ಚಳಿಯ ಜೊತೆಗೆ ಶುಷ್ಕ ಹವಾಮಾನ ಬೆಂಗಳೂರು, ಫೆಬ್ರುವರಿ 04: ರಾಜ್ಯದಲ್ಲಿ ಹಲವು ದಿನಗಳಿಂಧ ಶುಷ್ಕ ವಾತಾವರಣವೇ (Weather Forecast) ಕಂಡುಬರುತ್ತಿದ್ದು, ಇಂದೂ ಸಹ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಕ ಎಲ್ಲೆಲ್ಲಿ ಒಣಹವೆ? ಕರಾವಳಿಯ…

Read More

Union Budget 2026 LIVE: ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ – Kannada News | Union Budget 2026 Live Updates: Finance Minister Nirmala Sitharaman Presents Union Budget

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸತತ ಒಂಬತ್ತನೇ ಬಾರಿಗೆ ಬಜೆಟ್‌ ಮಂಡಿಸುತ್ತಿದ್ದು, ಹೊಸ ದಾಖಲೆ ಬರೆದಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಯಿಂದ ಸಂಸತ್‌ನಲ್ಲಿ ಪ್ರಾರಂಭವಾದ ಬಜೆಟ್​​ನ ಕ್ಷಣ ಕ್ಷಣದ ಮಾಹಿತಿಗಾಗಿ ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ.   ಮತ್ತಷ್ಟು ಓದಿ: ಬಜೆಟ್ ಭಾಷಣ ಸಮಯ, ಲೈವ್ ಸ್ಟ್ರೀಮಿಂಗ್, ಪಿಡಿಎಫ್ ಕಾಪಿ ಡೌನ್​ಲೋಡ್ ಇತ್ಯಾದಿ ಮಾಹಿತಿ Source link

Read More

Spiritual Growth: ಸರಳ ಆದರೆ ಅತ್ಯಂತ ಪ್ರಭಾವಶಾಲಿ; ‘ಓಂ ನಮಃ ಶಿವಾಯ’ ಮಂತ್ರದ ರಹಸ್ಯ ಇಲ್ಲಿದೆ – Kannada News | Discover Om Namah Shivaya Mantra: Its Significance, Chanting and Benefits

ಭಾರತೀಯ ಸಂಸ್ಕೃತಿಯಲ್ಲಿ, ಆಧ್ಯಾತ್ಮಿಕ ಸಾಧನೆಯಲ್ಲಿ ಮಂತ್ರಗಳಿಗೆ ಅತ್ಯುನ್ನತ ಸ್ಥಾನವಿದೆ. ಮಂತ್ರೋಚ್ಚಾರಣೆಯಿಂದ ಹೊರಹೊಮ್ಮುವ ಶಬ್ದ ತರಂಗಗಳು ದೇಹದಲ್ಲಿ ಮತ್ತು ಸುಪ್ತ ಮನಸ್ಸಿನಲ್ಲಿ ಅದ್ಭುತವಾದ ಸಕಾರಾತ್ಮಕ ಶಕ್ತಿಯನ್ನು ತುಂಬುತ್ತವೆ ಎಂದು ಶಾಸ್ತ್ರಗಳು ಸಾರುತ್ತವೆ. ಶಿವನ ಆರಾಧಕರು ಮತ್ತು ಗೃಹಸ್ಥರು ನಿತ್ಯವೂ ಜಪಿಸುವ ಪರಮ ಪವಿತ್ರವಾದ ಮಹಾಮಂತ್ರವೇ ‘ಓಂ ನಮಃ ಶಿವಾಯ’. ಸಾಮಾನ್ಯವಾಗಿ ಕಠಿಣವಾದ ಮಂತ್ರ ಸಾಧನೆಗಳಿಗೆ ನಿರ್ದಿಷ್ಟ ತಿಥಿ, ನಕ್ಷತ್ರ, ಶುಭ ಮುಹೂರ್ತ ಅಥವಾ ಕಠೋರವಾದ ನಿಯಮಗಳ ಅಗತ್ಯವಿರುತ್ತದೆ. ಆದರೆ ಈ ಶಿವ ಮಂತ್ರಕ್ಕೆ ಅಂತಹ ಯಾವುದೇ ಸಂಕೀರ್ಣ ನಿಯಮಗಳಿಲ್ಲದಿರುವುದೇ…

Read More

ಬೆಂಗಳೂರು-ಪುಣೆಗೆ ಬರುತ್ತಿದೆ ‘ವಂದೇ ಭಾರತ್ ಸ್ಲೀಪರ್’: 18 ಗಂಟೆಯ ಪ್ರಯಾಣ ಇನ್ಮುಂದೆ ಕೇವಲ 13 ಗಂಟೆ! – Kannada News | Vande Bharat Sleeper: Bengaluru to Pune in 13 Hours, Route and Schedule

ಬೆಂಗಳೂರು, ಏ.17: ಬೆಂಗಳೂರು ಹಾಗೂ ಪುಣೆ ನಡುವಿನ ವಂದೇ ಭಾರತ್​​ ಎಕ್ಸ್​​ಪ್ರಸ್ ರೈಲು ಓಡಾಟದ ಕನಸು ಇಂದು ಪೂರ್ಣಗೊಂಡಿದೆ. ಬೆಂಗಳೂರು ಮತ್ತು ಪುಣೆ ನಡುವಿನ ಸಂಪರ್ಕ ಇನ್ಮುಂದೆ ಮತ್ತಷ್ಟು ವೇಗವಾಗಲಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಏಪ್ರಿಲ್ 5, 2026 ರಂದು ಮಾರ್ಗದಲ್ಲಿ ಸಂಚಾರಕ್ಕೆ ಅಧಿಕೃತವಾಗಿ ಅನುಮೋದನೆ ನೀಡಿದ್ದು, ಇದು ದೇಶದ ಎರಡನೇ ವಂದೇ ಭಾರತ್ ಸ್ಲೀಪರ್ ಸೇವೆಯಾಗಲಿದೆ. ಪ್ರಸ್ತುತ ಬೆಂಗಳೂರು ಮತ್ತು ಪುಣೆ ನಡುವೆ ಸಂಚರಿಸುವ ಉದ್ಯನ್ ಎಕ್ಸ್‌ಪ್ರೆಸ್ 18 ಗಂಟೆ ಹಾಗೂ…

Read More

Video: ಪಶ್ಚಿಮ ಬಂಗಾಳ ಚುನಾವಣೆ, ಜನತೆಗೆ 6 ಭರವಸೆಗಳ ಕೊಟ್ಟ ಪ್ರಧಾನಿ ಮೋದಿ

ಕೋಲ್ಕತ್ತಾ, ಏಪ್ರಿಲ್ 09: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜನತೆಗೆ ಪ್ರಧಾನಿ ನರೇಂದ್ರ ಮೋದಿ 6 ಭರವಸೆಗಳನ್ನು ಕೊಟ್ಟಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಭ್ರಷ್ಟರನ್ನು ಜೈಲಿಗೆ ಕಳುಹಿಸಲಾಗುತ್ತದೆ ಮತ್ತು ಎಲ್ಲಾ ಹಳೆಯ ಹಗರಣದ ಕಡತಗಳನ್ನು ಮತ್ತೆ ತೆರೆಯಲಾಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಟಿಎಂಸಿ ಹರಡಿರುವ ಭಯ ಮತ್ತು ಭಯೋತ್ಪಾದನೆಯನ್ನು ಬಿಜೆಪಿ ಕೊನೆಗೊಳಿಸುತ್ತದೆ ಮತ್ತು ರಾಜ್ಯದಲ್ಲಿ ಕಾನೂನಿನ ಮೇಲಿನ ನಂಬಿಕೆಯನ್ನು ಪುನಃಸ್ಥಾಪಿಸುತ್ತದೆ. ಟಿಎಂಸಿ ಆಳ್ವಿಕೆಯಲ್ಲಿ ಮಹಿಳೆಯರಿಗೆ ಆಗಿರುವ ಪ್ರತಿಯೊಂದು ಹಗರಣ, ಭ್ರಷ್ಟಾಚಾರ ಮತ್ತು ಅನ್ಯಾಯದ …

Read More