Headlines

ಆಫ್ರಿಕಾ ವಿರುದ್ಧ ಮೊದಲ ಪಂದ್ಯ ಸೋತ ಭಾರತಕ್ಕೆ ಚಾಂಪಿಯನ್ ಪಟ್ಟ..! – Kannada News | Harmanpreet Kaur’s India Women’s Team Eyes T20 World Cup Title Post South Africa Loss

ಇದಾದ ನಂತರ ಅಂದರೆ 2026 ರ ಪುರುಷರ ಟಿ20 ವಿಶ್ವಕಪ್​ನಲ್ಲಿಯೂ ಇದೇ ಘಟನೆ ಪುನಾರವರ್ತಿಸಿತು. ಈ ಐಸಿಸಿ ಟೂರ್ನಮೆಂಟ್‌ನಲ್ಲಿ ಭಾರತ ತಂಡದ ಮೊದಲ ಸೋಲು, ದಕ್ಷಿಣ ಆಫ್ರಿಕಾ ತಂಡದ ವಿರುದ್ಧವೇ ಆಗಿತ್ತು. ಆದಾಗ್ಯೂ, ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ, ಭಾರತ ತಂಡವು ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಟ್ರೋಫಿಯನ್ನು ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಯಿತು. Source link

Read More

ವಿಷ್ಣುವರ್ಧನ್​​​ಗೆ ನಾನ್​ ವೆಜ್ ತಿನ್ನೋದನ್ನು ಕಲಿಸಿದ್ದು ಯಾರು? ಆರು ತಿಂಗಳು ತಿನ್ನದೇ ಇರುತ್ತಿದ್ದಿದ್ದೇಕೆ?

ಇತ್ತೀಚೆಗೆ ಧನಂಜಯ್ (Dhananjay) ಅವರ ಆಹಾರ ಕ್ರಮ ಚರ್ಚೆಗೆ ಕಾರಣ ಆಗಿದ್ದು ಗೊತ್ತೇ ಇದೆ. ಲಿಂಗಾಯತ ಸಮುದಾಯಕ್ಕೆ ಸೇರಿ ಅವರು ನಾನ್ ವೆಜ್ ತಿಂದಿದ್ದು ಎಷ್ಟು ಸರಿ ಎಂಬ ಪ್ರಶ್ನೆಯನ್ನು ಅನೇಕರು ಕೇಳಿದ್ದರು. ಆದರೆ, ಧನಂಜಯ್ ಇದಕ್ಕೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ತಮ್ಮನ್ನು ತಾವು ಅವರು ಸಮರ್ಥಿಸಿಕೊಂಡರು. ಈ ಸಂದರ್ಭದಲ್ಲೇ ವಿಷ್ಣುವರ್ಧನ್ ಅವರ ಊಟದ ಪದ್ದತಿ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ ಎಂದೇ ಹೇಳಬಹುದು. ವಿಷ್ಣುವರ್ಧನ್ ಅವರು ನಾನ್​​ವೆಜ್ ತಿನ್ನುತ್ತಿದ್ದರು. ಅವರು ಬ್ರಾಹ್ಮಣ ಕುಟುಂಬದವರಾದರೂ ಆಹಾರ ಪದ್ಧತಿಯನ್ನು ತಮ್ಮಿಷ್ಟದಂತೆ ರೂಢಿಸಿಕೊಂಡರು….

Read More

ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್​​ಡೇಟ್? ಆ ದಿನಕ್ಕಿರುವ ವಿಶೇಷತೆ ಏನು? – Kannada News

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ, ಜಾಗತಿಕ ಮಟ್ಟದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ‘ಟಾಕ್ಸಿಕ್’ ಸಿನಿಮಾದ ಅಪ್‌ಡೇಟ್‌ಗಾಗಿ ಇಡೀ ಭಾರತೀಯ ಚಿತ್ರರಂಗ ಕಾದು ಕುಳಿತಿದೆ. ‘ಕೆಜಿಎಫ್’ ಸರಣಿಯ ಅದ್ದೂರಿ ಸಕ್ಸಸ್ ನಂತರ ಯಶ್ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ, ಕನ್ನಡ ಚಿತ್ರರಂಗವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವ ದೊಡ್ಡ ಯೋಜನೆಯೊಂದಿಗೆ ‘ಟಾಕ್ಸಿಕ್’ ಚಿತ್ರವನ್ನು ಸಿದ್ಧಪಡಿಸಲಾಗುತ್ತಿದೆ. ಈಗ ಎಲ್ಲರ ಗಮನ ಜೂನ್ 8ರ ಮೇಲಿದೆ. ಸದ್ಯ ‘ಟಾಕ್ಸಿಕ್’ ಚಿತ್ರದ ಕೆಲಸಗಳು ಬಿರುಸಿನಿಂದ ಸಾಗುತ್ತಿದೆ. ಮತ್ತೊಂದೆಡೆ ಸಿನಿಮಾದ ರಿಲೀಸ್ ದಿನಾಂಕ ಪದೇ ಪದೇ…

Read More

ಬಸವಣ್ಣನವರೇ ಮಹಿಳಾ ಮೀಸಲಾತಿಯ ಆದ್ಯ ಪ್ರವರ್ತಕ, ಮಹಿಳಾ ಮೀಸಲಾತಿಗೆ ಎಲ್ಲಾ ಪಕ್ಷಗಳು ಕೈಜೋಡಿಸಬೇಕು: ಜಯಮೃತ್ಯುಂಜಯ ಶ್ರೀ – Kannada News | Jayamrutyunjaya Swamiji Backs Women’s Reservation Bill; Claims Harassment Charges are a Conspiracy gainst him

ನವದೆಹಲಿ, ಏಪ್ರಿಲ್ 20: 12ನೇ ಶತಮಾನದಲ್ಲೇ ಬಸವಣ್ಣನವರು ಅನುಭವ ಮಂಟಪದ ಮೂಲಕ ಮಹಿಳೆಯರಿಗೆ ಮೀಸಲಾತಿ ಮತ್ತು ಸಮಾನ ಅವಕಾಶ ನೀಡಿದ ಮೊದಲಿಗರು. ಅವರ ಆಶಯದಂತೆ ಕೇಂದ್ರ ಸರ್ಕಾರದ ಮಹಿಳಾ ಮೀಸಲಾತಿ ಮಸೂದೆಗೆ ಎಲ್ಲಾ ರಾಜಕೀಯ ಪಕ್ಷಗಳು ಒಮ್ಮತದ ಬೆಂಬಲ ನೀಡಬೇಕು ಎಂದು ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ. ಬಸವ ಜಯಂತಿಯ ಸಂದರ್ಭದಲ್ಲಿ ದೆಹಲಿಯಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ರಾಜಕೀಯ ಮತ್ತು ಸಾಮಾಜಿಕ ಮೀಸಲಾತಿ ಕಲ್ಪಿಸುವ ಭಾರತ ಸರ್ಕಾರದ ಪ್ರಯತ್ನಕ್ಕೆ ಕನ್ನಡಿಗರ ಸಂಪೂರ್ಣ ಬೆಂಬಲವಿದೆ. ಬಸವಣ್ಣನವರ ಹೋರಾಟಕ್ಕೆ ಗೌರವ…

Read More

ಕ್ಯಾಲಿಫೋರ್ನಿಯಾದಲ್ಲಿ ಯಶ್ ನೋಡಿ ‘ಡ್ಯಾಡಿಸ್ ಹೋಂ’ ಎಂದ ಫ್ಯಾನ್ಸ್ – Kannada News | Rocking Star Yash Rules San Diego Comic Con; Fans Go Crazy Over His Presence and Toxic Dialogue

ಕನ್ನಡ ಚಿತ್ರರಂಗದ ಹೆಮ್ಮೆಯ ನಟ, ರಾಕಿಂಗ್ ಸ್ಟಾರ್ ಯಶ್ ಜಾಗತಿಕ ಮಟ್ಟದಲ್ಲಿ ಮತ್ತೊಮ್ಮೆ ಗಮನ ಸೆಳೆದಿದ್ದಾರೆ. ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಅಂತರರಾಷ್ಟ್ರೀಯ ಪ್ರಚಾರಕ್ಕಾಗಿ ಅಮೆರಿಕಕ್ಕೆ ತೆರಳಿರುವ ಯಶ್, ಕ್ಯಾಲಿಫೋರ್ನಿಯಾದಲ್ಲಿ ನಡೆಯುತ್ತಿರುವ ವಿಶ್ವಪ್ರಸಿದ್ಧ ‘ಸ್ಯಾನ್ ಡಿಯಾಗೋ ಕಾಮಿಕ್ ಕಾನ್’ (San Diego Comic-Con) ಈವೆಂಟ್‌ನಲ್ಲಿ ಭಾಗಿಯಾಗಿದ್ದಾರೆ. ಈ ವೇದಿಕೆಯಲ್ಲಿ ಯಶ್ ಅವರು ಕಾಣಿಸಿಕೊಳ್ಳುತ್ತಿದ್ದಂತೆ ಅಲ್ಲಿದ್ದ ನೂರಾರು ಭಾರತೀಯ ಮತ್ತು ಜಾಗತಿಕ ಅಭಿಮಾನಿಗಳಲ್ಲಿ ಭಾರಿ ಹರ್ಷೋದ್ಗಾರ ಮುಗಿಲು ಮುಟ್ಟಿದೆ. ವೇದಿಕೆಯ ಮುಂಭಾಗದಲ್ಲಿ ನೆರೆದಿದ್ದ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಹತ್ತಿರದಿಂದ…

Read More

ಇಂಧನದ ಬೆಲೆ ಕಡಿಮೆ ಮಾಡುವ ಪ್ಲಾನ್; ಟ್ರಂಪ್ ಜೊತೆ ಯಾವ ಮಾತುಕತೆಯೂ ನಡೆದಿಲ್ಲ ಎಂದ ಇರಾನ್

ಟೆಹ್ರಾನ್, ಮಾರ್ಚ್ 23: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇರಾನ್ ಜೊತೆ ‘ಪ್ರೊಡಕ್ಟಿವ್ ಮಾತುಕತೆ’ ನಡೆಸಿದ್ದೇವೆ ಎಂಬ ಹೇಳಿಕೆಯನ್ನು ಇರಾನ್ ತಳ್ಳಿಹಾಕಿದೆ. ಇಂಧನದ ಬೆಲೆಗಳನ್ನು ಕಡಿಮೆ ಮಾಡುವ ಪ್ರಯತ್ನಗಳ ಭಾಗವಾಗಿ ಅಮೆರಿಕ ಈ ರೀತಿಯ ಹೇಳಿಕೆ ನೀಡಿದೆ ಎಂದು ಇರಾನ್ ಟೀಕಿಸಿದೆ. ಇರಾನ್ ಮೇಲೆ ನಡೆಸಲು ಯೋಚಿಸಲಾಗಿದ್ದ ಮಿಲಿಟರಿ ದಾಳಿಗಳಿಗೆ ವಿರಾಮ ನೀಡುವುದಾಗಿ ಟ್ರಂಪ್ ಘೋಷಿಸಿದ ಸ್ವಲ್ಪ ಸಮಯದ ನಂತರ ಇರಾನ್ ರಾಯಭಾರ ಕಚೇರಿ ಈ ಹೇಳಿಕೆ ಬಿಡುಗಡೆ ಮಾಡಿದೆ. “ಇರಾನ್‌ನ ದೃಢ ಎಚ್ಚರಿಕೆಯ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 17ರ ದಿನಭವಿಷ್ಯ

ಓದುವ ಮಕ್ಕಳಿಗೆ ಬರೆಯುವ ಪುಸ್ತಕ, ಪೆನ್ ಅಥವಾ ಪೆನ್ಸಿಲ್ ಇಂಥವುಗಳನ್ನು ಕೊಡಿಸಿ. ಇದರಿಂದ ನಿರ್ಧಾರದ ವಿಚಾರದಲ್ಲಿ ನಿಮ್ಮನ್ನು ಕಾಡುತ್ತಿರುವ ಗೊಂದಲಗಳು ದೂರವಾಗಲಿವೆ. ಇನ್ನು ಮನಸ್ತಾಪ ಆಗಿ ದೂರವಾಗಿರುವ ಸ್ನೇಹಿತರು ಮತ್ತೆ ಒಂದಾಗುವ ವೇದಿಕೆ ದೊರೆಯುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಆರೋಗ್ಯ ವಿಚಾರದಲ್ಲಿ ನಿಮ್ಮ ನಂಬಿಕೆಗಳು ಬದಲಾಗುವಂಥ ದಿನ ಇದಾಗಿರುತ್ತದೆ. ವಿದ್ಯಾರ್ಥಿಗಳು ನಿಮ್ಮ ರಿವಿಷನ್ ಪೂರ್ಣಗೊಳಿಸುವುದಕ್ಕೆ ಆದ್ಯತೆಯನ್ನು ನೀಡಿದಲ್ಲಿ. ಇನ್ನು ನಿಮ್ಮಲ್ಲಿ ಕೆಲವರಿಗೆ ಸ್ನೇಹಿತರ ಸಲಹೆ…

Read More

ಹಾರ್ಮುಜ್ ಜಲಸಂಧಿ ಯಾಕೆ ಬೇಕು? ಅದರ ಅವಶ್ಯಕತೆಯೇ ಇಲ್ಲವಾಗುತ್ತದೆ: ಆರ್ಥಿಕ ತಜ್ಞ ಆಂಡ್ರ್ಯೂ ಫ್ರೆರಿಸ್ ಅನಿಸಿಕೆ – Kannada News | Hormuz Strait might become irrelevant in coming days, says Andrew Freris

ಹಾರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿರುವ ಹಡಗುImage Credit source: AP ನವದೆಹಲಿ, ಮೇ 20: ಅಮೆರಿಕವು ಇರಾನ್ ಮೇಲೆ ಯುದ್ಧ ಮಾಡುತ್ತಿರುವ ಪರಿಣಾಮ ಹಾರ್ಮುಜ್ ಜಲಸಂಧಿಗೆ (Strait of Hormuz) ತಡೆಯಾಗುತ್ತಿದ್ದು, ಜಗತ್ತಿನ ಶೇ. 20ಕ್ಕೂ ಅಧಿಕ ತೈಲ ಪೂರೈಕೆ ವ್ಯತ್ಯಯವಾಗುತ್ತಿದೆ. ಭಾರತ ಸೇರದಂತೆ ಹಲವು ಏಷ್ಯನ್ ದೇಶಗಳಿಗೆ ಪೆಟ್ರೋಲ್, ಗ್ಯಾಸ್ ಕೊರತೆಯ ಸಂಕಷ್ಟ ಎದುರಾಗಿದೆ. ಅದರ ಸೈಡ್ ಎಫೆಕ್ಟ್​ಗಳಾಗಿ ಹಣದುಬ್ಬರ ಇತ್ಯಾದಿ ಆರ್ಥಿಕ ಸಮಸ್ಯೆಗಳು ತಲೆದೋರಿವೆ. ಇರಾನ್ ಅಮೆರಿಕ ಯುದ್ಧ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲದಿರುವುದು ಜಗತ್ತಿಗೆ…

Read More

ಭವಿಷ್ಯ ಹೇಳ್ತೀನಿ ಅಂತ ಬಂದ ರಮೇಶ್ ಅರವಿಂದ್

ರಮೇಶ್ ಅರವಿಂದ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಅವರು ಅಭಿಮಾನಿಗಳ ಭವಿಷ್ಯ ಹೇಳೋದಾಗಿ ಹೇಳಿದ್ದಾರೆ. ಈ ವಿಡಿಯೋ ಹಂಚಿಕೊಳ್ಳೋಕೆ ಕಾರಣ ಯುಗಾದಿ. ಹಿಂದೂಗಳು ಯುಗಾದಿಯನ್ನು ಹೊಸ ವರ್ಷ ಎಂದು ಪರಿಗಣಿಸುತ್ತಾರೆ. ಹೀಗಾಗಿ, ವಿಡಿಯೋ ಮಾಡಿರೋ ರಮೇಶ್ ಅರವಿಂದ್, ಹೊಸ ವರ್ಷ ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತೆ ಎಂದಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Video: ವಿದೇಶಿ ಮಹಿಳೆಗೆ ಕಿವಿಯೋಲೆಯನ್ನು ಉಡುಗೊರೆಯಾಗಿ ನೀಡಿದ ಭಾರತೀಯ ಬೀದಿ ಬದಿ ವ್ಯಾಪಾರಿ – Kannada News | Indian street vendor gifts earrings to a foreign woman.

ಭಾರತೀಯರು (Indian) ವಿಶಾಲ ಹೃದಯದವರು. ಯಾರೇ ಬಂದರೂ ಅವರನ್ನು ಪ್ರೀತಿಯಿಂದ ಮಾತನಾಡಿಸಿ ಸತ್ಕರಿಸುವ ಗುಣ ನಮ್ಮದು. ಹೀಗಾಗಿ ಭಾರತೀಯರ ಒಳ್ಳೆಯ ಮನಸ್ಸಿಗೆ ಹಾಗೂ ಅತಿಥಿ ಸತ್ಕಾರಕ್ಕೆ ವಿದೇಶಿಗರು (foreigner) ಸಹಜವಾಗಿ ಮನಸೋಲುವುದಿದೆ. ಇದಕ್ಕೆ ಸಾಕ್ಷಿ ಎನ್ನುವಂತಿದೆ ಈ ದೃಶ್ಯ. ಭಾರತೀಯ ಬೀದಿ ಬದಿ ವ್ಯಾಪಾರಿಯೊಬ್ಬ ವಿದೇಶಿ ಮಹಿಳೆಗೆ ಕಿವಿಯೋಲೆಯನ್ನು ಉಡುಗೊರೆಯಾಗಿ ನೀಡಿದ್ದಾನೆ. ಈ ವ್ಯಾಪಾರಿ ಫ್ರೀಯಾಗಿ ಕಿವಿಯೋಲೆ ಕೊಡುತ್ತಿದ್ದಂತೆ ವಿದೇಶಿ ಮಹಿಳೆಯ ಖುಷಿಗೆ ಪಾರಾವೇ ಇಲ್ಲದಂತಾಗಿದೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಓಲಾ…

Read More