Headlines

Hallmark Silver: ಚಿನ್ನದಂತೆ ಬೆಳ್ಳಿಗೂ ಸದ್ಯದಲ್ಲೇ ಬರಲಿದೆ ಹಾಲ್ಮಾರ್ಕ್ ಗುರುತು – Kannada News | Hallmarking the silver may become mandatory soon, says report

ನವದೆಹಲಿ, ಜನವರಿ 7: ಚಿನ್ನದ ಪರಿಶುದ್ಧತೆಯ ಮಟ್ಟ ತೋರಿಸುವ ಹಾಲ್ಮಾರ್ಕ್ ಗುರುತು ವ್ಯವಸ್ಥೆಯನ್ನು ಬೆಳ್ಳಿಗೂ (Silver) ತರಲು ಸರ್ಕಾರ ಚಿಂತನೆ ನಡೆಸಿದೆ. ಗ್ರಾಹಕರಿಗೆ ನೈಜ ಬೆಳ್ಳಿ ವಸ್ತುಗಳು ದೊರಕಲು ಈ ಹಾಲ್ಮಾರ್ಕಿಂಗ್ ವ್ಯವಸ್ಥೆ ನೆರವಾಗಲಿದೆ. ಶೀಘ್ರದಲ್ಲೇ ಬೆಳ್ಳಿಗೂ ಹಾಲ್ಮಾರ್ಕಿಂಗ್ ಮುದ್ರೆ ಹಾಕುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್​ನ (ಬಿಐಎಸ್) ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾಗಿ ಮನಿ ಕಂಟ್ರೋಲ್ ವೆಬ್​ಸೈಟ್​ನಲ್ಲಿ ವರದಿಯಾಗಿದೆ. ಬೆಳ್ಳಿ ಆಭರಣಗಳು ಮತ್ತು ಗಟ್ಟಿಗಳಿಗೆ ಹಾಲ್ಮಾರ್ಕ್ ಗುರುತು ಮಾಡುವ ಕಾರ್ಯ ಈಗಾಗಲೇ ಮಾಡಲಾಗುತ್ತಿದೆ. ಈವರೆಗೂ…

Read More

ಐಪಿಎಲ್​ನಲ್ಲಿ ಯಾರಿಂದಲೂ ಸಾಧ್ಯವಾಗದ ದಾಖಲೆ ಬರೆದ ಕೆಎಲ್ ರಾಹುಲ್ – Kannada News | KL Rahul Creates New History In IPL 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ತಂಡ ಬದಲಾದರೂ ರನ್ ಮಳೆ ನಿಂತಿಲ್ಲ, ದಾಖಲೆಗಳ ಬೇಟೆ ಕೂಡ ನಿಂತಿಲ್ಲ! ಪಂಜಾಬ್‌ನಲ್ಲಿ ಅಬ್ಬರಿಸಿ, ಲಕ್ನೋದಲ್ಲಿ ಮಿಂಚಿ, ಈಗ ಡೆಲ್ಲಿಯಲ್ಲೂ ಅಧಿಪತ್ಯ ಸ್ಥಾಪಿಸಿರುವ ಕೆಎಲ್ ರಾಹುಲ್ (KL Rahul), ಐಪಿಎಲ್‌ನಲ್ಲಿ ಯಾರೂ ಮಾಡದ ‘ತ್ರಿವಳಿ ಸಾವಿರ’ದ ವಿಶೇಷ ದಾಖಲೆ ಬರೆದಿದ್ದಾರೆ. (PC: IPL) Source link

Read More

VIDEO: ಬುಮ್ರಾರನ್ನೇ ಬೆಚ್ಚಿ ಬೀಳಿಸಿದ ವೈಭವ್ ಸೂರ್ಯವಂಶಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕೊನೆಗೂ ಜಸ್​ಪ್ರೀತ್ ಬುಮ್ರಾ ಹಾಗೂ ವೈಭವ್ ಸೂರ್ಯವಂಶಿಯ ಮುಖಾಮುಖಿಯಾಗಿದೆ. ಈ ಮುಖಾಮುಖಿಯಲ್ಲಿ ಬುಮ್ರಾರನ್ನು ಬೆಂಡೆತ್ತುವಲ್ಲಿ ಯುವ ದಾಂಡಿಗ ಯಶಸ್ವಿಯಾಗಿದ್ದಾನೆ. ಅದು ಸಹ ಮೊದಲ ಎಸೆತದಲ್ಲೇ ಸಿಕ್ಸ್​ ಸಿಡಿಸುವ ಮೂಲಕ ಎಂಬುದು ವಿಶೇಷ. ಅಂದರೆ ಇದೇ ಮೊದಲ ಬಾರಿ ಯಾರ್ಕರ್ ಸ್ಪೆಷಲಿಸ್ಟ್ ಖ್ಯಾತಿಯ ಜಸ್​ಪ್ರೀತ್ ಬುಮ್ರಾರನ್ನು ಎದುರಿಸಿದ್ದ ವೈಭವ್ ಸೂರ್ಯವಂಶಿ ತಾನೆದುರಿಸಿದ ಮೊದಲ ಬಾಲ್​ನಲ್ಲೇ ಸಿಕ್ಸ್ ಸಿಡಿಸಿ ಎಲ್ಲರ ಹುಬ್ಬೇರಿಸಿದ್ದಾರೆ. ಗುವಾಹಟಿಯಲ್ಲಿ ನಡೆದ ಈ ಪಂದ್ಯದ ಮೊದಲ ಇನಿಂಗ್ಸ್​ನ ದ್ವಿತೀಯ ಓವರ್​ನಲ್ಲಿ ಬುಮ್ರಾ…

Read More

RCB ವಿರುದ್ಧ ಹೀರೋ SRH ವಿರುದ್ಧ ಝೀರೋ! – Kannada News | David miller Bowled By Eshan Malinga

RCB ವಿರುದ್ಧ ಹೀರೋ SRH ವಿರುದ್ಧ ಝೀರೋ… ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ಹೀರೋ ಎನಿಸಿಕೊಂಡಿದ್ದ ಡೇವಿಡ್ ಮಿಲ್ಲರ್ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಝೀರೋಗೆ ಔಟಾಗಿ ನಿರಾಸೆ ಮೂಡಿಸಿದ್ದಾರೆ. ಹೈದರಾಬಾದ್​ನ ರಾಜೀವ್​ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 242 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 10 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡಿತು. ಈ…

Read More

Chanakya Niti: ಜೀವನದಲ್ಲಿ ಹಣದ ಕೊರತೆ ಎದುರಾಗಬಾರದೆಂದರೆ ಚಾಣಕ್ಯರು ಹೇಳಿರುವ ಈ ಮಾತುಗಳನ್ನು ಪಾಲಿಸಿ

ಆಚಾರ್ಯ ಚಾಣಕ್ಯರು (Acharya Chanakya)  ರಾಜಕೀಯ ವಿಷಯಗಳು ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಹೌದು ಶ್ರೀಮಂತಿಕೆಯನ್ನು ಗಳಿಸಲು ಏನು ಮಾಡಬೇಕು, ಯಶಸ್ಸು ಗಳಿಸುವುದು ಹೇಗೆ ಎಂಬುದರ ಬಗ್ಗೆ ಹೇಳಿದ್ದಾರೆ. ಹಣ ಗಳಿಕೆ ಮಾತ್ರವಲ್ಲದೆ ಜೀವನದಲ್ಲಿ ಆರ್ಥಿಕ ಸಂಕಷ್ಟ ಎದುರಾಗಬಾರದೆಂದರೆ ಏನು ಮಾಡಬೇಕು ಎಂಬುದರ ಬಗ್ಗೆಯೂ ತಿಳಿಸಿಕೊಟ್ಟಿದ್ದಾರೆ. ಚಾಣಕ್ಯರು ಹೇಳಿರುವ ಈ ನೀತಿಪಾಠಗಳನ್ನು ನೀವು ಪಾಲಿಸಿದರೆ ಖಂಡಿತವಾಗಿಯೂ ಜೀವನದಲ್ಲಿ ಹಣದ ಕೊರತೆ ಬಾರದಂತೆ, ಆರ್ಥಿಕ ಸಂಕಷ್ಟ ಎದುರಾಗದಂತೆ ನೋಡಿಕೊಳ್ಳಬಹುದು. ಹಣದ ಕೊರತೆ ಎದುರಾಗಬಾರದೆಂದರೆ ಏನು…

Read More

ಬಳ್ಳಾರಿ: ಹಾಸ್ಟಲ್​ನಲ್ಲಿ 9ನೇ ಕ್ಲಾಸ್ ವಿದ್ಯಾರ್ಥಿಯಿಂದ ರಾಡ್​ನಿಂದ ಹಲ್ಲೆ; ಎಸ್​​​ಪಿ ಹೇಳಿದ್ದಿಷ್ಟು

ಬಳ್ಳಾರಿ, ಮಾರ್ಚ್​​ 08: ಹಾಸ್ಟೆಲ್​ನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯಿಂದ ಹಲವರ ಮೇಲೆ ರಾಡ್​ನಿಂದ ಹಲ್ಲೆ ಮಾಡಿದ್ದು ಈ ವೇಳೆ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಘಟನೆ ಕುರಿತು ಬಳ್ಳಾರಿ ಎಸ್‌ಪಿ ಸುಮನ್ ಪನ್ನಕೇರ್​ ಪ್ರತಿಕ್ರಿಯಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಆಧಾರದಲ್ಲಿ ಪೊಲೀಸರು FIR ದಾಖಲಿಸಿದ್ದಾರೆ. ಖಾಸಗಿ ವಿದ್ಯಾಸಂಸ್ಥೆಯಲ್ಲೇ ಇದ್ದ ವಿದ್ಯಾರ್ಥಿಯೊಬ್ಬ ಇತರೆ ವಿದ್ಯಾರ್ಥಿಗಳ ಮೇಲೆ ರಾಡ್​​ನಿಂದ ಹಲ್ಲೆ ಹಲ್ಲೆ ಮಾಡಿದ್ದಾನೆ. ಹಲ್ಲೆಯಲ್ಲಿ…

Read More

ಅಕ್ಕನ ಮದುವೆ ಒಂದು ದಿನ ಬಾಕಿ ಇರುವಾಗ, ತಂದೆಯ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ಮೊರಾದಾಬಾದ್, ಜೂನ್ 1: ಅಕ್ಕನ ಮದುವೆ ಒಂದು ದಿನ ಬಾಕಿ ಇರುವಾಗ ತಂದೆಯ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ಜಿಲ್ಲೆಯ ಕುಂದರ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಚಕ್‌ಫಜ್‌ಪುರ ಗ್ರಾಮದಲ್ಲಿ ಹಬ್ಬ ಮತ್ತು ಮದುವೆಯ ಸಂಭ್ರಮದಲ್ಲಿದ್ದ ಕುಟುಂಬವೊಂದರಲ್ಲಿ ಭೀಕರ ದುರಂತ ಸಂಭವಿಸಿದೆ. ಆರು ಸಹೋದರರಲ್ಲಿ ಕಿರಿಯವನಾದ ಫರತ್ ಅಲಿ (20) ಎಂಬ ಯುವಕ, ತನ್ನ ತಂದೆಯ ಪರವಾನಗಿ ಪಡೆದ (Licensed) ಬಂದೂಕಿನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ….

Read More

ರಾತ್ರಿ ಮಲಗುವ 3 ಗಂಟೆ ಮುಂಚಿತವಾಗಿ ಊಟ ಮಾಡಿ; ಈ ರೋಗ ಬೇಕು ಅಂದ್ರು ಬರುವುದಿಲ್ಲ!

ನೀವು ರಾತ್ರಿ ಮಲಗುವ ಮೊದಲು ಸೇವನೆ ಮಾಡುವ ಆಹಾರ ಆರೋಗ್ಯ ಕಾಪಾಡಿಕೊಳ್ಳಲು ತುಂಬಾ ಮುಖ್ಯವಾಗುತ್ತದೆ. ಅದರಲ್ಲಿಯೂ ಆಹಾರವನ್ನು 3 ಗಂಟೆಗಳ ಮೊದಲು ಸೇವನೆ ಮಾಡಬೇಕು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಈ ಒಂದು ಅಭ್ಯಾಸ ಅನೇಕ ರೀತಿಯ ರೋಗಗಳನ್ನು ನಿಯಂತ್ರಿಸುವಲ್ಲಿ ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ. ಅಷ್ಟು ಮಾತ್ರವಲ್ಲ, ಇದಕ್ಕೆ ಪೂರಕವಾಗಿ ನಾರ್ತ್‌ವೆಸ್ಟರ್ನ್ ವಿಶ್ವವಿದ್ಯಾಲಯದ ವಿಜ್ಞಾನಿಗಳು ಸಂಶೋಧನೆ ನಡೆಸಿದ್ದು, ವ್ಯಕ್ತಿ ಮಲಗುವ 3 ಗಂಟೆಗಳ ಮೊದಲು ಆಹಾರ ಸೇವನೆ ಮಾಡುವುದರಿಂದ ಅಧಿಕ ರಕ್ತದೊತ್ತಡದಿಂದ (Hypertension) ಹೃದಯ ಸಂಬಂಧಿ…

Read More

ಉಡುಪಿ ಮಲ್ಪೆ ಬೀಚ್​ನಲ್ಲಿ ಮಗುಚಿ ಬಿದ್ದ ಟೂರಿಸ್ಟ್ ಬೋಟ್! ನಾಲ್ವರ ಸ್ಥಿತಿ ಗಂಭೀರ – Kannada News | Kodibengre Boat Tragedy: Udupi Tourist Boat Overturns, 4 passengers criticle

ಮಲ್ಪೆ ಬೀಚ್​ನಲ್ಲಿ ಮಗುಚಿ ಬಿದ್ದ ಟೂರಿಸ್ಟ್ ಬೋಟ್! ನಾಲ್ವರ ಸ್ಥಿತಿ ಗಂಭೀರ ಉಡುಪಿ, ಜನವರಿ 26: ಜಿಲ್ಲೆಯ ಕೋಡಿಬೆಂಗ್ರೆ ಸಮೀಪದ ಅರಬ್ಬಿ ಸಮುದ್ರದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬೋಟ್ ಮಗುಚಿ ಬಿದ್ದಿದ್ದು (Boat Overturn) , ನಾಲ್ವರು ಪ್ರವಾಸಿಗರ ಸ್ಥಿತಿ ಗಂಭೀರವಾಗಿದೆ. ಈ ಅಪಘಾತದಲ್ಲಿ ಹಲವರು ಅಸ್ವಸ್ಥಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನಿಂದ ಬಂದಿದ್ದ ಬಿಪಿಓ ಉದ್ಯೋಗಿಗಳು ಮೈಸೂರಿನ ಸರಸ್ವತಿಪುರಂನಿಂದ ಪ್ರವಾಸಕ್ಕೆ ಆಗಮಿಸಿದ್ದ ಬಿಪಿಒ ಕಾಲ್ ಸೆಂಟರ್ ಉದ್ಯೋಗಿಗಳ 28 ಮಂದಿಯ ತಂಡವು…

Read More

IPL 2026: ಆರ್​ಸಿಬಿ- ಗುಜರಾತ್ ಕ್ವಾಲಿಫೈಯರ್ 1 ಪಂದ್ಯ ರದ್ದಾದರೆ ಯಾರಿಗೆ ಫೈನಲ್ ಟಿಕೆಟ್? – Kannada News | IPL 2026 Playoffs: RCB vs GT Qualifier 1 Rain Rule – Who Wins if Washed Out?

ಐಪಿಎಲ್ 2026 (IPL 2026) ರ ಗುಂಪು ಹಂತ ಮುಕ್ತಾಯದ ಹಂತಕ್ಕೆ ಬಂದಿದೆ. ಲೀಗ್ ಹಂತದ ಮುಕ್ತಾಯದ ನಂತರ, ಪ್ಲೇಆಫ್ ಸುತ್ತು ಆರಂಭವಾಗಲಿದೆ. ಈ ಸುತ್ತಿಗೆ ಈಗಾಗಲೇ 3 ತಂಡಗಳು ಎಂಟ್ರಿ ಪಡೆದಿವೆ. ಇನ್ನೊಂದು ತಂಡ ಯಾವುದು ಎಂಬುದು ಇಂದು ತಿಳಿಯಲಿದೆ. 4ನೇ ತಂಡ ಯಾವುದು ಎಂಬುದು ಖಚಿತವಾದ ಬಳಿಕ ಪ್ಲೇಆಫ್ ಸುತ್ತು ಮೇ 26 ರಿಂದ ಪ್ರಾರಂಭವಾಗಲಿದೆ. ಪ್ಲೇಆಫ್ ಪಂದ್ಯಗಳು ಮೂರು ವಿಭಿನ್ನ ಮೈದಾನಗಳಲ್ಲಿ ನಡೆಯಲಿವೆ. ಮೊದಲ ಕ್ವಾಲಿಫೈಯರ್ ಪಂದ್ಯ ಧರ್ಮಶಾಲಾದಲ್ಲಿ, ಎಲಿಮಿನೇಟರ್ ಮತ್ತು ಎರಡನೇ…

Read More