Headlines

ವಾರ ಭವಿಷ್ಯ: ರಾಶಿಯಲ್ಲಿ ಶನಿ, ರಾಹು ಇದ್ದರೂ ಈ ರಾಶಿಯವರಿಗೆ ಮಾತ್ರ ದುಡ್ಡಿನ ಮಳೆ – Kannada News | Rashiphala 2026: Weekly Astrology Forecast for June 21 27, All Zodiacs

2026ರ ಜೂನ್ 21ರಿಂದ ಜೂನ್ 27ರವರೆಗೆ ಮೂರನೇ ವಾರವಾಗಿದ್ದು, ಗ್ರಹಗಳ ಸಂಯೋಗದಿಂದ ಹಾಗೂ ವರ್ತಮಾನದ ದಶೆಯ ಪ್ರಭಾವವು ರಾಶಿಗಳ ಮೇಲೆ ಉಂಟಾಗಲಿದ್ದು, ಎಲ್ಲಿಂದೆಲ್ಲಿಗೋ ನಿಮ್ಮನ್ನು ವಿಧಿ ಕರೆದೊಯ್ಯಬಹುದು. ಎಲ್ಲದಕ್ಕೂ ಸಿದ್ಧನಾಗಿರುವುದೇ ಮುಖ್ಯ. ​ಮೇಷ ರಾಶಿ : ಧನಸ್ಥಾನದ ಮಂಗಳನಿಂದ ಆರ್ಥಿಕ ಪ್ರಗತಿ ಸಿದ್ಧಿಸಲಿದೆ. ಹೊಸ ಉದ್ಯೋಗಾವಕಾಶಗಳು ನಿಮ್ಮ ಬಾಗಿಲು ತಟ್ಟಲಿವೆ. ಧೈರ್ಯದಿಂದ ಮುನ್ನಡೆಯಿರಿ, ಕೌಟುಂಬಿಕ ಸುಖ ಹಾಗೂ ನೆಮ್ಮದಿ ಹೆಚ್ಚಾಗಲಿದ್ದು, ಮನಸ್ಸಿಗೆ ಅಪಾರ ಸಂತೋಷ ಸಿಗಲಿದೆ. ​ ವೃಷಭ ರಾಶಿ : ನಿಮ್ಮದೇ ರಾಶಿಯಲ್ಲಿ ಮಂಗಳನ ಸಂಚಾರದಿಂದ…

Read More

Bengaluru Air Quality: ಬೆಂಗಳೂರು ಜೊತೆಗೆ ಮಂಗಳೂರಿನ ಏರ್ ಕ್ವಾಲಿಟಿಯಲ್ಲೂ ಸುಧಾರಣೆ

ಬೆಂಗಳೂರು, ಏಪ್ರಿಲ್ 03: ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ಬಳ್ಳಾರಿ, ಮಂಗಳೂರಿನ ವಾಯುಗುಣಮಟ್ಟವೂ  (Bengaluru Air Quality) ಹದಗೆಟ್ಟಿತ್ತು. ಆದರೆ ಇಂದು ಸ್ವಲ್ಪ ಮಟ್ಟಿಗೆ ಏರ್ ಕ್ವಾಲಿಟಿ ಸುಧಾರಿಸಿದ್ದು, ನಿಟ್ಟುಸಿರು ಬಿಡುವಂತಾಗಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 134ಕ್ಕೆ ತಲುಪಿದೆ. ಬೆಂಗಳೂರಿನ AQI…

Read More

ತುಮಕೂರು: ಸಾರ್ವಜನಿಕರಿಗೆ ಬಿತ್ತು ತೆರಿಗೆ ಬರೆ; ಪಾಲಿಕೆಯ ಹೊಸ ನೀತಿಗೆ ಜನ ಕಂಗಾಲು

ತುಮಕೂರು, ಏಪ್ರಿಲ್​ 06: ಸದ್ಯ ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ಹೊಡೆತ ಎಲ್ಲೆಡೆ ತಟ್ಟಿದೆ. ಅನಿಲ ಅಭಾವದಿಂದ ಜನ ತತ್ತರಿಸಿದ್ದಾರೆ. ಅತ್ತ ಅಡುಗೆ ಅನಿಲ ಕೊರತೆ ಉಂಟಾದರೆ, ಇತ್ತ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದೆ. ಇದರ ಮಧ್ಯೆ ಮುಂದೇನಾಗುತ್ತೋ ಎಂಬ ಆತಂಕದಲ್ಲಿರುವ ತುಮಕೂರು (tumakuru) ನಗರದ ಜನರಿಗೆ ಪಾಲಿಕೆ ಈಗ ಶಾಕ್ ಕೊಟ್ಟಿದೆ. ತುಮಕೂರು ಮಹಾನಗರ ಪಾಲಿಕೆ ತೆರಿಗೆ ದರವನ್ನು (tax hike) ದಿಢೀರ್ ಏರಿಕೆ ಮಾಡಿದೆ. ಯುಜಿಡಿ, ನೀರಿನ ತೆರಿಗೆ ಸೇರಿದಂತೆ ಹಲವು…

Read More

ಬೀದರ್ ಬ್ರಿಮ್ಸ್ ಆಸ್ಪತ್ರೆ ಅವ್ಯವಸ್ಥೆ: ಕಂತೆ-ಕಂತೆ ಹಣ ನೋಡಿ ಉಪ ಲೋಕಾಯುಕ್ತರು ಶಾಕ್ – Kannada News | Bidar Brims Hospital chaos: Deputy Lokayukta shocked to see huge money

ಬ್ರಿಮ್ಸ್​ಗೆ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಭೇಟಿ ಬೀದರ್, ಜೂನ್​​ 20: ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಫೀಲ್ಡ್‌ಗೆ ಇಳಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ತಂಡ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕ ಸೇವೆಗಳ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಮಾಡಿದರು. ಅದರಲ್ಲೂ ಬೀದರ್​ನ (bidar) ಬ್ರಿಮ್ಸ್ ಆಸ್ಪತ್ರೆಯಲ್ಲಿನ ದಿಂಬು, ಬೆಡ್​ ಅವ್ಯವಸ್ಥೆ ಕಂಡು ನ್ಯಾ.ವೀರಪ್ಪ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಈ ವೇಳೆ ಲ್ಯಾಬ್ ಟೆಕ್ನಿಷಿಯನ್ ಬಳಿ ಕಂತೆ ಕಂತೆ ಹಣ ಪತ್ತೆ ಆಗಿದೆ. ಮುಖ್ಯಾಂಶಗಳು ಬೆಳ್ಳಂಬೆಳಗ್ಗೆ…

Read More

Video: ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ಮೂವರು ವಿದ್ಯಾರ್ಥಿಗಳು; ಇವರ ಸಾಧನೆ ಏನು ಗೊತ್ತಾ?

ಮೈಕ್ರೋಪ್ಲಾಸ್ಟಿಕ್ ಸಮಸ್ಯೆಗೆ ಹುಣಸೆ ಬೀಜದಿಂದ ಪರಿಹಾರ ಕಂಡುಕೊಂಡ ಮೂವರು ಭಾರತೀಯ ವಿದ್ಯಾರ್ಥಿಗಳಾದ ವಿವಾನ್, ಅರಿಯಾನ್ ಅಗರ್‌ವಾಲ್ ಮತ್ತು ಅವ್ಯಾನ ಮೆಹ್ತಾ 2026ರ ಪ್ರತಿಷ್ಠಿತ ಅರ್ಥ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ರಾಜಸ್ಥಾನದ ಜೈಪುರದ ಜಯಶ್ರೀ ಪೆರಿವಾಲ್ ಇಂಟರ್ನ್ಯಾಷನಲ್ ಸ್ಕೂಲ್‌ನ ಈ 16 ವರ್ಷದ ವಿದ್ಯಾರ್ಥಿಗಳು ತಮ್ಮ ಪ್ಲಾಸ್-ಸ್ಟಿಕ್ ಆವಿಷ್ಕಾರಕ್ಕಾಗಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಹುಣಸೆ ಬೀಜದಲ್ಲಿರುವ ನೈಸರ್ಗಿಕ ಅಂಟಿನ ಗುಣವು ನೀರಿನಲ್ಲಿರುವ ಸೂಕ್ಷ್ಮ ಪ್ಲಾಸ್ಟಿಕ್ ಕಣಗಳನ್ನು ಆಕರ್ಷಿಸಿ ಹೆಪ್ಪುಗಟ್ಟುವಂತೆ ಮಾಡುತ್ತದೆ. ನಂತರ ಅವುಗಳನ್ನು ಸುಲಭವಾಗಿ ಬೇರ್ಪಡಿಸಬಹುದು. ಈ ರಾಸಾಯನಿಕ ಮುಕ್ತ…

Read More

Laxmi Puja on Friday: ಶುಕ್ರವಾರ ಈ ಒಂದು ಕೆಲಸ ಮಾಡಿ; ನಿಮ್ಮ ಮನೆಗೆ ಹುಡುಕಿಕೊಂಡು ಬರುತ್ತೆ ಅದೃಷ್ಟ! – Kannada News | Friday Lakshmi Wealth Remedy: Boost Prosperity with Ghee and Jaggery for Cow

ಹಿಂದೂ ಧರ್ಮ ಮತ್ತು ಸಂಪ್ರದಾಯದಲ್ಲಿ, ಶುಕ್ರವಾರವನ್ನು ಲಕ್ಷ್ಮಿ ದೇವಿಗೆ ಅತ್ಯಂತ ಶುಭ ಮತ್ತು ಪ್ರಿಯವಾದ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನದಂದು ಮಾಡುವ ಪೂಜೆಗಳು ಮತ್ತು ಪರಿಹಾರಗಳು ಆರ್ಥಿಕ ಅಭಿವೃದ್ಧಿ ಹಾಗೂ ಸಂಪತ್ತಿನ ಬೆಳವಣಿಗೆಗೆ ನೇರವಾಗಿ ಕೊಡುಗೆ ನೀಡುತ್ತವೆ ಎಂಬ ಬಲವಾದ ನಂಬಿಕೆಯಿದೆ. ಶುಕ್ರವಾರದಂದು ದೇವರ ಕೋಣೆಯನ್ನು ಸ್ವಚ್ಛಗೊಳಿಸುವುದು, ಮನೆಯನ್ನು ಶುದ್ಧೀಕರಿಸುವುದು ಮತ್ತು ವಿಶೇಷ ಪೂಜೆಗಳನ್ನು ಮಾಡುವುದು ಎಷ್ಟು ಮುಖ್ಯವೋ, ಅದರೊಂದಿಗೆ ಜ್ಯೋತಿಷಿಗಳು ಸೂಚಿಸುವ ಈ ಒಂದು ಪುಟ್ಟ ಪರಿಹಾರವೂ ಅಷ್ಟೇ ಅದ್ಭುತ ಫಲಿತಾಂಶ ನೀಡುತ್ತದೆ ಎಂದು ನಂಬಲಾಗಿದೆ….

Read More

Lunar Eclipse 2026: ಮಾ.03 ಚಂದ್ರಗ್ರಹಣ; ಮಕರ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Astrological Effects on Capricorn by Dr. Basavaraj Guruji

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರಲ್ಲಿ ಸಂಭವಿಸಲಿರುವ ಗ್ರಸ್ತೋದಯ ಪಾಕ್ಷಿಕ ಕೇತುಗ್ರಸ್ತ ಚಂದ್ರಗ್ರಹಣದ ಕುರಿತು ಮಕರ ರಾಶಿಯವರ ಮೇಲೆ ಆಗುವ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಉತ್ತರಾಷಾಢ, ಶ್ರವಣ, ಧನಿಷ್ಠ ನಕ್ಷತ್ರದವರು ಈ ರಾಶಿಗೆ ಸೇರುತ್ತಾರೆ. ಮಕರ ರಾಶಿಯವರಿಗೆ ಈ ಗ್ರಹಣವು ಎಂಟನೇ ಮನೆಯಲ್ಲಿ (ಅಷ್ಟಮ ಸ್ಥಾನ) ಸಂಭವಿಸುತ್ತಿರುವುದರಿಂದ ಕೆಲವು ಜಾಗ್ರತೆಗಳನ್ನು ವಹಿಸುವುದು ಅನಿವಾರ್ಯ. ವಾಹನ ಚಾಲನೆ, ಸಂಭಾಷಣೆ ಮತ್ತು ಹಣಕಾಸಿನ ವ್ಯವಹಾರಗಳಲ್ಲಿ ಎಚ್ಚರದಿಂದಿರಬೇಕು. ಆತುರದ ನಿರ್ಧಾರಗಳಿಂದ ತೊಂದರೆಗಳು ಎದುರಾಗಬಹುದು. ಗ್ರಹಣದ…

Read More

ಕೋಲ್ಕತ್ತಾದ ಕಾಲೇಜಿನಲ್ಲೊಂದು ಬೆಡ್ ರೂಮ್, ಗೆದ್ದಲು ತಿಂದಿರುವ 1 ಕೋಟಿ ರೂ. ನಗದು, ರಿವಾಲ್ವರ್, ಕಾಂಡೋಮ್ ಪತ್ತೆ – Kannada News

ಕೋಲ್ಕತ್ತಾ, ಜೂನ್ 03: ಕೋಲ್ಕತ್ತಾ ಅತ್ಯಂತ ಪ್ರತಿಷ್ಠಿತ ಮತ್ತು ಹಳೆಯ ಕಾಲೇಜು(College)ಗಳಲ್ಲಿ ಒಂದಾದ ಸುರೇಂದ್ರನಾಥ್ ಕಾಲೇಜಿನಲ್ಲಿ ಬೆಡ್ ರೂಮ್ ಪತ್ತೆಯಾಗಿದ್ದು, ಅಚ್ಚರಿ ಮೂಡಿಸಿದೆ. ಅಷ್ಟೇ ಅಲ್ಲದೆ ಆ ರೂಮಿನಲ್ಲಿ ಎರಡು ಚೀಲಗಳಲ್ಲಿ ಗೆದ್ದಲು ತಿಂದಿರುವ 1 ಕೋಟಿ ರೂ. ನಗದು, ರಿವಾಲ್ವರ್ ಹಾಗೂ ಕಾಂಡೋಮ್​ಗಳು ಪತ್ತೆಯಾಗಿವೆ. ಮೇ 4 ರ ಚುನಾವಣಾ ಫಲಿತಾಂಶಗಳ ನಂತರ ವಿದ್ಯಾರ್ಥಿ ಸಂಘದ ಕೊಠಡಿಗೆ ಸಂಪೂರ್ಣವಾಗಿ ಬೀಗ ಹಾಕಲಾಗಿತ್ತು. ಮಳೆಗಾಲದ ಮುನ್ನ ಡೆಂಗ್ಯೂ ತಡೆಗಟ್ಟುವಿಕೆಗಾಗಿ ಪುರಸಭೆಯ ಆರೋಗ್ಯ ತಂಡವು ಕಾಲೇಜಿಗೆ ಭೇಟಿ ನೀಡಿದಾಗ,…

Read More

ಸರ್ಕಾರದ ವಿರುದ್ಧ ಉದ್ಯೋಗಾಂಕ್ಷಿಗಳ ಕಿಚ್ಚು: ಅನುಮತಿ ಇಲ್ಲದಿದ್ರೂ ಪ್ರೊಟೆಸ್ಟ್​​ – Kannada News | Massive Protest by Job Aspirants in Dharwad Held Without Police Permission

ಧಾರವಾಡ, ಫೆಬ್ರವರಿ 24: ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡ ಶ್ರೀನಗರ ವೃತ್ತದಲ್ಲಿ ಉದ್ಯೋಗಾಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ ನಡೆದಿದೆ. ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಘೋಷಣೆ ಕೂಗಿರುವ ಪ್ರತಿಭಟನಾಕಾರರು, ಕಾಂಗ್ರೆಸ್ ನಾಯಕರ ಫೋಟೋ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಧಾರವಾಡ ಪೊಲೀಸರ ಹರಸಾಹಸ ಪಟ್ಟ ಪ್ರಸಂಗವೂ ನಡೆದದೆ. ಇನ್ನು ಇಂದು ಪ್ರತಿಭಟನೆಗೆ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆ(AKSA) ಅನುಮತಿ ಕೇಳಿದ್ದು, ಪೊಲೀಸರು ನಿರಾಕರಿಸಿದ್ದರು. ಆದರೆ ಸಂಘಟನೆ ಹೈಕೋರ್ಟ್​​ ಮೊರೆ ಹೋಗಿದ್ದು, ಕೋರ್ಟ್​​ ಪೊಲೀಸರೊಂದಿಗೇ…

Read More

Kuja in Vrishabha Rashi: ಜೂನ್‌ನಲ್ಲಿ ಕುಜ ವೃಷಭ ರಾಶಿಯಲ್ಲಿ ಸಂಚಾರ; 12ರಾಶಿಗಳಲ್ಲಿ ಯಾರಿಗೆ ಶುಭ, ಯಾರಿಗೆ ಅಶುಭ? – Kannada News

ಕುಜ ವೃಷಭ ರಾಶಿಯಲ್ಲಿ ಸಂಚಾರImage Credit source: Pinterest ಕುಜ ಗ್ರಹವು ಜೂನ್ ತಿಂಗಳಿನಲ್ಲಿ ವೃಷಭ ರಾಶಿಯಲ್ಲಿ ಸಂಚರಿಸುತ್ತಾ ಶುಕ್ರನ ದ್ರೇಕ್ಕಾಣ, ಚಂದ್ರನ ಹೋರೆ, ಗುರುವಿನ ನವಾಂಶ, ಬುಧನ ತ್ರಿಂಶಾಂಶ ಮತ್ತು ಚಂದ್ರನ ದ್ವಾದಶಾಂಶದಲ್ಲಿ ಸ್ಥಿತನಾಗಿರುವುದು ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ಅತ್ಯಂತ ಕುತೂಹಲಕಾರಿ ಫಲಗಳನ್ನು ನೀಡುತ್ತದೆ. ​ಸ್ಥಿರ ಹಾಗೂ ಭೂತತ್ವದ ವೃಷಭ ರಾಶಿಯಲ್ಲಿ ಅಗ್ನಿತತ್ವದ ಕುಜನಿರುವುದು ಸಾಮಾನ್ಯವಾಗಿ ನಿಧಾನಗತಿಯ ಆದರೆ ದೃಢವಾದ ಪ್ರಯತ್ನಗಳನ್ನು ಸೂಚಿಸುತ್ತದೆ. ಇಲ್ಲಿ ಚಂದ್ರ, ಗುರು, ಶುಕ್ರರ ಪ್ರಭಾವವು ಹೆಚ್ಚಿರುವುದರಿಂದ ಕುಜನ ತೀಕ್ಷ್ಣತೆ ಮತ್ತು…

Read More