Headlines

ಕೈ ತಪ್ಪಿದ ರಾಜಸ್ಥಾನ್ ರಾಯಲ್ಸ್​: ಕಾನೂನು ಸಮರಕ್ಕೆ ಸಜ್ಜು! – Kannada News | Rajasthan Royals Sale Hits Legal Roadblock!

ರಾಜಸ್ಥಾನ್ ರಾಯಲ್ಸ್ ತಂಡದ ಮಾಲೀಕತ್ವದ ಬದಲಾವಣೆ ಈಗ ಕೇವಲ ವ್ಯಾಪಾರವಾಗಿ ಉಳಿದಿಲ್ಲ, ಅದೊಂದು ದೊಡ್ಡ ಮಟ್ಟದ ಕಾನೂನು ಕದನವಾಗಿ ಮಾರ್ಪಡುವಂತಿದೆ! $1.65 ಬಿಲಿಯನ್ ಮೊತ್ತಕ್ಕೆ ಮಿತ್ತಲ್-ಪೂನಾವಾಲಾ ಪಾಲಾಗಿದ್ದ ರಾಯಲ್ಸ್ ಸಾಮ್ರಾಜ್ಯಕ್ಕೆ, ಈಗ ಹಳೆಯ ಬಿಡ್ಡರ್ ಕಲ್ ಸೋಮಾನಿ ಒಕ್ಕೂಟ ಅಡ್ಡಗಾಲು ಹಾಕಿದೆ. 1.63 ಬಿಲಿಯನ್ ಡಾಲರ್ ಮೊತ್ತದ ಈ ಕಾನೂನು ಸಮರ ಐಪಿಎಲ್ ಇತಿಹಾಸದಲ್ಲೇ ಹೊಸ ಸಂಚಲನ ಸೃಷ್ಟಿಸಿದೆ. ಏನಿದು ವಿವಾದ? ವರದಿಗಳ ಪ್ರಕಾರ, ವಾಲ್‌ಮಾರ್ಟ್ ವಾರಸುದಾರ ರಾಬ್ ವಾಲ್ಟನ್ ಮತ್ತು ಡೆಟ್ರಾಯಿಟ್ ಲಯನ್ಸ್ ಮಾಲೀಕರನ್ನು ಒಳಗೊಂಡ…

Read More

ಪ್ರಯಾಣಿಕರೇ ಗಮನಿಸಿ: ಬೆಂಗಳೂರಿನ ಈ ಮಾರ್ಗದಲ್ಲಿ 2 ರೈಲುಗಳು ರದ್ದು, 6 ರೈಲುಗಳ ಸಂಚಾರ ಭಾಗಶಃ ರದ್ದು – Kannada News

ಬೆಂಗಳೂರು, ಜೂನ್ 4: ಬೆಂಗಳೂರಿನ (Bengaluru) ಕೆಆರ್ ಪುರಂ ಮತ್ತು ವೈಟ್‌ಫೀಲ್ಡ್ ಪ್ಯಾನಲ್ ಕ್ಯಾಬಿನ್ ನಡುವೆ ಹಳಿಗಳ ಇಂಜಿನಿಯರಿಂಗ್ ಕಾಮಗಾರಿ (ಲೈನ್ ಬ್ಲಾಕ್) ಹಮ್ಮಿಕೊಳ್ಳಲಾಗಿರುವ ಕಾರಣ ಈ ಮಾರ್ಗದಲ್ಲಿ ಸಂಚರಿಸುವ ಪ್ರಮುಖ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ನೈಋತ್ಯ ರೈಲ್ವೆ (SWR) ತಿಳಿಸಿದೆ. ಜೂನ್ 7 ಮತ್ತು ಜೂನ್ 8 ರಂದು ಎರಡು ಪ್ರಮುಖ ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದ್ದು, 6 ಮೆಮು (MEMU) ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ. ಇದರಿಂದಾಗಿ ಪ್ರತಿನಿತ್ಯ ಕಚೇರಿ ಹಾಗೂ…

Read More

ಮೆಡಿಕಲ್ ಆಕಾಂಕ್ಷಿಗಳಿಗೆ ಸಿಇಟಿ ನಡೆಸಲು ರಾಜ್ಯಗಳಿಗೆ ಅವಕಾಶ ಕೊಡಿ: ಸಿದ್ದರಾಮಯ್ಯ ಆಗ್ರಹ – Kannada News | Siddaramaiah urges Central to Allow state Governments for conduct CET for medical aspirants

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್…

Read More

Vasthu Tips: ಮನೆ ಕಟ್ಟುವಾಗ ಕಿಟಕಿ ನಿರ್ಮಾಣದ ದಿಕ್ಕುಗಳ ಬಗ್ಗೆ ಇರಲಿ ಎಚ್ಚರ; ವಾಸ್ತು ಸಲಹೆ ಇಲ್ಲಿದೆ – Kannada News | Vastu Shastra Guide: Maximize Home Positive Energy with Right Window Placement

ಕಿಟಕಿ ನಿರ್ಮಾಣದ ದಿಕ್ಕುImage Credit source: Pinterest ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಮುಖ್ಯ ಬಾಗಿಲಿನಷ್ಟೇ ಕಿಟಕಿಗಳಿಗೂ ವಿಶೇಷ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ. ಕಿಟಕಿಗಳನ್ನು ಕೇವಲ ಗಾಳಿ-ಬೆಳಕು ಬರುವ ದಾರಿಯನ್ನಾಗಿ ಅಷ್ಟೇ ಅಲ್ಲದೆ, ಮನೆಯಲ್ಲಿ ಧನಾತ್ಮಕ ಶಕ್ತಿ (Positive Energy), ಸಂತೋಷ ಮತ್ತು ಸಮೃದ್ಧಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ತಪ್ಪು ದಿಕ್ಕಿನಲ್ಲಿ ಅಥವಾ ತಪ್ಪು ಸಂಖ್ಯೆಯಲ್ಲಿ ಕಿಟಕಿಗಳನ್ನು ಅಳವಡಿಸುವುದರಿಂದ ಮನೆಯಲ್ಲಿ ನಕಾರಾತ್ಮಕತೆ ಹೆಚ್ಚಾಗಬಹುದು. ಆದ್ದರಿಂದ ಮನೆ ಕಟ್ಟುವಾಗ ಕಿಟಕಿಗಳ ವಿಷಯದಲ್ಲಿ ವಾಸ್ತು ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ. ಕಿಟಕಿಗಳು ತೆರೆಯುವ ದಿಕ್ಕು…

Read More

ಕೋಲಾರ: SSLC ಪರೀಕ್ಷೆ ಪಾಸ್​ ಆದ ಖುಷಿಯಲ್ಲಿ ಈಜಲು ಹೋದ ವಿದ್ಯಾರ್ಥಿ ನೀರುಪಾಲು – Kannada News | SSLC Result Joy Turns Tragic: Kolar Student Drowns While Swimming

ನೀರುಪಾಲಾದ ಕಿರಣ್​​Image Credit source: Tv9 Kannada ಕೋಲಾರ, ಏಪ್ರಿಲ್​​ 23: ಈಜಲು ಹೋಗಿ ನೀರುಪಾಲಾಗುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಲೇ ಇದ್ದು, ತಲಕಾಡು ಬಳಿ ಮೊನ್ನೆ ಮೊನ್ನೆಯಷ್ಟೇ ವಿದ್ಯಾರ್ಥಿನಿಯರು ನೀರುಪಾಲಾದ ಘಟನೆ ಮಾಸುವ ಮುನ್ನವೇ ಇತ್ತ ಕೋಲಾರದಲ್ಲಿಯೂ SSLC ಪರೀಕ್ಷೆ ಪಾಸ್​ ಆದ ಖುಷಿಯಲ್ಲಿದ್ದ ಬಾಲಕನೋರ್ವ ಈಜಲು ಹೋಗಿ ಜಲಸಮಾಧಿಯಾಗಿರುವ ಘಟನೆ ನಡೆದಿದೆ. ಕಿರಣ್(15) ಮೃತ ಬಾಲಕನಾಗಿದ್ದು, ಎಸ್​​ಎಸ್​​ಎಲ್​​ಸಿ ಫಲಿತಾಂಶ ಬಂದ ಬಳಿಕ ಸ್ನೇಹಿತರ ಜೊತೆ ಈತ ಈಜಲು ತೆರಳಿದ್ದ ವೇಳೆ ಬಾವಿಯ ನೀರಲ್ಲಿ ಮುಳುಗಿ ಅವಘಡ…

Read More

ಕಮಲಾಕರ ಭಟ್​ ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ: ದೂರು ನೀಡಿದ್ದಕ್ಕೆ ಹಲ್ಲೆ; ಓರ್ವ ಸಾವು – Kannada News | Kamalakar Bhat Guruji’s Illicit Affair: Complaint Leads to Fatal Assault, One Dead in Siddapura, Uttara Kannada

ಆರೋಪಿಗಳು ಮತ್ತು ಮೃತ ವ್ಯಕ್ತಿImage Credit source: Tv9 Kannada ಕಾರವಾರ, ಫೆಬ್ರವರಿ 03: ಗುರೂಜಿ ಜೊತೆಗೆ ಮಹಿಳೆಯ ಅಕ್ರಮ ಸಂಬಂಧ ವಿಚಾರವಾಗಿ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ನಡೆದಿದೆ. ಗುರೂಜಿ ಜೊತೆ ಮಹಿಳೆ ಅನೈತಿಕ ಸಂಬಂಧ ದೂರು ನೀಡಿದ್ದಕ್ಕೆ ದಾಳಿ ನಡೆಸಲಾಗಿದೆ ಎನ್ನಲಾಗಿದ್ದು, ಈ ವೇಳೆ ಓರ್ವ ಮೃತಪಟ್ಟಿದ್ದರೆ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ…

Read More

ಸಂಧಾನದ ವೇಳೆ ಬೇಡಿಕೆ ಬದಲಾಯಿಸಿದ ರಾಹುಲ್ ಗಾಂಧಿ; ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಆರೋಪ – Kannada News | Went Back On His Word Union Minister Jitendra Singh accuses Rahul Gandhi for Changing his Demand

ನವದೆಹಲಿ, ಜುಲೈ 21: ದೆಹಲಿಯ ಪ್ರಧಾನಿ ಸರ್ಕಾರಿ ನಿವಾಸದ ಎದುರು ಇಂದು ಸಂಜೆ ದೊಡ್ಡ ಹೈಡ್ರಾಮಾ ನಡೆದಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ನಿನ್ನೆ ಸಿಜೆಪಿ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಕಾಂಗ್ರೆಸ್ ನಾಯಕರು (Congress Protest in Delhi) ಪ್ರಧಾನಿ ಮೋದಿ ನಿವಾಸದ ಹೊರಗೆ ಧರಣಿ ಸತ್ಯಾಗ್ರಹ ನಡೆಸಿದ್ದರು. ಈ ವೇಳೆ ಸಂಧಾನ ಮಾತುಕತೆಗೆ ತೆರಳಿದ್ದ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ರಾಹುಲ್ ಗಾಂಧಿ (Rahul Gandhi) ಮಾತುಕತೆಯ ವೇಳೆ ಯು-ಟರ್ನ್…

Read More

‘ಕಲ್ಕಿ 2898 ಎಡಿ’ ಪಾರ್ಟ್ 2 ಪ್ರಭಾಸ್ ಸಿನಿಮಾ ಅಲ್ಲ, ಕಮಲ್ ಹಾಸನ್ ಸಿನಿಮಾ – Kannada News | Kalki 2898 AD Part 2 will be Kamal Haasan’s movie says fans

ಪ್ರಭಾಸ್ (Prabhas) ಮುಖ್ಯ ಪಾತ್ರದಲ್ಲಿ ನಟಿಸಿದ್ದ ‘ಕಲ್ಕಿ 2898 ಎಡಿ’ ಸಿನಿಮಾ 2024 ರಲ್ಲಿ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿದೆ. 2898 ರ ಪ್ರಪಂಚದಲ್ಲಿ ಸಿನಿಮಾದ ಕತೆ ಸ್ಥಿತಗೊಂಡಿದೆ. ಸಿನಿಮಾನಲ್ಲಿ ಪ್ರಭಾಸ್ ಮಾತ್ರವಲ್ಲದೆ ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ ಇನ್ನೂ ಕೆಲವು ಖ್ಯಾತನಾಮ ನಟರಿದ್ದರು. ಆದರೆ ಮುಖ್ಯ ಪಾತ್ರಗಳಿದ್ದಿದ್ದು ಪ್ರಭಾಸ್, ಅಮಿತಾಬ್ ಬಚ್ಚನ್ ಮತ್ತು ದೀಪಿಕಾ ಪಡುಕೋಣೆ ಮಾತ್ರವೇ. ಕಮಲ್ ಹಾಸನ್ ಅವರೂ ಸಿನಿಮಾನಲ್ಲಿದ್ದರಾದರೂ ಅವರ ಪಾತ್ರಕ್ಕೆ ಮೊದಲ ಭಾಗದಲ್ಲಿ ಹೆಚ್ಚು ಪ್ರಾಮುಖ್ಯತೆ ಇರಲಿಲ್ಲ. ಇದೀಗ ಸಿನಿಮಾದ…

Read More

ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು, ಮುಂದೇನು? – Kannada News | Koppal hirehalla reservoir Empty And full dry over Summer temperature

ಕೊಪ್ಪಳ, (ಏಪ್ರಿಲ್ 24): ಕೊಪ್ಪಳ ತಾಲೂಕಿನ ಕಿನ್ನಾಳ ಬಳಿ ಇರೋ ಹಿರೇಹಳ್ಳ ಜಲಾಶಯ (hirehalla reservoir) 1.67 ಟಿಎಮ್ ಸಿ ನೀರು ಸಂಗ್ರಹ ಸಾಮರ್ಥ ಹೊಂದಿದೆ. 20 ಸಾವಿರಕ್ಕೂ ಅಧಿಕ ಎಕರೆ ಪ್ರದೇಶಕ್ಕೆ ನೀರಾವರಿ ಹಾಗೂ ಕುಡಿಯೋ ನೀರಿಗಾಗಿ ಈ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ. ಆದ್ರೆ, ಈ ಬಾರಿಯ ಬೇಸಿಗೆ ಬಿಸಿಲಿನ ತಾಪಕ್ಕೆ ಹಿರೇಹಳ್ಳ ಜಲಾಶಯ ಬತ್ತಿ ಹೋಗಿದೆ. ಅಲ್ಲದೇ ಬಿಸಿಲಿನ ಹೊಡೆತಕ್ಕೆ ಬರಡು ಭೂಮಿಯಂತಾಗಿದೆ. ಸದ್ಯ ಜಲಾಶಯದಲ್ಲಿ ಕೇವಲ ಶೇಕಡಾ 20 ರಷ್ಟು ನೀರು ಸಂಗ್ರಹವಿದ್ದು,…

Read More

ಗೋಕರ್ಣ ದೇಗುಲದಲ್ಲಿ ಡಿಕೆ ಶಿವಕುಮಾರ್​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟು ಆಶಿರ್ವದಿಸಿದ ಮಹಾಗಣಪತಿ – Kannada News | Gokarna Maha Ganapathi Blessing: Auspicious Sign During Special Prayer for Karnataka CM Aspirations

ಕಾರವಾರ, ಡಿಸೆಂಬರ್ 20: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ದೇಗುಲಕ್ಕೆ ಭೇಟಿ ನೀಡಿ ಡಿಸಿಎಂ ಡಿಕೆ ಶಿವಕುಮಾರ್ ಶುಕ್ರವಾರ ಪೂಜೆ ಸಲ್ಲಿಸಿದ್ದರು. ಆ ಸಂದರ್ಭದಲ್ಲಿ ಗೋಕರ್ಣದ ಮಹಾಗಣಪತಿ ದೇವಾಲಯದಲ್ಲಿ ಡಿಕೆ ಶಿವಕುಮಾರ್ ಪರ ಶುಭ ಸೂಚನೆ ಸಿಕ್ಕಿದೆ ಎನ್ನಲಾಗಿದೆ. ಡಿಕೆಶಿಗೆ ಮುಖ್ಯಮಂತ್ರಿ ಸ್ಥಾನ ಸಿಗಲಿ ಎಂಬ ಆಶಯದೊಂದಿಗೆ ವಿಶೇಷ ಪೂಜೆ ನೆರವೇರಿಸಿದ ವೇಳೆ, ಮಹಾಗಣಪತಿಗೆ ತಲೆಯ ಮೇಲೆ ಹೂ ಇಟ್ಟು ಪ್ರಾರ್ಥನೆ ಸಲ್ಲಿಸಲಾಗಿತ್ತು. ಪೂಜೆ ವೇಳೆ ಮಹಾಗಣಪತಿ ಬಲಗಡೆಯಿಂದ ಹೂ ನೀಡಿದ್ದು, ಇದು ಭವಿಷ್ಯದ…

Read More