Headlines

ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ! – Kannada News | 10 Foot King Cobra Found Sleeping Outside House Door in Mudigere

ಚಿಕ್ಕಮಗಳೂರು, ಮೇ 19: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆ. ತಲಗೂರು ಗ್ರಾಮದಲ್ಲಿ ಬೃಹತ್ ಕಾಳಿಂಗ ಸರ್ಪವೊಂದು ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿದೆ. ಗ್ರಾಮದ ಮಂಜುನಾಥ್ ಆಚಾರ್ ಎಂಬುವವರ ಮನೆ ಬಾಗಿಲಿಗೆ ತಂಪಾದ ನೆರಳು ಹುಡುಕಿಕೊಂಡು ಬಂದ ಈ ಹಾವು, ಹೊಸ್ತಿಲಲ್ಲೇ ತಣ್ಣಗೆ ಮಲಗಿತ್ತು. ಮುಂಜಾನೆ ಇದನ್ನು ಕಂಡ ಮನೆಯವರು ಭಯಭೀತರಾಗಿದ್ದಾರೆ. ಸುಮಾರು 10 ಅಡಿ ಉದ್ದವಿದ್ದ ಈ ಬೃಹತ್ ಕಾಳಿಂಗ ಸರ್ಪವನ್ನು ಕಂಡು ಗ್ರಾಮಸ್ಥರು ತಕ್ಷಣವೇ ಉರಗ ತಜ್ಞ ಸ್ನೇಕ್ ಆರೀಫ್ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ…

Read More

ವಿದೇಶದಿಂದ ಗುಟ್ಟಾಗಿ ಬಂದು ಅಮ್ಮನನ್ನೇ ಕೊಲೆ ಮಾಡಿದ ಮಗ! – Kannada News | Son returns from Abroad hides in cattle shed then kills his mother in Haryana

ನವದೆಹಲಿ, ಜನವರಿ 14: ಹರಿಯಾಣದ ಯಮುನಾನಗರ ಜಿಲ್ಲೆಯಲ್ಲಿ ಮಹಿಳೆಯ ಕೊಲೆಯಾಗಿತ್ತು. ಈ ಕೊಲೆ (Murder Case) ಪ್ರಕರಣ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು. ಏಕೆಂದರೆ ಎಷ್ಟೇ ತಲೆಕೆಡಿಸಿಕೊಂಡು ಹುಡುಕಾಟ ನಡೆಸಿದ್ದರೂ ಅವರಿಗೆ ಕೊಲೆಗಾರನ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆದರೆ, ಕೊನೆಗೂ ಈ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಆದರೆ, ಆ ಮಹಿಳೆಯ ಕೊಲೆಗಾರ ಬೇರಾರೂ ಅಲ್ಲ, ಆಕೆಯ ಮಗನೇ ಎಂಬುದು ಅಚ್ಚರಿಯ ವಿಷಯ. ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಆ ಯುವಕ ಇದೀಗ ಕಂಬಿ ಎಣಿಸುತ್ತಿದ್ದಾನೆ. ಕೌಟುಂಬಿಕ ಉದ್ವಿಗ್ನತೆಯಿಂದಾಗಿ…

Read More

ನಿಂಬೆ ರಸ ಹಚ್ಚುವುದರಿಂದ ನಿಜಕ್ಕೂ ಕೂದಲು ಬಿಳಿಯಾಗುತ್ತದೆಯೇ? ಸತ್ಯಾಸತ್ಯತೆ ತಿಳಿಯಿರಿ – Kannada News | Is it true that applying lemon juice turns hair white? know the truth behind it

ನಿಂಬೆ ಹಣ್ಣಿನಲ್ಲಿ (lemon) ವಿಟಮಿನ್‌ ಸಿ, ಆಂಟಿ ಆಕ್ಸಿಡೆಂಟ್‌, ಎಲೆಕ್ಟ್ರೋಲೈಟ್‌ ಅಂಶಗಳಿದ್ದು, ಇದು ದೇಹ ಮತ್ತು ಚರ್ಮವನ್ನು ಆರೋಗ್ಯಯುತವಾಗಿಡಲು ಸಹಕಾರಿ. ಇದೇ ಕಾರಣಕ್ಕೆ ನಿಂಬೆ ರಸವನ್ನು ಸೇವನೆ ಮಾಡಬೇಕು ಅನ್ನೋದು. ನಿಂಬೆ ರಸ ಸೇವಿಸುವುದರಿಂದ ಆರೋಗ್ಯ ಪ್ರಯೋಜನಗಳು ಲಭಿಸುತ್ತವೆ ನಿಜ, ಆದ್ರೆ ನಿಂಬೆ ರಸವನ್ನು ಅಪ್ಪಿತಪ್ಪಿಯೂ ಕೂದಲಿಗೆ ಹಚ್ಚಬಾರದು. ಏಕೆಂದರೆ ನಿಂಬೆಯಲ್ಲಿರುವ ಆಮ್ಲೀಯ ಅಂಶವು ಕೂದಲನ್ನು ಬೇಗನೇ ಬಿಳಿಯಾಗಿಸುತ್ತದೆ ಎಂದು ಹಲವರು ಹೇಳುವುದುಂಟು. ಹಾಗಿದ್ದರೆ ನಿಜಕ್ಕೂ ನಿಂಬೆ ರಸ ಕೂದಲನ್ನು ಬಿಳಿಯಾಗಿಸುತ್ತಾ, ತಜ್ಞರು ಈ ಬಗ್ಗೆ ಏನೆನ್ನುತ್ತಾರೆ…

Read More

ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್ – Kannada News | Actor Vinay Rajkumar takes part in Karnataka State Police run in Mysore

ನಟ ವಿನಯ್ ರಾಜ್​ಕುಮಾರ್ (Vinay Rajkumar) ಅವರು ಮೈಸೂರಿನಲ್ಲಿ ನಡೆದ ಡ್ರಗ್ಸ್ ವಿರೋಧಿ ಜಾಗೃತಿ ಮ್ಯಾರಥಾನ್​ನಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ‘ಇದರಲ್ಲಿ ಭಾಗವಹಿಸಿದ್ದಕ್ಕೆ ಖುಷಿ ಆಗುತ್ತಿದೆ. ನಮ್ಮ ಪೊಲೀಸ್, ನಮ್ಮ ಹೆಮ್ಮೆ ಎಂಬ ಟ್ಯಾಗ್ ಲೈನ್ ಕೇಳಲು ಬಹಳ ಖುಷಿ ಆಗುತ್ತಿದೆ’ ಎಂದು ಅವರು ಹೇಳಿದ್ದಾರೆ. ‘ಇತ್ತೀಚೆಗೆ ಮೈಸೂರಲ್ಲಿ ಪೊಲೀಸರು ದೊಡ್ಡ ಡ್ರಗ್ಸ್ (Drugs) ಜಾಲ ಪತ್ತೆ ಮಾಡಿದ್ದಾರೆ. ಅದಕ್ಕೆ ಅವರಿಗೆ ಅಭಿನಂದನೆ ತಿಳಿಸುತ್ತೇನೆ. ಕೆಲವರು ಮನರಂಜನೆಗೆ, ಕೆಲವರು ನೋವಿಗೆ ಡ್ರಗ್ಸ್…

Read More

ಹುಬ್ಬಳ್ಳಿಯ ಕೆಎಂಸಿಆರ್‌ಐನಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ: ಎರಡು ವರ್ಷಗಳಲ್ಲಿ 70ಕ್ಕೂ ಹೆಚ್ಚು ‘ಸ್ಕಲ್ ಬೇಸ್ ಆಸ್ಟಿಯೋಮೈಲೈಟಿಸ್’ ರೋಗಿಗಳಿಗೆ ಯಶಸ್ವಿ ಟ್ರೀಟ್​​ಮೆಂಟ್​ – Kannada News | Hubballi KMCRI Milestone: Over 70 Patients Successfully Treated for Rare ‘Skull Base Osteomyelitis’ Infection

ಹುಬ್ಬಳ್ಳಿಯ ಕೆಎಂಸಿಆರ್‌ಐನಲ್ಲಿ ಅಪರೂಪದ ಶಸ್ತ್ರಚಿಕಿತ್ಸೆImage Credit source: Arvind Canchi X Account ಹುಬ್ಬಳ್ಳಿ, ಜುಲೈ 07: ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ (KMCRI) ವೈದ್ಯರು ಕಳೆದ ಎರಡು ವರ್ಷಗಳಲ್ಲಿ ‘ಸ್ಕಲ್ ಬೇಸ್ ಆಸ್ಟಿಯೋಮೈಲೈಟಿಸ್’ (Skull Base Osteomyelitis – SBO) ಎಂಬ ಅಪರೂಪದ ಹಾಗೂ ಜೀವಕ್ಕೆ ಅಪಾಯ ಉಂಟುಮಾಡುವ ಸೋಂಕಿನಿಂದ ಬಳಲುತ್ತಿದ್ದ 70ಕ್ಕೂ ಹೆಚ್ಚು ರೋಗಿಗಳಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಹಾಗೂ ಚಿಕಿತ್ಸೆ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಈ ಸೋಂಕು ಸಾಮಾನ್ಯವಾಗಿ ವಯೋವೃದ್ಧರು,…

Read More

ಒಮಾನ್ ಬಳಿ ಭಾರತೀಯ ಸಿಬ್ಬಂದಿಯಿದ್ದ ಹಡಗಿನ ಮೇಲೆ ದಾಳಿ ನಡೆಸಿದ್ದನ್ನು ಒಪ್ಪಿಕೊಂಡ ಅಮೆರಿಕ – Kannada News

ವಾಷಿಂಗ್ಟನ್, ಜೂನ್ 11: ಒಮಾನ್ (Oman) ಕರಾವಳಿಯಲ್ಲಿ ಭಾರತೀಯ ನಾವಿಕರಿದ್ದ ವಾಣಿಜ್ಯ ಹಡಗೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆಯ ಬೆನ್ನಲ್ಲೇ, ಆ ಹಡಗಿನ ಇಂಜಿನ್ ಕೋಣೆಯನ್ನು ಗುರಿಯಾಗಿಸಿ 2 ‘ಹೆಲ್‌ಫೈರ್ ಕ್ಷಿಪಣಿ’ಗಳನ್ನು ಉಡಾಯಿಸಿದ್ದಾಗಿ ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಒಪ್ಪಿಕೊಂಡಿದೆ. ಗಲ್ಫ್ ವಲಯದಲ್ಲಿ ಭಾರತೀಯ ಸಿಬ್ಬಂದಿಯನ್ನು ಒಳಗೊಂಡ ಹಡಗಿನ ಮೇಲೆ ಈ ವಾರ ನಡೆದ ಮೂರನೇ ದಾಳಿ ಇದಾಗಿದೆ. ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಸಾಮಾಜಿಕ ಮಾಧ್ಯಮವಾದ ಎಕ್ಸ್​​ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಗಿನಿ-ಬಿಸೌ ದೇಶದ ಧ್ವಜವನ್ನು ಹೊಂದಿದ್ದ…

Read More

ತುಂಗಾ ನದಿ ತೀರದಲ್ಲಿ ವಿದೇಶಿಗರ ಪಾರ್ಟಿ! ರೆಸಾರ್ಟ್ ಮಾಲೀಕರ ಮೇಲೆ ಬಿತ್ತು ಕೇಸ್ – Kannada News | Koppal: Unauthorized Foreigner Party at Tungabhadra River Bank, Police Act

ತುಂಗಾ ನದಿ ತೀರದಲ್ಲಿ ವಿದೇಶಿಗರ ಪಾರ್ಟಿ! ರೆಸಾರ್ಟ್ ಮಾಲೀಕರ ಮೇಲೆ ಬಿತ್ತು ಕೇಸ್ ಕೊಪ್ಪಳ, ಫೆಬ್ರವರಿ 21: ಜಿಲ್ಲೆಯಲ್ಲಿ ವಿದೇಶಿಗರ ಅನಧಿಕೃತ ಪಾರ್ಟಿಗಳು ನಿಲ್ಲದಿರುವುದು ಮತ್ತೆ ಬೆಳಕಿಗೆ ಬಂದಿದೆ. ಗಂಗಾವತಿ (Gangavathi) ಸಮೀಪದ ತುಂಗಭದ್ರಾ ನದಿ ತೀರದಲ್ಲಿ ಫೆಬ್ರವರಿ 16ರಂದು ಯಾವುದೇ ಅನುಮತಿ ಪಡೆಯದೆ ಭರ್ಜರಿ ಪಾರ್ಟಿ ಆಯೋಜಿಸಲಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿದೇಶಿಗರ ವೀಡಿಯೋ ನೋಡಿದ್ದ ಪೊಲೀಸರು ಸಂಬಂಧಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವೈರಲ್ ವೀಡಿಯೋ ನೋಡಿ ಕೇಸ್ ದಾಖಲು ಈ ಕಾರ್ಯಕ್ರಮವು ಮುನಿರಾಬಾದ್…

Read More

ಬಾಂಗ್ಲಾದೇಶ: ಪೊಲೀಸ್ ಕಸ್ಟಡಿಯಲ್ಲಿ ಶೇಖ್ ಹಸೀನಾ ಪಕ್ಷದ ಹಿಂದೂ ನಾಯಕ ಚಾಕಿ ಸಾವು – Kannada News | Proloy Chaki: Awami League Hindu Leader Dies in Bangladesh Police Custody

ಢಾಕಾ, ಜನವರಿ 13: ಬಾಂಗ್ಲಾದೇಶ(Bangladesh)ದ ಪೊಲೀಸ್ ಕಸ್ಟಡಿಯಲ್ಲಿದ್ದ ಶೇಖ್ ಹಸೀನಾರ ಪಕ್ಷದ ಹಿಂದೂ ನಾಯಕ ಪ್ರಳಯ್ ಚಾಕಿ ಸಾವನ್ನಪ್ಪಿದ್ದಾರೆ. ಜೈಲು ಅಧಿಕಾರಿಗಳು ಅವರಿಗೆ ವೈದ್ಯಕೀಯ ಆರೈಕೆ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಅವರ ಕುಟುಂಬದಿಂದ ಆರೋಪ ಕೇಳಿಬಂದಿದೆ. ಗಾಯಕರೂ ಆಗಿದ್ದ 60 ವರ್ಷದ ಪ್ರಳಯ್  ಚಾಕಿ, ಅವಾಮಿ ಲೀಗ್‌ನ ಪಬ್ನಾ ಜಿಲ್ಲಾ ಘಟಕದ ಸಾಂಸ್ಕೃತಿಕ ವ್ಯವಹಾರಗಳ ಕಾರ್ಯದರ್ಶಿಯಾಗಿದ್ದರು, ಜೈಲು ಕಸ್ಟಡಿಯಲ್ಲಿದ್ದಾಗ ರಾಜ್‌ಶಾಹಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಬಾಂಗ್ಲಾದೇಶದ ದಿನಪತ್ರಿಕೆ ದಿ ಡೈಲಿ ಸ್ಟಾರ್ ವರದಿ ಮಾಡಿದೆ….

Read More

ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಡುವಿನ ಪ್ರತಿಷ್ಠೆಯ ಕಣದಲ್ಲಿ ಗೆಲ್ಲೋರ್ಯಾರು? ಹೇಗಿದೆ ನಂಬರ್ ಗೇಮ್? – Kannada News | Karnataka MLC Poll: 7 seat 8 candidates, What Is HD Kumaraswamy And DK Shivakumar game Plan

ಬೆಂಗಳೂರು, (ಜೂನ್ 17): ಕರ್ನಾಟಕ ವಿಧಾನ ಪರಿಷತ್​​ನ 7 ಸ್ಥಾನಗಳಿಗೆ ನಾಳೆ (ಜೂನ್ 18) ಚುನಾವಣೆ ನಡೆಯಲಿದೆ. ಆದ್ರೆ, ಪರಿಷತ್ ಕಣದಲ್ಲಿ 8ನೇ ಅಭ್ಯರ್ಥಿ ಅಖಾಡಕ್ಕಿಳಿಸಿರುವುದು ಮೇಲ್ಮನೆ ಚುನಾವಣೆ ರಂಗೇರಿದೆ. ಕಾಂಗ್ರೆಸ್ ಪಕ್ಷದ ನಾಲ್ಕು ಅಭ್ಯರ್ಥಿಗಳ ಆಯ್ಕೆ ನಿರಾಯಸವಾಗಿದ್ದು, ಐದನೇ ಅಭ್ಯರ್ಥಿಯ ಗೆಲುವು ಸವಾಲಾಗಿದೆ. ಈ ನಡುವೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನಾಗಿ ಗೋವಿಂದರಾಜು ಅವರನ್ನು ಕಣಕ್ಕಿಳಿಸಿದೆ. ಹೀಗಾಗಿ ಚುನಾವಣೆ ಕಾವು ಪಡೆದುಕೊಂಡಿದ್ದು, ಸಿಎಂ ಡಿಕೆಶಿ, ಕುಮಾರಸ್ವಾಮಿಗೆ ಪ್ರತಿಷ್ಠೆಯಾಗಿದೆ. ಕಾಂಗ್ರೆಸ್​ 5ನೇ ಅಭ್ಯರ್ಥಿ ಕಣಕ್ಕಿಳಿಸೋ ಮೂಲಕ ಕದನ ಕಣ…

Read More

ಶ್ಯಾಂಪೂಗೆ ಈ ವಸ್ತುವನ್ನು ಬೆರೆಸಿ ಹಚ್ಚಿದರೆ ನಯವಾದ ರೇಷ್ಮೆಯಂತಹ ಕೂದಲು ನಿಮ್ಮದಾಗುತ್ತದೆ

ಹೊಳೆಯುವ ಸೊಂಪಾದ ಕೂದಲು (hair) ನಮ್ಮದಾಗಬೇಕೆಂದು ಪ್ರತಿಯೊಬ್ಬರೂ ಬಯಸುತ್ತಾರೆ. ಇದಕ್ಕಾಗಿ ದುಬಾರಿ ಶ್ಯಾಂಪೂ, ಕಂಡೀಷನರ್‌ಗಳನ್ನು ಹಚ್ಚಿಕೊಳ್ಳುತ್ತಾರೆ. ಹೊಳೆಯುವ ಕೂದಲಿಗಾಗಿ ಕೆರಾಟಿನ್‌ನಂತಹ ಚಿಕಿತ್ಸೆಗಳ ಮೊರೆ ಹೋಗ್ತಾರೆ. ಆದ್ರೆ ಇದರಿಂದ ಯಾವುದೇ ಹೆಚ್ಚಿನ ಫಲಿತಾಂಶಗಳು ದೊರೆಯುವುದಿಲ್ಲ ಬದಲಾಗಿ ಕೂದಲು ಉದುರುವ ಸಮಸ್ಯೆ ಇನ್ನಷ್ಟು ಹೆಚ್ಚಾಗುತ್ತಾರೆ. ಹೀಗಿರುವಾಗ ಶ್ಯಾಂಪೂ ಜೊತೆ ಗ್ಲಿಸರಿನ್‌ ಸೇರಿಸಿ ಕೂದಲಿಗೆ ಹಚ್ಚಿ, ಇದು ಕೂದಲನ್ನು ರೇಷ್ಮೆಯ ಹಾಗೆ ಹೊಳೆಯುವಂತೆ ಮಾಡುವುದಲ್ಲದೆ ಕೂದಲು ಉದುರುವಿಕೆ, ತಲೆಹೊಟ್ಟು ಸಮಸ್ಯೆಗಳನ್ನು ಸಹ ನಿವಾರಿಸುತ್ತದೆ. ಹಾಗಿದ್ರೆ ಕೂದಲಿನ ಆರೈಕೆಗೆ ಗ್ಲಿಸರಿನ್‌ ಅನ್ನು ಹೇಗೆ…

Read More