ಎಐನಿಂದ ಉದ್ಯೋಗ ನಷ್ಟದ ಭೀತಿ ಬೇಡ; ಇನ್ಫೋಸಿಸ್​ನಂತಹ ಕಂಪನಿಗಳಿಗೆ ಹಾನಿಯೂ ಇಲ್ಲ: ನಂದನ್ ನಿಲೇಕಣಿ – Kannada News | Nilekani: AI won’t cut jobs, but amplify potential & create $400B opportunities for IT

ಬೆಂಗಳೂರು, ಜೂನ್ 23: ಎಐನಿಂದ ಉದ್ಯೋಗ ಕುಸಿತ ಆಗುವುದಿಲ್ಲ. ಬದಲಿಗೆ ಉದ್ಯೋಗ ಸಾಮರ್ಥ್ಯ ಹೆಚ್ಚಲಿದೆ ಎಂದು ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ (Nandan Nilekani) ಹೇಳಿದ್ದಾರೆ. ಇನ್ಫೋಸಿಸ್ (Infosys) ಸಂಸ್ಥೆಯ 45ನೇ ವಾರ್ಷಿಕ ಮಹಾಸಭೆಯಲ್ಲಿ (AGM) ಮಾತನಾಡಿದ ಅವರು ಐಟಿ ಉದ್ಯಮದ ಭವಿಷ್ಯ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನದ ಕುರಿತು ಅತ್ಯಂತ ಸಕಾರಾತ್ಮಕ ಹಾಗೂ ಆತ್ಮವಿಶ್ವಾಸದ ಮಾತುಗಳನ್ನು ಹಂಚಿಕೊಂಡಿದ್ದಾರೆ. “ಎಐ ತಂತ್ರಜ್ಞಾನವು ಇನ್ಫೋಸಿಸ್‌ನಂತಹ ಐಟಿ ಕಂಪನಿಗಳನ್ನು ಎಂದಿಗೂ ಕೊನೆಗಾಣಿಸುವುದಿಲ್ಲ, ಬದಲಿಗೆ ಅವುಗಳ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಲಿದೆ”…

Read More

‘ಕೆಜಿಎಫ್ 3 ಟೀಸರ್ ರಿಲೀಸ್’; ಹೀಗೂ ಟ್ರೋಲ್ ಮಾಡಬಹುದು

‘ಕೆಜಿಎಫ್ 3’ ಸಿನಿಮಾ ಟೀಸರ್ ರಿಲೀಸ್ ಆಗಿದೆ! ಹಾಂಗತ ಇದು ನಿಜ ಎಂದುಕೊಳ್ಳಬೇಡಿ. ಇದನ್ನು ಸೋಶಿಯಲ್ ಮೀಡಿಯಾದಲ್ಲಿ ‘ಧುರಂಧರ್ 2’ ಚಿತ್ರವನ್ನು ಟ್ರೋಲ್ ಮಾಡಲು ಬಳಸಲಾಗುತ್ತಿದೆ. ‘ಧುರಂಧರ್ 2’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಮೊದಲ ಭಾಗದ ಎಂಡ್ ಕಾರ್ಡ್​​​ನಲ್ಲಿ ತೋರಿಸಿದ ದೃಶ್ಯಗಳನ್ನೇ ಟೀಸರ್ ಎಂದು ಬಿಡಲಾಗಿದೆ. ಹೀಗಾಗಿ, ‘ಕೆಜಿಎಫ್ 2’ ಎಂಡ್ ಕಾರ್ಡ್ ಅಲ್ಲಿ ಬರೋ ‘ಕೆಜಿಎಫ್ 3’ ಬಗೆಗಿನ ಹಿಂಟ್​ನ ಯಶ್ ಫ್ಯಾನ್ಸ್ ‘ಕೆಜಿಎಫ್ 3 ಟೀಸರ್ ಬಿಡುಗಡೆ’ ಎಂಬ ಕ್ಯಾಪ್ಶನ್ ನೀಡಿ ವೈರಲ್…

Read More

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಫಲಪುಷ್ಪ ಪ್ರದರ್ಶನ: ಲಾಲ್‌ಬಾಗ್‌ನಲ್ಲಿ ಅರಳಲಿದೆ ‘ಗಂಗ’ರ ಭವ್ಯ ಇತಿಹಾಸ! – Kannada News | Independence Day 2026: Lalbagh Flower Show Highlights Ganga Dynasty’s Rich Legacy

ಬೆಂಗಳೂರು, ಜುಲೈ 22: ಬೆಂಗಳೂರಿನ (bangaluru) ವಿಶ್ವಪ್ರಸಿದ್ಧ ಲಾಲ್‌ಬಾಗ್‌ನಲ್ಲಿ (Lalbagh Flower Show) ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ  ನಡೆಯುವ ಫಲಪುಷ್ಪ ಪ್ರದರ್ಶನಕ್ಕೆ ಭರದ ಸಿದ್ಧತೆಗಳು ಸಾಗಿವೆ. ಈ ಬಾರಿಯ ಪ್ರದರ್ಶನಕ್ಕೆ ಗಂಗರ ಇತಿಹಾಸದ ಮೆರುಗು ಸಿಗಲಿದ್ದು, ದಕ್ಷಿಣ ಕರ್ನಾಟಕವನ್ನು ದೀರ್ಘಕಾಲ ಆಳಿದ ಗಂಗ ರಾಜವಂಶದ ವೈಭವ ಕಣ್ಣುತುಂಬಿಕೊಳ್ಳಲಿದೆ. ಲಕ್ಷಾಂತರ ಹೂವುಗಳಲ್ಲಿ ಅರಳಲಿದೆ ಗಂಗರ ರಾಜವಂಶ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಆಗಸ್ಟ್ 6ರಿಂದ 17ರವರೆಗೆ ಒಟ್ಟು 12 ದಿನಗಳ ಕಾಲ 220ನೇ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗುತ್ತಿದೆ. ಈ ಬಾರಿಯ ಪುಷ್ಪ…

Read More

ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಪ್ರಾಣಬಿಟ್ಟ ಯುವಕ: ಜಕ್ಕೂರಿನಲ್ಲಿ ಪೋಷಕರ ವಿರೋಧಕ್ಕೆ ಬಲಿಯಾದ ಪ್ರೇಮ ಕಥೆ – Kannada News | Amrutahalli: Parental Opposition to Love Marriage Leads to Youth Suicide

ಬೆಂಗಳೂರು, ಮೇ.13: ಪ್ರೀತಿಸಿದ ಯುವತಿಯನ್ನು ಮದುವೆ ಮಾಡಿಕೊಡಲು ಪೋಷಕರು ನಿರಾಕರಿಸಿದ ಕಾರಣಕ್ಕೆ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಮೃತ ಯುವಕನನ್ನು ರಾಮ್ ಕುಮಾರ್ (25) ಎಂದು ಗುರುತಿಸಲಾಗಿದೆ. ಜಕ್ಕೂರಿನ ಶ್ರೀರಾಂಪುರದಲ್ಲಿ ವಾಸವಿದ್ದ ರಾಮ್ ಕುಮಾರ್, ಅನ್ಯಜಾತಿಯ ಯುವತಿಯನ್ನು ಪ್ರೀತಿಸುತ್ತಿದ್ದನು. ಆದರೆ, ಜಾತಿ ಬೇರೆ ಎಂಬ ಕಾರಣಕ್ಕೆ ಪೋಷಕರು ಇವರ ವಿವಾಹಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಖಾಸನೀಸ್ ಸಹೋದರರ ವಂಚನೆ ಪ್ರಕರಣಕ್ಕೆ ಮರುಜೀವ:…

Read More

ಅಬುಧಾಬಿ ಬಿಎಪಿಎಸ್ ದೇವಾಲಯ ಏಕತೆಯ ಸಂಕೇತ; ಯುಎಇ ಅಧ್ಯಕ್ಷರ ಸಾಂಸ್ಕೃತಿಕ ಸಲಹೆಗಾರರಿಂದ ಶ್ಲಾಘನೆ – Kannada News | UAE Cultural Advisor Zaki Anwar Nusseibeh visit to BAPS Hindu Mandir in Abu Dhabi

ನವದೆಹಲಿ, ಜನವರಿ 17: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಧ್ಯಕ್ಷರ ಸಾಂಸ್ಕೃತಿಕ ಸಲಹೆಗಾರ ಮತ್ತು ಯುಎಇ ವಿಶ್ವವಿದ್ಯಾಲಯದ ಕುಲಪತಿ ಜಾಕಿ ಅನ್ವರ್ ನುಸ್ಸೀಬೆಹ್ ಅವರು ಇತ್ತೀಚೆಗೆ ಅಬುಧಾಬಿಯಲ್ಲಿರುವ ಬಿಎಪಿಎಸ್ ಹಿಂದೂ ದೇವಾಲಯಕ್ಕೆ (BAPS Hindu Temple) ಭೇಟಿ ನೀಡಿದರು. ತಮ್ಮ ಭೇಟಿಯ ಸಮಯದಲ್ಲಿ, ಅವರು ದೇವಾಲಯದ ಮುಖ್ಯಸ್ಥ ಸ್ವಾಮಿ ಬ್ರಹ್ಮವಿಹಾರಿ ದಾಸ್ ಅವರನ್ನು ಭೇಟಿಯಾದರು. ಅವರು ಬಿಎಪಿಎಸ್ ದೇವಾಲಯವನ್ನು 21ನೇ ಶತಮಾನದ ಜಾಗತಿಕ ಏಕತೆಯ ದಾರಿದೀಪವೆಂದು ಶ್ಲಾಘಿಸಿದರು. ಈ ದೇವಾಲಯವು ಸಂಸ್ಕೃತಿ ಮತ್ತು ಮೌಲ್ಯಗಳ ಕೇಂದ್ರವಾಗಿದೆ ಎಂದು…

Read More

RCB vs GT Final: ಪವರ್​ ಪ್ಲೇನಲ್ಲೇ ಗುಜರಾತ್ ಬ್ಯಾಟಿಂಗ್‌ ಬೆನ್ನೆಲುಬು ಮುರಿದ ಆರ್​ಸಿಬಿ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ಫೈನಲ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ತಂಡ ಪವರ್​​ಪ್ಲೇನಲ್ಲೇ ಅಂದರೆ ಮೊದಲ 6 ಓವರ್​​ಗಳಲ್ಲೇ ತನ್ನ ಬ್ಯಾಟಿಂಗ್‌ ಆಧಾರಸ್ತಂಭಗಳಾಗಿದ್ದ ನಾಯಕ ಶುಭ್​ಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಅವರ ವಿಕೆಟ್ ಕಳೆದುಕೊಂಡಿದೆ. ಈ ಎರಡು ವಿಕೆಟ್​ಗಳು ಕೇವಲ 26 ರನ್​ಗಳಿಗೆ…

Read More

BY Vijayendra visit Dharmasthala: ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ – Kannada News | BY Vijayendra Visits Dharmasthala: Offers Special Prayers to Lord Manjunatha Amid Cross Voting Controversy

ಮಂಗಳೂರು, ಜೂನ್ 26: ದೆಹಲಿ ಹೈಕಮಾಂಡ್ ಭೇಟಿಯ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸನ್ನಿಧಿ ವಸತಿ ಗೃಹದಿಂದ ಆಗಮಿಸಿದ ಅವರು, ಶ್ರೀ ಮಂಜುನಾಥಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇತ್ತೀಚೆಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಅಡ್ಡ ಮತದಾನದ ವಿಚಾರದಲ್ಲಿ ಧರ್ಮಸ್ಥಳದ ಆಣೆ-ಪ್ರಮಾಣದ ಪ್ರಸ್ತಾಪ ಮಾಡಿದ್ದ ವಿಜಯೇಂದ್ರ ಅವರ ಈ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಧರ್ಮಸ್ಥಳದಲ್ಲಿ ಪೂಜೆ ಸಲ್ಲಿಸಿರುವ…

Read More

ಕರ್ನಾಟಕದ ಅತಿದೊಡ್ಡ ಡಿಜಿಟಲ್ ಅರೆಸ್ಟ್ ಕೇಸ್​​​ ಭೇದಿಸಿದ ಖಾಕಿ​​​: 6 ಆರೋಪಿಗಳ ಬಂಧನ – Kannada News | Karnataka Police Crack State’s Biggest Digital Arrest Scam; 6 Accused Arrested

ಬೆಂಗಳೂರು, ಮೇ 25: ನಿನ್ನೆ ನಗರದಲ್ಲಿ ಕರ್ನಾಟಕದ ಅತಿದೊಡ್ಡ ಡಿಜಿಟಲ್ ಅರೆಸ್ಟ್​​​ ಪ್ರಕರಣವೊಂದು (Digital Arrest Fraud) ಬೆಳಕಿಗೆ ಬಂದಿತ್ತು. ವೃದ್ಧೆಯನ್ನು ಡಿಜಿಟಲ್​ ಅರೆಸ್ಟ್ ಮಾಡಿ ಬರೋಬ್ಬರಿ 24 ಕೋಟಿ ರೂ ವಂಚಿಸಿದ್ದ ಖದೀಮರ ಹೆಡೆಮುರಿ ಕಟ್ಟುವಲ್ಲಿ ಸೈಬರ್ ಕಮಾಂಡ್ ಪೊಲೀಸರು ಯಶಸ್ವಿಯಾಗಿದ್ದಾರೆ. ಒಟ್ಟು ಆರು ಆರೋಪಿಗಳನ್ನು ಬಂಧಿಸಿದ್ದಾರೆ (Arrest). ವಿಚಾರಣೆ ವೇಳೆ ಆರೋಪಿಗಳ ಹಿನ್ನೆಲೆ ಕಂಡು ಪೊಲೀಸರೇ ಶಾಕ್ ಆಗಿದ್ದಾರೆ. ಕರ್ನಾಟಕದಲ್ಲೂ ತನ್ನ ಗ್ಯಾಂಗ್​ನ್ನು​ ವಿಸ್ತರಿಸಿಕೊಂಡಿದ್ದ ಆರೋಪಿಗಳು ರಾಜ್ಯದಲ್ಲಿ ಹುಡುಗರನ್ನು ಇಟ್ಟುಕೊಂಡು ಮಾಹಿತಿ ಪಡೆಯುತ್ತಿದ್ದರು ಎಂಬ…

Read More

Virat Kohli: ಕಿಂಗ್ ಕೊಹ್ಲಿ ಕಂಬ್ಯಾಕ್ ಯಾವಾಗ? – Kannada News | When will Virat Kohli return to Team India?

ಅಫ್ಘಾನಿಸ್ತಾನ್ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿರುವ ವಿರಾಟ್ ಕೊಹ್ಲಿ ಮತ್ತೆ ಟೀಮ್ ಇಂಡಿಯಾ ಜೆರ್ಸಿಯಲ್ಲಿ ಕಾಣಿಸಿಕೊಳ್ಳುವುದು ಯಾವಾಗ? ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಸದ್ಯ ಸಿಕ್ಕಿರುವ ಉತ್ತರ ಜುಲೈ 14. ಅಂದರೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಿಂಗ್ ಕೊಹ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಐಪಿಎಲ್ ಫೈನಲ್ ಪಂದ್ಯದ ವೇಳೆ ಸಂಭವಿಸಿದ ಮಂಡಿರಜ್ಜು ಗಾಯದ ಸಮಸ್ಯೆಯ ಕಾರಣ ವಿರಾಟ್ ಕೊಹ್ಲಿ ಅಫ್ಘಾನಿಸ್ತಾನ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು. ಅವರ ಬದಲಿಗೆ ಯಶಸ್ವಿ ಜೈಸ್ವಾಲ್ ಅವರನ್ನು ಅಫ್ಘಾನ್ ಸರಣಿಗೆ ಆಯ್ಕೆ…

Read More

ಬೇರ್ಪಡುವ ಮುನ್ನ ಮತ್ತೊಂದು ಇತಿಹಾಸ ಸೃಷ್ಟಿಸಿದ ರೋ-ಕೊ ಜೋಡಿ..! – Kannada News | Virat Kohli and Rohit Sharma Record: Third Indian Duo to Cross 8K Runs, Retirement Looms

ಭಾರತ ತನ್ನ ಮೊದಲ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯವನ್ನು 1932 ರಲ್ಲಿ ಆಡಿತು. ಅಂದಿನಿಂದ, ಕಳೆದ 94 ವರ್ಷಗಳಲ್ಲಿ ಭಾರತೀಯ ಜೋಡಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 8,000 ಅಥವಾ ಅದಕ್ಕಿಂತ ಹೆಚ್ಚು ರನ್‌ಗಳನ್ನು ಸೇರಿಸಿದ್ದು ಇದು ಮೂರನೇ ಬಾರಿಯಾಗಿದೆ. ಇವರಿಬ್ಬರಿಗೂ ಮುನ್ನ ಸಚಿನ್ ತೆಂಡೂಲ್ಕರ್ ಮತ್ತು ಸೌರವ್ ಗಂಗೂಲಿ 12,400 ರನ್‌ಗಳನ್ನು ಕಲೆಹಾಕಿದ್ದರು. ಎರಡನೇ ಸ್ಥಾನದಲ್ಲಿರುವ ಸಚಿನ್ ತೆಂಡೂಲ್ಕರ್ ಮತ್ತು ರಾಹುಲ್ ದ್ರಾವಿಡ್ ಒಟ್ಟಾಗಿ 11,037 ರನ್‌ಗಳನ್ನು ಬಾರಿಸಿದ್ದರು(PC-PTI). Source link

Read More