Headlines

IPL 2026: ಸಿಎಸ್​ಕೆಗೆ ಮರ್ಮಾಘಾತ; ಧೋನಿ ಜೊತೆಗೆ ಮತ್ತೊಬ್ಬ ಸ್ಫೋಟಕ ಬ್ಯಾಟರ್​ಗೆ ಇಂಜುರಿ

2026 ರ ಐಪಿಎಲ್‌ನಲ್ಲಿ (IPL 2026) ತನ್ನ ಅಭಿಯಾನವನ್ನು ಆರಂಭಿಸುವ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಸಂಕಷ್ಟಗಳು ಒಂದೊಂದಾಗಿಯೇ ಹೆಚ್ಚಾಗುತ್ತಿವೆ. ಮಾಜಿ ನಾಯಕ ಎಂಎಸ್ ಧೋನಿ (MS Dhoni) ಗಾಯದಿಂದಾಗಿ ಮುಂದಿನ ಕೆಲವು ವಾರಗಳ ಕಾಲ ಆಟದಿಂದ ಹೊರಗುಳಿಯಲಿದ್ದಾರೆ. ಈ ಆಘಾತದಿಂದ ಹೊರಬರುವ ಮುನ್ನವೇ ಸಿಎಸ್​ಕೆ ತಂಡಕ್ಕೆ ಮತ್ತೊಬ್ಬ ಸ್ಟಾರ್ ಆಟಗಾರನ ಇಂಜುರಿ ಮರ್ಮಾಘಾತ ನೀಡಿದೆ. ವರದಿಗಳ ಪ್ರಕಾರ, 22 ವರ್ಷದ ದಕ್ಷಿಣ ಆಫ್ರಿಕಾದ ಯುವ ಸ್ಫೋಟಕ ಬ್ಯಾಟ್ಸ್‌ಮನ್ ಡೆವಾಲ್ಡ್ ಬ್ರೆವಿಸ್ (Dewald Brevis)…

Read More

IND vs NZ: 2ನೇ ಪಂದ್ಯದಲ್ಲೂ ವಿಕೆಟ್ ಗಿಫ್ಟ್; ಪವರ್ ಕಳೆದುಕೊಂಡ್ರಾ ಹಿಟ್​ಮ್ಯಾನ್?

ಆಸ್ಟ್ರೇಲಿಯಾ ಪ್ರವಾಸದ ನಂತರ ದಕ್ಷಿಣ ಆಫ್ರಿಕಾ ವಿರುದ್ಧದ ತವರು ಸರಣಿಯಲ್ಲಿ ಆರಂಭಿಕನಾಗಿ ಅಬ್ಬರಿಸಿದ್ದ ರೋಹಿತ್ ಶರ್ಮಾ, ಕಿವೀಸ್ ವಿರುದ್ಧದ ಸರಣಿಯಲ್ಲಿ ಮಾತ್ರ ಎಡವಿದ್ದಾರೆ. ಇಷ್ಟು ದಿನ ಹೊಡಿಬಡಿ ಆಟದ ಮೂಲಕ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಡುತ್ತಿದ್ದ ರೋಹಿತ್, ನ್ಯೂಜಿಲೆಂಡ್ ವಿರುದ್ಧ ಮಾತ್ರ ತಾಳ್ಮೆಯ ಆಟದ ಮೊರೆ ಹೋಗಿದ್ದಾರೆ. ಅಂತಿಮವಾಗಿ ಒತ್ತಡಕ್ಕೊಳಗಾಗಿ ವಿಕೆಟ್ ಕೈಚೆಲ್ಲುತ್ತಿದ್ದಾರೆ. ವಡೋದರಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ 26 ರನ್​ಗಳ ಇನ್ನಿಂಗ್ಸ್ ಆಡಿ ವಿಕೆಟ್ ಒಪ್ಪಿಸಿದ್ದ ರೋಹಿತ್, ಇದೀಗ ರಾಜ್‌ಕೋಟ್‌ನಲ್ಲಿ ನಡೆದ ಎರಡನೇ ಏಕದಿನ…

Read More

CRPF Recruitment 2026: 9,175 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; SSLC ಮತ್ತು ITI ಪಾಸಾದವರಿಗೆ ಸುವರ್ಣವಕಾಶ – Kannada News | CRPF Recruitment 2026: 9175 Constable/Tradesman Vacancies Announced! Apply Now

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 2026ನೇ ಸಾಲಿನ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಕಾನ್ಸ್‌ಟೇಬಲ್ (ತಾಂತ್ರಿಕ, ಟ್ರೇಡ್ಸ್‌ಮನ್ ಮತ್ತು ಪಯೋನಿಯರ್) ವಿಭಾಗಗಳಲ್ಲಿ ಒಟ್ಟು 9,175 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇದರಲ್ಲಿ ಆಂಧ್ರಪ್ರದೇಶಕ್ಕೆ 504 ಮತ್ತು ತೆಲಂಗಾಣಕ್ಕೆ 353 ಹುದ್ದೆಗಳನ್ನು ಹಂಚಿಕೆ ಮಾಡಲಾಗಿದ್ದು, ದೇಶಾದ್ಯಂತ ಮಹಿಳಾ ಅಭ್ಯರ್ಥಿಗಳಿಗೆ 79 ಹುದ್ದೆಗಳು ಮೀಸಲಿವೆ. ಪಯೋನಿಯರ್ ವಿಭಾಗದ ಹುದ್ದೆಗಳಿಗೆ ಎಲ್ಲಾ ರಾಜ್ಯದ ಅಭ್ಯರ್ಥಿಗಳು ಸ್ಪರ್ಧಿಸಬಹುದಾಗಿದೆ. ಅರ್ಹತೆ ಮತ್ತು ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು…

Read More

ಒಬ್ಬಂಟಿಯಾದೆ ನಾ: ‘ಲವ್ ಮಾಕ್ಟೇಲ್ 3’ ಸಿನಿಮಾದ ಹೊಸ ಹಾಡು ರಿಲೀಸ್ – Kannada News | Darling Krishna starrer Love Mocktail 3 movie new song Obbantiyaade Naa released

ನಟ ಡಾರ್ಲಿಂಗ್ ಕೃಷ್ಣ (Darling Krishna) ಅವರಿಗೆ ದೊಡ್ಡ ಸಕ್ಸಸ್ ಕೊಟ್ಟ ಸಿನಿಮಾ ‘ಲವ್ ಮಾಕ್ಟೇಲ್’. ಆ ಸಿನಿಮಾದ ಸೀಕ್ವೆಲ್ (ಲವ್ ಮಾಕ್ಟೇಲ್ 2) ಕೂಡ ಜನಮೆಚ್ಚುಗೆ ಪಡೆಯಿತು. ಈಗ ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾ ಸಹ ಬಿಡುಗಡೆಗೆ ಸಿದ್ಧವಾಗಿದೆ. ಹಾಡುಗಳ ಮೂಲಕ ಈ ಚಿತ್ರ ನಿರೀಕ್ಷೆ ಮೂಡಿಸಿದೆ. ಪ್ರೇಮಿಗಳಿಗೆ ಇಷ್ಟ ಆಗುವ ರೀತಿಯಲ್ಲಿ ಮೂಡಿಬಂದಿದ್ದ ಎರಡು ಸಿನಿಮಾಗಳ ರೀತಿಯೇ ಮೂರನೇ ಪಾರ್ಟ್​ ಕೂಡ ಸಿದ್ಧವಾಗಿದೆ ಎಂಬುದಕ್ಕೆ ಹಾಡುಗಳು ಸಾಕ್ಷಿಯಾಗಿವೆ. ‘ಲವ್ ಮಾಕ್ಟೇಲ್…

Read More

ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ: ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ಬೇರೆಡೆಗೆ ಡೈವರ್ಟ್

ಬೆಂಗಳೂರು, (ಮಾರ್ಚ್ 18): ರಾಜಧಾನಿ ಬೆಂಗಳೂರಿನಲ್ಲಿ (Bengaluru) ನಿನ್ನೆ (ಮಾರ್ಚ್ 17) ವರ್ಷದ ಮಳೆಯಾಗಿದ್ದು, ಇಂದು (ಮಾರ್ಚ್ 18) ಸಹ ಮಳೆಯಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ಸುತ್ತಮುತ್ತ ಭಾರೀ ಆಲಿಕಲ್ಲು ಮಳೆಯಾಗುತ್ತಿದೆ. ಇದರಿಂದ ಮಳೆ ನೀರು ನುಗ್ಗಿ ಬಸ್ ನಿಲ್ಥಾಣ ಸೇರಿದಂತೆ ಹೆದ್ದಾರಿಯಲ್ಲಿ ಜನರ ಪರದಾಡುತ್ತಿದ್ದಾರೆ. ಇನ್ನು ಭಾರೀ ಮಳೆಯಿಂದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (kempegowda international airport) ಆಗಮಿಸಬೇಕಿದ್ದ  20ಕ್ಕೂ ಅಧಿಕ ವಿಮಾನಗಳು ಡೈವರ್ಟ್ ವಿಮಾನಗಳನ್ನು ಪಕ್ಕದ ರಾಜ್ಯಗಳಾದ ಆಂಧ್ರಪ್ರದೇಶ, ತಮಿಳುನಾಡಿಗೆ…

Read More

Tumakuru: ಸೊಸೆ ಕಾಟಕ್ಕೆ ಅತ್ತೆ ಆತ್ಮಹತ್ಯೆ? ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ – Kannada News | Mother in Law Dies by Suicide; Daughter in Law Accused of Harassment in Tumakuru

ತುಮಕೂರು, ಜನವರಿ 08: ಅತ್ತೆ ಕಾಟಕ್ಕೆ ಸೊಸೆ ಮನೆಬಿಟ್ಟು ಹೋಗೋದು, ಗಂಡನಿಂದಲೇ ದೂರವಾಗೋ ಘಟನೆಗಳು ಮಾಮೂಲಾಗಿ ನಡೆಯುತ್ತಲೇ ಇರುತ್ತವೆ. ಆದ್ರೆ ಕಲ್ಪತರು ನಾಡು ತುಮಕೂರಲ್ಲಿ ಈ ಕೇಸ್​ ಉಲ್ಟಾ ಆಗಿದೆ. ಸೊಸೆ ಕಾಟಕ್ಕೆ ಬೇಸೆತ್ತು ಅತ್ತೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಗುಬ್ಬಿ ತಾಲೂಕಿನ ಕಾರೇಕುರ್ಚಿ ಗ್ರಾಮದಲ್ಲಿ ಘಟನೆ ನಡೆದಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಭ್ರಮರಾಂಬಿಕೆ (60) ಶವ ಪತ್ತೆಯಾಗಿದೆ. ಘಟನೆ ಏನು? ಸೊಸೆ ಕಾವ್ಯಶ್ರೀ ಪ್ರತ್ಯೇಕವಾಗಿ ಉಳಿಯಲು ಬಯಸಿದ್ದಳು. ಇದೇ ಕಾರಣಕ್ಕೆ ಅಡುಗೆ ಸೇರಿ ಎಲ್ಲವನ್ನೂ…

Read More

Padma Awards 2026: ಪದ್ಮ ಪ್ರಶಸ್ತಿಗೆ ಯಾರೆಲ್ಲ ಭಾಜನ? ಇಲ್ಲಿದೆ ಮಾಹಿತಿ – Kannada News | 2026 Padma Awards: Full List of Winners and Honorees Announced

ನವದೆಹಲಿ, ಜನವರಿ 25: 2026ನೇ ಸಾಲಿನ ಪದ್ಮ ಪ್ರಶಸ್ತಿಯ ಪಟ್ಟಿ ಲಭ್ಯವಾಗಿದ್ದು, ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ. ಈ ವರ್ಷ ಪದ್ಮ ಪ್ರಶಸ್ತಿಗೆ ಭಾಜನರಾದವರ ಪಟ್ಟಿಯಲ್ಲಿ ‘ಪುಸ್ತಕ ಮನೆ’ ಗ್ರಂಥಾಲಯ ನಿರ್ಮಿಸಿರುವ ಕರ್ನಾಟಕದ 75 ವರ್ಷದ ಅಂಕೇಗೌಡ, ನಿವೃತ್ತ ಪೊಲೀಸ್ ಉಪ ಮಹಾನಿರೀಕ್ಷಕ (ಡಿಐಜಿ) ಇಂದರ್ಜಿತ್ ಸಿಂಗ್ ಸಿಧು ಸೇರಿದಂತೆ ದಶಕಗಳ ಕಾಲ ವಿವಿಧ ಕ್ಷೇತ್ರಗಳಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಿ ಸಮಾಜಕ್ಕೆ ಮಹತ್ವದ ಕೊಡುಗೆ ನೀಡಿದ ಅನೇಕ ಅನಾಮಧೇಯ ಹೀರೋಗಳ ಹೆಸರಿವೆ. ಪದ್ಮ ಪ್ರಶಸ್ತಿ ಪಡೆದವರ…

Read More

4,6,4,4.. ಕೊನೆಯ ಓವರ್​ನಲ್ಲಿ ಅಬ್ಬರಿಸಿದ ಆರ್​ಸಿಬಿ ಆಲ್‌ರೌಂಡರ್ – Kannada News | India Women vs SL T20I: Arundhati Reddy’s Explosive 27 and Harmanpreet Fifty Power 175

ತಿರುವನಂತಪುರದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಐದನೇ ಹಾಗೂ ಕೊನೆಯ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 20 ಓವರ್​ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು. ತಂಡದ ಪರ ನಾಯಕಿ ಹರ್ಮನ್ ಪ್ರೀತ್ ಕೌರ್ ಅದ್ಭುತ ಅರ್ಧಶತಕ ಬಾರಿಸಿದರೆ, 8ನೇ ಕ್ರಮಾಂಕದಲ್ಲಿ ಬಂದ ಅರುಂಧತಿ ರೆಡ್ಡಿ ಕೇವಲ 11 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಅಜೇಯ 27 ರನ್ ಬಾರಿಸಿದರು. ಅಮನ್‌ಜೋತ್ ಕೌರ್ ಔಟಾದ ಬಳಿಕ…

Read More

ಪಹಲ್ಗಾಮ್ ದಾಳಿಯ ತನಿಖೆ ಪಾಕಿಸ್ತಾನವನ್ನು ಇಕ್ಕಟ್ಟಿಗೆ ಸಿಲುಕಿಸಿದೆ; ಅಮಿತ್ ಶಾ – Kannada News | Terror Plotters Punished and Executors Neutralised by Indias security forces Amit Shah says

ನವದೆಹಲಿ, ಡಿಸೆಂಬರ್ 26: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಯಶಸ್ವಿ ತನಿಖೆ ನಡೆಸುವ ಮೂಲಕ ಪಾಕಿಸ್ತಾನದ ಭಯೋತ್ಪಾದಕ ಮಾಸ್ಟರ್​​ಮೈಂಡ್​​ಗಳಿಗೆ ಬಲವಾದ ಮತ್ತು ಸೂಕ್ತವಾದ ಉತ್ತರವನ್ನು ನೀಡಲಾಗಿದೆ. ಪಹಲ್ಗಾಮ್ ತನಿಖೆಯು ಪಾಕಿಸ್ತಾನದ ಅಸಲಿ ಮುಖವನ್ನು ಜಗತ್ತಿನೆದುರು ಮತ್ತೊಮ್ಮೆ ಬಯಲು ಮಾಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಏಪ್ರಿಲ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ದಾಳಿಕೋರರು 26 ಜನರನ್ನು ಕೊಲ್ಲಲಾಗಿತ್ತು. ಅವರಲ್ಲಿ ಹೆಚ್ಚಿನವರು ಪ್ರವಾಸಿಗರು. ಇದು ಭಾರತ ಮತ್ತು ಪಾಕಿಸ್ತಾನದ ನಡುವೆ ದಿನಗಳ ಕಾಲ ನಡೆದ…

Read More

Video: 12 ಲಕ್ಷ ರೂ ಸಾಲ ತೀರಿಸಲು ಹಣ ನೀಡಿದ ಮಗ, ಕಣ್ಣೀರು ಹಾಕಿದ ತಾಯಿ – Kannada News | Mother breaks down in tears after hearing son’s promise to pay off debt

ಸಾಲ ಮಾಡಿಯಾದ್ರು ಮಕ್ಕಳಿಗೆ ಒಂದೊಳ್ಳೆ ಬದುಕು ಕಟ್ಟಿಕೊಡಲು ಹೆತ್ತವರು ಶ್ರಮಿಸುತ್ತಾರೆ. ಕಷ್ಟ ಪಟ್ಟು ಓದಿ ಒಂದೊಳ್ಳೆ ಉದ್ಯೋಗ ಪಡೆದು ಕೊಂಡು ಹೆತ್ತವರಿಗೆ (Parents) ಹೆಗಲಾದರೆ ಅದಕ್ಕಿಂತ ಖುಷಿ ಬೇರೇನಿದೆ. ಆದರೆ ಇಲ್ಲೊಬ್ಬ 17 ವರ್ಷದ ಬಾಲಕನು (young man) ತನ್ನ ತಾಯಿಗೆ ಸರ್ಪ್ರೈಸ್ ನೀಡಿದ್ದಾನೆ. ಹೌದು, ತನ್ನ ತಾಯಿಯ 10,000 ಪೌಂಡ್ (ಸುಮಾರು 12 ಲಕ್ಷ ರೂ) ಸಾಲವನ್ನು ತೀರಿಸುವ ಮೂಲಕ ಅಚ್ಚರಿ ಮೂಡಿಸಿದ್ದಾನೆ. ಒಂದಿಷ್ಟು ಹಣವನ್ನು ತಾಯಿಯ ಕೈಯಲ್ಲಿಟ್ಟು ಸಾಲ ತೀರಿಸಲು ಹೇಳಿದ್ದಾನೆ. ಈ ವಿಡಿಯೋ…

Read More