Headlines

ಬೆಂಗಳೂರಿನಲ್ಲಿ ನಿಲ್ಲದ ಡ್ರ್ಯಾಗ್ ರೇಸ್ ಹಾಗೂ ಸ್ಟಂಟ್‌ಗಳ ಹುಚ್ಚಾಟ! ವಿಡಿಯೋ ವೈರಲ್ – Kannada News | Bengaluru Drag Race Menace: Modified Silencers and Stunts Terrify Public

ಬೆಂಗಳೂರು, ಏಪ್ರಿಲ್ 17: ನಗರದಲ್ಲಿ ಡ್ರ್ಯಾಗ್ ರೇಸ್ ಹಾಗೂ ಸ್ಟಂಟ್‌ಗಳ ಹುಚ್ಚಾಟ ಮುಂದುವರಿದಿದ್ದು, ಟ್ರಾಫಿಕ್ ಪೊಲೀಸರ ಕ್ರಮಕ್ಕೂ ಲೆಕ್ಕಿಸದೆ ಪುಂಡರು ಅಟ್ಟಹಾಸ ಮೆರೆಯುತ್ತಿದ್ದಾರೆ. ಗುರುವಾರ ರಾತ್ರಿ ಸುಮಾರು 9:30ರ ವೇಳೆಗೆ ಡೈರಿ ಸರ್ಕಲ್‌ನಿಂದ ಜಯದೇವ ಆಸ್ಪತ್ರೆ ಕಡೆ ಸಾಗುವ ರಸ್ತೆಯಲ್ಲಿ ಕಾರೊಂದನ್ನು ವೇಗವಾಗಿ ಓಡಿಸಿದ ಚಾಲಕ ಭಾರೀ ಶಬ್ದ ಮಾಡುವ ಮೂಲಕ ಸಾರ್ವಜನಿಕರಿಗೆ ಆತಂಕ ಉಂಟುಮಾಡಿದ್ದಾನೆ. ಮೊಡಿಫೈಡ್ ಸೈಲೆನ್ಸರ್‌ನಿಂದ ಬೆಂಕಿ ಹೊರಬರುವ ದೃಶ್ಯ ಕಂಡುಬಂದಿದ್ದು, ಅಕ್ಕಪಕ್ಕದ ವಾಹನ ಸವಾರರು ಬೆಚ್ಚಿಬಿದ್ದಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ…

Read More

ಕಿಡ್ನಿಗೆ ಸಂಬಂಧಪಟ್ಟ ಸಮಸ್ಯೆ ಇರುವವರು ಎಳನೀರು ಕುಡಿಯುವುದು ಸುರಕ್ಷಿತವೇ? – Kannada News | High Potassium in Coconut Water: Warning for Kidney Patients

ಎಳನೀರು (Coconut Water) ಆರೋಗ್ಯಕ್ಕೆ ಅಮೃತವಿದ್ದಂತೆ. ಇದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದ ವಿಚಾರ. ಅದರಲ್ಲಿಯೂ ಬೇಸಿಗೆಯಲ್ಲಿ ಇದಕ್ಕಿರುವ ಬೇಡಿಕೆ ಬೇರೆಯಾವುದಕ್ಕೂ ಇರುವುದಿಲ್ಲ. ಇದು ದೇಹದ ನೀರಿನ ಕೊರತೆಯನ್ನು ನೀಗಿಸುವುದಲ್ಲದೆ, ಸೋಡಿಯಂ ಮತ್ತು ಪೊಟ್ಯಾಸಿಯಂ ಸೇರಿದಂತೆ ಪ್ರಮುಖ ಖನಿಜಗಳನ್ನು ಒದಗಿಸುತ್ತದೆ. ಆದರೆ ಕೆಲವರಿಗೆ ಕಿಡ್ನಿಗೆ ಸಂಬಂಧ ಪಟ್ಟ ಸಮಸ್ಯೆ ಇರುವವರು ಸೇವನೆ ಮಾಡುವುದು ಸುರಕ್ಷಿತವೇ ಅಥವಾ ಅಲ್ಲವೇ ಎಂಬ ಅನುಮಾನವಿರುತ್ತದೆ. ಅಂತಹ ಗೊಂದಲಗಳಿಗೆ ಆರೋಗ್ಯ ತಜ್ಞರು ನೀಡಿರುವ ಸ್ಪಷ್ಟನೆ ಇಲ್ಲಿದೆ. ತಜ್ಞರ ಪ್ರಕಾರ, ಎಳನೀರು ಸಾಮಾನ್ಯವಾಗಿ ಆರೋಗ್ಯಕರವಾಗಿದ್ದರೂ, ಕಿಡ್ನಿಗೆ…

Read More

ಇರಾನ್​-ಇಸ್ರೇಲ್ ಯುದ್ಧ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ! ಯಾವ ತರಕಾರಿಗೆ ಎಷ್ಟಾಗಿದೆ ನೋಡಿ

ಕೋಲಾರ, ಮಾರ್ಚ್ 16: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧವು ಮಧ್ಯಪ್ರಾಚ್ಯಕ್ಕೆ ಸೀಮಿತವಾಗದೆ, ಅದರ ಆರ್ಥಿಕ ಪರಿಣಾಮಗಳು ಕರ್ನಾಟಕಕ್ಕೂ ತಟ್ಟಿದೆ. ಕರ್ನಾಟಕದ ಹೋಟೆಲ್ ಉದ್ಯಮದ ಬೆನ್ನಲ್ಲೇ ಇದೀಗ ಕೃಷಿ ವಲಯಕ್ಕೂ ಯುದ್ಧದ ಬಿಸಿ ತಟ್ಟಲು ಶುರುವಾಗಿದೆ. ಯುದ್ಧದ ಕಾರಣದಿಂದಾಗಿ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ ಉಂಟಾಗಿರುವ ಅಡಚಣೆಗಳು ಹೋಟೆಲ್ ಉದ್ಯಮಕ್ಕೆ ಭಾರಿ ನಷ್ಟವನ್ನುಂಟು ಮಾಡಿವೆ. ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಪ್ರಮುಖ ನಗರಗಳಲ್ಲಿ ಮತ್ತು ಕೋಲಾರದಂತಹ (Kolar) ಜಿಲ್ಲೆಗಳಲ್ಲಿಯೂ ಹೋಟೆಲ್‌ಗಳು ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿವೆ. ಇದು ತರಕಾರಿಗಳ…

Read More

ಪೊಲೀಸರ ಮೇಲೆ ಹಲ್ಲೆ ಮಾಡಿ ನಟೋರಿಯಸ್ ಕ್ರಿಮಿನಲ್ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ – Kannada News | Mangaluru Crime: Notorious Altaf Hussain Escapes Police Custody After Assaulting police

ಮಂಗಳೂರು, ಜೂನ್​​ 27: ಪೊಲೀಸರ ಮೇಲೆ ಹಲ್ಲೆ ಮಾಡಿ ನಟೋರಿಯಸ್ ಕ್ರಿಮಿನಲ್ ಕೈಕೋಳದೊಂದಿಗೆ​​ ಪರಾರಿ ಆಗಿರುವಂತಹ ಘಟನೆ ಮಂಗಳೂರು ನಗರದ ರೋಜಾರಿಯೋ ಚರ್ಚ್ ರಸ್ತೆಯಲ್ಲಿ ನಡೆದಿದೆ. ಬಾಗಲಕೋಟೆ ಮೂಲದ ಅಲ್ತಾಫ್ ಹುಸೇನ್ ಪರಾರಿಯಾದ ಕ್ರಿಮಿನಲ್. ಇತ ಪರಾರಿ ಆಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ವಾಹನ ಕಳ್ಳತನ, ಸರಗಳ್ಳತನ, ಸುಲಿಗೆ ಕೃತ್ಯದಲ್ಲಿ ಅಲ್ತಾಫ್ ಹುಸೇನ್​ ತೊಡಗಿಸಿಕೊಂಡಿದ್ದ. ಉತ್ತರ ಪ್ರದೇಶ ಮೂಲದ ಮಹಮ್ಮದ್ ಸಿದ್ದಿಕ್, ರವಿ ಬೌರ ಎಂಬ ಇಬ್ಬರು ಸಹಚರರ ಜೊತೆ ಸೇರಿ ಕೃತ್ಯವೆಸಗುತ್ತಿದ್ದ. ನಗರದ ಜಪ್ಪಿನಮೊಗರಿನಲ್ಲಿ…

Read More

ಆರ್​ಬಿಐ ಹರಸಾಹಸ ಪಟ್ಟರೂ ನಿಲ್ಲದ ರುಪಾಯಿ ಮೌಲ್ಯ ಕುಸಿತ; ಮೊದಲ ಬಾರಿಗೆ 95ರ ಮೈಲಿಗಲ್ಲು ದಾಟಿದ ಭಾರತೀಯ ಕರೆನ್ಸಿ

ನವದೆಹಲಿ, ಮಾರ್ಚ್ 30: ಭಾರತದ ಕರೆನ್ಸಿಯಾದ ರುಪಾಯಿ ಅಮೆರಿಕದ ಡಾಲರ್ (US dollar vs Indian Rupee) ಎದುರು ಕುಸಿತ ಕಾಣುವುದು ಮುಂದುವರಿದಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ರುಪಾಯಿ ಮೌಲ್ಯವು 95ರ ಗಡಿದಾಟಿ ಕುಸಿತ ಕಂಡಿದೆ. ವಿದೇಶೀ ವಿನಿಮಯ ಮಾರುಕಟ್ಟೆಯಲ್ಲಿ ಸೋಮವಾರ ಡಾಲರ್ ಎದುರು ರುಪಾಯಿ 95.21 ಮಟ್ಟಕ್ಕೆ ಕುಸಿಯಿತು. ಭಾರತದ ಕರೆನ್ಸಿ ಮೌಲ್ಯದ ಕುಸಿತವನ್ನು ತಪ್ಪಿಸಲು ರಿಸರ್ವ್ ಬ್ಯಾಂಕ್ ಕೈಗೊಂಡ ಕೆಲ ಕ್ರಮಗಳು ನಿರೀಕ್ಷಿತ ಫಲ ಕೊಡಲಿಲ್ಲ. ವಿದೇಶೀ ಹೂಡಿಕೆಗಳ ಹೊರಹರಿವು ಸತತವಾಗಿ ನಡೆಯುತ್ತಿರುವುದು ರುಪಾಯಿ…

Read More

ಯಾರಿಗಾದರೂ ಹೇಳಿದ್ರೆ ಗಂಡ-ಮಗ ರಕ್ತ ಕಾರಿ ಸಾಯ್ತಾರೆ: ಮಾಟ-ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ! – Kannada News | Bengaluru: ‘Pooja’ Pretext for Astrologer’s physical harassment, Beautician Victim Files Police Complaint

ಬೆಂಗಳೂರು, ಮೇ.3: ಪೂಜೆ ಮತ್ತು ದೀಕ್ಷೆಯ ನೆಪದಲ್ಲಿ ಬ್ಯೂಟಿಷಿಯನ್ ಒಬ್ಬರ ಮೇಲೆ ಜ್ಯೋತಿಷಿಯೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಘನಘೋರ ಘಟನೆ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಂಡ ಮತ್ತು ಮಗನ ಮೇಲೆ ವಾಮಾಚಾರ ಮಾಡಿಸಿ ಅವರು ರಕ್ತ ಕಾರಿ ಸಾಯುವಂತೆ ಮಾಡುವುದಾಗಿ ಬೆದರಿಸಿ ಆರೋಪಿ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಹಿಳೆ ದೂರು ಕೂಡ ನೀಡಿದ್ದಾರೆ. ರಾಜಾಜಿನಗರದಲ್ಲಿ ಬ್ಯೂಟಿಷಿಯನ್ ಟ್ರೈನಿಂಗ್ ಸೆಂಟರ್ ನಡೆಸುತ್ತಿದ್ದ ಮಹಿಳೆಗೆ, ತನ್ನ ಸಹೋದರಿಯ ಅಡ್ಮಿಷನ್ ನೆಪದಲ್ಲಿ…

Read More

‘ಟಾಕ್ಸಿಕ್​​ಗೆ ಕೇಡು ಬಯಸಿದ ಧುರಂಧರ್​ನ ಕರ್ಮ ಹಿಂಬಾಲಿಸುತ್ತಿದೆ’; ಹಿಂದಿ ಯೂಟ್ಯೂಬರ್​​ ಸೆನ್ಸೇಷನ್ ಹೇಳಿಕೆ – Kannada News | Dhurandhar 2 Faces Karma: YouTuber on Toxic Rivalry and Legal Woes

‘ಧುರಂಧರ್ 2’ ಸಿನಿಮಾ (Dhurandhar 2 Movie) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರ ಗೆದ್ದೇ ಗೆಲ್ಲುತ್ತೆ ಎಂಬ ನಂಬಿಕೆ ಅಭಿಮಾನಿಗಳದ್ದು. ಈ ಚಿತ್ರದ ಟೀಸರ್ ಇತ್ತೀಚೆಗೆ ರಿಲೀಸ್ ಆಯಿತು. ಆದರೆ, ಹೆಚ್ಚಿನ ಪರಿಣಾಮ ಬೀರಲು ಇದು ವಿಫಲವಾಗಿದೆ. ಇನ್ನು, ಐಎಂಡಿಬಿ ರೇಟಿಂಗ್​​ನಲ್ಲಿಯೂ ‘ಧುರಂಧರ್ 2’ ಸಿನಿಮಾನ ‘ಟಾಕ್ಸಿಕ್’ ಹಿಂದಕ್ಕೆ ಹಾಕಿದೆ. ಈ ಎಲ್ಲಾ ವಿಷಯಗಳ ಮಧ್ಯೆ ‘ಧುರಂಧರ್ 2 ತಂಡವನ್ನು ಕರ್ಮ ಹಿಂಬಾಲಿಸುತ್ತಿದೆ ಎಂದು ಹಿಂದಿ ಯೂಟ್ಯೂಬರ್ ಒಬ್ಬರು ಹೇಳಿದ್ದಾರೆ. ಇದು ಅನೇಕರಿಗೆ…

Read More

ದಸರಾ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಗಜಪಡೆಗೆ ಇಸಿಜಿ ಟೆಸ್ಟ್! ಆನೆಗಳ ಆಯ್ಕೆ ಪ್ರಕ್ರಿಯೆ ಶುರು – Kannada News | Mysuru Dasara 2026: First Time Ever ECG and Ultrasound Scanning Done for Dasara Elephants Selection Process

ದಸರಾ ಆನೆಗಳ ಆಯ್ಕೆ ಪ್ರಕ್ರಿಯೆ ಶುರುImage Credit source: tv9 ಮೈಸೂರು, ಜುಲೈ 7: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ (Mysuru Dasara 2026) ಆಚರಣೆ ಸಮೀಪಿಸುತ್ತಿರುವ ಬೆನ್ನಲ್ಲೇ, ನಾಡಹಬ್ಬದ ಪ್ರಮುಖ ಆಕರ್ಷಣೆಯಾಗಿರುವ ದಸರಾ ಗಜಪಡೆಯ ಆಯ್ಕೆ ಪ್ರಕ್ರಿಯೆಗೆ ಅರಣ್ಯ ಇಲಾಖೆ ಚಾಲನೆ ನೀಡಿದೆ. ವಿವಿಧ ಆನೆ ಶಿಬಿರಗಳಲ್ಲಿರುವ ಗಜಪಡೆಯ ಆರೋಗ್ಯ ತಪಾಸಣೆ ಅತ್ಯಂತ ವೈಜ್ಞಾನಿಕ ಹಾಗೂ ಸುಧಾರಿತ ಮಾದರಿಯಲ್ಲಿ ಪ್ರಗತಿಯಲ್ಲಿದೆ ಎಂದು ಮೈಸೂರು (Mysuru) ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ತಿಳಿಸಿದೆ. ಶಿಬಿರಗಳಿಗೆ…

Read More

ಬೀದಿ ಬದಿಯಲ್ಲಿ ಮೂತ್ರ ವಿಸರ್ಜನೆ ಮಾಡುವ ಮುನ್ನ ಎಚ್ಚರ: ಗೋಡೆಯ ಮುಂದೆ ನಿಂತರೆ ಎಲ್ಲರಿಗೂ ಕಾಣುತ್ತದೆ! ಪಾಲಿಕೆಯಿಂದ ‘ಕನ್ನಡಿ’ ಭಾಗ್ಯ – Kannada News | Mysuru Combats Public Urination: Unique Stainless Steel Mirrors at Bus Stops

ಮೈಸೂರು ಮೂತ್ರ ವಿಸರ್ಜನೆ ತಡೆಗೆ ಹೊಸ ಪ್ಲಾನ್ ಮೈಸೂರು, ಮೇ.6: ಸಾರ್ವಜನಿಕ ಸ್ಥಳಗಳಲ್ಲಿ, ಅದರಲ್ಲೂ ಮುಖ್ಯವಾಗಿ ಬಸ್ ನಿಲ್ದಾಣಗಳ ಬಳಿಯ ಖಾಲಿ ಕಾಂಪೌಂಡ್ ಗೋಡೆಗಳ ಬಳಿ ಮೂತ್ರ ವಿಸರ್ಜನೆ ಮಾಡುವುದು ಮತ್ತು ಅದರಿಂದ ಬರುವ ದುರ್ವಾಸನೆಯನ್ನು ಹೋಗಲಾಡಿಸಲು ಮೈಸೂರು ಮಹಾನಗರ ಪಾಲಿಕೆ (Mysore Metropolitan Corporation) ಒಂದು ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಈ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಪಾಲಿಕೆ ಮಾಡುತ್ತಿದೆ. ಸಾರ್ವಜನಿಕರೇ ಈ ಬಗ್ಗೆ ಕಾಳಜಿ ವಹಿಸಬೇಕಿತ್ತು. ಆದರೆ ದಂಡ ಎಲ್ಲ ರೀತಿಯ ಪ್ರಯೋ…

Read More

‘ಸೈಜ್ ಎಷ್ಟು’ ಎಂದು ಕೇಳಿದವನಿಗೆ ಚಪ್ಪಲಿ ತೋರಿಸಿ ಉತ್ತರ ಕೊಟ್ಟ ಅದಾ ಶರ್ಮಾ

ನಟಿ ಅದಾ ಶರ್ಮಾ (Adah Sharma) ಅವರು ಕನ್ನಡ ಚಿತ್ರರಂಗದವರಿಗೂ ಪರಿಚಿತರು. ಪುನೀತ್ ರಾಜ್​​ಕುಮಾರ್ ನಟನೆಯ ‘ರಣ ವಿಕ್ರಮ’ ಸಿನಿಮಾದಲ್ಲಿ ಅದಾ ಶರ್ಮಾ ಅವರು ನಟಿಸಿದ್ದರು. ಈ ಸಿನಿಮಾ ಮೆಚ್ಚುಗೆ ಪಡೆಯಿತು. ‘ದಿ ಕೇರಳ ಸ್ಟೋರಿ’ ಅವರ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸಿತು. ಸದ್ಯ ಅವರು ಬಾಲಿವುಡ್​​ನಲ್ಲಿ ಬ್ಯುಸಿ ಇದ್ದಾರೆ. ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿರೋ ಅದಾ ಶರ್ಮಾ ಅವರು ಆಗಾಗ ವಿವಿಧ ರೀತಿಯ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಅಶ್ಲೀಲವಾಗಿ ಪ್ರಶ್ನೆ ಕೇಳಿದವರಿಗೆ ಉತ್ತರ ನೀಡಿದ್ದಾರೆ….

Read More