ಪ್ರವಾಸಿಗರೇ ಎಚ್ಚರ! ಗೋಕರ್ಣದ ಕುಡ್ಲೆ ಬೀಚ್ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷ – Kannada News | Leopard Spotted on Kudle Beach Road in Gokarna: Panic Among Tourists and Locals
ಉತ್ತರ ಕನ್ನಡ, ಏಪ್ರಿಲ್ 28: ಇತ್ತೀಚೆಗೆ ರಾಜ್ಯದಲ್ಲಿ ವನ್ಯ ಜೀವಿಗಳ ಹಾವಳಿ ಹೆಚ್ಚಾಗಿದ್ದು, ಜನರಲ್ಲಿ ಆತಂಕ ಮನೆಮಾಡಿದೆ. ಕೆಲವೊಮ್ಮೆ ಮನೆಯೊಳಗೆ ಚಿರತೆ ಅಡಗಿ ಕುಳಿತ ಉದಾಹರಣೆಗಳೂ ಇವೆ. ಅಂತೆಯೇ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಗೋಕರ್ಣದ ಕುಡ್ಲೆ ಕಡಲ ತೀರದ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಆತಂಕಕ್ಕೊಳಗಾಗಿದ್ದಾರೆ. ಕಾಡಿನಿಂದ ನಾಡಿನತ್ತ ಬರುತ್ತಿರುವ ಕಾಡುಪ್ರಾಣಿಗಳ ಹಾವಳಿಯಿಂದ ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link