Headlines

ಕೊಲ್ಲೂರು ಮೂಕಾಂಬಿಕೆಗೆ ಸಿಎಂ ವಿಜಯ್, ವಿಶೇಷ ಪೂಜೆ: ಕ್ಷೇತ್ರದ ಮಹಿಮೆ, ದೇವಿ ಶಕ್ತಿ ಬಗ್ಗೆ ವಿವರಿಸಿದ ಆಧ್ಯಾತ್ಮಕ ಚಿಂತಕ

ಉಡುಪಿ, (ಜೂನ್​​ 12): ತಮಿಳುನಾಡು ಸಿಎಂ ಆದ ಬಳಿಕ ವಿಜಯ್ ಅವರು ಮೊದಲ ಬಾರಿಗೆ​​ ಇಂದು (ಜೂನ್ 12) ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರಿಗೆ ಭೇಟಿ ನೀಡಿದ್ದು, ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇಗುಲದ ಪ್ರಧಾನ ಅರ್ಚಕ ರಾಮಚಂದ್ರ ಅಡಿಗರು ಪೂಜೆಗೆ ಸಂಕಲ್ಪ ನೆರವೇರಿಸಿದ್ದು, ದೇವಸ್ಥಾನದ ಅರ್ಚಕರು ಸಿಎಂ ವಿಜಯ್ ಕೈಗೆ ರಕ್ಷಾ ದಾರ ಕಟ್ಟಿದರು. ಇನ್ನು 30 ನಿಮಿಷಗಳ ಕಾಲ ದೇವಸ್ಥಾನದಲ್ಲಿದ್ದ ವಿಜಯ್, ಅವರು ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿ ತೆರಳಿದ್ದಾರೆ….

Read More

Video: ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ – Kannada News | Narendra Modi Offers Prayers at Kashi Vishwanath Temple

ವಾರಣಾಸಿ,ಏಪ್ರಿಲ್ 29: ತಮ್ಮ ಸಂಸದೀಯ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಶಿಯ ಜನತೆ ಅಭೂತಪೂರ್ವ ಸ್ವಾಗತ ಕೋರಿದ್ದಾರೆ. ವಿಶ್ವನಾಥನ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ. ಬುಧವಾರ ಪವಿತ್ರ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿಯವರನ್ನು ಶಂಖನಾದ ಮತ್ತು ಸಾಂಪ್ರದಾಯಿಕ ಡ್ರಮ್‌ಗಳ ಮೊಳಗಿನೊಂದಿಗೆ ಬರಮಾಡಿಕೊಳ್ಳಲಾಯಿತು. ಲಾಹುರಾಬಿರ್ ಕ್ರಾಸಿಂಗ್ ಸೇರಿದಂತೆ ನಗರದಾದ್ಯಂತ ಕಿಕ್ಕಿರಿದು ಸೇರಿದ್ದ ಭಕ್ತರು ‘ಹರ ಹರ ಮಹಾದೇವ್’ ಘೋಷಣೆಗಳೊಂದಿಗೆ ಪುಷ್ಪವೃಷ್ಟಿ ಮಾಡಿದರು. ಈ ಭೇಟಿಯ ವೇಳೆ ಪ್ರಧಾನಿಯವರು ಕಾಶಿಯ…

Read More

ರಕುಲ್ ಪ್ರೀತ್ ಮಾವನಿಂದ ಐಷಾರಾಮಿ ಪ್ರಾಪರ್ಟಿ ಖರೀದಿಸಿದ ಖ್ಯಾತ ಕ್ರಿಕೆಟರ್

ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಮಾವ ಹಾಗೂ ನಿರ್ಮಾಪಕ ವಶು ಭಗ್ನಾನಿ ಇತ್ತೀಚೆಗೆ ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ. ಸಿನಿಮಾ ನಿರ್ಮಾಣ ಮಾಡಿ ಅವರು ಸಾಕಷ್ಟು ಕೈ ಸುಟ್ಟುಕೊಂಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಅವರ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ಫ್ಲಾಪ್ ಆಗಿವೆ. ಈ ಕಾರಣಕ್ಕೆ ಹಣ ಸಂಪಾದನೆಗೆ ವಶು ಅವರು ರಿಯಲ್ ಎಸ್ಟೇಟ್​​ ಮೇಲೆ ಗಮನ ಹರಿಸಿದ್ದಾರೆ. ಅವರು ಈಗ ಖ್ಯಾತ ಕ್ರಿಕೆಟರ್​​ಗೆ ಅಪಾರ್ಟ್​​ಮೆಂಟ್ ಮಾರಾಟ ಮಾಡಿದ್ದಾರೆ. ವಶು ಅವರದ್ದು ಬಾಲಿವುಡ್​​​ನಲ್ಲಿ ದೊಡ್ಡ ಹೆಸರು. ಅವರ ನಿರ್ಮಾಣ…

Read More

ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?

ಬೀದರ್​, ಜನವರಿ 02: ಹೊಸ ವರ್ಷ ಹಿನ್ನೆಲೆ ಬೀದರ್ ತಾಲ್ಲೂಕಿನ ರಂಜೋಳಖೇಣಿ ಗ್ರಾಮದ ಸರ್ಕಾರ ಶಾಲಾ ಮಕ್ಕಳು ವಿಶೇಷ ಬಜ್ಜಿ ಮತ್ತು ಕಟಕ್ ರೊಟ್ಟಿ ಊಟ ಸವಿದರು. ಮುಖ್ಯೋಪಾಧ್ಯಾಯ ಮಂಜುನಾಥ್​,​ ಶಿಕ್ಷಕರಾದ ಚಂದ್ರಕಾಂತ್ ಹಿಂದೊಡ್ಡಿ, ವಿಷ್ಣು ಕಾಂತ್ ಠಾಕೂರ್​​ ಮಕ್ಕಳಿಗೆ ಊಟದ ವ್ಯವಸ್ಥೆ ಮಾಡಿದ್ದರು. ಕಾರಹುಣ್ಣಿಮೆ‌ಯ ದಿನ ರೈತರು ಹೊಲಕ್ಕೆ ಹೋಗಿ ಭೂತಾಯಿಗೆ ಪೂಜೆ ಮಾಡಿ ಬಜ್ಜಿ ಊಟ ಸವಿಯುವುದು ಇಲ್ಲಿನ‌ ವಾಡಿಕೆ. ಹೀಗಾಗಿ ಈ ಹೊಸ ವರ್ಷದಂದು ಹೊಸತನದಿಂದ ಕೂಡಿರಲೆಂದು ಬಜ್ಜಿ ಊಟದ ವ್ಯವಸ್ಥೆ ಮಾಡಲಾಗಿದೆ….

Read More

Vasthu Tips: ಅಡುಗೆಮನೆಯಲ್ಲಿ ಮುರಿದ ಪಾತ್ರೆಗಳನ್ನು ಎಂದಿಗೂ ಇಡಬಾರದು ಯಾಕೆ ಗೊತ್ತಾ? – Kannada News | Vastu: Broken Kitchen Utensils Invite Negative Energy and Financial Loss

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಅತ್ಯಂತ ಚಿಕ್ಕ ವಸ್ತು ಕೂಡ ನಮ್ಮ ಜೀವನದ ಮೇಲೆ ಆಳವಾದ ಮತ್ತು ಗಮನಾರ್ಹವಾದ ಪರಿಣಾಮವನ್ನು ಬೀರುತ್ತದೆ. ಅದಕ್ಕಾಗಿಯೇ ಮನೆಯಲ್ಲಿ ಇಡುವ ಪ್ರತಿಯೊಂದು ವಸ್ತುವಿನ ಬಗ್ಗೆಯೂ ನಾವು ಜಾಗರೂಕರಾಗಿರಬೇಕು. ಮುಖ್ಯವಾಗಿ, ಅಡುಗೆಮನೆಯನ್ನು ಮನೆಯ ಅತ್ಯಂತ ಪವಿತ್ರ ಮತ್ತು ಪ್ರಮುಖ ಭಾಗವೆಂದು ಪರಿಗಣಿಸಲಾಗುತ್ತದೆ. ಆದರೆ, ನಾವು ದಿನನಿತ್ಯ “ಮುಂದೆ ಎಂದಾದರೂ ಉಪಯೋಗಕ್ಕೆ ಬರಬಹುದು” ಎಂದು ಯೋಚಿಸುತ್ತಾ ಬಿರುಕು ಬಿಟ್ಟ ಅಥವಾ ಮುರಿದ ಅಡುಗೆ ಪಾತ್ರೆಗಳನ್ನು ನಿರ್ಲಕ್ಷಿಸಿ ಅಲ್ಲೇ ಇಟ್ಟಿರುತ್ತೇವೆ. ನಮ್ಮ ಈ ಸಣ್ಣ ಅಜಾಗರೂಕತೆಯು…

Read More

‘ನನಗೆ ಆ ರೀತಿ ಮೀಸೆ ಬರಲ್ಲ’: ನೇರವಾಗಿ ಒಪ್ಪಿಕೊಂಡು ಜನರ ಕ್ಷಮೆ ಕೇಳಿದ ಅಕ್ಷಯ್ ಕುಮಾರ್ – Kannada News | Akshay Kumar reacts to Samrat Prithviraj fake moustache backlash apology

ಬಾಲಿವುಡ್‌ನ ಖ್ಯಾತ ನಟ ಅಕ್ಷಯ್ ಕುಮಾರ್ (Akshay Kumar) ಅವರು ತಮ್ಮ ವೃತ್ತಿಜೀವನದಲ್ಲಿ ಸಾಕಷ್ಟು ಏರಿಳಿತಗಳನ್ನು ಕಂಡಿದ್ದಾರೆ. 2022ರಲ್ಲಿ ತೆರೆಕಂಡ, ಐತಿಹಾಸಿಕ ಕಥಾಹಂದರದ ‘ಸಾಮ್ರಾಟ್ ಪೃಥ್ವಿರಾಜ್’ (Samrat Prithviraj) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಮಕಾಡೆ ಮಲಗಿತ್ತು. ಆ ಸಮಯದಲ್ಲಿ ಚಿತ್ರಕ್ಕಿಂತ ಹೆಚ್ಚಾಗಿ ಅಕ್ಷಯ್ ಕುಮಾರ್ ಧರಿಸಿದ್ದ ನಕಲಿ ಮೀಸೆ ಭಾರಿ ಟೀಕೆಗೆ ಗುರಿಯಾಗಿತ್ತು. ಈಗ ಸುಮಾರು 4 ವರ್ಷಗಳ ನಂತರ ಅಕ್ಷಯ್ ಈ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಶುಭಂಕರ್ ಮಿಶ್ರಾ ಅವರ ಯೂಟ್ಯೂಬ್ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ…

Read More

MECON Recruitment 2026: 103 ವೃತ್ತಿಪರ ಹುದ್ದೆಗಳಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೇ ನಡೆಯಲಿದೆ ಸಂದರ್ಶನ! – Kannada News | MECON Recruitment 2026: 103 Professional Posts, Apply Online for Walk in Interview

ಉಕ್ಕು ಸಚಿವಾಲಯದ ಅಧೀನದಲ್ಲಿರುವ ಪ್ರತಿಷ್ಠಿತ MECON ಲಿಮಿಟೆಡ್‌ನಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಇಲ್ಲಿದೆ ಒಂದು ಉತ್ತಮ ಅವಕಾಶ. ಒಟ್ಟು 103 ವೃತ್ತಿಪರ ಹುದ್ದೆಗಳ ಭರ್ತಿಗಾಗಿ ಸಂಸ್ಥೆಯು ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ಹುದ್ದೆಗಳು ಪೂರ್ಣ ಸಮಯದ ಸ್ಥಿರ-ಅವಧಿಯ (FTFT) ಒಪ್ಪಂದದ ಆಧಾರದ ಮೇಲೆ ಇರಲಿವೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಗಡುವಿನೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. ಈ ನೇಮಕಾತಿ ಅಭಿಯಾನದ ಅಡಿಯಲ್ಲಿ ವಿವಿಧ ವಿಭಾಗಗಳಲ್ಲಿ ಒಟ್ಟು…

Read More

Bharat Bodhan AI Conclave 2026: ಶಿಕ್ಷಣದಲ್ಲಿ ಎಐ ಕ್ರಾಂತಿ; ಕೇಂದ್ರ ಶಿಕ್ಷಣ ಸಚಿವಾಲಯದಿಂದ AI ಸಮಾವೇಶಕ್ಕೆ ಸಿದ್ಧತೆ – Kannada News | Bharat Bodhan AI Conclave 2026: AI Integration for Indian Education Transformation

ಕೃತಕ ಬುದ್ಧಿಮತ್ತೆ (AI) ವಿಶ್ವಾದ್ಯಂತ ವೇಗವಾಗಿ ಪ್ರಭಾವ ಬೀರುತ್ತಿರುವ ತಂತ್ರಜ್ಞಾನವಾಗಿ ಹೊರಹೊಮ್ಮಿದೆ. ಮುಂಬರುವ ದಶಕಗಳು AI ಯುಗವಾಗಿರಲಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇಂಟರ್ನೆಟ್ ಕ್ರಾಂತಿಗಿಂತಲೂ ಹೆಚ್ಚಿನ ಪರಿಣಾಮವನ್ನು ಬೀರುವ ಶಕ್ತಿ AI ಗೆ ಇದೆ ಎನ್ನಲಾಗುತ್ತಿದೆ. ಶಿಕ್ಷಣ, ಆರೋಗ್ಯ, ಕೃಷಿ, ಕೈಗಾರಿಕೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ AI ಮಹತ್ವದ ಬದಲಾವಣೆಗಳನ್ನು ತರುತ್ತಿದೆ. ಈ ಹಿನ್ನೆಲೆ ಭಾರತ ಸರ್ಕಾರವೂ AI ತಂತ್ರಜ್ಞಾನವನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳಲು ಹೆಜ್ಜೆಗಳನ್ನು ಇಡುತ್ತಿದೆ. ಕೇಂದ್ರ ಶಿಕ್ಷಣ ಸಚಿವಾಲಯವು ‘ಭಾರತ್ ಬೋಧನ್ AI…

Read More

ಮತ್ತೆ ಮತ್ತೆ ಮುಗ್ಗರಿಸಿದರೂ ಬುದ್ಧಿ ಕಲಿಯದ ಆಲಿಯಾ ಭಟ್ – Kannada News | Alia Bhatt not learning from her past mistakes

ಆಲಿಯಾ ಭಟ್ (Alia Bhatt), ಬಾಲಿವುಡ್​​ನ ಟಾಪ್ ನಟಿ. ಅದ್ಭುತ ನಟಿ ಆಗಿರುವ ಜೊತೆಗೆ ಬಳುಕುವ ಸುಂದರಿ ಸಹ. ಆಲಿಯಾ ಭಟ್, ಬಾಲಿವುಡ್​​ನ ಕೆಲವೇ ಕೆಲವು ಪ್ರತಿಭಾವಂತ ನಟಿಯರಲ್ಲಿ ಒಬ್ಬರು. ನಟನೆಗೆ ರಾಷ್ಟ್ರಪ್ರಶಸ್ತಿ ಸಹ ಪಡೆದುಕೊಂಡಿದ್ದಾರೆ. ಮೊದಲೆಲ್ಲ ಪಾತ್ರಗಳ ಆಯ್ಕೆ ಬಗ್ಗೆ ಹೆಚ್ಚೇನೂ ತಲೆ ಕೆಡಿಸಿಕೊಳ್ಳದಿದ್ದ ಆಲಿಯಾ ಭಟ್ ಮದುವೆಯಾದ ಬಳಿಕ ಕೆಲವು ಪ್ರಯೋಗಗಳನ್ನು ಮಾಡುತ್ತಿದ್ದಾರೆ. ಆದರೆ ಪದೇ ಪದೇ ಮುಗ್ಗರಿಸಿ ಬೀಳುತ್ತಿದ್ದಾರೆ. ಹಾಗಿದ್ದರೂ ಸಹ ಬುದ್ಧಿ ಕಲಿಯುತ್ತಿಲ್ಲ. ಇದೇ ಅವರ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ಸಪೂರ…

Read More

ಕಾಂಗ್ರೆಸ್ ಮುಖಂಡನ ಕೊಲೆಗೆ ಯತ್ನ: ತನಿಖೆ ಚುರುಕು, ನಾಲ್ವರ ಬಂಧನ

ಕಾರವಾರ, ಮಾರ್ಚ್​ 26: ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ (Gopalakrishna Naik) ಹತ್ಯೆ ಯತ್ನ ಘಟನೆಗೆ ಸಂಬಂಧಿಸಿದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈಗಾಗಲೇ ಬಂಧಿತ ನಾಲ್ವರ ವಿಚಾರಣೆ ತೀವ್ರಗೊಂಡಿದೆ. ಈ ನಡುವೆ ಬಂಧಿತರ ಫೋಟೋ ಮತ್ತು ಓಡಾಡುವ ದೃಶ್ಯ ವೈರಲ್ ಆಗಿದ್ದು, ಎಲ್ಲರೂ ಗೋವಾ ಮೂಲದವರಾಗಿದ್ದಾರೆ. ಆದರೆ ಯಾವ ಕಾರಣಕ್ಕೆ ದಾಳಿ ಮಾಡಿದ್ದಾರೆ ಎಂಬುದನ್ನ ತಿಳಿದುಕೊಳ್ಳಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಕೊಲೆಗೆ ಯತ್ನಿಸಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ…

Read More