ಏಳು ಮಗುವೇ; ಸತ್ತ ಆನೆಮರಿಯನ್ನು ಸೊಂಡಿಲಿಂದ ಎಬ್ಬಿಸಲು ಪ್ರಯತ್ನಿಸಿದ ತಾಯಾನೆ

ನವದೆಹಲಿ, ಮೇ 26: ‘ಎದ್ದೇಳು ಮಗನೇ…’ ಎನ್ನುತ್ತಾ ಅಸಹಾಯಕ ತಾಯಾನೆ ತನ್ನ ಸತ್ತ ಮರಿಯಾನೆಯನ್ನು ಸೊಂಡಿಲಿನಿಂದ ಎಬ್ಬಿಸಲು ಪ್ರಯತ್ನಿಸುತ್ತಿರುವ ದೃಶ್ಯ ನೋಡಿದರೆ ಎಂಥವರ ಕಣ್ಣೂ ತುಂಬಿ ಬರುತ್ತದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೇಗವಾಗಿ ವೈರಲ್ (Viral Video) ಆಗುತ್ತಿದ್ದು , ಜನರು ಭಾವುಕರಾಗುತ್ತಿದ್ದಾರೆ. ಛತ್ತೀಸ್​​ಗಢದಲ್ಲಿ ಈ ಘಟನೆ ನಡೆದಿದೆ. ಧರ್ಮಜೈಗಢ ಅರಣ್ಯ ವಿಭಾಗದ ಛಲ್ ಬೆಟ್ಟದಲ್ಲಿ 39 ಆನೆಗಳ ಹಿಂಡು ತಡರಾತ್ರಿ ಪುಸಲ್ಡಾ ಗ್ರಾಮದ ಬಳಿಯ ಕೊಳದಲ್ಲಿ ಸ್ನಾನ ಮಾಡಲು ಬಂದಿತ್ತು. ಈ ಘಟನೆಯಲ್ಲಿ, ಮರಿ…

Read More

ಗಿಲ್ಲಿ ಏಕೆ ಇಷ್ಟ ಆಗಲ್ಲ? ಕಾರಣ ಕೊಟ್ಟ ರಾಶಿಕಾ ಶೆಟ್ಟಿ – Kannada News | Bigg Boss Kannada 12: Gilli vs Rashika Shetty – Why is Gilli not Rashika’s favorite?

ಬಿಗ್ ಬಾಸ್ (Bigg Boss) ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಎಲ್ಲರ ಫೇವರಿಟ್ ಹೀರೋ ಎನಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಗಿಲ್ಲಿ ಮಾಡುವ ಹಾಸ್ಯಕ್ಕೆ ದೊಡ್ಡ ಅಭಿಮಾನಿವರ್ಗ ಇದೆ. ಆದರೆ, ಕೆಲವರು ಗಿಲ್ಲಿಯನ್ನು ಇಷ್ಟಪಡುತ್ತಿಲ್ಲ. ಇದರಲ್ಲಿ ಬಿಗ್ ಬಾಸ್ ಸ್ಪರ್ಧಿ ರಾಶಿಕಾ ಕೂಡ ಒಬ್ಬರು. ಅವರು ಏಕೆ ಇಷ್ಟ ಆಗಲ್ಲ ಎಂಬುದಕ್ಕೆ ಕಾರಣ ನೀಡಿದ್ದಾರೆ. ಮೂರು ತಂಡಗಳನ್ನಾಗಿ ಮಾಡಿಕೊಂಡು ಟಾಸ್ಕ್ ಆಡುವಂತೆ ಬಿಗ್ ಬಾಸ್ ಸೂಚಿಸಿದ್ದರು. ಈ…

Read More

ಪತ್ನಿಗೆ ವಿಮೆ ಹಣ ಸಿಗಲಿ ಎಂದು ಸತ್ತಂತೆ ನಾಟಕವಾಡಿದ ಪತಿ, ಅಗಲುವಿಕೆಯ ನೋವು ತಾಳಲಾರದೆ ಮಕ್ಕಳ ಕೊಂದು ಆತ್ಮಹತ್ಯೆಗೆ ಶರಣಾದ ಪತ್ನಿ – Kannada News | Insurance Fraud Triggers China Family Tragedy: Husband Fakes Death, Wife Kills Kids and Self

ಬೀಜಿಂಗ್, ಮಾರ್ಚ್​ 02: ಎಂಥಾ ವಿಪರ್ಯಾಸ ನೋಡಿ, ಹೆಂಡತಿ ಮಕ್ಕಳು ಸುಖವಾಗಿರಬೇಕು ಎಂದು ಪತಿ ಸತ್ತಂತೆ ನಾಟವಾಡಿದರೆ, ಅದೇ ನಿಜವೆಂದು ನಂಬಿ ಮನನೊಂದು ಪತ್ನಿ ಹಾಗೂ ಮಕ್ಕಳು ನಿಜವಾಗಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಚೀನಾದಲ್ಲಿ ನಡೆದಿದೆ. ಆಗ್ನೇಯ ಚೀನಾದ ಹುನಾನ್ ಪ್ರಾಂತ್ಯದ ಗ್ರಾಮೀಣ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ತುಂಬಾ ಸಾಲ ಮಾಡಿಕೊಂಡಿದ್ದ, ಅದರಿಂದ ತಪ್ಪಿಸಿಕೊಳ್ಳಲು ಸತ್ತಂತೆ ನಾಟಕವಾಡಿದ್ದ. ತನ್ನ ಪತಿಯ ಹಠಾತ್ ಸಾವಿನ ಸುದ್ದಿಯಿಂದ ಆ ವ್ಯಕ್ತಿಯ ಪತ್ನಿ ದಂಗಾಗಿದ್ದಳು. ಆಕೆಯ ಪತಿಯ ಕಾರು ನದಿಯಲ್ಲಿ ಪತ್ತೆಯಾಗಿತ್ತು. ಆದರೂ…

Read More

ಒಂದಕ್ಕಿಂತ ಹೆಚ್ಚು ಇಪಿಎಫ್ ಅಕೌಂಟ್​ಗಳನ್ನು ವಿಲೀನಗೊಳಿಸುವ ಸುಲಭ ಕ್ರಮಗಳು

ಇವತ್ತು ಖಾಸಗಿ ಸಂಸ್ಥೆಗಳ ಉದ್ಯೋಗಿಗಳಿಗೆ ಭವಿಷ್ಯದ ಭದ್ರತೆಗೆ ಇರುವ ಸ್ಕೀಮ್​ಗಳಲ್ಲಿ ಇಪಿಎಫ್ ಅಕೌಂಟ್ ಪ್ರಮುಖವಾದುದು. ಪ್ರತೀ ಉದ್ಯೋಗಿಗೂ ಕಂಪನಿ ವತಿಯಿಂದ ಇಪಿಎಫ್ ಅಕೌಂಟ್ ತೆರೆಯಲಾಗುತ್ತದೆ. ಉದ್ಯೋಗಿಯ ಸಂಬಳದಲ್ಲಿ ಶೇ. 12ರಷ್ಟು ಹಣವನ್ನು ಕಡಿತಗೊಳಿಸಿ ಈ ಅಕೌಂಟ್​ಗೆ ಹಾಕಲಾಗುತ್ತದೆ. ಕಂಪನಿ (ಉದ್ಯೋಗದಾತರು) ವತಿಯಿಂದಲೂ ಅಷ್ಟೇ ಪ್ರಮಾಣದಲ್ಲಿ ಹಣವು ಇಪಿಎಫ್ ಅಕೌಂಟ್​ಗೆ ಸೇರ್ಪಡೆಯಾಗುತ್ತದೆ. ಸರ್ಕಾರದಿಂದ (ಇಪಿಎಫ್​​ಒ ಸಂಸ್ಥೆ) ಪ್ರತೀ ವರ್ಷ ಇಪಿಎಫ್ ಅಕೌಂಟ್​ನಲ್ಲಿರುವ ಹಣಕ್ಕೆ ಬಡ್ಡಿ ಸಂದಾಯ ಆಗುತ್ತದೆ. ಹೀಗೆ ಉದ್ಯೋಗಿ ನಿವೃತ್ತಿಯಾಗುವವರೆಗೂ ಹಣ ಬೆಳೆಯಬೇಕೆನ್ನುವುದು ಉದ್ದೇಶ. ಇದೇ ವೇಳೆ,…

Read More

ಮದ್ವೆ ಒಂದು ದಿನ ಇರುವಾಗಲೇ ಹತ್ಯೆ: ಆ ವಿಷಯ ಹೇಳಿದ್ದಕ್ಕೆ ಸ್ನೇಹಿತನಿಂದಲೇ ಕೊಲೆಯಾದ ಡಾಕ್ಟರ್ – Kannada News | Sirsi doctor murder accused arrested in 24 hours in uttar kannada

ವೈದ್ಯ ರಮೇಶ್ ಕಲಗುಟಕರImage Credit source: tv9 kannada ಕಾರವಾರ, ಏಪ್ರಿಲ್​ 20: ಶಿರಸಿಯಲ್ಲಿ ಸಂಚಲನ ಮೂಡಿಸಿದ್ದ ವೈದ್ಯ (Doctor) ರಮೇಶ್ ಕಲಗುಟಕರ ಕೊಲೆ (murder) ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಎರಡನೇ ಮದುವೆಗೆ ಸಿದ್ಧತೆ ನಡೆಸಿದ್ದ ವೈದ್ಯನನ್ನು, ಹಣ ಮತ್ತು ಒಡವೆಯ ಆಸೆಗೆ ಬಿದ್ದು ಸ್ವತಃ ಗೆಳೆಯನೇ ರಾಡಿನಿಂದ ಹೊಡೆದು ಹತ್ಯೆ ಮಾಡಿದ್ದ. ಪ್ರಕರಣ ನಡೆದ ಕೇವಲ 24 ಗಂಟೆಯೊಳಗೆ ಶಿರಸಿ ಪೊಲೀಸರು ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ. ಮಂಜುನಾಥ್ ನಾಯ್ಕ್(61) ಬಂಧಿತ ಆರೋಪಿ. ನಡೆದಿದ್ದೇನು? ಶಿರಸಿಯ…

Read More

ಅನೈತಿಕ ಸಂಬಂಧಕ್ಕೆ ಗುಡ್ ಬೈ ಹೇಳಿದ ಯುವಕನ ಮೇಲೆ ಮಹಿಳೆಯಿಂದಲೇ ಮಾರಣಾಂತಿಕ ಹಲ್ಲೆ! – Kannada News | Devanahalli affair: Woman Gang Attacks Lover over breakup in Doddaballapur, got arrested

ಅನೈತಿಕ ಸಂಬಂಧಕ್ಕೆ ಗುಡ್ ಬೈ ಹೇಳಿದ ಯುವಕನ ಮೇಲೆ ಮಹಿಳೆಯಿಂದಲೇ ಮಾರಣಾಂತಿಕ ಹಲ್ಲೆ! ದೇವನಹಳ್ಳಿ, ಡಿಸೆಂಬರ್ 22: ಅನೈತಿಕ ಸಂಬಂಧ ಇಟ್ಟುಕೊಂಡು ಸಂಗಾತಿ ಕೈಲಿ ಸಿಕ್ಕಿಬಿದ್ದು ಒದೆ ತಿಂದಿರುವ ಸಾಕಷ್ಟು ಘಟನೆಗಳು ಬೆಳಕಿಗೆ ಬಂದಿವೆ. ಆದರೆ ಅನೈತಿಕ ಸಂಬಂಧ ಮುಂದುವರೆಸುವುದು ಬೇಡವೆಂದ ಯುವಕನ ಮೇಲೆ ಮಹಿಳೆಯೇ ಗ್ಯಾಂಗ್‌ ಕಟ್ಟಿಕೊಂಡು ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗ್ಯಾಂಗ್ ಕಟ್ಟಿ ದಾಳಿ…

Read More

ಬೆಳಗಾವಿಯಲ್ಲಿ ಮತ್ತೊಂದು ಬಹುಕೊಟಿ ವಂಚನೆ ಪ್ರಕರಣ: 165 ಕೋಟಿ ರೂ. ದೋಖಾ – Kannada News | Belagavis ₹165 Crore Investment Scam: Apex Bizcorp LLP Owners Flee, Investors Duped

ಬೆಳಗಾವಿ, ಜುಲೈ 15: ನಗರದಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ಹೆಚ್ಚಿ‌ನ ಬಡ್ಡಿ ಆಮಿಷವೊಡ್ಡಿ ಗ್ರಾಹಕರಿಗೆ 165 ಕೋಟಿ ರೂ. ವಂಚನೆ ಆರೋಪ ಕೇಳಿಬಂದಿದೆ. ಅಪೆಕ್ಸ್​ ಬಿಜ್ ಕಾರ್ಪ್ LLP  ಸಂಸ್ಥೆಯಿಂದ ಮೋಸ ನಡೆದಿರೋದಾಗಿ ಬೆಳಗಾವಿ ನಗರ ಪೊಲೀಸ್ ಕಮಿಷನರ್​ ಭೂಷಣ್ ಬೊರಸೆ ಹೇಳಿಕೆ ನೀಡಿದ್ದಾರೆ. ವಂಚನೆ ಬಗ್ಗೆ ಅಶೋಕ ಬಿಸಗುಪ್ಪಿ ಎಂಬವರು ಜುಲೈ 13ರಂದು ಬೆಳಗಾವಿಯ ಟಿಳಕವಾಡಿ ಠಾಣೆ ದೂರು ನೀಡಿದ್ದರು. ಅಪೆಕ್ಸ್ ಕಂಪನಿಯಲ್ಲಿ ಸಾವಿರಾರು ಜನರು ಇನ್ವೆಸ್ಟ್ ಮಾಡಿದ್ದು, ಶೇ.4ರಷ್ಟು ಬಡ್ಡಿ…

Read More

IPL 2026: ಜೇಮಿಸನ್​ಗೆ ‘ಶಿಕ್ಷಾರ್ಹ ಅಂಕ’: ಏನಿದು ‘ಡಿಮೆರಿಟ್ ಪಾಯಿಂಟ್’? – Kannada News | IPL 2026: Kyle Jamieson handed demerit point

IPL 2026: ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಹಣಾಹಣಿಯಲ್ಲಿ, ಡೆಲ್ಲಿ ತಂಡದ ವೇಗಿ ಕೈಲ್ ಜೇಮಿಸನ್ ತೋರಿದ ಅತಿಯಾದ ಆಕ್ರಮಣಕಾರಿ ವರ್ತನೆ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಕೇವಲ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಅವರನ್ನು ಔಟ್ ಮಾಡಿದ ನಂತರ ಜೇಮಿಸನ್ ತೋರಿದ ಈ ಅತೀರೇಕದ ವರ್ತನೆಗೆ ಇದೀಗ ಐಪಿಎಲ್ ಆಡಳಿತ ಮಂಡಳಿಯು ಒಂದು ಡಿಮೆರಿಟ್ ಪಾಯಿಂಟ್ ನೀಡಿದೆ. ನಡೆದಿದ್ದೇನು? ಪಂದ್ಯದ ಎರಡನೇ ಓವರ್‌ನಲ್ಲಿ ಜೇಮಿಸನ್…

Read More

Earth Hour 2026: ಒಂದು ಗಂಟೆ ದೀಪ ಆರಿಸುವುದರಿಂದ ಪರಿಸರಕ್ಕಷ್ಟೇ ಅಲ್ಲ, ನಿಮ್ಮ ಮೆದುಳಿಗೂ ಇದೆ ಲಾಭ!

ಬೆಂಗಳೂರು, ಮಾ.27: ಪ್ರತಿ ವರ್ಷದಂತೆ ಈ ವರ್ಷವೂ ಮಾರ್ಚ್ ಕೊನೆಯ ಶನಿವಾರದಂದು ವಿಶ್ವದಾದ್ಯಂತ ಲಕ್ಷಾಂತರ ಜನರು ಒಂದು ಗಂಟೆಯ ಕಾಲ ದೀಪಗಳನ್ನು ಆರಿಸುವ ಮೂಲಕ ‘ಅರ್ಥ್ ಅವರ್’ ಆಚರಿಸಲಿದ್ದಾರೆ. 2007ರಲ್ಲಿ ಡಬ್ಲ್ಯೂಡಬ್ಲ್ಯೂಎಫ್ (WWF) ಆರಂಭಿಸಿದ ಈ ಅಭಿಯಾನವು ಇಂದು ವಿಶ್ವದ 190ಕ್ಕೂ ಹೆಚ್ಚು ದೇಶಗಳಲ್ಲಿ ಹರಡಿದ್ದು, ಹವಾಮಾನ ಬದಲಾವಣೆಯ ವಿರುದ್ಧದ ಅತಿದೊಡ್ಡ ಆಂದೋಲನವಾಗಿ ಬೆಳೆದಿದೆ. ನಾವು ನಮ್ಮ ದೇಹವನ್ನು ಹೇಗೆ ನಡೆಸಿಕೊಳ್ಳುತ್ತೇವೆಯೋ, ಪರಿಸರವೂ ಹಾಗೆಯೇ ಇರುತ್ತದೆ. ಅಲ್ಟ್ರಾ-ಪ್ರೊಸೆಸ್ಡ್ ಆಹಾರ, ಅತಿಯಾದ ಸ್ಕ್ರೀನ್ ಟೈಮ್ ಮತ್ತು ದೈಹಿಕ ಚಟುವಟಿಕೆಯ…

Read More

ಶಿವಾಜಿನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ವೇಳೆ ಹಲ್ಲೆ: 7 ಆರೋಪಿಗಳ ಬಂಧನ, ಕ್ಷಮೆಯಾಚನೆ ವೀಡಿಯೋ ಹಂಚಿಕೊಂಡ ಪೊಲೀಸ್‌! – Kannada News | Shivajinagar Encroachment Drive: 7 Arrested for Assault, Apologize in Police Video

ಆರೋಪಿಗಳ ಕ್ಷಮೆಯಾಚನೆ ವೀಡಿಯೋ ವೈರಲ್ ಬೆಂಗಳೂರು, ಜುಲೈ 22: ಶಿವಾಜಿನಗರದಲ್ಲಿ ಗೇಟರ್ ಬೆಂಗಳೂರು ಪ್ರಾಧಿಕಾರ (GBA) ವತಿಯಿಂದ ಮಂಗಳವಾರ ನಡೆದ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಜೆಸಿಬಿ ಬಳಸಿ ಅತಿಕ್ರಮಣ ತೆರವುಗೊಳಿಸಲು ಮುಂದಾದ ಪಾಲಿಕೆ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದರು. ಈ ವೇಳೆ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಕ್ಷಮೆಯಾಚನೆಯ ವೀಡಿಯೋ ಹಂಚಿಕೊಂಡಿದ್ದಾರೆ. ಪೆಪ್ಪರ್ ಸ್ಪ್ರೇ ಬಳಸಿ ಹಲ್ಲೆ ಯತ್ನ!…

Read More