Headlines

ಪ್ರವಾಸಿಗರೇ ಎಚ್ಚರ! ಗೋಕರ್ಣದ ಕುಡ್ಲೆ ಬೀಚ್ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷ – Kannada News | Leopard Spotted on Kudle Beach Road in Gokarna: Panic Among Tourists and Locals

ಉತ್ತರ ಕನ್ನಡ, ಏಪ್ರಿಲ್ 28: ಇತ್ತೀಚೆಗೆ ರಾಜ್ಯದಲ್ಲಿ ವನ್ಯ ಜೀವಿಗಳ ಹಾವಳಿ ಹೆಚ್ಚಾಗಿದ್ದು, ಜನರಲ್ಲಿ ಆತಂಕ ಮನೆಮಾಡಿದೆ. ಕೆಲವೊಮ್ಮೆ ಮನೆಯೊಳಗೆ ಚಿರತೆ ಅಡಗಿ ಕುಳಿತ ಉದಾಹರಣೆಗಳೂ ಇವೆ. ಅಂತೆಯೇ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಗೋಕರ್ಣದ ಕುಡ್ಲೆ ಕಡಲ ತೀರದ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಆತಂಕಕ್ಕೊಳಗಾಗಿದ್ದಾರೆ. ಕಾಡಿನಿಂದ ನಾಡಿನತ್ತ ಬರುತ್ತಿರುವ ಕಾಡುಪ್ರಾಣಿಗಳ ಹಾವಳಿಯಿಂದ ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಸೀಕ್ರೆಟ್ ಮೀಟಿಂಗ್​ನಲ್ಲೂ ಮನಬಿಚ್ಚಿ ಮಾತನಾಡದ ಸಿಎಂ ಸಿದ್ದರಾಮಯ್ಯ! ಆತಂಕಕ್ಕೆ ಒಳಗಾದ್ರಾ ಅಹಿಂದ ಸಚಿವರು? – Kannada News | Karnataka Congress Crisis: Siddaramaiah’s Silence Worries AHINDA Ministers; Satish Jarkiholi, Mahadevappa Rush to Delhi

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾದ ಸತೀಶ್ ಜಾರಕಿಹೊಳಿ ಮತ್ತು ಮಹದೇವಪ್ಪ Image Credit source: tv9 ಬೆಂಗಳೂರು, ಏಪ್ರಿಲ್ 28: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ನಾಯಕತ್ವ ಬದಲಾವಣೆಯ (Leadership Change) ಕೂಗು ಮತ್ತೆ ಜೋರಾಗುವ ಎಲ್ಲ ಲಕ್ಷಣಗಳು ಕಾಣಿಸುತ್ತಿದ್ದು, ಈ ಬೆಳವಣಿಗೆಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೌನ ಈಗ ಅಹಿಂದ ಸಚಿವರ ನಿದ್ದೆಗೆಡಿಸಿದೆ. ಸತತ ಸಭೆಗಳ ನಂತರವೂ ಸಿಎಂ ಯಾವುದೇ ಸ್ಪಷ್ಟನೆ ನೀಡಿಲ್ಲ. ಅಲ್ಲದೆ, ಸಿಎಂ ಬಣದ ಸಚಿವರ ರಹಸ್ಯ ಸಭೆಯಲ್ಲಿ ಕೂಡ…

Read More

ಆ ದೇವಾಲಯಕ್ಕೆ ಭೇಟಿ ನೀಡಿದ ಮೇಲೆ ಜೀವನ ಬದಲಾಯ್ತು: ಶ್ರುತಿ ಹಾಸನ್ – Kannada News | Shruti Haasan talks about how a Temple visit changed her life

ಚಿತ್ರರಂಗದ (Movie Industry) ಬಹುತೇಕರು ದೇವರಿನಲ್ಲಿ ವಿಶ್ವಾಸ ಇರುವವರೇ ಆಗಿದ್ದಾರೆ. ಸಿನಿಮಾಗಳ ಶೂಟಿಂಗ್ ಆರಂಭವಾಗುವುದೇ ದೇವರ ಪೂಜೆ ಮೂಲಕ, ಮುಗಿಯುವುದು ಸಹ ಪೂಜೆಯ ಮೂಲಕವೇ. ಆದರೆ ನಟ-ನಟಿಯರ ಐಶಾರಾಮಿ ಜೀವನ ಶೈಲಿ, ಪಾರ್ಟಿಗಳು, ಅವರ ಉಡುಪುಗಳು ಇನ್ನಿತರೆಗಳನ್ನು ಗಮನಿಸುವ ಜನ ದೇವರಲ್ಲಿ ನಂಬಿಕೆ ಇಲ್ಲದವರು ಎಂದು ನಿರ್ಧರಿಸಿಬಿಡುತ್ತಾರೆ. ನಟಿ ಶ್ರುತಿ ಹಾಸನ್, ಪಾಶ್ಚಾತ್ಯ ಶೈಲಿಯ ಜೀವನ ನಿರ್ವಹಣೆ ಮಾಡುವ ನಟಿಯರಲ್ಲಿ ಒಬ್ಬರು. ಲಿವಿನ್ ರಿಲೇಶನ್ ಶಿಪ್, ಪದೇ ಪದೇ ಬದಲಾಗುವ ಬಾಯ್​ಫ್ರೆಂಡ್, ನೈಟ್ ಲೈಫ್, ಪಾರ್ಟಿಗಳು, ಕಾನ್ಸರ್ಟ್​​ಗಳು…

Read More

28 ವರ್ಷಗಳ ಬಳಿಕ ಒಂದಾಗುತ್ತಿರುವ ನಾಗಾರ್ಜುನ ಮತ್ತು ಟಬು – Kannada News | Akkineni Nagarjuna and Tabu acting together after 28 years

ನಾಗಾರ್ಜುನ (Nagarjuna) ಮತ್ತು ಟಬು ಅವರು ಚಿತ್ರರಂಗದ ಹಿರಿಯ ನಟರು. ಆದರೆ ದಶಕಗಳ ಹಿಂದೆ ಇವರಿಬ್ಬರದ್ದು ಬಲು ಹಾಟ್ ಫೇವರೇಟ್ ಜೋಡಿ. ಕೆಲವು ಬ್ಲಾಕ್ ಬಸ್ಟರ್ ರೊಮ್ಯಾಂಟಿಕ್ ಹಿಟ್ ಸಿನಿಮಾಗಳಲ್ಲಿ ಇಬ್ಬರೂ ಒಟ್ಟಿಗೆ ನಟಿಸಿದ್ದರು. ಆ ಸಮಯದಲ್ಲಿ ನಾಗಾರ್ಜುನ ಮತ್ತು ಟಬು ನಡುವೆ ತೆರೆಯಾಚೆಯೂ ರೊಮಾನ್ಸ್ ನಡೆದಿತ್ತು ಆ ಬಗ್ಗೆ ಸಾಕಷ್ಟು ಗುಲ್ಲೆದ್ದಿತ್ತು. ನಾಗಾರ್ಜುನ ಮತ್ತು ಟಬು ಮದುವೆ ಆಗಲಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬಂದಿದ್ದವು. ಆದರೆ ಅದಾಗಲಿಲ್ಲ. ಆದರೆ ಇದೀಗ ಬರೋಬ್ಬರಿ 28 ವರ್ಷಗಳ…

Read More

IPL 2026: ಆರೆಂಜ್ ಕ್ಯಾಪ್ ಹೋರಾಟಕ್ಕಿಳಿದ ಕಿಂಗ್ ಕೊಹ್ಲಿ: ಭುವನೇಶ್ವರ್​ಗೆ ಸಿಕ್ಕಿತು ಪರ್ಪಲ್ ಕ್ಯಾಪ್ – Kannada News | Virat Kohli enters the Orange Cap fight Bhuvneshwar gets the Purple Cap

ಬೆಂಗಳೂರು (ಏ. 28): ಐಪಿಎಲ್ 2026 ರಲ್ಲಿ ಸದ್ಯ ಆರೆಂಜ್ ಮತ್ತು ಪರ್ಪಲ್ ಕ್ಯಾಪ್‌ಗಳ ನಡುವೆ ಕಠಿಣ ಸ್ಪರ್ಧೆ ಏರ್ಪಟ್ಟಿದೆ. ಸೋಮವಾರ, ಆರ್‌ಸಿಬಿ ತಂಡ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಅವರ ತವರು ಅಂಗಳದಲ್ಲೇ ಸೋಲಿಸುವ ಮೂಲಕ ಗಮನಾರ್ಹ ಪ್ರದರ್ಶನ ನೀಡಿತು. ವಿರಾಟ್ ಕೊಹ್ಲಿ (Virat Kohli) ಅಜೇಯ 23 ರನ್​ಗಳ ಇನ್ನಿಂಗ್ಸ್ ಆಡಿದರು. ಇದರ ಜೊತೆಗೆ ಕಿಂಗ್ ಕೊಹ್ಲಿ ಸದ್ಯ ಆರೆಂಜ್ ಕ್ಯಾಪ್ ರೇಸ್‌ನ ಹೋರಾಟಕ್ಕೆ ಇಳಿದಿದ್ದಾರೆ. ಅತ್ತ ಆರ್​ಸಿಬಿಯ ಸ್ಟಾರ್ ಅನುಭವಿ ಬೌಲರ್ ಭುವನೇಶ್ವರ್ ಕುಮಾರ್…

Read More

ರಿಯಾಲಿಟಿ ಶೋ ಸ್ಪರ್ಧಿ ಮೇಲೆ ಹಲ್ಲೆ; ಕಣ್ಣು ಊದೋಯ್ತು, ಹಲ್ಲು ಮುರಿದೋಯ್ತು – Kannada News | Splitsvilla Preet Singh Assaulted in Mumbai: Shares Horrific Experience, Broken Tooth

‘ಸ್ಪ್ಲಿಟ್ಸ್‌ವಿಲ್ಲಾ ಸೀಸನ್ 16’ ರಿಯಾಲಿಟಿ ಶೋ ಸ್ಪರ್ಧಿ ಪ್ರೀತ್ ಸಿಂಗ್ ಪ್ರಸ್ತುತ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ, ನಟಿ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ತಮಗೆ ಸಂಭವಿಸಿದ ಆಘಾತಕಾರಿ ಘಟನೆಯ ಬಗ್ಗೆ ಹೇಳಿದ್ದಾರೆ. ನಟಿಯ ಹಲ್ಲುಗಳು ಮುರಿದಿವೆ. ಅವರ ಮುಖಕ್ಕೂ ಗಾಯವಾಗಿದೆ. ಪ್ರಸ್ತುತ, ನಟಿಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇದು ಮಾತ್ರವಲ್ಲದೆ, ವೀಡಿಯೊವನ್ನು ನೋಡಿದ ನಂತರ ಅನೇಕ ಜನರು ಕೋಪವನ್ನು ವ್ಯಕ್ತಪಡಿಸಿದ್ದಾರೆ. ಪ್ರೀತ್ ಸಿಂಗ್ ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಅವರ ಮುಖ ತೀವ್ರವಾಗಿ ಗಾಯಗೊಂಡಿದ್ದು,…

Read More

Sahavasa Dosha: ಒಬ್ಬ ವ್ಯಕ್ತಿಯ ಜೀವನದ ಮೇಲೆ ಸಹವಾಸ ದೋಷದ ಪ್ರಭಾವ ಹೇಗಿರಲಿದೆ? – Kannada News | The Profound Impact of Company: Understanding Sahavasa Dosha and Its Influence on Life

ಸಹವಾಸ ದೋಷಗಳು ಒಬ್ಬ ವ್ಯಕ್ತಿಯ ಜೀವನವನ್ನು ಹಾಳು ಮಾಡುತ್ತವೆಯೇ ಅಥವಾ ಶ್ರೇಯಸ್ಸು, ವೃದ್ಧಿಯನ್ನು ನೀಡುತ್ತವೆಯೇ ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಏಳಿಗೆ ಇರಬಹುದು, ಅವನತಿ ಇರಬಹುದು. ಇವೆಲ್ಲವೂ ಕೂಡ ಸಹವಾಸಗಳ ಪ್ರಭಾವದಿಂದಲೇ ಉಂಟಾಗುತ್ತವೆ. ಆ ಸಹವಾಸ ಉತ್ತಮವಾಗಿದೆಯೇ ಅಥವಾ ಕೆಟ್ಟದಾಗಿದೆಯೇ ಎಂಬುದು ಫಲಿತಾಂಶ ಬಂದಾಗ ಮಾತ್ರ ಗೊತ್ತಾಗುತ್ತದೆ. ಗುರೂಜಿಯವರು ಹೇಳಯವಂತೆ, “ಸಹವಾಸ ದೋಷದಿಂದ ಸನ್ಯಾಸಿಯೂ ಕೆಟ್ಟ”…

Read More

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್: ಪಿಂಕ್ ಲೈನ್ ಹಳಿ ಮೇಲೆ ಆರ್‌ಡಿಎಸ್‌ಒ ಪರೀಕ್ಷೆ ಆರಂಭ! – Kannada News | Namma Metro Pink Line Update: RDSO Testing Begins on Kalena Agrahara Tavarekere Stretch

ಪಿಂಕ್ ಲೈನ್ ಹಳಿ ಮೇಲೆ ಆರ್‌ಡಿಎಸ್‌ಒ ಪರೀಕ್ಷೆ ಆರಂಭ! Image Credit source: MediaForge AI ಬೆಂಗಳೂರು, ಏಪ್ರಿಲ್ 28: ರಾಜಧಾನಿಯ ಸಂಚಾರ ದಟ್ಟಣೆಗೆ ಮುಕ್ತಿ ನೀಡಲು ಸಜ್ಜಾಗುತ್ತಿರುವ ನಮ್ಮ ಮೆಟ್ರೋದ ‘ಪಿಂಕ್ ಲೈನ್’ (Pink Line) ಯೋಜನೆಯಲ್ಲಿ ಮಹತ್ವದ ಮೈಲಿಗಲ್ಲು ತಲುಪಲಾಗಿದೆ. ಇಂದಿನಿಂದ (ಏ.28) ಸಂಶೋಧನಾ ವಿನ್ಯಾಸಗಳು ಮತ್ತು ಗುಣಮಟ್ಟ ಸಂಸ್ಥೆಯ (RDSO) ತಜ್ಞರು ಈ ಮಾರ್ಗದಲ್ಲಿ ತಾಂತ್ರಿಕ ಪರೀಕ್ಷೆಗಳನ್ನು ಆರಂಭಿಸಲಿದ್ದು, ಮೇ 12ರವರೆಗೆ ತಪಾಸಣೆ ಮುಂದುವರಿಯಲಿದೆ. ವೇಗ ಪರೀಕ್ಷೆ ಬಿಎಂಆರ್‌ಸಿಎಲ್ (BMRCL) ಮೂಲಗಳ ಪ್ರಕಾರ,…

Read More

ಗ್ಯಾಂಗ್​ಟಕ್​​ನಲ್ಲಿ ಮಕ್ಕಳೊಂದಿಗೆ ಫುಟ್​ಬಾಲ್ ಆಡಿದ ಪ್ರಧಾನಿ ಮೋದಿ – Kannada News | Narendra Modi Shares Football Moments with Youth in Gangtok

ನವದೆಹಲಿ, ಏಪ್ರಿಲ್ 28: ಪಶ್ಚಿಮ ಬಂಗಾಳದಲ್ಲಿ ಪ್ರಚಾರ ಮುಗಿಸಿ ಪ್ರಧಾನಿ ನರೇಂದ್ರ ಮೋದಿ(Narendra Modi) ಸಿಕ್ಕಿಂಗೆ ಆಗಮಿಸಿದ್ದಾರೆ. ಗ್ಯಾಂಗ್​ಟಕ್​ನಲ್ಲಿ ಮಕ್ಕಳೊಂದಿಗೆ ಫುಟ್​ಬಾಲ್ ಆಡಿರುವ ಫೋಟೊಗಳನ್ನು ಖುದ್ದಾಗಿ ಪ್ರಧಾನಿಯವರೇ ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಗ್ಯಾಂಗ್ಟಕ್‌ನಲ್ಲಿ ಒಂದು ಸುಂದರವಾದ ಬೆಳಗ್ಗೆಯಲ್ಲಿ ನನ್ನ ಯುವ ಸ್ನೇಹಿತರೊಂದಿಗೆ ಫುಟ್ಬಾಲ್ ಆಡುವುದಕ್ಕಿಂತ ಖುಷಿ ಬೇರೇನೂ ಇಲ್ಲ ಎಂದು ಬರೆದುಕೊಂಡಿದ್ದಾರೆ. 4,000 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಸಿಕ್ಕಿಂ ಪ್ರವಾಸದಲ್ಲಿದ್ದಾರೆ. ಅಲ್ಲಿ…

Read More

ಚಿತ್ರದುರ್ಗ: 44 ಪ್ರಯಾಣಿಕರಿದ್ದ ಸಾರಿಗೆ ಬಸ್ ಪಲ್ಟಿ, ತಪ್ಪಿದ ಭಾರಿ ದುರಂತ – Kannada News | KKRTC Bus Overturns Near Challakere in Chitradurga: 44 Passengers Narrowly Escape Major Accident

ಚಿತ್ರದುರ್ಗ, ಏಪ್ರಿಲ್ 28: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ಮಂಗಳವಾರ ಬೆಳಗ್ಗೆ ಕಲ್ಯಾಣ ಕರ್ನಾಟಕ ಸಾರಿಗೆ (ಕೆಕೆಆರ್‌ಟಿಸಿ) ಬಸ್ ಪಲ್ಟಿಯಾಗಿದೆ. ಬಸ್‌ನಲ್ಲಿ 44 ಮಂದಿ ಪ್ರಯಾಣಿಸುತ್ತಿದ್ದರು. ಬಳ್ಳಾರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಸಾರಿಗೆ ಬಸ್ ಪಲ್ಟಿಯಾಗಿದ್ದು, ದೊಡ್ಡ ದುರಂತವೊಂದು ಅದೃಷ್ಟವಶಾತ್ ತಪ್ಪಿದೆ. ಅಪಘಾತದಲ್ಲಿ ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಾಹಿತಿ ಪ್ರಕಾರ, ಐವರು ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯು ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು,…

Read More